Headlines
ದೀಪಿಕಾರ ‘8 ಗಂಟೆಗಳ ಶಿಫ್ಟ್’ ಪ್ರಚಾರದ ಗಿಮಿಕ್, ಬೇರೆ ನಟಿಯರು ಎಂದೋ ಅದನ್ನ ಮಾಡಿದ್ದಾರೆ; ಸಿದ್ಧಾರ್ಥ್ ಮಲ್ಹೋತ್ರಾ! | Deepika Padukone Name Is Being Used For Publicity While Kajol And Rani Mukerji Worked 8 Hour Shifts Long Ago

ದೀಪಿಕಾರ ‘8 ಗಂಟೆಗಳ ಶಿಫ್ಟ್’ ಪ್ರಚಾರದ ಗಿಮಿಕ್, ಬೇರೆ ನಟಿಯರು ಎಂದೋ ಅದನ್ನ ಮಾಡಿದ್ದಾರೆ; ಸಿದ್ಧಾರ್ಥ್ ಮಲ್ಹೋತ್ರಾ! | Deepika Padukone Name Is Being Used For Publicity While Kajol And Rani Mukerji Worked 8 Hour Shifts Long Ago

ಈಗ ದೀಪಿಕಾ ಅವರ ಹೆಸರಿನಲ್ಲಿ ಅದಕ್ಕೆ ದೊಡ್ಡ ಪ್ರಚಾರ ನೀಡಲಾಗುತ್ತಿದೆ ಎಂಬುದು ನನ್ನ ವಾದ. ಇದು ಅವರ ಜನಪ್ರಿಯತೆಯನ್ನು ಬಳಸಿಕೊಳ್ಳುವ ಒಂದು ಮಾರ್ಗವಷ್ಟೇ,” ಎಂದು ಸಿದ್ಧಾರ್ಥ್ ತಮ್ಮ ಅಭಿಪ್ರಾಯವನ್ನು ಸ್ಪಷ್ಟಪಡಿಸಿದ್ದಾರೆ.ಸದ್ಯ ಸಿದ್ಧಾರ್ಥ್ ಮಲ್ಹೋತ್ರಾ ಅವರು ಅಮೀರ್ ಖಾನ್ ಪುತ್ರ ಜುನೈದ್ ಖಾನ್  ಬೆಂಗಳೂರು: ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಗರ್ಭಿಣಿಯಾಗಿದ್ದರೂ ‘ಸಿಂಗಂ ಅಗೇನ್’ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಮತ್ತು ದಿನಕ್ಕೆ 8 ಗಂಟೆಗಳ ಕಾಲ ಮಾತ್ರ ಕೆಲಸ ಮಾಡುವ ಮೂಲಕ ವೃತ್ತಿ…

Read More
International Olympic Day 2025: ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ದಿನಾಚರಣೆಯ ಇತಿಹಾಸ ಬಗ್ಗೆ ಗೊತ್ತಾ?

International Olympic Day 2025: ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ದಿನಾಚರಣೆಯ ಇತಿಹಾಸ ಬಗ್ಗೆ ಗೊತ್ತಾ?

ಅಂತಾರಾಷ್ಟ್ರೀಯ ಒಲಿಂಪಿಕ್‌ ದಿನImage Credit source: Google ಕ್ರೀಡೆಗಳು (Sports) ನಮ್ಮ ಫಿಟ್‌ ಆಗಿರಿಸುವುದು ಮಾತ್ರವಲ್ಲದೆ ದೈಹಿಕ ಮತ್ತು ಆರೋಗ್ಯವನ್ನು ವೃದ್ಧಿಸಲು ಸಹಕಾರಿಯಾಗಿದೆ. ಹಾಗಾಗಿ ಪ್ರತಿಯೊಬ್ಬರೂ ಯಾವುದಾದರೊಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕವಾಗಿ ಸಧೃಡರಾಗಬೇಕು. ಹಾಗಾಗಿ ಯುವಜನರಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಬೆಳೆಸಲು , ಕ್ರೀಡಾ ಮೌಲ್ಯವನ್ನು ಬೆಳೆಸಲು, ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಪ್ರತಿವರ್ಷ ಜೂನ್‌ 23 ರಂದು ಅಂತಾರಾಷ್ಟ್ರೀಯ ಒಲಿಂಪಿಕ್‌ (International Olympic Day)  ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ…

Read More
ಚೀನಾದ ಒಂದು ನಿರ್ಧಾರದಿಂದ ಭಾರತದಲ್ಲಿ 21,000 ಕ್ಕೂ ಹೆಚ್ಚು ಆಡಿಯೋ ಎಲೆಕ್ಟ್ರಾನಿಕ್ಸ್ ಉದ್ಯೋಗಗಳಿಗೆ ಸಂಕಷ್ಟ!

ಚೀನಾದ ಒಂದು ನಿರ್ಧಾರದಿಂದ ಭಾರತದಲ್ಲಿ 21,000 ಕ್ಕೂ ಹೆಚ್ಚು ಆಡಿಯೋ ಎಲೆಕ್ಟ್ರಾನಿಕ್ಸ್ ಉದ್ಯೋಗಗಳಿಗೆ ಸಂಕಷ್ಟ!

ಚೀನಾದ ಅಪರೂಪದ ಭೂಮಿಯ ಲೋಹಗಳ ರಫ್ತಿ ನಿರ್ಬಂಧದಿಂದ ಭಾರತದ ಆಡಿಯೋ ಎಲೆಕ್ಟ್ರಾನಿಕ್ಸ್ ವಲಯದಲ್ಲಿ ಸುಮಾರು 21,000 ಉದ್ಯೋಗಗಳು ಅಪಾಯದಲ್ಲಿವೆ. ಈ ನಿರ್ಬಂಧವು ಮ್ಯಾಗ್ನೆಟ್‌ಗಳ ಪೂರೈಕೆಯನ್ನು ಅಡ್ಡಿಪಡಿಸುತ್ತಿದೆ, ಇದು ಗ್ರಾಹಕ ಎಲೆಕ್ಟ್ರಾನಿಕ್ಸ್‌ಗಳಿಗೆ ಅತ್ಯಗತ್ಯ.<img><p>ಚೀನಾ ತನ್ನ ಅಪರೂಪದ ಭೂಮಿಯ ಲೋಹಗಳ ರಫ್ತಿಗೆ ಪರವಾನಗಿ ನಿಯಮಗಳನ್ನು ಕಠಿಣಗೊಳಿಸಿದ ಪರಿಣಾಮ, ಭಾರತದಲ್ಲಿ ಆಡಿಯೋ ಎಲೆಕ್ಟ್ರಾನಿಕ್ಸ್ ವಲಯದ ಸುಮಾರು 21,000 ಉದ್ಯೋಗಗಳು ಅಪಾಯದಲ್ಲಿವೆ ಎಂಬುದಾಗಿ ಎಲೆಕ್ಟ್ರಾನಿಕ್ಸ್ ಉದ್ಯಮದ ಪ್ರಮುಖ ಸಂಘಟನೆ ಎಲ್ಸಿನಾ (ELCINA) ಎಚ್ಚರಿಕೆ ನೀಡಿದೆ. ಈ ಕುರಿತು ಸರ್ಕಾರದ ಗಮನ ಸೆಳೆದಿರುವ ಎಲ್ಸಿನಾ,…

Read More
ಒಂದು ದಿನವೂ ಕೆಲಸ ಮಾಡ್ದೇ ಇದ್ದರೂ ಉದ್ಯೋಗಿಗೆ 26 ಲಕ್ಷ ರೂ. ಸಂಬಳ! ಸಿಬ್ಬಂದಿಗೆ ಹೊಡೆಯಿತು ಲಾಟರಿ | Uae Man Who Never Worked A Day Wins Rs 26 Lakh In Salary Dispute Suc

ಒಂದು ದಿನವೂ ಕೆಲಸ ಮಾಡ್ದೇ ಇದ್ದರೂ ಉದ್ಯೋಗಿಗೆ 26 ಲಕ್ಷ ರೂ. ಸಂಬಳ! ಸಿಬ್ಬಂದಿಗೆ ಹೊಡೆಯಿತು ಲಾಟರಿ | Uae Man Who Never Worked A Day Wins Rs 26 Lakh In Salary Dispute Suc

ಸರಿಯಾಗಿ ಕೆಲಸ ಮಾಡಿದವರಿಗೆ ಸಂಬಳ ಕೊಡುವುದು ಕಷ್ಟವಾಗಿರುವ ಈ ಕಾಲದಲ್ಲಿ ಕೆಲಸವೇ ಮಾಡದ ಉದ್ಯೋಗಿಗೆ 26 ಲಕ್ಷ ರೂಪಾಯಿಗಳನ್ನು ನೀಡಿದೆ. ಏನಪ್ಪಾ ಸಮಾಚಾರ ನೋಡಿ!  ಸರಿಯಾಗಿ ಕೆಲಸ ಮಾಡಿದವರಿಗೆ ಸಂಬಳ ಕೊಡುವುದು ಕಷ್ಟವಾಗಿರುವ ಈ ಕಾಲದಲ್ಲಿ ಕೆಲಸವೇ ಮಾಡದ ಉದ್ಯೋಗಿಗೆ 26 ಲಕ್ಷ ರೂಪಾಯಿಗಳನ್ನು ನೀಡಿದೆ ಒಂದು ಕಂಪೆನಿ. ಇದನ್ನು ಕೇಳಿದ್ರೆ ನಂಬುವುದೇ ಕಷ್ಟ ಅಲ್ಲವೆ? ಆದ್ರೆ ಅಬುಧಾಬಿ ಮೂಲದ ಕಂಪೆನಿಯೊಂದು ಉದ್ಯೋಗಿಯೊಬ್ಬರಿಗೆ 110,400 ದಿರ್ಹಮ್‌ಗಳನ್ನು (ಸುಮಾರು 26 ಲಕ್ಷ ರೂ.) ನೀಡಿದೆ. ಇದಕ್ಕೆ ಕಾರಣ, ಕೋರ್ಟ್​…

Read More
ಉದ್ಯಮಿಯಿಂದ 1 ವರ್ಷದ ಮಗಳಿಗೆ ರೋಲ್ಸ್ ರಾಯ್ಸ್ ಕಾರು: 17 ವರ್ಷ ಬಳಸಲಾಗದ ಗಿಫ್ಟ್ ಈಗೇಕೆ ಎಂದ ನೆಟ್ಟಿಗರು | 1 Year Old Daughter Gets Pink Rolls Royce Gift From Dubai Dad

ಉದ್ಯಮಿಯಿಂದ 1 ವರ್ಷದ ಮಗಳಿಗೆ ರೋಲ್ಸ್ ರಾಯ್ಸ್ ಕಾರು: 17 ವರ್ಷ ಬಳಸಲಾಗದ ಗಿಫ್ಟ್ ಈಗೇಕೆ ಎಂದ ನೆಟ್ಟಿಗರು | 1 Year Old Daughter Gets Pink Rolls Royce Gift From Dubai Dad

ದುಬೈ ಮೂಲದ ಭಾರತೀಯ ಉದ್ಯಮಿ ಸತೀಶ್ ಸನ್‌ಪಾಲ್ ತಮ್ಮ ಒಂದು ವರ್ಷದ ಮಗಳಿಗೆ ಪಿಂಕ್ ಬಣ್ಣದ ರೋಲ್ಸ್ ರಾಯ್ಸ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ದುಬೈ ಮೂಲದ ಭಾರತೀಯ ಉದ್ಯಮಿಯೊಬ್ಬರು(Indian Businessman)ತಮ್ಮ ಒಂದು ವರ್ಷದ ಮಗಳಿಗೆ ಕಸ್ಟಮೈಜ್ಡ್‌ ಆದ ದುಬಾರಿ ರೋಲ್ಸ್ ರಾಯ್ಸ್ ಕಾರನ್ನು ಉಡುಗೊರೆಯಾಗಿ ನೀಡಿದ್ದು, ಈ ವಿಚಾರವೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ದುಬೈನಲ್ಲಿ ನೆಲೆಸಿರುವ ಭಾರತೀಯ ಉದ್ಯಮಿ((Dubai Dad) ಸತೀಶ್…

Read More
ಇಂತಹ ನೀಚ ಮಕ್ಕಳು ಯಾರಿಗೂ ಬೇಡ : ತಂದೆಯನ್ನೇ ಮನೆಯಿಂದ ಹೊರ ಹಾಕಿದ ಪುತ್ರರು

ಇಂತಹ ನೀಚ ಮಕ್ಕಳು ಯಾರಿಗೂ ಬೇಡ : ತಂದೆಯನ್ನೇ ಮನೆಯಿಂದ ಹೊರ ಹಾಕಿದ ಪುತ್ರರು

ವೃದ್ಧ ಬಸಪ್ಪನನ್ನು ಹೊರ ಹಾಕಿದ ಮಕ್ಕಳು ಚಿತ್ರದುರ್ಗ, ಜೂನ್​ 22: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಕ್ಕಳು 85 ವರ್ಷದ ತಂದೆಯನ್ನು ಮನೆಯಿಂದ ಹೊರ ಹಾಕಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಮಾಳಪ್ಪನಹಟ್ಟಿ ಗ್ರಾಮದಲ್ಲಿ ನಡೆದಿದೆ. ಮಾಳಪ್ಪನಹಟ್ಟಿ ಗ್ರಾಮದ ಬಸಪ್ಪ (85) ಅವರ ಹೆಸರಿನಲ್ಲಿ ನಾಲ್ಕು ಎಕರೆ ಭೂಮಿ ಇದೆ. ಬಸಪ್ಪ ಅವರಿಗೆ ಇಬ್ಬರು ಗಂಡು, ಓರ್ವ ಹೆಣ್ಣು ಮಗಳು ಇದ್ದು, ಸ್ಥಿತಿವಂತರಾಗಿದ್ದಾರೆ. ಆದರೆ, ಆಸ್ತಿ ವಿವಾದ ಹಾಗೂ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಕ್ಕಳು ತಂದೆಯನ್ನು ಮನೆಯಿಂದ ಹೊರ…

Read More
ಈಗ ಭಾರತದ ನಂಬರ್ 1 ನಟಿ ಯಾರು? ಟಾಪ್ 10 ತಾರೆಯರಲ್ಲಿ ಸಮಂತಾಗೆ ಎಷ್ಟನೇ ಸ್ಥಾನ..?

ಈಗ ಭಾರತದ ನಂಬರ್ 1 ನಟಿ ಯಾರು? ಟಾಪ್ 10 ತಾರೆಯರಲ್ಲಿ ಸಮಂತಾಗೆ ಎಷ್ಟನೇ ಸ್ಥಾನ..?

25 Image Credit : @Samantha Ruth Prabhu ಸಮಂತಾಳದ್ದೇ ಮೊದಲ ಸ್ಥಾನ ಓರ್ಮ್ಯಾಕ್ಸ್ ಪಟ್ಟಿಯಲ್ಲಿ ಸಮಂತಾ ಟಾಪ್‌ನಲ್ಲಿದ್ದಾರೆ. ಕಳೆದ ಐದಾರು ತಿಂಗಳಿಂದಲೂ ಅವರೇ ನಂಬರ್ ಒನ್. ರಶ್ಮಿಕಾ, ನಯನತಾರ, ದೀಪಿಕಾ, ತ್ರಿಷಾ ತರ ನಟಿಯರು ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಮಿಂಚ್ತಿದ್ರೂ, ಸಮಂತಾಳ ಕ್ರೇಜ್, ಫ್ಯಾನ್ ಫಾಲೋಯಿಂಗ್, ಸೋಶಿಯಲ್ ಮೀಡಿಯಾ ಪ್ರೆಸೆನ್ಸ್ ಜಾಸ್ತಿ ಇರೋದ್ರಿಂದ ಅವರೇ ಟಾಪ್‌ನಲ್ಲಿದ್ದಾರೆ. Source link

Read More
ಸಮಾಧಿಯಲ್ಲಿರೋ ಅಪ್ಪು ನರ್ತಿಸುವಂತೆ ಮಾಡಿದ ಯುವಕ! ಜೀವ ತುಂಬಿದ ಪುನೀತ್​ ನೋಡಿ ಫ್ಯಾನ್ಸ್ ಭಾವುಕ… | Puneeth Rajkumar Dance Video Using Technology Gone Viral Suc

ಸಮಾಧಿಯಲ್ಲಿರೋ ಅಪ್ಪು ನರ್ತಿಸುವಂತೆ ಮಾಡಿದ ಯುವಕ! ಜೀವ ತುಂಬಿದ ಪುನೀತ್​ ನೋಡಿ ಫ್ಯಾನ್ಸ್ ಭಾವುಕ… | Puneeth Rajkumar Dance Video Using Technology Gone Viral Suc

ಕನ್ನಡದ ಕಣ್ಮಣಿ ಪುನೀತ್​ ರಾಜ್​ಕುಮಾರ್​ ಅವರ ಸಮಾಧಿಯ ಬಳಿ ಇರುವ ಭಾವಚಿತ್ರವನ್ನು ನರ್ತಿಸುವಂತೆ ಮಾಡಿದ್ದಾನೆ ಈ ಯುವಕ. ಅಪ್ಪು ನೃತ್ಯಕ್ಕೆ ಅಭಿಮಾನಿಗಳು ಕಣ್ಣೀರಾಗಿದ್ದಾರೆ.  ಅರಳುವ ಮುನ್ನವೇ ಬಾಡಿದ ಈ ನಟನ ಬಗ್ಗೆ ಇನ್ನೂ ಅದೆಷ್ಟೋ ಮಂದಿ ಮರೆಯಲಾಗದ ನೆನಪಿನ ಬುತ್ತಿಗಳನ್ನು ಬಿಚ್ಚಿಡುತ್ತಲೇ ಇದ್ದಾರೆ. ಪುನೀತ್‌ ರಾಜ್‌ಕುಮಾರ್‌ ಅವರು ಎಲ್ಲರನ್ನೂ ಅಗಲಿ ಮೂರೂವರೆ ವರ್ಷಗಳಾದರೂ ಅವರ ನೆನಪು ಸದಾ ಹಸಿರು. ಹಲವಾರು ನಟರು ಮಾತ್ರವಲ್ಲದೇ ಗಾಯಕರು, ನಿರ್ದೇಶಕರು ಸೇರಿದಂತೆ ಸಾಮಾನ್ಯ ಜನರನ್ನೂ ಅವರು ಹುರಿದುಂಬಿಸುತ್ತಿದ್ದ ರೀತಿಯೇ ಚೆಂದ. ಇದೇ…

Read More
Karnataka CM Raichur event details | ರಾಯಚೂರಿಗೆ ನಾಳೆ ಸಿಎಂ ಸಿದ್ದರಾಮಯ್ಯ ಆಗಮನ: ಭರ್ಜರಿ ಸಮಾರಂಭಕ್ಕೆ ಸಕಲ ಸಿದ್ಧತೆ! | Karnataka Cm Siddaramaiah To Visit Raichur For Cultural Festival And Development Projects Inauguration

Karnataka CM Raichur event details | ರಾಯಚೂರಿಗೆ ನಾಳೆ ಸಿಎಂ ಸಿದ್ದರಾಮಯ್ಯ ಆಗಮನ: ಭರ್ಜರಿ ಸಮಾರಂಭಕ್ಕೆ ಸಕಲ ಸಿದ್ಧತೆ! | Karnataka Cm Siddaramaiah To Visit Raichur For Cultural Festival And Development Projects Inauguration

ಜೂನ್ 23 ರಂದು ಸಿಎಂ ಸಿದ್ದರಾಮಯ್ಯ ರಾಯಚೂರು ಜಿಲ್ಲೆಯ ಯರಗೇರಾಕ್ಕೆ ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕ ಅನಾವರಣ ಮತ್ತು ಬುಡಕಟ್ಟು ಸಾಂಸ್ಕೃತಿಕ ಉತ್ಸವದ ಉದ್ಘಾಟನೆ ಕೂಡ ನಡೆಯಲಿದೆ. ರಾಯಚೂರು(ಜೂ.22): ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ (ಜೂನ್ 23) ರಾಯಚೂರು ಜಿಲ್ಲೆಯ ಯರಗೇರಾ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿತವಾಗಿರುವ ಭವ್ಯ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಸಿಎಂ…

Read More
IND vs ENG: ಸೊನ್ನೆಗೆ ಜೀವದಾನ ನೀಡಿ 99 ರನ್​ಗಳ ದಂಡ ಕಟ್ಟಿದ ಟೀಂ ಇಂಡಿಯಾ

IND vs ENG: ಸೊನ್ನೆಗೆ ಜೀವದಾನ ನೀಡಿ 99 ರನ್​ಗಳ ದಂಡ ಕಟ್ಟಿದ ಟೀಂ ಇಂಡಿಯಾ

ಲೀಡ್ಸ್ ಟೆಸ್ಟ್‌ನ ಮೂರನೇ ದಿನದಂದು ಭಾರತೀಯ ಬೌಲರ್‌ಗಳು ಮತ್ತು ಫೀಲ್ಡರ್‌ಗಳು ಮಾಡಿದ ತಪ್ಪುಗಳ ಸಂಪೂರ್ಣ ಲಾಭವನ್ನು ಇಂಗ್ಲೆಂಡ್‌ನ ಯುವ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ (Harry Brook) ಬಳಸಿಕೊಂಡರಾದರೂ ಶತಕದಂಚಿನಲ್ಲಿ ಎಡವಿದರು. ಆದಾಗ್ಯೂ ಟೀಂ ಇಂಡಿಯಾ (Team India) ತಾನು ಮಾಡಿದ ತಪ್ಪಿಗೆ ಬರೋಬ್ಬರಿ 99 ರನ್​ಗಳ ದಂಡ ಕಟ್ಟಿದೆ. ಸೊನ್ನೆಗೆ ಕ್ಯಾಚ್ ನೀಡಿದ್ದ ಬ್ರೂಕ್ಸ್​ಗೆ ಒಂದೇ ಇನ್ನಿಂಗ್ಸ್​ನಲ್ಲಿ ಒಂದಲ್ಲ, ಎರಡಲ್ಲ, 3 ಜೀವದಾನಗಳು ಸಿಕ್ಕವು. ಇದರ ಸಂಪೂರ್ಣ ಲಾಭ ಇಂಗ್ಲೆಂಡ್‌ ತಂಡಕ್ಕಾದರೆ, ಟೀಂ ಇಂಡಿಯಾಕ್ಕೆ ಭಾರಿ ಹೊಡೆತ…

Read More