Bhagyalakshmi Serial ಕೊನೇ ಸಂಚಿಕೆಯಲ್ಲಿ ಆದಿ ಭಾಗ್ಯ ಒಂದಾಗ್ತಾರಾ? ಸಕಲೇಶಪುರದಲ್ಲಿ ಸಿಕ್ಕ ಸಾಕ್ಷಿಯಿದು

Bhagyalakshmi Serial ಕೊನೇ ಸಂಚಿಕೆಯಲ್ಲಿ ಆದಿ ಭಾಗ್ಯ ಒಂದಾಗ್ತಾರಾ? ಸಕಲೇಶಪುರದಲ್ಲಿ ಸಿಕ್ಕ ಸಾಕ್ಷಿಯಿದು

<p>Bhagyalakshmi Serial Episode Update: ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಈಗ ಭಾಗ್ಯ ಮನೆಗೆ ಬಂದ ತಾಂಡವ್‌ ಧರಣಿ ಕೂತಿದ್ದಾನೆ. ಅವನಿಗೆ ಭಾಗ್ಯ ಒಪ್ಪುತ್ತಾಳಾ? ಇಲ್ಲವಾ ಎನ್ನುವ ಚಿಂತೆ ಶುರುವಾಗಿದೆ. ಈಗ ಸಕಲೇಶಪುರದಲ್ಲಿ ಕೊನೆಯ ಸಂಚಿಕೆ ಶೂಟಿಂಗ್‌ ನಡೆದಿದೆಯಾ ಎಂಬ ಪ್ರಶ್ನೆ ಶುರುವಾಗಿದೆ.</p><p>&nbsp;</p><img><p>ಇನ್ನೊಂದು ಕಡೆ ಭಾಗ್ಯಳಿಗೆ ಪ್ರಪೋಸ್‌ ಮಾಡಬೇಕು ಎಂದು ಆದಿ ಕಾಯುತ್ತಿದ್ದಾನೆ. ಹೌದು, ಈ ಧಾರಾವಾಹಿಯಲ್ಲಿ ಆದಿಯನ್ನು ಭಾಗ್ಯ ಒಪ್ಪುತ್ತಾಳಾ? ಅಥವಾ ತಾಂಡವ್‌ನನ್ನು ಕ್ಷಮಿಸಿ ಅವನ ಜೊತೆ ಇರುತ್ತಾಳಾ ಎಂಬ ಪ್ರಶ್ನೆ ಎದ್ದಿದೆ. ಈ ಪ್ರಶ್ನೆಗೆ ಉತ್ತರ ಸಿಕ್ಕಿದರೆ…

Read More
Ranji Trophy: ಬಲಿಷ್ಠ ಮುಂಬೈ ಮಣಿಸಿ ಸೆಮಿಫೈನಲ್​ಗೇರಿದ ಕರ್ನಾಟಕ

Ranji Trophy: ಬಲಿಷ್ಠ ಮುಂಬೈ ಮಣಿಸಿ ಸೆಮಿಫೈನಲ್​ಗೇರಿದ ಕರ್ನಾಟಕ

ಮುಂಬೈನ ಎಂಸಿಎ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಹಾಗೂ ಮುಂಬೈನ ನಡುವಿನ ರಣಜಿ ಟ್ರೋಫಿ 2025-26 ರ ಕ್ವಾರ್ಟರ್ ಫೈನಲ್ ಬಲಿಷ್ಠ ಮುಂಬೈ ತಂಡವನ್ನು ಮಣಿಸಿದ ಕರ್ನಾಟಕ ತಂಡ ಸೆಮಿಫೈನಲ್ ಸುತ್ತಿಗೆ ಅರ್ಹತೆ ಪಡೆದಿದೆ. ಗೆಲುವಿಗೆ ಮುಂಬೈ ನೀಡಿದ 326 ರನ್‌ಗಳ ಗುರಿಯನ್ನು ಕರ್ನಾಟಕ ತಂಡ 6 ವಿಕೆಟ್‌ಗಳ ನಷ್ಟಕ್ಕೆ ನಾಲ್ಕನೇ ದಿನದಾಟದ ಎರಡನೇ ಸೆಷನ್‌ನಲ್ಲಿ ಬೆನ್ನಟ್ಟುವ ಮೂಲಕ ಜಯದ ನಗೆ ಬೀರಿತು. ಕರ್ನಾಟಕ ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಅನುಭವಿ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ 130…

Read More
ಪ್ರಧಾನಿ ಮೋದಿ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ

ಪ್ರಧಾನಿ ಮೋದಿ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ

ಬೆಂಗಳೂರು, ಫೆಬ್ರವರಿ 9: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಹಾಕಿದ್ದ ಕೆಲವು ಫ್ಲೆಕ್ಸ್‌ಗಳಿಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಫ್ಲೆಕ್ಸ್‌ಗಳಲ್ಲಿ, ‘ಟ್ರಂಪ್‌ಗೆ ಹೆದರಿದ ಮೋದಿ’ ಮತ್ತು ‘ಚೀನಾಗೆ ಹೆದರಿದ ಮೋದಿ’ ಎಂದು ಫ್ಲೆಕ್ಸ್‌ಗಳಲ್ಲಿ ನಮೂದಿಸಲಾಗಿದೆ. ಮೋದಿ ಅವರ ನಡೆಯಿಂದ ದೇಶದ ಹಿತಾಸಕ್ತಿ ರಾಜಿ ಮಾಡಿಕೊಂಡಂತಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಫ್ಲೆಕ್ಸ್‌ಗಳ ವಿರುದ್ಧ ಬಿಜೆಪಿ ಆಕ್ರೋಶಗೊಂಡಿದ್ದು, ಪೊಲೀಸ್ ದೂರು ದಾಖಲಾಗಿದೆ. ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಮತ್ತು ಮಾಜಿ…

Read More
ಸರಣಿ ಕಾಮದಾಟದ ‘ಕಲಾಕಾರ’ ಈ ಕಮಲಾಕರ ಭಟ್: ಸುಚಿತ್ರಾಗೂ ಮೊದಲೇ, ಮುಸ್ಲಿಂ ಮಹಿಳೆ ಸೇರಿ ನಾಲ್ವರೊಂದಿಗೆ ಪಲ್ಲಂಗದಾಟ! | Astrologer Kamalakara Bhat Audio Leak Multiple Affairs Before Suchitra Revealed Sat

ಸರಣಿ ಕಾಮದಾಟದ ‘ಕಲಾಕಾರ’ ಈ ಕಮಲಾಕರ ಭಟ್: ಸುಚಿತ್ರಾಗೂ ಮೊದಲೇ, ಮುಸ್ಲಿಂ ಮಹಿಳೆ ಸೇರಿ ನಾಲ್ವರೊಂದಿಗೆ ಪಲ್ಲಂಗದಾಟ! | Astrologer Kamalakara Bhat Audio Leak Multiple Affairs Before Suchitra Revealed Sat

ಆರೋಪಿ ಕಮಲಾಕರ ಭಟ್, ಸುಚಿತ್ರಾಳ ಪರಿಚಯವಾಗುವ ಮುನ್ನ ಸಾಗರ ಮೂಲದ ಮಹಿಳೆಯೊಬ್ಬರ ಜೊತೆ ಬರೋಬ್ಬರಿ 9 ವರ್ಷಗಳ ಕಾಲ ಸಂಬಂಧ ಹೊಂದಿದ್ದನಂತೆ. ಆದರೆ, ಯಾವಾಗ ಸುಚಿತ್ರಾ ಈತನ ಜೀವನದಲ್ಲಿ ಎಂಟ್ರಿ ಕೊಟ್ಟಳೋ, ಆಗ ಹಳೆಯ ಪ್ರಿಯತಮೆಯನ್ನು ಕಡೆಗಣಿಸಲು ಆರಂಭಿಸಿದ್ದಾನೆ. ಆದರೂ ಆ ಮಹಿಳೆ ಕಮಲಾಕರನಿಗೆ ಆಗಾಗ ಕರೆ ಮಾಡುತ್ತಿದ್ದಳು. ಈ ವಿಷಯ ಸುಚಿತ್ರಾ ಗಮನಕ್ಕೆ ಬಂದಿದೆ. ಕೂಡಲೇ ಆಕೆ ಕಮಲಾಕರನಿಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಸುಚಿತ್ರಾಳ ಕೋಪ ಮತ್ತು ಭಯಕ್ಕೆ ಬೆದರಿದ ಕಮಲಾಕರ, ಆಕೆಯ ಮುಂದೆಯೇ ಸಾಗರ ಮೂಲದ…

Read More
19 ವರ್ಷದ ಯುವತಿಗೂ ಎರಡು ಮಕ್ಕಳ ತಂದೆಗೂ ಲವ್​:  ಬಲಿಯಾಗಿದ್ದು 2 ಜೀವ

19 ವರ್ಷದ ಯುವತಿಗೂ ಎರಡು ಮಕ್ಕಳ ತಂದೆಗೂ ಲವ್​: ಬಲಿಯಾಗಿದ್ದು 2 ಜೀವ

ಮೃತ ಮಗಳು ಮತ್ತು ತಾಯಿಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ ಮಂಡ್ಯ, ಫೆಬ್ರವರಿ 09: 19 ವರ್ಷದ ಯುವತಿ ಮತ್ತು ಎರಡು ಮಕ್ಕಳ ತಂದೆಯ ಪ್ರೇಮ ಪ್ರಕರಣದ ಹಿನ್ನೆಲೆ ಮರ್ಯಾದೆಗೆ ಹೆದರಿ ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಕುಂತಲಾದೇವಿ(46) ಮತ್ತು ಪ್ರಿಯಾಂಕಾ(19) ಮೃತರು. ಪ್ರಿಯಾಂಕಾಳ ಮದುವೆಗೆ ಕುಟುಂಬಸ್ಥರು ಸಿದ್ಧತೆ ನಡೆಸಿದ್ದರು ಎನ್ನಲಾಗಿತ್ತು, ವಿವಾಹಿತ ಪುರುಷನ ಜೊತೆಗಿನ ಆಕೆಯ ಪ್ರೇಮವೇ ಘಟನೆಗೆ ಕಾರಣ. ಹೌದು,…

Read More
Mercury retrograde for 23 days, huge profits, wealth for 4 zodiac signs | 23 Days Budh Vakri 2026 February 4 Zodiac Signs Get Money Success Suh

Mercury retrograde for 23 days, huge profits, wealth for 4 zodiac signs | 23 Days Budh Vakri 2026 February 4 Zodiac Signs Get Money Success Suh

ವೈದಿಕ ಜ್ಯೋತಿಷ್ಯದಲ್ಲಿ, ಬುಧನನ್ನು ಗ್ರಹಗಳ ರಾಜಕುಮಾರ ಎಂದು ಕರೆಯಲಾಗುತ್ತದೆ. ಬುಧವು ಬುದ್ಧಿವಂತಿಕೆ, ತರ್ಕ, ಸಂವಹನ, ವ್ಯವಹಾರ, ಗಣಿತ, ಬುದ್ಧಿವಂತಿಕೆ ಮತ್ತು ಸ್ನೇಹಕ್ಕೆ ಕಾರಣವಾದ ಗ್ರಹವಾಗಿದೆ. ಬುಧನ ಚಲನೆಯಲ್ಲಿನ ಬದಲಾವಣೆಗಳು ಈ ಎಲ್ಲಾ ಕ್ಷೇತ್ರಗಳ ಮೇಲೆ ಪರಿಣಾಮ ಬೀರುತ್ತವೆ. ಫೆಬ್ರವರಿ 26, 2026 ರಿಂದ ಬುಧ ಹಿಮ್ಮುಖವಾಗುತ್ತದೆ, ಅಂದರೆ ಅದು ಹಿಮ್ಮುಖವಾಗಿ ಚಲಿಸುತ್ತದೆ. ಮಾರ್ಚ್ 21, 2026 ರಂದು ಬುಧ ಮತ್ತೆ ನೇರವಾಗುತ್ತದೆ. Source link

Read More
Mandya: ಎರಡು ಮಕ್ಕಳ ತಂದೆಯೊಂದಿಗೆ 19ರ ಯುವತಿ ಲವ್; ಮಗಳೊಂದಿಗೆ ನೇಣು ಬಿಗಿದುಕೊಂಡ ಅಮ್ಮ

Mandya: ಎರಡು ಮಕ್ಕಳ ತಂದೆಯೊಂದಿಗೆ 19ರ ಯುವತಿ ಲವ್; ಮಗಳೊಂದಿಗೆ ನೇಣು ಬಿಗಿದುಕೊಂಡ ಅಮ್ಮ

<p>ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ, ಮದುವೆ ಸಿದ್ಧತೆಯಲ್ಲಿದ್ದ ಪ್ರಿಯಾಂಕ (19) ಮತ್ತು ಆಕೆಯ ತಾಯಿ ಶಕುಂತಲಾದೇವಿ (46) ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ವಿವಾಹಿತನೊಂದಿಗಿನ ಮಗಳ ಪ್ರೀತಿಯ ವಿಷಯ ತಿಳಿದು, ಮರ್ಯಾದೆಗೆ ಹೆದರಿ ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.</p><img><p>ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ತಾಯಿ-ಮಗಳು ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಮೃತರರನ್ನು ಶಕುಂತಲಾದೇವಿ (46), ಪ್ರಿಯಾಂಕ (19) ಎಂದು ಗುರುತಿಸಲಾಗಿದೆ. ಮಗಳ ಮದುವೆಗೆ ಕುಟುಂಬಸ್ಥರು ಸಿದ್ಧತೆ ಮಾಡಿಕೊಳ್ಳುತ್ತಿದ್ದರು.</p><img><p>ಕೋಡಿಹಳ್ಳಿ ಗ್ರಾಮದ ನಿವಾಸಿಯಾದ ಪ್ರಿಯಾಂಕಾ ಅದೇ ಊರಿನ…

Read More
ಕಾವ್ಯ ಶೈವ, ರಕ್ಷಿತಾ ಶೆಟ್ಟಿ ಜೊತೆ ತ್ರಿಕೋನ ಪ್ರೇಮಕಥೆ; ಗ್ರೀನ್‌ ಸಿಗ್ನಲ್‌ ಕೊಟ್ಟ Gilli Nata | Bigg Boss Kannada Season 12 Winner Gilli Nata On Upcoming Movies

ಕಾವ್ಯ ಶೈವ, ರಕ್ಷಿತಾ ಶೆಟ್ಟಿ ಜೊತೆ ತ್ರಿಕೋನ ಪ್ರೇಮಕಥೆ; ಗ್ರೀನ್‌ ಸಿಗ್ನಲ್‌ ಕೊಟ್ಟ Gilli Nata | Bigg Boss Kannada Season 12 Winner Gilli Nata On Upcoming Movies

ಬಿಗ್‌ ಬಾಸ್‌ ಶೋನ ಹಣ ಬರಲು ಒಂದಿಷ್ಟು ಸಮಯ ಬೇಕು. ನಾನು ಜಮೀನು ತಗೊಂಡಿರುವ ವಿಚಾರ ನನಗೆ ಗೊತ್ತಿಲ್ಲ. ಕಾವ್ಯ ಹಾಗೂ ರಕ್ಷಿತಾ ಜೊತೆ ಲವ್‌ ಟ್ರೈ ಆಂಗಲ್‌ ಸಿನಿಮಾ ಮಾಡ್ತೀರಾ? ತ್ರಿಕೋನ ಪ್ರೇಮಕಥೆ ಇರುವ ಕಥೆಗಳು ಹೆಚ್ಚು ಬರುತ್ತಿವೆ. ಶೋ ನೋಡಿ ಈ ರೀತಿ ಆಫರ್‌ ಬರುತ್ತಿರೋದು ತಪ್ಪಲ್ಲ. ಸೂರ್ಯವಂಶ ಸಿನಿಮಾ ಲಿಂಕ್‌ ಮಾಡಿ ಟ್ರೋಲ್‌ ಮಾಡಿದ್ದಾರೆ, ನಾನಂತೂ ಫುಲ್‌ ನಕ್ಕಿದ್ದೇನೆ. ಅವಕಾಶಗಳು ಬರುತ್ತಿವೆಯಾ? ಅವಕಾಶಗಳು ಬರುತ್ತಿದೆ. ಇನ್ನೂ ಹದಿನೈದು ದಿನ ಬಿಟ್ಟು ಯೋಚನೆ ಮಾಡ್ತೀನಿ….

Read More
ಮುರಿದ ಬಿದ್ದ ಮದುವೆ, ಮತ್ತೆ ತಗ್ಲಾಕ್ಕೊಂಡ ಹರಿಪ್ರಸಾದ; ಮೊದಲ ಪತ್ನಿಯಾಯ್ತು, ಈಗ ಮಂಡ್ಯ ಹುಡುಗಿಯಿಂದಲೂ ಮತ್ತೊಂದು ಶಾಕ್!

ಮುರಿದ ಬಿದ್ದ ಮದುವೆ, ಮತ್ತೆ ತಗ್ಲಾಕ್ಕೊಂಡ ಹರಿಪ್ರಸಾದ; ಮೊದಲ ಪತ್ನಿಯಾಯ್ತು, ಈಗ ಮಂಡ್ಯ ಹುಡುಗಿಯಿಂದಲೂ ಮತ್ತೊಂದು ಶಾಕ್!

<p>ತುಮಕೂರು: ಕಾನೂನುಬದ್ದವಾಗಿ ಡಿವೋರ್ಸ್ ಪಡೆಯದೇ ಎರಡನೇ ಮದುವೆಯಾಗಲು ರೆಡಿಯಾಗಿದ್ದ ದೈಹಿಕ ಶಿಕ್ಷಕ ಹರಿಪ್ರಸಾದ್‌ಗೆ ಭಾನುವಾರ ಮೊದಲ ಪತ್ನಿ ಕಲ್ಯಾಣ ಮಂಟಪದಲ್ಲಿ ಹೈಡ್ರಾಮಾ ಮಾಡಿದ್ದರು. ಇದೀಗ ಮಂಡ್ಯ ಮೂಲದ ಯುವತಿ ಕೂಡಾ ಹರಿಪ್ರಸಾದನಿಗೆ ಶಾಕ್ ನೀಡಿದ್ದಾಳೆ. ಏನಿದು ಪ್ರಕರಣ? ನೋಡೋಣ ಬನ್ನಿ</p><p>&nbsp;</p><img><p>ಎಡೆಯೂರಿನ ಮಂಟಪದಲ್ಲಿ ನಡೆಯುತ್ತಿದ್ದ ಹರಿಪ್ರಸಾದ್ ಎನ್ನುವ ದೈಹಿಕ ಶಿಕ್ಷಕರ ಮದುವೆಯನ್ನು ಮೊದಲ ಪತ್ನಿ ರಂಪಾಟ ಮಾಡಿ ನಿಲ್ಲಿಸಿದ್ದರು. ಮೋಸದ ಮದುವೆಯಾಗುವುದು ನಿಂತಿದ್ದರಿಂದ ಕೆಲಕಾಲ ಇಡೀ ಕಲ್ಯಾಣ ಮಂಟಪವೇ ಗೊಂದಲದ ಗೂಡಾಗಿ ಪರಿಣಮಿಸಿತ್ತು.</p><img><p>ಇದೀಗ ಎರಡನೇ ಮದುವೆಯಾಗಲು ರೆಡಿಯಾಗಿದ್ದ ಹರಿಪ್ರಸಾದ್…

Read More
ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರಿಗೆ ಗುಡ್​​​ ನ್ಯೂಸ್​​ ನೀಡಿದ ಸಚಿವ ಅಶ್ವಿನಿ ವೈಷ್ಣವ್

ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರಿಗೆ ಗುಡ್​​​ ನ್ಯೂಸ್​​ ನೀಡಿದ ಸಚಿವ ಅಶ್ವಿನಿ ವೈಷ್ಣವ್

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಶನಿವಾರ ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಮತ್ತು ಮಂಗಳೂರು ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದರು. ಈ ಬಗ್ಗೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ. ಮಂಗಳೂರು ಮತ್ತು ಬೆಂಗಳೂರು ನಡುವೆ ವಂದೇ ಭಾರತ್ ರೈಲು (ಬೆಂಗಳೂರು-ಮಂಗಳೂರು ವಂದೇ ಭಾರತ್) ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದ್ದಾರೆ. ಬೆಂಗಳೂರು ಮತ್ತು ಮುಂಬೈ ನಡುವೆ ಪ್ರೀಮಿಯಂ ರೈಲು ಕಾರ್ಯಾಚರಣೆ ಆರಂಭವಾಗಲಿದೆ, ಪುಣೆ-ಬೆಂಗಳೂರು ರೈಲು ಕಾರಿಡಾರ್‌ನ ಕಾರ್ಯಯೋಜನೆಯನ್ನು ನಡೆಸಲಾಗಿದೆ ಎಂದು ಹೇಳಿದರು. ನಾವು ಹಾಸನ ಮತ್ತು ಮಂಗಳೂರು…

Read More