ಮಳವಳ್ಳಿ: ವಸತಿ ಗೃಹದಲ್ಲಿ ಯುವಕ ನೇಣುಬಿಗಿದು ಸಾವು | Karnataka Crime Latest News today | Youth Hangs Himself To Death In Residential Home At Malavalli Mandya Rav

ಮಳವಳ್ಳಿ: ವಸತಿ ಗೃಹದಲ್ಲಿ ಯುವಕ ನೇಣುಬಿಗಿದು ಸಾವು | Karnataka Crime Latest News today | Youth Hangs Himself To Death In Residential Home At Malavalli Mandya Rav

ಮಳವಳ್ಳಿಯಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮ ಹ ತ್ಯೆ ಮಾಡಿಕೊಂಡರೆ, ಮದ್ದೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮಳವಳ್ಳಿ (ಜೂ.25): ವಸತಿ ಗೃಹದಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ತಾಲೂಕಿನ ಕುಂದೂರು ಗ್ರಾಮದ ಸಿದ್ದಪ್ಪರ ಪುತ್ರ ಕೆ.ಎಸ್.ಸುನೀಲ್ (28) ನೇಣು ಬಿಗಿದುಕೊಂಡು ಆತ್ಮ ಹ ತ್ಯೆ ಮಾಡಿಕೊಂಡವರು. ಮೈಸೂರು ರಸ್ತೆಯ ವಸತಿ ಗೃಹವೊಂದರಲ್ಲಿ ಸೋಮವಾರ ರಾತ್ರಿ ರೂಮ್ ಅನ್ನು ಬಾಡಿಗೆಗೆ ಪಡೆದಿದ್ದ ಕೆ.ಎಸ್.ಸುನೀಲ್ಮಂ ಗಳವಾರ…

Read More
ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಮಾತು ಕೇಳಲಿಲ್ಲವೆಂದು ದಲಿತರಿಗೆ ಬಹಿಷ್ಕಾರ ಹಾಕಿದ ಸವರ್ಣೀಯರು

ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಮಾತು ಕೇಳಲಿಲ್ಲವೆಂದು ದಲಿತರಿಗೆ ಬಹಿಷ್ಕಾರ ಹಾಕಿದ ಸವರ್ಣೀಯರು

ಯಾದಗಿರಿ, ಜೂನ್​ 25: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 77 ವರ್ಷ ಕಳೆಯುತ್ತಾ ಬಂದಿದೆ. ಆದರೂ ದೇಶದಲ್ಲಿ ಇನ್ನು ಕೂಡ ಅನಿಷ್ಟ ಪದ್ಧತಿಗಳು ಜೀವಂತ ಇದೆ. ಕಾನೂನು ಇದರೂ ದಲಿತರ (Dalits) ಮೇಲೆ ಇನ್ನು ಕೂಡ ದೌರ್ಜನ್ಯಗಳು ನಡೆಯುತ್ತಿವೆ. ಇಂತಹದೇ ಒಂದು ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಿನ್ನಕಾರ ಗ್ರಾಮದಲ್ಲಿ ನಡೆದಿದ್ದು, ಸವರ್ಣೀಯರ (upper caste) ಮಾತು ಕೇಳಲಿಲ್ಲ ಎನ್ನುವ ಕಾರಣಕ್ಕೆ ದಲಿತರಿಗೆ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಜಿಲ್ಲೆಯ ಚಿನ್ನಕಾರ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ…

Read More
‘ನಮ್ಮ ಮಧ್ಯೆ ಅದು ನಡೆದಿಲ್ಲ’; ಹಾರ್ದಿಕ್ ಜೊತೆಗಿನ ಲವ್ವಿ-ಡವ್ವಿ ಬಗ್ಗೆ ಇಶಾ ಗುಪ್ತಾ ನೇರ ಮಾತು

‘ನಮ್ಮ ಮಧ್ಯೆ ಅದು ನಡೆದಿಲ್ಲ’; ಹಾರ್ದಿಕ್ ಜೊತೆಗಿನ ಲವ್ವಿ-ಡವ್ವಿ ಬಗ್ಗೆ ಇಶಾ ಗುಪ್ತಾ ನೇರ ಮಾತು

ಸೆಲೆಬ್ರಿಟಿಗಳು ಎಂದಮೇಲೆ ಅವರ ಹೆಸರುಗಳು ಆಗಾಗಾ ಡೇಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ಆಗುತ್ತವೆ. ಒಬ್ಬರ ಜೊತೆ ಒಬ್ಬರು ಕಾಣಿಸಿಕೊಂಡರೆ ಸಾಕು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹಬ್ಬುತ್ತದೆ. ಈ ಮೊದಲು ನಟಿ ಇಶಾ ಗುಪ್ತಾ (Esha Gupta) ಹಾಗೂ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಮಧ್ಯೆ ಡೇಟಿಂಗ್ ನಡೆದಿದೆ ಎಂಬ ಸುದ್ದಿ ಹಬ್ಬಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಇಶಾ ಅವರು ಸ್ಪಷ್ಟನೆ ನೀಡಿದ್ದು, ನಮ್ಮ ಮಧ್ಯೆ ಅಂಥದ್ದೇನು ನಡೆದಿಲ್ಲ ಎಂದಿದ್ದಾರೆ. ಅದು 2018ರ ಸಮಯ. ಇಶಾ ಗುಪ್ತಾ…

Read More
PHOTOS: 4 ವರ್ಷ ಪ್ರೀತಿಸಿ ನಟನನ್ನೇ ಮದುವೆಯಾಗಲು ರೆಡಿಯಾದ ಪುಟ್ಟಕ್ಕನ ಮಕ್ಕಳು ಧಾರಾವಾಹಿ ನಟಿ!

PHOTOS: 4 ವರ್ಷ ಪ್ರೀತಿಸಿ ನಟನನ್ನೇ ಮದುವೆಯಾಗಲು ರೆಡಿಯಾದ ಪುಟ್ಟಕ್ಕನ ಮಕ್ಕಳು ಧಾರಾವಾಹಿ ನಟಿ!

<p>ಶುರು ಆದಾಗಿನಿಂದ ಟಾಪ್‌ ಸ್ಥಾನದಲ್ಲಿರುವ ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ಬಡ್ಡಿ ವ್ಯವಹಾರ ಮಾಡುತ್ತಿದ್ದ ಬಂಗಾರಮ್ಮನ ಮಗಳು ವಸು ಪಾತ್ರದಲ್ಲಿ ಸೌಮ್ಯಾ ಮೆಂಡನ್‌ ನಟಿಸುತ್ತಿದ್ದಾರೆ, ಈಗ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.</p><img><p>ವಸು ಪಾತ್ರಧಾರಿ ಸೌಮ್ಯಾ ಮೆಂಡನ್‌ ( ಸಿರಿ ) ಅವರು ಸೋಶಿಯಲ್‌ ಮೀಡಿಯಾದಲ್ಲಿ ನಿಶ್ಚಿತಾರ್ಥದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದರು.</p><img><p>ಸೌಮ್ಯಾ ಮೆಂಡನ್‌ ಅವರು ಈ ಹಿಂದೆ ಕನ್ನಡದಲ್ಲಿಯೇ ಗೀತಾ, ಕಾವೇರಿ ಕನ್ನಡ ಮೀಡಿಯಂ, ಪಾರು ಮುಂತಾದ ಧಾರಾವಾಹಿ, ಸಿನಿಮಾಗಳಲ್ಲಿಯೂ ನಟಿಸಿದ್ದರು.</p><img><p>ಕನ್ನಡ ಧಾರಾವಾಹಿಗಳ ಜೊತೆಯಲ್ಲಿ, ಸಿನಿಮಾದಲ್ಲಿ ನಟಿಸಿದ್ದಾರೆ. ಅಂದಹಾಗೆ ತುಳು ರಂಗದಲ್ಲಿಯೂ…

Read More
೧೪೮ ವರ್ಷಗಳ ಇತಿಹಾಸದಲ್ಲೇ ಟೀಮ್ ಇಂಡಿಯಾಗೆ ಹೀಗೊಂದು ಹೀನಾಯ ಸೋಲು

೧೪೮ ವರ್ಷಗಳ ಇತಿಹಾಸದಲ್ಲೇ ಟೀಮ್ ಇಂಡಿಯಾಗೆ ಹೀಗೊಂದು ಹೀನಾಯ ಸೋಲು

148 ವರ್ಷಗಳ ಟೆಸ್ಟ್‌ ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದು ಪಂದ್ಯವೊಂದರಲ್ಲಿ 5 ಶತಕ ಸಿಡಿಸಿರುವುದು ಕೇವಲ ಮೂರು ಬಾರಿ. ಹೀಗೆ 5 ಶತಕ ಸಿಡಿಸಿ ಅಬ್ಬರಿಸಿದ ತಂಡಗಳೆಲ್ಲವೂ ಭರ್ಜರಿ ಜಯ ಸಾಧಿಸಿದೆ. ಆದರೆ ಟೀಮ್ ಇಂಡಿಯಾ ಪಾಲಿಗೆ ಆ ಅದೃಷ್ಟವಿಲ್ಲ. ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ (101), ಶುಭ್​ಮನ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್…

Read More
Axiom 4 Mission Launch Today; ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು ಬಾಹ್ಯಾಕಾಶ ಯಾನ | Shubhanshu Shukla Axiom 4 Mission Launch Today

Axiom 4 Mission Launch Today; ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು ಬಾಹ್ಯಾಕಾಶ ಯಾನ | Shubhanshu Shukla Axiom 4 Mission Launch Today

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಆಕ್ಸಿಯಂ 4 ಮಿಷನ್ ಉಡಾವಣೆ ಇಂದು ಮಧ್ಯಾಹ್ನ 12.01ಕ್ಕೆ ನಡೆಯಲಿದೆ ಎಂದು ನಾಸಾ ತಿಳಿಸಿದೆ. ಫ್ಲೋರಿಡಾ: ನಲವತ್ತೊಂದು ವರ್ಷಗಳ ನಂತರ ಒಬ್ಬ ಭಾರತೀಯ ಮತ್ತೆ ಬಾಹ್ಯಾಕಾಶಕ್ಕೆ ಹೋಗುತ್ತಿದ್ದಾರೆ. ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಯಾನ ಇಂದು ನಡೆಯಲಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಆಕ್ಸಿಯಂ 4 ಮಿಷನ್ ಉಡಾವಣೆ ಇಂದು ಮಧ್ಯಾಹ್ನ 12.01ಕ್ಕೆ ನಡೆಯಲಿದೆ ಎಂದು ನಾಸಾ ತಿಳಿಸಿದೆ. ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಫಾಲ್ಕನ್ 9 ರಾಕೆಟ್‌ನಲ್ಲಿ…

Read More
Karnataka Rains: ಕರ್ನಾಟಕದ ಕರಾವಳಿ ಸೇರಿ ಹಲವೆಡೆ 3 ದಿನ ಧಾರಾಕಾರ ಮಳೆ, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Karnataka Rains: ಕರ್ನಾಟಕದ ಕರಾವಳಿ ಸೇರಿ ಹಲವೆಡೆ 3 ದಿನ ಧಾರಾಕಾರ ಮಳೆ, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು, ಜೂನ್ 25: ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಧಾರಾಕಾರ ಮಳೆ(Rain)ಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದೆ. ಕೊಡಗು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ,…

Read More
ಕಲಬುರಗಿ: ಮಾರಾಕಾಸ್ತ್ರಗಳಿಂದ ಕೊಚ್ಚಿ ಮೂವರ ಬರ್ಬರ ಹತ್ಯೆ

ಕಲಬುರಗಿ: ಮಾರಾಕಾಸ್ತ್ರಗಳಿಂದ ಕೊಚ್ಚಿ ಮೂವರ ಬರ್ಬರ ಹತ್ಯೆ

ಕಲಬುರಗಿ, ಜೂನ್ 25: ಕಲಬುರಗಿ (Kalaburagi) ಹೊರವಲಯದ ಪಟ್ನಾ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ಮೂವರನ್ನು ಬರ್ಬರವಾಗಿ ಹತ್ಯೆ (Murder) ಮಾಡಲಾಗಿದೆ. ಕೊಲೆಯಾದವರನ್ನು ಸಿದ್ಧಾರೂಢ (32), ಜಗದೀಶ್ (25), ರಾಮಚಂದ್ರ (35) ಎಂದು ಗುರುತಿಸಲಾಗಿದೆ. ಹತ್ಯೆಯಾದವರು ಸಂಬಂಧಿಕರಾಗಿದ್ದಾರೆ. ತಡರಾತ್ರಿ 1.30 ರ ಸುಮಾರಿಗೆ ಡ್ರೈವರ್ ಡಾಬಾಗೆ ನುಗ್ಗಿದ ಹಂತಕರು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹಳೆಯ ದ್ವೇಷದ ಕಾರಣ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಲಬುರಗಿ ಸಬ್​ಅರ್ಬನ್ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಹೆಚ್ಚಿನ ಮಾಹಿತಿ…

Read More
ಬಿ.ಆರ್. ಪಾಟೀಲ್ ಹೇಳಿಕೆ: ಸರ್ಕಾರಕ್ಕೆ ಮುಜುಗರ – ಪ್ರಿಯಾಂಕ್ ಖರ್ಗೆ | Kalaburagi priyank kharge reacts about BR patil statement | Karnataka Minister Priyank Khare React About Br Patil Statement At Kalaburagi Rav

ಬಿ.ಆರ್. ಪಾಟೀಲ್ ಹೇಳಿಕೆ: ಸರ್ಕಾರಕ್ಕೆ ಮುಜುಗರ – ಪ್ರಿಯಾಂಕ್ ಖರ್ಗೆ | Kalaburagi priyank kharge reacts about BR patil statement | Karnataka Minister Priyank Khare React About Br Patil Statement At Kalaburagi Rav

ಶಾಸಕ ಬಿ.ಆರ್. ಪಾಟೀಲ್ ಅವರ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಮಸ್ಯೆಗಳಿದ್ದರೆ ಸಿಎಂ ಬಳಿ ಚರ್ಚಿಸಬೇಕಿತ್ತು ಎಂದು ಅವರು ಹೇಳಿದರು. ಕಲಬುರಗಿ (ಜೂ.25) ಶಾಸಕ ಬಿ.ಆರ್.ಪಾಟೀಲ್‌ ಅವರ ಬಹಿರಂಗ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರವಾಗಿದೆ. ಅವರಿಗೆ ಸಮಸ್ಯೆಗಳಿದ್ದರೆ ಸಿಎಂ ಬಳಿ ಚರ್ಚಿಸಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿಯಲ್ಲಿ ಸುದ್ದಿಗಾರರ ಜತೆ ಮಾತನಾಡುವ ವೇಳೆ, ಬಿ.ಆರ್.‌ಪಾಟೀಲ್ ಅವರ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರವಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಅವರು ಹಿರಿಯರು.‌ ಅವರ ಹೋರಾಟ…

Read More
Daily Devotional: ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ

Daily Devotional: ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ

ಬೆಂಗಳೂರು, ಜೂನ್​ 25: ಮಣ್ಣೆತ್ತಿನ ಅಮಾವಾಸ್ಯೆ, ಕರ್ನಾಟಕದಲ್ಲಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ, ಪ್ರಮುಖವಾಗಿ ಆಚರಿಸಲ್ಪಡುತ್ತಾರೆ. ಈ ದಿನ, ಮಣ್ಣಿನಿಂದ ಮಾಡಿದ ಎರಡು ಎತ್ತುಗಳಿಗೆ ಪೂಜೆ ಸಲ್ಲಿಸಲಾಗುತ್ತದೆ. ಭೂಮಿ ಮತ್ತು ಎತ್ತುಗಳ ನಡುವಿನ ಅವಿರಾಭಾವ ಸಂಬಂಧವನ್ನು ಇದು ಸಂಕೇತಿಸುತ್ತದೆ. ಗೋವುಗಳು ಭೂಮಿಯಿಂದ ಆಹಾರ ಉತ್ಪಾದಿಸುವ ಮೂಲಕ ಜೀವನವನ್ನು ರಕ್ಷಿಸುತ್ತವೆ ಎಂಬುದನ್ನು ಈ ಆಚರಣೆ ಸ್ಮರಿಸುತ್ತದೆ. Source link

Read More