ಬೆಂಗಳೂರು ಸಂಸ್ಕೃತಿ ದ್ವೇಷಪೂರಿತವಾಗುತ್ತಿದೆಯಾ? ಅಸಮಾಧಾನ ವ್ಯಕ್ತಪಡಿಸಿದ ಕನ್ನಡಿಗ | I Am Done Defending Bengaluru Frustrated Kannadiga Outburst City Soulless Culture

ಬೆಂಗಳೂರು ಸಂಸ್ಕೃತಿ ದ್ವೇಷಪೂರಿತವಾಗುತ್ತಿದೆಯಾ? ಅಸಮಾಧಾನ ವ್ಯಕ್ತಪಡಿಸಿದ ಕನ್ನಡಿಗ | I Am Done Defending Bengaluru Frustrated Kannadiga Outburst City Soulless Culture

ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಅಗೌರವಿಸುವವರಿಗೆ ತಕ್ಕ ಪಾಠ ಅಗತ್ಯ. ಆದರೆ ಇದರ ಹೆಸರಲ್ಲಿ ಎಲ್ಲರನ್ನೂ ಒಂದೇ ದೃಷ್ಟಿಯಿಂದ ನೋಡಲಾಗುತ್ತಿದೆಯಾ? ಬೆಂಗಳೂರಿನಲ್ಲಿ ಕನ್ನಡಿಗರಿಗೆ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗುತ್ತಿದೆಯಾ? ಈ ಕುರಿತು ಕನ್ನಡಿಗ ಹಂಚಿಕೊಂಡ ವಿಚಾರ ಭಾರಿ ಚರ್ಚೆಯಾಗುತ್ತಿದೆ. ಬೆಂಗಳೂರು (ಜೂ.23) ಬೆಂಗಳೂರಿನಲ್ಲಿ ಕನ್ನಡ ಮರೆಯಾಗುತ್ತಿದೆ, ಕನ್ನಡ ಪರಂಪರೆ, ಸಂಸ್ಕೃತಿಗಳು ಸೊರಗುತ್ತಿದೆ ಅನ್ನೋ ಕೂಗು, ಹೋರಾಟ ನಿರಂತರವಾಗಿ ನಡೆಯುತ್ತಲೇ ಇದೆ. ಕನ್ನಡ ಬಳಕೆ ಕಡಿಮೆಯಾಗುತ್ತಿದೆ ಅನ್ನೋದರಲ್ಲಿ ಎರಡು ಮಾತಿಲ್ಲ. ಇನ್ನು ಕನ್ನಡವನ್ನು ಅವಮಾನಿಸುವ, ಭಾಷೆಯನ್ನು ಅಗೌರವಿಸುವ ಹಲವರಿಗೆ ತಕ್ಕ…

Read More
ಟೀಂ ಇಂಡಿಯಾಗೆ ಮೊದಲ ಇನ್ನಿಂಗ್ಸ್ ಅಲ್ಪ ಮುನ್ನಡೆ, ರೋಚಕಘಟ್ಟದತ್ತ ಮೊದಲ ಟೆಸ್ಟ್! | Jasprit Bumrah Five Wicket Haul Gives India First Innings Lead In Leeds Test Against England Kvn

ಟೀಂ ಇಂಡಿಯಾಗೆ ಮೊದಲ ಇನ್ನಿಂಗ್ಸ್ ಅಲ್ಪ ಮುನ್ನಡೆ, ರೋಚಕಘಟ್ಟದತ್ತ ಮೊದಲ ಟೆಸ್ಟ್! | Jasprit Bumrah Five Wicket Haul Gives India First Innings Lead In Leeds Test Against England Kvn

ಇಂಗ್ಲೆಂಡ್‌ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಭಾರತ ತಂಡ ಮೊದಲ ಇನ್ನಿಂಗ್ಸ್‌ ಮುನ್ನಡೆ ಸಾಧಿಸಿದೆ. ಹ್ಯಾರಿ ಬ್ರೂಕ್‌ ಅವರ 99 ರನ್‌ಗಳ ಹೋರಾಟ ವ್ಯರ್ಥವಾಯಿತು. ಜಸ್‌ಪ್ರೀತ್‌ ಬೂಮ್ರಾ 5 ವಿಕೆಟ್‌ ಕಬಳಿಸಿ ಮಿಂಚಿದರು. ಲೀಡ್ಸ್‌(ಇಂಗ್ಲೆಂಡ್‌): ಹ್ಯಾರಿ ಬ್ರೂಕ್ ಸೇರಿದಂತೆ ಇಂಗ್ಲೆಂಡ್‌ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ಹೋರಾಟದ ಹೊರತಾಗಿಯೂ ಭಾರತ ತಂಡ ಮೊದಲ ಟೆಸ್ಟ್‌ನಲ್ಲಿ ಮೊದಲ ಇನ್ನಿಂಗ್ಸ್‌ ಮುನ್ನಡೆ ಸಾಧಿಸಿದೆ. ಜಸ್‌ಪ್ರೀತ್‌ ಬೂಮ್ರಾರ ಮಾರಕ ಬೌಲಿಂಗ್‌ ದಾಳಿ ಟೀಂ ಇಂಡಿಯಾಗೆ 6 ರನ್‌ ಮುನ್ನಡೆ ಒದಗಿಸಿಕೊಟ್ಟಿತು. 2ನೇ ಇನ್ನಿಂಗ್ಸ್‌ನಲ್ಲೂ ಭಾರತ…

Read More
ವಿರಾಟ್ ಕೊಹ್ಲಿ ಇಲ್ಲದಿದ್ರೆ … ಮೊಹಮ್ಮದ್ ಸಿರಾಜ್​ಗೆ ವಿಕೆಟ್ ಇಲ್ಲ..!

ವಿರಾಟ್ ಕೊಹ್ಲಿ ಇಲ್ಲದಿದ್ರೆ … ಮೊಹಮ್ಮದ್ ಸಿರಾಜ್​ಗೆ ವಿಕೆಟ್ ಇಲ್ಲ..!

ಹೀಗೆ ಭಾರತ ತಂಡದ ಖಾಯಂ ಸದಸ್ಯರಾದರೂ ವಿರಾಟ್ ಕೊಹ್ಲಿಯ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಸಿರಾಜ್ ಕಡೆಯಿಂದ ಉತ್ತಮ ಪ್ರದರ್ಶನ ಮೂಡಿಬಂದಿಲ್ಲ ಎಂಬುದೇ ಸತ್ಯ. ಅಂದರೆ ಕಿಂಗ್ ಕೊಹ್ಲಿ ಇದ್ದಾಗ ಮಾತ್ರ ಸಿರಾಜ್ ಅತ್ಯುತ್ತಮ ದಾಳಿ ಸಂಘಟಿಸಿದ್ದಾರೆ. ಅವರು ಇಲ್ಲದಿದ್ದರೆ, ವಿಕೆಟ್ ಪಡೆಯಲು ಹರಸಾಹಸ ಪಟ್ಟಿದ್ದಾರೆ. ಅದು ಈಗ ಇಂಗ್ಲೆಂಡ್​ನಲ್ಲೂ ಮುಂದುವರೆದಿದೆ. Source link

Read More
R Ashok On Congress: ಕಾಂಗ್ರೆಸ್ ಹೈಕಮಾಂಡ್‌ ಕಪ್ಪಕ್ಕೆ ರಾಜ್ಯ ಲೂಟಿ: ಆರ್.ಅಶೋಕ್ ಆರೋಪ | State Loot For Congress High Command Says R Ashok Gvd

R Ashok On Congress: ಕಾಂಗ್ರೆಸ್ ಹೈಕಮಾಂಡ್‌ ಕಪ್ಪಕ್ಕೆ ರಾಜ್ಯ ಲೂಟಿ: ಆರ್.ಅಶೋಕ್ ಆರೋಪ | State Loot For Congress High Command Says R Ashok Gvd

ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಸಲ್ಲಿಸಲು ರಾಜ್ಯ ಸರ್ಕಾರದಿಂದ ಲೂಟಿ ನಡೆಯುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು. ಮೈಸೂರು (ಜೂ.23): ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಸಲ್ಲಿಸಲು ರಾಜ್ಯ ಸರ್ಕಾರದಿಂದ ಲೂಟಿ ನಡೆಯುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು. ವಸತಿ ಇಲಾಖೆಯಲ್ಲಿ ಮನೆ ಹಂಚಿಕೆಯಲ್ಲಿನ ಹಗರಣ ಕುರಿತ ಕಾಂಗ್ರೆಸ್ ಶಾಸಕನ ಆಡಿಯೋ ವೈರಲ್ ವಿಚಾರಕ್ಕೆ ಪ್ರತಿಕ್ರಿಯಿಸಿ, 60 ಪರ್ಸೆಂಟೇಜ್‌ನ ಈ ಸರ್ಕಾರದಲ್ಲಿ ಪ್ರತಿ ಇಲಾಖೆಯಲ್ಲೂ ಭ್ರಷ್ಟಾಚಾರ ನಡೀತಿದೆ. ಬಡವರಿಗೆ ಮನೆ ಹಂಚಿಕೆ…

Read More
By Vijayendra: ಸಮಾಜ ತಿದ್ದುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ: ಬಿ.ವೈ.ವಿಜಯೇಂದ್ರ | Everyone Should Join Hands In The Work Of Reforming Society Says By Vijayendra Gvd

By Vijayendra: ಸಮಾಜ ತಿದ್ದುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ: ಬಿ.ವೈ.ವಿಜಯೇಂದ್ರ | Everyone Should Join Hands In The Work Of Reforming Society Says By Vijayendra Gvd

ಸಮಾಜವನ್ನು ತಿದ್ದುವ ಜೊತೆಗೆ ಸರಿದಾರಿಗೆ ತರುವ ಮಠಮಾನ್ಯಗಳ ಕೆಲಸಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರು (ಜೂ.23): ಸಮಾಜವನ್ನು ತಿದ್ದುವ ಜೊತೆಗೆ ಸರಿದಾರಿಗೆ ತರುವ ಮಠಮಾನ್ಯಗಳ ಕೆಲಸಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರು ಹೊರವಲಯದ ನಗರೂರಿನ ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನಮಠದಲ್ಲಿ ಭಾನುವಾರ ಆಯೋಜಿಸಿದ್ದ ಪೂರ್ಣಾನಂದ ಪುರಿ ಶ್ರೀಗಳ 4ನೇ ಪಟ್ಟಾಭಿಷೇಕ ಮಹೋತ್ಸವ, ನೂತನ ಜ್ಞಾನಮಂದಿರ (ಯೋಗ ಮತ್ತು ಧ್ಯಾನಕೇಂದ್ರ) ಹಾಗು ಗಾಣಿಗರ ಟ್ರಸ್ಟ್‌ನ…

Read More
ಸರ್ಕಾರಿ ಬಸ್ ಚಾಲಕರಿಂದ ಅಪಘಾತ ಹೆಚ್ಚಳ: ನಾಲ್ಕು ನಿಗಮಗಳಿಗೆ ಖಡಕ್ ವಾರ್ನಿಂಗ್​, ಮುಲಾಜಿಲ್ಲದೆ ಕ್ರಮಕ್ಕೆ ಸೂಚನೆ

ಸರ್ಕಾರಿ ಬಸ್ ಚಾಲಕರಿಂದ ಅಪಘಾತ ಹೆಚ್ಚಳ: ನಾಲ್ಕು ನಿಗಮಗಳಿಗೆ ಖಡಕ್ ವಾರ್ನಿಂಗ್​, ಮುಲಾಜಿಲ್ಲದೆ ಕ್ರಮಕ್ಕೆ ಸೂಚನೆ

ಬೆಂಗಳೂರು, ಜೂನ್ 23: ಇತ್ತೀಚಿನ ವರ್ಷಗಳಲ್ಲಿ ಕೆಎಸ್ಆರ್​ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಸೇರಿದಂತೆ ನಾಲ್ಕು ನಿಗಮದ ಬಸ್ ಚಾಲಕರಿಂದ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಕೆಲವೊಂದು ಪ್ರಕರಣಗಳಲ್ಲಿ ವಾಹನಗಳಿಂದ ಸಮಸ್ಯೆಯಾಗಿ ಅಪಘಾತವಾದರೆ, ಬಹುತೇಕ ಪ್ರಕರಣಗಳಲ್ಲಿ ಚಾಲಕರ ನಿರ್ಲಕ್ಷ್ಯದಿಂದ ಅಪಘಾತವಾಗಿ ಸಾರ್ವಜನಿಕರು ಪ್ರಾಣ ಕಳೆದುಕೊಂಡಿರುವ ಅನೇಕ ನಿದರ್ಶನಗಳಿವೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲೇಬೇಕು ಅನ್ನುವ ಕಾರಣಕ್ಕೆ ಖುದ್ದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ ಬಾರಿ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಮುಲಾಜಿಲ್ಲದೆ ಚಾಲಕರ ವಿರುದ್ಧ ಕ್ರಮಕ್ಕೆ ಸೂಚನೆ…

Read More
KL Rahul: ಕ್ಲಾಸ್ ಕನ್ನಡಿಗನ ಹೆಸರಿಗೆ ಮತ್ತೊಂದು ಮೈಲುಗಲ್ಲು

KL Rahul: ಕ್ಲಾಸ್ ಕನ್ನಡಿಗನ ಹೆಸರಿಗೆ ಮತ್ತೊಂದು ಮೈಲುಗಲ್ಲು

ಲೀಡ್ಸ್​ನ ಹೆಡಿಂಗ್ಲೆಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಕನ್ನಡಿಗ ಕೆಎಲ್ ರಾಹುಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಸಾವಿರ ರನ್​ ಸರದಾರರ ಪಟ್ಟಿಗೆ ಸೇರ್ಪಡೆಗೊಳ್ಳುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಾಹುಲ್ ಪ್ರಥಮ ಇನಿಂಗ್ಸ್​ನಲ್ಲಿ 42 ರನ್ ಬಾರಿಸಿದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ರಾಹುಲ್ ಮೂರನೇ ದಿನದಾಟದ ಅಂತ್ಯದ ವೇಳೆಗೆ ಅಜೇಯ 47 ರನ್ ಬಾರಿಸಿದ್ದಾರೆ. ಈ 47 ರನ್ ಗಳೊಂದಿಗೆ ಕನ್ನಡಿಗ…

Read More
River Dispute: ನದಿ ವಿವಾದದ ಪ್ರಧಾನಿ ಮೋದಿಗೆ ಮನವರಿಕೆ: ಎಚ್‌.ಡಿ.ದೇವೇಗೌಡ | Convinced Prime Minister Modi About The River Dispute Says Hd Devegowda Gvd

River Dispute: ನದಿ ವಿವಾದದ ಪ್ರಧಾನಿ ಮೋದಿಗೆ ಮನವರಿಕೆ: ಎಚ್‌.ಡಿ.ದೇವೇಗೌಡ | Convinced Prime Minister Modi About The River Dispute Says Hd Devegowda Gvd

ಅಂತರ್‌ ರಾಜ್ಯ ನದಿ ನೀರಿನ ವಿವಾದಗಳಿಗೆ ಸಂಬಂಧಿಸಿ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ. ಪ್ರಧಾನಿ ಮೋದಿ ಅವರಿಗೆ ವಾಸ್ತವ ಮನವರಿಕೆ ಮಾಡಿಕೊಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಭರವಸೆ ನೀಡಿದ್ದಾರೆ. ಬೆಂಗಳೂರು (ಜೂ.23): ಅಂತರ್‌ ರಾಜ್ಯ ನದಿ ನೀರಿನ ವಿವಾದಗಳಿಗೆ ಸಂಬಂಧಿಸಿ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ. ಪ್ರಧಾನಿ ಮೋದಿ ಅವರಿಗೆ ವಾಸ್ತವ ಮನವರಿಕೆ ಮಾಡಿಕೊಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಭರವಸೆ ನೀಡಿದ್ದಾರೆ. ಎಚ್‌.ಡಿ.ದೇವೇಗೌಡ ಅಭಿನಂದನಾ ಸಮಿತಿಯಿಂದ ಸುಮ್ಮನಹಳ್ಳಿ ಜಂಕ್ಷನ್‌ ಸಮೀಪದ ಡಾ। ಬಾಬು ಜಗಜೀವನ್‌…

Read More
Assembly By-Election Results 2025: ಇಂದು ನಾಲ್ಕು ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ

Assembly By-Election Results 2025: ಇಂದು ನಾಲ್ಕು ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ

ಮೂರು ಪಕ್ಷದ ಫ್ಲ್ಯಾಗ್ Image Credit source: Moneycontrol.com ನವದೆಹಲಿ, ಜೂನ್ 23:  ಭಾರತದ ನಾಲ್ಕು ರಾಜ್ಯಗಳ 5 ವಿಧಾನಸಭಾ ಸ್ಥಾನಗಳಿಗೆ ಜೂನ್ 19ರಂದು ನಡೆದ ಉಪಚುನಾವಣೆ(Assembly By-Eelection)ಯ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಗುಜರಾತ್, ಕೇರಳ, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನ ಐದು ವಿಧಾನಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆದಿತ್ತು. ಕೇರಳದ ನೀಲಾಂಬೂರ್‌ನಲ್ಲಿ ಸ್ವತಂತ್ರ ಶಾಸಕ ಪಿ.ವಿ.ಅನ್ವರ್‌ ಹಾಗೂ ಗುಜರಾತ್‌ನ ವಿಸಾವದರ್‌ನಲ್ಲಿ ಆಪ್‌ ಶಾಸಕ ಭೂಪೇಂದ್ರ­ಭಾಯಿ ರಾಜೀನಾಮೆಯಿಂದ ಉಪಚುನಾವಣೆ ನಡೆದಿತ್ತು. ಗುಜರಾತ್‌ನ ಕಡಿ , ಪಶ್ಚಿಮ ಬಂಗಾಳದ…

Read More
ಮಂಡ್ಯದಲ್ಲಿ ಮನಕಲಕುವ ಘಟನೆ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ

ಮಂಡ್ಯದಲ್ಲಿ ಮನಕಲಕುವ ಘಟನೆ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ

ಮಂಡ್ಯ, ಜೂನ್ 23: ಮಾನಸಿಕ ಅಸ್ವಸ್ಥ ತಾಯಿಯನ್ನು ಮಗ ಬಿಟ್ಟು ರಸ್ತೆಯಲ್ಲಿ ಹೋಗಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ವೃದ್ಧೆಯ ವಿಡಿಯೋ‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ‘ಬರುತ್ತೇನೆ, ಇಲ್ಲೇ ಇರು’ ಎಂದು ರಸ್ತೆಯಲ್ಲಿ ತಾಯಿಯನ್ನು ಬಿಟ್ಟು ಮಗ ಹೋಗಿದ್ದ ಎನ್ನಲಾಗಿದೆ. ಮಗನ ಬರುವಿಕೆಗಾಗಿ ಕಾಯುತ್ತಿದ್ದ ತಾಯಿ, ‘ನನ್ನ ಮಗ ಬಂದು ಕರೆದುಕೊಂಡು‌ ಹೋಗುತ್ತಾನೆ’ ಎನ್ನುತ್ತಿದ್ದರು. ಸುಮಾರು 70 ರಿಂದ 80 ವರ್ಷದ ವೃದ್ಧೆಗೆ ಸ್ಥಳೀಯರು ಆಹಾರ ನೀಡಿ ರಕ್ಷಿಸಿದ್ದಾರೆ….

Read More