Headlines
Horoscope Today 09 February​: ಇಂದು ಈ ರಾಶಿಯ ದಂಪತಿ ನಡುವೆ ಕಲಹ!

Horoscope Today 09 February​: ಇಂದು ಈ ರಾಶಿಯ ದಂಪತಿ ನಡುವೆ ಕಲಹ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 09, ಸೋಮವಾರದ ದ್ವಾದಶ ರಾಶಿಗಳ ಫಲಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾಸುನಾಮ ಸಂವತ್ಸರದ ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಅಷ್ಟಮಿ, ವಿಶಾಖ ನಕ್ಷತ್ರದ ಈ ಶುಭ ದಿನದಂದು ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚಾರ ನಡೆಯುತ್ತಿದೆ. ಸೋಮವಾರವು ಶಿವನ ಆರಾಧನೆಗೆ ಪ್ರಶಸ್ತವಾದ ದಿನವಾಗಿದೆ. ಇಂದಿನ ಕಾಲಾಷ್ಟಮಿಯ ಸಂದರ್ಭದಲ್ಲಿ ಸಂಧ್ಯಾಕಾಲದಲ್ಲಿ ಶಿವ,…

Read More
Video: ಪೀರಗಢಿ ಫ್ಲೈಓವರ್‌ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಮೂವರ ಶವ ಪತ್ತೆ

Video: ಪೀರಗಢಿ ಫ್ಲೈಓವರ್‌ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಮೂವರ ಶವ ಪತ್ತೆ

ನವದೆಹಲಿ, ಫೆಬ್ರವರಿ 09: ದೆಹಲಿಯ ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಮೂವರ ಶವ ಇದೆ. ಎಲ್ಲರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಪ್ರೋಲಾ ನಿವಾಸಿ ರಣಧೀರ್ ಸಿಂಗ್ (60 ವರ್ಷ), ಲಕ್ಷ್ಮಿ ದೇವಿ (40 ವರ್ಷ) ಮತ್ತು ಶಿವ ನರೇಶ್ ಸಿಂಗ್ (47 ವರ್ಷ) ಎಂದು ಗುರುತಿಸಲಾಗಿದೆ. ಸಾವಿನ ನಿಖರವಾದ ಕಾರಣವನ್ನು ಶವಪರೀಕ್ಷೆಗಳು ನಡೆಯುತ್ತಿವೆ ಎಂದು ನಿರ್ಧರಿಸಲಾಗಿದೆ. ತುಂಬಾ ಹೊತ್ತಿನಿಂದ ಕಾರು ಅಲ್ಲೇ ನಿಂತ ಅನುಮಾನಗೊಂಡ ಜನರು ಹತ್ತಿರಹೋಗಿ ನೋಡಿದಾಗ ವಿಷಯ ಬೆಳಕಿಗೆ…

Read More
‘ಜಾಹೀರಾತಲ್ಲಿ ಗಾಂಧೀಜಿ ಬಳಕೆ ಗಾಂಧೀಜಿಯರ ಮೌಲ್ಯಗಳ ಹತ್ಯೆ’ – ಕರ್ನಾಟಕ ಗಾಂಧಿ ಸ್ಮಾರಕ ನಿಧಿ ತೀವ್ರ ಬೇಸರ | Using Gandhiji In Advertisements Is A Murder Of Gandhian Values

‘ಜಾಹೀರಾತಲ್ಲಿ ಗಾಂಧೀಜಿ ಬಳಕೆ ಗಾಂಧೀಜಿಯರ ಮೌಲ್ಯಗಳ ಹತ್ಯೆ’ – ಕರ್ನಾಟಕ ಗಾಂಧಿ ಸ್ಮಾರಕ ನಿಧಿ ತೀವ್ರ ಬೇಸರ | Using Gandhiji In Advertisements Is A Murder Of Gandhian Values

ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ ಇತ್ತೀಚೆಗೆ ಪ್ರಕಟವಾಗಿರುವ ಜಾಹೀರಾತಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯ ಮೌಲ್ಯಗಳ ಹತ್ಯೆಯಾಗಿದೆ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೇಸರ ವ್ಯಕ್ತಪಡಿಸಿದೆ. ಬೆಂಗಳೂರು : ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ ಇತ್ತೀಚೆಗೆ ಪ್ರಕಟವಾಗಿರುವ ಜಾಹೀರಾತಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯ ಮೌಲ್ಯಗಳ ಹತ್ಯೆಯಾಗಿದೆ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೇಸರ ವ್ಯಕ್ತಪಡಿಸಿದೆ. ಗಾಂಧಿ ಅವರನ್ನು ಬಳಸಿಕೊಂಡಿರುವ ರೀತಿ ಆದರ್ಶಗಳಿಗೆ ಸಂಪೂರ್ಣ ವಿರುದ್ಧ ಗಾಂಧಿ ಅವರನ್ನು ಬಳಸಿಕೊಂಡಿರುವ ರೀತಿ ಅವರ ಅಹಿಂಸಾ ತತ್ವ, ಸತ್ಯಾಗ್ರಹ ಹಾಗೂ ಸರ್ವೋದಯದಂಥ…

Read More
Gold Mine: ವಿಶ್ವದ ನಂ.1 ಚಿನ್ನದ ಗಣಿ! ವರ್ಷಕ್ಕೆ 52 ಟನ್ ಉತ್ಪಾದನೆ; ಇದಕ್ಕಾಗಿ ಸ್ವಂತ ಏರ್‌ಪೋರ್ಟ್, ಬಂದರು

Gold Mine: ವಿಶ್ವದ ನಂ.1 ಚಿನ್ನದ ಗಣಿ! ವರ್ಷಕ್ಕೆ 52 ಟನ್ ಉತ್ಪಾದನೆ; ಇದಕ್ಕಾಗಿ ಸ್ವಂತ ಏರ್‌ಪೋರ್ಟ್, ಬಂದರು

ವಿಶ್ವದ ನಂಬರ್ 1 ಚಿನ್ನದ ಗಣಿ ವರ್ಷಕ್ಕೆ 52 ಟನ್ ಚಿನ್ನ ಉತ್ಪಾದಿಸುತ್ತದೆ. ಈ ಗಣಿಗಾಗಿಯೇ ಪ್ರತ್ಯೇಕ ವಿಮಾನ ನಿಲ್ದಾಣವೂ ಇದೆ. ಈ ಅಚ್ಚರಿಯ ಗಣಿಯ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.<img><p>ವಿಶ್ವದ ಅತಿದೊಡ್ಡ ಮತ್ತು ಶ್ರೀಮಂತ ಚಿನ್ನದ ಗಣಿ ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿರುವ ಗ್ರಾಸ್‌ಬರ್ಗ್. ಈ ಗಣಿ ವಾರ್ಷಿಕವಾಗಿ ಸುಮಾರು 48 ಟನ್ ಚಿನ್ನವನ್ನು ಉತ್ಪಾದಿಸುತ್ತದೆ. ಚಿನ್ನದ ಜೊತೆಗೆ, ಇದು ವಿಶ್ವದ ಅತಿದೊಡ್ಡ ತಾಮ್ರದ ಗಣಿಗಳಲ್ಲಿ ಒಂದಾಗಿದೆ.</p><img><p>ಗ್ರಾಸ್‌ಬರ್ಗ್ ಗಣಿಯಿಂದ ತೆಗೆಯುವ ಅದಿರಿನಲ್ಲಿ ಹೆಚ್ಚಿನ ಪ್ರಮಾಣದ ಚಿನ್ನ ಮತ್ತು…

Read More
ಮೈಸೂರು ಕೆಸರೆ ಬಡಾವಣೆಯಲ್ಲಿ 4ಕ್ಕೂ ಹೆಚ್ಚು ಗೋದಾಮುಗಳಿಗೆ ಬೆಂಕಿ!

ಮೈಸೂರು ಕೆಸರೆ ಬಡಾವಣೆಯಲ್ಲಿ 4ಕ್ಕೂ ಹೆಚ್ಚು ಗೋದಾಮುಗಳಿಗೆ ಬೆಂಕಿ!

ಮೈಸೂರು, ಫೆಬ್ರವರಿ 09: ಮೈಸೂರು ನಗರದ ಕೆಸರೆ ಬಡಾವಣೆಯಲ್ಲಿ ಭಾರಿ ಅವಘಡ ಸಂಭವಿಸಿದೆ. ಮೈಸೂರು-ಬೆಂಗಳೂರು ಹೆದ್ದಾರಿ ಸಮೀಪದ, ಓಲ್ಡ್ ಐಟಿಐ (ಹಳೆಯ ಐಟಿಐ) ಪ್ರದೇಶದಲ್ಲಿ ನಾಲ್ಕಕ್ಕೂ ಹೆಚ್ಚು ಗೋದಾಮುಗಳಿಗೆ ಬೆಂಕಿ ತಗುಲಿದೆ, ಭಾರೀ ಪ್ರಮಾಣದ ಹಾನಿ ಸಂಭವಿಸಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಮೈಸೂರು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ಮಾಡಲಾಗಿದೆ. ಈ ಹಿನ್ನೆಲೆ ಹಲವು ಅಗ್ನಿಶಾಮಕ ವಾಹನಗಳು ಕಾರ್ಯನಿರ್ವಹಿಸುತ್ತಿವೆ, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಈ ಅನಾಹುತದಿಂದ…

Read More
ಸುನಾಮಿ ಉಯ್ಯಾಲೆ ದುರಂತ: ಎಲ್ಲರನ್ನೂ ಸಾವಿನ ದವಡೆಯಿಂದ ಕಾಪಾಡಿ ಪ್ರಾಣ ಬಿಟ್ಟ ಪೊಲೀಸ್ ಅಧಿಕಾರಿ ಜಗದೀಶ್ ಪ್ರಸಾದ್ ಯಾರು?

ಸುನಾಮಿ ಉಯ್ಯಾಲೆ ದುರಂತ: ಎಲ್ಲರನ್ನೂ ಸಾವಿನ ದವಡೆಯಿಂದ ಕಾಪಾಡಿ ಪ್ರಾಣ ಬಿಟ್ಟ ಪೊಲೀಸ್ ಅಧಿಕಾರಿ ಜಗದೀಶ್ ಪ್ರಸಾದ್ ಯಾರು?

ಫರೀದಾಬಾದ್, ಫೆಬ್ರವರಿ 09: ಹರಿಯಾಣದ ಫರೀದಾಬಾದ್‌ನಲ್ಲಿ 39ನೇ ಸೂರಜ್‌ಕುಂಡ್ ಅಂತಾರಾಷ್ಟ್ರೀಯ ಕರಕುಶಲ ಮೇಳದಲ್ಲಿ ನಡೆದ ದೊಡ್ಡ ಅಪಘಾತ(ಅಪಘಾತ)ವೊಂದು ಸಂಭವಿಸಿತ್ತು. ಸುನಾಮಿ ಉಯ್ಯಾಲೆ ಕಳಚಿಬಿದ್ದು ಪೊಲೀಸ್ ಅಧಿಕಾರಿಯೊಬ್ಬರು ಅಸುನೀಗಿದ್ದು, ಪ್ರಕರಣ ಸಂಭವಿಸಿದ್ದರು. ಹಾಗಾದರೆ ಎಲ್ಲರನ್ನೂ ರಕ್ಷಿಸಲು ಹೋಗಿ ಪ್ರಾಣಬಿಟ್ಟ ಪೊಲೀಸ್ ಅಧಿಕಾರಿ ಜಗದೀಶ್ ಪ್ರಸಾದ್ ಯಾರು ಎಂಬ ಮಾಹಿತಿ ಇಲ್ಲಿದೆ. ಸೂರಜ್‌ಕುಂಡ್‌ ಜಾತ್ರೆಯಲ್ಲಿ ನಡೆದ ಅಪಘಾತವು ಎಲ್ಲರನ್ನೂ ಬೆಚ್ಚಿಬೀಳಿಸಿತು, ಸುನಾಮಿ ಹೆಸರಿನ ಉಯ್ಯಾಲೆ ಇದ್ದಕ್ಕಿದ್ದಂತೆ ಮುರಿದು ಬಿದ್ದಿತ್ತು, ಅಲ್ಲಿ ಭದ್ರತಾ ಉಸ್ತುವಾರಿ ವಹಿಸಿದ್ದ ಇನ್ಸ್‌ಪೆಕ್ಟರ್ ಜಗದೀಶ್ ಪ್ರಸಾದ್ ಅವರ…

Read More
ಸ್ಯಾಂಡ್​​ವಿಚ್​ ಆಗೋದನ್ನು ತಪ್ಪಿಸಿಕೊಳ್ಳಲು ನಿರ್ಧರಿಸಿದ ಸಲ್ಮಾನ್ ಖಾನ್

ಸ್ಯಾಂಡ್​​ವಿಚ್​ ಆಗೋದನ್ನು ತಪ್ಪಿಸಿಕೊಳ್ಳಲು ನಿರ್ಧರಿಸಿದ ಸಲ್ಮಾನ್ ಖಾನ್

ಪ್ರಮುಖ ನಟ ಸಲ್ಮಾನ್ ಖಾನ್ (ಸಲ್ಮಾನ್ ಖಾನ್) ಅವರು ಬಾಲಿವುಡ್ ನ ಸ್ಟಾರ್ ಹೀರೋ ಎಂಬುದು ನಿಜ. ಆದರೆ, ಈಗ ಅವರಿಗೆ ಮೊದಲಿನ ಬೇಡಿಕೆ ಉಳಿದುಕೊಂಡಿಲ್ಲ. ಅವರ ವೃತ್ತಿ ಜೀವನ ಡಲ್ ಆಗಿದೆ. ಮೊದಲಿನಷ್ಟು ಖಡಕ್ ಸಿನಿಮಾಗಳನ್ನು ನೀಡಲು ಸಾಧ್ಯವಾಗುತ್ತಿಲ್ಲ. ಬಾಲಿಶ ಸ್ಕ್ರಿಪ್ಟ್ ಗ ಆಯ್ಕೆ ಕಾರಣಕ್ಕೆ ಸಿನಿಮಾ ಓಡುತ್ತಿಲ್ಲ. ಹೀಗಿರುವಾಗಲೇ ಈಗ ಸಲ್ಮಾನ್ ಖಾನ್ ಅವರು ಸ್ಯಾಂಡ್ ವಿಚ್ ಆಗೋದನ್ನು ತಪ್ಪಿಸಿಕೊಳ್ಳಲು ಒಂದು ಪ್ಲ್ಯಾನ್ ರೂಪಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ. ಅಲ್ಲಿ ಸಲ್ಮಾನ್ ಖಾನ್…

Read More
ಮಂಡ್ಯದಲ್ಲಿ ಅರೈ ಘಟಕ ಸ್ಥಾಪನೆಗೆ 100 ಎಕರೆ ಜಾಗ ನೀಡುವಂತೆ ಕೇಂದ್ರ ಸಚಿವ ಹೆಚ್‌ಡಿಕೆ ಪತ್ರ | Union Minister Hd Kumaraswamy Writes To Provide 100 Acres Of Land For Setting Up Arai Unit In Mandya Mrq

ಮಂಡ್ಯದಲ್ಲಿ ಅರೈ ಘಟಕ ಸ್ಥಾಪನೆಗೆ 100 ಎಕರೆ ಜಾಗ ನೀಡುವಂತೆ ಕೇಂದ್ರ ಸಚಿವ ಹೆಚ್‌ಡಿಕೆ ಪತ್ರ | Union Minister Hd Kumaraswamy Writes To Provide 100 Acres Of Land For Setting Up Arai Unit In Mandya Mrq

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ (ಅರೈ) ಘಟಕ ಸ್ಥಾಪನೆಗೆ 100 ಎಕರೆ ಜಾಗ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.  ಮೈಸೂರು: ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ (ಅರೈ) ಘಟಕ ತೆರೆಯಲು 100 ಎಕರೆ ಜಾಗವನ್ನು ಮಂಡ್ಯದಲ್ಲೇ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಕೇಂದ್ರ ಬೃಹತ್ ಕೈಗಾರಿಕಾ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅರೈ ಘಟಕ ಸ್ಥಾಪನೆಗೆ…

Read More
ಕೃಷಿ ಯೋಜನೆಯಲ್ಲಿ ರಾಜ್ಯ ಮಾದರಿ-ಕರ್ನಾಟಕದ 25ಕ್ಕೂ ಅಧಿಕ ಕೃಷಿ ಉತ್ಪನ್ನಗಳಿಗೆ ಭೌಗೋಳಿಕ ಸೂಚ್ಯಂಕ ಮಾನ್ಯತೆ : ಚಲುವ | State Model In Agriculture Schemes Chaluva

ಕೃಷಿ ಯೋಜನೆಯಲ್ಲಿ ರಾಜ್ಯ ಮಾದರಿ-ಕರ್ನಾಟಕದ 25ಕ್ಕೂ ಅಧಿಕ ಕೃಷಿ ಉತ್ಪನ್ನಗಳಿಗೆ ಭೌಗೋಳಿಕ ಸೂಚ್ಯಂಕ ಮಾನ್ಯತೆ : ಚಲುವ | State Model In Agriculture Schemes Chaluva

ಕೇಂದ್ರ ಸರ್ಕಾರದ ಕೃಷಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಕರ್ನಾಟಕ ಮಾದರಿ ರಾಜ್ಯವಾಗಿ ಹೊಮ್ಮಿದೆ. ಆದ್ದರಿಂದ ಕೃಷಿ ಕ್ಷೇತ್ರದಲ್ಲಿ ರಫ್ತು ಮತ್ತು ಮೂಲಸೌಕರ್ಯಗಳನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಹೆಚ್ಚಿನ ಬೆಂಬಲ ನೀಡುವ ಅಗತ್ಯವಿದೆ ಎಂದು ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರು : ಕೇಂದ್ರ ಸರ್ಕಾರದ ಕೃಷಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಕರ್ನಾಟಕ ಮಾದರಿ ರಾಜ್ಯವಾಗಿ ಹೊರಹೊಮ್ಮಿದೆ. ಆದ್ದರಿಂದ ಕೃಷಿ ಕ್ಷೇತ್ರದಲ್ಲಿ ರಫ್ತು ಮತ್ತು ಮೂಲಸೌಕರ್ಯಗಳನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಹೆಚ್ಚಿನ ಬೆಂಬಲ ನೀಡುವ ಅಗತ್ಯವಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ…

Read More
ಮೈಸೂರು: ಭಾರಿ ಅಗ್ನಿ ಅವಘಡ, ಧಗಧಗ ಹೊತ್ತಿ ಉರಿದ 4 ಗೋದಾಮುಗಳು

ಮೈಸೂರು: ಭಾರಿ ಅಗ್ನಿ ಅವಘಡ, ಧಗಧಗ ಹೊತ್ತಿ ಉರಿದ 4 ಗೋದಾಮುಗಳು

ಮೈಸೂರು, ಫೆಬ್ರವರಿ 9: ಮೈಸೂರು ನಗರದ ಹೊರವಲಯದ ಕೆಸರೆ ಬಡಾವಣೆಯಲ್ಲಿ ಭಾನುವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿ ನಾಲ್ಕಕ್ಕೂ ಅಧಿಕ ಗೋದಾಮುಗಳು ಬೆಂಕಿಗಾಹುತಿಯಾಗಿವೆ. ಮೈಸೂರು-ಬೆಂಗಳೂರು ರಸ್ತೆ ಸಮೀಪದಲ್ಲಿರುವ ಈ ಗೋದಾಮುಗಳಲ್ಲಿ ಹಳೆಯ ವಸ್ತುಗಳನ್ನು ಸಂಗ್ರಹಿಸಿಡಲಾಗಿದೆ, ಏಕಾಏಕಿ ಬೆಂಕಿ ಕಾಣಿಸಿಕೊಂಡ ಕ್ಷಣಾರ್ಧದಲ್ಲೇ ವ್ಯಾಪಿಸಿದೆ. ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಬಳಿಕ ಹಲವು ಅಗ್ನಿಶಾಮಕ ವಾಹನಗಳಿಗೆ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟವು. ಅದೃಷ್ಟವಶಾತ್, ಘಟನೆಯಲ್ಲಿ ಸಾವು-ನೋವು…

Read More