Headlines
ಡೇಟಿಂಗ್‌ ಮಾಡೋಕೆ ಭಾರತದ ಈ ನಗರ ಬೆಸ್ಟ್‌ ಅಂತೆ! ಜಗತ್ತಿನ ನಗರಗಳಲ್ಲಿ ಮುಂಬಯಿಗೂ ಸ್ಥಾನ | Mumbai Ranked One Of The Best City For Dating In World Bni

ಡೇಟಿಂಗ್‌ ಮಾಡೋಕೆ ಭಾರತದ ಈ ನಗರ ಬೆಸ್ಟ್‌ ಅಂತೆ! ಜಗತ್ತಿನ ನಗರಗಳಲ್ಲಿ ಮುಂಬಯಿಗೂ ಸ್ಥಾನ | Mumbai Ranked One Of The Best City For Dating In World Bni

ಟೈಮ್ಸ್ ಔಟ್ ಸಮೀಕ್ಷೆಯಲ್ಲಿ ಭಾರತದ ಈ ನಗರ ಅತ್ಯಂತ ರೋಮ್ಯಾಂಟಿಕ್ ನಗರವೆಂದು ಘೋಷಿಸಲ್ಪಟ್ಟಿದೆ. ಜಾಗತಿಕವಾಗಿ 49ನೇ ಸ್ಥಾನದಲ್ಲಿರುವ ಇದು ಡೇಟಿಂಗ್ ಮತ್ತು ತಾತ್ಕಾಲಿಕ ಸಂಬಂಧಗಳಿಗೆ ಸೂಕ್ತವೆಂದು ಪರಿಗಣಿಸಲಾಗಿದೆ. ರೊಮ್ಯಾಂಟಿಕ್‌ ನಗರ, ಡೇಟಿಂಗ್‌ ನಗರ, ಪ್ರೀತಿಯನ್ನು ಕಂಡುಕೊಳ್ಳುವ ನಗರ- ಹೀಗೆಲ್ಲ ನೀವು ನಿಮ್ಮ ಬೆಂಗಳೂರನ್ನು ಕರೆಯಲು ಇಷ್ಟಪಡುತ್ತೀರಾ? ನಿಮ್ಮ ಪಾಲಿಗೆ ಬೆಂಗಳೂರು ಪರಿಪೂರ್ಣವೇ ಆಗಿರಬಹುದು, ನೀವು ಇಲ್ಲಿ ಲವ್‌ ಮಾಡಿರಬಹುದು, ನಿಮಗೆ ರೊಮ್ಯಾಂಟಿಕ್‌ ಪಾರ್ಟ್‌ನರ್‌ ಸಿಕ್ಕಿರಬಹುದು. ಆದರೆ, ಒಂದು ಸಮೀಕ್ಷೆಗಳ ಪ್ರಕಾರ ಬೆಂಗಳೂರಲ್ಲ ರೊಮ್ಯಾಂಟಿಕ್‌ ನಗರ. ಹಾಗಾದರೆ ಯಾವುದು?…

Read More
ಜಾಂಡಿಸ್ ಬಂದಾಗ ನಮ್ಮ ಕಣ್ಣು, ಚರ್ಮ ಹಳದಿ ಬಣ್ಣಕ್ಕೆ ತಿರುಗುವುದು ಇದೇ ಕಾರಣಕ್ಕೆ!

ಜಾಂಡಿಸ್ ಬಂದಾಗ ನಮ್ಮ ಕಣ್ಣು, ಚರ್ಮ ಹಳದಿ ಬಣ್ಣಕ್ಕೆ ತಿರುಗುವುದು ಇದೇ ಕಾರಣಕ್ಕೆ!

ಕಾಮಾಲೆ (Jaundice) ಒಂದು ಸಾಮಾನ್ಯ ಆರೋಗ್ಯ ಸಮಸ್ಯೆ ಅಲ್ಲವೇ ಅಲ್ಲ. ಆದರೆ ದೇಹ ಹಳದಿಯಾದಾಗಲೇ ಇದನ್ನು ಗುರುತಿಸಲಾಗುತ್ತದೆ. ಕಾಮಾಲೆ, ಜಾಂಡಿಸ್ ಅಥವಾ ಹಳದಿ ರೋಗದಿಂದ ಕಣ್ಣು, ಚರ್ಮ ಎಲ್ಲವೂ ಹಳದಿಯಾಗಿ ಗೋಚರಿಸುತ್ತವೆ. ಕೆಲವೊಮ್ಮೆ, ಇದನ್ನು ನಿರ್ಲಕ್ಷಿಸುವುದರಿಂದ ನಮ್ಮ ದೇಹಕ್ಕೆ ಅಪಾಯ ಹೆಚ್ಚಾಗಬಹುದು. ಏಕೆಂದರೆ ಇದನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿ ಗುಣಪಡಿಸಿಕೊಳ್ಳದಿದ್ದರೆ ಇದು ತೀವ್ರ ಹಂತಕ್ಕೆ ತಲುಪುವ ಸಾಧ್ಯತೆ ಇರುತ್ತದೆ. ಹಾಗಾಗಿಯೇ ಮೊದಲು ಇವುಗಳಿಗೆ ಸರಿಹೊಂದುವ ಮದ್ದನ್ನು ಮಾಡಬೇಕು. ಇದಕ್ಕೆ ನಾಟಿ ಔಷಧಿಯನ್ನೇ ಹೆಚ್ಚು ಆಯ್ಕೆ ಮಾಡುವುದರಿಂದ ಇದರಿಂದ…

Read More
ಕಿರಿಕ್‌ ಪಾರ್ಟಿ ‘ಸಾನ್ವಿ’ ಸ್ಟೈಲ್‌ ಡೆತ್‌, ಕುಡಿದು ಕಟ್ಟಡದಿಂದ ಕೆಳಗೆ ಬಿದ್ದು ಸಾವು! | Bengaluru Woman Dies After Falling From Building Kirik Party Sanvi Style San

ಕಿರಿಕ್‌ ಪಾರ್ಟಿ ‘ಸಾನ್ವಿ’ ಸ್ಟೈಲ್‌ ಡೆತ್‌, ಕುಡಿದು ಕಟ್ಟಡದಿಂದ ಕೆಳಗೆ ಬಿದ್ದು ಸಾವು! | Bengaluru Woman Dies After Falling From Building Kirik Party Sanvi Style San

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವನ್ನಪ್ಪಿದ್ದಾರೆ. ಲವ್ ಫೇಲ್ಯೂರ್ ಆಗಿದ್ದ ನಂದಿನಿ, ಸ್ನೇಹಿತರೊಂದಿಗೆ ಕಟ್ಟಡದ ಮೇಲೆ ಮದ್ಯಪಾನ ಮಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರು (ಜೂ.24): ರಿಷಬ್‌ ಶೆಟ್ಟಿ ನಿರ್ದೇಶನದ, ರಕ್ಷಿತ್‌ ಶೆಟ್ಟಿ, ರಶ್ಮಿಕಾ ಮಂದಣ್ಣ ಹಾಗೂ ಸಂಯುಕ್ತಾ ಹೆಗ್ಡೆ ನಟಿಸಿದ್ದ ಕಿರಿಕ್‌ ಪಾರ್ಟಿ ಸಿನಿಮಾ ನೆನಪಿರಬೇಕು. ಆ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದ ಸಾನ್ವಿ ಪಾತ್ರ ಅಂತ್ಯವಾಗುವ ರೀತಿಯಲ್ಲೇ ಬೆಂಗಳೂರಿನಲ್ಲಿ ಮಹಿಳೆಯೊಬ್ಬಳ್ಳ ಸಾವಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್‌ ಠಾಣಾ ವ್ಯಾಪ್ತಿಯ ಚೂಡಸಂದ್ರದ ಬಳಿ…

Read More
ಬೇರೆ ಧರ್ಮದವನನ್ನು ಮದುವೆಯಾದ ಮಗಳ ಶ್ರಾದ್ಧ ಮಾಡಿದ ಅಪ್ಪ-ಅಮ್ಮ!

ಬೇರೆ ಧರ್ಮದವನನ್ನು ಮದುವೆಯಾದ ಮಗಳ ಶ್ರಾದ್ಧ ಮಾಡಿದ ಅಪ್ಪ-ಅಮ್ಮ!

ಕೊಲ್ಕತ್ತಾ, ಜೂನ್ 24: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಯುವತಿಯೊಬ್ಬಳು ಬೇರೆ ಧರ್ಮದ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಇದರಿಂದ ಆ ಯುವತಿಯ ಕುಟುಂಬ ಸದಸ್ಯರು ಆಕ್ರೋಶಗೊಂಡಿದ್ದಾರೆ. ಹೀಗಾಗಿ, ಆ ಯುವತಿ ಜೀವಂತವಾಗಿರುವಾಗಲೇ ಅವರು ಸಾಂಪ್ರದಾಯಿಕ ಹಿಂದೂ ಆಚರಣೆಗಳಂತೆ ಶ್ರಾದ್ಧ ಕಾರ್ಯ ಮಾಡಿದ್ದಾರೆ. ತಮ್ಮ ಮಗಳು ಇನ್ನೂ ಶಿಕ್ಷಣವನ್ನು ಪೂರ್ಣಗೊಳಿಸಿಲ್ಲ, ಆಕೆಯನ್ನು ಮರುಳು ಮಾಡಿ ಮದುವೆ ಮಾಡಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಪದವಿಯನ್ನೂ ಪೂರ್ಣಗೊಳಿಸದ ತಮ್ಮ ಮಗಳು, ತಮ್ಮ ಒಪ್ಪಿಗೆಯಿಲ್ಲದೆ ಬೇರೆ ಧರ್ಮದ ವ್ಯಕ್ತಿಯನ್ನು ಮದುವೆಯಾಗುವ ಮೂಲಕ ಅವರ ಕುಟುಂಬಕ್ಕೆ…

Read More
ಮಳೆಗಾಲದಲ್ಲಿ ಬೈಕ್ & ಸ್ಕೂಟಿ ನಿರ್ವಹಣೆಗೆ 5 ಟಿಪ್ಸ್

ಮಳೆಗಾಲದಲ್ಲಿ ಬೈಕ್ & ಸ್ಕೂಟಿ ನಿರ್ವಹಣೆಗೆ 5 ಟಿಪ್ಸ್

ಮಳೆಗಾಲದಲ್ಲಿ ಬೈಕ್ ಮತ್ತು ಸ್ಕೂಟಿ ಸವಾರರಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಮಳೆಗಾಲದಲ್ಲಿ ವಾಹನಗಳನ್ನು ಹೇಗೆ ನಿರ್ವಹಿಸಬೇಕು ಎಂದು ತಿಳಿಯೋಣ. Source link

Read More
ಸಶಸ್ತ್ರ ಸಂಘರ್ಷ ಕೊನೆಗೊಳಿಸಿದ ಐತಿಹಾಸಿಕ ಸಾಧನೆಯ ಮಹತ್ವದ ಘಳಿಗೆ: ಈ ಶಾಂತಿ ಪ್ರಕ್ರಿಯೆಯಲ್ಲಿ ಗುರುದೇವರು

ಸಶಸ್ತ್ರ ಸಂಘರ್ಷ ಕೊನೆಗೊಳಿಸಿದ ಐತಿಹಾಸಿಕ ಸಾಧನೆಯ ಮಹತ್ವದ ಘಳಿಗೆ: ಈ ಶಾಂತಿ ಪ್ರಕ್ರಿಯೆಯಲ್ಲಿ ಗುರುದೇವರು

ಕೊಲಂಬಿಯಾದ ಬೊಗೋಟಾದ ಐಕಾನಿಕ್ ಪ್ಲಾಜಾ ಲಾ ಸಂತಾ ಮಾರಿಯಾದಲ್ಲಿ ಸಾವಿರಾರು ಜನರು ಜಮಾಯಿಸಿ, ಗುರುದೇವ ಶ್ರೀ ಶ್ರೀ ರವಿ ಶಂಕರ್ ರವರೊಂದಿಗೆ 11ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಆತ್ಮೀಯವಾಗಿ ಆಚರಿಸಿದರು. ಈ ವರ್ಷದ ಉತ್ಸವಕ್ಕೆ ವಿಶೇಷ ಮಹತ್ವವಿತ್ತು. ಇದು ಕೊಲಂಬಿಯಾ ದೇಶಕ್ಕೆ ಶಾಂತಿ ದೊರೆತು ನಿಖರವಾಗಿ ಹತ್ತನೇ ವರ್ಷ. ಹತ್ತು ವರ್ಷಗಳ ಹಿಂದೆ, ಕೊಲಂಬಿಯಾ ಸರ್ಕಾರ ಮತ್ತು ಫಾರ್ಕ್ (FARC) ಗೆರಿಲ್ಲಾ ಗುಂಪು ಶಾಂತಿ ಒಪ್ಪಂದಕ್ಕೆ ಸಹಿ ಹಾಕಿ, ದಶಕಗಳ ಕಾಲದ ಸಶಸ್ತ್ರ ಸಂಘರ್ಷವನ್ನು ಕೊನೆಗೊಳಿಸಿದ…

Read More
IND vs ENG: ಇಂಗ್ಲೆಂಡ್‌ ತಂಡದ ಆಪತ್ಭಾಂದವ ಜೈಸ್ವಾಲ್; ಡಕೆಟ್ ಕ್ಯಾಚ್ ಬಿಟ್ಟು ಶತಕ ಸಿಡಿಸಲು ನೆರವಾದ ಯಶಸ್ವಿ

IND vs ENG: ಇಂಗ್ಲೆಂಡ್‌ ತಂಡದ ಆಪತ್ಭಾಂದವ ಜೈಸ್ವಾಲ್; ಡಕೆಟ್ ಕ್ಯಾಚ್ ಬಿಟ್ಟು ಶತಕ ಸಿಡಿಸಲು ನೆರವಾದ ಯಶಸ್ವಿ

ಲೀಡ್ಸ್ ಟೆಸ್ಟ್‌ನಲ್ಲಿ (Leeds Test) ಟೀಂ ಇಂಡಿಯಾ ಸೋಲುವ ಭೀತಿಯಲ್ಲಿದೆ. ತಂಡದ ಈ ಭೀತಿಗೆ ಕಳಪೆ ಫೀಲ್ಡಿಂಗ್ ಕಾರಣವೆನ್ನಬಹುದು. ಮೊದಲ ಇನ್ನಿಂಗ್ಸ್​ನಲ್ಲಿ ಬರೋಬ್ಬರಿ 5 ಕ್ಯಾಚ್​ಗಳನ್ನು ಕೈಚೆಲ್ಲಿದ್ದ ಟೀಂ ಇಂಡಿಯಾ 2ನೇ ಇನ್ನಿಂಗ್ಸ್​ನಲ್ಲೂ ಅದೇ ಪ್ರವೃತ್ತಿಯನ್ನು ಮುಂದುವರೆಸಿದೆ. ಅದರಲ್ಲೂ ಮೊದಲ ಇನ್ನಿಂಗ್ಸ್​ನಲ್ಲಿ ಪ್ರಮುಖ 3 ಕ್ಯಾಚ್ ಬಿಟ್ಟಿದ್ದ ಜೈಸ್ವಾಲ್ (Yashasvi Jaiswal) 2ನೇ ಇನ್ನಿಂಗ್ಸ್​ನಲ್ಲೂ ಪಂದ್ಯದ ಗತ್ತಿಯನ್ನೇ ಬದಲಿಸಬಹುದಾಗಿದ್ದ ಕ್ಯಾಚ್ ಅನ್ನು ಕೈಚೆಲ್ಲಿದ್ದಾರೆ. ವಾಸ್ತವವಾಗಿ ಇಂಗ್ಲೆಂಡ್‌ ಆರಂಭಿಕ ಬೆನ್ ಡಕೆಟ್ 97ರನ್ ಬಾರಿಸಿ ಆಡುತ್ತಿದ್ದಾಗ ಮೊಹಮ್ಮದ್ ಸಿರಾಜ್…

Read More
ಗೆಳತಿಯನ್ನು ಭೇಟಿಯಾಗಲು ಆರಿಸಿಕೊಂಡ ಸ್ಥಳವೇ ಮುಳುವಾಯ್ತು ಪ್ರೇಮಿಗೆ!

ಗೆಳತಿಯನ್ನು ಭೇಟಿಯಾಗಲು ಆರಿಸಿಕೊಂಡ ಸ್ಥಳವೇ ಮುಳುವಾಯ್ತು ಪ್ರೇಮಿಗೆ!

<p>ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಆರಂಭವಾಗಿದೆ. ಇಂತಹ ಸಮಯದಲ್ಲಿ ಜನರು ನದಿ ಅಥವಾ ಜಲಪಾತದಲ್ಲಿ ಸಿಲುಕಿಕೊಳ್ಳುವ ಅನೇಕ ಘಟನೆಗಳು ಬೆಳಕಿಗೆ ಬರುತ್ತಿವೆ. ಇಂತಹುದೇ ಘಟನೆಯ ವಿಡಿಯೋ ಇದೀಗ ಬೆಳಕಿಗೆ ಬಂದಿದೆ. ನರ್ಮದಾ ನದಿಯ ಸೇತುವೆಯ ಕೆಳಗಿನ ಕಂಬದ ಮೇಲೆ ಪ್ರೇಮಿಗಳಿಬ್ಬರು ಕುಳಿತಿದ್ದರು. ಸ್ಥಳೀಯ ಜನರು ಅವರಿಗೆ ಹಲವಾರು ಬಾರಿ ಎಚ್ಚರಿಕೆ ನೀಡಿದರು, ಆದರೆ ಅವರು ಕೇಳಲಿಲ್ಲ. ಶನಿವಾರ ಸಂಜೆ ನಡೆದ ಈ ಘಟನೆಯಲ್ಲಿ, ನರ್ಮದಾ ನದಿಯ ನೀರಿನ ಮಟ್ಟ ನಿಧಾನವಾಗಿ ಏರಲು ಪ್ರಾರಂಭಿಸಿತು. ಪ್ರೇಮಿಗಳು ಕುಳಿತಿದ್ದ…

Read More
ಜೀರಿಗೆ ಖರೀದಿಸಿದಾತನಿಗೆ ಆನ್‌ಲೈನ್ ವಂಚನೆ: ₹24,000 ಕಳೆದುಕೊಂಡ ಉಡುಪಿ ವ್ಯಕ್ತಿ! | Udupi Man Loses Rs 24k After Ordering Jeera Pulses In Online Gow

ಜೀರಿಗೆ ಖರೀದಿಸಿದಾತನಿಗೆ ಆನ್‌ಲೈನ್ ವಂಚನೆ: ₹24,000 ಕಳೆದುಕೊಂಡ ಉಡುಪಿ ವ್ಯಕ್ತಿ! | Udupi Man Loses Rs 24k After Ordering Jeera Pulses In Online Gow

ಇಂಡಿಯಾಮಾರ್ಟ್ ಮೂಲಕ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಯತ್ನದಲ್ಲಿ ಕಾಪು ತಾಲ್ಲೂಕಿನ ಬೆಳಪು ಗ್ರಾಮದ ನಿವಾಸಿ ₹24,000 ಕಳೆದುಕೊಂಡಿದ್ದಾರೆ. ಮುಂಗಡ ಪಾವತಿ ಮಾಡಿದ ನಂತರ, ಆರೋಪಿಯು ಸರಕುಗಳನ್ನು ಕಳುಹಿಸದೆ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾನೆ. ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಬೆಳಪು ಗ್ರಾಮದ ನಿವಾಸಿಯಾಗಿರುವ 53 ವರ್ಷದ ನಾರಾಯಣ ಎಂಬವರು, ಇಂಡಿಯಾಮಾರ್ಟ್ ಮೂಲಕ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಯತ್ನದಲ್ಲಿ ಆನ್‌ಲೈನ್ ವಂಚನೆಗೆ ಬಲಿಯಾಗಿದ್ದಾರೆ. ನಾರಾಯಣ ಅವರು ತಮ್ಮ ಮನೆ ಬಳಿಯೇ ಜೀರಿಗೆ, ಕಡಲೆ ಮತ್ತು ಉದ್ದಿನ ಬೇಳೆಯಂತಹ ಸಾಮಗ್ರಿಗಳನ್ನು…

Read More
ಸಾವು ಹೀಗೂ ಬರುತ್ತೆ: 11 ವರ್ಷದ ಬಾಲಕನಿಗೆ ನೇಣು ಕುಣಿಕೆಯಾದ ಶರ್ಟ್ ಕಾಲರ್‌ | Kerala Boys Accidental Death Due To Shirt Collar Snagging On Nail

ಸಾವು ಹೀಗೂ ಬರುತ್ತೆ: 11 ವರ್ಷದ ಬಾಲಕನಿಗೆ ನೇಣು ಕುಣಿಕೆಯಾದ ಶರ್ಟ್ ಕಾಲರ್‌ | Kerala Boys Accidental Death Due To Shirt Collar Snagging On Nail

ಕೇರಳದ ಮಲ್ಲಪುರಂನಲ್ಲಿ ಮನೆಯ ಗೋಡೆಯ ಮೊಳೆಗೆ ಶರ್ಟ್ ಕಾಲರ್ ಸಿಲುಕಿ 11 ವರ್ಷದ ಬಾಲಕ ಉಸಿರುಗಟ್ಟಿ ಸಾವಿಗೀಡಾಗಿದ ಆಘಾತಕಾರಿ ಘಟನೆ ನಡೆದಿದೆ.  ಮಲ್ಲಪುರಂ: ಗೋಡೆಗೆ ಹೊಡೆದಿದ್ದ ಅಣಿ(ಮೊಳೆ)ಗೆ ಬಾಲಕ ಧರಿಸಿದ್ದ ಶರ್ಟ್ ಕಾಲರ್ ಸಿಲುಕಿಕೊಂಡು ಉಸಿರುಕಟ್ಟಿದ ಹಿನ್ನೆಲೆ ಬಾಲಕ ಸಾವಿಗೀಡಾದ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದೆ. ಮೃತ ಬಾಲಕನನ್ನು 6 ತರಗತಿ ವಿದ್ಯಾರ್ಥಿ 11 ವರ್ಷದ ಧವನಿತ್ ಎಂದು ಗುರುತಿಸಲಾಗಿದೆ. ಮಲ್ಲಪುರಂನ ವಲ್ಲಿಕ್ಕಂಜಿರಮ್ ಎಂಬ ಪ್ರದೇಶದಲ್ಲಿ ಇರುವ ಮನೆಯಲ್ಲಿ ಈ ದುರಂತ ನಡೆದಿದೆ. ಬಾಲಕ ಧವನಿತ್ ನಿರಮರುಥುರ್‌…

Read More