ಗೌತಮಿ ಜಾದವ್, ಐಶ್ವರ್ಯ ಸಿಂಧೋಗಿಗೆ ಇಲ್ಲದ ರೂಲ್ಸ್ ಭವ್ಯಾ ಗೌಡನಿಗೆ ಯಾಕೆ… ಫ್ಯಾನ್ಸ್ ಪ್ರಶ್ನೆ!

ಗೌತಮಿ ಜಾದವ್, ಐಶ್ವರ್ಯ ಸಿಂಧೋಗಿಗೆ ಇಲ್ಲದ ರೂಲ್ಸ್ ಭವ್ಯಾ ಗೌಡನಿಗೆ ಯಾಕೆ… ಫ್ಯಾನ್ಸ್ ಪ್ರಶ್ನೆ!

<p>ಭವ್ಯಾ ಗೌಡ ಅಗ್ರಿಮೆಂಟ್ ಕಾರಣದಿಂದಾಗಿ ಕರ್ಣ ಸೀರಿಯಲ್ ಪ್ರಸಾರಕ್ಕೆ ತಡೆಯಾಗಿದ್ದು, ಅಭಿಮಾನಿಗಳು ಗೌತಮಿ ಜಾದವ್, ಐಶ್ವರ್ಯ ಸಿಂಧೋಗಿಗೆ ಇಲ್ಲದ ರೂಲ್ಸ್ ಭವ್ಯಾ ಗೌಡಗೆ ಯಾಕೆ ಎಂದು ಪ್ರಶ್ನಿಸಿದ್ದಾರೆ.</p><p>&nbsp;</p><img><p>ಕನ್ನಡತಿ ಖ್ಯಾತಿಯ ಕಿರಣ್ ರಾಜ್ (Kiran Raj) ಅಭಿನಯದ ಹೊಚ್ಚ ಹೊಸ ಧಾರಾವಾಹಿ ಕರ್ಣ ತನ್ನ ಪ್ರೊಮೋ ಮೂಲಕ ಭಾರಿ ಸದ್ದು ಮಾಡಿತ್ತು. ಡಾಕ್ಟರ್ ಆಗಿರುವ ಕರ್ಣ ಹಾಗೂ ವೈದ್ಯಕೀಯ ಕಲಿಯುತ್ತಿರುವ ಭವ್ಯಾ ಗೌಡ ಜೋಡಿಯನ್ನು ಜನ ಇಷ್ಟಪಟ್ಟಿದ್ದರು.</p><img><p>ಇದೇ ಜೂನ್ 16ರಿಂದ ಸೀರಿಯಲ್ (Karna Serial) ಆರಂಭವಾಗಬೇಕಿತ್ತು. ಇನ್ನೇನು ಪ್ರಸಾರವಾಗಲು…

Read More
ಸಿನಿಮಾದವರ ಕಥೆ ಹೇಳುವ ‘ಫಸ್ಟ್ ಡೇ ಫಸ್ಟ್ ಶೋ’ ಚಿತ್ರ; ಗಮನ ಸೆಳೆದ ಟ್ರೇಲರ್

ಸಿನಿಮಾದವರ ಕಥೆ ಹೇಳುವ ‘ಫಸ್ಟ್ ಡೇ ಫಸ್ಟ್ ಶೋ’ ಚಿತ್ರ; ಗಮನ ಸೆಳೆದ ಟ್ರೇಲರ್

ಸಿನಿಮಾ ಮಂದಿಯ ಬಗ್ಗೆಯೇ ಕಥೆ ಇರುವ ಸಿನಿಮಾಗಳ ಸಾಕಷ್ಟು ಬಂದಿವೆ. ಅವುಗಳ ಸಾಲಿಗೆ ಸೇರ್ಪಡೆ ಆಗುತ್ತಿರುವ ಇನ್ನೊಂದು ಸಿನಿಮಾ ‘ಫಸ್ಟ್ ಡೇ ಫಸ್ಟ್ ಶೋ’. ಈ ಚಿತ್ರದ ಟ್ರೇಲರ್ (1st Day 1st Show Trailer) ಬಿಡುಗಡೆ ಆಗಿದೆ. ಇತ್ತೀಚಿನ ವರ್ಷಗಳಲ್ಲಿ ಸಿನಿಮಾ ರಂಗದ ಪರಿಸ್ಥಿತಿ ಬದಲಾಗಿದೆ. ಜನರು ಚಿತ್ರಮಂದಿರಕ್ಕೆ ಬರುತ್ತಿಲ್ಲ. ಒಟಿಟಿಯಲ್ಲೇ ಸಿನಿಮಾ ನೋಡುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಚಿತ್ರಮಂದಿರದ‌ ಸಂಸ್ಕೃತಿ ಮರೆಯಾಗುತ್ತಿದೆ ಎಂಬುದು ಹಲವರ ಅಭಿಪ್ರಾಯ. ಫಸ್ಟ್ ಡೇ ಫಸ್ಟ್ ಶೋ ಎಂಬ ಕ್ರೇಜ್…

Read More
Chanakya Niti: ಸಾಯೋ ಮುಂಚೆ ಪ್ರತಿಯೊಬ್ಬರೂ ಈ 4 ಕೆಲಸ ಮಾಡಿ

Chanakya Niti: ಸಾಯೋ ಮುಂಚೆ ಪ್ರತಿಯೊಬ್ಬರೂ ಈ 4 ಕೆಲಸ ಮಾಡಿ

<p>ಆಚಾರ್ಯ ಚಾಣಕ್ಯರು ತಮ್ಮ ನೀತಿಯಲ್ಲಿ ಸಾಯುವ ಮುನ್ನ ಪ್ರತಿಯೊಬ್ಬರೂ ಮಾಡಲೇಬೇಕಾದ 4 ಕೆಲಸಗಳ ಬಗ್ಗೆ ಹೇಳಿದ್ದಾರೆ. ಇಲ್ಲದಿದ್ದರೆ, ಸಾವಿನ ನಂತರವೂ ಆತ್ಮಕ್ಕೆ ಶಾಂತಿ ಸಿಗುವುದಿಲ್ಲ.</p><p>&nbsp;</p><img><p>ಚಾಣಕ್ಯ ನೀತಿ ಜೀವನ ನಿರ್ವಹಣೆ: ಆಚಾರ್ಯ ಚಾಣಕ್ಯರು ಭಾರತದ ಮಹಾನ್ ವಿದ್ವಾಂಸರು. ಅವರ ನೀತಿಗಳನ್ನು ಅನುಸರಿಸಿ ಚಂದ್ರಗುಪ್ತ ಮೌರ್ಯ ಅಖಂಡ ಭಾರತದ ಸಾಮ್ರಾಟನಾದ. ಚಾಣಕ್ಯರು ತಮ್ಮ ಜೀವಿತಾವಧಿಯಲ್ಲಿ ಹಲವು ಗ್ರಂಥಗಳನ್ನು ರಚಿಸಿದರು. ನೀತಿಶಾಸ್ತ್ರವು ಅವುಗಳಲ್ಲಿ ಒಂದು. ನೀತಿಶಾಸ್ತ್ರವನ್ನು ಚಾಣಕ್ಯ ನೀತಿ ಎಂದೂ ಕರೆಯುತ್ತಾರೆ. ಚಾಣಕ್ಯರು ತಮ್ಮ ನೀತಿಯಲ್ಲಿ ಸಾಯುವ ಮುನ್ನ ಪ್ರತಿಯೊಬ್ಬರೂ ಮಾಡಲೇಬೇಕಾದ…

Read More
‌India Test Match 2025: ಮೊದಲ ಮ್ಯಾಚ್‌ನಲ್ಲೇ ನಿಯಮ ಉಲ್ಲಂಘನೆ ಮಾಡಿದ ಕ್ಯಾಪ್ಟನ್‌ Shubman Gill | Indian Cricketer Shubman Gill Breaks Icc Rules In First Match As Captain

‌India Test Match 2025: ಮೊದಲ ಮ್ಯಾಚ್‌ನಲ್ಲೇ ನಿಯಮ ಉಲ್ಲಂಘನೆ ಮಾಡಿದ ಕ್ಯಾಪ್ಟನ್‌ Shubman Gill | Indian Cricketer Shubman Gill Breaks Icc Rules In First Match As Captain

ಭಾರತ ತಂಡದ ನಾಯಕರಾಗಿ ಮೊದಲ ಪಂದ್ಯದಲ್ಲೇ ಶುಭ್​ಮನ್ ಗಿಲ್ ಐಸಿಸಿ ನಿಯಮ ಉಲ್ಲಂಘಿಸಿದ್ದಾರೆ. ಇದರ ಬಗ್ಗೆ ಈ ಸುದ್ದಿಯಲ್ಲಿ ವಿವರವಾಗಿ ನೋಡೋಣ. ಭಾರತ ನಾಯಕ ಶುಭ್​ಮನ್ ಗಿಲ್ ಐಸಿಸಿ ನಿಯಮ ಉಲ್ಲಂಘನೆ: ಲೀಡ್ಸ್​ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 113 ಓವರ್​ಗಳಲ್ಲಿ 471 ರನ್ ಗಳಿಸಿ ಆಲೌಟ್ ಆಯಿತು. ಭಾರತ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (101 ರನ್), ಕ್ಯಾಪ್ಟನ್ ಶುಭ್​ಮನ್ ಗಿಲ್ (147 ರನ್)…

Read More
Kundapra Cultural Festival July 2025 Bangalore | ಬೆಂಗಳೂರಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ ಆಚರಣೆ | Kundapra Kannada Cultural Festival 2025 July 26th 27th In Bangalore Rav

Kundapra Cultural Festival July 2025 Bangalore | ಬೆಂಗಳೂರಲ್ಲಿ ಜುಲೈ 26-27ರಂದು ಕುಂದಾಪ್ರ ಕನ್ನಡ ಹಬ್ಬ ಆಚರಣೆ | Kundapra Kannada Cultural Festival 2025 July 26th 27th In Bangalore Rav

ಜುಲೈ ೨೬ ಮತ್ತು ೨೭ ರಂದು ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್‌ನಲ್ಲಿ ‘ಕುಂದಾಪ್ರ ಕನ್ನಡ ಹಬ್ಬ-೨೦೨೫’ ನಡೆಯಲಿದೆ. ಕಾರ್ಯಕ್ರಮದಲ್ಲಿ ಯಕ್ಷಗಾನ, ಸಂಗೀತ, ನೃತ್ಯ, ಕ್ರೀಡೆಗಳು ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳು ಇರಲಿವೆ. ಕುಂದಾಪುರ ಮೂಲದ ಸಾಧಕರನ್ನು ಸನ್ಮಾನಿಸಲಾಗುವುದು. ಬೆಂಗಳೂರು (ಜೂ.22): ‘ಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.)’ ಪ್ರತಿ ವರ್ಷ ಆಯೋಜಿಸುತ್ತಿರುವ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ ಪ್ರಯುಕ್ತ ಈ ಸಲ ಹಮ್ಮಿಕೊಂಡಿರುವ “ಕುಂದಾಪ್ರ ಕನ್ನಡ ಹಬ್ಬ-2025” ಜುಲೈ 26, 27ರಂದು ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್‌ನ…

Read More
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 22ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 22ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜೂನ್ 22ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಮನೆ ನಿರ್ಮಾಣ ಮಾಡಬೇಕು ಎಂದು ಬಹಳ ಸಮಯದಿಂದ ಅಂದುಕೊಳ್ಳುತ್ತಿರುವವರು ಸದ್ಯಕ್ಕೆ ಬೇಡ ಎಂದುಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಉಳಿತಾಯದ ಹಣವನ್ನು ತೆಗೆದು, ಅದರಿಂದ ಕಾರು ಅಥವಾ…

Read More
ಪುರುಷರು ಮೊದಲ ರಾತ್ರಿಯಂದು ಈ 5 ತಪ್ಪುಗಳನ್ನ ಮಾಡ್ತಾರೆ, ಫಸ್ಟ್‌ನೈಟ್ ಹಾಳುಮಾಡಿಕೊಳ್ಳುವುದು ಹೀಗೆಯೇ!

ಪುರುಷರು ಮೊದಲ ರಾತ್ರಿಯಂದು ಈ 5 ತಪ್ಪುಗಳನ್ನ ಮಾಡ್ತಾರೆ, ಫಸ್ಟ್‌ನೈಟ್ ಹಾಳುಮಾಡಿಕೊಳ್ಳುವುದು ಹೀಗೆಯೇ!

ಪುರುಷರು ತಮ್ಮ ಮದುವೆಯ ಮೊದಲ ರಾತ್ರಿಯಲ್ಲಿ ಮಾಡುವ ಐದು ತಪ್ಪುಗಳು ಮದುವೆಯ ನಂತರದ ಮೊದಲ ರಾತ್ರಿ, ಇದನ್ನು ಸಾಮಾನ್ಯವಾಗಿ ಸುಹಾಗ್ರಾತ್ ಎಂದು ಕರೆಯಲಾಗುತ್ತದೆ, ದಂಪತಿಗಳ ಜೀವನದಲ್ಲಿ ಅತ್ಯಂತ ವಿಶೇಷ ಕ್ಷಣವಾಗಿದೆ. ಈ ಸಂದರ್ಭದಲ್ಲಿ, ಪುರುಷರು ಮತ್ತು ಮಹಿಳೆಯರು ಇಬ್ಬರೂ ತಮ್ಮ ಜೀವನದ ಹೊಸ ಅಧ್ಯಾಯವನ್ನು ಪ್ರಾರಂಭಿಸುವ ಉತ್ಸಾಹದಲ್ಲಿರುತ್ತಾರೆ. ಆದರೆ, ಈ ಸಮಯದಲ್ಲಿ ಪುರುಷರು ಕೆಲವೊಮ್ಮೆ ತಾಳ್ಮೆಯಿಂದ ಯೋಚಿಸದೆ ಮಾಡುವ ಕೆಲವು ತಪ್ಪುಗಳು ಈ ಸುಂದರ ಕ್ಷಣವನ್ನು ಹಾಳುಮಾಡಬಹುದು. ಈ ಲೇಖನದಲ್ಲಿ, ಪುರುಷರು ಮದುವೆಯ ಮೊದಲ ರಾತ್ರಿಯಲ್ಲಿ ಮಾಡುವ…

Read More
ಸೂಪರ್‌ಸ್ಟಾರ್ ಕೃಷ್ಣಗೆ ಚಿರಂಜೀವಿ ವಿಲನ್ ಆಗಿ ನಟಿಸಿದ್ದ ಒಂದೇ ಒಂದು ಸಿನಿಮಾ ಇದು!

ಸೂಪರ್‌ಸ್ಟಾರ್ ಕೃಷ್ಣಗೆ ಚಿರಂಜೀವಿ ವಿಲನ್ ಆಗಿ ನಟಿಸಿದ್ದ ಒಂದೇ ಒಂದು ಸಿನಿಮಾ ಇದು!

<p>ಮೆಗಾಸ್ಟಾರ್ ಚಿರಂಜೀವಿ ತಮ್ಮ ವೃತ್ತಿಜೀವನದ ಆರಂಭದಲ್ಲಿ ಹಲವು ನೆಗೆಟಿವ್ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಆದರೆ ಅವರು ಸೂಪರ್‌ಸ್ಟಾರ್ ಕೃಷ್ಣ ಅವರೊಂದಿಗೆ ಒಂದು ಚಿತ್ರದಲ್ಲಿ ಖಳನಾಯಕನಾಗಿ ನಟಿಸಿದ್ದಾರೆ, ಆ ಚಿತ್ರ ಯಾವುದೆಂದು ನೋಡೋಣ.</p><p>&nbsp;</p><img>ಚಿರಂಜೀವಿ ಈಗ ಮೆಗಾಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಅದ್ಭುತ ಇಮೇಜ್ ಪಡೆದಿದ್ದಾರೆ. ಆದರೆ ಅವರ ವೃತ್ತಿಜೀವನದ ಆರಂಭದಲ್ಲಿ ನೆಗೆಟಿವ್ ಪಾತ್ರಗಳನ್ನು ಕೂಡ ಮಾಡಿದ್ದಾರೆ. ಹಲವು ಚಿತ್ರಗಳಲ್ಲಿ ಖಳನಾಯಕನಾಗಿ ಮಿಂಚಿದ್ದಾರೆ.<img>ಚಿರಂಜೀವಿ, ಸೂಪರ್‌ಸ್ಟಾರ್ ಕೃಷ್ಣ ಒಟ್ಟಿಗೆ ಮೂರು ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ ಕೃಷ್ಣ ನಾಯಕನಾಗಿ, ಚಿರಂಜೀವಿ ಖಳನಾಯಕನಾಗಿ ನಟಿಸಿದ ಒಂದೇ ಒಂದು…

Read More
Mister Trump You started it We Will End It! ಯುದ್ಧ ಇದೀಗ ಪ್ರಾರಂಭವಾಗಿದೆ! ಪ್ರತಿಯೊಬ್ಬ ಅಮೆರಿಕನ್ ನಮ್ಮ ಗುರಿ ಎಂದ ಇರಾನ್! | Us Airstrikes On Iran Nuclear Facilities Escalate Iran Israel Conflict 2025 War News Rav

Mister Trump You started it We Will End It! ಯುದ್ಧ ಇದೀಗ ಪ್ರಾರಂಭವಾಗಿದೆ! ಪ್ರತಿಯೊಬ್ಬ ಅಮೆರಿಕನ್ ನಮ್ಮ ಗುರಿ ಎಂದ ಇರಾನ್! | Us Airstrikes On Iran Nuclear Facilities Escalate Iran Israel Conflict 2025 War News Rav

ಅಮೆರಿಕ ಇರಾನ್‌ನ ಪರಮಾಣು ಸೌಲಭ್ಯಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಪ್ರತೀಕಾರದ ಎಚ್ಚರಿಕೆ ನೀಡಿದೆ. ಈ ಘಟನೆಯಿಂದ ಜಾಗತಿಕ ರಾಜಕೀಯ ವಾತಾವರಣದಲ್ಲಿ ಗಂಭೀರ ಬಿಕ್ಕಟ್ಟು ಉಂಟಾಗಿದೆ. ಅಮೆರಿಕ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ನೇರವಾಗಿ ಭಾಗಿಯಾಗಿದ್ದು, ಇರಾನ್‌ನ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಮೂರು ಪ್ರಮುಖ ಪರಮಾಣು ಸೌಲಭ್ಯಗಳ ಮೇಲೆ ವಾಯುದಾಳಿ ನಡೆಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ವತಃ ಈ ದಾಳಿಯನ್ನು ದೃಢಪಡಿಸಿದ್ದಾರೆ. ಶನಿವಾರ ನಡೆದ ಈ ದಾಳಿಯು ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು…

Read More
ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್

ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್

ಕಳೆದ ಎರಡು ದಿನಗಳಿಂದ ಮಳೆರಾಯ ಬಿಡುವು ನೀಡಿದ್ದ. ಇದೀಗ ಮತ್ತೆ ಬೆಂಗಳೂರಿನ ವರುಣ ಆರ್ಭಟಿಸಿದ್ದಾನೆ. ಬೆಂಗಳೂರು ನಗರದ ಹಲವು ಕಡೆಗಳಲ್ಲಿ ರವಿವಾರ ಸಂಜೆ ಮಳೆಯಾಗಿದೆ. ಆನಂದ್ ರಾವ್ ಸರ್ಕಲ್, ರೇಸ್ ಕೋರ್ಸ್, ಗಾಂಧಿನಗರ, ಶಾಂತಿನಗರ, ಜಯನಗರ ರಾಜಾಜಿನಗರ, ವಿಜಯನಗರ, ಕಾಮಾಕ್ಷಿ ಪಾಳ್ಯ, ಹೆಬ್ಬಾಳ, ಆರ್ ಟಿ ನಗರ, ಸಂಜಯ ನಗರ, ಯಶವಂತಪುರ ಸೇರಿದಂತೆ ಹಲವೆಡೆ ಮಳೆಯಾಗಿದೆ. ಭಾನುವಾರ ಸಂಜೆ ಸುರಿದ ಮಳೆಯಿಂದ ಬೀದಿ ಬದಿ ವ್ಯಾಪಾರಿಗಳು ಮತ್ತು ಹೊರಗಡೆ ಸುತ್ತಾಡಲು ಬಂದಿದ್ದ ವಾಹನ ಸವಾರರು ಪರದಾಡಿದರು. ಮಳೆಯಿಂದ…

Read More