Headlines
ನೀವು ದಪ್ಪಗಾಗಿ ಕಾಣ್ಬಾರ್ದಾ? ಹಾಗಿದ್ರೆ ಈ ಬಣ್ಣದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಿ

ನೀವು ದಪ್ಪಗಾಗಿ ಕಾಣ್ಬಾರ್ದಾ? ಹಾಗಿದ್ರೆ ಈ ಬಣ್ಣದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಿ

ನಮಗೆ ಹೊಂದಿಕೊಳ್ಳುವ ಬಟ್ಟೆಯನ್ನು (Dress) ಆಯ್ಕೆ ಮಾಡುವುದು ಕೂಡಾ ಒಂದು ಕಲೆ. ಅದೇ ರೀತಿ ಬಣ್ಣಗಳ ಆಯ್ಕೆಯೂ ಕೂಡಾ ತುಂಬಾನೇ ಮುಖ್ಯವಾಗಿರುತ್ತವೆ. ಈ ಬಣ್ಣಗಳು ನಮ್ಮ ಅಂದವನ್ನು ಹೆಚ್ಚಿಸುವಲ್ಲಿ ಮಾತ್ರವಲ್ಲದೆ ತೆಳ್ಳಗೆ, ದಪ್ಪಗೆ ಕಾಣುವಂತೆ ಮಾಡುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ. ಹೌದು ನಾವು ಫಿಟ್‌ ಆಗಿದ್ರೂ ಕೂಡಾ ಕೆಲವೊಂದು ಬಟ್ಟೆಗಳನ್ನು ಧರಿಸಿದಾಗ ತುಂಬಾ ದಪ್ಪಗೆ ಕಾಣುತ್ತೇವೆ. ಹಾಗಾಗಿ ಬಟ್ಟೆಗಳ ಬಣ್ಣದ (Dress Colors) ಆಯ್ಕೆಯಲ್ಲಿ ಜಾಗರೂಕರಾಗಿರಬೇಕು. ಹೀಗಿರುವಾಗ ದಪ್ಪಗಾಗಿ ಕಾಣಬಾರದೆಂದರೆ ಯಾವ ಬಣ್ಣದ ಬಟ್ಟೆ ಧರಿಸುವುದನ್ನು ತಪ್ಪಿಸಬೇಕು…

Read More
ಕ್ರಿಕೆಟಿಗ ರಿಂಕು ಸಿಂಗ್ ಮತ್ತು ಸಂಸದೆ ಪ್ರಿಯಾ ಸರೋಜ್ ಮದುವೆ ಮುಂದೂಡಿಕೆ; ಕಾರಣವೇನು?

ಕ್ರಿಕೆಟಿಗ ರಿಂಕು ಸಿಂಗ್ ಮತ್ತು ಸಂಸದೆ ಪ್ರಿಯಾ ಸರೋಜ್ ಮದುವೆ ಮುಂದೂಡಿಕೆ; ಕಾರಣವೇನು?

ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ ರಿಂಕು ಸಿಂಗ್ (Rinku Singh) ಮತ್ತು ಸಮಾಜವಾದಿ ಪಕ್ಷದ ಯುವ ಸಂಸದೆ ಪ್ರಿಯಾ ಸರೋಜ್ (Priya Saroj) ಅವರ ವಿವಾಹದ ಬಗ್ಗೆ ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. ಈ ಮೊದಲು ಕೇಳಿಬಂದಿದ್ದ ಮಾಹಿತಿಯ ಪ್ರಕಾರ, ಇವರಿಬ್ಬರ ವಿವಾಹ ನವೆಂಬರ್ 18 ರಂದು ವಾರಣಾಸಿಯಲ್ಲಿ ನಡೆಯಬೇಕಿತ್ತು. ಅಲ್ಲದೆ ರಿಂಕು ಸಿಂಗ್ ಮತ್ತು ಪ್ರಿಯಾ ಸರೋಜ್ ಅವರ ವಿವಾಹಕ್ಕೆ ಎರಡೂ ಕುಟುಂಬಗಳು ಕೂಡ ಸಿದ್ಧತೆಯಲ್ಲಿ ನಿರತವಾಗಿದ್ದವು. ಆದರೆ ಈಗ ರಿಂಕು ಸಿಂಗ್ ಮತ್ತು ಸಂಸದೆ ಪ್ರಿಯಾ…

Read More
ಅಬ್ಬಬ್ಬಾ…ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ

ಅಬ್ಬಬ್ಬಾ…ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ

ದಾವಣಗೆರೆ, (ಜೂನ್ 24):ಬೈಕ್​​ ನಲ್ಲಿ ಒಬ್ಬರು, ಇಬ್ಬರು, ಲಾಸ್ಟ್ ಅಂದ್ರೆ ಮೂವರು ಹೋಗಬಹುದು. ಅದು ತ್ರಿಬಲ್ ರೈಡಿಂಗ್ ಮಾಡುವಮತಿಲ್ಲ. ಸಂಚಾರಿ ನಿಯಮ ಉಲ್ಲಂಘನೆಯಾಗುತ್ತೆ. ಆದರೂ ಸಹ ಸಂಚಾರಿ ನಿಯಮವನ್ನು ಗಾಳಿಗೆ ತೂರಿ ಒಂದೇ ಬೈಕ್ ನಲ್ಲಿ ಐದು ಜನ ಸವಾರಿ ಮಾಡಿದ್ದಾರೆ. ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿ ಈ ದೃಶ್ಯ ಕಂಡುಬಂದಿದ್ದು, ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಬೈಕ್ ಮಾಲೀಕ ದಾವಣಗೆರೆ ನಗರದ ರುದ್ರಚಾರಿ ಅವರಿಗೆ ಪೊಲೀಸರು ಐದು ಸಾವಿರ ರೂಪಾಯಿ ದಂಡ…

Read More
ಭಾರತ ಎಂದಿಗೂ ಸರ್ವಾಧಿಕಾರವನ್ನು ಸ್ವೀಕರಿಸುವುದಿಲ್ಲ; ಅಮಿತ್ ಶಾ

ಭಾರತ ಎಂದಿಗೂ ಸರ್ವಾಧಿಕಾರವನ್ನು ಸ್ವೀಕರಿಸುವುದಿಲ್ಲ; ಅಮಿತ್ ಶಾ

ನವದೆಹಲಿ, ಜೂನ್ 24: 1975ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಪ್ರಧಾನಿ ಇಂದಿರಾ ಗಾಂಧಿಯವರು ಭಾರತದಲ್ಲಿ ಹೇರಿದ ತುರ್ತು ಪರಿಸ್ಥಿತಿಯ 50ನೇ ವಾರ್ಷಿಕೋತ್ಸವದ ಮುನ್ನಾದಿನವಾದ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡರು. ಈ ದೇಶದ ಜನರು “ಎಂದಿಗೂ ಸರ್ವಾಧಿಕಾರವನ್ನು ಸ್ವೀಕರಿಸುವುದಿಲ್ಲ” ಎಂದು ಅವರು ಹೇಳಿದರು. ತುರ್ತು ಪರಿಸ್ಥಿತಿಯಂತಹ ದೊಡ್ಡ ಘಟನೆಯ ನೆನಪು ಜನರ ಮನಸಿನಿಂದ ಮರೆಯಾಗಲು ಪ್ರಾರಂಭಿಸಿದರೆ ಅದು ಯಾವುದೇ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಗಂಭೀರ ಆತಂಕವಾಗಿದೆ ಎಂದು…

Read More
IND vs ENG: ಭಾರತದ ವಿರುದ್ಧ ವಿಶ್ವ ದಾಖಲೆಯ ಜೊತೆಯಾಟ ಕಟ್ಟಿದ ಡಕೆಟ್- ಕ್ರೌಲಿ

IND vs ENG: ಭಾರತದ ವಿರುದ್ಧ ವಿಶ್ವ ದಾಖಲೆಯ ಜೊತೆಯಾಟ ಕಟ್ಟಿದ ಡಕೆಟ್- ಕ್ರೌಲಿ

ಭಾರತ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್‌ (England vs India) ಆರಂಭಿಕರಾದ ಬೆನ್ ಡಕೆಟ್ (Ben Duckett) ಮತ್ತು ಜ್ಯಾಕ್ ಕ್ರೌಲಿ (Zak Crawley) ಎರಡನೇ ಇನ್ನಿಂಗ್ಸ್​ನಲ್ಲಿ 188 ರನ್​ಗಳ ಜೊತೆಯಾಟವನ್ನಾಡುವ ಮೂಲಕ ಅನೇಕ ದಾಖಲೆಗಳನ್ನು ನಿರ್ಮಿಸಿದ್ದಾರೆ. ಭಾರತೀಯ ಬೌಲರ್‌ಗಳು ವಿಕೆಟ್​ಗಾಗಿ ಪರದಾಡುವಂತೆ ಮಾಡಿದ ಇವರಿಬ್ಬರು ತಂಡವನ್ನು ಭದ್ರ ಸ್ಥಿತಿಗೆ ಕೊಂಡೊಯ್ದರು. ಜ್ಯಾಕ್ ಕ್ರೌಲಿ 65 ರನ್ ಬಾರಿಸಿ ಔಟಾಗುವುದರೊಂದಿಗೆ ಇವರಿಬ್ಬರ ಜೊತೆಯಾಟ ಮುರಿದು ಬಿತ್ತಾದಾರೂ, ಮೊದಲ ವಿಕೆಟ್‌ಗೆ ಇವರಿಬ್ಬರು ಸೇರಿಸಿದ 188 ರನ್‌ಗಳು…

Read More
ಲೋಕಾಯುಕ್ತ ದಾಳಿ: ಕೇಜಿಗಟ್ಟಲೇ ಚಿನ್ನ-ಬೆಳ್ಳಿ, ಕಂತೆ-ಕಂತೆ ಹಣ, ಅಪಾರ ಪ್ರಮಾಣದ ಆಸ್ತಿ ಪತ್ತೆ

ಲೋಕಾಯುಕ್ತ ದಾಳಿ: ಕೇಜಿಗಟ್ಟಲೇ ಚಿನ್ನ-ಬೆಳ್ಳಿ, ಕಂತೆ-ಕಂತೆ ಹಣ, ಅಪಾರ ಪ್ರಮಾಣದ ಆಸ್ತಿ ಪತ್ತೆ

ರಾಜ್ಯಾದ್ಯಂತ ಲೋಕಾಯುಕ್ತ ದಾಳಿಯಲ್ಲಿ ಕಾಳಧನಿಕರ ಮನೆಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ಪತ್ತೆ ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ನಿರ್ದೇಶಕ ಪ್ರದೀಪ್, ಚಿಕ್ಕಮಗಳೂರು ನಗರಸಭೆ ಅಧಿಕಾರಿ ಲತಾಮಣಿ ಮನೆ ಮೇಲೆ ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮುಂಜಾನೆಯೇ ದಾಳಿ ಮಾಡಿದ್ದರು. ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಅಪರಾರ ಪ್ರಮಾಣದ ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದೆ. ಬೆಳಗಾವಿಯ ಮಲಪ್ರಭಾ ಯೋಜನೆಯ ಮುಖ್ಯ ಇಂಜಿನಿಯರ್ ಅಶೋಕ್ ವಾಲ್ಸಂದ್ ಅವರ ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಮನೆಯಲ್ಲಿ…

Read More
Horoscope Today 25 June: ಇಂದು ಈ ರಾಶಿಯವರಿಗೆ ಅತಿಥಿ ಸತ್ಕಾರ ಸಿಗಲಿದೆ

Horoscope Today 25 June: ಇಂದು ಈ ರಾಶಿಯವರಿಗೆ ಅತಿಥಿ ಸತ್ಕಾರ ಸಿಗಲಿದೆ

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ : ಆಯುಷ್ಮಾನ್, ಕರಣ: ಶಕುನಿ, ಸೂರ್ಯೋದಯ – 06 : 07 am, ಸೂರ್ಯಾಸ್ತ – 07 : 03 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ12:35 – 14:12, ಯಮಘಂಡ ಕಾಲ 07:44 – 09:21, ಗುಳಿಕ…

Read More
ಹೂಡಿಕೆ ಮಾಡುವ ಮೊದಲು ಆಳವಾಗಿ ಪರಿಶೀಲಿಸಿ

ಹೂಡಿಕೆ ಮಾಡುವ ಮೊದಲು ಆಳವಾಗಿ ಪರಿಶೀಲಿಸಿ

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ : ಆಯುಷ್ಮಾನ್, ಕರಣ: ಶಕುನಿ, ಸೂರ್ಯೋದಯ – 06 : 07 am, ಸೂರ್ಯಾಸ್ತ – 07 : 03 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ12:35 – 14:12, ಯಮಘಂಡ ಕಾಲ 07:44 – 09:21, ಗುಳಿಕ…

Read More
ಸರ್ಕಾರಿ ಕೆಲಸಗಳು ನಿಧಾನಗತಿಯಲ್ಲಿ ಆಗುವುದು

ಸರ್ಕಾರಿ ಕೆಲಸಗಳು ನಿಧಾನಗತಿಯಲ್ಲಿ ಆಗುವುದು

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ : ಆಯುಷ್ಮಾನ್, ಕರಣ: ಶಕುನಿ, ಸೂರ್ಯೋದಯ – 06 : 07 am, ಸೂರ್ಯಾಸ್ತ – 07 : 03 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ12:35 – 14:12, ಯಮಘಂಡ ಕಾಲ 07:44 – 09:21, ಗುಳಿಕ…

Read More
ಕುಮಾರಾಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅಕ್ರಮ ಗಣಿಗಾರಿಕೆ ವರದಿಗಳನ್ನು ಇಟ್ಟುಕೊಂಡು ಅಭಿಷೇಕ ಮಾಡ್ತಿದ್ರಾ? ಹೆಚ್​ಕೆ ಪಾಟೀಲ್

ಕುಮಾರಾಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅಕ್ರಮ ಗಣಿಗಾರಿಕೆ ವರದಿಗಳನ್ನು ಇಟ್ಟುಕೊಂಡು ಅಭಿಷೇಕ ಮಾಡ್ತಿದ್ರಾ? ಹೆಚ್​ಕೆ ಪಾಟೀಲ್

ಗದಗ, ಜೂನ್ 24: ಅಕ್ರಮ ಗಣಿಗಾರಿಕೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿರುವುದನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಗೇಲಿ ಮಾಡಿದ್ದು ರಾಜ್ಯ ಕಾನೂನು ಸಚಿವ ಹೆಚ್ ಕೆ ಪಾಟೀಲ್​ಗೆ ತೀವ್ರ ಅಸಮಾಧಾನ ಉಂಟುಮಾಡಿದೆ. ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು; ತನ್ನ ಪತ್ರದ ಬಗ್ಗೆ ಉಲ್ಲೇಖಿಸುವಾಗ ಕುಮಾರಸ್ವಾಮಿ, ಪೌರಾಣಿಕ ಹೆಸರುಗಳು-ಕುಂಭಕರ್ಣ, ರಾವಣ ಬಳಸುತ್ತಾರೆ. ಕುಮಾರಸ್ವಾಮಿ ದೊಡ್ಡ ಸ್ಥಾನದಲ್ಲಿರುವವರು, ರಾಜ್ಯಕ್ಕೆ ₹ 1.50 ಲಕ್ಷ ಕೋಟಿ ನಷ್ಟವಾಗಿರುವ ಬಗ್ಗೆ ಯೋಚಿಸಬೇಕು ಎಂದು ಹೇಳುತ್ತಾರೆ. ಅಕ್ರಮ…

Read More