ಬಲವಂತದ ಮದುವೆ: ಹೋಮ್ ಗಾರ್ಡ್ ಹುದ್ದೆಗೆ ತಯಾರಿ ನಡೆಸುತ್ತಿದ್ದ ಯುವಕನನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ವಿವಾಹ

ಬಲವಂತದ ಮದುವೆ: ಹೋಮ್ ಗಾರ್ಡ್ ಹುದ್ದೆಗೆ ತಯಾರಿ ನಡೆಸುತ್ತಿದ್ದ ಯುವಕನನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ವಿವಾಹ

ಬಿಹಾರದಲ್ಲಿ ಮತ್ತೆ ಬಲವಂತದ ಮದುವೆ ಪದ್ಧತಿ ಮುನ್ನೆಲೆಗೆ ಬಂದಿದ್ದು, ಹೋಮ್ ಗಾರ್ಡ್ ಉದ್ಯೋಗಕಾಂಕ್ಷಿಯೊಬ್ಬರನ್ನು ಅಪಹರಿಸಿ, ಮಾದಕ ದ್ರವ್ಯ ನೀಡಿ ಬಲವಂತವಾಗಿ ಮದುವೆ ಮಾಡಿಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಹಾರದ ಲಖಿಸರಾಯ ಜಿಲ್ಲೆಯ ನಿವಾಸಿ, ಹೋಮ್ ಗಾರ್ಡ್ ಹುದ್ದೆಯ ಆಕಾಂಕ್ಷಿಯಾದ ಯುವಕ ದೈಹಿಕ ಪರೀಕ್ಷೆಗಾಗಿ ತಯಾರಿ ನಡೆಸುವಂತೆ. ಈ ವೇಳೆ ಕೆಲವು ವ್ಯಕ್ತಿಗಳು ಅವರನ್ನು ಅಪಹರಿಸಿದ್ದಾರೆ. ಅಪಹರಣಕಾರರು ಯುವಕನಿಗೆ ಮಾದಕ ದ್ರವ್ಯ ಬೆರೆಸಿದ ಪಾನೀಯವನ್ನು ನೀಡಿದ್ದು ಅವರು ಕಳೆದುಕೊಂಡಿದ್ದರು. ಯುವಕನ ಹೇಳಿಕೆಯ ಪ್ರಕಾರ, ಅವರು ಕಣ್ಣು…

Read More
ಸರ್ಕಾರಿ ಶಾಲೆಗಳ ‘ನಲಿ ಕಲಿ’ ಯೋಜನೆ ವಿಫಲ! ಶಿಕ್ಷಣ ಸಚಿವರಿಗೆ ವರದಿ ಸಲ್ಲಿಕೆ

ಸರ್ಕಾರಿ ಶಾಲೆಗಳ ‘ನಲಿ ಕಲಿ’ ಯೋಜನೆ ವಿಫಲ! ಶಿಕ್ಷಣ ಸಚಿವರಿಗೆ ವರದಿ ಸಲ್ಲಿಕೆ

ಸರ್ಕಾರಿ ಶಾಲೆಗಳ ‘ನಲಿ ಕಲಿ’ ಯೋಜನೆ ವಿಫಲ: ಶಿಕ್ಷಣ ಸಚಿವರಿಗೆ ವರದಿ ಸಲ್ಲಿಕೆ ಬೆಂಗಳೂರು, ಫೆಬ್ರವರಿ 11: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಜಾರಿಯಲ್ಲಿರುವ ‘ನಲಿ ಕಲಿ’ (ನಲಿ-ಕಲಿ) ಯೋಜನೆ ಮಕ್ಕಳ ಉದ್ದೇಶಗಳನ್ನು ಕಾರ್ಯಗತಗೊಳಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗಂಭೀರ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತು ಸಮಗ್ರ ವರದಿಯನ್ನು ಶಿಕ್ಷಣ ಸಚಿವ ಮಧುಪ್ಪ ಅವರಿಗೆ ಸಲ್ಲಿಸಲಾಗಿದೆ. 1995-96ರಲ್ಲಿ ಮೈಸೂರು ಜಿಲ್ಲೆ ಹೆಗ್ಗಡದೇವನ ಕೋಟೆಯಲ್ಲಿ ಪ್ರಾಯೋಗಿಕವಾಗಿ ಆರಂಭವಾದ ನಲಿ ಕಲಿ ಯೋಜನೆ, 2010-11ರಲ್ಲಿ ರಾಜ್ಯದ ಎಲ್ಲಾ…

Read More
ಕನ್ನಡ ಶಾಲೆ ಮುಚ್ಚುತ್ತಿರುವುದು ಖಂಡನೀಯ: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಕನ್ನಡ ಶಾಲೆ ಮುಚ್ಚುತ್ತಿರುವುದು ಖಂಡನೀಯ: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿಚಿತ್ರದ ಕ್ರೆಡಿಟ್ ಮೂಲ: scroll.in ಬೆಂಗಳೂರು, ಫೆಬ್ರವರಿ 11: ರಾಜ್ಯ ಸರ್ಕಾರವು ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆಪಿಎಸ್) ಮ್ಯಾಗ್ನೆಟ್ ಯೋಜನೆ ಜಾರಿಗೆ ಬಂದಿದೆ. ಆ ಮೂಲಕ ಕನ್ನಡ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುವುದು ಎಂಬ ಚರ್ಚೆಗಳು ನಡೆಯುತ್ತಿವೆ. ಸದ್ಯ ಈ ವಿಚಾರವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (ಬಸವರಾಜ್ ಎಸ್ ಬೊಮ್ಮಾಯಿ) ಹೇಳಿಕೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕರ್ನಾಟಕ ಸರ್ಕಾರ 638 ಕನ್ನಡ ಶಾಲೆಗಳನ್ನು ಮುಚ್ಚಿದೆ. ಇದು ಕನ್ನಡ ಮತ್ತು ಕನ್ನಡ ಶಾಲೆಗಳ…

Read More
ಸಿಎಂ ಕುರ್ಚಿ ಕದನ: ಅಖಾಡಕ್ಕಿಳಿದ ಡಿಕೆ ಬ್ರದರ್ಸ್​; ಕೊಟ್ಟ ಮಾತಿನ ವಿಚಾರ ಮತ್ತೆ ಮುನ್ನೆಲೆಗೆ

ಸಿಎಂ ಕುರ್ಚಿ ಕದನ: ಅಖಾಡಕ್ಕಿಳಿದ ಡಿಕೆ ಬ್ರದರ್ಸ್​; ಕೊಟ್ಟ ಮಾತಿನ ವಿಚಾರ ಮತ್ತೆ ಮುನ್ನೆಲೆಗೆ

ಸಿಎಂ ಕುರ್ಚಿ ಕದನ ಮತ್ತೆ ಮುನ್ನೆಲೆಗೆಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ ಬೆಂಗಳೂರು, ಫೆಬ್ರವರಿ 11: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಫೈಟ್ ಮತ್ತೆ ಮುನ್ನೆಲೆಗೆ ಬಂದಿದ್ದು ಅತ್ತ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಹಾರಿದ್ದಾರೆ, ಇತ್ತ ಡಿ.ಕೆ. ಸುರೇಶ್ ಸಹೋದರನ ಪರ ಅಖಾಡಕ್ಕಿಳಿದಿದ್ದಾರೆ. ಕೊಟ್ಟ ಮಾತಿನ ವಿಚಾರವನ್ನು ಮತ್ತೆ ಕೊಟ್ಟಿರುವ ಮಾಜಿ ಸಂಸದ, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಲ್ಪ ನಿಧಾನವಾದರೂ ಪರವಾಗಿಲ್ಲ ಮಾತನ್ನು ಉಳಿಸಿಕೊಳ್ತಾರೆ. ಆ ಬಗ್ಗೆ ನನಗೆ ಭರವಸೆ ಇದೆ. ಡಿಕೆಶಿ ಪರ ಸಹೋದರನ…

Read More
ದತ್ತು ಪುತ್ರನಿಗೆ ಹಿಂದು ಸಂಪ್ರದಾಯದಂತೆಯೇ ಮದುವೆ ಮಾಡಿಸಿದ ಮುಸ್ಲಿಂ ದಂಪತಿ! ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದ ಬಸ್ತವಾಡ

ದತ್ತು ಪುತ್ರನಿಗೆ ಹಿಂದು ಸಂಪ್ರದಾಯದಂತೆಯೇ ಮದುವೆ ಮಾಡಿಸಿದ ಮುಸ್ಲಿಂ ದಂಪತಿ! ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದ ಬಸ್ತವಾಡ

ಧರ್ಮ-ಜಾತಿ ಭೇದಗಳನ್ನು ಮೀರಿ ಮಾನವೀಯತೆ ಗೆಲುವು ಸಾಧಿಸಿದ ಈ ಅಪರೂಪದ ಘಟನೆಗೆ ಬೆಳಗಾವಿ ಜಿಲ್ಲೆಯ ಬಸ್ತವಾಡ ಗ್ರಾಮ ಸಾಕ್ಷಿಯಾಗಿದೆ. ಮುಸ್ಲಿಂ ದಂಪತಿಯಾದ ಮೆಹಬೂಬ್ ನಾಯಿಕವಾಡಿ ಹಾಗೂ ನೂರ್ಜಾನ್ ತಾವು ಸಾಕಿ ಸಲಹಿದ (ದತ್ತು ಪುತ್ರ) ಹಿಂದು ಯುವಕನಿಗೆ ಹಿಂದು ಸಂಪ್ರದಾಯದಂತೆ ಮದುವೆ ಮಾಡಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ದತ್ತುಪುತ್ರನಿಗೆ ಹಿಂದು ಸಂಪ್ರದಾಯದಂತೆ ಮುಸ್ಲಿಂ ದಂಪತಿ ಮದುವೆ ಮಾಡಿರುವುದು ಸದ್ಯಕ್ಕೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. 20 ವರ್ಷಗಳ ಹಿಂದೆ ತಂದೆ-ತಾಯಿ ಕಳಕೊಂಡು ಅನಾಥ ಮಕ್ಕಳು: ಅದು ಸುಮಾರು ಇಪ್ಪತ್ತು ವರ್ಷಗಳ…

Read More
ಡಿಕೆಶಿ ಖರೀದಿಸಿದ ₹2.8 ಕೋಟಿ ಲೆಕ್ಸಸ್ ಕಾರಿನ ವಿಶೇಷತೆ ಏನು? ಕೆಲವೇ ಮಂದಿಯಲ್ಲಿದೆ ಈ ಕಾರು

ಡಿಕೆಶಿ ಖರೀದಿಸಿದ ₹2.8 ಕೋಟಿ ಲೆಕ್ಸಸ್ ಕಾರಿನ ವಿಶೇಷತೆ ಏನು? ಕೆಲವೇ ಮಂದಿಯಲ್ಲಿದೆ ಈ ಕಾರು

<p>ಡಿಕೆಶಿ ಖರೀದಿಸಿದ ₹2.8 ಕೋಟಿ ಲೆಕ್ಸಸ್ ಕಾರಿನ ವಿಶೇಷತೆ ಏನು? ಕೆಲವೇ ಮಂದಿಯಲ್ಲಿದೆ ಈ ಕಾರು, ವಿಶೇಷ ಅಂದರೆ ಸೇಮ್ ಲೆಕ್ಸಸ್ LM 350h ಕಾರು ಹೊಂದಿದ ಎರಡನೇ ರಾಜಕಾರಣಿ ಡಿಕೆ ಶಿವಕುಮಾರ್. ಇನ್ನು ಉದ್ಯಮಿ, ಸೆಲೆಬ್ರೆಟಿಗಳು ಸೇರಿ 7 ಮಂದಿಯಲ್ಲಿದೆ ಈ ಕಾರು.&nbsp;</p><img><p>ಡಿಕೆ ಶಿವಕುಮಾರ್ ನಿವಾಸಕ್ಕೆ ಹೊಸ ಲೆಕ್ಸಸ್ LM 350h ಕಾರು ಡೆಲಿವರಿಯಾಗಿದೆ. 2.5 ಕೋಟಿ ರೂಪಾಯಿಂದ 3 ಕೋಟಿ ರೂವರೆಗಿನ ಈ ಕಾರು ಅತ್ಯಂತ ಐಷಾರಾಮಿ ಕಾರಾಗಿದೆ. 7 ಸೀಟಿನ ಕಾರು ಇದಾಗಿದ್ದು,…

Read More
ಮದ್ಯಪಾನ ಮಾಡ್ದಿದ್ರೂ ಅನಾರೋಗ್ಯ ತಪ್ಪಿದ್ದಲ್ಲ, ಬೆಂಗಳೂರಿನಲ್ಲಿ ಶೇ.42 ಮಂದಿಗೆ ಕಾಡ್ತಿದೆ ಫ್ಯಾಟಿ ಲಿವರ್ ಸಮಸ್ಯೆ | Fatty Liver Crisis Nearly About 40 Of Bengalureans May Have Masld Study

ಮದ್ಯಪಾನ ಮಾಡ್ದಿದ್ರೂ ಅನಾರೋಗ್ಯ ತಪ್ಪಿದ್ದಲ್ಲ, ಬೆಂಗಳೂರಿನಲ್ಲಿ ಶೇ.42 ಮಂದಿಗೆ ಕಾಡ್ತಿದೆ ಫ್ಯಾಟಿ ಲಿವರ್ ಸಮಸ್ಯೆ | Fatty Liver Crisis Nearly About 40 Of Bengalureans May Have Masld Study

Health Tips : ಭಾರತದಲ್ಲಿ ನಾನಾ ರೋಗಗಳು ಕಾಡ್ತಿವೆ. ಕೆಲವೊಂದು ರೋಗ ಸದ್ದಿಲ್ಲದೆ ನಮ್ಮನ್ನು ಆವರಿಸ್ತಿದೆ. ಅದ್ರಲ್ಲಿ ಫ್ಯಾಟಿ ಲಿವರ್ ಕೂಡ ಒಂದು. ಡ್ರಿಂಕ್ ಮಾಡದವರನ್ನೂ ಈ ಫ್ಯಾಟಿ ಲಿವರ್ ಕಾಡಲು ಕಾರಣ ಇಲ್ಲಿದೆ. ಲ್ಯಾನ್ಸೆಟ್ ಪತ್ರಿಕೆಯಲ್ಲಿ ಪ್ರಕಟವಾದ ದೇಶವ್ಯಾಪಿ ಅಧ್ಯಯನದ ಪ್ರಕಾರ, ಭಾರತದಲ್ಲಿ ಸುಮಾರು ಶೇಕಡಾ 40ರಷ್ಟು ವಯಸ್ಕರು ಅಂದ್ರೆ 10 ಜನರಲ್ಲಿ 4 ಜನರಿಗೆ MASLD ಎಂಬ ಲಿವರ್ ಸಮಸ್ಯೆ ಕಾಡ್ತಿದೆ. ಇದನ್ನು ಸಾಮಾನ್ಯವಾಗಿ ಆಲ್ಕೋಹಾಲ್ ಇಲ್ಲದ ಕೊಬ್ಬಿನ ಪಿತ್ತಜನಕಾಂಗ ಖಾಯಿಲೆ (Non-Alcoholic Fatty…

Read More
ಇಡ್ಲಿ-ದೋಸೆಗೆ ಕಡಲೆಬೀಜ, ತೆಂಗಿನಕಾಯಿ ಚಟ್ನಿ ತಿಂದು ಬೇಸರವಾಗಿದ್ಯಾ? ಮಾಡ್ಕೊಳ್ಳಿ ಕುಡು ಚಟ್ನಿ

ಇಡ್ಲಿ-ದೋಸೆಗೆ ಕಡಲೆಬೀಜ, ತೆಂಗಿನಕಾಯಿ ಚಟ್ನಿ ತಿಂದು ಬೇಸರವಾಗಿದ್ಯಾ? ಮಾಡ್ಕೊಳ್ಳಿ ಕುಡು ಚಟ್ನಿ

ಇಡ್ಲಿ, ದೋಸೆಗೆ ಯಾವಾಗಲೂ ಮಾಡುವ ಕಾಯಿ ಅಥವಾ ಕಡಲೆಬೀಜ ಚಟ್ನಿಗಿಂತ ವಿಭಿನ್ನವಾದ, ರುಚಿಕರವಾದ ಕುಡು ಚಟ್ನಿ ಮಾಡುವ ವಿಧಾನವನ್ನು ಇಲ್ಲಿ ವಿವರಿಸಲಾಗಿದೆ. ಹುರುಳಿ ಕಾಳು ಮತ್ತು ಇತರ ಸಾಮಗ್ರಿಗಳನ್ನು ಬಳಸಿ ತಯಾರಿಸುವ ಈ ಚಟ್ನಿ ಆರೋಗ್ಯಕ್ಕೂ ಉತ್ತಮವಾಗಿದ್ದು, ಚಪಾತಿ ಮತ್ತು ಅನ್ನದೊಂದಿಗೂ ಸವಿಯಬಹುದು.<img><p>ಸಾಮಾನ್ಯವಾಗಿ ಇಡ್ಲಿ, ದೋಸೆ ಮಾಡಿದ್ರೆ ಕಡಲೆಬೀಜ ಅಥವಾ ತೆಂಗಿನಕಾಯಿ ಚಟ್ನಿ ಮಾಡುತ್ತಾರೆ. ಇನ್ನು ಕೆಲವರು ಆಲೂ ಪಲ್ಯ, ಸಾಂಬಾರ್ ಸಹ ತಯಾರಿಸುತ್ತಾರೆ. ಹೋಟೆಲ್‌ಗಳಲ್ಲಿಯೂ ಇದೇ ಚಟ್ನಿ ನೀಡುತ್ತಾರೆ. ಒಂದೇ ರೀತಿಯ ಚಟ್ನಿ ತಿಂದು ಬೇಸರವಾಗಿದ್ರೆ…

Read More
ಅರ್ಧಕ್ಕೆ ಪ್ರಸಾರ ನಿಲ್ಲಿಸಿದ ಜನಪ್ರಿಯ ಸೀರಿಯಲ್… ಶೀಘ್ರದಲ್ಲಿ ಮುಚ್ಚುತ್ತಾ ಈ Kannada Channel?

ಅರ್ಧಕ್ಕೆ ಪ್ರಸಾರ ನಿಲ್ಲಿಸಿದ ಜನಪ್ರಿಯ ಸೀರಿಯಲ್… ಶೀಘ್ರದಲ್ಲಿ ಮುಚ್ಚುತ್ತಾ ಈ Kannada Channel?

<p>Kannada Channel: ಇತ್ತೀಚೆಗಷ್ಟೇ ಶುರುವಾದ ಜೀ ಪವರ್ ವಾಹಿನಿಯಲ್ಲಿ ಹೊಸ ಹೊಸ ಸೀರಿಯಲ್ ಗಳು ಸಹ ಅದ್ಧೂರಿಯಾಗಿ ಪ್ರಸಾರ ಕಂಡವು. ಇದೀಗ ಇದ್ದಕ್ಕಿದ್ದಂತೆ ಎರಡು ಸೀರಿಯಲ್ ಗಳು ಅರ್ಧದಲ್ಲೇ ಅಂತ್ಯ ಕಂಡಿದೆ. ಶೀಘ್ರದಲ್ಲೇ ಚಾನೆಲ್ ಕೂಡ ಮುಚ್ಚಗಲಾಗುವುದು ಎನ್ನಲಾಗುತ್ತಿದೆ.</p><img><p>ಜೀ ಮೂವೀಸ್ ಎನ್ನುವ ಹೆಸರಿನಲ್ಲಿ ಪ್ರಸಾರವಾಗುತ್ತಿದ್ದ ವಾಹಿನಿ, ಕೆಲವು ತಿಂಗಳ ಹಿಂದೆಯಷ್ಟೇ ಜೀ ಪವರ್ ಎನ್ನುವ ಹೆಸರಿಗೆ ಬದಲಾಯಿಸಿ, ಸೀರಿಯಲ್ ಪ್ರಸಾರಕ್ಕೆ ಇಳಿದಿತ್ತು. ಇದೀಗ ಇದ್ದಕ್ಕಿದ್ದಂತೆ ಎರಡು ಸೀರಿಯಲ್ ಗಳನ್ನು ಚಾನೆಲ್ ಅರ್ಧದಲ್ಲೇ ನಿಲ್ಲಿಸಿದೆ. ಚಾಲೆನ್ ಪ್ರಸಾರ ಕೂಡ…

Read More
Alien Life: ಅನ್ಯಗ್ರಹ ಜೀವಿಗಳಿಗಾಗಿ ಹುಡುಕಾಟ, ನೀರೊಂದೇ ಸಾಲದು, ಈ 2 ಅಂಶಗಳೂ ಬೇಕೇ ಬೇಕು! | Alien Life Search Focuses On Nitrogen And Phosphorus Over Water

Alien Life: ಅನ್ಯಗ್ರಹ ಜೀವಿಗಳಿಗಾಗಿ ಹುಡುಕಾಟ, ನೀರೊಂದೇ ಸಾಲದು, ಈ 2 ಅಂಶಗಳೂ ಬೇಕೇ ಬೇಕು! | Alien Life Search Focuses On Nitrogen And Phosphorus Over Water

ಅನ್ಯಗ್ರಹ ಜೀವಿಗಳನ್ನು ಹುಡುಕಲು ನೀರಿದ್ದರೆ ಸಾಕಾ? ಖಂಡಿತ ಇಲ್ಲ. ಹೊಸ ಸಂಶೋಧನೆಯ ಪ್ರಕಾರ, ರಂಜಕ ಮತ್ತು ಸಾರಜನಕ ಕೂಡ ಅತ್ಯಗತ್ಯ. ಒಂದು ಗ್ರಹ ನಿಜವಾಗಿಯೂ ವಾಸಯೋಗ್ಯವಾಗಲು ಬೇಕಾದ ‘ಕೆಮಿಕಲ್ ಗೋಲ್ಡಿಲಾಕ್ಸ್ ಜೋನ್’ ಬಗ್ಗೆ ತಿಳಿಯಿರಿ. ಅನ್ಯಗ್ರಹ ಜೀವಿಗಳಿಗಾಗಿ ಹುಡುಕಾಟ ಅಂದ ತಕ್ಷಣ ಎಲ್ಲರಿಗೂ ನೆನಪಾಗೋದು ನೀರು. ಎಲ್ಲಿ ನೀರಿದೆಯೋ ಅಲ್ಲಿ ಜೀವ ಇರುತ್ತೆ ಅಂತ ವಿಜ್ಞಾನಿಗಳು ಇಷ್ಟು ದಿನ ನಂಬಿದ್ದರು. ಆದರೆ, ಈ ಯೋಚನೆ ಈಗ ಬದಲಾಗುತ್ತಿದೆ. ಸಾಗರಗಳೇ ತುಂಬಿರುವ ಗ್ರಹದಲ್ಲೂ ಕೆಲವು ಪ್ರಮುಖ ರಾಸಾಯನಿಕಗಳು ಇಲ್ಲದಿದ್ದರೆ,…

Read More