ಪಾಕಿಸ್ತಾನದಲ್ಲಿ ಜನರಷ್ಟೇ ಅಲ್ಲ, ಸರ್ಕಾರವೇ ಕತ್ತೆ ವ್ಯಾಪಾರ ಮಾಡಿ ಕೋಟಿ ಕೋಟಿ ಗಳಿಸುತ್ತಿದೆ! | Pakistans Donkey Trade With China Economic Gains And Ethical Concerns Rav

ಪಾಕಿಸ್ತಾನದಲ್ಲಿ ಜನರಷ್ಟೇ ಅಲ್ಲ, ಸರ್ಕಾರವೇ ಕತ್ತೆ ವ್ಯಾಪಾರ ಮಾಡಿ ಕೋಟಿ ಕೋಟಿ ಗಳಿಸುತ್ತಿದೆ! | Pakistans Donkey Trade With China Economic Gains And Ethical Concerns Rav

ಪಾಕಿಸ್ತಾನ ಚೀನಾದೊಂದಿಗೆ ಕತ್ತೆಗಳ ವ್ಯಾಪಾರದ ಮೂಲಕ ಕೋಟ್ಯಂತರ ರೂಪಾಯಿಗಳನ್ನು ಗಳಿಸುತ್ತಿದೆ. ಚೀನಾದಲ್ಲಿ ಕತ್ತೆ ಮಾಂಸ ಮತ್ತು ಚರ್ಮಕ್ಕೆ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಈ ವ್ಯಾಪಾರ ಲಾಭದಾಯಕವಾಗಿದೆ. ಆದರೆ, ಪ್ರಾಣಿ ಹಕ್ಕುಗಳ ಸಂಘಟನೆಗಳು ಕತ್ತೆಗಳ ಅಮಾನವೀಯ ನಡವಳಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿವೆ. ಭಾರತದ ಜನರಿಗೆ ಕತ್ತೆ ವ್ಯಾಪಾರವು ವಿಚಿತ್ರವೆನಿಸಿದರೂ, ಪಾಕಿಸ್ತಾನ ಚೀನಾದೊಂದಿಗೆ ಕತ್ತೆಗಳ ವ್ಯಾಪಾರದ ಮೂಲಕ ಕೋಟ್ಯಂತರ ರೂಪಾಯಿಗಳನ್ನು ಗಳಿಸುತ್ತಿದೆ. ಈ ವ್ಯಾಪಾರದಲ್ಲಿ ಪಾಕಿಸ್ತಾನವು ಕತ್ತೆ ಮಾಂಸ ಮತ್ತು ಜೀವಂತ ಕತ್ತೆಗಳನ್ನು ಚೀನಾಕ್ಕೆ ರಫ್ತು ಮಾಡುತ್ತದೆ, ಇದು ಚೀನಾದ ಜನರಿಗೆ…

Read More
ನಂಗೆ ಮದುವೆ ಮಂಟಪದಲ್ಲಿ ಮೂತ್ರ ವಿಸರ್ಜನೆ ಮಾಡೋಕೆ ಬೌಲ್‌ ಕೊಟ್ಟಿದ್ರು: Actor Randeep Hooda

ನಂಗೆ ಮದುವೆ ಮಂಟಪದಲ್ಲಿ ಮೂತ್ರ ವಿಸರ್ಜನೆ ಮಾಡೋಕೆ ಬೌಲ್‌ ಕೊಟ್ಟಿದ್ರು: Actor Randeep Hooda

<p>ಬಾಲಿವುಡ್‌ ನಟ ರಣದೀಪ್‌ ಹೂಡಾ ಅವರ ಮದುವೆಯಲ್ಲಿ ಎದುರಾದ ಒಂದು ವಿಚಿತ್ರ ಘಟನೆಯ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾತನಾಡಿದ್ದಾರೆ. ನಟಿ ಲಿನ್‌ ಲೈಶ್ರಾಮ್‌, ರಣದೀಪ್‌ ಹೂಡಾ ಅವರು, 2023ರಲ್ಲಿ ಮಣಿಪುರದ ಸಾಂಪ್ರದಾಯಿಕ ಮೈತೈ ವಿವಾಹದ ಬಗ್ಗೆ ಮಾತನಾಡಿದ್ದಾರೆ.</p><p>&nbsp;</p><img><p>ಕಡಿಮೆ ಟೈಮ್‌ವರೆಗೆ ಪರಸ್ಪರ ಡೇಟಿಂಗ್‌ ಮಾಡಿದ್ದ ಈ ಜೋಡಿ, ಮದುವೆಯ ಫೋಟೋಗಳನ್ನು ಈಗಾಗಲೇ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈಗ ಮಿಡ್‌-ಡೇಗೆ ನೀಡಿದ ಸಂದರ್ಶನದಲ್ಲಿ, ರಣದೀಪ್‌ ಅವರು ಮದುವೆ ಟೈಮ್‌ನಲ್ಲಿ ಎದುರಾದ ಸಾಂಸ್ಕೃತಿಕ ಆಘಾತಗಳು ಮತ್ತು ಹಿಂದಿನ ಕ್ಷಣಗಳ ರೋಚಕ ವಿವರಗಳನ್ನು…

Read More
Religion ಗಂಡ ಹೆಂಡತಿಯ ಪಾದ ಮುಟ್ಟಿದರೆ ಏನಾಗುತ್ತದೆ ಎಂದು ನಿಮಗೆ ತಿಳಿದಿದೆಯೇ? | Benefits Of Touching Wifes Feet Marital Harmony And Prosperity

Religion ಗಂಡ ಹೆಂಡತಿಯ ಪಾದ ಮುಟ್ಟಿದರೆ ಏನಾಗುತ್ತದೆ ಎಂದು ನಿಮಗೆ ತಿಳಿದಿದೆಯೇ? | Benefits Of Touching Wifes Feet Marital Harmony And Prosperity

ಲಕ್ಷ್ಮೀದೇವಿಯ ಕೃಪೆಗೆ ಪಾತ್ರರಾಗಲು ಜನ ಹಲವು ಪ್ರಯತ್ನಗಳನ್ನು ಮಾಡುತ್ತಾರೆ. ಪೂಜೆ, ಹೋಮಗಳನ್ನು ಮಾಡುವವರೂ ಇದ್ದಾರೆ. ಆದರೆ, ಮನೆಯ ಯಜಮಾನರು ಪ್ರತಿದಿನ ಒಂದು ಸರಳ ಕೆಲಸ ಮಾಡುವುದರಿಂದ ಅವರ ಮನೆಯಲ್ಲಿ ಲಕ್ಷ್ಮೀದೇವಿ ನೆಲೆಸುತ್ತಾಳೆ. ಭಾರತೀಯ ಸಂಪ್ರದಾಯದ ಪ್ರಕಾರ, ಸಾಮಾನ್ಯವಾಗಿ ಎಲ್ಲರೂ ಮನೆಯಲ್ಲಿ ಹಿರಿಯರ ಪಾದಗಳನ್ನು ಮುಟ್ಟುತ್ತಾರೆ. ಈ ಸಂಪ್ರದಾಯದ ಹಿಂದೆ ಹಲವು ಕಾರಣಗಳಿವೆ. ಶಾಸ್ತ್ರಗಳ ಪ್ರಕಾರ, ಹಿರಿಯರ ಪಾದಗಳನ್ನು ಮುಟ್ಟುವುದರಿಂದ ನಮ್ಮ ಪುಣ್ಯ ಹೆಚ್ಚುತ್ತದೆ ಎಂದು ನಂಬಲಾಗಿದೆ. ಅಷ್ಟೇ ಅಲ್ಲ, ಆ ಹಿರಿಯರ ಆಶೀರ್ವಾದ ನಮಗೆ ದೊರೆಯುತ್ತದೆ ಎಂದು…

Read More
ಜಪಾನಿನ ಈ 3 ಅಭ್ಯಾಸ ಅಳವಡಿಸಿಕೊಳ್ಳಿ, 100 ವರ್ಷಗಳಿಗಿಂತ ಹೆಚ್ಚು ಕಾಲ ಬದುಕಬಹುದು

ಜಪಾನಿನ ಈ 3 ಅಭ್ಯಾಸ ಅಳವಡಿಸಿಕೊಳ್ಳಿ, 100 ವರ್ಷಗಳಿಗಿಂತ ಹೆಚ್ಚು ಕಾಲ ಬದುಕಬಹುದು

ಜಪಾನ್ ಆರೋಗ್ಯದ (japanese lifestyle) ವಿಚಾರದಲ್ಲಿ ಮುಂದು, ಜಪಾನಿಯರು 40ರಲ್ಲೂ ಫಿಟ್​​ ಆಗಿರುತ್ತಾರೆ. ಅವರ ಆರೋಗ್ಯ ಗುಟ್ಟು ಏನು ಎಂಬುದನ್ನು ತಿಳಿದುಕೊಳ್ಳಬೇಕಾ? ಈ ಲೇಖನವನ್ನು ಓದಿ. ಅವರು ಪಾಲನೆ ಮಾಡುವ ಈ 3 ನಿಯಮಗಳು ಅವರ  ಆಯಸ್ಸನ್ನು 100ರಷ್ಟು ವೃದ್ಧಿಸುತ್ತದೆ. ಜಪಾನಿಯರು ಕೆಲವು ಸರಳ ಮತ್ತು ಅದ್ಭುತ ಅಭ್ಯಾಸದಿಂದ 100 ವರ್ಷಗಳಿಗಿಂತ ಹೆಚ್ಚು ಕಾಲ ಬದುಕುವ ಉಡುಗೊರೆಯನ್ನು ಪಡೆದಿದ್ದಾರೆ. ಅದೇ ರೀತಿ  ಭಾರತದಲ್ಲೂ ಈ ಪದ್ಧತಿಯನ್ನು ಅಳವಡಿಸಿಕೊಂಡರೆ ಖಂಡಿತ ನಾವು ಸಹ ದೀರ್ಘಾಯುಷ್ಯ ಪಡೆಯಬಹುದು. ಇಂದಿನ ಭಾರತದಲ್ಲಿ…

Read More
ಗಂಡ-ಮಗಳನ್ನು ತೊರೆದು ಭಾವನೊಂದಿಗೆ ಮದುವೆಯಾದ ಮಹಿಳೆ; ಮುಂದೇನಾಯ್ತು ಕಥೆ ನೋಡಿ..!

ಗಂಡ-ಮಗಳನ್ನು ತೊರೆದು ಭಾವನೊಂದಿಗೆ ಮದುವೆಯಾದ ಮಹಿಳೆ; ಮುಂದೇನಾಯ್ತು ಕಥೆ ನೋಡಿ..!

<p><strong>ಜಮುಯಿ ಶಾಕಿಂಗ್ ಲವ್ ಅಫೇರ್:</strong> ಬಿಹಾರದ ಜಮುಯಿ ಜಿಲ್ಲೆಯಿಂದ ಒಂದು ಅಚ್ಚರಿಯ ಪ್ರೇಮ ಪ್ರಸಂಗ ಬೆಳಕಿಗೆ ಬಂದಿದೆ. ಇಲ್ಲಿ ಒಬ್ಬ ವಿವಾಹಿತ ಮಹಿಳೆ ತನ್ನ ಗಂಡ ಮತ್ತು ಮುಗ್ಧ ಮಗಳನ್ನು ತೊರೆದು ತನ್ನ ಭಾವನೊಂದಿಗೆ ಮದುವೆಯಾಗಿದ್ದಾಳೆ. ಪಾಟ್ನಾದ ರಾಜೀವ್ ನಗರದ ಆಯುಷಿ ಕುಮಾರಿ ಅವರ ಮೊದಲ ಮದುವೆ 2021 ರಲ್ಲಿ ವಿಶಾಲ್ ದುಬೆ ಅವರೊಂದಿಗೆ ನಡೆದಿತ್ತು, ಅವರಿಗೆ ಒಬ್ಬ ಮಗಳು ಇದ್ದಾಳೆ. ಎರಡು ವರ್ಷಗಳ ಹಿಂದೆ ಅದೇ ಗ್ರಾಮದ ಸಚಿನ್ ದುಬೆ ಆಯುಷಿ ಜೀವನಕ್ಕೆ ಪ್ರವೇಶಿಸಿದ, ಅವಳ…

Read More
Cauvery River waters release: ಕಾವೇರಿಗೆ ಕೈಮುಗಿದು ಪೂಜೆ ಮಾಡಿ ಸ್ವಾಗತಿಸಿದ ರೈತರು: ವೀಡಿಯೋ ವೈರಲ್ | Emotional Moment Locals Welcome Cauvery River Waters With Prayers

Cauvery River waters release: ಕಾವೇರಿಗೆ ಕೈಮುಗಿದು ಪೂಜೆ ಮಾಡಿ ಸ್ವಾಗತಿಸಿದ ರೈತರು: ವೀಡಿಯೋ ವೈರಲ್ | Emotional Moment Locals Welcome Cauvery River Waters With Prayers

ತಮಿಳುನಾಡಿನಲ್ಲಿ ಕಾವೇರಿ ನೀರು ಬಿಡುಗಡೆಯಾದ ಸಂದರ್ಭದಲ್ಲಿ ಜನ ಭಕ್ತಿಯಿಂದ ಕೈ ಮುಗಿದು ನದಿಯನ್ನು ಸ್ವಾಗತಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಕಾವೇರಿ ನದಿ(Cauvery Water) ನಮ್ಮ ಹಾಗೂ ತಮಿಳುನಾಡು (Tamil Nadu)ರಾಜ್ಯದ ಅನೇಕ ರೈತರ ಬದುಕಿನ ಜೀವನಾಡಿಯಾಗಿದೆ. ಈ ಬಾರಿ ಮುಂಗಾರು ಮಳೆ ನಿಗದಿಗೂ ಮೊದಲೇ ಧಾರಾಕಾರವಾಗಿ ಸುರಿದಿರುವುದರಿಂದ ರಾಜ್ಯದ ಕೆರೆಕಟ್ಟೆಗಳು, ನದಿ ಆಣೆಕಟ್ಟುಗಳು, ಜಲಾಶಯಗಳು ತುಂಬಿ ಹರಿಯುತ್ತಿದೆ. ದಕ್ಷಿಣ ಕರ್ನಾಟಕ ಭಾಗದ ಜನರ ರೈತರ ಜೀವನಾಡಿಯಾಗಿರುವ ಕಾವೇರಿಯೂ ಮೈದುಂಬಿ ಹರಿಯುತ್ತಿದ್ದು, ತಮಿಳುನಾಡಿಗೂ ಎಂದಿನಂತೆ…

Read More
ಜಗನ್ ರೆಡ್ಡಿ ರ‍್ಯಾಲಿಯಲ್ಲಿ ಅಪಘಾತ, ವ್ಯಕ್ತಿ ಮೇಲೆ ಕಾರು ಹರಿದರೂ ಕೈಬೀಸುತ್ತಾ ಸಾಗಿದ ಮಾಜಿ ಸಿಎಂ | Jagan Mohan Reddy Car Ran Over A Party Elderly Worker Though Former Cm Was Unaware

ಜಗನ್ ರೆಡ್ಡಿ ರ‍್ಯಾಲಿಯಲ್ಲಿ ಅಪಘಾತ, ವ್ಯಕ್ತಿ ಮೇಲೆ ಕಾರು ಹರಿದರೂ ಕೈಬೀಸುತ್ತಾ ಸಾಗಿದ ಮಾಜಿ ಸಿಎಂ | Jagan Mohan Reddy Car Ran Over A Party Elderly Worker Though Former Cm Was Unaware

ಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಕಾರು ವ್ಯಕ್ತಿ ಮೇಲೆ ಹತ್ತಿ ಭಾರಿ ಅವಘಡ ಸಂಭವಿಸಿದೆ. ಕಿಕ್ಕಿರಿದು ತುಂಬಿದ ಜನಸಾಗರದ ನಡುವೆ ಜಗನ್ ಮೋಹನ್ ರೆಡ್ಡಿ ಕೈಬೀಸುತ್ತಾ ಸಾಗಿದರೆ, ಇತ್ತ ವ್ಯಕ್ತಿ ಕಾರಿನಡಿಗೆ ಬಿದ್ದು ಅಪ್ಪಚ್ಚಿಯಾಗಿದ್ದ. ಭಯಾನಕ ವಿಡಿಯೋ  ವಿಜಯವಾಡ (ಜೂ.22) ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ರ‍್ಯಾಲಿಯಲ್ಲಿ ದೊಡ್ಡ ಅಪಘಾತ ನಡೆದು ಹೋಗಿದೆ. ಕಿಕ್ಕಿರಿದು ಸೇರಿದ್ದ ಜನರ ನಡುವೆಯಿಂದ ಜಗನ್ ಮೋಹನ್ ರೆಡ್ಡಿ ಕಾರು ವ್ಯಕ್ತಿಯ ಮೇಲೆ ಹರಿದಿದೆ. ಆದರೆ…

Read More
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು

ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು

ಹಾಡಹಗಲೇ ಕಾರಿನ ಗಾಜು ಒಡೆದು ಒಂದು ಲಕ್ಷ ರೂಪಾಯಿ ಕಳವು ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕು ಕಚೇರಿ ಬಳಿ ಶನಿವಾರ ಸಂಜೆ 4 ಗಂಟೆಗೆ ನಡೆದಿದೆ. ಗುಬ್ಬಿ ತಾಲೂಕಿನ ಹಗಲವಾಡಿಯ ಮಾರಲಪುರದ ನಿವಾಸಿ ಗಿರಿಪ್ರಸಾದ್ ಎಂಬುವರು ಖರೀದಿಸಿದ್ದ ಜಮೀನು ತಮ್ಮ ಹೆಸರಿಗೆ ನೋಂದಾಯಿಸಿಕೊಳ್ಳಲು ಬುಕ್ಕಾ ಪಟ್ಟಣದಲ್ಲಿನ ಬ್ಯಾಂಕ್‌ವೊಂದರಿಂದ ಹಣ ಡ್ರಾ ಮಾಡಿಕೊಂಡು ಕಾರಿನಲ್ಲಿ ಬಂದಿದ್ದರು. ಕಾರಿನಲ್ಲಿದ್ದ ಹಣವನ್ನು ಹಿಂಬದಿ ಗಾಜು ಒಡೆದು ಕಳವು ಮಾಡಿದ್ದಾರೆ. ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Source link

Read More
ಭವಿಷ್ಯ ಭಾರತದ ನಾಯಕ, ಬಡವರ ಪರ ಧ್ವನಿ ಎತ್ತುವ ರಾಹುಲ್ ಗಾಂಧಿಯವರ ಕೈ ಬಲಪಡಿಸಿ: ಲತಾ ಮಲ್ಲಿಕಾರ್ಜುನ | Mp Latha Mallikarjun On Rahul Gandhi His Birthday Rav

ಭವಿಷ್ಯ ಭಾರತದ ನಾಯಕ, ಬಡವರ ಪರ ಧ್ವನಿ ಎತ್ತುವ ರಾಹುಲ್ ಗಾಂಧಿಯವರ ಕೈ ಬಲಪಡಿಸಿ: ಲತಾ ಮಲ್ಲಿಕಾರ್ಜುನ | Mp Latha Mallikarjun On Rahul Gandhi His Birthday Rav

ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಜನ್ಮದಿನಾಚರಣೆಯನ್ನು ಹರಪನಹಳ್ಳಿಯಲ್ಲಿ ಆಚರಿಸಲಾಯಿತು. ಶಾಸಕಿ ಲತಾ ಮಲ್ಲಿಕಾರ್ಜುನ್ ರಾಹುಲ್ ಗಾಂಧಿಯವರ ಹೋರಾಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹರಪನಹಳ್ಳಿ (ಜೂ.22): ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ರಾಜಕೀಯ ಮನೆತನದಿಂದ ಬಂದಿದ್ದು, ಬಡವರ, ಶ್ರಮಿಕರ ಹಾಗೂ ದೇಶಕ್ಕಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು. ಪಟ್ಟಣದ ಕಾಂಗ್ರೆಸ್‌ ಭವನದಲ್ಲಿ ರಾಹುಲ್‌ ಗಾಂಧಿ ಜನ್ಮದಿನ ಉದ್ಘಾಟಿಸಿ ಮಾತನಾಡಿದರು. ರಾಹುಲ್‌ ಗಾಂಧಿ ಏಳು, ಬೀಳು ಸಮಸ್ಯೆ ಕಷ್ಟ ಸಹಿಸಿಕೊಂಡು ಜನರ…

Read More
ಯುದ್ಧ ತೀವ್ರಗೊಳ್ಳುತ್ತಿದ್ದಂತೆ ಮಹತ್ವದ ಬೆಳವಣಿಗೆ, ಇರಾನ್ ಜೊತೆ ಪ್ರಧಾನಿ ಮೋದಿ ಮಾತುಕತೆ | Pm Modi Speaks With President Of Iran Urge Immediate De Escalation Amid Rising War Conflict

ಯುದ್ಧ ತೀವ್ರಗೊಳ್ಳುತ್ತಿದ್ದಂತೆ ಮಹತ್ವದ ಬೆಳವಣಿಗೆ, ಇರಾನ್ ಜೊತೆ ಪ್ರಧಾನಿ ಮೋದಿ ಮಾತುಕತೆ | Pm Modi Speaks With President Of Iran Urge Immediate De Escalation Amid Rising War Conflict

ಇರಾನ್ ಹಾಗೂ ಇಸ್ರೇಲ್ ನಡುವಿನ ಯುದ್ಧಕ್ಕೆ ಅಮೆರಿಕ ಎಂಟ್ರಿಕೊಡುವ ಮೂಲಕ ಸ್ವರೂಪ ತೀವ್ರಗೊಂಡಿದೆ. ಉದ್ವಿಘ್ನ ಪರಿಸ್ಥಿತಿಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಇರಾನ್ ಅಧ್ಯಕ್ಷರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ನವದೆಹಲಿ(ಜೂ.22) ಇರಾನ್ ಹಾಗೂ ಇಸ್ರೇಲ್ ನಡುವಿನ ಯುದ್ಧ ಆತಂಕ ಹೆಚ್ಚಿಸಿದೆ. ಇವರಿಬ್ಬರ ನಡುವಿನ ಯುದ್ಧಕ್ಕೆ ಅಮೆರಿಕ ಎಂಟ್ರಿಕೊಟ್ಟು ಇರಾನ್‌ನ ನ್ಯೂಕ್ಲಿಯರ್ ಘಟಕದ ಮೇಲೆ ಬಾಂಬ್ ದಾಳಿ ಮಾಡಿದೆ. ಇತ್ತ ಈ ದಾಳಿಗೆ ಪ್ರತೀಕಾರವಾಗಿ ಇರಾನ್, ಇಸ್ರೇಲ್ ಜನವಸತಿಗಳ…

Read More