Headlines
ಜೀರಿಗೆ ಖರೀದಿಸಿದಾತನಿಗೆ ಆನ್‌ಲೈನ್ ವಂಚನೆ: ₹24,000 ಕಳೆದುಕೊಂಡ ಉಡುಪಿ ವ್ಯಕ್ತಿ! | Udupi Man Loses Rs 24k After Ordering Jeera Pulses In Online Gow

ಜೀರಿಗೆ ಖರೀದಿಸಿದಾತನಿಗೆ ಆನ್‌ಲೈನ್ ವಂಚನೆ: ₹24,000 ಕಳೆದುಕೊಂಡ ಉಡುಪಿ ವ್ಯಕ್ತಿ! | Udupi Man Loses Rs 24k After Ordering Jeera Pulses In Online Gow

ಇಂಡಿಯಾಮಾರ್ಟ್ ಮೂಲಕ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಯತ್ನದಲ್ಲಿ ಕಾಪು ತಾಲ್ಲೂಕಿನ ಬೆಳಪು ಗ್ರಾಮದ ನಿವಾಸಿ ₹24,000 ಕಳೆದುಕೊಂಡಿದ್ದಾರೆ. ಮುಂಗಡ ಪಾವತಿ ಮಾಡಿದ ನಂತರ, ಆರೋಪಿಯು ಸರಕುಗಳನ್ನು ಕಳುಹಿಸದೆ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾನೆ. ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಬೆಳಪು ಗ್ರಾಮದ ನಿವಾಸಿಯಾಗಿರುವ 53 ವರ್ಷದ ನಾರಾಯಣ ಎಂಬವರು, ಇಂಡಿಯಾಮಾರ್ಟ್ ಮೂಲಕ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ಯತ್ನದಲ್ಲಿ ಆನ್‌ಲೈನ್ ವಂಚನೆಗೆ ಬಲಿಯಾಗಿದ್ದಾರೆ. ನಾರಾಯಣ ಅವರು ತಮ್ಮ ಮನೆ ಬಳಿಯೇ ಜೀರಿಗೆ, ಕಡಲೆ ಮತ್ತು ಉದ್ದಿನ ಬೇಳೆಯಂತಹ ಸಾಮಗ್ರಿಗಳನ್ನು…

Read More
ಸಾವು ಹೀಗೂ ಬರುತ್ತೆ: 11 ವರ್ಷದ ಬಾಲಕನಿಗೆ ನೇಣು ಕುಣಿಕೆಯಾದ ಶರ್ಟ್ ಕಾಲರ್‌ | Kerala Boys Accidental Death Due To Shirt Collar Snagging On Nail

ಸಾವು ಹೀಗೂ ಬರುತ್ತೆ: 11 ವರ್ಷದ ಬಾಲಕನಿಗೆ ನೇಣು ಕುಣಿಕೆಯಾದ ಶರ್ಟ್ ಕಾಲರ್‌ | Kerala Boys Accidental Death Due To Shirt Collar Snagging On Nail

ಕೇರಳದ ಮಲ್ಲಪುರಂನಲ್ಲಿ ಮನೆಯ ಗೋಡೆಯ ಮೊಳೆಗೆ ಶರ್ಟ್ ಕಾಲರ್ ಸಿಲುಕಿ 11 ವರ್ಷದ ಬಾಲಕ ಉಸಿರುಗಟ್ಟಿ ಸಾವಿಗೀಡಾಗಿದ ಆಘಾತಕಾರಿ ಘಟನೆ ನಡೆದಿದೆ.  ಮಲ್ಲಪುರಂ: ಗೋಡೆಗೆ ಹೊಡೆದಿದ್ದ ಅಣಿ(ಮೊಳೆ)ಗೆ ಬಾಲಕ ಧರಿಸಿದ್ದ ಶರ್ಟ್ ಕಾಲರ್ ಸಿಲುಕಿಕೊಂಡು ಉಸಿರುಕಟ್ಟಿದ ಹಿನ್ನೆಲೆ ಬಾಲಕ ಸಾವಿಗೀಡಾದ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದೆ. ಮೃತ ಬಾಲಕನನ್ನು 6 ತರಗತಿ ವಿದ್ಯಾರ್ಥಿ 11 ವರ್ಷದ ಧವನಿತ್ ಎಂದು ಗುರುತಿಸಲಾಗಿದೆ. ಮಲ್ಲಪುರಂನ ವಲ್ಲಿಕ್ಕಂಜಿರಮ್ ಎಂಬ ಪ್ರದೇಶದಲ್ಲಿ ಇರುವ ಮನೆಯಲ್ಲಿ ಈ ದುರಂತ ನಡೆದಿದೆ. ಬಾಲಕ ಧವನಿತ್ ನಿರಮರುಥುರ್‌…

Read More
ಮೊಡವೆಯಿಂದ ಮುಕ್ತಿ ಪಡೆಯಲು 7 ದಿನ ಹೀಗೆ ಮಾಡಿ

ಮೊಡವೆಯಿಂದ ಮುಕ್ತಿ ಪಡೆಯಲು 7 ದಿನ ಹೀಗೆ ಮಾಡಿ

ಮೊಡವೆಗೆ (Pimple) ಕೇವಲ ಬಾಹ್ಯ ಕಾರಣ ಎಂದು ತಿಳಿದುಕೊಳ್ಳುವುದು ತಪ್ಪು.  ಮೊಡವೆಗಳು ಕಾಣಿಸಿಕೊಳ್ಳುವುದು ಕೇವಲ ಬಾಹ್ಯ ಸಮಸ್ಯೆಯಲ್ಲ, ಕೆಲವೊಮ್ಮೆ ಅವು ನಿಮ್ಮ ದೇಹದೊಳಗಿನ ಗುಪ್ತ ಅಸಮತೋಲನದ ಸಂಕೇತ ಎಂದು  ಆಯುರ್ವೇದ ಹೇಳುತ್ತದೆ. ವಿಶೇಷವಾಗಿ ಪಿತ್ತ ದೋಷದ ಹೆಚ್ಚಳದಿಂದಾಗಿ ಮೊಡವೆಗಳ ಸಮಸ್ಯೆ ಹೆಚ್ಚಾಗಲು ಪ್ರಾರಂಭಿಸುತ್ತದೆ. ಆಯುರ್ವೇದ ಪೌಷ್ಟಿಕತಜ್ಞೆ ಶ್ವೇತಾ ಶಾ ಈ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ. ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಸಂಪೂರ್ಣವಾಗಿ ಹೇಳಿಕೊಂಡಿದ್ದು, ಈ ವೀಡಿಯೊದಲ್ಲಿ ಅವರು ಪಿತ್ತ ದೋಷವನ್ನು ಶಾಂತಗೊಳಿಸಲು ಮತ್ತು ಒಳಗಿನಿಂದ…

Read More
ಅಡುಗೆ ಸಿಬ್ಬಂದಿ ದಲಿತೆ ಎಂಬ ಕಾರಣಕ್ಕೆ ಶಾಲೆಗೆ ಬಾರದ ಮಕ್ಕಳು, ಒಬ್ಬ ವಿದ್ಯಾರ್ಥಿಗೆ ಇಬ್ಬರು ಶಿಕ್ಷಕರು! | Dalit Cook Reason For Exodus Of Children From Chamarajanagara School Gow

ಅಡುಗೆ ಸಿಬ್ಬಂದಿ ದಲಿತೆ ಎಂಬ ಕಾರಣಕ್ಕೆ ಶಾಲೆಗೆ ಬಾರದ ಮಕ್ಕಳು, ಒಬ್ಬ ವಿದ್ಯಾರ್ಥಿಗೆ ಇಬ್ಬರು ಶಿಕ್ಷಕರು! | Dalit Cook Reason For Exodus Of Children From Chamarajanagara School Gow

ಚಾಮರಾಜನಗರದ ಹೊಮ್ಮ ಸರ್ಕಾರಿ ಶಾಲೆಯಲ್ಲಿ ಅಡುಗೆ ಸಿಬ್ಬಂದಿ ದಲಿತ ಮಹಿಳೆ ಎಂಬ ಕಾರಣಕ್ಕೆ ಪೋಷಕರು ಮಕ್ಕಳನ್ನು ಕಳುಹಿಸುತ್ತಿಲ್ಲ. ಟಿಸಿ ಪಡೆದು ಬೇರೆಡೆ ಸೇರಿಸುತ್ತಿದ್ದು, ಒಬ್ಬನೇ ವಿದ್ಯಾರ್ಥಿ ಉಳಿದಿದ್ದಾನೆ. ಶಾಲೆ ಮುಚ್ಚುವ ಹಂತದಲ್ಲಿದೆ. ವರದಿ: ಪುಟ್ಟರಾಜು.ಆರ್.ಸಿ ಏಷ್ಯಾನೆಟ್ ಸುವರ್ಣ ನ್ಯೂಸ್ ಚಾಮರಾಜನಗರ: ಸಮಾಜ ಎಷ್ಟೇ ಮುಂದುವರಿದಿದ್ದರು ಜನರ ಮನಸ್ಥಿತಿ ಮಾತ್ರ ಬದಲಾಗುತ್ತಿಲ್ಲ. ಅಡುಗೆ ಸಿಬ್ಬಂದಿ ದಲಿತ ಮಹಿಳೆ ಎಂಬ ಕಾರಣಕ್ಕೆ ಪೋಷಕರು ಆ ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳಿಸುತ್ತಿಲ್ಲ. ಟಿಸಿ ಪಡೆದು ಬೇರೆ ಕಡೆ ಸೇರಿಸುತ್ತಿದ್ದು ಸದ್ಯ ಈ…

Read More
18 ಕೋಟಿ ಮೌಲ್ಯದ 92 ಲಕ್ಷ ಸಿಗರೇಟ್‌ ಸೀಜ್‌ ಮಾಡಿದ ವಿಮಾನ ನಿಲ್ದಾಣ ಸಿಬ್ಬಂದಿ!

18 ಕೋಟಿ ಮೌಲ್ಯದ 92 ಲಕ್ಷ ಸಿಗರೇಟ್‌ ಸೀಜ್‌ ಮಾಡಿದ ವಿಮಾನ ನಿಲ್ದಾಣ ಸಿಬ್ಬಂದಿ!

ಸಿಗರೇಟ್‌ಗಳ ಮೌಲ್ಯ 18.2 ಕೋಟಿ ರೂ. (ಅಂದಾಜು). ಇದಲ್ಲದೆ, ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ (COTPA), 2003 ರ ಪ್ರಕಾರ ಪ್ಯಾಕೇಜಿಂಗ್ ಮತ್ತು ಲೇಬಲಿಂಗ್ ಅವಶ್ಯಕತೆಗಳನ್ನು ಅನುಸರಿಸುವುದಿಲ್ಲ, ಇದರಲ್ಲಿ ಶಾಸನಬದ್ಧ ಆರೋಗ್ಯ ಎಚ್ಚರಿಕೆಗಳು ಕೂಡ ಇಲ್ಲ. 1962 ರ ಕಸ್ಟಮ್ಸ್ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ನಿಷಿದ್ಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ. Source link

Read More
ಮದ್ಯದಂಗಡಿ ಮಾಲೀಕರಿಗೆ ಸಿಹಿ ಸುದ್ದಿ: ನವೀಕರಣ ಶುಲ್ಕ ಇಳಿಕೆ

ಮದ್ಯದಂಗಡಿ ಮಾಲೀಕರಿಗೆ ಸಿಹಿ ಸುದ್ದಿ: ನವೀಕರಣ ಶುಲ್ಕ ಇಳಿಕೆ

ಬೆಂಗಳೂರು, ಜೂನ್​ 24: ಖಚಾನೆಗೆ ಅತಿ ಹೆಚ್ಚು ವರಮಾನ ತರುವ ಅಬಕಾರಿ ಇಲಾಖೆಯಿಂದ (Excise Department) ಇನ್ನೂ ಹೆಚ್ಚಿನ ರಾಜಸ್ವ ಸಂಗ್ರಹಕ್ಕೆ ಸರ್ಕಾರ ಮುಂದಾಗಿದ್ದು, ಅಬಕಾರಿ ಸನ್ನದುಗಳ ನವೀಕರಣ ಶುಲ್ಕವನ್ನು (Excise Certificate Renewal Fee) ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿತ್ತು. ಈ ತೀರ್ಮಾನದಿಂದ ಹೈರಾಣಾಗಿರುವ ಮದ್ಯದಂಗಡಿ ಮಾಲೀಕರು ನವೀಲಕರಣ ಶುಲ್ಕವನ್ನು ಕಡಿಮೆ ಮಾಡುವಂತೆ ಒತ್ತಡ ಹೇರುತ್ತಿದ್ದರು. ಅಲ್ಲದೆ, ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಮುಂದಾಗಿದ್ದರು. ಇದೀಗ, ಮದ್ಯದಂಗಡಿ ಮಾಲೀಕರ ಒತ್ತಡಕ್ಕೆ ಮಣಿದ ಸರ್ಕಾರ ಲೈಸೆನ್ಸ್ ನವೀಕರಣ…

Read More
Dr G Parameshwar: ಹಣ ಕೊಟ್ಟರೆ ಮನೆ ಆರೋಪ; ದೂರು ಕೊಟ್ರೆ ಕ್ರಮ, ಇಡೀ ವಸತಿ ಇಲಾಖೆಯನ್ನೇ ದೂಷಣೆ ಮಾಡೋದು ಸರಿ ಅಲ್ಲ; ಪರಮೇಶ್ವರ್ | Karnataka Hm Parameshwar Reacts About Union Minister Pralhad Joshi Statent

Dr G Parameshwar: ಹಣ ಕೊಟ್ಟರೆ ಮನೆ ಆರೋಪ; ದೂರು ಕೊಟ್ರೆ ಕ್ರಮ, ಇಡೀ ವಸತಿ ಇಲಾಖೆಯನ್ನೇ ದೂಷಣೆ ಮಾಡೋದು ಸರಿ ಅಲ್ಲ; ಪರಮೇಶ್ವರ್ | Karnataka Hm Parameshwar Reacts About Union Minister Pralhad Joshi Statent

ಶಾಸಕರ ಖರೀದಿ ಆರೋಪವನ್ನು ಗೃಹ ಸಚಿವ ಪರಮೇಶ್ವರ ತಳ್ಳಿಹಾಕಿದ್ದಾರೆ. ಯಾವುದೇ ಖರೀದಿ ನಡೆದಿಲ್ಲ, ಹಾಗೇನಾದರೂ ಆದರೆ ಹೈಕಮಾಂಡ್‌ ಗಮನಿಸುತ್ತದೆ ಎಂದಿದ್ದಾರೆ. ಬಿ.ಆರ್‌. ಪಾಟೀಲ್‌ ಆಡಿಯೋದಿಂದ ಸರ್ಕಾರಕ್ಕೆ ಮುಜುಗರ ಆಗಿಲ್ಲ, ನಿರ್ದಿಷ್ಟ ಆರೋಪಗಳಿದ್ದರೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಬಾಗಲಕೋಟೆ (ಜೂ.24): ನಮ್ಮಲ್ಲಿ ಯಾವುದೇ ಖರೀದಿನೂ ನಡೆಯುದಿಲ್ಲ.ಅದರಲ್ಲಿ ನಮ್ಮದು ಯಾವುದೂ ಇಲ್ಲ. ಒಂದು ವೇಳೆ ಹಾಗೇನಾದರೂ ಆದರೆ ನಮ್ಮ ಹೈಕಮಾಂಡ್‌ನವರು ಗಮನಿಸುತ್ತಾರೆ. ಖರೀದಿ ಮಾಡಿದ್ದವರು ಯಾರು, ಮುಂಬೈಗೆ ಕರೆದುಕೊಂಡು ಹೋಗಿ ಖರೀದಿ ಮಾಡಿಕೊಂಡು ಬಂದವರು ಯಾರು ಎಂಬುವುದು ಎಲ್ಲರಿಗೂ ಗೊತ್ತಿದೆ…

Read More
ಮುಂಬೈ ತಂಡ ತೊರೆಯಲು ನಿರ್ಧರಿಸಿದ ಟೀಂ ಇಂಡಿಯಾ ಪ್ರತಿಭಾನ್ವಿತ ಕ್ರಿಕೆಟಿಗ!

ಮುಂಬೈ ತಂಡ ತೊರೆಯಲು ನಿರ್ಧರಿಸಿದ ಟೀಂ ಇಂಡಿಯಾ ಪ್ರತಿಭಾನ್ವಿತ ಕ್ರಿಕೆಟಿಗ!

<p>ಮುಂಬೈ: ಟೀಂ ಇಂಡಿಯಾ ಪ್ರತಿಭಾನ್ವಿತ ಕ್ರಿಕೆಟಿಗ, ಮುಂಬೈ ಮೂಲದ ಅಗ್ರಕ್ರಮಾಂಕದ ಬ್ಯಾಟರ್ ಪೃಥ್ವಿ ಶಾ, ಮುಂಬೈ ತಂಡವನ್ನು ತೊರೆದಿದ್ದಾರೆ. ಈ ಕುರಿತಾದ ಮಹತ್ವದ ಅಪ್‌ಡೇಟ್ ಇಲ್ಲಿದೆ ನೋಡಿ</p><p>&nbsp;</p><img><p>ಯುವ ಕ್ರಿಕೆಟಿಗ ಪೃಥ್ವಿ ಶಾ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಮುಂಬೈ ಕ್ರಿಕೆಟ್‌ನಿಂದ ಹೊರ ಬರುವುದಕ್ಕೆ ನಿರ್ಧರಿಸಿದ್ದಾರೆ.</p><img><p>ನಿರಾಕ್ಷೇಪಣಾ ಪತ್ರ (ಎನ್‌ಒಸಿ)ಕ್ಕೆ ಕೋರಿ ಮುಂಬೈ ಕ್ರಿಕೆಟ್‌ ಸಂಸ್ಥೆಗೆ ಮನವಿ ಮಾಡಿದ್ದಾರೆ. ಪೃಥ್ವಿ ಅವರ ಕೋರಿಕೆಯನ್ನು ಎಂಸಿಎ ಅನುಮೋದಿಸಿದೆ.</p><img><p>ಪೃಥ್ವಿ 2025-26ರ ದೇಶಿಯ ಋತುವಿನಲ್ಲಿ ಮಹಾರಾಷ್ಟ್ರ ಪರ ಆಡುವ ಸಾಧ್ಯತೆಯಿದೆ. ಹೀಗಾದಲ್ಲಿ ಋತುರಾಜ್ ಗಾಯಕ್ವಾಡ್ ನಾಯಕತ್ವದಡಿ…

Read More
ಸಾಹಸ ಸಂಯೋಜಕ ಕೌರವ ವೆಂಕಟೇಶ್ ನಿರ್ದೇಶನದಲ್ಲಿ 2ನೇ ಸಿನಿಮಾ ‘ಪೈನಾ’

ಸಾಹಸ ಸಂಯೋಜಕ ಕೌರವ ವೆಂಕಟೇಶ್ ನಿರ್ದೇಶನದಲ್ಲಿ 2ನೇ ಸಿನಿಮಾ ‘ಪೈನಾ’

ಕೌರವ ವೆಂಕಟೇಶ್ ಅವರು ಸಾಹಸ ನಿರ್ದೇಶಕನಾಗಿ (Stunt Choreographer) ಖ್ಯಾತಿ ಗಳಿಸಿದ್ದಾರೆ. ಅಲ್ಲದೇ, ಸಿನಿಮಾ ನಿರ್ದೇಶನದಲ್ಲೂ ಅವರಿಗೆ ಆಸಕ್ತಿ ಇದೆ. ಈಗಾಗಲೇ ಅವರು 1800ಕ್ಕೂ ಹೆಚ್ಚು ಚಿತ್ರಗಳಿಗೆ ಸಾಹಸ ಸಂಯೋಜಕರಾಗಿ ಕೆಲಸ ಮಾಡಿದ್ದಾರೆ. ಆ ಮೂಲಕ ಅಪಾರ ಅನುಭವ ಪಡೆದುಕೊಂಡಿದ್ದಾರೆ. ಕೌರವ ವೆಂಕಟೇಶ್ (Kaurava Venkatesh) ಅವರು ‘ನೋ ಕೋಕೇನ್’ ಸಿನಿಮಾದ ಮೂಲಕ ನಿರ್ದೇಶಕನ ಕ್ಯಾಪ್ ಧರಿಸಿದ್ದರು. ಈಗ ತಮ್ಮ ನಿರ್ದೇಶನದಲ್ಲಿ 2ನೇ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾಗೆ ‘ಪೈನಾ’ (Paina) ಎಂದು ಶೀರ್ಷಿಕೆ ಇಡಲಾಗಿದೆ. ‘ಪೈನಾ’…

Read More