Headlines
ಸಾಫ್ಟ್ ಲಾಂಚ್ ರಿಲೇಷನ್ಶಿಪ್ ಮಾಡುವುದು ಹೇಗೆ? ಯಾವೆಲ್ಲ ವಿಚಾರಗಳನ್ನು ಮರೆ ಮಾಡಬೇಕು?

ಸಾಫ್ಟ್ ಲಾಂಚ್ ರಿಲೇಷನ್ಶಿಪ್ ಮಾಡುವುದು ಹೇಗೆ? ಯಾವೆಲ್ಲ ವಿಚಾರಗಳನ್ನು ಮರೆ ಮಾಡಬೇಕು?

ಸಂಬಂಧಗಳಲ್ಲಿ ವಿವಿಧ ವಿಧಾನಗಳು ಇರುತ್ತವೆ. ಅದರಲ್ಲಿ  ಡೇಟಿಂಗ್‌ ಕೂಡ ಪ್ರೀತಿ ಲೋಕದ ಒಂದು ಸಾಧನವಾಗಿದೆ, ಬೇರೆ ಬೇರೆ ರೀತಿಯ ಡೇಟಿಂಗ್​​ಗಳು ಇರುತ್ತದೆ. ಸಾಫ್ಟ್ ಲಾಂಚ್ ರಿಲೇಷನ್ಶಿಪ್ (Soft Launch) ಬಗ್ಗೆ ನೀವು ಕೇಳಿರಬಹುದು. ಬಾಲಿವುಡ್​​​ ನಟಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಕೂಡ ಪರಸ್ಪರ ಸಾಫ್ಟ್ ಲಾಂಚ್ ಸಂಬಂಧವನ್ನು ಹೊಂದಿದರು. ಅವರ ಸಂಬಂಧದ ಬಗ್ಗೆ ಯಾರಿಗೂ ಕೂಡ ಗೊತ್ತಿರಲಿಲ್ಲ. ಕೊನೆಯಲ್ಲಿ ಮದುವೆ ಹಂತಕ್ಕೆ ಬಂದ್ಮೇಲೆ ಎಲ್ಲರಿಗೂ ತಿಳಿಯಿತು. ಹೀಗೆ ನೀವು ನಿಮ್ಮ ಸಂಗಾತಿಯನ್ನು ಯಾರಿಗೂ ಪರಿಚಯ…

Read More
ವಿಜಯ್ ಹುಟ್ಟುಹಬ್ಬಕ್ಕೆ ತ್ರಿಷಾ ಮಾಡಿರೋ ವಿಶ್ ಯಾಕಿಷ್ಟು ವೈರಲ್ ಆಗ್ತಿದೆ..?

ವಿಜಯ್ ಹುಟ್ಟುಹಬ್ಬಕ್ಕೆ ತ್ರಿಷಾ ಮಾಡಿರೋ ವಿಶ್ ಯಾಕಿಷ್ಟು ವೈರಲ್ ಆಗ್ತಿದೆ..?

About the Author Shriram Bhat ಏಷ್ಯಾನೆಟ್ ಸುವರ್ಣನ್ಯೂಸ್.ಕಾಮ್‌ನಲ್ಲಿ ಉಪ ಸಂಪಾದಕ. ಸಿನಿಮಾ, ಲೈಫ್‌ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ಹೆಚ್ಚಿನ ಗಮನ ನೀಡುತ್ತಿದ್ದೇನೆ. ಇಂಡಿಯನ್ ಎಕ್ಸ್‌ಪ್ರೆಸ್‌, ಒನ್‌ ಇಂಡಿಯಾ ಕನ್ನಡ ಹಾಗೂ ವಿಜಯ ಕರ್ನಾಟಕ ವೆಬ್‌ನಲ್ಲಿ ಕೆಲಸ ಮಾಡಿದ ಅನುಭವವಿದೆ. ಕಳೆದ 15 ವರ್ಷಗಳಿಂದ ನಿರಂತರ ಬರವಣಿಗೆ ಉದ್ಯೋಗದಲ್ಲಿದ್ದೇನೆ. ಸುದ್ದಿ ಮಾಧ್ಯಮವಲ್ಲದೇ ಮನರಂಜನಾ ಮಾಧ್ಯಮದಲ್ಲೂ ಕೆಲಸ ಮಾಡಿದ್ದೇನೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ಹುಟ್ಟೂರು. ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದೇನೆ. ಸಾಮಾಜಿಕ ಕಳಕಳಿಗೆ…

Read More
Housing Quota Row: ಮೀಸಲಾತಿ ಸಚಿವ ಸಂಪುಟದಲ್ಲಿ ನಿರ್ಧಾರವಾಗುತ್ತೆ ಮಂತ್ರಿ ಮಟ್ಟದಲ್ಲಿ ಅಲ್ಲ – ಶಾಸಕ ಪೊನ್ನಣ್ಣ | Housing Quota Row Virajpete Mla Ponnanna Reacts Rav

Housing Quota Row: ಮೀಸಲಾತಿ ಸಚಿವ ಸಂಪುಟದಲ್ಲಿ ನಿರ್ಧಾರವಾಗುತ್ತೆ ಮಂತ್ರಿ ಮಟ್ಟದಲ್ಲಿ ಅಲ್ಲ – ಶಾಸಕ ಪೊನ್ನಣ್ಣ | Housing Quota Row Virajpete Mla Ponnanna Reacts Rav

ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಳದ ಬಗ್ಗೆ ಶಾಸಕ ಪೊನ್ನಣ್ಣ ಅನುಮಾನ ವ್ಯಕ್ತಪಡಿಸಿದ್ದಾರೆ. ಸಚಿವ ಸಂಪುಟದ ನಿರ್ಧಾರವಿಲ್ಲದೆ ಮೀಸಲಾತಿ ಹೆಚ್ಚಳ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಮಳೆಗಾಲದ ಸಿದ್ಧತೆಗಳ ಬಗ್ಗೆಯೂ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕೊಡಗು (ಜೂ.20): ಯಾವುದೇ ಮೀಸಲಾತಿ ಜಾರಿಯಾಗಬೇಕಾದರೆ ಅದು ಸಚಿವ ಸಂಪುಟದಲ್ಲಿ ನಿರ್ಧಾರವಾಗಬೇಕು. ಒಬ್ಬ ಮಂತ್ರಿಯ ಮಟ್ಟದಲ್ಲಿ ಅದು ನಿರ್ಧಾರವಾಗುವುದಕ್ಕೆ ಸಾಧ್ಯವಿಲ್ಲ. ಜಮೀರ್ ಅಹಮ್ಮದ್ ಖಾನ್ ಅವರು ಅದು ಹೇಗೆ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ 15 ಪರ್ಸೆಂಟಿಗೆ ಹೆಚ್ಚಿಸಿದ್ದಾರೋ ಗೊತ್ತಿಲ್ಲ. ಇದನ್ನು…

Read More
Chamarajanagar: ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮಹಿಳೆಯ ಮೃತ ದೇಹ, ವಾಮಾಚಾರಕ್ಕೆ ಬಲಿ ನಾ? ಇಲ್ಲ ಕೊಲೆನಾ? | Woman Body Was Found In A Decomposed State In Chamarajanagar Rav

Chamarajanagar: ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮಹಿಳೆಯ ಮೃತ ದೇಹ, ವಾಮಾಚಾರಕ್ಕೆ ಬಲಿ ನಾ? ಇಲ್ಲ ಕೊಲೆನಾ? | Woman Body Was Found In A Decomposed State In Chamarajanagar Rav

ಚಾಮರಾಜನಗರದ ಹೊಳೆ ದಂಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ. ವಾಮಾಚಾರದ ಸಾಮಗ್ರಿಗಳು ಪತ್ತೆಯಾಗಿವೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ವರದಿ – ಪುಟ್ಟರಾಜು. ಆರ್. ಸಿ ಏಷಿಯಾನೆಟ್ ಸುವರ್ಣ ನ್ಯೂಸ್ , ಚಾಮರಾಜನಗರ. ಚಾಮರಾಜನಗರ – ಅದು ಊರು ಆಚೆಗಿನ ಹೊಳೆ ದಂಡೆ.. ಆ ದಡದ ಪಕ್ಕದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆಯ ಮೃತ ದೇಹ ಇದು ಕೊಲೆನಾ ಇಲ್ಲ ವಾಮಾಚಾರಕ್ಕೆ ಕೊಟ್ಟ ಬಲಿನಾ ಎಂಬ ಪ್ರಶ್ನೆ.. ಸತ್ತಾಕೆಯ ಗುರುತು ಸಹ ಇಲ್ಲ ತೀರ ತಲೆ ಕೆಡಿಸಿಕೊಂಡು…

Read More
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು..!

ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು..!

ತುಮಕೂರು, (ಜೂನ್ 23): ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಇಂದು (ಜೂನ್ 23) ತುಮಕೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದು, ತಹಶೀಲ್ದಾರ್​ ಗಳಿಗೆ ಕ್ಲಾಸ್ ತೆಗೆದುಕೊಂಡರು. ಬಾಕಿ ಉಳಿದ ಕೆಲಸಗಳ ಪೂರ್ಣಗೊಳಿಸೋದು ಯಾವಾಗ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಆದ್ರೆ, ಕೆಲ ಅಧಿಕಾರಿಗಳು ಸಭೆಯಲ್ಲೇ ಮೊಬೈಲ್​ ​ನಲ್ಲಿ ಬ್ಯುಸಿಯಾಗಿರುವುದು ಕಂಡುಬಂದಿದೆ. ಸಚಿವರ ಮಾತಿಗೆ ಕಿವಿಗೊಡದೆ ಅಧಿಕಾರಿಗಳು ಮೊಬೈಲ್​​ ನಲ್ಲಿ ಫೇಸ್ಬುಕ್, ರೀಲ್ಸ್​ ನೋಡುತ್ತಾ ಕುಳಿತ್ತಿದ್ದಾರೆ. ಹಾಗಾದ್ರೆ, ಸಚಿವರ ಸಭೆ ಕಿಮ್ಮತ್ತೇ ಇಲ್ವಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಈ…

Read More
ವಿಜಯ್ GOAT ಚಿತ್ರದ ದಾಖಲೆ ಮುರಿದ ಧನುಷ್; ಕುಬೇರಾ ಅಬ್ಬರ ಬಲು ಜೋರು!

ವಿಜಯ್ GOAT ಚಿತ್ರದ ದಾಖಲೆ ಮುರಿದ ಧನುಷ್; ಕುಬೇರಾ ಅಬ್ಬರ ಬಲು ಜೋರು!

ಜೂನ್ 20 ರಂದು ಬಿಡುಗಡೆಯಾದ ಧನುಷ್ ಅವರ 51 ನೇ ಚಿತ್ರ ಕುಬೇರಾ, ಶೇಖರ್ ಕಮ್ಮುಲ ನಿರ್ದೇಶನದಲ್ಲಿ ಮೂಡಿಬಂದಿದೆ. ಈ ಚಿತ್ರದಲ್ಲಿ ಧನುಷ್ ಜೊತೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಮತ್ತು ನಾಗಾರ್ಜುನ ಖಳನಾಯಕನಾಗಿ ನಟಿಸಿದ್ದಾರೆ. ಈ ಚಿತ್ರವು ತಮಿಳು, ತೆಲುಗು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಚಿತ್ರದಲ್ಲಿ ಧನುಷ್ ಭಿಕ್ಷುಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೆಂಕಟೇಶ್ವರ ಸಿನಿಮಾಸ್ ಈ ಚಿತ್ರವನ್ನು ನಿರ್ಮಿಸಿದ್ದು, ಸುಮಾರು 120 ಕೋಟಿ ಬಜೆಟ್‌ನಲ್ಲಿ ಚಿತ್ರ ನಿರ್ಮಾಣವಾಗಿದೆ. ಧನುಷ್‌ಗೆ 30 ಕೋಟಿ ಸಂಭಾವನೆ…

Read More
VVIP Number Plate: 1 ಲಕ್ಷದ ಸ್ಕೂಟರ್‌ ಗೆ 14 ಲಕ್ಷದ ನಂಬರ್ ಪ್ಲೇಟ್ ! ವಿವಿಐಪಿ ನಂಬರ್ ಪ್ಲೇಟ್ ಪಡೆಯೋದು ಹೇಗೆ? | Man Buys 14 Lakh Vip Number Plate For 1 Lakh Scooter How Can You Get A Vvip Number

VVIP Number Plate: 1 ಲಕ್ಷದ ಸ್ಕೂಟರ್‌ ಗೆ 14 ಲಕ್ಷದ ನಂಬರ್ ಪ್ಲೇಟ್ ! ವಿವಿಐಪಿ ನಂಬರ್ ಪ್ಲೇಟ್ ಪಡೆಯೋದು ಹೇಗೆ? | Man Buys 14 Lakh Vip Number Plate For 1 Lakh Scooter How Can You Get A Vvip Number

ಫ್ಯಾನ್ಸಿ ನಂಬರ್ ಪ್ಲೇಟ್ಗೆ ಜನರು ಲಕ್ಷಾಂತರ ರೂಪಾಯಿ ಖರ್ಚು ಮಾಡ್ತಾರೆ. ನಿಮಗೂ ಇಂಥ ನಂಬರ್ ಪ್ಲೇಟ್ ಬೇಕು ಅಂದ್ರೆ ಏನು ಮಾಡ್ಬೇಕು ಗೊತ್ತಾ?  ಜನರ ಆಸಕ್ತಿ, ಹವ್ಯಾಸಗಳು ಸಂಪೂರ್ಣ ಭಿನ್ನವಾಗಿರುತ್ತವೆ. ಜನರು ತಮ್ಮ ಶೋಕಿ ಪೂರೈಸಲು ಏನೇನ್ ಮಾಡೋದಿಲ್ಲ ಹೇಳಿ?. ಕೆಲವರು ಫಾರೆನ್ ಟ್ರಿಪ್ ಗೆ ಹೋಗ್ತಾರೆ. ಮತ್ತೆ ಕೆಲವರು ಸಾಹಸ ಮಾಡೋದನ್ನು ಇಷ್ಟಪಡ್ತಾರೆ. ಮತ್ತೆ ಕೆಲವರು ದುಬಾರಿ, ಐಷಾರಾಮಿ ವಾಹವನ್ನು ಖರೀದಿ ಮಾಡ್ತಾರೆ. ಆದರೆ ಮತ್ತೆ ಕೆಲವರಿಗೆ ಕಾರಿಗಿಂತ ವಿಐಪಿ ಸಂಖ್ಯೆ ಮೇಲೆ ಹೆಚ್ಚಿನ ಮೋಹವಿರುತ್ತದೆ….

Read More
ತಾನಾಡಿದ ಐಪಿಎಲ್‌ ತಂಡದ ಬಗ್ಗೆ ಗಂಭೀರ ಆರೋಪ ಮಾಡಿದ ಎಬಿ ಡಿವಿಲಿಯರ್ಸ್!

ತಾನಾಡಿದ ಐಪಿಎಲ್‌ ತಂಡದ ಬಗ್ಗೆ ಗಂಭೀರ ಆರೋಪ ಮಾಡಿದ ಎಬಿ ಡಿವಿಲಿಯರ್ಸ್!

About the Author Naveen Kodase ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ. Read More… Source link

Read More
ಕೇಂದ್ರ ಸಚಿವ ಕುಮಾರಸ್ವಾಮಿ ಯೋಚನೆ ಮಾಡೋದು ಬಿಟ್ಟು ಕೆಲಸ ಮಾಡಲಿ: ರವಿ ಗಣಿಗ

ಕೇಂದ್ರ ಸಚಿವ ಕುಮಾರಸ್ವಾಮಿ ಯೋಚನೆ ಮಾಡೋದು ಬಿಟ್ಟು ಕೆಲಸ ಮಾಡಲಿ: ರವಿ ಗಣಿಗ

ಮಂಡ್ಯ, ಜೂನ್ 23: ಕೈಯಲ್ಲೇ ಅಸ್ತ್ರವನ್ನು ಹಿಡಿದು ಅದನ್ನು ಹುಡುಕುವ ರಾಜಕಾರಣಿ ದೇಶದಲ್ಲಿ ಯಾರಾದರೂ ಇದ್ದರೆ ಅದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಎಂದು ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಹೇಳಿದರು. ಮಾಧ್ಯಮಗಳೊಂದಿಗೆ ಮಾತಾಡಿದ ಅವರು, ತಾನು ಶಾಸಕನಾದ ಮೇಲೆ 2-3 ಸಾವಿರ ಉದ್ಯೋಗ ಸೃಷ್ಟಿ ಮಾಡಿದ್ದೇನೆ, ಹತ್ತಾರು ಮಾಲ್​ಗಳು ಮಂಡ್ಯ ನಗರಕ್ಕೆ ಬಂದಿವೆ, ಉತ್ತಮ ಹೋಟೆಲ್​ಗಳು ತಲೆಯೆತ್ತಿವೆ, ಇನ್ನೊಂದಾರು ತಿಂಗಳಲ್ಲಿ ಜವಳಿ ಪಾರ್ಕ್​ಗೆ ಗುದ್ದಲಿ ಪೂಜೆ ಮಾಡಿಸುವವರಿದ್ದೇವೆ, ಅಮ್ಯೂಸ್ಮೆಂಟ್ ಪಾರ್ಕ್​…

Read More
Mahanati ವೇದಿಕೆ ಮೇಲೆಯೇ ಬಿಕ್ಕಿಬಿಕ್ಕಿ ಅತ್ತ ಪ್ರೇಮಾ: ನಟಿಯ ನೋಡಿ ವೀಕ್ಷಕರೂ ಕಣ್ಣೀರು- ಆಗಿದ್ದೇನು? | Actress Prema Created Sensetional Environment In Mahanati Reality Show Suc

Mahanati ವೇದಿಕೆ ಮೇಲೆಯೇ ಬಿಕ್ಕಿಬಿಕ್ಕಿ ಅತ್ತ ಪ್ರೇಮಾ: ನಟಿಯ ನೋಡಿ ವೀಕ್ಷಕರೂ ಕಣ್ಣೀರು- ಆಗಿದ್ದೇನು? | Actress Prema Created Sensetional Environment In Mahanati Reality Show Suc

ಜೀ ಕನ್ನಡದಲ್ಲಿ ಮಹಾನಟಿ ರಿಯಾಲಿಟಿ ಷೋ ನಡೆಯುತ್ತಿದ್ದು, ಅದರಲ್ಲಿ ನಟಿ ಪ್ರೇಮಾ ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಅಷ್ಟಕ್ಕೂ ಷೋನಲ್ಲಿ ಆಗಿದ್ದೇನು ನೋಡಿ!  ಜೀ ಕನ್ನಡದಲ್ಲಿ ಮಹಾನಟಿ ರಿಯಾಲಿಟಿ ಷೋ ನಡೆಯುತ್ತಿದ್ದು, ಇದಾಗಲೇ ಕರ್ನಾಟಕದ ಮೂಲೆಮೂಲೆಗಳಿಂದ ಹಲವು ಯುವತಿಯರು ಪ್ರತಿಭೆ ಪ್ರದರ್ಶನ ಮಾಡುತ್ತಿದ್ದಾರೆ. ಸಹಸ್ರಾರು ಮಂದಿಯ ನಟನೆಯನ್ನು ನೋಡಿದ ಬಳಿಕ ಕೆಲವರನ್ನು ಈ ಸ್ಪರ್ಧೆಗೆ ಆಯ್ಕೆ ಮಾಡಲಾಗಿದ್ದು, ತಮ್ಮ ಅದ್ಭುತ ಪ್ರತಿಭೆಯಿಂದ ಅವರು ಗಮನ ಸೆಳೆಯುತ್ತಿದ್ದಾರೆ. ಇವರಲ್ಲಿ ಆಯ್ಕೆಯಾದವರಿಗೆ ಸಿನಿಮಾದಲ್ಲಿಯೂ ಅವಕಾಶ ಸಿಗಬಹುದು ಎನ್ನುವ ನಿರೀಕ್ಷೆಯನ್ನು ಹೊತ್ತು ಬಂದವರೇ ಹಲವರು….

Read More