17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಕೈ ಶಾಸಕ ಪಾಟೀಲ್

17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಕೈ ಶಾಸಕ ಪಾಟೀಲ್

ಕಲಬುರಗಿ, (ಜೂನ್ 22): ಆಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಒಂದಲ್ಲ ಒಂದು ವಿಚಾರದಲ್ಲಿ ತಮ್ಮದೇ ಸರ್ಕಾರವನ್ನು ಮುಜುಗರಕ್ಕೀಡಾಗುವಂತೆ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ಅಷ್ಟೇ ಹಸ್ತಕ್ಷೇಪ ಬಗ್ಗೆ ಸಿಎಂಗೆ ಪತ್ರ ಬರೆದು ಉಲ್ಲೇಖಿಸಿ ಪರೋಕ್ಷವಾಗಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಬಳಿಕ ಏಕಾಏಕಿ ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ರು. ಇದೀಗ ಮನೆ ಹಂಚಿಕೆಯಲ್ಲಿ ಲಂಚ ಬಗ್ಗೆ ಆಡಿಯೋವೊಂದನ್ನು ಹರಿಬಿಟ್ಟಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಸಂಬಂಧ…

Read More
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 23ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 23ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜೂನ್ 23ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ವೃತ್ತಿಪರರಿಗೆ ಸನ್ಮಾನಗಳು ಆಗುವ ಯೋಗವಿದೆ. ಶಾಲೆ- ಕಾಲೇಜುಗಳ ಆಡಳಿತ ಮಂಡಳಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಪದೋನ್ನತಿ ಆಗುವ ಸುಳಿವು ದೊರೆಯಲಿದೆ. ಬ್ಯಾಂಕ್ ಗಳಲ್ಲಿ ಸಾಲಕ್ಕಾಗಿ ಪ್ರಯತ್ನ ಪಟ್ಟು,…

Read More
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್

ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್

ನಿರ್ದೇಶಕ ನಾಗಶೇಖರ್ ಅವರು ನಟಿ ರಚಿತಾ ರಾಮ್ (Rachita Ram) ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಸಿನಿಮಾದ ಪ್ರಚಾರಕ್ಕೆ ರಚಿತಾ ರಾಮ್ ಬಂದಿಲ್ಲ ಎಂಬುದು ನಾಗಶೇಖರ್ ಅವರ ಅಸಮಾಧಾನಕ್ಕೆ ಕಾರಣ ಆಗಿತ್ತು. ಆ ಬಗ್ಗೆ ರಚಿತಾ ಕೂಡ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದರು. ಅಲ್ಲದೇ, ನಾಗಶೇಖರ್ ವಿರುದ್ಧ ರಚಿತಾ ರಾಮ್ ಪ್ರತ್ಯಾರೋಪ ಮಾಡಿದರು. ಅದಕ್ಕೆ ಈಗ ನಾಗಶೇಖರ್ ಪ್ರತಿಕ್ರಿಯಿಸಿದ್ದಾರೆ. ‘ಮ್ಯಾಟ್ನಿ ಸಿನಿಮಾದ…

Read More
Horoscope Today 23 June: ಈ ರಾಶಿಯವರು ಬೇಡದ ವಿಚಾರಕ್ಕೆ ಮಧ್ಯ ಪ್ರವೇಶಿಸುವರು

Horoscope Today 23 June: ಈ ರಾಶಿಯವರು ಬೇಡದ ವಿಚಾರಕ್ಕೆ ಮಧ್ಯ ಪ್ರವೇಶಿಸುವರು

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಪ್ರೀತಿ, ಕರಣ: ತೈತಿಲ, ಸೂರ್ಯೋದಯ – 06 : 06 am, ಸೂರ್ಯಾಸ್ತ – 07 : 03 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ 07:44 – 09:21, ಯಮಘಂಡ ಕಾಲ 10:58 – 12:35, ಗುಳಿಕ…

Read More
ಹೆರಿಗೆಯ ನಂತರ 90 ಕೆಜಿಯಿಂದ 57 ಕೆಜಿ ತೂಕ ಇಳಿಸಿದ ಮಹಿಳೆ, ಈ ಪದ್ಧತಿಯಿಂದ ಎಲ್ಲವೂ ಸಾಧ್ಯ

ಹೆರಿಗೆಯ ನಂತರ 90 ಕೆಜಿಯಿಂದ 57 ಕೆಜಿ ತೂಕ ಇಳಿಸಿದ ಮಹಿಳೆ, ಈ ಪದ್ಧತಿಯಿಂದ ಎಲ್ಲವೂ ಸಾಧ್ಯ

ಹೆರಿಗೆಯ ನಂತರ ಈ ತಾಯಿಯಂದಿರ ತೂಕ ಹೆಚ್ಚಾಗುವುದು ಗೊತ್ತೇ ಆಗುವುದಿಲ್ಲ. ತೂಕ ಕಡಿಮೆ ಮಾಡಲು ಒಂದಲ್ಲ ಒಂದು ಸರ್ಕಸ್​​ ಮಾಡುತ್ತಾ ಇರುತ್ತಾರೆ. ಆದರೆ ಮಕ್ಕಳು, ಮನೆ ಎಂಬ ಜವಾಬ್ದಾರಿಯಿಂದ ಇದು ಯಾವುದು ಸಾಧ್ಯವಾಗುದಿಲ್ಲ. ಆದರೆ ನಿಧಿ ಗುಪ್ತಾ ಎಂಬವವರು 90ರಿಂದ 57 ಕೆಜಿ ತೂಕವನ್ನು ಕಡಿಮೆ ಮಾಡಿಕೊಂಡಿರುವ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​ ಆಗಿದೆ. ಅವರು ಆರೋಗ್ಯ ತರಬೇತುದಾರರು ಕೂಡ ಹೌದು. ನಿಧಿ ತಮ್ಮ ಇನ್‌ಸ್ಟಾಗ್ರಾಮ್ ನಲ್ಲಿ, ಗರ್ಭಧಾರಣೆಯ ನಂತರ…

Read More
IND vs ENG: ಮನವಿಗೆ ಜಗ್ಗದ ಅಂಪೈರ್ಸ್​; ಜಗಳಕ್ಕೆ ಬಿದ್ದ ಟೀಂ ಇಂಡಿಯಾ ಆಟಗಾರರು

IND vs ENG: ಮನವಿಗೆ ಜಗ್ಗದ ಅಂಪೈರ್ಸ್​; ಜಗಳಕ್ಕೆ ಬಿದ್ದ ಟೀಂ ಇಂಡಿಯಾ ಆಟಗಾರರು

ಭಾರತ ಮತ್ತು ಇಂಗ್ಲೆಂಡ್ (India vs England) ನಡುವೆ ಲೀಡ್ಸ್‌ನಲ್ಲಿ ಟೆಸ್ಟ್ ಸರಣಿಯ ಮೊದಲ ಪಂದ್ಯ ನಡೆಯುತ್ತಿದ್ದು, ಅಲ್ಲಿ ಉಭಯ ತಂಡಗಳ ನಡುವೆ ರೋಮಾಂಚಕಾರಿ ಪೈಪೋಟಿ ಕಂಡುಬರುತ್ತಿದೆ. ಈ ಪಂದ್ಯದ ಮೂರನೇ ದಿನದ ಮೊದಲ ಸೆಷನ್​​ನಲ್ಲಿ ಚೆಂಡಿನ ವಿಷಯವಾಗಿ ಟೀಂ ಇಂಡಿಯಾದ ಆಟಗಾರರು ಅಂಪೈರ್‌ಗಳ ಜೊತೆ ಮಾತಿನ ಚಕಮಕಿ ನಡೆಸಿದ ಘಟನೆ ನಡೆದಿದೆ. ವಾಸ್ತವವಾಗಿ ಚೆಂಡಿನ ಆಕಾರ ಬದಲಾಗಿದೆ ಹೀಗಾಗಿ ಚೆಂಡನ್ನು ಬದಲಿಸಬೇಕೆಂದು ಟೀಂ ಇಂಡಿಯಾ ಆಟಗಾರರು, ವಿಶೇಷವಾಗಿ ರಿಷಭ್ ಪಂತ್ (Rishabh Pant), ಮೊಹಮ್ಮದ್ ಸಿರಾಜ್…

Read More
ಯಾವ್ಯಾವ ವಯಸ್ಸಲ್ಲಿ ನಿಮ್ಮ ಸೇವಿಂಗ್ಸ್ ಕನಿಷ್ಠ ಎಷ್ಟಿರಬೇಕು? ಇಲ್ಲಿದೆ ಕುತೂಹಲಕಾರಿ ಉತ್ತರ

ಯಾವ್ಯಾವ ವಯಸ್ಸಲ್ಲಿ ನಿಮ್ಮ ಸೇವಿಂಗ್ಸ್ ಕನಿಷ್ಠ ಎಷ್ಟಿರಬೇಕು? ಇಲ್ಲಿದೆ ಕುತೂಹಲಕಾರಿ ಉತ್ತರ

ಎಲ್ಲರೂ ಹಣ ಸಂಪಾದನೆ ಮಾಡುತ್ತಾರೆ. ಆದರೆ ಹಲವರಲ್ಲಿ ಸಂಪಾದನೆಗೆ ತಕ್ಕಂತೆ ಹಣಕಾಸು ಸ್ಥಿತಿ (financial situation) ಇರುವುದಿಲ್ಲ. ತಿಂಗಳಿಗೆ 30,000 ರೂ ದುಡಿಯುವ ವ್ಯಕ್ತಿ 40 ವರ್ಷ ವಯಸ್ಸಿಗೆ ಮನೆ ಕಟ್ಟಿರಬಹುದು, ಕಾರು ತೆಗೆದುಕೊಂಡಿರಬಹುದು. ತಿಂಗಳಿಗೆ 80,000 ರೂ ದುಡಿಯುವ ವ್ಯಕ್ತಿ 40 ವರ್ಷ ವಯಸ್ಸಿನಲ್ಲಿ ಸಾಲದ ಸೋಲಕ್ಕೆ ಸಿಲುಕಿರಬಹುದು. ಹೀಗಾಗಿ, ಹಣ ಗಳಿಕೆಗೂ ಹಣಕಾಸು ಸ್ಥಿತಿಗೂ ಗಾಢ ನಂಟೇನೂ ಇರುವುದಿಲ್ಲ. ಹಾಗಿದ್ದರೆ ನಮ್ಮ ಬಳಿ ಎಷ್ಟು ಹಣ ಇರಬೇಕು? ಯೌವ್ವನದಲ್ಲಿ ಎಷ್ಟು ಹಣ ಇದ್ದಿರಬೇಕು, ಮಧ್ಯಪ್ರಾಯ…

Read More
ಗೌರವ ಡಾಕ್ಟರೇಟ್ ಪಡೆದ ಸ್ಯಾಂಡಲ್​ವುಡ್ ವಸ್ತ್ರ ವಿನ್ಯಾಸಕ ಫಾರೆವರ್ ನವೀನ್ ಕುಮಾರ್

ಗೌರವ ಡಾಕ್ಟರೇಟ್ ಪಡೆದ ಸ್ಯಾಂಡಲ್​ವುಡ್ ವಸ್ತ್ರ ವಿನ್ಯಾಸಕ ಫಾರೆವರ್ ನವೀನ್ ಕುಮಾರ್

ನವರಸ ನಾಯಕ ಜಗ್ಗೇಶ್ ಸೇರಿದಂತೆ ಕನ್ನಡದ ಹಲವಾರು ಸ್ಟಾರ್ ಕಲಾವಿದರಿಗೆ ವಸ್ತ್ರ ವಿನ್ಯಾಸಕರಾಗಿ ನವೀನ್ ಕುಮಾರ್ ಅವರು ಕೆಲಸ ಮಾಡಿದ್ದಾರೆ. ಅಲ್ಲದೇ, ಕಿರುತೆರೆಯ ರಿಯಾಲಿಟಿ ಶೋನಲ್ಲೂ ಕೆಲಸ ಮಾಡಿದ್ದಾರೆ. Source link

Read More
ಟ್ರೆಂಡ್ ಆಗುತ್ತಿದೆ ಹಾಟ್‌ವೈಫಿಂಗ್, ಇದು ದೈಹಿಕ ಸಂಪರ್ಕದ ಹೊಸ ಪ್ರವೃತ್ತಿ

ಟ್ರೆಂಡ್ ಆಗುತ್ತಿದೆ ಹಾಟ್‌ವೈಫಿಂಗ್, ಇದು ದೈಹಿಕ ಸಂಪರ್ಕದ ಹೊಸ ಪ್ರವೃತ್ತಿ

ಹಾಟ್‌ವೈಫಿಂಗ್ (Hotwifeing) ಎಂಬ ಹೊಸ ಪ್ರವೃತ್ತಿ ಬಂದಿದೆ. ಇದು ದಂಪತಿಗಳ ನಡುವೆ ಹೊಸ ವಿಚಾರವಾಗಿದೆ. ಆದರೆ ಈ ರೀತಿಯ ವಿಚಾರಗಳು ಎಷ್ಟು ಸರಿ ಎಂಬುದನ್ನು ತಜ್ಞರು ತಿಳಿಸಿದ್ದಾರೆ. ಹಾಟ್‌ವೈಫಿಂಗ್ ಒಂದು ಫ್ಯಾಷನ್​​ ಆಗಿ ಬೆಳೆಯುತ್ತಿದೆ. ಇದನ್ನು ಹೆಚ್ಚಿನ ದಂಪತಿಗಳು ಅನುರಿಸುತ್ತಿದ್ದಾರೆ. ಇದು ಸರಿಯೇ, ತಪ್ಪೇ ಎಂಬುದನ್ನು ಅವರೇ ನಿರ್ಧಾರ ಮಾಡಬೇಕು. ಏಕಪತ್ನಿತ್ವ ಪದ್ಧತಿಯನ್ನು ಆಚರಣೆ ಮಾಡದ ವ್ಯಕ್ತಿಗಳು ಈ ಹಾಟ್‌ವೈಫಿಂಗ್ ಪ್ರವೃತ್ತಿಯನ್ನು ಹೊಂದಿರುತ್ತಾರೆ. ಅಂದರೆ ಒಬ್ಬ ಪತ್ನಿ ಅಲ್ಲದೇ ಬೇರೆಯೊಂದು ಸಂಬಂಧವನ್ನು ಹಾಗೂ ಇತರರೊಂದಿಗೆ ದೈಹಿಕ ಸಂಪರ್ಕ …

Read More
ಈ ರಾಜ್ಯದ ಜನರು ಅತಿ ಹೆಚ್ಚು ಕಾಲ ಬದುಕುತ್ತಾರೆ, ಅವರ ದೀರ್ಘಾಯುಷ್ಯದ ರಹಸ್ಯವೇನು ತಿಳಿಯಿರಿ | Why do people live longer in Kerala? | Kerala Why This Indian State People Live The Longest Surprising Secrets Revealed Rav

ಈ ರಾಜ್ಯದ ಜನರು ಅತಿ ಹೆಚ್ಚು ಕಾಲ ಬದುಕುತ್ತಾರೆ, ಅವರ ದೀರ್ಘಾಯುಷ್ಯದ ರಹಸ್ಯವೇನು ತಿಳಿಯಿರಿ | Why do people live longer in Kerala? | Kerala Why This Indian State People Live The Longest Surprising Secrets Revealed Rav

ಭಾರತದಲ್ಲಿ ದೀರ್ಘಾಯುಷ್ಯದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕೇರಳ. ಇಲ್ಲಿನ ಸರಾಸರಿ ಜೀವಿತಾವಧಿ 75 ವರ್ಷಗಳು. ಬಲಿಷ್ಠ ಆರೋಗ್ಯ ವ್ಯವಸ್ಥೆ, ಉತ್ತಮ ಆಹಾರ ಪದ್ಧತಿ ಮತ್ತು ಒತ್ತಡರಹಿತ ಜೀವನ ಇದಕ್ಕೆ ಪ್ರಮುಖ ಕಾರಣ. ಭಾರತದಂತಹ ವೈವಿಧ್ಯಮಯ ದೇಶದಲ್ಲಿ, ಭೌಗೋಳಿಕ, ಸಾಂಸ್ಕೃತಿಕ ಮತ್ತು ಆಹಾರದ ವಿಭಿನ್ನತೆಯಿಂದಾಗಿ ಪ್ರತಿ ರಾಜ್ಯದ ಜೀವನಶೈಲಿಯೂ ವಿಶಿಷ್ಟವಾಗಿದೆ. ಆದರೆ, ಯಾವ ರಾಜ್ಯದ ಜನರು ದೀರ್ಘಕಾಲ ಬದುಕುತ್ತಾರೆ ಎಂದು ನಿಮಗೆ ತಿಳಿದಿದೆಯೇ? ಈ ರಾಜ್ಯದ ಹೆಸರು ಮತ್ತು ಇಲ್ಲಿನ ಜನರ ಸರಾಸರಿ ಜೀವಿತಾವಧಿ ಇತರ ರಾಜ್ಯಗಳಿಗಿಂತ ಹೆಚ್ಚಿರುವ ಕಾರಣವನ್ನು…

Read More