ಆರ್ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಕೇಸ್ : ಎಮಿಕಸ್ ಕ್ಯೂರಿ ಆಗಿ ಸುಶೀಲಾ ನೇಮಕ | Rcb Victory Celebration Stampede Case Sushila Appointed As Amicus Curiae
ಆರ್ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತದಿಂದ 11 ಮಂದಿ ಸಾವಿಗೀಡಾದ ಪ್ರಕರಣ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಅರ್ಜಿ ಸಂಬಂಧ ನ್ಯಾಯಾಲಯಕ್ಕೆ ಅಗತ್ಯ ಸಲಹೆ ಹಾಗೂ ನೆರವು ನೀಡಲು ಹಿರಿಯ ವಕೀಲೆ ಸುಶೀಲಾ ಅವರನ್ನು ಎಮಿಕಸ್ ಕ್ಯೂರಿಯಾಗಿ (ಕೋರ್ಟ್ ಸಹಾಯಕರು) ಹೈಕೋರ್ಟ್ ನೇಮಿಸಿದೆ. ಬೆಂಗಳೂರು : ಆರ್ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತದಿಂದ 11 ಮಂದಿ ಸಾವಿಗೀಡಾದ ಪ್ರಕರಣ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಅರ್ಜಿ ಸಂಬಂಧ ನ್ಯಾಯಾಲಯಕ್ಕೆ ಅಗತ್ಯ ಸಲಹೆ ಹಾಗೂ ನೆರವು ನೀಡಲು ಹಿರಿಯ ವಕೀಲೆ ಸುಶೀಲಾ…