Headlines
75ರ ಹರೆಯದಲ್ಲಿ ಹೊಸ ಸಾಹಸಕ್ಕೆ ಕೈ ಹಾಕಿದ ಸಂಗೀತ ಮಾಂತ್ರಿಕ, ನಾದಬ್ರಹ್ಮ ಹಂಸಲೇಖ | Music Director Hamsalekha Steps Up To Direct A Movie Mrq

75ರ ಹರೆಯದಲ್ಲಿ ಹೊಸ ಸಾಹಸಕ್ಕೆ ಕೈ ಹಾಕಿದ ಸಂಗೀತ ಮಾಂತ್ರಿಕ, ನಾದಬ್ರಹ್ಮ ಹಂಸಲೇಖ | Music Director Hamsalekha Steps Up To Direct A Movie Mrq

ಕನ್ನಡ ಸೀನಿರಂಗದಲ್ಲಿ 300ಕ್ಕೂ ಅಧಿಕ ಚಿತ್ರಗಳಿಗೆ ಸಂಗೀತ ಸಾಹಿತ್ಯ ನೀಡಿರುವ ಹಂಸಲೇಖ ಈಗ ನಿರ್ದೆಶಕ ಆಗ್ತಾ  ಇದ್ದಾರೆ. ಇವತ್ತು ಸಿಎಂ ನಿವಾಸದಲ್ಲಿ ಹಂಸಲೇಖ ನಿರ್ದೇಶನದ ಚೊಚ್ಚಲ ಸಿನಿಮಾ ಓಕೆ ಸೆಟ್ಟೇರಿದೆ,. Source link

Read More
Dakshina kannada News: ಕರಾವಳಿಯಲ್ಲೀಗ ಶಾಂತಿ ನೆಲೆಸಿದೆ: ಗೃಹ ಸಚಿವ ಪರಮೇಶ್ವರ್ | Home Minister Parameshwara Statement In Mangalore Rav

Dakshina kannada News: ಕರಾವಳಿಯಲ್ಲೀಗ ಶಾಂತಿ ನೆಲೆಸಿದೆ: ಗೃಹ ಸಚಿವ ಪರಮೇಶ್ವರ್ | Home Minister Parameshwara Statement In Mangalore Rav

ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿರುವ ಸುಳ್ಳು ಸುದ್ದಿ ಹಾಗೂ ದ್ವೇಷ ಭಾಷಣಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು ಜಾರಿಗೆ ಬರಲಿದೆ ಎಂದು ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದ್ದಾರೆ ಮಂಗಳೂರು (ಜುಲೈ.10): ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿರುವ ಸುಳ್ಳು ಸುದ್ದಿ ಹಾಗೂ ದ್ವೇಷ ಭಾಷಣಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಇದೇ ಅಧಿವೇಶದಲ್ಲಿ ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಬುಧವಾರ ಗೃಹ ಸಚಿವ ಡಾ.ಪರಮೇಶ್ವರ ಹೇಳಿದ್ದಾರೆ. ಮಂಗಳೂರಿನ ನೇತ್ರಾವತಿ ಸಭಾಂಗಣದಲ್ಲಿ ಶಾಂತಿ ಸೌಹಾರ್ದ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ…

Read More
ರಾಜ್ಯದ 10 ಲಕ್ಷ ಆಸ್ತಿ ಮಾಲೀಕರಿಗೆ ಸಂಕ್ರಾಂತಿ ಉಡುಗೊರೆ – ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ | Sankranti Bonanza For 10 Lakh Property Owners In Karnataka

ರಾಜ್ಯದ 10 ಲಕ್ಷ ಆಸ್ತಿ ಮಾಲೀಕರಿಗೆ ಸಂಕ್ರಾಂತಿ ಉಡುಗೊರೆ – ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ | Sankranti Bonanza For 10 Lakh Property Owners In Karnataka

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ಜಾರಿಗೊಳಿಸಿರುವ ಮಾದರಿಯಲ್ಲೇ ರಾಜ್ಯದ ಇತರೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ ‘ಬಿ’ ಖಾತಾ ನಿವೇಶನ, ಕಟ್ಟಡ, ಅಪಾರ್ಟ್‌ಮೆಂಟ್‌ ಮತ್ತು ಫ್ಲಾಟ್‌ಗಳಿಗೆ ‘ಎ’ ಖಾತಾ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಬೆಂಗಳೂರು : ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ಜಾರಿಗೊಳಿಸಿರುವ ಮಾದರಿಯಲ್ಲೇ ರಾಜ್ಯದ ಇತರೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲೂ ‘ಬಿ’ ಖಾತಾ ನಿವೇಶನ, ಕಟ್ಟಡ, ಅಪಾರ್ಟ್‌ಮೆಂಟ್‌ ಮತ್ತು ಫ್ಲಾಟ್‌ಗಳಿಗೆ ‘ಎ’ ಖಾತಾ ನೀಡಲು…

Read More
ಮಹಿಳೆಯರ ಜತೆ ಅನುಚಿತ ವರ್ತನೆ – ವಾರದ ಬಳಿಕವೂ ಬೀಳುತ್ತೆ ಕೇಸ್- ಪೊಲೀಸ್‌ ಆಯುಕ್ತ ಸೀಮಂತ್‌ಕುಮಾರ್‌ ಎಚ್ಚರಿಕೆ | Improper Behavior With A Woman Case Still Pending Even After A Week

ಮಹಿಳೆಯರ ಜತೆ ಅನುಚಿತ ವರ್ತನೆ – ವಾರದ ಬಳಿಕವೂ ಬೀಳುತ್ತೆ ಕೇಸ್- ಪೊಲೀಸ್‌ ಆಯುಕ್ತ ಸೀಮಂತ್‌ಕುಮಾರ್‌ ಎಚ್ಚರಿಕೆ | Improper Behavior With A Woman Case Still Pending Even After A Week

ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಮತ್ತಿನಲ್ಲಿ ಮಹಿಳೆಯರ ಜತೆ ಅನುಚಿತ ವರ್ತನೆ ತೋರುವ ಪುಂಡರೇ ಎಚ್ಚರ. ನಿಮ್ಮ ಮೇಲೆ ಸಿಸಿಟಿವಿ ಬಿಗಿ ಕಣ್ಗಾವಲಿದ್ದು, ಸಂಭ್ರಮ ಮುಗಿದು ವಾರದ ಬಳಿಕವು ಪೊಲೀಸರು ಪ್ರಕರಣ ದಾಖಲಿಸಲಿದ್ದಾರೆ…! ಬೆಂಗಳೂರು : ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಮತ್ತಿನಲ್ಲಿ ಮಹಿಳೆಯರ ಜತೆ ಅನುಚಿತ ವರ್ತನೆ ತೋರುವ ಪುಂಡರೇ ಎಚ್ಚರ. ನಿಮ್ಮ ಮೇಲೆ ಸಿಸಿಟಿವಿ ಬಿಗಿ ಕಣ್ಗಾವಲಿದ್ದು, ಸಂಭ್ರಮ ಮುಗಿದು ವಾರದ ಬಳಿಕವು ಪೊಲೀಸರು ಪ್ರಕರಣ ದಾಖಲಿಸಲಿದ್ದಾರೆ…! ಇಂಥ ಎಚ್ಚರಿಕೆಯನ್ನು ನಗರ ಪೊಲೀಸ್ ಆಯುಕ್ತ…

Read More
IND vs BAN: 6 ಪಂದ್ಯಗಳ ಸರಣಿಗಾಗಿ ಬಾಂಗ್ಲಾ ಪ್ರವಾಸ ಮಾಡಲಿದೆ ಭಾರತ; ವೇಳಾಪಟ್ಟಿ ಪ್ರಕಟ

IND vs BAN: 6 ಪಂದ್ಯಗಳ ಸರಣಿಗಾಗಿ ಬಾಂಗ್ಲಾ ಪ್ರವಾಸ ಮಾಡಲಿದೆ ಭಾರತ; ವೇಳಾಪಟ್ಟಿ ಪ್ರಕಟ

ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಲ್ಲಿ ನೋಡಲು ಅನುಮತಿ ನೀಡಲು ಭಾರತದಲ್ಲಿ ಅಸಾಮಾಧಾನ ಸ್ಫೋಟಗೊಂಡಿದೆ. ಬಾಂಗ್ಲಾ ಆಟಗಾರನನ್ನು 9 ಕೋಟಿ ರೂ, ಖರೀದಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಜನ ಛೀಮಾರಿ ಮಾಡುತ್ತಿದ್ದಾರೆ. ಇದೆಲ್ಲದರ ನಡುವೆ ಬಿಸಿ ಅಚ್ಚರಿಯ ನಿರ್ಧಾರ ತೆಗೆದುಕೊಂಡಿದೆ. ಅದೇನೆಂದರೆ, ಏಕದಿನ ಹಾಗೂ ಟಿ20 ಸರಣಿಗಾಗಿ ಟೀಂ ಇಂಡಿಯಾ, ಬಾಂಗ್ಲಾದೇಶ ಪ್ರವಾಸವನ್ನು ಮಾಡಲಿದೆ. ಈ ಪ್ರವಾಸದ ಕಾರ್ಯಕ್ರಮವನ್ನು ಇಂದು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿದೆ. ವಾಸ್ತವವಾಗಿ ಬಾಲಾದೇಶದಲ್ಲಿನ ರಾಜಕೀಯ ಅಸ್ಥಿರತೆ…

Read More
ಆರ್​ಸಿಬಿ ಸೇರಿದಂತೆ ಈ 3 ಐಪಿಎಲ್ ತಂಡಗಳ ಆಟಗಾರರಿಗಿಲ್ಲ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ

ಆರ್​ಸಿಬಿ ಸೇರಿದಂತೆ ಈ 3 ಐಪಿಎಲ್ ತಂಡಗಳ ಆಟಗಾರರಿಗಿಲ್ಲ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ

2026 ರ ಟಿ20ಗಾಗಿ ಹಾಲಿ ಡಿಸೆಂಬರ್ 20 ರಂದು, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಮತ್ತು ಆ ನಂತರ ನಡೆಯಲಿರುವ ಟಿ20 ರಿಂದ 15 ಸದಸ್ಯರ ಬಲಿಷ್ಠ ತಂಡವನ್ನು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಪ್ರಕಟಿಸಿದೆ. ಆಯ್ಕೆಯಾದ ತಂಡದಲ್ಲಿ ಎಲ್ಲರೂ ನಿರೀಕ್ಷಿಸಿದ್ದ ಆಟಗಾರರೇ, ಈ ಬಾರಿಯೂ ಭಾರತವೇ ಆಗುವ ಲಕ್ಷಣಗಳು ಗೋಚರಿಸುತ್ತಿವೆ. ಆದಾಗ್ಯೂ ಈ ಪಂದ್ಯಕ್ಕೆ ಆಯ್ಕೆಯಾದ ಆಟಗಾರರಲ್ಲಿ ಆರ್‌ಸಿಬಿ ಸೇರಿದಂತೆ ಮೂರು ಐಪಿಎಲ್ ತಂಡಗಳ ಆಟಗಾರರು ಆಯ್ಕೆಯಾಗಿರುವುದು ಗಮನಿಸಬೇಕಾದ…

Read More
ಸರ್ಕಾರಕ್ಕೆ ಎರಡುವರೆ ವರ್ಷ ತುಂಬಿದ ದಿನವೇ ಕಾಂಗ್ರೆಸ್​​ನಲ್ಲಿ ಮಹತ್ವ ಬೆಳವಣಿಗೆ: ದೆಹಲಿಗೆ ಹಾರಿದ ಸಚಿವರು, ಶಾಸಕರು!

ಸರ್ಕಾರಕ್ಕೆ ಎರಡುವರೆ ವರ್ಷ ತುಂಬಿದ ದಿನವೇ ಕಾಂಗ್ರೆಸ್​​ನಲ್ಲಿ ಮಹತ್ವ ಬೆಳವಣಿಗೆ: ದೆಹಲಿಗೆ ಹಾರಿದ ಸಚಿವರು, ಶಾಸಕರು!

ಬೆಂಗಳೂರು, ನವೆಂಬರ್ 20): ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡೂವರೆ ವರ್ಷ ಯಶಸ್ವಿಯಾಗಿ ಪೂರೈಸಿದೆ. ಇದರ ಬೆನ್ನಲ್ಲೇ ಇದೀಗ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನವೆಂಬರ್ ಕ್ರಾಂತಿ ಶಾಂತಿಯಾಗುವ ಹೊತ್ತಲ್ಲೇ ಕಾಂಗ್ರೇಸ್ ನಲ್ಲಿ ಮತ್ತೊಂದು ಮಹತ್ವದ ರಾಜಕೀಯ ಬೆಳಗುಗರಿಗೆ. ಹೌದು..ಸಿದ್ದರಾಮಯ್ಯ ಸರ್ಕಾರಕ್ಕೆ ಇಂದಿಗೆ ಎರಡಯವರೆ ವರ್ಷ ತುಂಬಿದ ದಿನವೇ ಕೆಲ ಶಾಸಕರು, ಸಚಿವರು ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಶಿವಕುಮಾರ್ ನಡುವೆ ಸಿಎಂ ಪವರ್ ಶೇರಿಂಗ್ ಮುಸುಕಿನ ಗುದ್ದಾಟ…

Read More
ಬೆಂಗಳೂರಿನಲ್ಲಿ ಅಳಿಯನಿಂದಲೇ ಮಾವನ ಕೊಲೆ: ಶವ ಸುಟ್ಟ ಹೆಂಡತಿ, ಮಗಳು

ಬೆಂಗಳೂರಿನಲ್ಲಿ ಅಳಿಯನಿಂದಲೇ ಮಾವನ ಕೊಲೆ: ಶವ ಸುಟ್ಟ ಹೆಂಡತಿ, ಮಗಳು

ಬೆಂಗಳೂರು, ಆಗಸ್ಟ್ 02: ಹೆಣ್ಣು ಮಾವನನ್ನು ಅಳಿಯ ಕೊಲೆ (ಕೊಲ್ಲು) ಮಾಡಿದರೆ, ಗಂಡನ ಶವವನ್ನು ಹೆಂಡತಿ ಮಗಳು ಶವವನ್ನು ಸುಟ್ಟು ಹಾಕಿರುವಂತಹ ಘಟನೆಯೊಂದು ಘಟನೆಯೊಂದು (ಬಂಗಲ್ಯುರು) ಕಾಡುಗೋಡಿ ಪೊಲೀಸ್ ವ್ಯಾಪ್ತಿಯಲ್ಲಿ. ದೇವನಹಳ್ಳಿ ಮೂಲದ ಬಾಬು (48) ಮೃತ. ಅಳಿಯ, ಬಾಬು ಪತ್ನಿ ಮುನಿರತ್ನ ಮತ್ತು ಕೃತ್ಯವೆಸಗಲಾಗಿದ್ದು, ಸದ್ಯ ಮೂವರನ್ನು. ನಡೆದದ್ದೇನು? ಹಲವು ವರ್ಷದಿಂದ ಕುಟುಂಬ. ಗೋದಾಮು ಒಂದರಲ್ಲಿ ಕೆಲಸ. 3 ತಿಂಗಳ ಹಿಂದೆ ಪ್ರೀತಿಸಿ ರಾಮಕೃಷ್ಣನನ್ನು ಪುತ್ರಿ. ಮಗಳು ಆತನನ್ನು ಬಾಬುಗೆ. ಇದನ್ನೂ: ಪ್ರಿಯಕರನೊಂದಿಗೆ ಸೇರಿ ಹಬ್ಬದ…

Read More
‘ಜೈಲರ್ 2’ನಲ್ಲಿ ಶಿವಣ್ಣ, ಈ ಬಾರಿ ಕೇವಲ ಅತಿಥಿ ಪಾತ್ರವಲ್ಲ

‘ಜೈಲರ್ 2’ನಲ್ಲಿ ಶಿವಣ್ಣ, ಈ ಬಾರಿ ಕೇವಲ ಅತಿಥಿ ಪಾತ್ರವಲ್ಲ

ರಜನೀಕಾಂತ್ (ರಜಿನಿಕಾಂತ್) ನಟನೆಯ ‘ಜೈಲರ್’ ಸಿನಿಮಾ 2023ರ ಸೂಪರ್ ಹಿಟ್ ಸಿನಿಮಾಗಳಲ್ಲಿ ಒಂದು. ಪ್ಯಾನ್ ಇಂಡಿಯಾ ಕಮರ್ಷಿಯಲ್ ಸಿನಿಮಾಕ್ಕೆ ಒಳ್ಳೆಯ ಉದಾಹರಣೆಯಂತಿತ್ತು ಈ ಸಿನಿಮಾ. ರಜನೀಕಾಂತ್ ಅಂಥಾ ಸೂಪರ್ ಸ್ಟಾರ್ ಜೊತೆಗೆ ಹಲವು ಭಾಷೆಗಳ ಸ್ಟಾರ್ ನಟರು ಸಿನಿಮಾನಲ್ಲಿದ್ದರು. ಹೆಸರಿಗಷ್ಟೆ ಅತಿಥಿ ಪಾತ್ರ ನೀಡದೆ, ಅತಿಥಿ ಪಾತ್ರಕ್ಕೂ ಪ್ರಾಧಾನ್ಯತೆ ನೀಡಲಾಯಿತು. ‘ಜೈಲರ್’ ಸಿನಿಮಾದಲ್ಲಿ ರಜನೀಕಾಂತ್ ಅವರಷ್ಟೇ ನಟ ಶಿವಣ್ಣ ಗಮನ ಸೆಳೆದರು. ಯಾವ ಮಟ್ಟಿಗೆಂದರೆ ತಮಿಳುನಾಡಿನಲ್ಲಿ ‘ಜೈಲರ್’ ಸಿನಿಮಾ ಬಳಿಕ ಶಿವಣ್ಣನಿಗೆ ಪ್ರತ್ಯೇಕ ಅಭಿಮಾನಿ ವರ್ಗವೇ ಸೃಷ್ಟಿಯಾಯ್ತು….

Read More
Bigg Boss ಮನೆಗೆ 'ಗಿಲ್ಲಿ ಅತ್ತೆ' ಆಗಮನ! ಧ್ವನಿ ಕೇಳಿ ಬಿಕ್ಕಿ ಬಿಕ್ಕಿ ಅತ್ತ ಅಶ್ವಿನಿ ಗೌಡ- ಗಿಲ್ಲಿಗೆ ಬುದ್ಧಿ ಮಾತು

Bigg Boss ಮನೆಗೆ 'ಗಿಲ್ಲಿ ಅತ್ತೆ' ಆಗಮನ! ಧ್ವನಿ ಕೇಳಿ ಬಿಕ್ಕಿ ಬಿಕ್ಕಿ ಅತ್ತ ಅಶ್ವಿನಿ ಗೌಡ- ಗಿಲ್ಲಿಗೆ ಬುದ್ಧಿ ಮಾತು

ಬಿಗ್​ಬಾಸ್​ ಮನೆಯಲ್ಲಿ ಕುಟುಂಬಸ್ಥರ ಆಗಮನದ ವಾರದಲ್ಲಿ, ಅಶ್ವಿನಿ ಗೌಡ ಅವರ ತಾಯಿ ಆಗಮಿಸಿದ್ದಾರೆ. ಮಗಳನ್ನು ಕಂಡು ಭಾವುಕರಾದ ತಾಯಿ, ಗಿಲ್ಲಿ ನಟನ ಜೊತೆ ಮನಸ್ತಾಪ ಬೇಡವೆಂದು ಕಿವಿಮಾತು ಹೇಳಿದರು. ಆಗ ಗಿಲ್ಲಿ ನಟ, ಅಶ್ವಿನಿ ತಾಯಿಯನ್ನು ‘ಅತ್ತೆ’ ಎಂದು ಕರೆದು ಮನೆಯಲ್ಲಿ ನಗುವಿನ ಅಲೆ ಎಬ್ಬಿಸಿದರು.<img><p>ಬಿಗ್​ಬಾಸ್​ ಮನೆಯಲ್ಲಿ (Bigg Boss) ಈಗ ಕುಟುಂಬಸ್ಥರ ಆಗಮನವಾಗುತ್ತಿದೆ. ಇದಾಗಲೇ ಕೆಲವು ಸ್ಪರ್ಧಿಗಳ ಕುಟುಂಬದವರು ಆಗಮಿಸಿದ್ದರು. ಇಷ್ಟು ದಿನ ಅವರನ್ನೆಲ್ಲಾ ಬಿಟ್ಟು ಇದ್ದುದರಿಂದ ಸಹಜವಾಗಿ ಸ್ಪರ್ಧಿಗಳಲ್ಲಿ ನೋವು ಇದ್ದೇ ಇದೆ.</p><img><p>ಇದೀಗ ಅಶ್ವಿನಿ…

Read More