ಫೆ.12ರಂದು ಭಾರತ ಬಂದ್, 30 ಕೋಟಿ ಕಾರ್ಮಿಕರಿಂದ ಪ್ರತಿಭಟನೆ, ಇಡೀ ದೇಶ ಸ್ತಬ್ಧ! ಏನಿರುತ್ತೆ? ಏನಿರಲ್ಲ? | Bharat Bandh On February 12 What Will Be Open What Will Be Closed Full Details

ಫೆ.12ರಂದು ಭಾರತ ಬಂದ್, 30 ಕೋಟಿ ಕಾರ್ಮಿಕರಿಂದ ಪ್ರತಿಭಟನೆ, ಇಡೀ ದೇಶ ಸ್ತಬ್ಧ! ಏನಿರುತ್ತೆ? ಏನಿರಲ್ಲ? | Bharat Bandh On February 12 What Will Be Open What Will Be Closed Full Details

INTUC, AITUC, HMS, CITU, AIUTUC, TUCC, SEWA, AICCTU, LPF ಮತ್ತು UTUC ಸೇರಿದಂತೆ 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಈ ಮುಷ್ಕರಕ್ಕೆ ನೇತೃತ್ವ ವಹಿಸಿದೆ. ಕೇಂದ್ರ ಸರ್ಕಾರದ ನೀತಿಗಳನ್ನು “ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ” ಎಂದು ಆರೋಪಿಸಿರುವ ಸಂಘಟನೆಗಳು, ಈ ನೀತಿಗಳ ವಿರುದ್ಧ ಜನಸಾಮಾನ್ಯರ ಧ್ವನಿಯನ್ನು ಎತ್ತಲು ಭಾರತ್ ಬಂದ್‌ಗೆ ಕರೆ ನೀಡಿವೆ. Source link

Read More
ಅರ್ಜುನ್ ತೆಂಡೂಲ್ಕರ್-ಸಾನಿಯಾ ಮದುವೆಗೆ ರಾಹುಲ್ ಗಾಂಧಿ ಆಹ್ವಾನಿಸಿದ ಸಚಿನ್ ಫ್ಯಾಮಿಲಿ!

ಅರ್ಜುನ್ ತೆಂಡೂಲ್ಕರ್-ಸಾನಿಯಾ ಮದುವೆಗೆ ರಾಹುಲ್ ಗಾಂಧಿ ಆಹ್ವಾನಿಸಿದ ಸಚಿನ್ ಫ್ಯಾಮಿಲಿ!

<p>ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ತಮ್ಮ ಮಗನ ಮದುವೆಯ ವಿಚಾರದಲ್ಲಿ ಬ್ಯುಸಿಯಾಗಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಕುಟುಂಬ ಸಮೇತರಾಗಿ ಹೋಗಿ ಮಗನ ಮದುವೆಗೆ ಆಹ್ವಾನಿಸಿದ್ದ ಲಿಟ್ಲ್ ಮಾಸ್ಟರ್, ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಮದುವೆಗೆ ಆಹ್ವಾನಿಸಿದ್ದಾರೆ.</p><p>&nbsp;</p><img><p>ಸಚಿನ್ ತೆಂಡೂಲ್ಕರ್ ಏಕೈಕ ಪುತ್ರ ಅರ್ಜುನ್ ತೆಂಡೂಲ್ಕರ್ ಹಾಗೂ ಸಾನಿಯಾ ಚಾಂದೂಕ್ ಮದುವೆ ಮುಂಬರುವ ಮಾರ್ಚ್ 05ರಂದು ನಡೆಯಲಿದೆ. ಮುಂಬೈನಲ್ಲಿ ಅದ್ದೂರಿಯಾಗಿ ನಡೆಯಲಿರುವ ಈ ಮದುವೆಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ದೇಶದ ಪ್ರಮುಖ ಗಣ್ಯರು, ತಮ್ಮ ಟೀಮ್‌…

Read More
Hug Day 2026: ಮಾನಸಿಕ, ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಅಪ್ಪುಗೆ ಸಖತ್‌ ಪ್ರಯೋಜನಕಾರಿಯಂತೆ

Hug Day 2026: ಮಾನಸಿಕ, ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಅಪ್ಪುಗೆ ಸಖತ್‌ ಪ್ರಯೋಜನಕಾರಿಯಂತೆ

ಪ್ರೇಮಿಗಳ ವಾರವು ಪ್ರೀತಿ ಮತ್ತು ಪ್ರಣಯದಿಂದ ತುಂಬಿದ ವಿಶೇಷ ಸಮಯವಾಗಿದೆ, ವ್ಯಾಲೆಂಟೈನ್ ವೀಕ್ನ ಪ್ರತಿ ದಿನವೂ ತನ್ನದೇ ಆದ ಮಹತ್ವವನ್ನು ಹೊಂದಿದೆ. ಅದರಲ್ಲೂ ಪ್ರೇಮಿಗಳ ವಾರದ ಆರನೇ ದಿನವಾದ ಹಗ್ ಡೇ (ಅಪ್ಪುಗೆಯ ದಿನ) ಪ್ರೇಮಪಕ್ಷಿಗಳಿಗೆ ತುಂಬಾನೇ ವಿಶೇಷವಾದ ದಿನ. ಈ ಸಂದರ್ಭದಲ್ಲಿ ಪರಸ್ಪರ ಒಪ್ಪಿಕೊಳ್ಳುವ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ, ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುತ್ತಾರೆ. ಒಟ್ಟಾರೆಯಾಗಿ ಅಪ್ಪುಗೆಯಂತಹದ್ದು ಪದಗಳಲ್ಲಿ ಭಾವನೆಗಳನ್ನು ವ್ಯಕ್ತಪಡಿಸುವ ಒಂದು ಮಾರ್ಗವಾಗಿದೆ, ಇದು ಸಂಬಂಧಗಳನ್ನು ಸುಧಾರಿಸಲು ಸಾಕಷ್ಟು ಪ್ರಯೋಜನಗಳನ್ನು ಹೊಂದಿದೆ. ಒಂದು ಅಪ್ಪುಗೆಯಿಂದ…

Read More
kannada celebrity resort: ಐಷಾರಾಮಿ ರೆಸಾರ್ಟ್‌ ಹೊಂದಿರುವ ಕನ್ನಡದ ಸೆಲೆಬ್ರಿಟಿಗಳಿವರು! ಎಲ್ಲೆಲ್ಲಿದೆ ಗೊತ್ತಾ? | Sandalwood Celebrities Name Who Have Resort

kannada celebrity resort: ಐಷಾರಾಮಿ ರೆಸಾರ್ಟ್‌ ಹೊಂದಿರುವ ಕನ್ನಡದ ಸೆಲೆಬ್ರಿಟಿಗಳಿವರು! ಎಲ್ಲೆಲ್ಲಿದೆ ಗೊತ್ತಾ? | Sandalwood Celebrities Name Who Have Resort

Padmashree Bhat ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು. Source link

Read More
ಅಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌

ಅಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌

ಕಲಬುರಗಿ, (ಫೆಬ್ರವರಿ 11): ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿರುವ (ಲ್ಯಾಡ್ಲಿ ಮಶಾಕ್ ದರ್ಗಾ) ಶಿವಲಿಂಗಕ್ಕೆ ಶಿವರಾತ್ರಿಯಂದು (ಶಿವರಾತ್ರಿ) ಪೂಜೆ ಸಲ್ಲಿಸಲು ಕಲಬುರಗಿ ಪೀಠ ಪೀಠ (ಕಲಬುರಗಿ ಹೈಕೋರ್ಟ್ ಪೀಠ) ಅನುಮತಿ ನೀಡಿದೆ. ಫೆಬ್ರವರಿ 15ರ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪೂಜೆ ಸಲ್ಲಿಸಲು ಕೇವಲ ಒಬ್ಬರಿಗೊಬ್ಬರು ಅರ್ಜಿದಾರ ಸಿದ್ರಾಮಯ್ಯ ಹಿರೇಮಠ ಎಂಬವರಿಗೆ ಮಾತ್ರ ಅವಕಾಶ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗೆಯೇ ಪೂಜೆ ಸಲ್ಲಿಸಲು ತೆರಳುವ ಅರ್ಜಿದಾರರಿಗೆ ಭದ್ರತೆ ಕಲ್ಪಿಸಬೇಕು. ಒಂದು ವೇಳೆ…

Read More
ಕೋರಮಂಗಲದಲ್ಲಿ 70 ಸಾವಿರ ರೂ, ಬಾಡಿಗೆ ಕೇಳಲು ನಾಚಿಕೆ ಆಗುವುದಿಲ್ವಾ?: ಬರಿ ತೆರೆದ ಒಳಚರಂಡಿ, ರಸ್ತೆಯ ಗುಂಡಿ, ಸಿಡಿದೆದ್ದ ಮಹಿಳೆ

ಕೋರಮಂಗಲದಲ್ಲಿ 70 ಸಾವಿರ ರೂ, ಬಾಡಿಗೆ ಕೇಳಲು ನಾಚಿಕೆ ಆಗುವುದಿಲ್ವಾ?: ಬರಿ ತೆರೆದ ಒಳಚರಂಡಿ, ರಸ್ತೆಯ ಗುಂಡಿ, ಸಿಡಿದೆದ್ದ ಮಹಿಳೆ

ಬೆಂಗಳೂರು, ಫೆ.11: ಬೆಂಗಳೂರಿನಲ್ಲಿ ತೆರೆದ ರಸ್ತೆ, ಗುಂಡಿ ರಸ್ತೆಗಳು, ಹೀಗೆ ಅನೇಕ ಮೂಲಸೌಕರ್ಯದ ಸಮಸ್ಯೆಗಳು ಇರಬೇಕಾದರೆ ಇಲ್ಲಿ ವಾಸಿಸುವುದು ಹೇಗೆ? ಇದೀಗ ಇಂತಹ ಪ್ರದೇಶಗಳಲ್ಲಿ ಮನೆಗಳಿಗೆ ಹೆಚ್ಚಿನ ಬಾಡಿಗೆ ನೀಡುವುದು ಎಂಬ ಪ್ರಶ್ನೆ ಎದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಭಾರೀ ಚರ್ಚೆಗೆ ಕಾರಣವಾಗಿದೆ. ಕೋರಮಂಗಲದಲ್ಲಿ 2BHK ಮನೆಗೆ 70,000 ರೂ, ಬಾಡಿಗೆ ಇದೆ. ಆದರೆ ಇಲ್ಲಿ ರಸ್ತೆ, ಚರಂಡಿಯನ್ನು ನೋಡಿದ್ರೆ ಇಷ್ಟೊಂದು ಬಾಡಿಗೆ ನೀಡುವುದರಲ್ಲಿ ಅರ್ಥವೇ ಇಲ್ಲ ಎಂದು ಲುಬ್ನಾ ಮಲ್ಹೋತ್ರಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ….

Read More
Gadag Lakkundi excavation | ಚೌಕಿ ಮಠದ ಬಳಿ ಬೃಹತ್ ಹಾವು ಪ್ರತ್ಯಕ್ಷ, ನಿಧಿ ಕಾಯುವ ದೇವರ ಸರ್ಪವೆಂದ ಗ್ರಾಮಸ್ಥರು! | Gadag Lakkundi Excavation Time Spotted Big Snake And Minister Hk Patil Visit Artifacts Sat

Gadag Lakkundi excavation | ಚೌಕಿ ಮಠದ ಬಳಿ ಬೃಹತ್ ಹಾವು ಪ್ರತ್ಯಕ್ಷ, ನಿಧಿ ಕಾಯುವ ದೇವರ ಸರ್ಪವೆಂದ ಗ್ರಾಮಸ್ಥರು! | Gadag Lakkundi Excavation Time Spotted Big Snake And Minister Hk Patil Visit Artifacts Sat

ಐತಿಹಾಸಿಕ ಲಕ್ಕುಂಡಿ ಗ್ರಾಮದ ದೇವಾಲಯ ಸ್ವಚ್ಛತಾ ಕಾರ್ಯದ ವೇಳೆ ಬೃಹತ್ ಹಾವು ಪ್ರತ್ಯಕ್ಷವಾಗಿದ್ದು, ಇದು ನಿಧಿ ಕಾಯುತ್ತಿದೆ ಎಂಬ ನಂಬಿಕೆಯನ್ನು ಬಲಪಡಿಸಿದೆ. ಉತ್ಖನನದಲ್ಲಿ 45ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ಪತ್ತೆಯಾಗಿದ್ದು, ಗ್ರಾಮಸ್ಥರು ‘ನವ ಲಕ್ಕುಂಡಿ’ ನಿರ್ಮಾಣಕ್ಕೆ ಆಗ್ರಹಿಸಿದ್ದಾರೆ. ಗದಗ (ಫೆ.11): ಬಂಗಾರದ ನಿಧಿ ಸಿಕ್ಕಿದ ಹಾಗೂ ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಲಕ್ಕುಂಡಿ ಗ್ರಾಮದಲ್ಲಿ ಹಾವುಗಳು ನಿಧಿ ಕಾಯುತ್ತವೆ ಎಂಬ ಮಾತು ಪ್ರತಿಯೊಬ್ಬರ ಬಾಯಲ್ಲೂ ಕೇಳಿಬರುತ್ತಿದೆ. ಹಲವು ರಾಜ ಮನೆತನಗಳ ರಾಜಧಾನಿಯಾಗಿದ್ದ ಲಕ್ಕುಂಡಿಯಲ್ಲಿ 101 ದೇವಸ್ಥಾನ ಹಾಗೂ 101…

Read More
ಫೆ.12ರಂದು ದೇಶವ್ಯಾಪಿ ಪ್ರತಿಭಟನೆ, ಭಾರತ ಬಂದ್! ಕರ್ನಾಟಕದಲ್ಲಿ ನಾಳೆ ಶಾಲಾ ಕಾಲೇಜುಗಳ ಕಥೆ ಏನು? | Bharat Bandh On February 12th Will Schools And Colleges Remain Open Here What We Know

ಫೆ.12ರಂದು ದೇಶವ್ಯಾಪಿ ಪ್ರತಿಭಟನೆ, ಭಾರತ ಬಂದ್! ಕರ್ನಾಟಕದಲ್ಲಿ ನಾಳೆ ಶಾಲಾ ಕಾಲೇಜುಗಳ ಕಥೆ ಏನು? | Bharat Bandh On February 12th Will Schools And Colleges Remain Open Here What We Know

ಫೆಬ್ರವರಿ 12, 2026 ರಂದು ಕಾರ್ಮಿಕ ಮತ್ತು ರೈತ ಸಂಘಟನೆಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಈ ಬಂದ್‌ನಿಂದಾಗಿ ಕರ್ನಾಟಕದಲ್ಲಿ ಶಾಲೆಗಳಿಗೆ ಅಧಿಕೃತ ರಜೆ ಘೋಷಿಸಿಲ್ಲವಾದರೂ, ಸ್ಥಳೀಯ ಪರಿಸ್ಥಿತಿ ಅವಲಂಬಿಸಿ ರಜೆ ನೀಡುವ ಸಾಧ್ಯತೆಯಿದೆ. ನವದೆಹಲಿ: ಹೊಸ ಕಾರ್ಮಿಕ ಸಂಹಿತೆಗಳು ಹಾಗೂ ಪ್ರಸ್ತಾವಿತ ಭಾರತ–ಅಮೆರಿಕ (India–US) ವ್ಯಾಪಾರ ಒಪ್ಪಂದವನ್ನು ವಿರೋಧಿಸಿ, ಫೆಬ್ರವರಿ 12, 2026 ರಂದು ದೇಶಾದ್ಯಂತ ರಾಷ್ಟ್ರವ್ಯಾಪಿ ಮುಷ್ಕರ ನಡೆಸುವುದಾಗಿ ಕೇಂದ್ರ ಕಾರ್ಮಿಕ ಸಂಘಗಳು ಹಾಗೂ ರೈತ ಸಂಘಟನೆಗಳು ಘೋಷಿಸಿವೆ. ಈ ಹಿನ್ನೆಲೆಯಲ್ಲಿ ದೇಶದ ಹಲವು…

Read More
70ರ ದಶಕಕ್ಕೆ ಜಾರಿದ Naa Ninna Bidalaare ಹಿತಾ: ಎಷ್ಟೂಂತ ಹೃದಯ ಕದೀತಿಯಮ್ಮಾ ಎಂದ ಫ್ಯಾನ್ಸ್​

70ರ ದಶಕಕ್ಕೆ ಜಾರಿದ Naa Ninna Bidalaare ಹಿತಾ: ಎಷ್ಟೂಂತ ಹೃದಯ ಕದೀತಿಯಮ್ಮಾ ಎಂದ ಫ್ಯಾನ್ಸ್​

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯ ಬಾಲ ನಟಿ ಹಿತಾ, ತನ್ನ ಅದ್ಭುತ ನಟನೆ ಮತ್ತು ಗಾಯನ ಪ್ರತಿಭೆಯಿಂದ ಗಮನ ಸೆಳೆದಿದ್ದಾಳೆ. ಇತ್ತೀಚೆಗೆ, ಹಳೆಯ ಹಿಂದಿ ಹಾಡೊಂದಕ್ಕೆ ರೆಟ್ರೋ ಶೈಲಿಯಲ್ಲಿ ರೀಲ್ಸ್ ಮಾಡಿ, ತನ್ನ ಮನೋಜ್ಞ ಅಭಿನಯದಿಂದ ನೆಟ್ಟಿಗರ ಹೃದಯ ಗೆದ್ದಿದ್ದಾಳೆ.<img><p>ಕೆಲವರಿಗೆ ಹಾಗೆನೇ. ಟ್ಯಾಲೆಂಟ್​ ಎನ್ನುವುದು ಹುಟ್ಟುತ್ತಲೇ ಬಂದು ಬಿಡುತ್ತದೆ. ಹಿಂದಿನ ಜನ್ಮದಿಂದ ಬಂದ ಕಲೆ ಅದು ಎಂದು ಹೇಳುವವರೇ ಹೆಚ್ಚು ಮಂದಿ. ನಟನೆ, ಸಂಗೀತ, ಚಿತ್ರಕಲೆ, ಅಭಿನಯ, ನೃತ್ಯ… ಹೀಗೆ ವಿಭಿನ್ನ ಕ್ಷೇತ್ರಗಳಲ್ಲಿ ಚಿಕ್ಕಪುಟಾಣಿ ಇರುವಾಗಲೇ ಇವರು…

Read More
ಪ್ರೀತ್ಸೆ ಎಂದವನಿಗೆ ಹೃದಯ ಕೊಟ್ಟ ಯುವತಿ ಗುಂಡಿಗೆ ಬಲಿ, ಟ್ರಯಾಂಗಲ್ ಲವ್ ತಂದ ಆಪತ್ತು

ಪ್ರೀತ್ಸೆ ಎಂದವನಿಗೆ ಹೃದಯ ಕೊಟ್ಟ ಯುವತಿ ಗುಂಡಿಗೆ ಬಲಿ, ಟ್ರಯಾಂಗಲ್ ಲವ್ ತಂದ ಆಪತ್ತು

<p>ಪ್ರೀತ್ಸೆ ಎಂದವನಿಗೆ ಹೃದಯ ಕೊಟ್ಟ ಯುವತಿ ಗುಂಡಿಗೆ ಬಲಿ, 19ರ ಯುವತಿ ಶಿವಾಜಿ ನಗರದಲ್ಲಿ ಹಾಡ ಹಗಲೇ ಬಲಿಯಾಗಿದ್ದಾಳೆ. ಇದರ ಹಿಂದೆ ಟ್ರಯಾಂಗಲ್ ಲವ್ ಸ್ಟೋರಿ ಕತೆಯೊಂದು ಅನಾವರಣಗೊಂಡಿದೆ.</p><img><p>ಪ್ರೀತ್ಸೆ ಪ್ರೀತ್ಸೆ ಅಂತಾ ಹಿಂದೆ ಬಿದ್ದಿದ್ದ. ಆತನ ಪ್ರೀತಿಗೆ ಮನಸೋತು ಮನಸ್ಸು, ಹೃದಯ ಎಲ್ಲವನ್ನೂ ನೀಡಿದ್ದಳು. ಈ 19ರ ಯುವತಿಗೆ ತನ್ನ ಪ್ರೀತಿಸುತ್ತಿರುವ ಬಾಯ್‌ಫ್ರೆಂಡ್‌ಗೆ ಮತ್ತೊಬ್ಬಳ ಜೊತೆ ರಿಲೇಶನ್‌ಶಿಪ್ ಇದೆ ಅನ್ನೋದೇ ಗೊತ್ತಿಲ್ಲ. &nbsp;ಈ ಲವ್ ಸ್ಟೋರಿ ಮೊದಲ ಪ್ರೇಯಸಿಗೆ ತಿಳಿಯುತ್ತಿದ್ದಂತೆ ಪರಿಸ್ಥಿತಿ ಗಂಭೀರವಾಗಿದೆ. ಬಾಯ್‌ಫ್ರೆಂಡ್ ಹಾಗೂ ಮೊದಲ…

Read More