Indira Gandhi’s Emergency: ಇಂದಿರಾ ಗಾಂಧಿ ಅಧಿಕಾರ ಲಾಲಸೆಯ ನಿರ್ಲಜ್ಜ ಆಟಕ್ಕೆ ನಲುಗಿತ್ತು ದೇಶ! | R Ashok On Indira Gandhi S Emergency Rav
1975ರ ತುರ್ತುಪರಿಸ್ಥಿತಿಯ ಕರಾಳ ದಿನಗಳನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ स्मरण ಮಾಡಿಕೊಂಡಿದ್ದಾರೆ. ಇಂದಿರಾ ಗಾಂಧಿಯವರ ಸರ್ವಾಧಿಕಾರಿ ಆಡಳಿತದ ವಿರುದ್ಧ ಆರೆಸ್ಸೆಸ್ ಹೋರಾಟ ನಡೆಸಿತು ಎಂದು ಹೇಳಿದ್ದಾರೆ. ತುರ್ತುಪರಿಸ್ಥಿತಿಯ ವಿರುದ್ಧ ಹೋರಾಡಿದ ನಾಯಕರನ್ನು ಸ್ಮರಿಸಿದ್ದಾರೆ. -ಆರ್.ಅಶೋಕ, ವಿಧಾನಸಭೆ ಪ್ರತಿಪಕ್ಷದ ನಾಯಕ ನೀವೀಗ ರಾಹುಲ್ ಗಾಂಧಿ ಮತ್ತು ಕಂಪನಿ ಎಲ್ಲ ಕಡೆಗಳಲ್ಲೂ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಪ್ರಚಾರದ ಗೀಳಿಗೆ ಇಳಿದಿರುವುದನ್ನು ನೋಡಿಯೇ ಇರುತ್ತೀರಿ. ಇದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಬಿಜೆಪಿ, ಆರೆಸ್ಸೆಸ್ ಮತ್ತು ನಾವು…