Headlines
ಮುಸಲ್ಮಾನರಿಗೆ ಬದ್ಧತೆ ಅನ್ನೋದಿಲ್ಲ, ಗೆದ್ದೆತ್ತಿನ ಬಾಲ ಹಿಡಿಯುತ್ತಾರೆ: ಕೆಎಸ್ ಈಶ್ವರಪ್ಪ, ಮಾಜಿ ಶಾಸಕ

ಮುಸಲ್ಮಾನರಿಗೆ ಬದ್ಧತೆ ಅನ್ನೋದಿಲ್ಲ, ಗೆದ್ದೆತ್ತಿನ ಬಾಲ ಹಿಡಿಯುತ್ತಾರೆ: ಕೆಎಸ್ ಈಶ್ವರಪ್ಪ, ಮಾಜಿ ಶಾಸಕ

ಶಿವಮೊಗ್ಗ, ಜೂನ್ 23: ಮಾಜಿ ಶಾಸಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆಗೊಂಡು ತಮ್ಮದೇ ಆದ ರಾಷ್ಟ್ರಭಕ್ತರ ಬಳಗ ಸ್ಥಾಪಿಸಿಕೊಂಡಿದ್ದರೂ ಬಿಜೆಪಿಯ ಗುಂಗಿನಿಂದ ಹೊರಬಂದಿಲ್ಲ. ಈಗಲೂ ಅವರು ಬಿಜೆಪಿ ಪರವೇ ಮಾತಾಡುತ್ತಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತಾಡಿದ ಅವರು ವಸತಿ ಯೋಜನೆಯಲ್ಲಿ ಮುಸಲ್ಮಾನರಿಗೆ ಮೀಸಲಾತಿ ಕಲ್ಪಿಸಿರುವ ರಾಜ್ಯ ಸರ್ಕಾರದ (state government) ಕ್ರಮವನ್ನು ಪ್ರಶ್ನಿಸಿ, ಮುಸಲ್ಮಾನರು ಕಾಂಗ್ರೆಸ್ ನಿಂದ ವಿಮುಖರಾಗಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು. ಮುಸಲ್ಮಾನರು ಗೆದ್ದಿತ್ತಿನ ಬಾಲ ಹಿಡಿಯುವರರು, ಅವರಿಗೆ ಬದ್ಧತೆ ಅನ್ನೋದಿಲ್ಲ, ಕಳೆದ…

Read More
ಮೆಗಾಸ್ಟಾರ್‌ ಚಿರಂಜೀವಿ ಜತೆಗೆ ನಟಿ ನಿಶ್ವಿಕಾ ನಾಯ್ಡು: ಆ ಡ್ಯಾನ್ಸ್ ನೋಡಿಯೇ ವಿಶ್ವಂಭರಕ್ಕೆ ಆಯ್ಕೆ

ಮೆಗಾಸ್ಟಾರ್‌ ಚಿರಂಜೀವಿ ಜತೆಗೆ ನಟಿ ನಿಶ್ವಿಕಾ ನಾಯ್ಡು: ಆ ಡ್ಯಾನ್ಸ್ ನೋಡಿಯೇ ವಿಶ್ವಂಭರಕ್ಕೆ ಆಯ್ಕೆ

ಈಗಾಗಲೇ ಆಶಿಕಾ ರಂಗನಾಥ್‌ ಈ ಚಿತ್ರದಲ್ಲಿ ನಟಿಸಿದ್ದು, ನಿಶ್ವಿಕಾ ನಾಯ್ಡು ಅವರು ಐಟಂ ಸ್ಪೆಷಲ್ ಹೆಜ್ಜೆ ಹಾಕಲಿದ್ದಾರೆ ಎನ್ನುವ ಸುದ್ದಿ ಇದೆ. Source link

Read More
ಈ ಕಂಪನಿಯ ಒಂದು ಮಲ್ಟಿಬ್ಯಾಗರ್ ಸ್ಟಾಕ್: ಕೇವಲ 4 ತಿಂಗಳಲ್ಲಿ 254% ಲಾಭ!

ಈ ಕಂಪನಿಯ ಒಂದು ಮಲ್ಟಿಬ್ಯಾಗರ್ ಸ್ಟಾಕ್: ಕೇವಲ 4 ತಿಂಗಳಲ್ಲಿ 254% ಲಾಭ!

<p>ಮಲ್ಟಿಬ್ಯಾಗರ್ ಸ್ಟಾಕ್: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಈಗ ಎಲ್ಲರೂ ಲಾಭ ಪಡೆಯಲು ಬಯಸುತ್ತಾರೆ. ಇಲ್ಲೊಂದು ಸ್ಟಾಕ್ ಕೇವಲ 4 ತಿಂಗಳಲ್ಲಿ 254 ಪರ್ಸೆಂಟ್ ಲಾಭ ತಂದುಕೊಟ್ಟಿದೆ. ಇಲ್ಲಿದೆ ವಿವರ..</p><img><p>ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಈಗ ಎಲ್ಲರೂ ಲಾಭ ಪಡೆಯಲು ಬಯಸುತ್ತಾರೆ. ಸರಿಯಾದ ರೀತಿಯಲ್ಲಿ ಮತ್ತು ನಿಗದಿತ ಮೊತ್ತದಲ್ಲಿ ಹೂಡಿಕೆ ಮಾಡಿದರೆ ಖಂಡಿತವಾಗಿಯೂ ಲಾಭವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.</p><img><p>ಷೇರು ಮಾರುಕಟ್ಟೆಯಲ್ಲಿ ಹಲವು ಸ್ಟಾಕ್‌ಗಳಿವೆ. ಈ ಸ್ಟಾಕ್‌ಗಳಲ್ಲಿ ಹೂಡಿಕೆ ಮಾಡಿ ಲಕ್ಷಾಧಿಪತಿಗಳಾಗಿದ್ದಾರೆ.</p><img><p>ಇವುಗಳನ್ನು ಮಲ್ಟಿಬ್ಯಾಗರ್ ಸ್ಟಾಕ್ ಎಂದು ಕರೆಯಲಾಗುತ್ತದೆ. ನಿಗದಿತ…

Read More
Tragic Death: ಸಚಿವ ಕೆಎನ್‌ ರಾಜಣ್ಣ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆ ಸಾವು! | Tragic Death Of Sunandamma At Kn Rajanna S Birthday Event In Tumakuru Rav

Tragic Death: ಸಚಿವ ಕೆಎನ್‌ ರಾಜಣ್ಣ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆ ಸಾವು! | Tragic Death Of Sunandamma At Kn Rajanna S Birthday Event In Tumakuru Rav

ಸಚಿವ ರಾಜಣ್ಣ ಅವರ ಹುಟ್ಟುಹಬ್ಬಕ್ಕೆ ಬಂದಿದ್ದ ಮಹಿಳೆ ಬಸ್‌ನಲ್ಲಿ ಸಾವು. ತುಮಕೂರಿನಿಂದ ವಾಪಸ್ಸಾಗುವಾಗ ಗುಬ್ಬಿ ಬಳಿ ಸಂಭವಿಸಿದ ದುರ್ಘಟನೆ. ತುಮಕೂರು (ಜೂ.21): ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ತುಮಕೂರಿಗೆ ಬಂದಿದ್ದ 55 ವರ್ಷದ ಸುನಂದಮ್ಮ ಎಂಬ ಮಹಿಳೆ, ಕಾರ್ಯಕ್ರಮ ಮುಗಿಸಿ ಊರಿಗೆ ವಾಪಸ್ ಹೋಗುವಾಗ ಬಸ್‌ನಲ್ಲೇ ಹೃದಯಾಘಾತದಿಂದ ಸಾವನಪ್ಪಿದ ದಾರುಣ ಘಟನೆ ಗುಬ್ಬಿ ಬಳಿ ನಡೆದಿದೆ. ತುರುವೇಕೆರೆ ತಾಲೂಕಿನ ಸೀಗೆಹಳ್ಳಿ ಗ್ರಾಮದ ನಿವಾಸಿಯಾದ ಸುನಂದಮ್ಮ, ಗ್ರಾಮದ ಇತರ ಮಹಿಳೆಯರೊಂದಿಗೆ ಬೆಳಗ್ಗೆ ಬಸ್‌ನಲ್ಲಿ ತುಮಕೂರಿನ…

Read More
Video: ಅಪ್ಪಾ ಅಮ್ಮನನ್ನು ಬಿಟ್ಬಿಡಿ ಪ್ಲೀಸ್, ತಾಯಿಗೆ ಹೊಡೆಯುವಾಗ ತಂದೆಗೆ ಕೈಮುಗಿದು ಬೇಡಿದ ಮಗಳು

Video: ಅಪ್ಪಾ ಅಮ್ಮನನ್ನು ಬಿಟ್ಬಿಡಿ ಪ್ಲೀಸ್, ತಾಯಿಗೆ ಹೊಡೆಯುವಾಗ ತಂದೆಗೆ ಕೈಮುಗಿದು ಬೇಡಿದ ಮಗಳು

ಪಾಟ್ನಾ, ಜೂನ್ 23: ‘‘ಅಪ್ಪಾ ಅಮ್ಮನನ್ನು ಬಿಟ್ಟಬಿಡಿ ಪ್ಲೀಸ್, ಯಾಕೆ ಹೊಡಿತಿದೀರಾ’’ ಎಂದು ಮಗಳು ತಂದೆ ಬಳಿ ಮನವಿ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಬಿಹಾರದಲ್ಲಿ ನಡೆದಿದೆ. ಗಂಡ-ಹೆಂಡತಿ ನಡುವೆ ಜಗಳ ನಡೆದಿದೆ. ಕೋಪದಲ್ಲಿ ಗಂಡ ತನ್ನ ಪತ್ನಿ ಮೇಲೆ ಕೈ ಮಾಡಿದ್ದಾನೆ. ಅಲ್ಲಿ ಇಬ್ಬರು ಮಕ್ಕಳು ಕೂಡ ಇರುವುದನ್ನು ವಿಡಿಯೋದಲ್ಲಿ ಕಾಣಬಹುದು. ಮಗಳು ಜಗಳವನ್ನು ನಿಲ್ಲಿಸಲು ತಂದೆ-ತಾಯಿಯ ಬಳಿ ಪರಿ ಪರಿಯಾಗಿ ಬೇಡಿಕೊಂಡಿದ್ದಾಳೆ. ಇದೆಲ್ಲಾ ಘಟನೆಗಳು ನಡೆದ ಬಳಿಕ ಆತನ ಪತ್ನಿ ವಿಷ…

Read More
Chamarajanagar Mu*der Case: ಗಂಡ ಮಕ್ಳು ಬಿಟ್ಟು ಹೋದಾಕೆ ಬೀದಿ ಹೆಣವಾದ್ಳು, ಚಾಮರಾಜನಗರ ಒಂಟಿ ಮಹಿಳೆ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್! | Chamarajanagar Murder Case Shocking Twist In Sonakshi S Brutal Killing Near Suvarnavati River Rav

Chamarajanagar Mu*der Case: ಗಂಡ ಮಕ್ಳು ಬಿಟ್ಟು ಹೋದಾಕೆ ಬೀದಿ ಹೆಣವಾದ್ಳು, ಚಾಮರಾಜನಗರ ಒಂಟಿ ಮಹಿಳೆ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್! | Chamarajanagar Murder Case Shocking Twist In Sonakshi S Brutal Killing Near Suvarnavati River Rav

ಸುವರ್ಣಾವತಿ ಹೊಳೆ ದಡದಲ್ಲಿ ಪತ್ತೆಯಾದ ಸೋನಾಕ್ಷಿ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಆಕೆಯ ಪ್ರಿಯಕರ ಮಾದೇಶನೇ ಹಂತಕ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಮತ್ತೊಬ್ಬನ ಜೊತೆ ಸಂಪರ್ಕ ಬೆಳೆಸಿದ್ದಕ್ಕೆ ಸಿಟ್ಟಿನಿಂದ ಈ ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಕೊಳ್ಳೇಗಾಲ (ಜೂ.21): ಸುವರ್ಣಾವತಿ ಹೊಳೆ ದಡದಲ್ಲಿ ದೊರೆತಿದ್ದ ಸೋನಾಕ್ಷಿ ಎಂಬ ಮಹಿಳೆಯ ಬ್ರೂಟಲ್ ಕೊಲೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಆಕೆಯ ಪ್ರಿಯಕರ ಮಾದೇಶನಿಂದಲೇ ಈ ಭೀಕರ ಹತ್ಯೆ ನಡೆದಿರುವುದು ಬೆಳಕಿಗೆ ಬಂದಿದೆ. ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನ ಸಹವಾಸ ಮಾಡಿ ಬೀದಿ…

Read More
ಕಮಲ್ ಹಾಸನ್ ಮುಂದಿನ ಸಿನಿಮಾ ನಿರ್ದೇಶಕ ಯಾರು..? ಯಶಸ್ವೀ ನಿರ್ದೇಶಕನಿಗೆ ಒಲಿದ ಅದೃಷ್ಟ..!? | Kamal Haasan New Movie Director After Thug Life Disappointment

ಕಮಲ್ ಹಾಸನ್ ಮುಂದಿನ ಸಿನಿಮಾ ನಿರ್ದೇಶಕ ಯಾರು..? ಯಶಸ್ವೀ ನಿರ್ದೇಶಕನಿಗೆ ಒಲಿದ ಅದೃಷ್ಟ..!? | Kamal Haasan New Movie Director After Thug Life Disappointment

ತಗ್ ಲೈಫ್ ಸಿನಿಮಾ ನಂತರ ಕಮಲ್ ಹಾಸನ್ ಅವರ ಮುಂದಿನ ಚಿತ್ರವನ್ನು ಎಸ್.ಯು. ಅರುಣ್ ಕುಮಾರ್ ನಿರ್ದೇಶಿಸಲಿದ್ದಾರೆ. ರಾಜ್‌ಕಮಲ್ ಫಿಲಂಸ್ ನಿರ್ಮಿಸುತ್ತಿರುವ ಈ ಚಿತ್ರದ ಚಿತ್ರಕಥೆ ಕೆಲಸ ಪ್ರಗತಿಯಲ್ಲಿದೆ. ಚೆನ್ನೈ: ಕಮಲ್ ಹಾಸನ್ (Kamal Haasan) ಅವರ ಮುಂದಿನ ಚಿತ್ರದ ನಿರ್ದೇಶಕರಾಗಿ ಬದಲಾವಣೆಯಾಗಿದೆ. ‘ತಗ್ ಲೈಫ್’ ಚಿತ್ರದ ನಿರಾಶಾದಾಯಕ ಪ್ರದರ್ಶನದ ನಂತರ, ಕಮಲ್ ಹಾಸನ್ ಅವರ ಹೊಸ ಯೋಜನೆಯನ್ನು ನಿರ್ದೇಶಕ ಎಸ್.ಯು. ಅರುಣ್ ಕುಮಾರ್ ನಿರ್ದೇಶಿಸಲಿದ್ದಾರೆ ಎಂಬುದು ಹೊಸ ಸುದ್ದಿ. ಮೊದಲು ‘ತಗ್ ಲೈಫ್’ ನಂತರ ಕಮಲ್…

Read More
International Yoga Day: ಶೋಭಾ ಹಿಲ್ ವ್ಯೂ ಅಪಾರ್ಟ್‌ಮೆಂಟ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

International Yoga Day: ಶೋಭಾ ಹಿಲ್ ವ್ಯೂ ಅಪಾರ್ಟ್‌ಮೆಂಟ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

<p>ಜೂನ್ 21 ರಂದು ಶೋಭಾ ಹಿಲ್ ವ್ಯೂ ಅಪಾರ್ಟ್‌ಮೆಂಟ್‌ನ ನಿವಾಸಿಗಳು ಅಂತಾರಾಷ್ಟ್ರೀಯ ಯೋಗ ದಿನವನ್ನು ಉತ್ಸಾಹದಿಂದ ಆಚರಿಸಿದರು. ಸಮುದಾಯದ ಬಾಸ್ಕೆಟ್‌ಬಾಲ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್ಲಾ ವಯಸ್ಸಿನವರು ಸಕ್ರಿಯವಾಗಿ ಭಾಗವಹಿಸಿ, ದೈನಂದಿನ ಜೀವನದಲ್ಲಿ ಯೋಗದ ಪ್ರಾಮುಖ್ಯತೆಯನ್ನು ತಿಳಿಸಿದರು.</p><img><p>ಜೂನ್ 21 ರಂದು ಶೋಭಾ ಹಿಲ್ ವ್ಯೂ ಅಪಾರ್ಟ್‌ಮೆಂಟ್ ನಿವಾಸಿಗಳು ಉತ್ಸಾಹಭರಿತವಾಗಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿದರು. ಸಮುದಾಯದ ಬಾಸ್ಕೆಟ್‌ಬಾಲ್ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಎಲ್ಲಾ ವಯೋಮಾನದ ನಿವಾಸಿಗಳು ಸಕ್ರಿಯವಾಗಿ ಪಾಲ್ಗೊಂಡರು. ದಿನನಿತ್ಯದ ಜೀವನದಲ್ಲಿ ಯೋಗದ ಮಹತ್ವವನ್ನು ಪುನರುಚ್ಚರಿಸುವ…

Read More
ಐಶ್ವರ್ಯಾಗೌಡ ವಂಚನೆ ಕೇಸ್: ಡಿಕೆ ಸುರೇಶ್ ವಿಚಾರಣೆ ನಡೆಸಿದ ಇಡಿ

ಐಶ್ವರ್ಯಾಗೌಡ ವಂಚನೆ ಕೇಸ್: ಡಿಕೆ ಸುರೇಶ್ ವಿಚಾರಣೆ ನಡೆಸಿದ ಇಡಿ

ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಡಿಕೆ ಸುರೇಶ್ ಬೆಂಗಳೂರು, ಜೂನ್ 23: ಮಾಜಿ ಸಂಸದ ಡಿಕೆ ಸುರೇಶ್ (DK Suresh) ಹೆಸರು ಹೇಳಿಕೊಂಡು ಐಶ್ವರ್ಯಾ ಗೌಡ ವಂಚನೆ ಮಾಡಿರುವ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಪ್ರಕರಣ ಸಂಬಂಧ ಡಿಕೆ ಸುರೇಶ್‌ಗೂ ಇಡಿ (ED) ನೋಟಿಸ್ ಜಾರಿ ಮಾಡಿತ್ತು. ಕಳೆದ ಮಂಗಳವಾರ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಅದರಂತೆ ಕೆಲ ಸಮಯ ಕಾಲಾವಕಾಶ ಕೇಳಿದ್ದ ಸುರೇಶ್, ಸೋಮವಾರ ವಿಚಾರಣೆಗೆ ಹಾಜರಾದರು. ವಿಚಾರಣೆ ವಿಳಂಬ: ಏರುಧ್ವನಿಯಲ್ಲಿ ಪ್ರಶ್ನಿಸಿದ ಸುರೇಶ್ ಸೋಮವಾರ…

Read More
Jaundice Symptoms, Causes & Prevention Tips: ಕಾಮಾಲೆ ಬಂದಾಗ ಕಣ್ಣು ಮತ್ತು ಉಗುರುಗಳು ಹಳದಿ ಬಣ್ಣಕ್ಕೆ ತಿರುಗಲು ಕಾರಣವೇನು? | Understanding Jaundice Symptoms Causes And Prevention Tips For Liver Health Rav

Jaundice Symptoms, Causes & Prevention Tips: ಕಾಮಾಲೆ ಬಂದಾಗ ಕಣ್ಣು ಮತ್ತು ಉಗುರುಗಳು ಹಳದಿ ಬಣ್ಣಕ್ಕೆ ತಿರುಗಲು ಕಾರಣವೇನು? | Understanding Jaundice Symptoms Causes And Prevention Tips For Liver Health Rav

ಕಾಮಾಲೆ ದೇಹದಲ್ಲಿ ಹಳದಿ ಬಣ್ಣ ಉಂಟುಮಾಡುವ ಸಾಮಾನ್ಯ ಸಮಸ್ಯೆ. ಬಿಲಿರುಬಿನ್ ಮಟ್ಟ ಹೆಚ್ಚಾದಾಗ ಈ ಸಮಸ್ಯೆ ಉಂಟಾಗುತ್ತದೆ. ಕಾರಣಗಳು, ಲಕ್ಷಣಗಳು, ತಡೆಗಟ್ಟುವಿಕೆ ಮತ್ತು ಯಾವಾಗ ಜಾಗರೂಕರಾಗಿರಬೇಕು ಎಂಬುದನ್ನು ತಿಳಿಯಿರಿ. ಕಾಮಾಲೆ ಒಂದು ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದ್ದು, ಇದರಲ್ಲಿ ದೇಹದಲ್ಲಿ ಹಳದಿ ಬಣ್ಣ ಕಾಣಿಸಿಕೊಳ್ಳುತ್ತದೆ. ಈ ಲಕ್ಷಣವು ಕಣ್ಣುಗಳಿಂದ ಉಗುರುಗಳವರೆಗೆ ಮತ್ತು ಚರ್ಮದಲ್ಲಿ ಗೋಚರಿಸುತ್ತದೆ. ಈ ಲಕ್ಷಣಗಳನ್ನು ನಿರ್ಲಕ್ಷಿಸಿದರೆ, ಕೆಲವೊಮ್ಮೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಈ ಲೇಖನದಲ್ಲಿ ಕಾಮಾಲೆಯ ಕಾರಣಗಳು, ಲಕ್ಷಣಗಳು, ತಡೆಗಟ್ಟುವಿಕೆಯ ವಿಧಾನಗಳು ಮತ್ತು ಯಾವಾಗ…

Read More