Headlines
Mangaluru Helpline Scam: ಹೆಲ್ಪ್‌ಲೈನ್ ಹೆಸರಲ್ಲಿ ಲಕ್ಷ ಲಕ್ಷ ವಂಚನೆ; ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ಎಫ್‌ಐಆರ್ | Mangaluru Helpline Scam Case Booked Against Sandhya Pavitra Nagaraj By Cheating Rajesh K Rav

Mangaluru Helpline Scam: ಹೆಲ್ಪ್‌ಲೈನ್ ಹೆಸರಲ್ಲಿ ಲಕ್ಷ ಲಕ್ಷ ವಂಚನೆ; ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ಎಫ್‌ಐಆರ್ | Mangaluru Helpline Scam Case Booked Against Sandhya Pavitra Nagaraj By Cheating Rajesh K Rav

ಸೌಜನ್ಯಾ ಹೆಲ್ಪ್‌ಲೈನ್ ಹೆಸರಿನಲ್ಲಿ ಸಂಧ್ಯಾ ಪವಿತ್ರ ನಾಗರಾಜ್ ಎಂಬಾಕೆ ವಂಚನೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಬೆಳ್ತಂಗಡಿಯ ರಾಜೇಶ್ ಎಂಬುವವರಿಂದ 3.2 ಲಕ್ಷ ರೂಪಾಯಿ ಪಡೆದು ವಂಚಿಸಿದ ಆರೋಪದ ಮೇಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೌಜನ್ಯಾ ಹೆಸರಲ್ಲಿ ಹೆಲ್ಪ್‌ಲೈನ್ ತೆರೆದು ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪದಲ್ಲಿ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ (Sandhya Pavithra Nagaraj) ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್​ನ ಮಾಲಾಡಿ ನಿವಾಸಿ…

Read More
ಮಂಗಳೂರು: ಹಲವು ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಶವ ಹೂತುಹಾಕಿದ್ದೆ ಎಂದು ಶರಣಾಗಲು ಮುಂದಾದ ವ್ಯಕ್ತಿ!

ಮಂಗಳೂರು: ಹಲವು ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಶವ ಹೂತುಹಾಕಿದ್ದೆ ಎಂದು ಶರಣಾಗಲು ಮುಂದಾದ ವ್ಯಕ್ತಿ!

ಮಂಗಳೂರು, ಜೂನ್ 23: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿರುವ ಹಲವು ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಮುಚ್ಚಿಹಾಕುವುದಕ್ಕಾಗಿ ಮೃತದೇಹಗಳನ್ನು ಹೂತು ಹಾಕಿದ್ದೆ ಎಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಲು ಮುಂದಾಗಿದ್ದಾನೆ. ಈ ಸಂಬಂಧ ವಕೀಲರೊಬ್ಬರ ಬಳಿ ವಿಚಾರ ವಿನಿಮಯ ಮಾಡಿಕೊಂಡಿರುವ ವ್ಯಕ್ತಿ, ಪೊಲೀಸರ ಸಮ್ಮುಖದಲ್ಲಿ ಶವಗಳನ್ನು ಹೊರತೆಗೆಯಲು ನಿರ್ಧರಿಸಿರುವುದಾಗಿ ಹೇಳಿಕೊಂಡಿದ್ದಾನೆ. ಆರೋಪಿ ಶರಣಾಗತಿಗೆ ಒಪ್ಪಿಕೊಂಡಿರುವ ಬಗ್ಗೆ ವಕೀಲರು ಬಿಡುಗಡೆ ಮಾಡಿದ ಮಾಹಿತಿ ಪತ್ರವೊಂದು ವೈರಲ್ ಆಗಿದ್ದು, ಈ ವಿಚಾರವಾಗಿ ಅಡ್ವೋಕೇಟ್ ಅನ್ನು ಸಂಪರ್ಕಿಸಿ ದಕ್ಷಿಣ…

Read More
ಕೊಳೆ ಹಿಡಿದಿರುವ ಸ್ವಿಚ್​ ಬೋರ್ಡ್​ ಅನ್ನು 5 ನಿಮಿಷದಲ್ಲಿ ಸ್ವಚ್ಛಗೊಳಿಸುವ ಟ್ರಿಕ್ ಇಲ್ಲಿದೆ

ಕೊಳೆ ಹಿಡಿದಿರುವ ಸ್ವಿಚ್​ ಬೋರ್ಡ್​ ಅನ್ನು 5 ನಿಮಿಷದಲ್ಲಿ ಸ್ವಚ್ಛಗೊಳಿಸುವ ಟ್ರಿಕ್ ಇಲ್ಲಿದೆ

<p>ನಿಮ್ಮ ಮನೆಯಲ್ಲಿರುವ ಸ್ವಿಚ್‌ಬೋರ್ಡ್‌ಗಳನ್ನು ಯಾವುದೇ ಹಣ ಖರ್ಚು ಮಾಡದೆ ಮನೆಯಲ್ಲಿರುವ ಕೆಲವು ವಸ್ತುಗಳನ್ನು ಬಳಸಿ ಸುಲಭವಾಗಿ ಹೇಗೆ ಸ್ವಚ್ಛಗೊಳಿಸುವುದು ಎಂದು ಈ ಪೋಸ್ಟ್‌ನಲ್ಲಿ ನೋಡೋಣ.</p><img><p>ನಮ್ಮ ಮನೆಯಲ್ಲಿ ಫ್ಯಾನ್, ಲೈಟ್ ಹಾಕಲು ಸ್ವಿಚ್‌ಬೋರ್ಡ್ ಬಳಸ್ತೀವಿ. ಹೀಗಾಗಿ ಅವು ಬೇಗನೆ ಕೊಳೆಯಾಗುತ್ತವೆ. ಅಲ್ಲದೆ, ಅವುಗಳಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯುತ್ತವೆ. ಸ್ವಿಚ್‌ಬೋರ್ಡ್ ಯಾವುದೇ ಸುರಕ್ಷತೆ ಇಲ್ಲದೆ ಸ್ವಚ್ಛಗೊಳಿಸುವುದು ಅಪಾಯಕಾರಿ. ಆದ್ದರಿಂದ ಅನೇಕರು ಅದನ್ನು ಸ್ವಚ್ಛಗೊಳಿಸದೆ ಹಾಗೆಯೇ ಬಿಡುತ್ತಾರೆ.</p><img><p>ಆದರೆ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿದರೆ ಸ್ವಿಚ್‌ಬೋರ್ಡ್ ಅನ್ನು ಯಾವುದೇ ಅಪಾಯವಿಲ್ಲದೆ ಸ್ವಚ್ಛಗೊಳಿಸಬಹುದು. ಹೌದು, ನೀವು…

Read More
Dr Rajkumar ಸಿನಿಮಾ ಕಾಮನಬಿಲ್ಲು ನೆನಪಿಸಿದ ರಜನಿಕಾಂತ್​​: ಸೂಪರ್​ ಸ್ಟಾರ್ ಕಾಣಲು ಕಿಕ್ಕಿರಿದ ಅಭಿಮಾನಿಗಳು | Rajinikanth Starrer Jailer 2 Movie Shooting Near Mysuru Gvd

Dr Rajkumar ಸಿನಿಮಾ ಕಾಮನಬಿಲ್ಲು ನೆನಪಿಸಿದ ರಜನಿಕಾಂತ್​​: ಸೂಪರ್​ ಸ್ಟಾರ್ ಕಾಣಲು ಕಿಕ್ಕಿರಿದ ಅಭಿಮಾನಿಗಳು | Rajinikanth Starrer Jailer 2 Movie Shooting Near Mysuru Gvd

ಜೈಲರ್​-2 ರಜನಿಕಾಂತ್​​ ನಟನೆಯ ಮೋಸ್ಟ್​ ಅವೇಟೆಡ್​ ಸಿನಿಮಾ.. ಸದ್ಯ ಜೈಲರ್​ ಮೂವಿ ಟೀಮ್ ಮೈಸೂರಿನಲ್ಲಿ ಬೀಡು ಬಿಟ್ಟಿದೆ. ಆದರೆ ಹೀಗೆ ಎಂಟ್ರಿ ಕೊಟ್ಟಿರೋ ಜೈಲರ್​ ಸಿನಿಮಾ ತಂಡ 43 ವರ್ಷಗಳ ಹಿಂದಿನ ರಾಜಣ್ಣ ಅವರ ಕಥೆ ನೆನಪು ಮಾಡ್ಸಿದೆ. ಅಷ್ಟೇ ಅಲ್ಲಾ ತಲೈವಾ ಎಂಟ್ರಿ ಆಗಿದೆ ಅಂತ ಅಭಿಮಾನಿಗಳು ರಜಿನಿ ಇದ್ದ ಜಾಗಕ್ಕೆ ಓಡೋಡಿ ಬಂದಿದ್ದಾರೆ.. ಅಲ್ಲಿ ರಜಿನಿ ಮೇನಿಯಾನೇ ನಡೀತಾ ಇದೆ. ಈ ಡೈಲಾಗ್​ ಕೇಳಿದ್ರೇನೆ ಗೊತ್ತಾಗುತ್ತೆ ನಾವ್ ಯಾರ್​ ಬಗ್ಗೆ ಮಾತಾಡ್ತಾ ಇದ್ದೀವಿ ಅಂತ…..

Read More
Anupama: ಸೀರಿಯಲ್‌ ಸೆಟ್‌ನಲ್ಲಿ ಭಾರಿ ಅಗ್ನಿದುರಂತ: ಕ್ಷಣ ಮಾತ್ರದಲ್ಲಿ ಧಗಧಗಿಸಿ ಉರಿದ ಸೆಟ್‌ | Fire Breaks Out On Anupamas Shooting Set In Mumbai Film City No Casualties Reported Suc

Anupama: ಸೀರಿಯಲ್‌ ಸೆಟ್‌ನಲ್ಲಿ ಭಾರಿ ಅಗ್ನಿದುರಂತ: ಕ್ಷಣ ಮಾತ್ರದಲ್ಲಿ ಧಗಧಗಿಸಿ ಉರಿದ ಸೆಟ್‌ | Fire Breaks Out On Anupamas Shooting Set In Mumbai Film City No Casualties Reported Suc

ಹಿಂದಿಯ ಅನುಪಮಾ ಸೀರಿಯಲ್‌ ಸೆಟ್‌ನಲ್ಲಿ ಅಗ್ನಿದುರಂತ ಸಂಭವಿಸಿದ್ದು, ಸಂಪೂರ್ಣ ಸೆಟ್‌ ಧಗಧಗಿಸಿ ಉರಿದಿದೆ. ಆಗಿದ್ದೇನು?  ಹಿಂದಿಯ ಖ್ಯಾತ ಸೀರಿಯಲ್‌ ಅನುಪಮಾ ಸೀರಿಯಲ್‌ ಸೆಟ್‌ಗೆ ಬೆಂಕಿ ಕಾಣಿಸಿಕೊಂಡಿದ್ದು, ಆಘಾತಕಾರಿ ಘಟನೆಯೊಂದು ನಡೆದಿದೆ. ಮುಂಬೈ ಫಿಲ್ಮ್ ಸಿಟಿಯಲ್ಲಿರುವ ಈ ಸೆಟ್‌ನಲ್ಲಿ ಈ ಘಟನೆ ನಡೆದಿದ್ದು, ಸಂಪೂರ್ಣ ಸೆಟ್‌ ಧಗಧಗಿಸಿ ಉರಿದಿದೆ. ಬೆಂಕಿ ಎಷ್ಟು ತೀವ್ರವಾಗಿತ್ತೆಂದರೆ ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿ ಬೆಂಕಿ ನಂದಿಸಿವೆ. ಈ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಅಖಿಲ ಭಾರತೀಯ ಸಿನಿಮಾ ಕಾರ್ಮಿಕರ…

Read More
ಪಿಎಂ ಸೋಲಾರ್: ಕಡಿಮೆ ಅಳವಡಿಕೆ ರಾಜ್ಯಗಳಲ್ಲಿ ಕರ್ನಾಟಕ; ಮನೆ ಮೇಲಿನ ಸೌರಯೋಜನೆ ಬಗ್ಗೆ ಮಾಹಿತಿ

ಪಿಎಂ ಸೋಲಾರ್: ಕಡಿಮೆ ಅಳವಡಿಕೆ ರಾಜ್ಯಗಳಲ್ಲಿ ಕರ್ನಾಟಕ; ಮನೆ ಮೇಲಿನ ಸೌರಯೋಜನೆ ಬಗ್ಗೆ ಮಾಹಿತಿ

ನವದೆಹಲಿ, ಜೂನ್ 23: ದೇಶದಲ್ಲಿ ಇಂಧನ ಸ್ವಾವಲಂಬನೆ ಸ್ಥಾಪಿಸುವ ಗುರಿ ಇರುವ ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಅಥವಾ ಪಿಎ ಸೋಲಾರ್ ಸ್ಕೀಮ್ (PM Surya Ghar rooftop solar scheme) ಅನೇಕ ರಾಜ್ಯಗಳಲ್ಲಿ ಉತ್ತಮ ಸ್ಪಂದನೆ ಪಡೆದಿದೆ. ಆದರೆ, ಕರ್ನಾಟಕ, ಆಂಧ್ರ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ಸ್ಕೀಮ್​​ಗೆ ನೀರಸ ಪ್ರತಿಕ್ರಿಯೆ ಸಿಕ್ಕಿದೆ. ಮನೆಯ ಮೇಲ್ಛಾವಣಿ ಮೇಲೆ ಸೋಲಾರ್ ಫಲಕ ಸ್ಥಾಪಿಸಿ ವಿದ್ಯುತ್ ಉತ್ಪಾದಿಸುವ ಈ ಯೋಜನೆ ಪಡೆಯಲು ಈ ಮೂರು ರಾಜ್ಯಗಳಲ್ಲಿ ಶೇ….

Read More
OTTಗೆ ಬರ್ತಿದೆ 3,000 ಕೋಟಿ ಕಲೆಕ್ಷನ್ ಮಾಡಿದ ಹಾರರ್ ಸಿನಿಮಾ

OTTಗೆ ಬರ್ತಿದೆ 3,000 ಕೋಟಿ ಕಲೆಕ್ಷನ್ ಮಾಡಿದ ಹಾರರ್ ಸಿನಿಮಾ

<p>300 ಕೋಟಿಗೂ ಹೆಚ್ಚು ಗಳಿಕೆ ಕಂಡ ಹಾರರ್ ಸಿನಿಮಾ ಒಟಿಟಿಗೆ ಬರುತ್ತಿದೆ. ಏಪ್ರಿಲ್‌ನಲ್ಲಿ ಬಿಡುಗಡೆಯಾದ ಈ ಚಿತ್ರ &nbsp;ಇಬ್ಬರು ಅವಳಿ ಸೋದರರ 1930ರ ಘಟನೆಯನ್ನಾಧರಿಸಿದ ಕಥೆಯನ್ನು ಹೊಂದಿದೆ.</p><img><p>ಈ ವರ್ಷ ಬಿಡುಗಡೆಯಾದ ಹಾರರ್ ಸಿನಿಮಾವೊಂದು OTT ಅಂಗಳಕ್ಕೆ ಪ್ರವೇಶಿಸುತ್ತಿದೆ. ಈ ಚಿತ್ರ ಬಾಕ್ಸ್‌ ಆಫಿಸ್‌ನಲ್ಲಿ 3000 ಕೋಟಿ ರೂ.ಗೂ ಅಧಿಕ ಗಳಿಕೆಯನ್ನು ಮಾಡಿದೆ. ಯಾವುದು ಈ ಸಿನಿಮಾ? ಯಾವ OTT ಪ್ಲಾಟ್‌ಫಾರಂ ಮತ್ತು ಎಂದು ಬಿಡುಗಡೆಯಾಗಲಿದೆ ಎಂದು ನೋಡೋಣ ಬನ್ನಿ.</p><img><p>ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಿದ ಹಾರರ್ ಕಥಾನಕವುಳ್ಳ ಸಿನಿಮಾ ನೋಡಲು ಒಟಿಟಿ…

Read More
ಹೇಳದೆಯೇ ಜೊತೆಯಾಗಿ ಬಂದು ಅಜ್ಜ ಅಜ್ಜಿಗೆ 15 ಮೊಮ್ಮಕ್ಕಳ ಬಿಗ್ ಸರ್‌ಪ್ರೈಸ್‌: ವೀಡಿಯೋ ವೈರಲ್ | 15 Grandchildrens Surprise Visit Brings Joy To Grandparents Heartwarming Video

ಹೇಳದೆಯೇ ಜೊತೆಯಾಗಿ ಬಂದು ಅಜ್ಜ ಅಜ್ಜಿಗೆ 15 ಮೊಮ್ಮಕ್ಕಳ ಬಿಗ್ ಸರ್‌ಪ್ರೈಸ್‌: ವೀಡಿಯೋ ವೈರಲ್ | 15 Grandchildrens Surprise Visit Brings Joy To Grandparents Heartwarming Video

ಮೊಮ್ಮಕ್ಕಳು ಅಜ್ಜ ಅಜ್ಜಿಯರಿಗೆ ಅಚ್ಚರಿ ನೀಡಲು  ಅವರಿಗೆ ಹೇಳದೆಯೇ ರಾತ್ರಿಯ ವೇಳೆ ಒಟ್ಟಾಗಿ ಮನೆಗೆ ಬಂದು ಸರ್‌ಪ್ರೈಸ್ ನೀಡಿದ್ದು, ಅವರ ಭಾವುಕ ವೀಡಿಯೋ ವೈರಲ್‌ ಆಗಿದೆ.  ಮೊಮ್ಮಕ್ಕಳು ಹಾಗೂ ಅಜ್ಜ ಅಜ್ಜಿಯರು(Grand parents) ಒಳ್ಳೆಯ ಸ್ನೇಹಿತರು, ಕೆಲ ಪುಟ್ಟ ಅಪರಾಧಗಳಿಗೆ ಒಳ್ಳೆಯ ಪಾರ್ಟನರ್‌ಗಳು, ಅಜ್ಜ ಅಜ್ಜಿಯ ಜೊತೆ ಕಳೆದ ಕ್ಷಣಗಳನ್ನು ಮಕ್ಕಳು ದೊಡ್ಡವರಾದರು ಮರೆಯುವುದಿಲ್ಲ, ಅನೇಕರಿಗೆ ಅಜ್ಜ ಅಜ್ಜಿಯ ಜೊತೆ ಕಳೆದ ನೆನಪುಗಳು ಸದಾ ಹಸಿರಾಗಿದ್ದು, ತಮಗೆ ಮಕ್ಕಳಾದ ನಂತರವೂ ಆ ನೆನಪುಗಳನ್ನು ಅವರು ಮಕ್ಕಳೊಂದಿಗೆ ಹೇಳಿ…

Read More
ಕೊಹ್ಲಿ, ರೋಹಿತ್ ಮುಂದಿನ ವರ್ಲ್ಡ್‌ ಕಪ್ ಆಡೋದೇ ಡೌಟ್; ಹೊಸ ಬಾಂಬ್ ಸಿಡಿಸಿದ ಗಂಗೂಲಿ!

ಕೊಹ್ಲಿ, ರೋಹಿತ್ ಮುಂದಿನ ವರ್ಲ್ಡ್‌ ಕಪ್ ಆಡೋದೇ ಡೌಟ್; ಹೊಸ ಬಾಂಬ್ ಸಿಡಿಸಿದ ಗಂಗೂಲಿ!

<p>ಕೋಲ್ಕತಾ: 2027ರ ಐಸಿಸಿ ಏಕದಿನ ವಿಶ್ವಕಪ್ ಆಡಲು ಕನಸು ಕಾಣುತ್ತಿರುವ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಕ್ರಿಕೆಟ್ ಭವಿಷ್ಯದ ಬಗ್ಗೆ ಸೌರವ್ ಗಂಗೂಲಿ ಅಚ್ಚರಿಯ ಮಾತುಗಳನ್ನಾಡಿದ್ದಾರೆ.</p><p>&nbsp;</p><img><p>ಟೆಸ್ಟ್‌ ಹಾಗೂ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಭಾರತದ ದಿಗ್ಗಜ ಆಟಗಾರರಾದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿದ್ದಾರೆ.</p><img><p>ಆದರೆ ಮಾಜಿ ನಾಯಕ ಸೌರವ್ ಗಂಗೂಲಿ ಪ್ರಕಾರ, ರೋಹಿತ್‌ ಹಾಗೂ ಕೊಹ್ಲಿ 2027ರ ವಿಶ್ವಕಪ್‌ ತಂಡದಲ್ಲಿ ಸ್ಥಾನ ಗಿಟ್ಟಿಸುವುದು ಕಷ್ಟ.</p><img><p>ಈ ಬಗ್ಗೆ…

Read More
ಪ್ರೀತಿಸಿದ ಯುವತಿ‌‌ಯಿಂದ ಕಿರುಕುಳ: ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆಗೆ ಶರಣು

ಪ್ರೀತಿಸಿದ ಯುವತಿ‌‌ಯಿಂದ ಕಿರುಕುಳ: ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆಗೆ ಶರಣು

ದೇವನಹಳ್ಳಿ, ಜೂನ್​ 23: ಪ್ರೀತಿಸಿದ ಯುವತಿ‌‌ಯಿಂದ (girl) ಕಿರುಕುಳ ಆರೋಪ ಕೇಳಿಬಂದಿದ್ದು, ಮನನೊಂದು ಯುವಕ (boy) ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಕೆರೆ ಬಳಿ ನಡೆದಿದೆ. ಜೂ.13ರಂದು ಸೆಲ್ಫಿ ವಿಡಿಯೋ ಮಾಡಿದ ಮಂಜುನಾಥ್,​ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರೀತಿಸಿದ ಯುವತಿ ಗಗನ ವಿರುದ್ಧ ಕಿರುಕುಳ ಆರೋಪ ಮಾಡಿರುವ ಮಂಜುನಾಥ್​,…

Read More