ಮಕ್ಕಳಾದಮೇಲೂ ಅನ್ಯ ಹುಡುಗಿಯರ ಪ್ರೀತಿಯಲ್ಲಿ ಬಿದ್ದ 5 ಸ್ಟಾರ್ ನಟರಿವರು!
ಬಾಲಿವುಡ್ನ ಹಲವು ತಾರೆಯರು ವಿಚ್ಛೇದನದ ನಂತರ ಹೊಸ ಜೀವನ ಆರಂಭಿಸಿದ್ದಾರೆ. ಈ ತಾರೆಯರು ತಮ್ಮ ಮಕ್ಕಳೊಂದಿಗೆ ಹೇಗೆ ಸಮಯ ಕಳೆಯುತ್ತಿದ್ದಾರೆ ಮತ್ತು ಅವರ ಹೊಸ ಸಂಬಂಧಗಳು ಹೇಗಿವೆ ಎಂಬುದನ್ನು ಇಲ್ಲಿ ತಿಳಿಯಿರಿ. Source link
ಬಾಲಿವುಡ್ನ ಹಲವು ತಾರೆಯರು ವಿಚ್ಛೇದನದ ನಂತರ ಹೊಸ ಜೀವನ ಆರಂಭಿಸಿದ್ದಾರೆ. ಈ ತಾರೆಯರು ತಮ್ಮ ಮಕ್ಕಳೊಂದಿಗೆ ಹೇಗೆ ಸಮಯ ಕಳೆಯುತ್ತಿದ್ದಾರೆ ಮತ್ತು ಅವರ ಹೊಸ ಸಂಬಂಧಗಳು ಹೇಗಿವೆ ಎಂಬುದನ್ನು ಇಲ್ಲಿ ತಿಳಿಯಿರಿ. Source link
ತುಮಕೂರು, ಜೂನ್ 22: ರಾಮನಗರ (Ramnagar) ಜಿಲ್ಲೆಗೆ ಬೆಂಗಳೂರು ದಕ್ಷಿಣ (Bengaluru South) ಅಂತ ಮರುನಾಮಕರಣ ಮಾಡುತ್ತಿದ್ದಂತೆ ತುಮಕೂರಿನ (Tumakuru) ಹೆಸರು ಮುನ್ನೆಲೆಗೆ ಬಂದಿತ್ತು. ತಮಕೂರಿಗೆ ಬೆಂಗಳೂರು ಉತ್ತರ (Bengaluru North) ಅಂತ ಮರುನಾಮಕರಣ ಮಾಡಲಾಗುತ್ತದೆ ಎಂಬ ಮಾತು ಕೇಳಿ ಬಂದಿತ್ತು. ಇದಕ್ಕೆ ಪುಷ್ಟಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆ ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಆದರೆ, ಅಂತಿಮವಾಗಿ ಈ ಚರ್ಚೆಗೆ ತೆರೆ ಬಿದಿದ್ದು, ಖುದ್ದು ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ್ (G Parameshwara) ತುಮಕೂರಿನ ಹೆಸರು…
ನಟಿ ತಾರಾ ಅವರು ಮಾತನಾಡಿದ್ದು ಕಡಿಮೆಯೇ. ಎಲ್ಲೋ ಅಲ್ಲೊಂದು ಇಲ್ಲೊಂದು ಸಂದರ್ಶನಗಳನ್ನು ಮಾತ್ರ ಕೊಟ್ಟಿರುವ ನಟಿ ತಾರಾ ಅವರ ಬಗ್ಗೆ ಕನ್ನಡ ಸಿನಿಪ್ರೇಕ್ಷಕರಿಗೆ ಗೊತ್ತಿರೋದು ಅತ್ಯಲ್ಪ ಎನ್ನಬಹುದು. ಬಾಲಕಲಾವಿದೆಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ನಟಿ ತಾರಾ.. ನಟಿ ತಾರಾ ಅನುರಾಧಾ (Tara Anuradha) ಕನ್ನಡ ಚಿತ್ರರಂಗದಲ್ಲಿ ಮೇರು ಕಲಾವಿದೆಯರಲ್ಲಿ ಒಬ್ಬರು. ಅವರನ್ನು ನಟಿ ಎಂದು ಸಿಂಪಲ್ ಆಗಿ ಹೇಳುವುದು ಕಷ್ಟ. ಉಮಾಶ್ರೀ ಅವರಂತೆ ನಟಿ ತಾರಾ ಕೂಡ ಯಾವುದೇ ಪಾತ್ರವನ್ನಾದರೂ ಲೀಲಾಜಾಲವಾಗಿ ಅಭಿನಯಿಸಿ, ಕ್ಯಾಮರಾ ಮುಂದೆ ಪಾತ್ರವೇ…
<p><strong>ದೆಹಲಿಯಲ್ಲಿ ಪ್ರಾರ್ಥನಾ ಸಭೆಯಲ್ಲಿ ಕರಿಷ್ಮಾ ಕಪೂರ್ ಭಾಗಿ : </strong>ಕರಿಷ್ಮಾ ಕಪೂರ್ ಅವರ ಮಾಜಿ ಪತಿ ಮತ್ತು ಉದ್ಯಮಿ ಸಂಜಯ್ ಕಪೂರ್ ಜೂನ್ 12 ರಂದು ಲಂಡನ್ನಲ್ಲಿ ನಿಧನರಾದರು. ಪೋಲೋ ಆಡುವಾಗ ಅವರಿಗೆ ಹೃದಯಾಘಾತವಾಯಿತು ಎಂದು ವರದಿಯಾಗಿದೆ. ಅವರ ಸ್ಮರಣಾರ್ಥ ಜೂನ್ 22 ರಂದು ನವದೆಹಲಿಯಲ್ಲಿ ಕುಟುಂಬವು ಪ್ರಾರ್ಥನಾ ಸಭೆಯನ್ನು ಆಯೋಜಿಸಿತ್ತು. ಕರಿಷ್ಮಾ ಕಪೂರ್ ತಮ್ಮ ಮಕ್ಕಳೊಂದಿಗೆ ಈ ಸಭೆಯಲ್ಲಿ ಭಾಗವಹಿಸಿದರು. ಅವರ ಹಲವಾರು ಆನ್ಲೈನ್ ವೀಡಿಯೊಗಳು ಹೊರಬಂದಿವೆ.</p><h2><strong>ಸಂಜಯ್ ಅವರ ಪ್ರಾರ್ಥನಾ ಸಭೆಗೆ ಕರಿಷ್ಮಾ ಕಪೂರ್ ದೆಹಲಿಗೆ…
<p><strong>ಇರಾನ್(ಜೂ.22) </strong>ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ಅಮೆರಿಕ ಮಧ್ಯಪ್ರವೇಶಿಸಿದ ಕಾರಣ ಮತ್ತಷ್ಟು ತೀವ್ರಗೊಂಡಿದೆ. ಇರಾನ್ ನ್ಯೂಕ್ಲಿಯರ್ ಸ್ಥಾವರ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿದೆ. ಇದರಿಂದ ಇರಾನ್ ಕೆರಳಿದೆ. ಪ್ರತಿಯಾಗಿ ಇಸ್ರೇಲ್ ಮೇಲೆ ಮಿಸೈಲ್ ಮಳೆ ಸುರಿಸಿದೆ. ಇದೀಗ ಇರಾನ್ ನೇರವಾಗಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ಗೆ ಎಚ್ಚರಿಕೆ ನೀಡಿದೆ. ಡೋನಾಲ್ಡ್ ಟ್ರಂಪ್, ಯುದ್ಧ ನೀವು ಆರಂಭಿಸಿದ್ದೀರಿ, ನಾವು ಮುಗಿಸುತ್ತೇವೆ ಎಂದು ಇರಾನ್ ಮಾಧ್ಯಮಗಳು ಎಚ್ಚರಿಕೆ ನೀಡಿದೆ.</p><p><strong>ಇರಾನ್ ಪರಮಾಣು ಕೇಂದ್ರಗಳ ಮೇಲೆ ದಾಳಿ</strong></p><p>ಇರಾನ್ನ ಫೋರ್ಡೊ,…
ಶುಭದ ಸಂಕೇತವಾಗಿರುವ ಚಿನ್ನ (Gold) ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಅದರಲ್ಲೂ ಭಾರತೀಯ ನಾರಿಮಣಿಯರಿಗಂತೂ ಚಿನ್ನ ಎಂದ್ರೆ ಪಂಚಪ್ರಾಣ. ಹೀಗೆ ಮಹಿಳೆಯರು ಹಣವನ್ನು ಕೂಡಿಟ್ಟು ಚಿನ್ನವನ್ನು ಖರೀದಿ ಮಾಡುತ್ತಾರೆ. ವಿಶೇಷವಾಗಿ ಅಕ್ಷಯ ತೃತೀಯ ದೀಪಾವಳಿ ಹಬ್ಬದಂದು ಚಿನ್ನ ಖರೀದಿಸಿದರೆ ತುಂಬಾನೇ ಶ್ರೇಷ್ಠ ಅನ್ನೋ ಕಾರಣಕ್ಕೆ ಹಲವರು ಈ ಶುಭ ಸಂದರ್ಭಗಳಲ್ಲಿಯೇ ಹೆಚ್ಚಾಗಿ ಚಿನ್ನಾಭರಣ ಕೊಳ್ಳುತ್ತಾರೆ. ಯಾವ ಹಬ್ಬದ ದಿನ ಬಂಗಾರ ಕೊಳ್ಳುವುದು ಶುಭವೆಂದು ಹೆಚ್ಚಿನವರಿಗೆ ಗೊತ್ತಿದೆ, ಆದ್ರೆ ವಾರದ ಯಾವ ದಿನ (best day to…
<p>ಪೆಟ್ರೋಲ್ ಪಂಪ್ ಮಾಲೀಕರು ಪ್ರತಿ ಲೀಟರ್ ಇಂಧನವನ್ನು ಮಾರಾಟ ಮಾಡುವುದರಿಂದ ಎಷ್ಟು ಗಳಿಸುತ್ತಾರೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ?.</p><img><p>ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಆಗಾಗ್ಗೆ ಚರ್ಚೆ ನಡೆಯುತ್ತದೆ. ಆದರೆ ಪೆಟ್ರೋಲ್ ಪಂಪ್ ಮಾಲೀಕರು ಪ್ರತಿ ಲೀಟರ್ ಇಂಧನವನ್ನು ಮಾರಾಟ ಮಾಡುವುದರಿಂದ ಎಷ್ಟು ಗಳಿಸುತ್ತಾರೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ?. ಅವರು ನಿಜವಾಗಿಯೂ ಬಹಳಷ್ಟು ಗಳಿಸುತ್ತಾರೆಯೇ?. ನಿಜವಾದ ಸತ್ಯವನ್ನು ತಿಳಿದುಕೊಳ್ಳೋಣ.</p><img><p>ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹಲವು ಅಂಶಗಳಿಂದ ಕೂಡಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ ₹96…
ರಸ್ತೆ ಬದಿಯಲ್ಲಿ ಮಲಗಿದ್ದ ನಾಯಿಯ ಮೇಲೆ ಕಾರು ಹರಿಸಿದ ಚಾಲಕ, ತಪ್ಪಿತಸ್ಥ ಮನೋಭಾವನೆಯಿಂದ ನಾಯಿಯ ಕಾಲಿಗೆ ಬಿದ್ದು ಕ್ಷಮೆ ಕೇಳಿದ ವಿಡಿಯೋ ವೈರಲ್ ಆಗಿದೆ. ಈ ಘಟನೆಯ ಬೆನ್ನಲ್ಲಿಯೇ ಇವನೇ ನಿಜವಾದ ಮಾನವೀಯ ವ್ಯಕ್ತಿ ಎಂದು ವಿಡಿಯೋ ವೈರಲ್ ಮಾಡಿದ್ದಾರೆ. ಬೆಂಗಳೂರು ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಬೀದಿ ನಾಯಿಗಳ ಮೇಲೆ ನಡೆಯುವ ಕ್ರೌರ್ಯಗಳು ಹೆಚ್ಚಾಗುತ್ತಿವೆ. ರಸ್ತೆಯಲ್ಲಿ ಓಡಾಡುವ ಹಾಗೂ ರಸ್ತೆ ಬದಿಯಲ್ಲಿ ಮಲಗುವ ನಾಯಿಗಳ ಮೇಲೆ ವಾಹನ ಹರಿಸಿ ಅವುಗಳ ಸಾವಿಗೆ ಕಾರಣವಾಗುವವರು ತಿರುಗಿಯೂ ನೋಡದೇ ಮುಂದೆ…
ಬಾಬಾ ವೆಂಗಾ, ಬಲ್ಗೇರಿಯಾದ ಪ್ರಸಿದ್ಧ ವ್ಯಕ್ತಿ, ಅವರ ಭವಿಷ್ಯವಾಣಿಗಳು ಮತ್ತೆ ಚರ್ಚೆಯಲ್ಲಿವೆ. ಕರೋನಾದಿಂದ ಯುದ್ಧದವರೆಗೆ, ಅವರ ಹಲವು ಭವಿಷ್ಯವಾಣಿಗಳು ನಿಜವಾಗಿವೆ, ಇದು ಜನರನ್ನು ಚಿಂತೆಗೀಡುಮಾಡಿದೆ. ಭವಿಷ್ಯದಲ್ಲಿ ಏನಾಗುತ್ತದೆ ಎಂದು ಎಲ್ಲರೂ ತಿಳಿದುಕೊಳ್ಳಲು ಬಯಸುತ್ತಾರೆ. ಇತ್ತೀಚೆಗೆ ಬಲ್ಗೇರಿಯಾದ ಪ್ರಸಿದ್ಧ ಭವಿಷ್ಯವಕ್ತೆ ಬಾಬಾ ವೆಂಗಾ ಮತ್ತೆ ಚರ್ಚೆಯಲ್ಲಿದ್ದಾರೆ. ಅವರು ಜಗತ್ತಿನ ಬಗ್ಗೆ ಹಲವು ದೊಡ್ಡ ಭವಿಷ್ಯವಾಣಿಗಳನ್ನು ನುಡಿದಿದ್ದರು, ಅವುಗಳಲ್ಲಿ ಹಲವು ನಿಜವಾಗಿವೆ. ಈಗ ಅವರ ಇನ್ನೊಂದು ಭವಿಷ್ಯವಾಣಿ ನಿಜವಾಗುತ್ತಿದೆ ಎಂದು ತೋರುತ್ತಿದೆ, ಇದು ಜನರನ್ನು ಆಶ್ಚರ್ಯಗೊಳಿಸುತ್ತಿದೆ. ಬಾಬಾ ವೆಂಗಾ ಯಾರು…
ಇಂಗ್ಲೆಂಡ್ ವಿರುದ್ಧದ ಲೀಡ್ಸ್ ಟೆಸ್ಟ್ ಪಂದ್ಯದ (Leeds Test Match) ಮೊದಲ ಇನ್ನಿಂಗ್ಸ್ನಲ್ಲಿ ರಿಷಭ್ ಪಂತ್ (Rishabh Pant) ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಉಪನಾಯಕತ್ವದ ಜವಾಬ್ದಾರಿ ವಹಿಸಿಕೊಂಡ ಬಳಿಕ ಸ್ಮರಣೀಯ ಇನ್ನಿಂಗ್ಸ್ ಆಡಿದ ಪಂತ್ ಶತಕ ಬಾರಿಸಿ ಮಿಂಚಿದರು. ಆಂಗ್ಲರ ನೆಲದಲ್ಲಿ ಪಂತ್ ಅವರ ಶತಕದ ಇನ್ನಿಂಗ್ಸ್ಗೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೆಲ್ಲದೆ ನಡುವೆ ಈ ಹಿಂದೆ ಪಂತ್ರನ್ನು ಮೂರ್ಖ ಎಂದು ಜರಿದಿದ್ದ ಟೀಂ ಇಂಡಿಯಾದ ಮಾಜಿ ನಾಯಕ ಸುನಿಲ್ ಗವಾಸ್ಕರ್ (Sunil Gavaskar)…