Headlines
‘ಹಣ ನೀಡಿದರೆ ವಸತಿ’ ಪಾಟೀಲ್ ಆರೋಪ ಸಂಪೂರ್ಣ ಸುಳ್ಳು: ಡಿ.ಕೆ.ಶಿವಕುಮಾರ್‌ | Br Patil Allegation Of Housing If You Give Money Is Completely False Says Dk Shivakumar Gvd

‘ಹಣ ನೀಡಿದರೆ ವಸತಿ’ ಪಾಟೀಲ್ ಆರೋಪ ಸಂಪೂರ್ಣ ಸುಳ್ಳು: ಡಿ.ಕೆ.ಶಿವಕುಮಾರ್‌ | Br Patil Allegation Of Housing If You Give Money Is Completely False Says Dk Shivakumar Gvd

ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ದುಡ್ಡು ಪಡೆದು ವಸತಿ ನೀಡಿದ್ದಾರೆ ಎಂದು ಅಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪ ಸುಳ್ಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕನಕಪುರ (ಜೂ.23): ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ದುಡ್ಡು ಪಡೆದು ವಸತಿ ನೀಡಿದ್ದಾರೆ ಎಂದು ಅಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪ ಸುಳ್ಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು….

Read More
ಭ್ರಷ್ಟಾಚಾರ ವಿರುದ್ಧ ಮಾತನಾಡಿದ್ರೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ: ಸಂಸದ ಬೊಮ್ಮಾಯಿ | There Is No Respect In Congress For Speaking Out Against Corruption Says Mp Basavaraj Bommai Gvd

ಭ್ರಷ್ಟಾಚಾರ ವಿರುದ್ಧ ಮಾತನಾಡಿದ್ರೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ: ಸಂಸದ ಬೊಮ್ಮಾಯಿ | There Is No Respect In Congress For Speaking Out Against Corruption Says Mp Basavaraj Bommai Gvd

ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗದಗ (ಜೂ.23): ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಆಳಂದ ಶಾಸಕ ಬಿ.ಆರ್.ಪಾಟೀಲ ಅವರು ಹಲವಾರು ವಿಚಾರಗಳನ್ನು ಎತ್ತುತ್ತಾರೆ. ಅವರ ಮಾತಿಗೆ ಕಾಂಗ್ರೆಸ್‌ನವರು ಯಾರೂ ಮರ್ಯಾದೆ ಕೊಡುತ್ತಿಲ್ಲ. ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್‌ನಲ್ಲಿ ಮರ್ಯಾದೆ ಇಲ್ಲ ಎನ್ನುವುದು ಬಹಳ…

Read More
ಸಲ್ಮಾನ್ ಖಾನ್​ಗೆ ಮೆದುಳು ಸಂಬಂಧಿ ರೋಗ; ಕಾಡುತ್ತಿದೆ ಸ್ಟ್ರೋಕ್ ಆಗೋ ಭಯ

ಸಲ್ಮಾನ್ ಖಾನ್​ಗೆ ಮೆದುಳು ಸಂಬಂಧಿ ರೋಗ; ಕಾಡುತ್ತಿದೆ ಸ್ಟ್ರೋಕ್ ಆಗೋ ಭಯ

ನಟ ಸಲ್ಮಾನ್ ಖಾನ್ (Salman Khan) ಅವರು ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿ ಗಮನ ಸೆಳೆದಿದ್ದಾರೆ. ಅವರಿಗೆ ಸಾವಿರಾರು ಕೋಟಿ ರೂಪಾಯಿ ಆಸ್ತಿ ಇದೆ. ಸಾಕಷ್ಟು ಕಡೆಗಳಲ್ಲಿ ಅವರು ಹೂಡಿಕೆ ಮಾಡಿದ್ದಾರೆ. ಅವರ ಬಳಿ ಆರೋಗ್ಯ ಹಾಗೂ ಹಣ ಎರಡೂ ಇದೆ ಎಂದು ಅಭಿಮಾನಿಗಳು ಭಾವಿಸಿದ್ದರು. ಅವರ ಬಳಿ ಸಾಕಷ್ಟು ಆಸ್ತಿ ಇರೋದೇನೋ ಸತ್ಯ. ಆದರೆ, ಆರೋಗ್ಯ ಕೈ ಕೊಟ್ಟಿದೆ. ಸಲ್ಮಾನ್ ಖಾನ್ ಅವರಿಗೆ ಮೆದುಳು ಸಂಬಂಧಿ ಕಾಯಿಲೆ ಇದ್ದು, ಇದರಿಂದ ಪಾರ್ಶವಾಯು ಉಂಟಾಗುವ ಭಯವಿದೆ….

Read More
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮತ್ತಿಬ್ಬರು ಸಾವು: ಒಂದೇ ತಿಂಗಳಲ್ಲಿ 12 ಜನ ಬಲಿ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮತ್ತಿಬ್ಬರು ಸಾವು: ಒಂದೇ ತಿಂಗಳಲ್ಲಿ 12 ಜನ ಬಲಿ

ಹಾಸನ, ಜೂನ್ 23: ಹಾಸನ ಜಿಲ್ಲೆಯಲ್ಲಿ ಇತ್ತೀಚಿನ ಕೆಲವು ದಿನಗಳಿಂದ ಯುವ ಜನರು ಹೃದಯಾಘಾತದಿಂದ (Heart Attack) ಸಾವಿಗೀಡಾಗುತ್ತಿರುವುದು ಹೆಚ್ಚಾಗಿದೆ. ಬಾಳಿ ಬದುಕಬೇಕಾದವರೇ ಅರ್ಧಕ್ಕೇ ಜೀವನದ ಆಟ ಮುಗಿಸುತ್ತಿದ್ದಾರೆ. ಹಾಸನ (Hassan) ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಟೀ ಕ್ಯಾಂಟೀನ್ ನಡೆಸುತ್ತಿದ್ದ ನಿಶಾದ್ (35) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದ ಚೇತನ್ (38) ಊಟ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಇಹಲೋಕ ತ್ಯಜಿಸಿದ್ದಾರೆ. ಅನಾಥ ಶವಗಳ ಅಂತ್ಯಕ್ರಿಯೆ ಮಾಡಿ ಹೃದಯವೈಶಾಲ್ಯತೆ ಮೆರೆದಿದ್ದ ನಿಶಾದ್ ನಿಶಾದ್ ಅಹ್ಮದ್…

Read More
ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿ ಸಾಲಗಾರ ಲೀಗಲ್‌ ನೋಟಿಸ್‌ ಸ್ವೀಕರಿಸಿದ 15 ದಿನದ ಒಳಗೆ ಸಾಲ ನೀಡಿದಾತ ದಾಖಲಿಸಿದ ದೂರಿಗೆ ಮಾನ್ಯತೆ ಇರುವುದಿಲ್ಲ | Cheque Bounce Time To File Complaint Only After 15 Days Of Notice

ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿ ಸಾಲಗಾರ ಲೀಗಲ್‌ ನೋಟಿಸ್‌ ಸ್ವೀಕರಿಸಿದ 15 ದಿನದ ಒಳಗೆ ಸಾಲ ನೀಡಿದಾತ ದಾಖಲಿಸಿದ ದೂರಿಗೆ ಮಾನ್ಯತೆ ಇರುವುದಿಲ್ಲ | Cheque Bounce Time To File Complaint Only After 15 Days Of Notice

ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿ ಸಾಲಗಾರ ಲೀಗಲ್‌ ನೋಟಿಸ್‌ ಸ್ವೀಕರಿಸಿದ 15 ದಿನದ ಒಳಗೆ ಸಾಲ ನೀಡಿದಾತ ದಾಖಲಿಸಿದ ದೂರಿಗೆ ಮಾನ್ಯತೆ ಇರುವುದಿಲ್ಲ  ವೆಂಕಟೇಶ್‌ ಕಲಿಪಿ  ಬೆಂಗಳೂರು :  ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿ ಸಾಲಗಾರ ಲೀಗಲ್‌ ನೋಟಿಸ್‌ ಸ್ವೀಕರಿಸಿದ 15 ದಿನದ ಒಳಗೆ ಸಾಲ ನೀಡಿದಾತ ದಾಖಲಿಸಿದ ದೂರಿಗೆ ಮಾನ್ಯತೆ ಇರುವುದಿಲ್ಲ. 15 ದಿನ ಮುಗಿದ ನಂತರದ ಒಂದು ತಿಂಗಳಲ್ಲಿ ಚೆಕ್‌ ಬೌನ್ಸ್‌ ಅಪರಾಧ ಕುರಿತು ಸಾಲ ನೀಡಿದವರು ದೂರು ದಾಖಲಿಸಲು ಅವಕಾಶವಿದೆ ಎಂದು ಹೈಕೋರ್ಟ್‌…

Read More
ಕಳೆದ ಕೆಲವು ದಿನಗಳಿಂದ ನಗರದಲ್ಲಿ ದುರ್ಬಲವಾಗಿದ್ದ ಮುಂಗಾರು, ಮತ್ತೆ ಚುರುಕು ಪಡೆದಿದ್ದು ಭಾನುವಾರ ಮಧ್ಯಾಹ್ನ ವಿವಿಧೆಡೆ ಮಳೆಯಾಗಿದೆ. | Good Rain In Various Parts Of The City Rains That Had Been Weak For A Few Days Are Picking Up Again

ಕಳೆದ ಕೆಲವು ದಿನಗಳಿಂದ ನಗರದಲ್ಲಿ ದುರ್ಬಲವಾಗಿದ್ದ ಮುಂಗಾರು, ಮತ್ತೆ ಚುರುಕು ಪಡೆದಿದ್ದು ಭಾನುವಾರ ಮಧ್ಯಾಹ್ನ ವಿವಿಧೆಡೆ ಮಳೆಯಾಗಿದೆ. | Good Rain In Various Parts Of The City Rains That Had Been Weak For A Few Days Are Picking Up Again

ಕಳೆದ ಕೆಲವು ದಿನಗಳಿಂದ ನಗರದಲ್ಲಿ ದುರ್ಬಲವಾಗಿದ್ದ ಮುಂಗಾರು, ಮತ್ತೆ ಚುರುಕು ಪಡೆದಿದ್ದು ಭಾನುವಾರ ಮಧ್ಯಾಹ್ನ ವಿವಿಧೆಡೆ ಮಳೆಯಾಗಿದೆ.  ಬೆಂಗಳೂರು :  ಕಳೆದ ಕೆಲವು ದಿನಗಳಿಂದ ನಗರದಲ್ಲಿ ದುರ್ಬಲವಾಗಿದ್ದ ಮುಂಗಾರು, ಮತ್ತೆ ಚುರುಕು ಪಡೆದಿದ್ದು ಭಾನುವಾರ ಮಧ್ಯಾಹ್ನ ವಿವಿಧೆಡೆ ಮಳೆಯಾಗಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು ಮಧ್ಯಾಹ್ನದ ನಂತರ ಅಲ್ಲಲ್ಲಿ ತುಂತುರು ಮಳೆ ಕಾಣಿಸಿಕೊಂಡಿತು. ಸಂಜೆ ವೇಳೆಗೆ ಕೆಲವು ಭಾಗಗಳಲ್ಲಿ ಜೋರು ಮಳೆ ಸುರಿಯಿತು. ಮಾಗಡಿ ರಸ್ತೆ, ಹೆಬ್ಬಾಳ, ಪುಲಕೇಶಿನಗರ, ಚೊಕ್ಕಸಂದ್ರ, ಬಾಣಸವಾಡಿ, ಬಾಗಲಗುಂಟೆ, ದಾಸರಹಳ್ಳಿ, ಮನೋರಾಯನಪಾಳ್ಯದಲ್ಲಿ ಉತ್ತಮ…

Read More
ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದಾ?

ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದಾ?

ಬೆಂಗಳೂರು, ಜೂನ್​ 23: ಮನೆಯಲ್ಲಿ ದೇವರ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿ ಇಡಬಹುದೇ ಎಂಬ ಪ್ರಶ್ನೆಗೆ ವಿಡಿಯೋದಲ್ಲಿ ಡಾ. ಬಸವರಾಜ ಗುರೂಜಿಯವರು ಉತ್ತರಿಸಿದ್ದಾರೆ. ಸಾಮಾನ್ಯವಾಗಿ ದೇವರ ಮನೆ ಪೂರ್ವಾಭಿಮುಖ ಅಥವಾ ಉತ್ತರಾಭಿಮುಖವಾಗಿರುತ್ತದೆ. ಆದರೆ, ಪಶ್ಚಿಮಾಭಿಮುಖವಾಗಿಯೂ ಇರಬಹುದು. ಶೈವಾಗಮ ಮತ್ತು ವೈಷ್ಣವಾಗಮಗಳಲ್ಲಿ ದೇವಸ್ಥಾನಗಳ ನಿರ್ಮಾಣ ಮತ್ತು ದೇವತಾ ಪ್ರತಿಷ್ಠಾಪನೆಗೆ ವಿಭಿನ್ನ ವಿಧಿವಿಧಾನಗಳಿವೆ. ಆದರೆ ಮನೆಯಲ್ಲಿ, ಗೃಹವಾಸ್ತು ಪದ್ಧತಿಯನ್ನು ಅನುಸರಿಸಿ, ಮೂರುವರೆ ಅಂಗುಲಕ್ಕಿಂತ ಚಿಕ್ಕ ವಿಗ್ರಹಗಳನ್ನು ಪಶ್ಚಿಮಾಭಿಮುಖವಾಗಿಯೂ ಇಡಬಹುದಾಗಿದೆ.   Source link

Read More
Daily horoscope: ರವಿ ಮಿಥುನ ರಾಶಿಯಲ್ಲಿ, ಚಂದ್ರ ವೃಷಭ ರಾಶಿಯಲ್ಲಿ ಸಂಚಾರ

Daily horoscope: ರವಿ ಮಿಥುನ ರಾಶಿಯಲ್ಲಿ, ಚಂದ್ರ ವೃಷಭ ರಾಶಿಯಲ್ಲಿ ಸಂಚಾರ

ಬೆಂಗಳೂರು, ಜೂನ್​ 23: ಸೋಮವಾರದ ದಿನಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ವಿಡಿಯೋದಲ್ಲಿ ತಿಳಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ತದಯೋದಶಿ, ಕೃತಿಕಾ ನಕ್ಷತ್ರ, ದ್ವಿತೀಯೋಗ ಮತ್ತು ಗರಜಕರಣ. ರಾಹುಕಾಲ ಬೆಳಿಗ್ಗೆ 7:32 ರಿಂದ 9:06 ರವರೆಗೆ ಇದೆ. ಶುಭ ಕಾಲ 9:08 ರಿಂದ 10:45 ರವರೆಗೆ ಇದೆ. ಸೋಮ ಪ್ರದೋಷ ಮತ್ತು ಮಾಸ ಶಿವರಾತ್ರಿಯ ದಿನ ಕೂಡ. ರವಿ ಮಿಥುನ ರಾಶಿಯಲ್ಲೂ, ಚಂದ್ರ…

Read More
ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೆ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಪ್ರಸ್ತಾವನೆಗೆ ಅನುಮೋದನೆ ದೊರೆಯುತ್ತಿದ್ದಂತೆ ಟೆಂಡರ್‌ ಆಹ್ವಾನಿಸಲು ಪಾಲಿಕೆ ಸಿದ್ಧತೆ | Tender For Silk Board To Hebbal Tunnel Project

ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೆ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಪ್ರಸ್ತಾವನೆಗೆ ಅನುಮೋದನೆ ದೊರೆಯುತ್ತಿದ್ದಂತೆ ಟೆಂಡರ್‌ ಆಹ್ವಾನಿಸಲು ಪಾಲಿಕೆ ಸಿದ್ಧತೆ | Tender For Silk Board To Hebbal Tunnel Project

ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೆ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಆರ್ಥಿಕ ಇಲಾಖೆಗೆ ಸಲ್ಲಿಸಿರುವ ಪ್ರಸ್ತಾವನೆಗೆ ಅನುಮೋದನೆ ದೊರೆಯುತ್ತಿದ್ದಂತೆ ಟೆಂಡರ್‌ ಆಹ್ವಾನಿಸಲು ಪಾಲಿಕೆ ಸಿದ್ಧತೆ ಮಾಡಿಕೊಂಡಿದೆ   ಬೆಂಗಳೂರು : ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೆ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಆರ್ಥಿಕ ಇಲಾಖೆಗೆ ಸಲ್ಲಿಸಿರುವ ಪ್ರಸ್ತಾವನೆಗೆ ಅನುಮೋದನೆ ದೊರೆಯುತ್ತಿದ್ದಂತೆ ಟೆಂಡರ್‌ ಆಹ್ವಾನಿಸಲು ಪಾಲಿಕೆ ಸಿದ್ಧತೆ ಮಾಡಿಕೊಂಡಿದೆ ಹೆಬ್ಬಾಳದ ಎಸ್ಟೀಮ್‌ಮಾಲ್‌ ಜಂಕ್ಷನ್‌ನಿಂದ ಸಿಲ್ಕ್ ಬೋರ್ಡ್‌ ಜಂಕ್ಷನ್‌ವರೆಗೆ 16.745 ಕಿ.ಮೀ. ಉದ್ದದ ಟ್ವಿನ್‌ ಟ್ಯೂಬ್‌ ಟನಲ್‌ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವ…

Read More
Today is Monday, good luck for this zodiac sign 23ನೇ ಜೂನ್ 2025 ಸೋಮವಾರ | Today Horoscope Prediction For June 23rd 2025 All Zodiac Signs Suh

Today is Monday, good luck for this zodiac sign 23ನೇ ಜೂನ್ 2025 ಸೋಮವಾರ | Today Horoscope Prediction For June 23rd 2025 All Zodiac Signs Suh

23ನೇ ಜೂನ್ 2025 ಸೋಮವಾರ ನಿಮ್ಮ ರಾಶಿಗೆ ಈ ದಿನದ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 12 ರಾಶಿ ಚಕ್ರಗಳ ಭವಿಷ್ಯವನ್ನು ಇಲ್ಲಿ ತಿಳಿಸಲಾಗಿದೆ  ಮೇಷ(Aries): ಆಗಬೇಕಾದ ಕೆಲಸಗಳನ್ನು ಮುಂದು ಹಾಕುತ್ತೀರಿ. ಇದರಿಂದ ಬಾಕಿ ಕೆಲಸಗಳ ಗುಡ್ಡ ಬೆಳೆಯುತ್ತಾ ಹೋಗುವುದು. ಮಾತುಗಾರಿಕೆ ಚೆನ್ನಾಗಿರುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತೀರಿ. ಸಂಬಂಧಗಳು ಗಟ್ಟಿಯಾಗುತ್ತವೆ. ವಿಷ್ಣು ಸಹಸ್ರನಾಮ ಪಠಿಸಿ. ವೃಷಭ(Taurus): ಸ್ಪರ್ಧೆಯಲ್ಲಿ ನೀವು ಉತ್ತಮವಾಗಿ ಕಾರ್ಯ ನಿರ್ವಹಿಸುವಿರಿ. ಗುರಿಯತ್ತ ಗಮನವನ್ನು ಇರಿಸಿ. ಬೆಳವಣಿಗೆಯಲ್ಲಿ ಎಲ್ಲರನ್ನೂ ಜೊತೆಯಾಗಿ ಕರೆದುಕೊಂಡು ಹೋಗುವ…

Read More