Headlines
Dilip Doshi Tribute: ಮೊದಲ ಟೆಸ್ಟ್‌ನ ಕೊನೆಯ ದಿನದಲ್ಲಿಂದು Ind & Eng ಆಟಗಾರರು ಕಪ್ಪು ಪಟ್ಟಿ ತೊಟ್ಟು ಕಣಕ್ಕಿಳಿದ್ದೇಕೆ? | India And England Players Wear Black Armbands In Memory Of Former Spinner Dilip Doshi During Leeds Test Kvn

Dilip Doshi Tribute: ಮೊದಲ ಟೆಸ್ಟ್‌ನ ಕೊನೆಯ ದಿನದಲ್ಲಿಂದು Ind & Eng ಆಟಗಾರರು ಕಪ್ಪು ಪಟ್ಟಿ ತೊಟ್ಟು ಕಣಕ್ಕಿಳಿದ್ದೇಕೆ? | India And England Players Wear Black Armbands In Memory Of Former Spinner Dilip Doshi During Leeds Test Kvn

ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್ ಕುತೂಹಲದ ಘಟ್ಟ ತಲುಪಿದೆ. ದಿಲೀಪ್ ದೋಶಿ ಅವರ ನಿಧನಕ್ಕೆ ಸಂತಾಪ ಸೂಚಿಸಲು ಆಟಗಾರರು ಕಪ್ಪುಪಟ್ಟಿ ಧರಿಸಿದ್ದರು. ಐದನೇ ದಿನದಾಟದಲ್ಲಿ ಗೆಲುವಿಗಾಗಿ ಭಾರತಕ್ಕೆ 10 ವಿಕೆಟ್, ಇಂಗ್ಲೆಂಡಿಗೆ 350 ರನ್‌ಗಳ ಅವಶ್ಯಕತೆಯಿದೆ. ಲಂಡನ್: ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಐದು ಪಂದ್ಯಗಳ ಟೆಸ್ಟ್‌ ಸರಣಿಯ ಮೊದಲ ಪಂದ್ಯವು ಇದೀಗ ರೋಚಕ ಘಟ್ಟ ತಲುಪಿದೆ. ಮೊದಲ ಟೆಸ್ಟ್‌ ಪಂದ್ಯದ ಕೊನೆಯ ದಿನದಾಟದಲ್ಲಿ ಯಾವ ಫಲಿತಾಂಶ ಬೇಕಿದ್ದರೂ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ. ಲೀಡ್ಸ್‌ನಲ್ಲಿ ಮೊದಲ ಟೆಸ್ಟ್ ಗೆಲ್ಲಲು…

Read More
ಬೆಂಗಳೂರು ಕಾಲ್ತುಳಿತ: ಅಧಿಕಾರಿಗಳನ್ನ ಸಸ್ಪೆಂಡ್ ಮಾಡಿದ ಸರ್ಕಾರಕ್ಕೆ ನ್ಯಾಯಮಂಡಳಿ ಚಾಟಿ

ಬೆಂಗಳೂರು ಕಾಲ್ತುಳಿತ: ಅಧಿಕಾರಿಗಳನ್ನ ಸಸ್ಪೆಂಡ್ ಮಾಡಿದ ಸರ್ಕಾರಕ್ಕೆ ನ್ಯಾಯಮಂಡಳಿ ಚಾಟಿ

ಬೆಂಗಳೂರು, ಜೂನ್​ 24: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು (Chinnaswamy stadium Stampede) ಮೃತಪಟ್ಟಿದ್ದಾರೆ. ಆರ್​ಸಿಬಿ (RCB) ತಂಡದ ಗೆಲುವಿನ ವಿಜಯೋತ್ಸವ ಆಚರಿಸಬೇಕಾದ ಕನ್ನಡಿಗರು ಶೋಕಾಚರಣೆ ಆಚರಿಸುವಂತಾಗಿತ್ತು. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಜಯೋತ್ಸವ ಸಂಭ್ರಮಾಚರಣೆಯನ್ನು ವೀಕ್ಷಿಸಲು ಬಂದ ಅಭಿಮಾನಿಗಳು ಕಾಲ್ತುಳಿತದಲ್ಲಿ ಪ್ರಾಣಬಿಟ್ಟರು. ಕಾಲ್ತುಳಿತ ವಿಚಾರ ದೇಶಾದ್ಯಂತ ಚರ್ಚೆಯಾಯಿತು. ಈ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಬೆಂಗಳೂರು ಪೊಲೀಸ್​ ಆಯುಕ್ತ ಬಿ. ದಯಾನಂದ್​ ಸೇರಿದಂತೆ ಐದು ಮಂದಿ…

Read More
ಕಣ್ಣಿಗೆ ಕಾಣದ ರೋಗಿಗೆ ಸಹಾಯ ಮಾಡಿದ ಆಸ್ಪತ್ರೆ ಅಟೆಂಡರ್‌: ನಡುರಾತ್ರಿಯ ಸಿಸಿಟಿವಿ ದೃಶ್ಯ ಈಗ ವೈರಲ್ | Hospital Attendant Helps Invisible Patient Midnight Cctv Footage Now Viral

ಕಣ್ಣಿಗೆ ಕಾಣದ ರೋಗಿಗೆ ಸಹಾಯ ಮಾಡಿದ ಆಸ್ಪತ್ರೆ ಅಟೆಂಡರ್‌: ನಡುರಾತ್ರಿಯ ಸಿಸಿಟಿವಿ ದೃಶ್ಯ ಈಗ ವೈರಲ್ | Hospital Attendant Helps Invisible Patient Midnight Cctv Footage Now Viral

ಅರ್ಜೆಂಟೀನಾದ ಆಸ್ಪತ್ರೆಯೊಂದರಲ್ಲಿ ಮಧ್ಯರಾತ್ರಿ ಸಿಸಿಟಿವಿಯಲ್ಲಿ ಸೆರೆಯಾದ ವಿಚಿತ್ರ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಆಸ್ಪತ್ರೆಗಳಲ್ಲಿ ದೆವ್ವ ಪ್ರೇತಾತ್ಮಗಳ ಕತೆಗಳು ಆಗಾಗ ಸುದ್ದಿಯಾಗುತ್ತಲೇ ಇರುತ್ತವೆ. ಕೆಲವು ಪ್ರಸಿದ್ಧ ಸ್ಥಳಗಳಲ್ಲಿ ಪ್ರೇತಾತ್ಮಗಳು ಓಡಾಡುತ್ತಿವೆ ಎಂದು ಅನೇಕರು ಹೇಳಿಕೊಂಡಿದ್ದಾರೆ. ಕೆಲವು ಸೆಲೆಬ್ರಿಟಿಗಳು ಕೂಡ ತಮಗೆ ಪ್ರೇತಾತ್ಮಗಳ ಇರುವಿಕೆಯ ಅನುಭವ ಆದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ. ಇನ್ನು ಜನರ ನಂಬಿಕೆಗಳಿಗೆ ಪುಷ್ಠಿ ನೀಡುವಂತೆ ಇಂತಹ ಕೆಲವು ಘಟನೆಗಳು ಸಿಸಿಟಿವಿಯಲ್ಲಿ ರೆಕಾರ್ಡ್‌ ಆಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುತ್ತವೆ. ಅದೇ ರೀತಿ…

Read More
ಆರೆಂಜ್‌ ಅಲರ್ಟ್‌ ಘೋಷಿಸಿದ ಐಎಂಡಿ, ರಾಜ್ಯದ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ! | Imd Orange Alert Schools Colleges Closed Tomorrow In Belagavi District San

ಆರೆಂಜ್‌ ಅಲರ್ಟ್‌ ಘೋಷಿಸಿದ ಐಎಂಡಿ, ರಾಜ್ಯದ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ! | Imd Orange Alert Schools Colleges Closed Tomorrow In Belagavi District San

ಭಾರೀ ಮಳೆಯಿಂದಾಗಿ ಜೂನ್ 25 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಈ ರಜೆಯು ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಮತ್ತು ಅಂಗನವಾಡಿಗಳಿಗೆ ಅನ್ವಯಿಸುತ್ತದೆ. ಬೆಳಗಾವಿ (ಜೂ.24): ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಹಿನ್ನಲೆಯಲ್ಲಿ ರಾಜ್ಯದ ಪ್ರಮುಖ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ಕಳೆದ 24 ಗಂಟೆಯಿಂದ ಭಾರೀ ಮಳೆ ಆಗುತ್ತಿದೆ. ಈ ನಿಟ್ಟಿನಲ್ಲಿ…

Read More
ಸೌಂದರ್ಯ ರಿಜೆಕ್ಟ್ ಮಾಡಿದ ಸಿನಿಮಾದಿಂದಲೇ ಲೈಫ್ ಸೆಟಲ್ ಮಾಡಿಕೊಂಡ ಮತ್ತೊಬ್ಬ ಸ್ಟಾರ್ ನಟಿ!

ಸೌಂದರ್ಯ ರಿಜೆಕ್ಟ್ ಮಾಡಿದ ಸಿನಿಮಾದಿಂದಲೇ ಲೈಫ್ ಸೆಟಲ್ ಮಾಡಿಕೊಂಡ ಮತ್ತೊಬ್ಬ ಸ್ಟಾರ್ ನಟಿ!

ಇನ್ನು ಸುಂದರ್ ನಿರ್ದೇಶನದ ಸಿನಿಮಾಗೆ ಮೊದಲು ನಟಿಯಾಗಿ ಆಯ್ಕೆಯಾಗಿದ್ದು, ಅಂದಿನ ಸ್ಟಾರ್ ನಟಿ ಸೌಂದರ್ಯ. ಆದರೆ, ಸೌಂದರ್ಯ ಅವರು ಬಹುಭಾಷೆಗಳಲ್ಲಿ ತುಂಬಾ ಬ್ಯೂಸಿ ಆಗಿದ್ದರಿಂದ ಸಿನಿಮಾಗೆ ಡೇಟ್ ಕೊಡಲಾಗದೇ ರಿಜೆಕ್ಟ್ ಮಾಡಿದ್ದರು. ಇದಾದ ನಂತರ ನಟಿ ಮೀನಾಗೆ ಈ ಸಿನಿಮಾದ ಆಫರ್ ಹೋಗಿತ್ತು. ಆದರೆ, ಅನ್ಯ ಕಾರಣಕ್ಕೆ ಮೀನಾ ಅವರು ಕೂಡ ಸಿನಿಮಾದಿಂದ ದೂರ ಉಳಿದರು. ಒಂದು ವೇಳೆ ಸೌಂದರ್ಯ ಅಥವಾ ಮೀನಾ ‘ಮುರೈ ಮಾಮನ್‌’ ಸಿನಿಮಾ ಮಾಡಿದರೆ ಖುಷ್ಬೂ-ಸುಂದರ್ ಜೋಡಿ ಆಗ್ತಿರಲಿಲ್ಲ ಅಂತ ಖುಷ್ಬೂ ಹೇಳಿದ್ದಾರೆ….

Read More
ITR: ಜುಲೈ 31ರ ಬಳಿಕ ಐಟಿ ರಿಟರ್ನ್ಸ್ ಸಲ್ಲಿಸಿದರೆ ಬಡ್ಡಿ, ದಂಡ ಸೇರಿಸಿ ಕಟ್ಟಬೇಕಾಗುತ್ತದಾ? ಇಲ್ಲಿದೆ ಮಾಹಿತಿ

ITR: ಜುಲೈ 31ರ ಬಳಿಕ ಐಟಿ ರಿಟರ್ನ್ಸ್ ಸಲ್ಲಿಸಿದರೆ ಬಡ್ಡಿ, ದಂಡ ಸೇರಿಸಿ ಕಟ್ಟಬೇಕಾಗುತ್ತದಾ? ಇಲ್ಲಿದೆ ಮಾಹಿತಿ

ನವದೆಹಲಿ, ಜೂನ್ 24: ಈ ಬಾರಿಯ ಇನ್ಕಮ್ ಟ್ಯಾಕ್ಸ್ ರಿಟರ್ನ್ಸ್ (Income Tax Returns) ಸಲ್ಲಿಸಲು ಜುಲೈ 31ಕ್ಕೆ ಇದ್ದ ಗಡುವನ್ನು ಸೆಪ್ಟೆಂಬರ್ 15ರವರೆಗೂ ವಿಸ್ತರಿಸಲಾಗಿದೆ. ಫಾರ್ಮ್ 16 ಬಂದಿಲ್ಲದೇ ಇರುವುದು ಇತ್ಯಾದಿ ಬೇರೆ ಬೇರೆ ಕಾರಣಕ್ಕೆ ಐಟಿಆರ್ ಸಲ್ಲಿಕೆ ವಿಳಂಬವಾಗಬಹುದು ಎನ್ನುವ ಹೆದರಿಕೆಯಲ್ಲಿದ್ದ ತೆರಿಗೆ ಪಾವತಿದಾರರಿಗೆ ಕೇಂದ್ರೀಯ ನೇರ ತೆರಿಗೆ ಮಂಡಳಿಯಾದ ಸಿಬಿಡಿಟಿ ನಿರಾಳ ಸುದ್ದಿ ನೀಡಿದೆ. ಆದರೆ, ಸೆಲ್ಫ್ ಅಸೆಸ್ಮೆಂಟ್ ಟ್ಯಾಕ್ಸ್ ಅನ್ನು ಜುಲೈ 31ರೊಳಗೆ ಪಾವತಿಸಬೇಕಾ ಎನ್ನುವ ಸಂದಿಗ್ಧತೆಯನ್ನು ಕೆಲವರು ಆನ್​ಲೈನ್ ಪ್ಲಾಟ್​ಫಾರ್ಮ್​​ಗಳಲ್ಲಿ…

Read More
ಈ ರಾಜ್ಯದ ಹೆಣ್ಮಕ್ಕಳು ಬಹಳ ಬೇಗ ಸಾಯ್ತಾರೆ!

ಈ ರಾಜ್ಯದ ಹೆಣ್ಮಕ್ಕಳು ಬಹಳ ಬೇಗ ಸಾಯ್ತಾರೆ!

<p>ಭಾರತದ ಈ ರಾಜ್ಯದಲ್ಲಿ ಮಹಿಳೆಯರ ಸರಾಸರಿ ಜೀವಿತಾವಧಿ ತುಂಬಾನೆ ಕಡಿಮೆ ಇದೆಯಂತೆ. ಆ ರಾಜ್ಯ ಯಾವುದು? ಅಲ್ಲಿ ಮಹಿಳೆಯರ ಜೀವಿತಾವಧಿ ಎಷ್ಟಿದೆ ಅನ್ನೋದನ್ನು ನೋಡೋಣ.</p><p>&nbsp;</p><img><p>ಮಹಿಳೆಯರು ಪುರುಷರಿಗಿಂತ ಹೆಚ್ಚು ಕಾಲ ಬದುಕುತ್ತಾರೆ ಎಂದು ಜನರು ಹೇಳುವುದನ್ನು ನೀವು ಹೆಚ್ಚಾಗಿ ಕೇಳಿರಬೇಕು. ಸಾಮಾನ್ಯವಾಗಿ ನಾವು ನೋಡಿದ್ರೆ, ಗಂಡಸರೇ ಬೇಗನೆ ಸಾವನ್ನಪ್ಪುತ್ತಾರೆ. ಆದರೆ ಮಹಿಳೆಯರು ತುಂಬಾ ಸಮಯದವರೆಗೂ ಆರೋಗ್ಯವಾಗಿರೋದನ್ನು ನಾವು ನೋಡ್ತೀವಿ.</p><img><p>ಹೆಚ್ಚಾಗಿ ನಮ್ಮ ಫ್ಯಾಮಿಲಿಯನ್ನೇ ತೆಗೆದುಕೊಂಡರೆ, ಅಲ್ಲಿ ಅಜ್ಜಿ ಮುತ್ತಜ್ಜಿಯರು ಬದುಕಿರೋದನ್ನು ಕಾಣುತ್ತೇವೆ. ಆದರೆ ಹೆಚ್ಚಿನ ಕುಟುಂಬಗಳಲ್ಲಿ ಅಜ್ಜಂದಿರು ಇರೋದೆ ಇಲ್ಲ….

Read More
ಇನ್ನು 72 ಗಂಟೆಯಲ್ಲೇ ನಿಮ್ಮ ಪಿಎಫ್‌ ಖಾತೆಯಿಂದ ಬರಲಿದೆ 5 ಲಕ್ಷ ಹಣ, ಬದಲಾವಣೆ ತಂದ ಕೇಂದ್ರ ಸರ್ಕಾರ! | Get Rs 5 Lakh From Pf Account In 72 Hours Central Government Brings Changes San

ಇನ್ನು 72 ಗಂಟೆಯಲ್ಲೇ ನಿಮ್ಮ ಪಿಎಫ್‌ ಖಾತೆಯಿಂದ ಬರಲಿದೆ 5 ಲಕ್ಷ ಹಣ, ಬದಲಾವಣೆ ತಂದ ಕೇಂದ್ರ ಸರ್ಕಾರ! | Get Rs 5 Lakh From Pf Account In 72 Hours Central Government Brings Changes San

ತುರ್ತು ಪರಿಸ್ಥಿತಿಯಲ್ಲಿ 72 ಗಂಟೆಗಳ ಒಳಗೆ ನಿಮ್ಮ ಪಿಎಫ್ ಖಾತೆಯಿಂದ ₹5 ಲಕ್ಷದವರೆಗೆ ಹಣವನ್ನು ಹಿಂಪಡೆಯಬಹುದು. ಆಟೋ ಸೆಟ್ಲ್‌ಮೆಂಟ್ ಮೂಲಕ 3-4 ದಿನಗಳಲ್ಲಿ ಹಣ ಪಡೆಯಿರಿ. UPI-ATM ಮೂಲಕವೂ ಶೀಘ್ರದಲ್ಲೇ ಹಣ ಹಿಂಪಡೆಯುವ ಸೌಲಭ್ಯ ಲಭ್ಯ. ಬೆಂಗಳೂರು (ಜೂ.24): ಇನ್ನು ಮುಂದೆ ಜೀವನದಲ್ಲಿ ತುರ್ತು ಪರಿಸ್ಥಿತಿ ಅಥವಾ ಅಗತ್ಯವಿದ್ದಲ್ಲಿ, ನೀವು 72 ಗಂಟೆಗಳ ಒಳಗೆ ನಿಮ್ಮ ಪಿಎಫ್ ಖಾತೆಯಿಂದ ₹5 ಲಕ್ಷದವರೆಗೆ ಹಣವನ್ನು ಹಿಂಪಡೆಯಬಹುದು. ಈ ಮೊದಲು ಈ ಮಿತಿ ₹1 ಲಕ್ಷವಾಗಿತ್ತು. ಕೇಂದ್ರ ಸಚಿವ ಮನ್ಸುಖ್…

Read More
ತುಮಕೂರು ರೀಲ್ಸ್ ರಾಣಿಯ ದುರಂತ ಅಂತ್ಯಕ್ಕೆ ಕಾರಣವಾದನೇ ಸ್ಟ್ರೀಟ್ ಫೋಟೋ ಗ್ರಾಫರ್! | Bengaluru Street Photographer Caused Tragic End Of The Tumakuru Reels Queen Sat

ತುಮಕೂರು ರೀಲ್ಸ್ ರಾಣಿಯ ದುರಂತ ಅಂತ್ಯಕ್ಕೆ ಕಾರಣವಾದನೇ ಸ್ಟ್ರೀಟ್ ಫೋಟೋ ಗ್ರಾಫರ್! | Bengaluru Street Photographer Caused Tragic End Of The Tumakuru Reels Queen Sat

ತುಮಕೂರು (ಜೂ. 24): ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿದ ರೀಲ್ಸ್ ಒಂದರಿಂದ ಪ್ರೇಮಿಗಳ ನಡುವೆ ನಡೆದ ಜಗಳ, ಕೊನೆಗೆ ಯುವತಿಯ ದುರಂತ ಮರಣದಲ್ಲಿ ಅಂತ್ಯಗೊಂಡಿದೆ. ಆದರೆ, ಈ ಇಬ್ಬರ ಜಗಳ ಹಾಗೂ ಸಾವಿಗೆ ಸ್ಟ್ರೀಟ್ ಫೋಟೋಗ್ರಾಫರ್ ಕಾರಣವಾದನೇ ಎಂಬ ಅನುಮಾನ ದಟ್ಟವಾಗುತ್ತಿದೆ. ಮೃತಳನ್ನು ಚೈತನ್ಯ (22) ಎಂದು ಗುರುತಿಸಲಾಗಿದೆ. ಈಕೆ ತುಮಕೂರು ಗ್ರಾಮಾಂತರದ ಹೊಸಹಳ್ಳಿಯ ನಿವಾಸಿಯಾಗಿದ್ದು, ಪದವಿ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದಳು. ಜೊತೆಗೆ ಫ್ರೀಲಾನ್ಸ್ ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಳು. ಚೈತನ್ಯ ಕಳೆದ ಕೆಲ ವರ್ಷಗಳಿಂದ ಪಕ್ಕದ ಊರಿನ…

Read More
Tech Tips: ಫೋನ್ ಸ್ಪೀಕರ್​ನಲ್ಲಿ ಸೌಂಡ್ ಕಡಿಮೆ ಇದೆಯೇ?: ಇದನ್ನು ಹೆಚ್ಚಿಸಲು ಇಲ್ಲಿದೆ ಟ್ರಿಕ್

Tech Tips: ಫೋನ್ ಸ್ಪೀಕರ್​ನಲ್ಲಿ ಸೌಂಡ್ ಕಡಿಮೆ ಇದೆಯೇ?: ಇದನ್ನು ಹೆಚ್ಚಿಸಲು ಇಲ್ಲಿದೆ ಟ್ರಿಕ್

ಬೆಂಗಳೂರು (ಜೂ. 24): ಸ್ಮಾರ್ಟ್‌ಫೋನ್‌ಗಳು (Smartphones) ಹಳೆಯದಾಗುತ್ತಿದ್ದಂತೆ, ಅವುಗಳಲ್ಲಿ ಅನೇಕ ನ್ಯೂನತೆಗಳನ್ನು ಕಾಣಲು ಪ್ರಾರಂಭಿಸುತ್ತವೆ. ಕಾಲಾನಂತರದಲ್ಲಿ, ಬ್ಯಾಟರಿ ಬ್ಯಾಕಪ್ ಕಡಿಮೆಯಾಗುತ್ತದೆ, ನಂತರ ಕಾರ್ಯಕ್ಷಮತೆಯೂ ಕಡಿಮೆಯಾಗಲು ಪ್ರಾರಂಭಿಸುತ್ತದೆ. ಅದೇ ರೀತಿ, ಕೆಲವೊಮ್ಮೆ ಸ್ಮಾರ್ಟ್‌ಫೋನ್‌ಗಳಲ್ಲಿನ ಧ್ವನಿ ದೋಷಗಳು ಸಹ ನಮ್ಮನ್ನು ಕಾಡುತ್ತವೆ. ಕೆಲವು ಜನರು ತಮ್ಮ ಫೋನ್‌ಗಳಲ್ಲಿ ಇದ್ದಕ್ಕಿದ್ದಂತೆ ವಾಲ್ಯೂಮ್ ಕಡಿಮೆಯಾಗುವ ಸಮಸ್ಯೆಯನ್ನು ಎದುರಿಸುತ್ತಾರೆ. ಹಾಗೆಯೆ ಇನ್ನೂ ಕೆಲವರ ಫೋನ್‌ಗಳಲ್ಲಿ ಶಬ್ದವೇ ಇರುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅದನ್ನು ಸರ್ವಿಸ್ ಸೆಂಟರ್​ಗೆ ಕೊಡಲು ಮುಂದಾಗುತ್ತಾರೆ. ಆದಾಗ್ಯೂ, ಸರ್ವಿಸ್ ಸೆಂಟರ್​ಗೆ ಕೊಡುವ ಮುನ್ನ…

Read More