ಕೆಎಲ್ ರಾಹುಲ್ ಭರ್ಜರಿ ಶತಕ: ಗೆಲುವಿನತ್ತ ಕರ್ನಾಟಕ

ಕೆಎಲ್ ರಾಹುಲ್ ಭರ್ಜರಿ ಶತಕ: ಗೆಲುವಿನತ್ತ ಕರ್ನಾಟಕ

ರಣಜಿಯ ಕ್ವಾರ್ಟರ್ ಫೈನಲ್ ಆಟಗಾರ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಮುಂಬೈನ ಶರದ್ ಪವಾರ್ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ಕರ್ನಾಟಕ ವಿರುದ್ಧ ಈ ಆಟದ ಟಾಸ್ ಗೆದ್ದ ಮುಂಬೈ ತಂಡದ ನಾಯಕ ಶಾರ್ದೂಲ್ ಠಾಕೂರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವನ್ನು ಪ್ರಥಮ ಇನಿಂಗ್ಸ್‌ನಲ್ಲಿ ಕೇವಲ 120 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಕರ್ನಾಟಕ ಬೌಲರ್‌ಗಳು ಯಶಸ್ವಿಯಾಗಿದ್ದಾರೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಕರ್ನಾಟಕ ಪರ ಮಯಾಂಕ್ ಅಗರ್ವಾಲ್ 92 ಬಾರಿಸಿದ್ದರು….

Read More
ಯಶ್‌ ಮಗನ ಪಾತ್ರದಲ್ಲಿ ರಾಘವ್‌ ಜುಯಲ್‌ -ರಾಮಾಯಣ ಚಿತ್ರದ ಮೇಘನಾಥನ ಪಾತ್ರದಲ್ಲಿ ನಟನೆ | Raghav Juyal To Play Yashs Son In Ramayana

ಯಶ್‌ ಮಗನ ಪಾತ್ರದಲ್ಲಿ ರಾಘವ್‌ ಜುಯಲ್‌ -ರಾಮಾಯಣ ಚಿತ್ರದ ಮೇಘನಾಥನ ಪಾತ್ರದಲ್ಲಿ ನಟನೆ | Raghav Juyal To Play Yashs Son In Ramayana

ಯಶ್‌ ನಟನೆ, ನಿರ್ಮಾಣದ ‘ರಾಮಾಯಣ’ ಚಿತ್ರಕ್ಕೆ ಖ್ಯಾತ ನಟ ರಾಘವ್‌ ಜುಯಲ್‌ ಹೊಸದಾಗಿ ಸೇರಿಕೊಂಡಿದ್ದಾರೆ. ರಾವಣ ಪಾತ್ರಧಾರಿ ಯಶ್‌ ಮಗನಾಗಿ ರಾಘವ್‌ ಜುಯಲ್‌ ನಟಿಸಲಿದ್ದಾರೆ. ‘ರಾಮಾಯಣ’ದಲ್ಲಿ ಬರುವ ಮೇಘನಾಥನ ಪಾತ್ರದಲ್ಲಿ ರಾಘವ್‌ ಮಿಂಚಲಿದ್ದಾರೆ. ಸಿನಿವಾರ್ತೆ ಯಶ್‌ ನಟನೆ, ನಿರ್ಮಾಣದ ‘ರಾಮಾಯಣ’ ಚಿತ್ರಕ್ಕೆ ಖ್ಯಾತ ನಟ ರಾಘವ್‌ ಜುಯಲ್‌ ಹೊಸದಾಗಿ ಸೇರಿಕೊಂಡಿದ್ದಾರೆ. ರಾವಣ ಪಾತ್ರಧಾರಿ ಯಶ್‌ ಮಗನಾಗಿ ರಾಘವ್‌ ಜುಯಲ್‌ ನಟಿಸಲಿದ್ದಾರೆ. ‘ರಾಮಾಯಣ’ದಲ್ಲಿ ಬರುವ ಮೇಘನಾಥನ ಪಾತ್ರದಲ್ಲಿ ರಾಘವ್‌ ಮಿಂಚಲಿದ್ದಾರೆ. ಬ್ಯಾಡ್ಸ್‌ ಆಫ್‌ ಬಾಲಿವುಡ್‌’ ವೆಬ್‌ ಸರಣಿ ಮೂಲಕ…

Read More
Hubli: ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​

Hubli: ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​

ಹುಬ್ಬಳ್ಳಿ, ಫೆಬ್ರವರಿ 09: ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮಕ್ಕೆ ಭೇಟಿ ನೀಡಿದ್ದು, ಸಿದ್ದಾರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿದ್ದಾರೂಢರ ಗದ್ದುಗೆ ಬಳಿ ಸೋನು ನಿಗಮ್ 10 ನಿಮಿಷ ಧ್ಯಾನ ಕೂಡ ಮಾಡಿದ್ದು, ಗಾಯಕನಿಗೆ ಮಠದ ಟ್ರಸ್ಟ್‌ನಿಂದ ಸಿದ್ದಾರೂಢರ ಮೂರ್ತಿ ಅವರನ್ನು ಗೌರವಿಸಲಾಗಿದೆ. ಸಂಗೀತ ಕಾರ್ಯಕ್ರಮವೊಂದರ ನಿಮಿತ್ತ ಅವರು ನಿನ್ನೆ ಹುಬ್ಬಳ್ಳಿಗೆ ಬಂದಿದ್ದರು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More
Upcoming Movies 2026: ಶೀಘ್ರದಲ್ಲೇ ಬಾಕ್ಸ್‌ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಲು ರೆಡಿಯಾದ‌ 6 ಸಿನಿಮಾಗಳಿವು!

Upcoming Movies 2026: ಶೀಘ್ರದಲ್ಲೇ ಬಾಕ್ಸ್‌ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಲು ರೆಡಿಯಾದ‌ 6 ಸಿನಿಮಾಗಳಿವು!

<p>Bollywood Box Office Clash 2026: ಮಾರ್ಚ್ 19 ರಿಂದ ಮೇ 1ರ ನಡುವೆ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಕಲೆಕ್ಷನ್ ಸುನಾಮಿಯೇ ಆಗಲಿದೆ. ಒಂದೆರಡಲ್ಲ, ಬರೋಬ್ಬರಿ 6 ದೊಡ್ಡ ಸಿನಿಮಾಗಳು ತೆರೆ ಕಾಣಲಿವೆ. ಈ ಚಿತ್ರಗಳ ಮೇಲೆ 1020 ರಿಂದ 1550 ಕೋಟಿ ರೂಪಾಯಿವರೆಗೆ ಬಂಡವಾಳ ಹೂಡಲಾಗಿದೆ.&nbsp;</p><img><p>19 ಮಾರ್ಚ್ 2026</p><p>ರಣವೀರ್ ಸಿಂಗ್ ನಟನೆಯ ಈ ಸ್ಪೈ ಆಕ್ಷನ್ ಡ್ರಾಮಾ, 2025ರಲ್ಲಿ ಬಂದ ಬ್ಲಾಕ್‌ಬಸ್ಟರ್ ‘ಧುರಂಧರ್’ ಚಿತ್ರದ ಸೀಕ್ವೆಲ್ ಆಗಿದೆ. ಮೊದಲ ಭಾಗಕ್ಕೆ ಸಿಕ್ಕ ದೊಡ್ಡ ಯಶಸ್ಸಿನಿಂದಾಗಿ ಈ…

Read More
ಮೈಸೂರು ಝೂನಲ್ಲಿ ಎರಡು ದಿನಗಳ ಹಿಂದೆ ಮರಿಗೆ ಜನ್ಮ ನೀಡಿದ್ದ ಹೆಣ್ಣು ಜೀಬ್ರಾ ‘ಪ್ರಾಚಿ’ ನಿಧನ

ಮೈಸೂರು ಝೂನಲ್ಲಿ ಎರಡು ದಿನಗಳ ಹಿಂದೆ ಮರಿಗೆ ಜನ್ಮ ನೀಡಿದ್ದ ಹೆಣ್ಣು ಜೀಬ್ರಾ ‘ಪ್ರಾಚಿ’ ನಿಧನ

ಮೈಸೂರು ಝೂನಲ್ಲಿ ಎರಡು ದಿನಗಳ ಹಿಂದೆ ಮರಿಗೆ ಜನ್ಮ ನೀಡಿದ್ದ ಹೆಣ್ಣು ಜೀಬ್ರಾ ಪ್ರಾಚಿ ನಿಧನರಾಗಿದ್ದಾರೆ ಮೈಸೂರು, ಫೆಬ್ರವರಿ 09: ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿ (ಮೈಸೂರು ಮೃಗಾಲಯ) ಹೆಣ್ಣು ಜೀಬ್ರಾ “ಪ್ರಾಚಿ” ಸಾವನ್ನಪ್ಪಿದೆ. ಕರುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ 10 ವರ್ಷದ ಪ್ರಾಚಿ, ಎರಡು ದಿನಗಳ ಹಿಂದೆ ಹೆಣ್ಣು ಮರಿಗೆ ಜನ್ಮ ನೀಡಿತ್ತು. ನಂತರ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ. ಇಸ್ರೇಲ್ ನಿಂದ ಬಂದಿದ್ದ ಪ್ರಾಚಿ ಪ್ರಾಚಿಯನ್ನು 2018ರ ಸೆಪ್ಟೆಂಬರ್ 4ರಂದು ಇಸ್ರೇಲ್‌ನ ರಾಮತ್ ಗ್ಯಾನ್‌ನಲ್ಲಿರುವ ಮೃಗಾಲಯದಿಂದ ಮೈಸೂರಿನ…

Read More
Pariksha Pe Charcha 2026: ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ

Pariksha Pe Charcha 2026: ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ

ಹೊಸದಿಲ್ಲಿ, ಉತ್ತಮ ಫೆಬ್ರವರಿ 09: ನಾಯಕನಾಗಿ ಕೇವಲ ಚುನಾವಣೆಯಲ್ಲಿ ಸ್ಪರ್ಧಿಸುವುದಲ್ಲ, ನಾಯಕನಾಗಲು ತನ್ನ ಆಲೋಚನೆಗಳನ್ನು ಸ್ಪಷ್ಟವಾಗಿ ಮತ್ತು ಬೇರೆಯವರಿಗೆ ತಿಳಿಸುವ ಚಾಕಚಕ್ಯತೆ ಆತನಲ್ಲಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪರೀಕ್ಷಾ ಪೆ ಚರ್ಚಾದ ಎರಡನೇ ಸಂಚಿಕೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಮೋದಿ ಸಂವಹನ ಇದೆ. ಆ ವೇಳೆ ವಿದ್ಯಾರ್ಥಿಯೊಬ್ಬರು ನಾಯಕನಾಗಲು ಎಂಥಾ ಸ್ಥಿತಿಯಲ್ಲಿರಬೇಕು, ಉತ್ತಮ ನಾಯಕನಾಗುವುದು ಹೇಗೆ ಎಂಬ ಪ್ರಶ್ನೆ ಕೇಳಿದ್ದರು, ಪ್ರಧಾನಿ ಮೋದಿ ಉತ್ತರಿಸಿದರು. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More
ಜಗಳ ಆಡಿ ಖ್ಯಾತ ನಿರ್ದೇಶಕನ ಸಿನಿಮಾದಿಂದ ಹೊರ ನಡೆದ ಪ್ರಕಾಶ್ ರಾಜ್?

ಜಗಳ ಆಡಿ ಖ್ಯಾತ ನಿರ್ದೇಶಕನ ಸಿನಿಮಾದಿಂದ ಹೊರ ನಡೆದ ಪ್ರಕಾಶ್ ರಾಜ್?

ಕನ್ನಡದ ಪ್ರಕಾಶ್ ರಾಜ್ (ಪ್ರಕಾಶ್ ರಾಜ್) ಬಹುಭಾಷೆಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ಅವರು ನಟಿಸಿ ಗಮನ ಸೆಳೆದಿದ್ದಾರೆ. ಅವರು ಈಗಾಗಲೇ ಸಿನಿಮಾಗಳಲ್ಲಿ ವಿಲನ್ ಪಾತ್ರದ ಮೂಲಕವೇ ಮಿಂಚಿದ್ದಾರೆ. ಈಗ ಪ್ರಕಾಶ್ ರಾಜ್ ಅವರು ಒಂದು ದೊಡ್ಡ ಸಿನಿಮಾದಿಂದ ಹೊರ ನಡೆದಿದ್ದಾರೆ. ಈ ವಿಷಯದ ಬಗ್ಗೆ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿವೆ. ಸಂದೀಪ್ ರೆಡ್ಡಿ ವಂಗ ನಿರ್ದೇಶನದ, ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾದಲ್ಲಿ ಪ್ರಕಾಶ್ ರಾಜ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ…

Read More
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ

ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ

ಬೆಂಗಳೂರು, ಫೆಬ್ರವರಿ: ನಮ್ಮ ಮೆಟ್ರೋ ದರ ಏರಿಕೆ ಬೆಂಗಳೂರಿನ ಆರ್ವಿ ರೋಡ್ ಮೆಟ್ರೋ ನಿಲ್ದಾಣದಲ್ಲಿ ಖಾಲಿ ಟ್ರಂಕ್ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ತೇಜಸ್ವಿ ಸೂರ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿ ಸಾರ್ವಜನಿಕ ಸಾರಿಗೆ ಮತ್ತು ಉತ್ತಮ ಮೂಲಸೌಕರ್ಯಕ್ಕೆ ಬೇಡಿಕೆ ಇಟ್ಟರೆ ಬಂಧನವಾಗುವುದಿಲ್ಲ. ಉತ್ತಮ ಬೆಂಗಳೂರಿಗಾಗಿ ಹೋರಾಟ ಮಾಡುವುದು ಅಪರಾಧವಲ್ಲ,…

Read More
Shukra Moon conjunction in Pisces, bumper profits, wealth for these 3 zodiac signs | Shukra Chandra Yuti 2026 Venus Moon Conjunction March Lucky Zodiac Signs Suh

Shukra Moon conjunction in Pisces, bumper profits, wealth for these 3 zodiac signs | Shukra Chandra Yuti 2026 Venus Moon Conjunction March Lucky Zodiac Signs Suh

ಶುಕ್ರ ಮತ್ತು ಚಂದ್ರ ಇಬ್ಬರೂ ಶಕ್ತಿಶಾಲಿ ಗ್ರಹಗಳಾಗಿದ್ದು, ಅವರ ಜೊತೆಗೂಡುವಿಕೆಯನ್ನು ಜ್ಯೋತಿಷ್ಯದಲ್ಲಿ ಬಹಳ ಶುಭವೆಂದು ಪರಿಗಣಿಸಲಾಗುತ್ತದೆ. ಮಾರ್ಚ್ 2026 ರ ಮೂರನೇ ತಿಂಗಳಲ್ಲಿ, ಶುಕ್ರ ಮತ್ತು ಚಂದ್ರರು ಸುಮಾರು ನಾಲ್ಕು ದಿನಗಳ ಕಾಲ ಮೀನ ರಾಶಿಯಲ್ಲಿ ಒಟ್ಟಿಗೆ ವಾಸಿಸುತ್ತಾರೆ. ಮಾರ್ಚ್ 2, 2026 ರಂದು, ಬೆಳಗಿನ ಜಾವ 1 ಗಂಟೆ ಸುಮಾರಿಗೆ, ಪ್ರೀತಿ ಮತ್ತು ಸೌಂದರ್ಯವನ್ನು ನೀಡುವ ಶುಕ್ರನು ಮೀನ ರಾಶಿಗೆ ಸಾಗುತ್ತಾನೆ, ಅಲ್ಲಿ ಅದು ಮಾರ್ಚ್ 26 ರಂದು ಬೆಳಿಗ್ಗೆ 5 ಗಂಟೆಯವರೆಗೆ ಇರುತ್ತದೆ. ಮಾರ್ಚ್…

Read More
ಓ ಹಿರಿಯ ಸೊಸೆ ಪ್ರಿಯಾ ಎಲ್ಲಾ ಓಕೆ ಅಮ್ಮಾ? ಕೊನೆಗೆ ಯಾಕೆ ಇಷ್ಟು ಕೆಟ್ಟ ಬುದ್ದಿ, ಅಮ್ಮು-ಮೀನಾ ಪಾಪ! | Nandagokula Colors Kannada Serial Update Priya Make All Work In Home Gave Takkar To Amulya Meena Mrq

ಓ ಹಿರಿಯ ಸೊಸೆ ಪ್ರಿಯಾ ಎಲ್ಲಾ ಓಕೆ ಅಮ್ಮಾ? ಕೊನೆಗೆ ಯಾಕೆ ಇಷ್ಟು ಕೆಟ್ಟ ಬುದ್ದಿ, ಅಮ್ಮು-ಮೀನಾ ಪಾಪ! | Nandagokula Colors Kannada Serial Update Priya Make All Work In Home Gave Takkar To Amulya Meena Mrq

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ. Source link

Read More