ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಗಳು, ಉಗ್ರರಿಗೆ ರಾಜಾತಿಥ್ಯದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ನ.8: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೌಡಿಗಳು ಮತ್ತು ಉಗ್ರರಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ. ಈ ಬಗ್ಗೆ ವಿಡಿಯೋಗಳು ಕೂಡ ವೈರಲ್, ಆಗಿದ್ದು, ಈ ವಿಚಾರವಾಗಿ ಮಾಧ್ಯಮಗಳು ಮುಖ್ಯಮಂತ್ರಿ ಸಿದ್ಧರಾಮಯ್ಯ (ಸಿದ್ದರಾಮಯ್ಯ) ಅವರನ್ನು ಪ್ರಶ್ನಿಸಿದೆ. ಆದರೆ ಸಿಎಂ ಸಿದ್ಧರಾಮಯ್ಯ ಇದಕ್ಕೆ ಪ್ರತಿಕ್ರಿಯೆ ನೀಡಿಲ್ಲ, ಜೈಲಿನಲ್ಲಿ ಮೊಬೈಲ್ ನೀಡಿ ರೌಡಿಗಳು ಮತ್ತು ಉಗ್ರರಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಎಂದು ಸಾರ್ವಜನಿಕವಾಗಿ ಆಕ್ರೋಶ ತಿಳಿಸಿದೆ. ಕೈದಿಗಳಿಗೆ ದೊರೆಯುತ್ತಿರುವ ವಿಐಪಿ ಸೌಲಭ್ಯಗಳು ಮತ್ತು ಮೊಬೈಲ್ ಫೋನ್ಗಳು ದೇಶದ ಭದ್ರತೆಗೆ ಗಂಭೀರ…