Headlines
ಪಿಚ್ ಮಧ್ಯದಲ್ಲೇ.. ರಿತಿಕಾಗೆ ಸಿನಿಮಾ ಸ್ಟೈಲ್‌ನಲ್ಲಿ ಪ್ರಪೋಸ್ ಮಾಡಿದ್ದ ರೋಹಿತ್ ಶರ್ಮಾ! ಇಂಟ್ರಿಸ್ಟಿಂಗ್ ಸಂಗತಿ ಬಿಚ್ಚಿಟ್ಟ ಹಿಟ್‌ಮ್ಯಾನ್ | Rohit Sharma Opens Up About Proposing Ritika Sajdeh On A Cricket Pitch Kvn

ಪಿಚ್ ಮಧ್ಯದಲ್ಲೇ.. ರಿತಿಕಾಗೆ ಸಿನಿಮಾ ಸ್ಟೈಲ್‌ನಲ್ಲಿ ಪ್ರಪೋಸ್ ಮಾಡಿದ್ದ ರೋಹಿತ್ ಶರ್ಮಾ! ಇಂಟ್ರಿಸ್ಟಿಂಗ್ ಸಂಗತಿ ಬಿಚ್ಚಿಟ್ಟ ಹಿಟ್‌ಮ್ಯಾನ್ | Rohit Sharma Opens Up About Proposing Ritika Sajdeh On A Cricket Pitch Kvn

About the Author Naveen Kodase ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ. Read More… Source link

Read More
Rs 3599 annual plan, Unlimited to all networks, Unlimited True 5G data for eligible users, 2.5GB/day 365 days 365-day Validity | Reliance Jio Offers Super Duper Plan With 912gb Data Free Ott Access With 5g Mrq

Rs 3599 annual plan, Unlimited to all networks, Unlimited True 5G data for eligible users, 2.5GB/day 365 days 365-day Validity | Reliance Jio Offers Super Duper Plan With 912gb Data Free Ott Access With 5g Mrq

ರಿಲಯನ್ಸ್ ಜಿಯೋ 912ಜಿಬಿ ಡೇಟಾ, 5ಜಿ ಮತ್ತು ಉಚಿತ ಒಟಿಟಿ ಆಕ್ಸೆಸ್‌ನೊಂದಿಗೆ ಹೊಸ ಪ್ಲಾನ್‌ ಅನ್ನು ಪರಿಚಯಿಸಿದೆ. ಈ ವಾರ್ಷಿಕ ಪ್ಲಾನ್ ದೀರ್ಘಾವಧಿಯ ಬಳಕೆದಾರರಿಗೆ ಸೂಕ್ತವಾಗಿದೆ. ಮುಂಬೈ: ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ದೇಶದ ಅತಿದೊಡ್ಡ ಖಾಸಗಿ ಟೆಲಿಕಾಂ ಕಂಪನಿಯಾಗಿದೆ. 48 ಕೋಟಿಗೂ ಅಧಿಕ ಬಳಕೆದಾರರನ್ನು ಹೊಂದುವ ಮೂಲಕ ರಿಲಯನ್ಸ್ ಜಿಯೋ ಮೊದಲ ಸ್ಥಾನದಲ್ಲಿದೆ. ಕಡಿಮೆ ಬೆಲೆಗೆ ಹೆಚ್ಚು ವ್ಯಾಲಿಡಿಟಿ ಹೊಂದಿರುವ ಪ್ಲಾನ್‌ಗಳನ್ನು ನೀಡುವ ಮೂಲಕ ಗ್ರಾಹಕರನ್ನು ಆಕರ್ಷಿಸುವಲ್ಲಿ ರಿಲಯನ್ಸ್ ಜಿಯೋ ಯಶಸ್ವಿಯಾಗುತ್ತದೆ. ಇದರ ಜೊತೆ…

Read More
Prithvi Shaw: ವೃತ್ತಿಜೀವನಕ್ಕಾಗಿ ತಂಡ ತೊರೆಯಲು ನಿರ್ಧರಿಸಿದ ಪೃಥ್ವಿ ಶಾ

Prithvi Shaw: ವೃತ್ತಿಜೀವನಕ್ಕಾಗಿ ತಂಡ ತೊರೆಯಲು ನಿರ್ಧರಿಸಿದ ಪೃಥ್ವಿ ಶಾ

ಒಂದು ಸಮಯದಲ್ಲಿ ಟೀಂ ಇಂಡಿಯಾದಲ್ಲಿ (Team India) ಖಾಯಂ ಸ್ಥಾನ ಪಡೆದುಕೊಳ್ಳುವ ಎಲ್ಲಾ ಸೂಚನೆ ನೀಡಿದ್ದ ಯುವ ಆರಂಭಿಕ ಆಟಗಾರ ಪೃಥ್ವಿ ಶಾ (Prithvi Shaw)ಗೆ, ಪ್ರಸ್ತುತ ರಾಜ್ಯ ತಂಡದಲ್ಲೂ ಸ್ಥಾನವಿಲ್ಲ. ಪೃಥ್ವಿ ಟೀಂ ಇಂಡಿಯಾದಿಂದ ಹೊರಗುಳಿದಿರುವುದಲ್ಲದೆ ಮುಂಬೈ ಕೂಡ ಅವರನ್ನು ರಣಜಿ ಟ್ರೋಫಿಯಿಂದ ಕೈಬಿಟ್ಟಿದೆ. ಇದರ ಜೊತೆಗೆ ಅವರಿಗೆ ಐಪಿಎಲ್‌ನಲ್ಲಿ (IPL 2025) ಅವಕಾಶವೂ ಸಿಗಲಿಲ್ಲ. ಹೀಗಾಗಿ ತಮ್ಮ ವೃತ್ತಿ ಜೀವನದ ಉಳಿವಿಗಾಗಿ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಪೃಥ್ವಿ, ಮುಂಬೈ ಕ್ರಿಕೆಟ್ ತಂಡವನ್ನು ತೊರೆದು ಬೇರೆಡೆಗೆ…

Read More
ಅಪ್ಪ-ಅಮ್ಮನ ಕನಸಿನ ಹಾರಾಟ, ಸಿಬ್ಬಂದಿಯಾಗಿ ವಿಮಾನದಲ್ಲಿ ಸೇವೆ ಮಾಡುವ ಸೌಭಾಗ್ಯ ನನ್ನದು

ಅಪ್ಪ-ಅಮ್ಮನ ಕನಸಿನ ಹಾರಾಟ, ಸಿಬ್ಬಂದಿಯಾಗಿ ವಿಮಾನದಲ್ಲಿ ಸೇವೆ ಮಾಡುವ ಸೌಭಾಗ್ಯ ನನ್ನದು

ಒಬ್ಬ ಮಗಳಿಗೆ ತನ್ನ ಹೆತ್ತವರಿಗೆ ತಾನು ಮಾಡುವ ವೃತ್ತಿ ಬಗ್ಗೆ ಅಥವಾ ಸಾಧನೆಯನ್ನು ಕಣ್ಣಾರೆ ತೋರಿಸಬೇಕು ಎಂಬ ಆಸೆಯಿರುತ್ತದೆ. ಇಂತಹದ್ದೇ ವಿಡಿಯೋವೊಂದು ಇನ್ಸ್ಟಾದಲ್ಲಿ  ಸಖತ್​​ ವೈರಲ್​ ಆಗಿದೆ. ಇಂಡಿಗೋ ವಿಮಾನದ (IndiGo) ಸಿಬ್ಬಂದಿ ಪರ್ಮಿತಾ ರಾಯ್ ಎಂಬವವರು, ತನ್ನ ತಂದೆ -ತಾಯಿಯನ್ನು ವಿಮಾನದಲ್ಲಿ ಕಂಡು ಭಾವುಕಾರಾಗಿದ್ದಾರೆ. ಈ ಬಗ್ಗೆ ಒಂದು ವಿಡಿಯೋವನ್ನು ಕೂಡ ಹಂಚಿಕೊಂಡಿದ್ದಾರೆ. ಕ್ಯಾಬಿನ್ ಸಿಬ್ಬಂದಿ ಪರ್ಮಿತಾ ರಾಯ್ ಇದು ನನ್ನ ಹೃದಯಸ್ಪರ್ಶಿ ಕ್ಷಣ ಎಂದು ಹೇಳಿದ್ದಾರೆ. ವಿಮಾನದಲ್ಲಿ ತಮ್ಮ ಪೋಷಕರನ್ನು ಸ್ವಾಗತಿಸುವ ಅವಕಾಶ ಸಿಕ್ಕ…

Read More
Kaliganj Bomb Blast:ಬಂಗಾಳ ಉಪಚುನಾವಣೆ ಮತ ಎಣಿಕೆ ವೇಳೆ ಬಾಂಬ್ ಸ್ಪೋಟ: 9 ವರ್ಷದ ಬಾಲಕಿ ಸಾವು | Bomb Blast During By Election Vote Counting Girl Died Kaliganj By Poll Result

Kaliganj Bomb Blast:ಬಂಗಾಳ ಉಪಚುನಾವಣೆ ಮತ ಎಣಿಕೆ ವೇಳೆ ಬಾಂಬ್ ಸ್ಪೋಟ: 9 ವರ್ಷದ ಬಾಲಕಿ ಸಾವು | Bomb Blast During By Election Vote Counting Girl Died Kaliganj By Poll Result

West Bengal By Election: ಪಶ್ಚಿಮ ಬಂಗಾಳದಲ್ಲಿ ಉಪಚುನಾವಣಾ ಮತ ಎಣಿಕೆ ವೇಳೆ ಬಾಂಬ್ ಸ್ಫೋಟ ಸಂಭವಿಸಿ 9 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.  West Bengal By Election: ಪಶ್ಚಿಮ ಬಂಗಾಳದಲ್ಲಿ ಉಪ ಚುನಾವಣೆಯ ಮತ ಎಣಿಕೆ ವೇಳೆ ಬಾಂಬ್ ಸ್ಫೋಟಗೊಂಡಿದ್ದು, 9 ವರ್ಷದ ಬಾಲಕಿಯೊಬ್ಬಳು ಈ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಕಾಲಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ( Kaliganj Assembly Constituency) ನಡೆದ ಉಪಚುನಾವಣೆಯ (By Election…

Read More
ಆದಾಯ ತೆರಿಗೆ ಜಾರಿಗೆ ತರಲಿರುವ ಮೊದಲ ಗಲ್ಫ್ ದೇಶ ಓಮನ್; ಏನು ಕಾರಣ?

ಆದಾಯ ತೆರಿಗೆ ಜಾರಿಗೆ ತರಲಿರುವ ಮೊದಲ ಗಲ್ಫ್ ದೇಶ ಓಮನ್; ಏನು ಕಾರಣ?

ನವದೆಹಲಿ, ಜೂನ್ 23: ಓಮನ್ ಸರ್ಕಾರ ಆದಾಯ ತೆರಿಗೆ ಪದ್ಧತಿಯನ್ನು (Income tax system) ಜಾರಿಗೆ ತರಲು ಹೊರಟಿದೆ. ವರದಿಗಳ ಪ್ರಕಾರ 2028ರಿಂದ ಓಮನ್ ದೇಶದಲ್ಲಿ ಇನ್ಕಮ್ ಟ್ಯಾಕ್ಸ್ ವ್ಯವಸ್ಥೆ ಜಾರಿಗೆ ಬರಲಿದೆ. ವರ್ಷಕ್ಕೆ 42,000 ರಿಯಾಲ್​ಗಿಂತ (ಸುಮಾರು 94-95 ಲಕ್ಷ ರೂ) ಹೆಚ್ಚು ಆದಾಯ ಇರುವ ವ್ಯಕ್ತಿಗಳಿಗೆ ಮಾತ್ರ ಶೇ. 5ರಷ್ಟು ಆದಾಯ ತೆರಿಗೆ ಹಾಕಲಾಗುತ್ತಿದೆ. ಓಮನ್​​ನ ಜನಸಂಖ್ಯೆಯಲ್ಲಿ ಇಷ್ಟು ಆದಾಯ ಪಡೆಯುತ್ತಿರುವವರ ಸಂಖ್ಯೆ ಶೇ. 1ರಷ್ಟು ಮಾತ್ರವೇ ಇರುವುದು. ಮೇಲ್ನೋಟಕ್ಕೆ ಇವರಿಗೆ ವಿಧಿಸಲಾಗಿರುವ ಇನ್ಕಮ್…

Read More
ರಿಲೀಸ್‌ಗೆ ರೆಡಿಯಾಗಿರೋ ‘ರಾಮಾ ರಾಮಾ ರೇʼ ಸಿನಿಮಾ ನಿರ್ದೇಶಕ ಡಿ ಸತ್ಯಪ್ರಕಾಶ್‌ರ X&Y ಸಿನಿಮಾ!

ರಿಲೀಸ್‌ಗೆ ರೆಡಿಯಾಗಿರೋ ‘ರಾಮಾ ರಾಮಾ ರೇʼ ಸಿನಿಮಾ ನಿರ್ದೇಶಕ ಡಿ ಸತ್ಯಪ್ರಕಾಶ್‌ರ X&Y ಸಿನಿಮಾ!

About the Author Padmashree Bhat ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು. Read More……

Read More
ಸಸ್ಪೆಂಡ್ ಆಗಿದ್ದರೂ ಬುದ್ಧಿ ಕಲಿತ್ತಿಲ್ಲ: ಮತ್ತೆ ಅದೇ ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಸಸ್ಪೆಂಡ್ ಆಗಿದ್ದರೂ ಬುದ್ಧಿ ಕಲಿತ್ತಿಲ್ಲ: ಮತ್ತೆ ಅದೇ ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಶಿವಮೊಗ್ಗ, ಜೂನ್ 23): ಶಿವಮೊಗ್ಗ ಮೆಡಿಕಲ್ ಕಾಲೇಜಿನ (Shivamogga medical college) ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕ (assistant professor) ಅಶ್ವಿನ್ ಹೆಬ್ಬಾರ್‌ ವಿರುದ್ಧ ಮತ್ತೆ ಲೈಂಗಿಕ ಕಿರುಕುಳ (sexual harassment )ಆರೋಪ ಕೇಳಿಬಂದಿದೆ. ಈ ಹಿಂದೆ ಡಾ ಅಶ್ವಿನ್ ಹೆಬ್ಬಾರ್ ಲೈಂಗಿಕ ಕಿರುಕುಳ ಆರೋಪದ ಮೇಲೆ ಮೂರು ತಿಂಗಳು ಸಸ್ಪೆಂಡ್ ಆಗಿದ್ದರು. ಇದೀಗ ಮತ್ತೋರ್ವ ಮೆಡಿಕಲ್ ವಿದ್ಯಾರ್ಥಿನಿ (Stdeunt) ಡಾ.ಅಶ್ವಿನ್ ಹೆಬ್ಬಾರ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಈ ಸಂಬಂಧ ಸಂತ್ರಸ್ತ ವಿದ್ಯಾರ್ಥಿನಿ ಶಿವಮೊಗ್ಗ…

Read More
ಮಧ್ಯಪ್ರಾಚ್ಯ ಬಿಕ್ಕಟ್ಟು, ಬಂದರಿನಲ್ಲೇ ಉಳಿದ 1 ಲಕ್ಷ ಟನ್‌ ಬಾಸ್ಮತಿ, ದೇಶೀಯ ಮಾರುಕಟ್ಟೆಯಲ್ಲಿ ಅಕ್ಕಿ ದರ ಭಾರೀ ಕುಸಿತ! | Middle East Crisis 1 Lakh Ton Basmati Stuck Domestic Rice Price Drops San

ಮಧ್ಯಪ್ರಾಚ್ಯ ಬಿಕ್ಕಟ್ಟು, ಬಂದರಿನಲ್ಲೇ ಉಳಿದ 1 ಲಕ್ಷ ಟನ್‌ ಬಾಸ್ಮತಿ, ದೇಶೀಯ ಮಾರುಕಟ್ಟೆಯಲ್ಲಿ ಅಕ್ಕಿ ದರ ಭಾರೀ ಕುಸಿತ! | Middle East Crisis 1 Lakh Ton Basmati Stuck Domestic Rice Price Drops San

ಗುಜರಾತ್‌ನ ಕಾಂಡ್ಲಾ ಮತ್ತು ಮುಂದ್ರಾ ಬಂದರುಗಳಲ್ಲಿ ಸಾಗಣೆಗಳು ಪ್ರಾಥಮಿಕವಾಗಿ ಸಿಲುಕಿಕೊಂಡಿದೆ. ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಇರಾನ್‌ಗೆ ಹೋಗುವ ಸರಕುಗಳಿಗೆ ಹಡಗುಗಳಿಗೆ ಯಾವುದೇ ವಿಮೆ ಲಭ್ಯವಾಗುತ್ತಿಲ್ಲ.  ನವದೆಹಲಿ (ಜೂ.23): ಇಸ್ರೇಲ್-ಇರಾನ್ ಸಂಘರ್ಷದಿಂದಾಗಿ ಇರಾನ್‌ಗೆ ಹೋಗಬೇಕಿದ್ದ ಸುಮಾರು 1,00,000 ಟನ್ ಬಾಸ್ಮತಿ ಅಕ್ಕಿ ಭಾರತೀಯ ಬಂದರುಗಳಲ್ಲಿ ಸಿಲುಕಿಕೊಂಡಿದೆ ಎಂದು ಅಖಿಲ ಭಾರತ ಅಕ್ಕಿ ರಫ್ತುದಾರರ ಸಂಘ ಸೋಮವಾರ ತಿಳಿಸಿದೆ.ಇರಾನ್‌ಗೆ ಸಾಗಿಸಲಾಗುತ್ತಿದ್ದ ಸುಮಾರು 1,00,000 ಟನ್ ಬಾಸ್ಮತಿ ಅಕ್ಕಿ ಪ್ರಸ್ತುತ ಭಾರತೀಯ ಬಂದರುಗಳಲ್ಲಿ ಸಿಲುಕಿಕೊಂಡಿದೆ, ಭಾರತದ ಒಟ್ಟು ಬಾಸ್ಮತಿ ಅಕ್ಕಿ ರಫ್ತಿನಲ್ಲಿ ಇರಾನ್…

Read More
ಜಗ ಯೋಗ.. ಮೋದಿ ಯುಗ..ಯೋಗದಿಂದ ಪೂರ್ವ-ಪಶ್ಚಿಮಗಳನ್ನ ಒಗ್ಗೂಡಿಸಿದ್ಹೇಗೆ ಮೋದಿ..? | Pm Narendra Modi Yoga Day In Andhra Pradesh Suh

ಜಗ ಯೋಗ.. ಮೋದಿ ಯುಗ..ಯೋಗದಿಂದ ಪೂರ್ವ-ಪಶ್ಚಿಮಗಳನ್ನ ಒಗ್ಗೂಡಿಸಿದ್ಹೇಗೆ ಮೋದಿ..? | Pm Narendra Modi Yoga Day In Andhra Pradesh Suh

ಯೋಗ.. ಭಾರತದಲ್ಲಿ ಜನ್ಮತಾಳಿದ ನಮ್ಮ ಯೋಗವನ್ನಿಂದು ಇಡೀ ಜಗತ್ತೇ ಅಪ್ಪಿಕೊಂಡಿದೆ…. ಸಪ್ತಸಾಗರಗಳಾಚೆಗೂ ಯೋಗವನ್ನ ಪಸರಿಸಿದ ಪ್ರಧಾನಿ ನರೇಂದ್ರ ಮೋದಿ ಇಂದು  ಕಡಲ ತೀರದಲ್ಲಿ ಕುಳಿತ ಯೋಗಾಸನ ಮಾಡಿದ್ದಾರೆ.. ದಿಕ್ಕು-ದಿಕ್ಕುಗಳಿಗೂ ಯೋಗ ವಿನಿ‘ಯೋಗ’ ಮಾಡಿದ್ದಾರೆ..  ಹಾಗಾದ್ರೆ.. ಮೋದಿ ಯೋಗದಿಂದ ಪೂರ್ವ-ಪಶ್ಚಿಮ ದೇಶಗಳನ್ನ ಒಗ್ಗೂಡಿಸಿದ್ಹೇಗೆ..? ಅಂತರಾಷ್ಟ್ರೀಯ ಯೋಗದಿನದ ಹಿಂದೇ ಪ ಮೋದಿಯ ಶ್ರಮ ಹೇಗಿದೆ ತೋರಿಸ್ತೀವಿ.. ಇದೇ ಈ ಹೊತ್ತಿನ ಸುವರ್ಣ ಸ್ಪೆಷಲ್   Source link

Read More