Headlines
ಈ ಜನ್ಮ ದಿನಾಂಕದವರಿಗೆ ಆಗಸ್ಟ್‌ನಲ್ಲಿ ಲಾಕ್ಷ್ಮಿ ಕಟಾಕ್ಷ! ಹಣ, ಬಡ್ತಿ, ಯಶಸ್ಸು!

ಈ ಜನ್ಮ ದಿನಾಂಕದವರಿಗೆ ಆಗಸ್ಟ್‌ನಲ್ಲಿ ಲಾಕ್ಷ್ಮಿ ಕಟಾಕ್ಷ! ಹಣ, ಬಡ್ತಿ, ಯಶಸ್ಸು!

<p>Lucky Numbers for August: ಈ ದಿನಾಂಕಗಳಲ್ಲಿ ಜನಿಸಿದವರಿಗೆ ಆಗಸ್ಟ್ ತಿಂಗಳು ವರದಾನ! ಅವರು ತಮ್ಮ ಉದ್ಯೋಗ ಮತ್ತು ವ್ಯವಹಾರದಿಂದ ಸಾಕಷ್ಟು ಹಣವನ್ನು ಗಳಿಸುತ್ತಾರೆ.</p><p>&nbsp;</p><img><p><strong>ಸಂಖ್ಯಾಶಾಸ್ತ್ರ</strong>ದ ಪ್ರಕಾರ, ಜನ್ಮ ದಿನಾಂಕದ ಆಧಾರದ ಮೇಲೆ ಭವಿಷ್ಯವನ್ನು ಲೆಕ್ಕಹಾಕಬಹುದು. ಇದರ ಪ್ರಕಾರ, ಮುಂಬರುವ ತಿಂಗಳು ಹೇಗೆ ಕಳೆಯುತ್ತದೆ ಎಂಬುದನ್ನು ತಿಳಿಯಬಹುದು. ಆಗಸ್ಟ್ ತಿಂಗಳು ವೃತ್ತಿ, ವ್ಯವಹಾರ, ಪ್ರೇಮ ಜೀವನ ಮತ್ತು ಆರೋಗ್ಯದ ವಿಷಯದಲ್ಲಿ ಅನೇಕ ಹೊಸ ಅವಕಾಶಗಳನ್ನು ತರಬಹುದು.</p><img><p>ಈ ತಿಂಗಳು ಜನ್ಮ <strong>ಸಂಖ್ಯೆ 1</strong> ಆಗಿರುವವರಿಗೆ, ಅಂದರೆ ಯಾವುದೇ ತಿಂಗಳ<strong> 1,…

Read More
ಮೆಟ್ರೋ ಹಂತ 3ಕ್ಕೆ 11 ಸಾವಿರ ಮರಗಳ ಅಡ್ಡಿ! ಬಿಎಂಆರ್‌ಸಿಎಲ್‌ ಸುಳ್ಳು ಹೇಳ್ತಿದೆಯಾ? | Bmrcl Phase 3 Metro Plan 11000 Trees At Risk Public Consultation Begins Gow

ಮೆಟ್ರೋ ಹಂತ 3ಕ್ಕೆ 11 ಸಾವಿರ ಮರಗಳ ಅಡ್ಡಿ! ಬಿಎಂಆರ್‌ಸಿಎಲ್‌ ಸುಳ್ಳು ಹೇಳ್ತಿದೆಯಾ? | Bmrcl Phase 3 Metro Plan 11000 Trees At Risk Public Consultation Begins Gow

ಬೆಂಗಳೂರು ಮೆಟ್ರೋ ಯೋಜನೆಯ ಮೂರನೇ ಹಂತದ ಕಾಮಗಾರಿಗೆ ಸುಮಾರು 11,000 ಮರಗಳನ್ನು ತೆರವುಗೊಳಿಸುವ ಸಾಧ್ಯತೆ ಇದ್ದು, ಈ ಕುರಿತು ಸಾರ್ವಜನಿಕ ಅಭಿಪ್ರಾಯ ಸಂಗ್ರಹಕ್ಕೆ ಬಿಎಂಆರ್‌ಸಿಎಲ್ ಮುಂದಾಗಿದೆ. ಪರಿಸರವಾದಿಗಳು ಮರಗಳ ಮರುಜೋಡಣೆಗೆ ಒತ್ತು ನೀಡಿದರೆ, ನಾಗರಿಕರು ಸಾರಿಗೆ  ಅಗತ್ಯವನ್ನು ಒಪ್ಪಿಕೊಂಡಿದ್ದಾರೆ. ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ತನ್ನ ಮೆಟ್ರೋ ಯೋಜನೆಯ ಮೂರನೇ ಹಂತವನ್ನು ಆರಂಭಿಸಲು ಸಜ್ಜಾಗಿದ್ದು, ಯೋಜನೆಗೆ ಅಡ್ಡಿಯಾಗುವ ಮರಗಳನ್ನು ಉಳಿಸುವ ಕಾರ್ಯದಲ್ಲಿ ಸುಮಾರು 11,000ಕ್ಕೂ ಹೆಚ್ಚು ಮರಗಳ ವಿಚಾರದಲ್ಲಿ ಸಾರ್ವಜನಿಕ ಅಭಿಪ್ರಾಯವನ್ನು ಕಲೆ…

Read More
ಸುಧಾರಾಣಿಗೆ ‘ಹಾಲುಂಡ ತವರು’ ಚಿತ್ರದಲ್ಲಿ ನಟಿಸುವ ಅವಕಾಶ ಮಿಸ್ ಆಗಿದ್ದು ಹೇಗೆ?

ಸುಧಾರಾಣಿಗೆ ‘ಹಾಲುಂಡ ತವರು’ ಚಿತ್ರದಲ್ಲಿ ನಟಿಸುವ ಅವಕಾಶ ಮಿಸ್ ಆಗಿದ್ದು ಹೇಗೆ?

ಅಂದುಕೊಂಡಂತೆ ಆಗಿದ್ದರೆ ‘ಹಾಲುಂಡ ತವರು’ (ಹರುಂಡಾ ತವಾರು) ಸಿನಿಮಾದಲ್ಲಿ ಅವರು. ವಿಷ್ಣುವರ್ಧನ್ (ವಿಷ್ಣುವಧನ್) ಜೊತೆ ತೆರೆ. ಆದರೆ ಸಾಧ್ಯವಾಗಲಿಲ್ಲ. ಅಂತಹ ಒಳ್ಳೆಯ ಅವಕಾಶ ಆಗಿದ್ದು ಹೇಗೆ ಎಂಬುದನ್ನು ಸುಧಾರಾಣಿ (ಸುಧರಾನಿ) ಅವರು. ಆರಂಭ ಆರಂಭ ಆಗುವುದಕ್ಕೂ ಅನಾರೋಗ್ಯ ಉಂಟಾಗಿದ್ದರಿಂದ ಅವರು ಚಾನ್ಸ್. ಅವರು ಮಾತನಾಡಿದ ಇಲ್ಲಿದೆ ನೋಡಿ .. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಮಾಡಿ. Source link

Read More
ಭಟ್ಕಳ ತಹಸೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ: ಇಮೇಲ್‌ನಲ್ಲಿ ಡಿಎಂಕೆ ವಿರುದ್ಧ ಅಸಂಬದ್ಧ ಆರೋಪ | Bomb Threat At Bhatkal Tehsildar Office Anonymous Email Targets Dmk Mentions

ಭಟ್ಕಳ ತಹಸೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ: ಇಮೇಲ್‌ನಲ್ಲಿ ಡಿಎಂಕೆ ವಿರುದ್ಧ ಅಸಂಬದ್ಧ ಆರೋಪ | Bomb Threat At Bhatkal Tehsildar Office Anonymous Email Targets Dmk Mentions

ಮಂಗಳವಾರ ಬೆಳಗ್ಗೆ ಭಟ್ಕಳ ತಹಶೀಲ್ದಾರ್ ಕಚೇರಿಗೆ ಈಮೇಲ್ ಮೂಲಕ ಹುಸಿ ಬಾಂಬ್ ಸ್ಫೋಟದ ಬೆದರಿಕೆ ಬಂದಿದ್ದು, ಆವರಣದಲ್ಲಿ ಆತಂಕ ಸೃಷ್ಟಿಯಾಗಿದೆ. ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಈಮೇಲ್‌ನಲ್ಲಿ ತಮಿಳುನಾಡು ಡಿಎಂಕೆ ಸರ್ಕಾರದ ವಿರುದ್ಧವೂ ಆಧಾರರಹಿತ ಆರೋಪಗಳನ್ನು ಮಾಡಲಾಗಿದೆ. ಕಾರವಾರ, ಉತ್ತರಕನ್ನಡ (ಡಿ.16): ಮಂಗಳವಾರ ಬೆಳಗ್ಗೆ ಭಟ್ಕಳ ತಹಸೀಲ್ದಾರ್ ಕಚೇರಿಗೆ ಹುಸಿ ಬಾಂಬ್ ಸ್ಫೋಟದ ಬೆದರಿಕೆ ಕರೆ ಬಂದಿದ್ದು, ಇದರಿಂದಾಗಿ ಕಚೇರಿ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೆಳಗ್ಗೆ 7.25ಕ್ಕೆ ‘ಗೈನಾ ರಮೇಶ್@ಔಟ್‌ಲುಕ್ ಡಾಟ್ ಕಾಂ’ ಎಂಬ ಈಮೇಲ್…

Read More
ಡಸ್ಕಿ ಚರ್ಮಕ್ಕೆ ಸೂಟ್‌ ಆಗೋ ಮೌವ್ ಲಿಪ್‌ಸ್ಟಿಕ್‌ನ ಉತ್ತಮ ಶೇಡ್‌ಗಳು | Best Mauve Lipstick Shades For Dusky And Tan Skin Tones Gow

ಡಸ್ಕಿ ಚರ್ಮಕ್ಕೆ ಸೂಟ್‌ ಆಗೋ ಮೌವ್ ಲಿಪ್‌ಸ್ಟಿಕ್‌ನ ಉತ್ತಮ ಶೇಡ್‌ಗಳು | Best Mauve Lipstick Shades For Dusky And Tan Skin Tones Gow

ಮೌವ್  ಲಿಪ್‌ಸ್ಟಿಕ್‌ನ ಈ 6 ಶೇಡ್‌ಗಳು  ಡಸ್ಕಿ ಚರ್ಮದ ಮೇಲೆ ತುಂಬಾ ಚೆನ್ನಾಗಿ ಕಾಣುತ್ತವೆ. ದೈನಂದಿನ ಉಡುಗೆಯಿಂದ ಹಿಡಿದು ಪಾರ್ಟಿವರೆಗೆ, ಪ್ರತಿ ಸಂದರ್ಭಕ್ಕೂ  ಈ ಟ್ರೆಂಡಿ ಶೇಡ್‌ಗಳನ್ನು ಆರಿಸಿ. fashion Jun 29 2025 Author: Gowthami K Image Credits:Instagram Neha Upadhyay Source link

Read More
ಎಲ್ಲಾ ಶಾಸ್ತ್ರ, ಸಂಪ್ರದಾಯ ಗೊತ್ತು ಎನ್ನುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡಬಾರದು ಅನ್ನೋದು ಗೊತ್ತಿಲ್ವಾ?

ಎಲ್ಲಾ ಶಾಸ್ತ್ರ, ಸಂಪ್ರದಾಯ ಗೊತ್ತು ಎನ್ನುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡಬಾರದು ಅನ್ನೋದು ಗೊತ್ತಿಲ್ವಾ?

<p>ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಸದ್ಯ ಪೂಜಾ ಮದುವೆ ಕಾರ್ಯಕ್ರಮ ಜೋರಾಗಿಯೇ ನಡೆಯುತ್ತಿದೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಆಷಾಢದಲ್ಲಿ ಮದುವೆ ನಡೆಯುವ ಬಗ್ಗೆ ವ್ಯಂಗ್ಯ ಮಾಡ್ತಿದ್ದಾರೆ ಜನ.</p><p>&nbsp;</p><img><p>ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಭಾಗ್ಯಲಕ್ಷ್ಮೀ (Bhagyalakshmi serial) ಧಾರಾವಾಹಿಯಲ್ಲಿ ಕಳೆದ ಒಂದು ತಿಂಗಳಿನಿಂದ ಪೂಜಾ ಮದುವೆ ಸಿದ್ಧತೆ ಜೋರಾಗಿಯೇ ನಡೆಯುತ್ತಿದೆ. ಈಗಾಗಲೇ ವೈಷ್ಣವ್ ಮತ್ತು ಲಕ್ಷ್ಮೀ ಕೂಡ ಮದುವೆ ಮನೆಗೆ ಎಂಟ್ರಿ ಕೊಟ್ಟಾಗಿದೆ.</p><img><p>ಹಲವು ತೊಂದರೆಗಳು, ವಿಲನ್ ಗಳ ಮೇಲೆ ವಿಲನ್ ಗಳು ಬಂದು ಪೂಜಾ ಮತ್ತು ಕಿಶನ್ ಮದುವೆಯನ್ನು ನಿಲ್ಲಿಸೋದಕ್ಕೆ ಏನೆಲ್ಲಾ…

Read More
ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ: ಸರ್ಕಾರದ ಮಹತ್ವದ ಆದೇಶ | Karnataka Introduces Menstrual Leave For Women Teachers In Government Schools

ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ: ಸರ್ಕಾರದ ಮಹತ್ವದ ಆದೇಶ | Karnataka Introduces Menstrual Leave For Women Teachers In Government Schools

ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಶಾಲಾ ಶಿಕ್ಷಣ ಇಲಾಖೆಯು ಋತುಚಕ್ರ ರಜೆ ಸೌಲಭ್ಯವನ್ನು ಅಧಿಕೃತವಾಗಿ ಘೋಷಿಸಿದೆ. ಈ ಆದೇಶದ ಅನ್ವಯ, 18 ರಿಂದ 52 ವರ್ಷ ವಯಸ್ಸಿನ ಶಿಕ್ಷಕಿಯರು ಪ್ರತಿ ತಿಂಗಳು ಒಂದು ದಿನದ ರಜೆಯನ್ನು  ಪಡೆಯಬಹುದಾಗಿದೆ. ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಮಹಿಳಾ ಸರ್ಕಾರಿ ನೌಕರರ ಆರೋಗ್ಯ ಹಾಗೂ ಗೌರವವನ್ನು ಗಮನದಲ್ಲಿಟ್ಟುಕೊಂಡು ಈ ಮಹತ್ವದ ನಿರ್ಧಾರ…

Read More
ನಿಮಿಷಾ ಪ್ರಿಯಾಗೆ ಆ.24 ಅಥವಾ 25ರಂದು ಮರಣದಂಡನೆ ಜಾರಿ; ವರದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂಗೆ ಪಾಲ್ ಅರ್ಜಿ! | Nimisha Priya Death Penalty Case K A Paul Petition To Sc Yemen Execution Sat

ನಿಮಿಷಾ ಪ್ರಿಯಾಗೆ ಆ.24 ಅಥವಾ 25ರಂದು ಮರಣದಂಡನೆ ಜಾರಿ; ವರದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂಗೆ ಪಾಲ್ ಅರ್ಜಿ! | Nimisha Priya Death Penalty Case K A Paul Petition To Sc Yemen Execution Sat

ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ನಿಮಿಷಾ ಪ್ರಿಯಾ ಮರಣದಂಡನೆ ಶಿಕ್ಷೆ ಆಗಸ್ಟ್ 24 ಅಥವಾ 25 ರಂದು ಜಾರಿಯಾಗುವ ಸಾಧ್ಯತೆಯಿದೆ. ಡಾ. ಕೆ.ಎ. ಪಾಲ್ ಪ್ರಕರಣದ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಲು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಸೋಮವಾರಕ್ಕೆ ನಿಗದಿಯಾಗಿದೆ. ದೆಹಲಿ (ಆ.22): ಯೆಮೆನ್ ದೇಶದ ಪ್ರಜೆಯನ್ನು ಕೊಲೆ ಮಾಡಿ ಮರಣದಂಡನೆಗೆ ಗುರಿಯಾಗಿರುವ ಮಲೆಯಾಳಿ ನರ್ಸ್ ಕೇರಳದ ನಿಮಿಷಾ ಪ್ರಿಯಾ ಅವರಿಗೆ ಇದೇ ಆಗಸ್ಟ್ ತಿಂಗಳ 24 ಅಥವಾ 25ನೇ ತಾರೀಖಿನಿಂದು ಮರಣದಂಡನೆ ಜಾರಿಯಾಗಲಿದೆ….

Read More
ಗಡುವು ಮುಗಿದರೂ ಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು: ಹೆಸರು ಪ್ರಕಟಿಸಿದ ಲೋಕಾಯುಕ್ತ

ಗಡುವು ಮುಗಿದರೂ ಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು: ಹೆಸರು ಪ್ರಕಟಿಸಿದ ಲೋಕಾಯುಕ್ತ

ಬೆಂಗಳೂರು, (ನವೆಂಬರ್ 06): ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 22(1) ಮತ್ತು (2)ರ ಪ್ರಕಾರ ವಿಧಾನಸಭೆ, ವಿಧಾನಪರಿಷತ್ ಸದಸ್ಯರು ಪ್ರತಿ ವರ್ಷ ಜೂನ್ 30ರೊಳಗೆ ತಮ್ಮ ಹಾಗೂ ಕುಟುಂಬದ ಸದಸ್ಯರ ಆಸ್ತಿ ವಿವರವನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತಕ್ಕೆ ಸಲ್ಲಿಸಬೇಕು. ಆದರೆ, ಇದುವರೆಗೂ ಕರ್ನಾಟಕದ 66 ಶಾಸಕರು ಇದುವರೆಗೂ 2024-25ನೇ ಸಾಲಿನ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ. ಹೀಗಾಗಿ ಲೋಕಾಯುಕ್ತ, ಆಸ್ತಿ ವಿವರ ಸಲ್ಲಿಸಿದ ಶಾಸಕರ ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಆಡಲಿರೂಢ ಕಾಂಗ್ರೆಸ್, ವಿರೋಧ ಪಕ್ಷ…

Read More
ಮಹಿಳಾಧಿಕಾರಿಗೆ ಧಮ್ಕಿ: ಕಾಂಗ್ರೆಸ್ ನಾಯಕನಿಗೆ ಶಾಕ್ ಮೇಲೆ ಶಾಕ್, ಕೋರ್ಟ್​​ ಬಳಿಕ ಪಕ್ಷದಿಂದ ಶಾಸ್ತಿ

ಮಹಿಳಾಧಿಕಾರಿಗೆ ಧಮ್ಕಿ: ಕಾಂಗ್ರೆಸ್ ನಾಯಕನಿಗೆ ಶಾಕ್ ಮೇಲೆ ಶಾಕ್, ಕೋರ್ಟ್​​ ಬಳಿಕ ಪಕ್ಷದಿಂದ ಶಾಸ್ತಿ

ಬೆಂಗಳೂರು/ಚಿಕ್ಕಬಳ್ಳಾಪುರ, (ಜನವರಿ 23): ಶಿಡ್ಲಘಟ್ಟ ನಗರಸಭೆ ಪರಾಯುಕ್ತೆ ಅಮೃತಾ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಆರೋಪಿ ರಾಜೀವ್ ಗೌಡನನ್ನು (ರಾಜೀವ್ ಗೌಡ) ಕಾಂಗ್ರೆಸ್ (ಕಾಂಗ್ರೆಸ್) ಪಕ್ಷದಿಂದ ಅಮಾನತು ಮಾಡಿದೆ. ಇಂದು (ಜನವರಿ 23) ನಡೆದ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜೀವ್ ಗೌಡ ಶಿಡ್ಲಘಟ್ಟ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಂದಿರುವ ಪ್ರಕರಣವನ್ನು ಕೂಲಂಕುಶವಾಗಿ ಪರಿಶೀಲಿಸಲಾಗಿದೆ. ಪ್ರಕರಣದ ಗಂಭೀರತೆ ಮನವರಿಕೆಯಾದ ಹಿನ್ನಲೆಯಲ್ಲಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಶಿಫಾರಸ್ಸಿನ ಅಧಿಕಾರಿ ರಾಜೀವ್…

Read More