Headlines
Kajal Aggarwal’s Tropical Birthday Bash: ಮಾಲ್ಡೀವ್ಸ್‌ನಲ್ಲಿ 40ನೇ ವರ್ಷದ ಜನ್ಮದಿನ ಸೆಲೆಬ್ರೇಟ್‌ ಮಾಡಿದ Actress Kajal Aggarwal! | Actress Kajal Aggarwal Celebrates Birthday In Maldives With Family

Kajal Aggarwal’s Tropical Birthday Bash: ಮಾಲ್ಡೀವ್ಸ್‌ನಲ್ಲಿ 40ನೇ ವರ್ಷದ ಜನ್ಮದಿನ ಸೆಲೆಬ್ರೇಟ್‌ ಮಾಡಿದ Actress Kajal Aggarwal! | Actress Kajal Aggarwal Celebrates Birthday In Maldives With Family

About the Author Padmashree Bhat ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು. Read More……

Read More
ಶಾಸಕನಿಗೆ ಸೀಟು ಬಿಟ್ಟುಕೊಡದ ವಂದೇ ಭಾರತ್ ಪ್ರಯಾಣಿಕನ ಮೇಲೆ ಬೆಂಬಲಿಗರ ದಾಳಿ, ವಿಡಿಯೋ | Vande Bharat Passenger Allegedly Thrashed After He Refuse Seat To Up Bjp Mla Video

ಶಾಸಕನಿಗೆ ಸೀಟು ಬಿಟ್ಟುಕೊಡದ ವಂದೇ ಭಾರತ್ ಪ್ರಯಾಣಿಕನ ಮೇಲೆ ಬೆಂಬಲಿಗರ ದಾಳಿ, ವಿಡಿಯೋ | Vande Bharat Passenger Allegedly Thrashed After He Refuse Seat To Up Bjp Mla Video

ವಂದೇ ಭಾರತ್ ರೈಲಿನಲ್ಲಿ ಸೀಟು ಬಿಟ್ಟುಕೊಟ್ಟಿಲ್ಲ ಎಂದು ಶಾಸಕ ತನ್ನ ಬೆಂಬಲಿಗರ ಕರೆಯಿಸಿ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ವಿಡಿಯೋ ಬಹಿರಂಗವಾಗುತ್ತಿದ್ದಂತೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಲಖನೌ( ಜೂ.23) ರಾಜಕಾರಣಿಗಳ ಜೀವನದಲ್ಲಿ ಕುರ್ಚಿಗೆ ಎಲ್ಲಿದ್ದ ಪ್ರಾಮುಖ್ಯತೆ. ಕುರ್ಚಿ ಜಗಳದಲ್ಲಿ ಸರ್ಕಾರವೇ ಬಿದ್ದ ಉದಾಹರಣೆಗಳಿವೆ. ಹೀಗೆ ಕುರ್ಚಿ ಮದದಲ್ಲಿರುವ ಶಾಸಕನೊಬ್ಬ ತಾನು ವಂದೇ ಭಾರತ್ ರೈಲಿನಲ್ಲಿದ್ದೇನೆ ಅನ್ನೋದು ಮರೆತು ಪ್ರಯಾಣಿಕನಿಗೆ ಥಳಿಸಿದ ಘಟನೆ ನಡೆದಿದೆ. ಶಾಸಕ ಹಾಗೂ ಆತನ ಕುಟುಂಬಕ್ಕೆ ಸೀಟು ಬಿಟ್ಟುಕೊಟ್ಟಿಲ್ಲ ಅನ್ನೋ…

Read More
ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿದರೆ ಪಕ್ಷಕ್ಕೆ ವಾಪಸ್ಸು ಹೋಗೋದು ಸಾಧ್ಯವಿಲ್ಲ: ಬಸನಗೌಡ ಯತ್ನಾಳ್

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿದರೆ ಪಕ್ಷಕ್ಕೆ ವಾಪಸ್ಸು ಹೋಗೋದು ಸಾಧ್ಯವಿಲ್ಲ: ಬಸನಗೌಡ ಯತ್ನಾಳ್

ವಿಜಯಪುರ, ಜೂನ್ 23: ಬಿಜೆಪಿಯ ರಾಜ್ಯಾಧ್ಯಕ್ಷನಾಗಿ ಬಿವೈ ವಿಜಯೇಂದ್ರರನ್ನೇ (BY Vijayendra) ಮುಂದುವರಿಸಿದರೆ ತಾನು ಬಿಜೆಪಿಗೆ ವಾಪಸ್ಸು ಹೋಗುವ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ರಾಜ್ಯಾಧ್ಯಕ್ಷನಾಗಬಹುದು ಎಂದು ಹೇಳಲಾಗುತ್ತಿರುವ ಮುರುಗೇಶ್ ನಿರಾಣಿಯವರು ತನ್ನ ಬಗ್ಗೆ ಧೋರಣೆ ಬದಲಾಯಿಸಿರುವ ಬಗ್ಗೆ ಯತ್ನಾಳ್ ಹೆಚ್ಚು ಮಾತಾಡಲಿಲ್ಲ. ನಿರಾಣಿ ಮನೆಯಲ್ಲಿನ ಮದುವೆ ಕಾರ್ಯ್ರಮ ಮತ್ತು ಬಿಎಸ್ ಯಡಿಯೂರಪ್ಪನವರ ಮೊಮ್ಮಗನ ಮದುವೆ-ಎರಡಕ್ಕೂ ತಾನು ಹೋಗಲಿಲ್ಲ, ಒಮ್ಮೆ ಮನಸ್ಸು ಮುರಿದುಕೊಂಡ ಮೇಲೆ ಮುಗೀತು, ಪಕ್ಷಕ್ಕೆ ಯಾರು ರಾಜ್ಯಾಧ್ಯಕ್ಷರಾಗಬೇಕೆಂದು ತಾನು…

Read More
ತಾರೆ ಜಮೀನ್ ಪರ್ ಸಿನಿಮಾಗಿಂತ ಮೊದಲಿನ ಆಮಿರ್ ಖಾನ್ ರೀಮೇಕ್ ಸಿನಿಮಾಗಳು..!?

ತಾರೆ ಜಮೀನ್ ಪರ್ ಸಿನಿಮಾಗಿಂತ ಮೊದಲಿನ ಆಮಿರ್ ಖಾನ್ ರೀಮೇಕ್ ಸಿನಿಮಾಗಳು..!?

<p>ಆಮಿರ್ ಖಾನ್ ಅವರ ‘ಸಿತಾರೆ ಜಮೀನ್ ಪರ್’ ಸ್ಪ್ಯಾನಿಷ್ ಚಿತ್ರ ‘ಚಾಂಪಿಯನ್ಸ್’ ನ ಹಿಂದಿ ರಿಮೇಕ್. ಆಮಿರ್ ಈ ಹಿಂದೆಯೂ ಹಲವು ವಿದೇಶಿ ಚಿತ್ರಗಳ ರಿಮೇಕ್‌ಗಳಲ್ಲಿ ನಟಿಸಿದ್ದಾರೆ. ಅವುಗಳಲ್ಲಿ 8 ಚಿತ್ರಗಳನ್ನು ನೋಡೋಣ…</p><img><h2><strong>1. ದಿಲ್ ಹೈ ಕೆ ಮಾಂತಾ ನಹಿ</strong></h2><p>1991 ರಲ್ಲಿ ಬಿಡುಗಡೆಯಾದ ಈ ಚಿತ್ರವನ್ನು ಮಹೇಶ್ ಭಟ್ ನಿರ್ದೇಶಿಸಿದ್ದರು. ಆಮಿರ್ ಖಾನ್ ಜೊತೆ ಪೂಜಾ ಭಟ್ ಪ್ರಮುಖ ಪಾತ್ರದಲ್ಲಿದ್ದರು. ಈ ಚಿತ್ರ 1934 ರ ‘ಇಟ್ ಹ್ಯಾಪನ್ಡ್ ಒನ್ ನೈಟ್’ ನ ರೂಪಾಂತರವಾಗಿತ್ತು.</p><img><h2><strong>2. ಜೋ ಜೀತಾ…

Read More
ದರ್ಶನ್ ಅಡ್ಡಾದಲ್ಲಿ ಪವಿತ್ರಾ ಗೌಡ ಸವಾರಿ! ಅದೇ ಜಾಗದಲ್ಲಿ ಆಗ ಸುಪಾರಿ, ಈಗ ಸಫಾರಿ! | Pavithra Gowda Presence In Rajarajeshwari Nagar Stony Brook Pub

ದರ್ಶನ್ ಅಡ್ಡಾದಲ್ಲಿ ಪವಿತ್ರಾ ಗೌಡ ಸವಾರಿ! ಅದೇ ಜಾಗದಲ್ಲಿ ಆಗ ಸುಪಾರಿ, ಈಗ ಸಫಾರಿ! | Pavithra Gowda Presence In Rajarajeshwari Nagar Stony Brook Pub

ರೇಣುಕಾಸ್ವಾಮಿ ಮರ್ಡರ್ ಕೇಸ್​ನಲ್ಲಿ ಎ-1 ಆಗಿರೋ ಪವಿತ್ರಾ ಗೌಡ ಸದ್ಯ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ. ಇತ್ತೀಚಿಗೆ ಪವಿತ್ರಾ ಡಿ ಬಾಸ್ ಸಫಾರಿಗೆ ವಿಸಿಟ್ ಕೊಟ್ಟಿದ್ದಾರೆ. ಈ ಡಿ ಬಾಸ್ ಸಫಾರಿ ಇರೋದು ಆರ್ ಆರ್ ನಗರದ ಸ್ಟೋನಿ ಬ್ರೂಕ್ ಪಬ್​ನಲ್ಲಿ. ರೇಣುಕಾಸ್ವಾಮಿ ಮರ್ಡರ್ ಗೆ ಸ್ಕೆಚ್ ಹಾಕಿದ್ದೇ ಈ ಜಾಗದಲ್ಲಿ ಅಂತ ಹೇಳಲಾಗುತ್ತೆ. ಆಗ ಸುಪಾರಿ ಕೊಟ್ಟ ಜಾಗದಲ್ಲಿ ಈಗ ಸಫಾರಿ ಮಾಡ್ತಿದ್ದಾರೆ ಪವಿತ್ರಾ ಗೌಡ. ಹೌದು, ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ಌಕ್ಟಿವ್ ಆಗಿರೋ…

Read More
10+10+10 ಎಣಿಸೋದ್ರಲ್ಲಿ ಸುಸ್ತಾಗೋದ ’ದತ್ತಾಬಾಯ್’: ಕೂಡಿಸಲು ಹೋಗಿ ಆಗೇ ಹೋಯ್ತು ಎಡವಟ್ಟು… | Drushtibottu Serial Dattabhai Urf Actor Vijaysoorya Failed In Addition Suc

10+10+10 ಎಣಿಸೋದ್ರಲ್ಲಿ ಸುಸ್ತಾಗೋದ ’ದತ್ತಾಬಾಯ್’: ಕೂಡಿಸಲು ಹೋಗಿ ಆಗೇ ಹೋಯ್ತು ಎಡವಟ್ಟು… | Drushtibottu Serial Dattabhai Urf Actor Vijaysoorya Failed In Addition Suc

10+10+10 ಎಣಿಸೋದ್ರಲ್ಲಿ ಸುಸ್ತಾಗೋದ ’ದತ್ತಾಬಾಯ್’ ಉರ್ಫ್ ನಟ ವಿಜಯಸೂರ್ಯ. ಕೂಡಿಸಲು ಹೋಗಿ ಆದ ಎಡವಟ್ಟು ಏನು?  ನಟ ವಿಜಯ್ ಸೂರ್ಯ ಅವರು ಈಗ ದೃಷ್ಟಿಬೊಟ್ಟು ಸೀರಿಯಲ್‌ನಲ್ಲಿ ರಗಡ್‌ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಾಕಲೇಟ್‌ ಬಾಯ್‌ ಎಂದೇ ಫೇಮಸ್‌ ಆಗಿರೋ ನಟ, ಈ ಸೀರಿಯಲ್‌ನಲ್ಲಿ ರೌಡಿ ಪಾತ್ರದಲ್ಲಿ ಮಿಂಚುತ್ತಿದ್ದಾರೆ. ಅಂದಹಾಗೆ ವಿಜಯ್‌ಸೂರ್ಯ ಅವರಿಗೆ ಸಕತ್‌ ಹಿಟ್‌ ಕೊಟ್ಟಿದ್ದು ‘ಅಗ್ನಿಸಾಕ್ಷಿ’ ಸೀರಿಯಲ್‌. ಆರು ವರ್ಷಗಳಿಗೂ ಅಧಿಕ ಕಾಲ ಈ ಸೀರಿಯಲ್‌ ಪ್ರಸಾರ ಆಗಿತ್ತು. ಬಳಿಕ ನಟ ದಿನ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ…

Read More
ಟೆಸ್ಲಾ ರೋಬೋಟ್ಯಾಕ್ಸಿ ಆರಂಭ; ಭಾರತದಲ್ಲಿ ಡ್ರೈವರ್​​ಲೆಸ್ ಕಾರ್ ಸರ್ವಿಸ್ ಸಾಧ್ಯವಾ? ಸ್ಥಳೀಯ ಸ್ಟಾರ್ಟಪ್​​ಗಳಿಂದಲೂ ನಡೆದಿದೆ ಪ್ರಯತ್ನ

ಟೆಸ್ಲಾ ರೋಬೋಟ್ಯಾಕ್ಸಿ ಆರಂಭ; ಭಾರತದಲ್ಲಿ ಡ್ರೈವರ್​​ಲೆಸ್ ಕಾರ್ ಸರ್ವಿಸ್ ಸಾಧ್ಯವಾ? ಸ್ಥಳೀಯ ಸ್ಟಾರ್ಟಪ್​​ಗಳಿಂದಲೂ ನಡೆದಿದೆ ಪ್ರಯತ್ನ

ನವದೆಹಲಿ, ಜೂನ್ 23: ಇಲಾನ್ ಮಸ್ಕ್ ಅವರ ಟೆಸ್ಲಾ ಕಂಪನಿ ಕೊನೆಗೂ ತನ್ನ ಬಹುನಿರೀಕ್ಷಿತ ರೋಬೋಟ್ಯಾಕ್ಸಿ ಸೇವೆಯನ್ನು (Robotaxi service) ಆರಂಭಿಸಿದೆ. ಟೆಸ್ಲಾದ ಮುಖ್ಯ ಕಚೇರಿ ಇರುವ ಆಸ್ಟಿನ್ ನಗರದಲ್ಲಿ ಅದರ ಡ್ರೈವರ್​​ಲೆಸ್ ಕಾರ್​​ಗಳು (driverless vehicles) ಸಂಚರಿಸಲು ಆರಂಭಿಸಿವೆ. ಸೋಷಿಯಲ್ ಮೀಡಿಯಾದಲ್ಲಿ ಕೆಲವರು ರೋಬೋಟ್ಯಾಕ್ಸಿಯಲ್ಲಿ ಪ್ರಯಾಣಿಸಿದ ಫೋಟೋ, ವಿಡಿಯೋ, ಅನುಭವ ಹಂಚಿಕೊಂಡಿದ್ದಾರೆ. ಇಲಾನ್ ಮಸ್ಕ್ ತಮ್ಮ ಎಕ್ಸ್ ಅಕೌಂಟ್​​ನಿಂದ ರೋಬೋಟ್ಯಾಕ್ಸಿ ಸೇವೆ ಆರಂಭವಾಗಿರುವುದನ್ನು ಪ್ರಕಟಿಸಿದ್ದಾರೆ. ಪ್ರತೀ ಟ್ರಿಪ್​​ಗೆ 4.20 ಡಾಲರ್ (ಸುಮಾರು 360 ರೂ) ದರ…

Read More
ಮಾಸ್ ಪೊಲೀಸ್ ಲುಕ್‌ನಲ್ಲಿ ದಳಪತಿ ವಿಜಯ್ ಧಮಾಕಾ: ಟ್ರೆಂಡಿಂಗ್‌ನಲ್ಲಿ ಜನ ನಾಯಕನ್ ಟೀಸರ್

ಮಾಸ್ ಪೊಲೀಸ್ ಲುಕ್‌ನಲ್ಲಿ ದಳಪತಿ ವಿಜಯ್ ಧಮಾಕಾ: ಟ್ರೆಂಡಿಂಗ್‌ನಲ್ಲಿ ಜನ ನಾಯಕನ್ ಟೀಸರ್

<p>‘ಮೊದಲ ಘರ್ಜನೆ’ ಎಂಬ ಹೆಸರಿನಲ್ಲಿ ಈ ತುಣುಕು ಬಿಡುಗಡೆಯಾಗಿದ್ದು, ವಿಜಯ್ ಮಾಸ್ ಪೊಲೀಸ್ ಅವತಾರದಲ್ಲಿ ರಕ್ತ ಸಿಕ್ತ ಕತ್ತಿಯೊಂದಿಗೆ ಕಾಣಿಸಿಕೊಂಡಿದ್ದಾರೆ.</p><img><p>ದಳಪತಿ ವಿಜಯ್ ಕೊನೆಯ ಸಿನಿಮಾ ‘ಜನ ನಾಯಕನ್’ ಟೀಸರ್ ಬಿಡುಗಡೆಯಾಗಿ ಕೆಲವು ಗಂಟೆಗಳಲ್ಲಿ 60 ಲಕ್ಷಕ್ಕೂ ಅಧಿಕ ವೀಕ್ಷಣೆ ದಾಖಲಿಸಿದೆ.</p><img><p>‘ಮೊದಲ ಘರ್ಜನೆ’ ಎಂಬ ಹೆಸರಿನಲ್ಲಿ ಈ ತುಣುಕು ಬಿಡುಗಡೆಯಾಗಿದ್ದು, ವಿಜಯ್ ಮಾಸ್ ಪೊಲೀಸ್ ಅವತಾರದಲ್ಲಿ ರಕ್ತಸಿಕ್ತ ಕತ್ತಿಯೊಂದಿಗೆ ಕಾಣಿಸಿಕೊಂಡಿದ್ದಾರೆ.</p><img><p>ಈ ಟೀಸರ್‌ನ ಹಿನ್ನೆಲೆಯಲ್ಲಿ ‘ನಿಜವಾದ ನಾಯಕ ಅಧಿಕಾರಕ್ಕಾಗಿ ಅಲ್ಲ, ಜನರಿಗಾಗಿ ಎದ್ದು ಬಂದು ಹೋರಾಡುತ್ತಾನೆ’ ಎಂಬ ಪವರ್‌ಫುಲ್ ಸಾಲುಗಳಿವೆ….

Read More
ಮೇಷ, ವೃಷಭ, ಕರ್ಕ, ಸಿಂಹ, ವೃಶ್ಚಿಕ, ಕುಂಭ Lucky Women Astrology ಮಹಿಳೆ ಹಣ | These Zodiac Signs Womens Are Very Lucky For Next Few Day Suh

ಮೇಷ, ವೃಷಭ, ಕರ್ಕ, ಸಿಂಹ, ವೃಶ್ಚಿಕ, ಕುಂಭ Lucky Women Astrology ಮಹಿಳೆ ಹಣ | These Zodiac Signs Womens Are Very Lucky For Next Few Day Suh

ಮಹಿಳೆಯರಿಗೆ ತಮ್ಮ ವೃತ್ತಿ ಮತ್ತು ಉದ್ಯೋಗಗಳಲ್ಲಿ ಹೆಚ್ಚಿನ ಯೋಗಗಳನ್ನು ನೀಡಲಾಗುತ್ತದೆ. ಅವರ ವೃತ್ತಿ ಮತ್ತು ಉದ್ಯೋಗಗಳಲ್ಲಿ ಮಾತ್ರವಲ್ಲದೆ ಆರ್ಥಿಕವಾಗಿಯೂ ಸ್ಥಿರತೆಯ ಸಾಧ್ಯತೆಯಿದೆ. ಶುಕ್ರನ ಅನುಕೂಲಕರ ಪ್ರಭಾವದಿಂದಾಗಿ, ಜೀವನ ಸಂಗಾತಿಗಳು ಸಹ ಅದೃಷ್ಟಶಾಲಿಯಾಗುತ್ತಾರೆ. ಮೇಷ, ವೃಷಭ, ಕರ್ಕ, ಸಿಂಹ, ವೃಶ್ಚಿಕ ಮತ್ತು ಕುಂಭ ರಾಶಿಯ ಅಡಿಯಲ್ಲಿ ಜನಿಸಿದ ಜನರು ಶುಭ ಯೋಗಗಳನ್ನು ಅನುಭವಿಸುತ್ತಾರೆ. Source link

Read More
ಬಾಲಿವುಡ್ ಟೈಗರ್ ಸಲ್ಮಾನ್ ಖಾನ್ ಸಿಂಗಲ್ ಆಗಿ ಉಳಿಯಲು ಆ ಕಾಯಿಲೆ ಕಾರಣನಾ? | Why Bollywood Actor Salman Khan Is Not Getting Married Mrq

ಬಾಲಿವುಡ್ ಟೈಗರ್ ಸಲ್ಮಾನ್ ಖಾನ್ ಸಿಂಗಲ್ ಆಗಿ ಉಳಿಯಲು ಆ ಕಾಯಿಲೆ ಕಾರಣನಾ? | Why Bollywood Actor Salman Khan Is Not Getting Married Mrq

ಖುದ್ದು ಸಲ್ಮಾನ್ ಈ ಬಗ್ಗೆ ಮಾತನಾಡಿದ್ದಾರೆ. ಇತ್ತೀಚಿಗೆ ಸಲ್ಮಾನ್ ಖಾನ್ ದಿ ಗ್ರೇಟ್ ಇಂಡಿಯನ್ ಕಪೀಲ್ ಶೋನಲ್ಲಿ ಭಾಗಿಯಾಗಿದ್ರು. ತಮ್ಮ ಹಿಂದಿನ ಸಿನಿಮಾ ಸಿಕಂದರ್ ಸೋಲು, ಆಮೀರ್ ಮೂರನೇ ಮದುವೆ ಬಗ್ಗೆ ಸಲ್ಲು ತಮಾಷೆ ಮಾಡಿದ್ದ ಪ್ರೋಮೋ ವೈರಲ್ ಆಗಿತ್ತು.  Source link

Read More