ಕೇದಾರನಾಥದಲ್ಲಿ ಭಾರೀ ಅನಾಹುತ; ಗೌರಿಕುಂಡ ಬಳಿ ಭೂಕುಸಿತ, ಸಿಲುಕಿದ ಸಾವಿರಾರು ಯಾತ್ರಿಗಳು! | Kedarnath Yatra Halted Due To Landslide At Gaurikund Pilgrims Stranded Rav
ಉತ್ತರಾಖಂಡದಲ್ಲಿ ಭಾರೀ ಮಳೆ ಮತ್ತು ಭೂಕುಸಿತದಿಂದಾಗಿ ಕೇದಾರನಾಥ ಯಾತ್ರೆ ಸ್ಥಗಿತಗೊಂಡಿದೆ. ಸಾವಿರಾರು ಯಾತ್ರಿಕರು ಮಾರ್ಗದಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಚಾಲನೆಯಲ್ಲಿದೆ. ಹವಾಮಾನ ಸುಧಾರಿಸಿದ ನಂತರ ಯಾತ್ರೆಯನ್ನು ಪುನರಾರಂಭಿಸುವ ಸಾಧ್ಯತೆ ಇದೆ. Kedarnath Yatra landslide 2025: ಉತ್ತರಾಖಂಡ್ನ ಕೇದಾರನಾಥ ಧಾಮಕ್ಕೆ ತೆರಳುವ ಚಾರ್ ಧಾಮ ಯಾತ್ರಿಕರು ಭಾರೀ ಮಳೆ ಮತ್ತು ಭೂಕುಸಿತದಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗೌರಿಕುಂಡ್ ಬಳಿಯ ಪಾದಯಾತ್ರೆ ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದಿಂದ ಕೇದಾರನಾಥ ಧಾಮಕ್ಕೆ ತೆರಳುವ ಮಾರ್ಗವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಇದರಿಂದಾಗಿ ಸಾವಿರಾರು ಯಾತ್ರಿಕರು…