Headlines
KL Rahul: ರಾಹುಲ್ ದಾಖಲೆ ಮುರಿದ ರಾಹುಲ್

KL Rahul: ರಾಹುಲ್ ದಾಖಲೆ ಮುರಿದ ರಾಹುಲ್

IND vs ENG 1st Test: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ ನಲ್ಲಿ ಕೆಎಲ್ ರಾಹುಲ್ (KL Rahul) ಭರ್ಜರಿ ಶತಕ ಸಿಡಿಸಿದ್ದಾರೆ. ಹೆಡಿಂಗ್ಲೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕನ್ನಡಿಗ ತಾಳ್ಮೆಯುತ ಬ್ಯಾಟಿಂಗ್ ಪ್ರದರ್ಶಿದರು. ಈ ತಾಳ್ಮೆಯುತ ಬ್ಯಾಟಿಂಗ್​ನೊಂದಿಗೆ 202 ಎಸೆತಗಳಲ್ಲಿ ಶತಕ ಪೂರೈಸಿದ ರಾಹುಲ್ ವಿಶೇಷ ದಾಖಲೆ ಬರೆದರು. ಅದು ಕೂಡ ಲೆಜೆಂಡ್‌ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ….

Read More
ಯಾವ ಕದನ ವಿರಾಮ ಇಲ್ಲ, ಇಸ್ರೇಲ್ ದಾಳಿ ನಿಲ್ಲಿಸಿದ ಕಾರಣ ನಾವು ಮಾಡಿಲ್ಲ, ಇರಾನ್ ಸ್ಪಷ್ಟನೆ | No Agreement On Ceasefire Israeli Stops We Have No Intention To Continue Iran Clarifies On Trump Deal

ಯಾವ ಕದನ ವಿರಾಮ ಇಲ್ಲ, ಇಸ್ರೇಲ್ ದಾಳಿ ನಿಲ್ಲಿಸಿದ ಕಾರಣ ನಾವು ಮಾಡಿಲ್ಲ, ಇರಾನ್ ಸ್ಪಷ್ಟನೆ | No Agreement On Ceasefire Israeli Stops We Have No Intention To Continue Iran Clarifies On Trump Deal

ಭಾರತ ಹಾಗೂ ಪಾಕಿಸ್ತಾನ ಯುದ್ಧದ ನಡುವೆ ಮೂಗು ತೂರಿಸಿ ಮುಖಭಂಗ ಅನುಭವಿಸಿದ್ದ ಡೋನಾಲ್ಡ್ ಟ್ರಂಪ್ ಇದೀಗ ಇಸ್ರೇಲ್ ಇರಾನ್ ನಡುವೆ ಕದನ ವಿರಾಮ ಘೋಷಿಸಿ ಮತ್ತೆ ಮುಖಂಭ ಅನುಭವಿಸಿದ್ದಾರೆ. ನವದೆಹಲಿ (ಜೂ.24) ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತೊಮ್ಮೆ ಮುಖಭಂಗ ಅನುಭವಿಸಿದ್ದಾರೆ. ಇಸ್ರೇಲ್ ಹಾಗೂ ಇರಾನ್ ಎರಡೂ ದೇಶಗಳು ಸಂಪೂರ್ಣ ಕದನ ವಿರಾಮ ಒಪ್ಪಿಕೊಂಡಿದೆ ಎಂದು ಡೋನಾಲ್ಡ್ ಟ್ರಂಪ್ ಘೋಷಿಸಿದ ಬೆನ್ನಲ್ಲೇ ಇರಾನ್ ವಿದೇಶಾಂಗ ಸಚಿವ ನೀಡಿದ ಖಡಕ್ ಉತ್ತರಿಂದ ಟ್ರಂಪ್ ಮುಖಭಂಗ ಅನುಭವಿಸಿದ್ದಾರೆ. ಕದನ ವಿರಾಮ…

Read More
Karnataka Rains: ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಚುರುಕು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Karnataka Rains: ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಚುರುಕು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಜೂನ್ 24: ಕರ್ನಾಟಕದಾದ್ಯಂತ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.  ಮುಂಗಾರು ಆರಂಭವಾಗಿ 15 ದಿನಗಳು ಕಳೆದಿದ್ದರೂ ಕರಾವಳಿ ಹಾಗೂ ಮಲೆನಾಡಿನ ಕೆಲವು ಕಡೆ ಬಿಟ್ಟರೆ ಬೇರೆಲ್ಲೂ ಅಷ್ಟೊಂದು ಮಳೆ(Rain)ಯಾಗಿರಲಿಲ್ಲ. ಈಗ ಜೂನ್ 23ರಿಂದಲೇ ಹಲವೆಡೆ ಮಳೆಯಾಗುತ್ತಿದ್ದು, ಜೂನ್ 30ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,…

Read More
ಅಮೆರಿಕ ಮೇಲೆ ಪ್ರತೀಕಾರ ದಾಳಿ ಆಗ್ತಿದ್ದಂತೆ ಕದನ ವಿರಾಮ ಎಂದ ಟ್ರಂಪ್; ‘ಕೊನೆ ರಕ್ತದ ಹನಿ ಇರೋವರೆಗೆ ಹೋರಾಡ್ತೇವೆ’ ಎಂದ ಇರಾನ್! | Iran Israel Ceasefire Trump Claims Truce Iran Denies Agreement Latest Conflict Updates

ಅಮೆರಿಕ ಮೇಲೆ ಪ್ರತೀಕಾರ ದಾಳಿ ಆಗ್ತಿದ್ದಂತೆ ಕದನ ವಿರಾಮ ಎಂದ ಟ್ರಂಪ್; ‘ಕೊನೆ ರಕ್ತದ ಹನಿ ಇರೋವರೆಗೆ ಹೋರಾಡ್ತೇವೆ’ ಎಂದ ಇರಾನ್! | Iran Israel Ceasefire Trump Claims Truce Iran Denies Agreement Latest Conflict Updates

ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಲ್ಲಿ ಕದನ ವಿರಾಮ ಒಪ್ಪಂದವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದಾರೆ. ಆದರೆ, ಇರಾನ್ ಈ ಹೇಳಿಕೆಯನ್ನು ತಿರಸ್ಕರಿಸಿದೆ. ಕತಾರ್ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಪ್ರಸ್ತಾವನೆಗೆ ಒಪ್ಪಿಕೊಂಡಿದೆ ಎಂಬ ವರದಿಗಳನ್ನು ಇರಾನ್ ನಿರಾಕರಿಸಿದೆ. ವಾಷಿಂಗ್ಟನ್/ಟೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವೆ ಕಳೆದ 12 ದಿನಗಳಿಂದ ನಡೆಯುತ್ತಿರುವ ಯುದ್ಧದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಇರಾನ್ ಈ ಹೇಳಿಕೆಯನ್ನು…

Read More
ಸೋಮವಾರದ ಪರೀಕ್ಷೆಯಲ್ಲಿ ‘ಕುಬೇರ’, ‘ಸಿತಾರೇ ಜಮೀನ್ ಪರ್’ ಪಾಸ್; ಗಳಿಕೆ ಎಷ್ಟು?

ಸೋಮವಾರದ ಪರೀಕ್ಷೆಯಲ್ಲಿ ‘ಕುಬೇರ’, ‘ಸಿತಾರೇ ಜಮೀನ್ ಪರ್’ ಪಾಸ್; ಗಳಿಕೆ ಎಷ್ಟು?

ಚಿತ್ರರಂಗಕ್ಕೆ ಒಂದು ದೊಡ್ಡ ಗೆಲುವು ಸಿಗದೇ ಹಲವು ಸಮಯ ಕಳೆದಿತ್ತು. ಐಪಿಎಲ್ (IPL) ಕಾರಣದಿಂದ ಹೆಚ್ಚಿನ ಸಿನಿಮಾಗಳು ರಿಲೀಸ್ ಆಗಿರಲಿಲ್ಲ. ಈಗ ಮತ್ತೆ ಚಿತ್ರರಂಗಕ್ಕೆ ಹೊಸ ಚೈತನ್ಯ ಬಂದಿದೆ. ಹಿಂದಿ ಹಾಗೂ ತಮಿಳು ಭಾಷೆಗಳಲ್ಲಿ ರಿಲೀಸ್ ಆದ ಎರಡು ಸಿನಿಮಾಗಳು ಗೆಲುವಿನ ನಗೆ ಬೀರಿದೆ. ಮುಂದಿನ ಕೆಲವು ವಾರಗಳ ಕಾಲ ಈ ಸಿನಿಮಾಗಳು ಅಬ್ಬರಿಸಲಿವೆ. ‘ಕುಬೇರ’ ಹಾಗೂ ‘ಸಿತಾರೇ ಜಮೀನ್ ಪರ್’ ಸಿನಿಮಾ ಸೋಮವಾರದ ಪರೀಕ್ಷೆಯನ್ನು ಪಾಸ್ ಆಗಿವೆ. ಸಿನಿಮಾ ರಿಲೀಸ್ ಆದ ವಾರಾಂತ್ಯದಲ್ಲಿ ಕಲೆಕ್ಷನ್ ಆಗೋದು…

Read More
ಹಿಸ್ಟರಿ ಹಿಸ್ಟರಿ ಹಿಸ್ಟರಿ… 93 ವರ್ಷಗಳ ಬಳಿಕ ಟೀಮ್ ಇಂಡಿಯಾ ದಾಂಡಿಗರಿಂದ ಹಿಸ್ಟರಿ

ಹಿಸ್ಟರಿ ಹಿಸ್ಟರಿ ಹಿಸ್ಟರಿ… 93 ವರ್ಷಗಳ ಬಳಿಕ ಟೀಮ್ ಇಂಡಿಯಾ ದಾಂಡಿಗರಿಂದ ಹಿಸ್ಟರಿ

India vs England 1st Test: ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ದಾಂಡಿಗರು ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಐವರು ಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. ಅಂದರೆ ಕಳೆದ 93 ವರ್ಷಗಳಿಂದ ಟೆಸ್ಟ್ ಕ್ರಿಕೆಟ್ ಆಡುತ್ತಿರುವ ಭಾರತ ತಂಡವು ಒಮ್ಮೆಯೂ ಟೆಸ್ಟ್ ಪಂದ್ಯವೊಂದರಲ್ಲಿ 5 ಶತಕಗಳನ್ನು ಬಾರಿಸಿರಲಿಲ್ಲ. ಆದರೆ ಈ ಬಾರಿ ಯಂಗ್ ಇಂಡಿಯಾ ಬ್ಯಾಟರ್ ಗಳು ಹೊಸ ಇತಿಹಾಸ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ…

Read More
Israel-Iran Conflict: ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆ, ಇಲ್ಲೂ ಟ್ರಂಪ್ ಮಧ್ಯಸ್ಥಿಕೆಯೇ?

Israel-Iran Conflict: ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆ, ಇಲ್ಲೂ ಟ್ರಂಪ್ ಮಧ್ಯಸ್ಥಿಕೆಯೇ?

ಇರಾನ್, ಜೂನ್ 24: ಇರಾನ್(Iran) ಮೇಲೆ ಇಸ್ರೇಲ್(Israel) ದಾಳಿಯೊಂದಿಗೆ ಆರಂಭವಾದ ಯುದ್ಧಕ್ಕೆ ವಿರಾಮ ಘೋಷಿಸಲಾಗಿದೆ. ಇದೀಗ ಟ್ರಂಪ್ ಆಡಳಿತವು ಮಧ್ಯಪ್ರಾಚ್ಯದಲ್ಲಿ ಯಾವುದೇ ಮಿಲಿಟರಿ ಹಸ್ತಕ್ಷೇಪವನ್ನು ಬಯಸುವುದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮವನ್ನು ಘೋಷಿಸಿದ್ದಾರೆ. ಇರಾನ್ ಅಧಿಕೃತವಾಗಿ ಇಸ್ರೇಲ್ ಜೊತೆ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ. ಸಿಎನ್ಎನ್ ವರದಿಯ ಪ್ರಕಾರ, ಕತಾರ್‌ನಲ್ಲಿರುವ ಅಮೆರಿಕದ ಮೇಲೆ ಇರಾನ್ 6 ಕ್ಷಿಪಣಿಗಳನ್ನು ಹಾರಿಸಿದ ನಂತರ ಕದನ ವಿರಾಮ ಘೋಷಿಸುವ ನಿರ್ಧಾರ ಬಂದಿದೆ…

Read More
Bengaluru: ಸಾಂಬಾರು ಮಾಡುವ ವಿಚಾರಕ್ಕೆ ಸ್ನೇಹಿತರ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ! | Fight Between Friends Over Making Sambar Murder Incident Happened In Bengaluru Rav

Bengaluru: ಸಾಂಬಾರು ಮಾಡುವ ವಿಚಾರಕ್ಕೆ ಸ್ನೇಹಿತರ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ! | Fight Between Friends Over Making Sambar Murder Incident Happened In Bengaluru Rav

ಮದ್ಯದ ಅಮಲಿನಲ್ಲಿ ಸಾಂಬಾರು ಮಾಡುವ ವಿಚಾರಕ್ಕೆ ಸ್ನೇಹಿತರ ನಡುವೆ ಜಗಳ ಉಂಟಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ತಲಘಟ್ಟಪುರದಲ್ಲಿ ನಡೆದ ಈ ಘಟನೆಯಲ್ಲಿ ನೇಪಾಳ ಮೂಲದ ಝರಿಲಾಲ್ ಮೃತಪಟ್ಟಿದ್ದು, ಆತನ ಸ್ನೇಹಿತ ಮಹೇಂದ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು (ಜೂ.24) ಮದ್ಯದ ಅಮಲಿನಲ್ಲಿ ಸಾಂಬಾರು ಮಾಡುವ ವಿಚಾರಕ್ಕೆ ಸ್ನೇಹಿತರ ಮಧ್ಯೆ ಉಂಟಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನೇಪಾಳ ದೇಶ ಝರಿಲಾಲ್ (70) ಕೊಲೆಯಾದ ದುರ್ದೈವಿ. ಈ ಹತ್ಯೆ ಸಂಬಂಧ ಮೃತನ ಸ್ನೇಹಿತ…

Read More
ಅಗ್ಗದ ದರದಲ್ಲಿ ವಿಮಾನಯಾನ ಸೇವೆಯ ಕನಸು ನನಸಾಗುವ ಕ್ಷಣ ಸನ್ನಿಹಿತವಾಗಿದೆ. ವಿಶ್ವದ ಮೊದಲ ಎಲೆಕ್ಟ್ರಿಕ್‌ ವಿಮಾನದ ಸಂಚಾರ ಭಾನುವಾರ ಇಲ್ಲಿ ಯಶಸ್ವಿಯಾಗಿ ನಡೆದಿದೆ. | First Electric Plane Successful

ಅಗ್ಗದ ದರದಲ್ಲಿ ವಿಮಾನಯಾನ ಸೇವೆಯ ಕನಸು ನನಸಾಗುವ ಕ್ಷಣ ಸನ್ನಿಹಿತವಾಗಿದೆ. ವಿಶ್ವದ ಮೊದಲ ಎಲೆಕ್ಟ್ರಿಕ್‌ ವಿಮಾನದ ಸಂಚಾರ ಭಾನುವಾರ ಇಲ್ಲಿ ಯಶಸ್ವಿಯಾಗಿ ನಡೆದಿದೆ. | First Electric Plane Successful

ಅಗ್ಗದ ದರದಲ್ಲಿ ವಿಮಾನಯಾನ ಸೇವೆಯ ಕನಸು ನನಸಾಗುವ ಕ್ಷಣ ಸನ್ನಿಹಿತವಾಗಿದೆ. ವಿಶ್ವದ ಮೊದಲ ಎಲೆಕ್ಟ್ರಿಕ್‌ ವಿಮಾನದ ಸಂಚಾರ ಭಾನುವಾರ ಇಲ್ಲಿ ಯಶಸ್ವಿಯಾಗಿ ನಡೆದಿದೆ. ನವದೆಹಲಿ: ಅಗ್ಗದ ದರದಲ್ಲಿ ವಿಮಾನಯಾನ ಸೇವೆಯ ಕನಸು ನನಸಾಗುವ ಕ್ಷಣ ಸನ್ನಿಹಿತವಾಗಿದೆ. ವಿಶ್ವದ ಮೊದಲ ಎಲೆಕ್ಟ್ರಿಕ್‌ ವಿಮಾನದ ಸಂಚಾರ ಭಾನುವಾರ ಇಲ್ಲಿ ಯಶಸ್ವಿಯಾಗಿ ನಡೆದಿದೆ. ಅಮೆರಿಕದ ಬೇಟಾ ಟೆಕ್ನಾಲಜೀಸ್‌ ಕಂಪನಿಯ ಅಲಿಯಾ ಸಿಎಕ್ಸ್-300 ವಿದ್ಯುತ್‌ ಚಾಲಿತ ಪ್ರಯಾಣಿಕರ ವಿಮಾನವು ತನ್ನ ಮೊದಲ ಪ್ರಯಾಣವನ್ನು ಯಶಸ್ವಿಯಾಗಿ ಪೂರೈಸಿದೆ. ಈ ವರ್ಷಾಂತ್ಯದಲ್ಲಿ ನಾಗರಿಕ ವಿಮಾನಯಾನ ಇಲಾಖೆಯಿಂದ…

Read More
ತುರ್ತುಸ್ಥಿತಿ ಘೋಷಣೆಗೆ ನಾಳೆ 50 ವರ್ಷ : ಸಂವಿಧಾನ ಹತ್ಯಾ ದಿವಸ ಆಚರಣೆಗೆ ಬಿಜೆಪಿ ಸಿದ್ಧತೆ | 50 Years Since The Declaration Of Emergency

ತುರ್ತುಸ್ಥಿತಿ ಘೋಷಣೆಗೆ ನಾಳೆ 50 ವರ್ಷ : ಸಂವಿಧಾನ ಹತ್ಯಾ ದಿವಸ ಆಚರಣೆಗೆ ಬಿಜೆಪಿ ಸಿದ್ಧತೆ | 50 Years Since The Declaration Of Emergency

ಭಾರತದ ಇತಿಹಾಸದ ಕರಾಳ ಅಧ್ಯಾಯ ಎಂದೇ ಪರಿಗಣಿಸಲಾಗುವ ತುರ್ತು ಸ್ಥಿತಿ ಹೇರಿಕೆಯಾಗಿ ಬುಧವಾರಕ್ಕೆ 50 ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ದೇಶವ್ಯಾಪಿ ‘ಸಂವಿಧಾನ ಹತ್ಯಾ ದಿವಸ’ ಆಚರಿಸಲು ಬಿಜೆಪಿ ಸಿದ್ಧತೆ ನಡೆಸಿದೆ.  ನವದೆಹಲಿ: ಭಾರತದ ಇತಿಹಾಸದ ಕರಾಳ ಅಧ್ಯಾಯ ಎಂದೇ ಪರಿಗಣಿಸಲಾಗುವ ತುರ್ತು ಸ್ಥಿತಿ ಹೇರಿಕೆಯಾಗಿ ಬುಧವಾರಕ್ಕೆ 50 ವರ್ಷ ತುಂಬಲಿದೆ. ಈ ಹಿನ್ನೆಲೆಯಲ್ಲಿ ದೇಶವ್ಯಾಪಿ ‘ಸಂವಿಧಾನ ಹತ್ಯಾ ದಿವಸ’ ಆಚರಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಇದರ ಪ್ರಯುಕ್ತ 1 ವರ್ಷವಿಡೀ ತುರ್ತುಸ್ಥಿತಿಯಲ್ಲಾದ ಪ್ರಜಾಪ್ರಭುತ್ವ ನಾಶಕ್ಕೆ ಸಂಬಂಧಿಸಿದ…

Read More