Headlines
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ

200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ (ಕೆಎಫ್‌ಸಿಸಿ) ಸುದ್ದಿಗೋಷ್ಠಿ ನಡೆಸಲಾಗಿದೆ. ಈ ವೇಳೆ ನಿರ್ಮಾಪಕ ಕೆ. ಮಂಜು ಅವರು ಇದ್ದಾರೆ. ‘ಇಂದು ಹಲವು ನಿರ್ಮಾಪಕರು ವಾಣಿಜ್ಯ ಮಂಡಳಿಗೆ ಮನವಿ ಪತ್ರ. ಚಿತ್ರರಂಗ ಇರುವವರೆಗೂ ಸಬ್ಸಿಡಿ ಎಂಬುದು ನಮ್ಮೆಲ್ಲರ ಉದ್ದೇಶ. ಯಾವ ಕಾರಣಕ್ಕೂ ಸಬ್ಸಿಡಿ ನಿಲ್ಲಬಾರದು. ಇನ್ನೂ ಜಾಸ್ತಿ ಕೊಡಿ ಅಂತ ಕೇಳುತ್ತೇವೆ. 10 ಲಕ್ಷ ರೂಪಾಯಿ ಇರುವುದನ್ನು 15 ಲಕ್ಷ ರೂಪಾಯಿ ಮಾಡಿ ಎನ್ನುತ್ತೇವೆ. 125 ಸಿನಿಮಾಗಳಿಗೆ ಕೊಡುತ್ತಾರೆ. 200 ಸಿನಿಮಾಗಳಿಗೆ ಕೊಡಿ ಅಂತ ಕೇಳಬಹುದು. ಚಿತ್ರೋದ್ಯಮದ ಹಿತದೃಷ್ಟಿಯಿಂದ…

Read More
ಅರ್ಜುನ್ ತೆಂಡೂಲ್ಕರ್ ಸಾನಿಯಾ ಮದುವೆ ಪ್ರಧಾನಿ ಮೋದಿ ಆಹ್ವಾನಿಸಿದ ಸಚಿನ್ ಕುಟುಂಬ

ಅರ್ಜುನ್ ತೆಂಡೂಲ್ಕರ್ ಸಾನಿಯಾ ಮದುವೆ ಪ್ರಧಾನಿ ಮೋದಿ ಆಹ್ವಾನಿಸಿದ ಸಚಿನ್ ಕುಟುಂಬ

<p>ಅರ್ಜುನ್ ತೆಂಡೂಲ್ಕರ್ ಸಾನಿಯಾ ಮದುವೆ ಪ್ರಧಾನಿ ಮೋದಿ ಆಹ್ವಾನಿಸಿದ ಸಚಿನ್ ಕುಟುಂಬ, ಪ್ರಧಾನಿ ಮೋದಿ ಮಾತ್ರವಲ್ಲ, ಅಮಿತ್ ಶಾ ಸೇರಿದಂತೆ ಪ್ರಮುಖ ಗಣ್ಯರನ್ನು ತೆಂಡೂಲ್ಕರ್ ಕುಟುಂಬ ಮದುವೆಗೆ ಆಹ್ವಾನಿಸಿದೆ.</p><p>&nbsp;</p><img><p>ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬಹುಕಾಲದ ಗೆಳತಿ ಸಾನಿಯಾ ಚಂದೋಕ್ ಜೊತೆ ಅರ್ಜುನ್ ತೆಂಡೂಲ್ಕರ್ ಮದುವೆಯಾಗುತ್ತಿದ್ದಾರೆ. ಇದೀಗ ಸಚಿನ್ ತೆಂಡೂಲ್ಕರ್ ಕುಟುಂಬ ಮದುವೆಗೆ ಗಣ್ಯರನ್ನು ಆಹ್ವಾನಿಸುತ್ತಿದೆ. ಇಂದು ಪ್ರಧಾನಿ ಮೋದಿ ಭೇಟಿಯಾದ ತೆಂಡೂಲ್ಕರ್ ಕುಟುಂಬ, ಮದುವೆ ಆಮಂತ್ರಣ ಪತ್ರಿಕೆ ನೀಡಿ…

Read More
ಪ್ರಯಾಣಿಕರ ಗಮನಕ್ಕೆ, ಫೆಬ್ರವರಿ 11 ಮತ್ತು 12 ರಂದು ಹುಬ್ಬಳ್ಳಿ-ಉಣಕಲ್ ರೈಲು ಸಂಚಾರದಲ್ಲಿ ವ್ಯತ್ಯಯ | South Western Railway Announces Train Delays Between Hubballi Unkal

ಪ್ರಯಾಣಿಕರ ಗಮನಕ್ಕೆ, ಫೆಬ್ರವರಿ 11 ಮತ್ತು 12 ರಂದು ಹುಬ್ಬಳ್ಳಿ-ಉಣಕಲ್ ರೈಲು ಸಂಚಾರದಲ್ಲಿ ವ್ಯತ್ಯಯ | South Western Railway Announces Train Delays Between Hubballi Unkal

ಹುಬ್ಬಳ್ಳಿ-ಉಣಕಲ್ ನಡುವಿನ ಎಂಜಿನಿಯರಿಂಗ್ ಕಾಮಗಾರಿಯಿಂದಾಗಿ ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಇದೇ ವೇಳೆ, ಕೇಂದ್ರ ಸಚಿವ ವಿ. ಸೋಮಣ್ಣ ಅವರಿಗೆ ಕುಷ್ಟಗಿ-ಘಟಪ್ರಭಾ ರೈಲು ಮಾರ್ಗ ಹಾಗೂ ಅಳ್ನಾವರದಲ್ಲಿ ರೈಲು ನಿಲುಗಡೆ ಮತ್ತು ಪಾರ್ಸಲ್ ಸೇವೆ ಆರಂಭಿಸಲು ಮನವಿ ಸಲ್ಲಿಸಲಾಗಿದೆ. ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ಉಣಕಲ್ ನಿಲ್ದಾಣಗಳ ನಡುವೆ ಅತ್ಯಗತ್ಯ ಎಂಜಿನಿಯರಿಂಗ್ ಹಾಗೂ ಸುರಕ್ಷತಾ ಕಾಮಗಾರಿ ನಡೆಯುತ್ತಿರುವ ಹಿನ್ನಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಫೆಬ್ರವರಿ 11 ರಂದು ವಾಸ್ಕೋ ಡ ಗಾಮ ನಿಲ್ದಾಣದಿಂದ ಹೊರಡುವ…

Read More
Naa Ninna Bidalaareಗೆ ಬಿಗ್​ಬಾಸ್​ ಬ್ಯೂಟಿ ಎಂಟ್ರಿ: ದೆವ್ವದ ಹೊಟ್ಟೆಯಲ್ಲಿ ಬೆಂಕಿ! ದುರ್ಗಾ ಸುಮ್ನೆ ಇರ್ತಾಳಾ?

Naa Ninna Bidalaareಗೆ ಬಿಗ್​ಬಾಸ್​ ಬ್ಯೂಟಿ ಎಂಟ್ರಿ: ದೆವ್ವದ ಹೊಟ್ಟೆಯಲ್ಲಿ ಬೆಂಕಿ! ದುರ್ಗಾ ಸುಮ್ನೆ ಇರ್ತಾಳಾ?

ನಾ ನಿನ್ನ ಬಿಡಲಾರೆ ಧಾರಾವಾಹಿಯಲ್ಲಿ ಮಾಳವಿಕಾ ಪ್ಲ್ಯಾನ್ ವಿಫಲವಾಗಿ ಶರತ್ ಮತ್ತು ಮಗಳು ಹಿತಾ ಒಂದಾಗಿದ್ದಾರೆ. ಇದರ ನಡುವೆಯೇ, ಶರತ್‌ನ ಕಾಲೇಜು ಗೆಳತಿಯಾಗಿ ಐಶ್ವರ್ಯ ಸಿಂಧೋಗಿ ಎಂಟ್ರಿ ಕೊಟ್ಟಿದ್ದು, ಆಕೆಯ ಆಗಮನದಿಂದ ಪತ್ನಿಯರಾದ ದುರ್ಗಾ ಮತ್ತು ಅಂಬಿಕಾಗೆ ಹೊಟ್ಟೆಕಿಚ್ಚು ಶುರುವಾಗಿದೆ.<img><p>ನಾ ನಿನ್ನ ಬಿಡಲಾರೆ (Naa Ninna Bidalaare Serial)ನಲ್ಲಿ ಸದ್ಯ ಶರತ್​ ಮತ್ತು ಮಗಳು ಹಿತಾ ಒಂದಾಗಿದ್ದಾರೆ. ಇವರಿಬ್ಬರನ್ನೂ ಒಂದು ಮಾಡಲು ದುರ್ಗಾ ಸಾಕಷ್ಟು ಶ್ರಮ ಪಟ್ಟಿದ್ದಾಳೆ.</p><img><p>ಅದೇ ಇನ್ನೊಂದೆಡೆ, ಎಲ್ಲರನ್ನೂ ಬ*ಲಿ ಪಡೆಯಲು ಮಾಳವಿಕಾ ಮಾಡಿರುವ ಪ್ಲ್ಯಾನ್​​…

Read More
“ನಾನು ಹೆಣ್ಣು, ನನಗೆ ಮೇಲಧಿಕಾರಿಗಳು ಗೊತ್ತು”: ಗಂಡನಿಗೆ ಪ್ರತಿದಿನ ಹೆಂಡತಿಯಿಂದ ಕಿರುಕುಳ

“ನಾನು ಹೆಣ್ಣು, ನನಗೆ ಮೇಲಧಿಕಾರಿಗಳು ಗೊತ್ತು”: ಗಂಡನಿಗೆ ಪ್ರತಿದಿನ ಹೆಂಡತಿಯಿಂದ ಕಿರುಕುಳ

ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ದಾಂಪತ್ಯ ಕಲಹದ ಪ್ರಕರಣವೊಂದು ಈಗ ಸಾರ್ವಜನಿಕರ ಗಮನ ಸೆಳೆದಿದೆ. ಪತಿ ಶಶಿಕುಮಾರ್ ಅವರು ತಮ್ಮ ಪತ್ನಿ ಅರ್ಪಿತಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ, ಆಸ್ತಿಗಾಗಿ ಪತ್ನಿ ತಮ್ಮ ಕುಟುಂಬಕ್ಕೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ. ಶಶಿಕುಮಾರ್ ಮತ್ತು ಅರ್ಪಿತಾ ಪ್ರೀತಿಸಿ ಮದುವೆಯಾಗಿದ್ದು, ಮದುವೆಯ ನಂತರ ಮೊದಲ ಎರಡು ವರ್ಷಗಳು ಸಂತೋಷದಿಂದ ಕಳೆದಿವೆ ಎಂದು ಶಶಿಕುಮಾರ್ ಹೇಳಿದ್ದಾರೆ. ಆದರೆ, ಪತ್ನಿ ಅರ್ಪಿತಾ ತನ್ನ ತಂದೆ-ತಾಯಿಯ ಮನೆಗೆ ಭೇಟಿ ನೀಡಿದ ನಂತರ ಪರಿಸ್ಥಿತಿ…

Read More
‘ಟಾಕ್ಸಿಕ್’ ಹೊಸ ದಾಖಲೆ: ವಿದೇಶಿ ವಿತರಣೆ ಹಕ್ಕು 105 ಕೋಟಿ ರೂಪಾಯಿಗೆ ಮಾರಾಟ

‘ಟಾಕ್ಸಿಕ್’ ಹೊಸ ದಾಖಲೆ: ವಿದೇಶಿ ವಿತರಣೆ ಹಕ್ಕು 105 ಕೋಟಿ ರೂಪಾಯಿಗೆ ಮಾರಾಟ

‘ರಾಕಿಂಗ್ ಸ್ಟಾರ್’ ಯಶ್ (ಯಶ್) ನಟನೆಯ, ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಇತ್ತೀಚೆಗಷ್ಟೇ ತೆಲುಗು ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣ ವಿತರಣಾ ಹಕ್ಕುಗಳು 120 ಕೋಟಿ ರೂಪಾಯಿಗೆ ಮಾರಾಟವಾಗಿವೆ. ಈಗ ‘ಟಾಕ್ಸಿಕ್’ (ವಿಷಕಾರಿ) ಸಿನಿಮಾ ವಿದೇಶಿ ಮಾರುಕಟ್ಟೆಯಲ್ಲೂ ದೂಳೆಬ್ಬಿಸಿದೆ. ವಿಶ್ವದಾದ್ಯಂತ ಸಿನಿಮಾ ವಿತರಣೆಯಲ್ಲಿ ಮುಂಚೂಣಿಯಲ್ಲಿರುವ ಫಾರ್ಸ್ ಫಿಲ್ಮ್ (ಫಾರ್ಸ್ ಫಿಲ್ಮ್) ಸಂಸ್ಥೆಯು ‘ಟಾಕ್ಸಿಕ್’ ಚಿತ್ರದ ಹೊರಾಂಗಣ ವಿತರಣಾ ಹಕ್ಕುಗಳನ್ನು ಹೊಂದಿದೆ. ಈ ಗೌರವಾನ್ವಿತ ಡೀಲ್ ಬರೋಬ್ಬರಿ…

Read More
ಸದಾ ಟ್ರೆಂಡ್‌ನಲ್ಲಿರುವ ದಕ್ಷಿಣ ಭಾರತದ ತಾಳಿ ಡಿಸೈನ್‌ಗಳಿವು!

ಸದಾ ಟ್ರೆಂಡ್‌ನಲ್ಲಿರುವ ದಕ್ಷಿಣ ಭಾರತದ ತಾಳಿ ಡಿಸೈನ್‌ಗಳಿವು!

South Indian thali mangalsutra: ದಕ್ಷಿಣ ಭಾರತದ ಸಾಂಪ್ರದಾಯಿಕ ಕಲೆಗಳಿಂದ ಸ್ಫೂರ್ತಿ ಪಡೆದ ಕೆಲವು ಅದ್ಭುತ ಚಿನ್ನದ ತಾಳಿ ಮಾಂಗಲ್ಯ ಸರಗಳ ಡಿಸೈನ್‌ಗಳು ಇಲ್ಲಿವೆ. ಈ ವಿನ್ಯಾಸಗಳು ಟ್ರೆಡಿಷನಲ್ ಆಗಿದ್ದರೂ, ನೋಡಲು ತುಂಬಾನೇ ಸ್ಟೈಲಿಶ್ ಆಗಿ ಕಾಣಿಸುತ್ತವೆ. Source link

Read More
ಇಂಡಿಯನ್ vs ವೆಸ್ಟರ್ನ್ ಟಾಯ್ಲೆಟ್: ಮಲಬದ್ಧತೆ, ಮೂಲವ್ಯಾಧಿ ಸಮಸ್ಯೆಗಳನ್ನು ತಡೆಗಟ್ಟಲು ಯಾವುದು ಬೆಸ್ಟ್ ಗೊತ್ತಾ?

ಇಂಡಿಯನ್ vs ವೆಸ್ಟರ್ನ್ ಟಾಯ್ಲೆಟ್: ಮಲಬದ್ಧತೆ, ಮೂಲವ್ಯಾಧಿ ಸಮಸ್ಯೆಗಳನ್ನು ತಡೆಗಟ್ಟಲು ಯಾವುದು ಬೆಸ್ಟ್ ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಲ್ಲಿ ಆಗುತ್ತಿರುವ ಬದಲಾವಣೆಗಳು ಎಲ್ಲಾ ರೀತಿಯ ಅಭ್ಯಾಸಗಳನ್ನು ಬದಲಾಯಿಸುತ್ತಿವೆ. ಅಷ್ಟೇ ಅಲ್ಲ ಮನೆ, ನಾವು ಬಳಸುವ ವಸ್ತುಗಳು ಜೊತೆಗೆ ಶೌಚಾಲಯಗಳು ಕೂಡ ಬದಲಾಗುತ್ತಿದೆ. ಹಿಂದೆ ಪ್ರತಿ ಮನೆಯಲ್ಲೂ ಇಂಡಿಯನ್ ಟಾಯ್ಲೆಟ್ (ಭಾರತೀಯ ಶೌಚಾಲಯ) ಗಳು ಹೆಚ್ಚಾಗಿ ಇವೆ. ಆದರೆ ಈಗ ಅದು ಬದಲಾಗಿದೆ. ಪಾಶ್ಚಿಮಾತ್ಯ ಕಮೋಡ್ ಅಥವಾ ವೆಸ್ಟೆರ್ನ್ ಟಾಯ್ಲೆಟ್ (ಪಶ್ಚಿಮ ಶೌಚಾಲಯ) ಗಳನ್ನು ಎಲ್ಲರೂ ಹೆಚ್ಚಾಗಿ ಬಳಸಲು ಪ್ರಾರಂಭಿಸಿದ್ದಾರೆ. ಅದಕ್ಕಾಗಿಯೇ ಪ್ರತಿ ಮನೆಯಲ್ಲಿಯೂ ಇವು ಕಾಣಲು ಸಿಗುತ್ತಿದೆ. ಈ ಬದಲಾವಣೆ ಅನುಕೂಲಕರವಾಗಿದ್ದರೂ ಕೂಡ…

Read More
ಇನ್ಮುಂದೆ ಹೋಟೆಲ್‌ಗಳಲ್ಲಿ ಟೀ, ಕಾಫಿ ಹೀರುತ್ತಾ ಟೈಮ್ ಪಾಸ್ ಮಾಡಿದ್ರೆ ಬೀಳುತ್ತೆ ದಂಡ

ಇನ್ಮುಂದೆ ಹೋಟೆಲ್‌ಗಳಲ್ಲಿ ಟೀ, ಕಾಫಿ ಹೀರುತ್ತಾ ಟೈಮ್ ಪಾಸ್ ಮಾಡಿದ್ರೆ ಬೀಳುತ್ತೆ ದಂಡ

ಬೆಂಗಳೂರು, (ಫೆಬ್ರವರಿ 10): ಸಿಲಿಕಾನ್ ಟಿಸಿ ಬೆಂಗಳೂರಿನಲ್ಲಿ (ಬೆಂಗಳೂರು) ದಿನೇ ದಿನೇ ಹೆಚ್ಚುತ್ತಿರುವ ಸಣ್ಣ ಮತ್ತು ಮಧ್ಯಮ ವರ್ಗದ ಹೋಟೆಲ್‌ಗಳಲ್ಲಿ (ಹೋಟೆಲ್) ಗ್ರಾಹಕರು ತಾಸುಗಟ್ಟಲೆ ಕೂತು ಕಾಲಹರಣ ಮಾಡುವ ಪ್ರವೃತ್ತಿ ಹೋಟೆಲ್‌ಗೆ ತೀವ್ರ ತೊಂದರೆಯಾಗುತ್ತಿದೆ. ಹೌದು…ಮಾತುಕತೆಗಾಗಿ ನೆಪಕ್ಕೆ ಎರಡು ಟೀ, ಕಾಫಿ ತಗೊಂಡು ಗಂಟೆ ಗಟ್ಟಲೇ ಕುಳಿತು ಟೈಮ್ ಪಾಸ್ ಮಾಡುತ್ತಾರೆ. ಇದಕ್ಕೆ ಪರಿಹಾರವಾಗಿ ಹೋಟೆಲ್‌ಗಳಲ್ಲಿ ದೀರ್ಘಕಾಲ ಕೂತರೆ, ‘ಟೇಬಲ್ ಚಾರ್ಜ್’ ಅಥವಾ ದಂಡ ವಿಧಿಸುವ ಕುರಿತು ಹೋಟೆಲ್ ಸಂಸ್ಥೆ ಹೊಸ ಚಿಂತನೆ ನಡೆಸಿದೆ, ‘ಟೇಬಲ್ ಚಾರ್ಜ್’…

Read More
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲೇ ಮಾತು ಆರಂಭಿಸಿದ ನಟಿ

ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲೇ ಮಾತು ಆರಂಭಿಸಿದ ನಟಿ

ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರು ‘ಮೈಸೂರು ಸ್ಯಾಂಡಲ್ ಸೋಪ್’ನ ರಾಯಭಾರಿಯಾಗಿದ್ದಾರೆ. ಇಂದಿನಿಂದ ಎರಡು ವರ್ಷಗಳವರೆಗೆ ಅವರು ಈ ಬ್ರ್ಯಾಂಡ್ನ ರಾಯಭಾರಿ ಆಗಲಿದ್ದಾರೆ. ಇಂದು (ಫೆಬ್ರವರಿ 10) ಬೆಂಗಳೂರಿಗೆ ಆಗಮಿಸಿದ ಅವರು, ಅದ್ದೂರಿ ಕಾರ್ಯಕ್ರಮ ಉದ್ದೇಶಿಸಿ. ತಮನ್ನಾ ಭಾಟಿಯಾ ಅವರು ಕನ್ನಡದಲ್ಲೇ ಮಾತು ಆರಂಭಿಸಿದರು ಅನ್ನೋದು ವಿಶೇಷ. ‘ಎಲ್ಲರಿಗೂ ನಮಸ್ಕಾರ’ ಎಂದು ಹೇಳಿದ ತಮನ್ನಾ ನಂತರ ಆಂಗ್ಲ ಭಾಷೆಯಲ್ಲಿ ಮಾತು ಮುಂದುವರಿಸಿದರು. ತಮನ್ನಾ ಭಾಟಿಯಾ ಅವರಿಗೆ ಈ ದಿನವೇ ವಿಶೇಷವಂತೆ. ವೃತ್ತಿ ಜೀವನದಲ್ಲಿ ಇಷ್ಟು ವರ್ಷ ಒಂದು…

Read More