ನಿಮಗೂ ಸ್ತನ ಕ್ಯಾನ್ಸರ್ ಇದೆಯೇ? ಕನ್ನಡಿ ಮುಂದೆ ನಿಂತು ಈ ರೀತಿಯಾಗಿ ಪತ್ತೆ ಹಚ್ಚಿ
Breast Cancer in Women: ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಸಾಮಾನ್ಯವಾಗಿರುವ ಸ್ತನ ಕ್ಯಾನ್ಸರ್, ಆರಂಭಿಕ ಲಕ್ಷಣವನ್ನು ಮನೆಯಲ್ಲಿಯೇ ಸುಲಭವಾಗಿ ಪತ್ತೆ ಹಚ್ಚುವುದು ಹೇಗೆ ಅನ್ನೋದನ್ನು ನೋಡೋಣ Source link
Breast Cancer in Women: ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಸಾಮಾನ್ಯವಾಗಿರುವ ಸ್ತನ ಕ್ಯಾನ್ಸರ್, ಆರಂಭಿಕ ಲಕ್ಷಣವನ್ನು ಮನೆಯಲ್ಲಿಯೇ ಸುಲಭವಾಗಿ ಪತ್ತೆ ಹಚ್ಚುವುದು ಹೇಗೆ ಅನ್ನೋದನ್ನು ನೋಡೋಣ Source link
ಬಾಗಲಕೋಟೆ, ಮಾ.28: ನಗರದ ಜಿಲ್ಲಾಸ್ಪತ್ರೆಗೆ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಮತ್ತು ಇನ್ನೋವಾ ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ, ಆಂಬುಲೆನ್ಸ್ ರಸ್ತೆಯಲ್ಲೇ ಪಲ್ಟಿಯಾದ ಘಟನೆ ಬಾಗಲಕೋಟೆಯ ಬಸ್ ನಿಲ್ದಾಣದ ಸರ್ಕಲ್ ಬಳಿ ನಡೆದಿದೆ. ಜಿಲ್ಲಾಸ್ಪತ್ರೆಯ ಕಡೆಗೆ ವೇಗವಾಗಿ ಹೊರಟಿದ್ದ ಆಂಬುಲೆನ್ಸ್ ಮತ್ತು ಕಾಳಿದಾಸ ವೃತ್ತದ ಕಡೆಗೆ ಚಲಿಸುತ್ತಿದ್ದ ಇನ್ನೋವಾ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಂಬುಲೆನ್ಸ್ ವಾಹನವು ರಸ್ತೆಯ ಮಧ್ಯದಲ್ಲೇ ಪಲ್ಟಿಯಾಗಿದೆ. ಈ ದೃಶ್ಯವು ಹತ್ತಿರದ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿದೆ….
IPL 2026: ರಂಗು ರಂಗಿನ ಕ್ರಿಕೆಟ್ ಪಂದ್ಯ ಐಪಿಎಲ್ಗೆ ಇಂದು (ಮಾ.28) ಚಾಲನೆ ದೊರೆಯಲಿದೆ. ಹತ್ತು ತಂಡಗಳ ನಡುವಣ ಈ ಕದನಕ್ಕಾಗಿ ಎಲ್ಲಾ ತಂಡಗಳು ಸಜ್ಜಾಗಿದೆ. ಇನ್ನು ಈ ಸೀಸನ್ಗಾಗಿ ಪ್ರತಿ ತಂಡಗಳು ಈ ಬಾರಿ ಬ್ಯಾಟಿಂಗ್ ಲೈನಪ್ ಅನ್ನು ಮತ್ತಷ್ಟು ಬಲಿಷ್ಠಗೊಳಿಸಿದೆ. ಅದರಲ್ಲೂ 10 ತಂಡಗಳು ಬಲಿಷ್ಠ ಓಪನಿಂಗ್ ಜೋಡಿಯನ್ನು ಕಣಕ್ಕಿಳಿಸಿದರೆ, ಯಾವ ತಂಡದ ಪರ ಯಾರು ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ನೋಡುವುದಾದರೆ… ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್ಸಿಬಿ ಪರ ಈ ಬಾರಿ ಕೂಡ ವಿರಾಟ್…
ಬೆಂಗಳೂರು, ಮಾರ್ಚ್ 28: ಬೆಂಗಳೂರಿನ ನಂದಿನಿಔಟ್ನಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ಗಳನ್ನು ಹೊತ್ತ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದಲ್ಲಿ ಲಾರಿ ಚಾಲಕನಿಗೆ ಗಾಯಗಳಾಗಿದ್ದರೆ, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಯಲ್ಲಿದ್ದ ಇತರ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಘಟನೆಯ ನಂತರ, ಗ್ಯಾಸ್ ಸಿಲಿಂಡರ್ಗಳಿಂದ ಅನಿಲ ಸೋರಿಕೆ ಆಗದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಲಾಯಿತು. ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದೆ. ಲಾರಿ ಪಲ್ಟಿಯಾದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಘಟನೆ ಕುರಿತು…
ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ, ಭಾರತೀಯ ನೌಕಾಪಡೆಯ ಬೆಂಬಲದೊಂದಿಗೆ 47,000 ಟನ್ ಎಲ್ಪಿಜಿ ಹೊತ್ತ ಹಡಗು ಗುಜರಾತ್ನ ವಡಿನಾರ್ ಟರ್ಮಿನಲ್ಗೆ ಬಂದು ತಲುಪಿದೆ. ಭಾರತೀಯ ಹಡಗುಗಳು ಮತ್ತು ನಾವಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಗುಜರಾತ್ಗೆ ಬಂತು ಬೃಹತ್ ಎಲ್ಪಿಜಿ ಸರಕು ಶನಿವಾರ, ಗುಜರಾತ್ನ ಜಾಮ್ನಗರದಲ್ಲಿರುವ DPA ಕಾಂಡ್ಲಾದ ವಡಿನಾರ್ ಟರ್ಮಿನಲ್ಗೆ 47,000 ಮೆಟ್ರಿಕ್ ಟನ್ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಹೊತ್ತ ಹಡಗು ಬಂದು ತಲುಪಿದೆ. ‘MT ಜಗ್ ವಸಂತ್’ ಹೆಸರಿನ ಈ ಹಡಗು,…
ಬೆಂಗಳೂರು, ಮಾರ್ಚ್ 28: ಐಪಿಎಲ್ ಮ್ಯಾಚ್ಗಳ ಟಿಕೆಟ್ (ಐಪಿಎಲ್ ಟಿಕೆಟ್) ವಿಚಾರವಾಗಿ ಸದನದಲ್ಲಿ ನಡೆದ ಚರ್ಚೆಯು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಶಾಸಕರು ತಮಗೆ ಐಪಿಎಲ್ ಟಿಕೆಟ್ಗಳನ್ನು ನೀಡದಕ್ಕೆ ಪ್ರತಿಕ್ರಿಯಿಸಿರುವ ಕೆಎಸ್ಸಿಎ, ತಥಾಸ್ತು ಎಂದಿದೆ. ಸದನದಲ್ಲಿ ಚರ್ಚೆಯಾಗಿ ಕೇವಲ 24 ಗಂಟೆಗಳಲ್ಲಿ ಈ ರೀತಿಯ ಸ್ಪಂದನೆ ದೊರೆತಿರುವುದು ವಿವಾದವಾಗಿದೆ. ಆದರೆ ಈ ಎಲ್ಲಾ ಜಟಾಪಟಿ ನಡುವೆ ಎಂಎಲ್ಎ ಸುರೇಶ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟಿಕೆಟ್ ನಿರಾಕರಿಸಿದ್ದಾರೆ. ಟಿಕೆಟ್ ಬೇಡವೆಂದು ಫೆಸ್ಬುಕ್ ಪೋಸ್ಟ್ ಹಂಚಿಕೊಂಡ ಶಾಸಕ ಕಾಂಗ್ರೆಸ್…
ವಿಶಾಖಪಟ್ಟಣದಿಂದ ದೆಹಲಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಎಂಜಿನ್ ದೋಷ ಕಾಣಿಸಿಕೊಂಡಿದೆ. ಲ್ಯಾಂಡಿಂಗ್ಗೂ ಸ್ವಲ್ಪ ಮುನ್ನ ತಾಂತ್ರಿಕ ದೋಷ ಪತ್ತೆಯಾಗಿದ್ದು, 161 ಪ್ರಯಾಣಿಕರಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ದೆಹಲಿ: ಇಂಡಿಗೋ ವಿಮಾನವೊಂದು ಎಂಜಿನ್ ದೋಷದಿಂದಾಗಿ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಶಾಖಪಟ್ಟಣದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ 10:39ಕ್ಕೆ ಪೈಲಟ್, ವಿಮಾನವನ್ನು ದೆಹಲಿಯ ಐಜಿಐ ಏರ್ಪೋರ್ಟ್ನ ರನ್ವೇ 28ರಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ. ವಿಮಾನದಲ್ಲಿ ಒಟ್ಟು 161 ಪ್ರಯಾಣಿಕರಿದ್ದರು. ಲ್ಯಾಂಡಿಂಗ್ಗೆ ಕೆಲವೇ…
<p>ಬೆಂಗಳೂರು: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉದ್ಘಾಟನಾ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಹೀಗಿರುವಾಗಲೇ ಮೊದಲ ಪಂದ್ಯವಾಡಲು ಸಜ್ಜಾಗಿರುವ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮಾಜಿ ಓನರ್ ವಿಜಯ್ ಮಲ್ಯ ಕನ್ನಡದಲ್ಲೇ ಶುಭ ಹಾರೈಸಿದ್ದಾರೆ.</p><p> </p><img><p>2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿಂದು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ರೈಸರ್ಸ್ ಹೈದರಾಬಾದ್ ಎದುರು ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ…
ಬೆಂಗಳೂರಿನ ಖಾಸಗಿ ವಿಶ್ವವಿದ್ಯಾಲಯವೊಂದರಲ್ಲಿ, ಪ್ರೊಫೆಸರ್ ಡಾ. ಮುರಳಿಧರ ದೇಶಪಾಂಡೆ ಅವರು ಮುಸ್ಲಿಂ ವಿದ್ಯಾರ್ಥಿಯೊಬ್ಬನನ್ನು ‘ಭಯೋತ್ಪಾದಕ’ ಎಂದು ಕರೆದು ಅವಮಾನಿಸಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆದ ನಂತರ, ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯವು ಆರೋಪಿ ಪ್ರೊಫೆಸರ್ನನ್ನು ಸೇವೆಯಿಂದ ವಜಾಗೊಳಿಸಿದೆ. ಬೆಂಗಳೂರು: ನಗರದ ಖಾಸಗಿ ವಿಶ್ವವಿದ್ಯಾಲಯವೊಂದರಲ್ಲಿ ಪ್ರೊಫೆಸರ್ ಒಬ್ಬರು ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆಯುವ ಮೂಲಕ ಅವಮಾನ ಮಾಡಿದ ಆರೋಪಕ್ಕೆ ಗುರಿಯಾಗಿ, ವಿವಾದದ ನಡುವೆಯೇ ಅವರನ್ನು ಸೇವೆಯಿಂದ ವಜಾಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ…
ಧುರಂಧರ್’ ಸಿನಿಮಾ ಕೇವಲ ಮನರಂಜನೆಯಾಗಿ ಉಳಿಯದೆ ಜನರ ದೈನಂದಿನ ಜೀವನದ ಭಾಗವಾಗುತ್ತಿದೆ ಎನ್ನುವುದಕ್ಕೆ ಈ ವೈರಲ್ ಪ್ರಶ್ನೆ ಪತ್ರಿಕೆಯೇ ಸಾಕ್ಷಿ. ವಿದ್ಯಾರ್ಥಿಗಳಂತೂ ಇಂತಹ ‘ಸಿನಿಮ್ಯಾಟಿಕ್’ ಪರೀಕ್ಷೆಯನ್ನು ಬರೆಯಲು ಖಂಡಿತವಾಗಿಯೂ ಖುಷಿ ಪಟ್ಟಿರುತ್ತಾರೆ ಎಂಬುದರಲ್ಲಿ ಸಂಶಯವಿಲ್ಲ! ಪರೀಕ್ಷಾ ಕೊಠಡಿಯಲ್ಲೂ ‘ಧುರಂಧರ್’ ಹವಾ! ಸಿನೆಮಾ ಕ್ರೇಜ್ ಎನ್ನುವುದು ಕೇವಲ ಚಿತ್ರಮಂದಿರಗಳಿಗೆ ಅಥವಾ ಸೋಶಿಯಲ್ ಮೀಡಿಯಾ ಟ್ರೆಂಡ್ಗಳಿಗೆ ಸೀಮಿತವಾಗಿಲ್ಲ, ಅದು ಈಗ ಶಾಲಾ-ಕಾಲೇಜುಗಳ ಪರೀಕ್ಷಾ ಕೊಠಡಿಗಳಿಗೂ ಲಗ್ಗೆ ಇಟ್ಟಿದೆ! ಹೌದು, ಬಾಲಿವುಡ್ನ ಸ್ಟಾರ್ ನಿರ್ದೇಶಕ ಆದಿತ್ಯ ಧರ್ ನಿರ್ದೇಶನದ ಮತ್ತು ರಣವೀರ್…