ಯಡಿಯೂರಪ್ಪ ಸಾಯೋದಾದ್ರೆ ಸಾಯಲಿ, ಬಿಜೆಪಿ ನಮ್ಮ ಕೈಗೆ ಕೊಡಿ 150 ಸೀಟ್ ತರ್ತೀವಿ; ಯತ್ನಾಳ್ | If Bs Yediyurappa Dies Let Him Die Bjp Will Give Us Get 150 Seats Mla Basanagouda Patil Yatnal Sat
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನು ಕೆಳಗಿಳಿಸಿದರೆ ಸಾಯುತ್ತೇನೆ ಎಂಬ ಯಡಿಯೂರಪ್ಪ ಹೇಳಿಕೆಗೆ ಯತ್ನಾಳ್ ತಿರುಗೇಟು ನೀಡಿದ್ದಾರೆ. ಯಡಿಯೂರಪ್ಪ ಸಾವು ರಾಜ್ಯಕ್ಕೆ ಒಳ್ಳೆಯದಾದರೆ ಸಾಯಲಿ, ಬಿಜೆಪಿ ಸಾರಥ್ಯ ನಮ್ಮ ಕೈಗೆ ಕೊಡಿ ಎಂದು ಸವಾಲು ಹಾಕಿದ್ದಾರೆ. ವಿಜಯಪುರ (ಜೂ.24): ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರನನ್ನು (ಮಗನನ್ನು) ಕೆಳಗಿಳಿಸಿದರೆ ಒಂದು ವಾರದಲ್ಲಿ ಸಾಯುತ್ತೀನಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಅವರ ಸಾವಿನಿಂದ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದಾದರೆ ಸಾಯಲಿ. ನಮ್ಮ ಕೈಗೆ ಬಿಜೆಪಿ ಸಾರಥ್ಯವನ್ನು ಕೊಡಿ. ಬಿಜೆಪಿಯನ್ನು…