ರಚಿತಾ ರಾಮ್ ದೊಡ್ಡೋರು, ನಾನೇ ಕೆಟ್ಟವನು: ನಿರ್ದೇಶಕ ನಾಗಶೇಖರ್
ಯಾರು ಒಳ್ಳೆಯವರು, ಕೆಟ್ಟವರು ಅಂತ ಭಗವಂತ ನೋಡಿಕೊಳ್ಳಲಿ ಬಿಡಿ. ಅವರು ಅಷ್ಟೆಲ್ಲಾ ಹೇಳಿದ್ದಾರೆ, ಅವರೇ ದೊಡ್ಡೋರು, ನಾನೇ ಕೆಟ್ಟವನು ಎಂದು ‘ಸಂಜು ವೆಡ್ಸ್ ಗೀತಾ 2’ ನಿರ್ದೇಶಕ ನಾಗಶೇಖರ್ ಹೇಳಿದ್ದಾರೆ. Source link
ಯಾರು ಒಳ್ಳೆಯವರು, ಕೆಟ್ಟವರು ಅಂತ ಭಗವಂತ ನೋಡಿಕೊಳ್ಳಲಿ ಬಿಡಿ. ಅವರು ಅಷ್ಟೆಲ್ಲಾ ಹೇಳಿದ್ದಾರೆ, ಅವರೇ ದೊಡ್ಡೋರು, ನಾನೇ ಕೆಟ್ಟವನು ಎಂದು ‘ಸಂಜು ವೆಡ್ಸ್ ಗೀತಾ 2’ ನಿರ್ದೇಶಕ ನಾಗಶೇಖರ್ ಹೇಳಿದ್ದಾರೆ. Source link
ಧೋನಿ ಮತ್ತು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಡುವಿನ ಹಳೆಯ ಸಂಬಂಧದ ಗಾಸಿಪ್. 2007ರಲ್ಲಿ ಧೋನಿ ಟಿ20 ವಿಶ್ವಕಪ್ ಗೆದ್ದ ಸಂದರ್ಭದಲ್ಲಿ ಇವರಿಬ್ಬರ ನಡುವೆ ಒಂದು ಸಂಬಂಧ ಇತ್ತೆಂಬ ಗಾಳಿಸುದ್ದಿ ಹಬ್ಬಿತ್ತು. ಸ್ಟೇಡಿಯಂನಲ್ಲಿ ಧೋನಿ ದೀಪಿಕಾಗೆ ಸಿಗ್ನಲ್ ಕೊಡುವ ಹಳೆಯ ವಿಡಿಯೋ ವೈರಲ್ ಆಗಿದೆ. ಬೆಂಗಳೂರು: ಮಹೇಂದ್ರ ಸಿಂಗ್ ಧೋನಿ, ಕ್ರಿಕೆಟ್ ಜಗತ್ತು ಕಂಡ ದಿಗ್ಗಜ ಕ್ಯಾಪ್ಟನ್ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ. ಮೂರು ಐಸಿಸಿ ಟ್ರೋಫಿ ಗೆದ್ದ ಏಕೈಕ ನಾಯಕ ಎನ್ನುವ ಹೆಗ್ಗಳಿಕೆ ಮಹೇಂದ್ರ ಸಿಂಗ್ ಧೋನಿ…
ಹಾಸನದ ವೆಂಕಟಿಹಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರಿಗೆ ಮೇಸ್ತ್ರಿಯೊಬ್ಬ ಪಿಸ್ತೂಲ್ ತೋರಿಸಿ ಬೆದರಿಸಿದ ಘಟನೆ ನಡೆದಿದೆ. ಪೊಲೀಸರು ಫುಲ್ಬಾಬುವನ್ನು ವಿಚಾರಿಸಿ ಎಚ್ಚರಿಕೆ ನೀಡಿ ಬಿಟ್ಟಿದ್ದಾರೆ. ಈ ಘಟನೆ ಕಾರ್ಮಿಕರ ಸುರಕ್ಷತೆಯ ಬಗ್ಗೆ ಚರ್ಚೆ ಹುಟ್ಟುಹಾಕಿದೆ. ಹಾಸನ (ಜೂ. 23): ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ವೆಂಕಟಿಹಳ್ಳಿ ಗ್ರಾಮದಲ್ಲಿ ಕೆಲಸದಲ್ಲಿದ್ದ ಕೂಲಿ ಕಾರ್ಮಿಕರಿಗೆ ಪಿಸ್ತೂಲ್ ಹಿಡಿದು ಧಮ್ಕಿ ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಸ್ಸಾಂ ಮೂಲದ ಕೂಲಿ ಕಾರ್ಮಿಕರನ್ನು ಧಮ್ಕಿ ಹಾಕಿದ್ದು, ಅವರದ್ದೇ ರಾಜ್ಯದ…
ಭಾರತದ ಅಧಿಕ ಮಟ್ಟದ ಆಮದುಗಳಿಗೆ ಕಚ್ಛಾ ತೈಲ (crude oil) ಮತ್ತು ಚಿನ್ನ ಮಾತ್ರವೇ ಕಾರಣವಲ್ಲ, ಖಾದ್ಯ ತೈಲವೂ (edible oil) ಪಟ್ಟಿಯಲ್ಲಿದೆ. ಮಲೇಷ್ಯಾ, ಇಂಡೋನೇಷ್ಯಾ, ಬ್ರೆಜಿಲ್, ಅರ್ಜೆಂಟೀನಾ, ರಷ್ಯಾ ಮೊದಲಾದ ದೇಶಗಳಿಂದ ಭಾರತವು ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುತ್ತದೆ. 2025ರ ಹಣಕಾಸು ವರ್ಷದಲ್ಲಿ ಭಾರತದ ಖಾದ್ಯ ತೈಲದ ಆಮದು ಮೌಲ್ಯ 104 ಬಿಲಿಯನ್ ಡಾಲರ್, ಅಥವಾ 9 ಲಕ್ಷ ಕೋಟಿ ರೂ ಇರಬಹುದು. ಭಾರತದ ಅಡುಗೆಗೆ ಎಣ್ಣೆಯ ಬಳಕೆ ಬಹಳ ಸಾಮಾನ್ಯ. ಹೀಗಾಗಿ, ಅಡುಗೆ ಎಣ್ಣೆಗೆ…
ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಮೇಲೆ ಮಧ್ಯಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲವಾದರೂ, ರೈಲಿನ ಬಿ-4 ಕೋಚ್ನ ಗಾಜುಗಳು ಪುಡಿಪುಡಿಯಾಗಿವೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಶುಕ್ರವಾರ ಹೊರಟಿದ್ದ ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಮೇಲೆ ಮಧ್ಯಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ಬೆಂಗಳೂರಿನಿಂದ ದೆಹಲಿಗೆ 36 ಗಂಟೆಗಳ ಕಾಲ ಪ್ರಯಾಣಿಸಿ ತಲುಪಬೇಕಿದ್ದ ರೈಲು. ಆದರೆ ಮಧ್ಯಪ್ರದೇಶದ ರಾಣಿ ಕಮಲಾಪತಿ ಮತ್ತು…
ಈ ವಾರ ಪ್ರೈಮ್ ವಿಡಿಯೋ, ನೆಟ್ಫ್ಲಿಕ್ಸ್, ಜಿಯೋ ಹಾಟ್ಸ್ಟಾರ್, ZEE5, ಸನ್ NXT ವೇದಿಕೆಗಳಲ್ಲಿ ಹೊಸ ಕಂಟೆಂಟ್ ಬಿಡುಗಡೆಯಾಗಲಿದೆ. ಈ ವಾರ ಬಿಡುಗಡೆಯಾಗಲಿರುವ ಸಿನಿಮಾ ಮತ್ತು ವೆಬ್ ಸೀರೀಸ್ಗಳ ವಿವರ ಇಲ್ಲಿದೆ. ಈ ವಾರ (ಜೂನ್ 23 ರಿಂದ 29 ರವರೆಗೆ) ಒಟಿಟಿ ವೇದಿಕೆಗಳಲ್ಲಿ ಹಲವಾರು ಆಸಕ್ತಿದಾಯಕ ಸಿನಿಮಾಗಳು ಮತ್ತು ವೆಬ್ ಸೀರೀಸ್ಗಳು ಬಿಡುಗಡೆಯಾಗಲಿವೆ. ಡ್ರಾಮಾ, ಆಕ್ಷನ್, ಥ್ರಿಲ್ಲರ್, ಸಸ್ಪೆನ್ಸ್ ಇತ್ಯಾದಿ ಪ್ರಕಾರಗಳಲ್ಲಿ ಹಲವು ಕಂಟೆಂಟ್ಗಳು ಬಿಡುಗಡೆಯಾಗಲಿವೆ. ಈ ವಾರ ಪ್ರೈಮ್ ವಿಡಿಯೋ, ನೆಟ್ಫ್ಲಿಕ್ಸ್, ಜಿಯೋ ಹಾಟ್ಸ್ಟಾರ್,…
ಮಕ್ಕಳ ಏಳ್ಗೆಗೆ ನಿರಂತರವಾಗಿ ಶ್ರಮಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಕಾರ್ಯ ನಿಜಕ್ಕೂ ಶ್ಲಾಘನೀಯ. ನಿಮ್ಮೆಲ್ಲರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದರು. ಧಾರವಾಡ (ಜೂ.22): ಮಕ್ಕಳ ಏಳ್ಗೆಗೆ ನಿರಂತರವಾಗಿ ಶ್ರಮಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಕಾರ್ಯ ನಿಜಕ್ಕೂ ಶ್ಲಾಘನೀಯ. ನಿಮ್ಮೆಲ್ಲರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದರು. ಇಲ್ಲಿಯ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು…
ಆದರೂ ಮರಸನಪಲ್ಲಿ ಗ್ರಾಮದ ಬೈಯಪ್ಪ ಎಂಬವರು, ತೋಟಗಾರಿಕೆ ತಜ್ಞರ ಸಲಹೆ ಮೇರೆಗೆ ರೋಗ ನಿರ್ವಹಣೆ ಮಾಡಿ, ಗುಣಮಟ್ಟದ ದಾಳಿಂಬೆ ಬೆಳೆದಿದ್ದಾರೆ. ಇದರಿಂದ ಬಾಂಗ್ಲಾದೇಶ, ದುಬೈ, ಮಹಾರಾಷ್ಟ್ರದ ವ್ಯಾಪಾರಿಗಳು ತೋಟಕ್ಕೆ ಭೇಟಿ ನೀಡಿ ಹಣ್ಣು ಖರೀದಿಗೆ ಮುಂದಾಗಿದ್ದಾರೆ. Source link
ಮಧ್ಯರಾತ್ರಿ ಪ್ರೇಮಿಯ ಮನೆಗೆ ಬಂದ ಯುವತಿ ಆತನಿಗೆ ಶಾಕ್ ನೀಡಿದ್ದಾಳೆ. ಯೋಗೆ ಎಷ್ಟು ಬಾರಿ ಬಂದಿದ್ದೀವಿ ಎಂದು ಪ್ರಶ್ನಿಸಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರು: ಇಂದು ಸಾಮಾಜಿಕ ಜಾಲತಾಣದಲ್ಲಿ ಒಯೋ ಹೋಟೆಲ್ಗಳ ಬಗ್ಗೆ ಹಲವು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ಎಕ್ಸ್ ಖಾತೆಯಲ್ಲೊಂದು ವಿಡಿಯೋ ಮುನ್ನಲೆಗೆ ಬಂದಿದ್ದು, ಮಧ್ಯರಾತ್ರಿ ಪ್ರೇಮಿಯ ಮನೆಗೆ ಬಂದ ಯುವತಿ ಆತನಿಗೆ ಶಾಕ್ ನೀಡಿದ್ದಾಳೆ. ಈ ವಿಡಿಯೋ ನೋಡಿದ ಗಂಡೈಕ್ಳು, #BoycottOYO ಎಂದು ಕಮೆಂಟ್ ಮಾಡುತ್ತಿದ್ದಾರೆ. Carpediem (@as__singh)…
About the Author Padmashree Bhat ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ. ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು. Read More……