ಭಾರತದ ಪ್ರಮುಖ ಆಸ್ತಿ; ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶಶಿ ತರೂರ್

ಭಾರತದ ಪ್ರಮುಖ ಆಸ್ತಿ; ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಶಶಿ ತರೂರ್

ನವದೆಹಲಿ, ಜೂನ್ 23: ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಾರ್ವಜನಿಕವಾಗಿ ಹೊಗಳುವ ಮೂಲಕ ಗಮನ ಸೆಳೆದಿದ್ದಾರೆ. ಈ ಬಾರಿ ಸರ್ಕಾರದ ಜಾಗತಿಕ ರಾಜತಾಂತ್ರಿಕ ಕ್ರಮವಾದ ಆಪರೇಷನ್ ಸಿಂಧೂರ್ (Operation Sindoor) ಸಂದರ್ಭದಲ್ಲಿ ಅವರನ್ನು “ಭಾರತದ ಪ್ರಮುಖ ಆಸ್ತಿ” ಎಂದು ಕರೆದಿದ್ದಾರೆ. ಪಾಕಿಸ್ತಾನದಲ್ಲಿ ಭಯೋತ್ಪಾದಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡ ಕಾರ್ಯಾಚರಣೆಯ ನಂತರ ಭಾರತದ ನಿಲುವನ್ನು ವಿವರಿಸುವ ಗುರಿಯನ್ನು ಹೊಂದಿದ್ದ ಭಾರತದ ಸಂಸದರ ನಿಯೋಗದಲ್ಲಿ ಶಶಿ ತರೂರ್ (Shashi Tharoor) ಕೂಡ ಇದ್ದರು. ಪ್ರಮುಖ…

Read More
‘ರಶ್ಮಿಕಾ ನೋಡಿ ಶ್ರೀದೇವಿ ನೆನಪಾಯ್ತು’ ಎಂದ ನಾಗಾರ್ಜುನ; ನ್ಯಾಷನಲ್‌ ಕ್ರಶ್‌ಗೆ ಇನ್ನೇನು ಬೇಕು? ನೆಟ್ಟಿಗರ ಪ್ರಶ್ನೆ..! | Watching Rashmika On Screen Reminded Me Of Sridevi Garu From Kshana Kshanam Says Nagarjuna

‘ರಶ್ಮಿಕಾ ನೋಡಿ ಶ್ರೀದೇವಿ ನೆನಪಾಯ್ತು’ ಎಂದ ನಾಗಾರ್ಜುನ; ನ್ಯಾಷನಲ್‌ ಕ್ರಶ್‌ಗೆ ಇನ್ನೇನು ಬೇಕು? ನೆಟ್ಟಿಗರ ಪ್ರಶ್ನೆ..! | Watching Rashmika On Screen Reminded Me Of Sridevi Garu From Kshana Kshanam Says Nagarjuna

‘ಪುಷ್ಪ’ ಮತ್ತು ‘ಅನಿಮಲ್’ ಚಿತ್ರಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಭಾರಿ ಯಶಸ್ಸು ಗಳಿಸಿ, ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿರುವ ರಶ್ಮಿಕಾ ಮಂದಣ್ಣ ಅವರಿಗೆ ನಾಗಾರ್ಜುನ ಅವರ ಈ ಪ್ರಶಂಸೆಯು ಮತ್ತಷ್ಟು ಹುಮ್ಮಸ್ಸು ಮತ್ತು ಜವಾಬ್ದಾರಿಯನ್ನು ಹೆಚ್ಚಿಸಿದೆ.  ಹೈದರಾಬಾದ್: ತೆಲುಗು ಚಿತ್ರರಂಗದ ‘ಕಿಂಗ್’ ಎಂದೇ ಖ್ಯಾತರಾದ ಹಿರಿಯ ನಟ ಅಕ್ಕಿನೇನಿ ನಾಗಾರ್ಜುನ (Akkineni Nagarjuna) ಅವರು ‘ನ್ಯಾಷನಲ್ ಕ್ರಶ್’ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಅತಿದೊಡ್ಡ ಮತ್ತು ಅಪರೂಪದ ಪ್ರಶಂಸೆಯೊಂದನ್ನು ನೀಡಿದ್ದಾರೆ. ಧನುಷ್, ನಾಗಾರ್ಜುನ ಮತ್ತು ರಶ್ಮಿಕಾ ಪ್ರಮುಖ ಪಾತ್ರಗಳಲ್ಲಿ…

Read More
ಬಂಗಾಳದ ಕಾಲಿಗಂಜ್​ನಲ್ಲಿ ಮತಎಣಿಕೆ ವೇಳೆ ಬಾಂಬ್ ಸ್ಫೋಟ; 13 ವರ್ಷದ ಬಾಲಕಿ ಸಾವು

ಬಂಗಾಳದ ಕಾಲಿಗಂಜ್​ನಲ್ಲಿ ಮತಎಣಿಕೆ ವೇಳೆ ಬಾಂಬ್ ಸ್ಫೋಟ; 13 ವರ್ಷದ ಬಾಲಕಿ ಸಾವು

ಕೊಲ್ಕತ್ತಾ, ಜೂನ್ 23: ಪಶ್ಚಿಮ ಬಂಗಾಳದ (West Bengal) ನಾಡಿಯಾ ಜಿಲ್ಲೆಯ ಕಾಲಿಗಂಜ್ (Kaliganj) ವಿಧಾನಸಭಾ ಕ್ಷೇತ್ರದ ಪಲಾಶಿ ಬಳಿಯ ಮುಲುಂಡಿ ಗ್ರಾಮದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಇದರಿಂದಾಗಿ 13 ವರ್ಷದ ವಿದ್ಯಾರ್ಥಿನಿ ತಮನ್ನಾ ಖಾತುನ್ ಸಾವನ್ನಪ್ಪಿದ್ದಾಳೆ. ಕಾಲಿಗಂಜ್ ವಿಧಾನಸಭಾ ಉಪಚುನಾವಣೆಯ ಫಲಿತಾಂಶಗಳ ಘೋಷಣೆಯೊಂದಿಗೆ ಈ ಘಟನೆ ಹಗಲು ಹೊತ್ತಿನಲ್ಲಿ ಸಂಭವಿಸಿದೆ. ಈ ಸ್ಫೋಟದ ನಂತರ ಜನರು ಭಯಭೀತರಾದರು. ಜೋರಾದ ಸ್ಫೋಟಗಳು ಕೇಳಿಬಂದವು ಎಂದು ನಿವಾಸಿಗಳು ಹೇಳಿದ್ದಾರೆ, ಇದು ಅವ್ಯವಸ್ಥೆ ಮತ್ತು ಭಯಕ್ಕೆ ಕಾರಣವಾಯಿತು. ಬಾಂಬ್ ಸ್ಫೋಟ…

Read More
ನಮ್ಮ ಪಾಲಿನ ನೀರು ಸಿಗದಿದ್ದರೆ, ಭಾರತದ ಜೊತೆ ಯುದ್ಧ ಮಾಡುತ್ತೇವೆ: ಬಿಲಾವಲ್‌ ಭುಟ್ಟೋ | Bilawal Bhutto Says Pakistan Will Go To War If India Denies Water San

ನಮ್ಮ ಪಾಲಿನ ನೀರು ಸಿಗದಿದ್ದರೆ, ಭಾರತದ ಜೊತೆ ಯುದ್ಧ ಮಾಡುತ್ತೇವೆ: ಬಿಲಾವಲ್‌ ಭುಟ್ಟೋ | Bilawal Bhutto Says Pakistan Will Go To War If India Denies Water San

ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ ಭಾರತ 1960ರ ಸಿಂಧೂ ನದಿ ಒಪ್ಪಂದವನ್ನು ಸ್ಥಗಿತಗೊಳಿಸಿತು.  ನವದೆಹಲಿ (ಜೂ.23): ಸಿಂಧೂ ಜಲ ಒಪ್ಪಂದದ (ಐಡಬ್ಲ್ಯೂಟಿ) ಅಡಿಯಲ್ಲಿ ಇಸ್ಲಾಮಾಬಾದ್‌ಗೆ ನ್ಯಾಯಯುತವಾದ ನೀರಿನ ಪಾಲನ್ನು ಭಾರತ ನಿರಾಕರಿಸಿದರೆ ತಮ್ಮ ದೇಶ ಯುದ್ಧಕ್ಕೆ ಇಳಿಯಲಿದೆ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ-ಜರ್ದಾರಿ ಸೋಮವಾರ ಹೇಳಿದ್ದಾರೆ. ಏಪ್ರಿಲ್ 22 ರಂದು 26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತವು…

Read More
ಅಂಡರ್‌ವೇರ್‌ಗೂ ಇದ್ಯಾ ಎಕ್ಸ್‌ಪೈರಿ ಡೇಟ್?‌ ಒಂದು ಒಳ ಉಡುಪನ್ನು ಎಷ್ಟು ಬಾರಿ ಧರಿಸಬಹುದು

ಅಂಡರ್‌ವೇರ್‌ಗೂ ಇದ್ಯಾ ಎಕ್ಸ್‌ಪೈರಿ ಡೇಟ್?‌ ಒಂದು ಒಳ ಉಡುಪನ್ನು ಎಷ್ಟು ಬಾರಿ ಧರಿಸಬಹುದು

ಒಳ ಉಡುಪು (Undergarment) ದೇಹವನ್ನು ಮುಚ್ಚುವುದು ಮಾತ್ರವಲ್ಲದೆ ಖಾಸಗಿ ಅಂಗಗಳ ಆರೋಗ್ಯವನ್ನು ಕಾಯ್ದುಕೊಳ್ಳುವ ವಸ್ತ್ರವೂ ಆಗಿದೆ. ಆದರೆ ಅನೇಕರು ಒಳ ಉಡುಪುಗಳ ಬಗ್ಗೆ ಅಷ್ಟಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಹೌದು ಹೆಚ್ಚಿನವರು ಇದರ ಗುಣಮಟ್ಟದ ಬಗ್ಗೆ ಗಮನ ಹರಿಸುವುದಿಲ್ಲ, ಸ್ವಚ್ಛಗೊಳಿಸದೇ ಒಂದೇ ಅಂಡರ್‌ವೇರನ್ನು ಪದೇ ಪದೇ ಹಾಕಿಕೊಳ್ಳುತ್ತಾರೆ. ಹೀಗೆ ಒಂದಷ್ಟು ಬೇಜವಾಬ್ದಾರಿ ತೋರುತ್ತಾರೆ. ಈ ರೀತಿ ಮಾಡುವುದರಿಂದ ಆರೋಗ್ಯ ಸಮಸ್ಯೆ ಕಾಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಒಳಉಡುಪಿನ ಸರಿಯಾದ ಆಯ್ಕೆ ಮತ್ತು ಸ್ವಚ್ಛತೆಯ ಬಗ್ಗೆ ಗಮನ ಹರಿಸುವಂತೆ, ಒಂದು…

Read More
ಪಾಟೀಲ್, ರಾಜು ಕಾಗೆ ಬೆನ್ನಲ್ಲೇ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ

ಪಾಟೀಲ್, ರಾಜು ಕಾಗೆ ಬೆನ್ನಲ್ಲೇ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ

ಚಿತ್ರದುರ್ಗ, (ಜೂನ್ 23): ವಸತಿ ಯೋಜನೆಯಲ್ಲಿ ಗೋಲ್​ಮಾಲ್. ಹಣ ಕೊಟ್ಟವರಿಗಷ್ಟೇ ಮನೆ ಹಂಚಿಕೆ ಎಂದು ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಸಿಡಿಸಿದ ಆಡಿಯೋ ಬಾಂಬ್ ರಾಜ್ಯ ಕಾಂಗ್ರೆಸ್ ​ನಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಮುಂದುವರಿದ ಭಾಗವಾಗಿ ಮತ್ತೊಬ್ಬ ಕಾಂಗ್ರೆಸ್ ಶಾಸಕ ರಾಜು ಕಾಗೆ ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕಿ, ರಾಜೀನಾಮೆ ನೀಡೋ ಬೆದರಿಕೆ ಹಾಕಿದ್ದಾರೆ. ಈ ಬೆಳವಣಿಗೆಗಳ ನಡುವೆ ಮತ್ತೋರ್ವ ಕಾಂಗ್ರೆಸ್ ಶಾಸಕ ಎನ್​ ವೈ ಗೋಪಾಲಕೃಷ್ಣ ಅವರು ತಮ್ಮ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ….

Read More
ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ ತನಿಖೆ ಚುರುಕು: ಆರೋಪಿಗಳು NIA ವಶಕ್ಕೆ

ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ ತನಿಖೆ ಚುರುಕು: ಆರೋಪಿಗಳು NIA ವಶಕ್ಕೆ

ಬೆಂಗಳೂರು, ಜೂನ್​ 23: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು (Mangaluru) ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (NIA) ಕಸ್ಟಡಿಗೆ ನೀಡಿದೆ. ಪ್ರಕರಣ ಸಂಬಂಧ ಎನ್ಐಎ ಪ್ರತ್ಯೇಕವಾಗಿ ಎಫ್​ಐಆರ್ ದಾಖಲಿಸಿದೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಎನ್ಐಎ ಎಸ್​ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಬೆಂಗಳೂರಿನ 50ನೇ ಸಿಸಿಹೆಚ್ ನ್ಯಾಯಾಲಯ…

Read More
ಚಿನ್ನ ವಂಚನೆ ಕೇಸ್​: ಐಶ್ವರ್ಯ ಗೌಡಗೆ ಸಂಬಂಧಿಸಿದ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು

ಚಿನ್ನ ವಂಚನೆ ಕೇಸ್​: ಐಶ್ವರ್ಯ ಗೌಡಗೆ ಸಂಬಂಧಿಸಿದ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು, ಜೂನ್​ 23: ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ಆರೋಪ ಹೊತ್ತಿರುವ ಐಶ್ವರ್ಯಾ ಗೌಡ (Aishwarya Gowda) ಅವರಿಗೆ ಸಂಬಂಧಿಸಿದ 3.98 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿಕೊಂಡಿದೆ. ಐಶ್ವರ್ಯಗೌಡ ಅವರಿಗೆ ಸೇರಿದ ಅಂದಾಜು 2.01 ಕೋಟಿ ರೂ. ಸ್ಥಿರಾಸ್ತಿ ಮತ್ತು ಅಂದಾಜು 1.97 ಕೋಟಿ ರೂ. ಮೌಲ್ಯದ ಚರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಐಶ್ವರ್ಯಗೌಡ ಅವರಿಗೆ ಸಂಬಂಧಿಸಿದ ಒಟ್ಟು 3.98 ಕೋಟಿ ರೂ. ಆಸ್ತಿಯನ್ನು ಇಡಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ….

Read More
ಅಮೆರಿಕ ದಾಳಿ ಬೆನ್ನಲ್ಲೇ ಇರಾನ್ ಸಚಿವರ ಜೊತೆ ಪುಟಿನ್ ಮಾತುಕತೆ; ರಷ್ಯಾದ ನಿಲುವೇನು?

ಅಮೆರಿಕ ದಾಳಿ ಬೆನ್ನಲ್ಲೇ ಇರಾನ್ ಸಚಿವರ ಜೊತೆ ಪುಟಿನ್ ಮಾತುಕತೆ; ರಷ್ಯಾದ ನಿಲುವೇನು?

ನವದೆಹಲಿ, ಜೂನ್ 23: ಇರಾನ್ ಪರಮಾಣು ಸೌಲಭ್ಯಗಳ ಮೇಲಿನ ಇತ್ತೀಚಿನ ಅಮೆರಿಕದ ದಾಳಿಗಳನ್ನು ಇಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಬಲವಾಗಿ ಖಂಡಿಸಿದ್ದಾರೆ. ಅಮೆರಿಕದ ದಾಳಿಯನ್ನು ಸಂಪೂರ್ಣವಾಗಿ ಅಪ್ರಚೋದಿತ ಆಕ್ರಮಣಶೀಲತೆ ಎಂದು ಕರೆದಿದ್ದಾರೆ. ಮಾಸ್ಕೋದಲ್ಲಿ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಅವರೊಂದಿಗಿನ ಸಭೆಯಲ್ಲಿ ಮಾತನಾಡಿದ ಪುಟಿನ್, ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಬಿಕ್ಕಟ್ಟಿನ ನಡುವೆ ಇರಾನ್ ಜನರನ್ನು ಬೆಂಬಲಿಸಲು ರಷ್ಯಾ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಒತ್ತಿ ಹೇಳಿದರು. ಟೆಹ್ರಾನ್‌ನೊಂದಿಗೆ ಮಾಸ್ಕೋದ ಬೆಳೆಯುತ್ತಿರುವ ಹೊಂದಾಣಿಕೆಯನ್ನು ಪ್ರತಿಬಿಂಬಿಸುವ ಪ್ರಮುಖ…

Read More
IND vs ENG: ‘ಬೇಸರವಾಯ್ತು, ಹಾಗಂತ…’; ಕ್ಯಾಚ್​ಗಳನ್ನು ಕೈಚೆಲ್ಲಿದ ಬಗ್ಗೆ ಮೌನ ಮುರಿದ ಬುಮ್ರಾ

IND vs ENG: ‘ಬೇಸರವಾಯ್ತು, ಹಾಗಂತ…’; ಕ್ಯಾಚ್​ಗಳನ್ನು ಕೈಚೆಲ್ಲಿದ ಬಗ್ಗೆ ಮೌನ ಮುರಿದ ಬುಮ್ರಾ

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಭಾರತದ (India vs England Test) ಫೀಲ್ಡಿಂಗ್ ನಿರಾಶಾದಾಯಕವಾಗಿತ್ತು. ಒಂದೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಒಂದಲ್ಲ, ಎರಡಲ್ಲ, ಬರೋಬ್ಬರಿ 6 ಕ್ಯಾಚ್‌ಗಳನ್ನು ಕೈಬಿಟ್ಟಿತು. ಇದರಿಂದಾಗಿ, ಟೀಂ ಇಂಡಿಯಾ 471 ರನ್ ಗಳಿಸಿದ್ದರೂ ಕೇವಲ 6 ರನ್‌ಗಳ ಮುನ್ನಡೆ ಪಡೆಯಲು ಸಾಧ್ಯವಾಯಿತು. ಟೀಂ ಇಂಡಿಯಾ ಜೀವದಾನ ನೀಡಿದ ಆಟಗಾರರು ಬಿಗ್ ಇನ್ನಿಂಗ್ಸ್ ಆಡಿದ ಕಾರಣ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 465 ರನ್ ಕಲೆಹಾಕಿತು. ಈ ಕ್ಯಾಚ್‌ಗಳನ್ನು ಕೈಬಿಡುವ ಮೂಲಕ…

Read More