ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಕೇಸ್‌ : ಎಮಿಕಸ್‌ ಕ್ಯೂರಿ ಆಗಿ ಸುಶೀಲಾ ನೇಮಕ | Rcb Victory Celebration Stampede Case Sushila Appointed As Amicus Curiae

ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಕೇಸ್‌ : ಎಮಿಕಸ್‌ ಕ್ಯೂರಿ ಆಗಿ ಸುಶೀಲಾ ನೇಮಕ | Rcb Victory Celebration Stampede Case Sushila Appointed As Amicus Curiae

ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತದಿಂದ 11 ಮಂದಿ ಸಾವಿಗೀಡಾದ ಪ್ರಕರಣ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಅರ್ಜಿ ಸಂಬಂಧ ನ್ಯಾಯಾಲಯಕ್ಕೆ ಅಗತ್ಯ ಸಲಹೆ ಹಾಗೂ ನೆರವು ನೀಡಲು ಹಿರಿಯ ವಕೀಲೆ ಸುಶೀಲಾ ಅವರನ್ನು ಎಮಿಕಸ್‌ ಕ್ಯೂರಿಯಾಗಿ (ಕೋರ್ಟ್‌ ಸಹಾಯಕರು) ಹೈಕೋರ್ಟ್‌ ನೇಮಿಸಿದೆ. ಬೆಂಗಳೂರು : ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತದಿಂದ 11 ಮಂದಿ ಸಾವಿಗೀಡಾದ ಪ್ರಕರಣ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಅರ್ಜಿ ಸಂಬಂಧ ನ್ಯಾಯಾಲಯಕ್ಕೆ ಅಗತ್ಯ ಸಲಹೆ ಹಾಗೂ ನೆರವು ನೀಡಲು ಹಿರಿಯ ವಕೀಲೆ ಸುಶೀಲಾ…

Read More
ಮಕ್ಕಳಿಲ್ಲದ ಸಂಬಂಧಿಕರಿಗಾಗಿ ನೆರೆ ಮನೆಯ 5 ವರ್ಷದ ಬಾಲಕಿಯನ್ನೇ ಅಪಹರಿಸಿದ ಮಹಿಳೆಯರ ಬಂಧನ | Women Arrested For Kidnapping 5 Year Old Neighbors Girl For Childless Relatives

ಮಕ್ಕಳಿಲ್ಲದ ಸಂಬಂಧಿಕರಿಗಾಗಿ ನೆರೆ ಮನೆಯ 5 ವರ್ಷದ ಬಾಲಕಿಯನ್ನೇ ಅಪಹರಿಸಿದ ಮಹಿಳೆಯರ ಬಂಧನ | Women Arrested For Kidnapping 5 Year Old Neighbors Girl For Childless Relatives

ತಮ್ಮ ನೆರೆಮನೆಯ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಮಕ್ಕಳಿಲ್ಲದ ಬಂಧುವಿಗೆ ನೀಡಲು ಯತ್ನಿಸಿದ್ದ ಆರೋಪದ ಮೇರೆಗೆ ಇಬ್ಬರು ಮಹಿಳೆಯರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬೆಂಗಳೂರು : ತಮ್ಮ ನೆರೆಮನೆಯ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಮಕ್ಕಳಿಲ್ಲದ ಬಂಧುವಿಗೆ ನೀಡಲು ಯತ್ನಿಸಿದ್ದ ಆರೋಪದ ಮೇರೆಗೆ ಇಬ್ಬರು ಮಹಿಳೆಯರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ವಿಶ್ವೇಶ್ವರಯ್ಯ ಲೇಔಟ್‌ನ ನಿವಾಸಿಗಳಾದ ಸುಲೋಚನ ಹಾಗೂ ಬಸವಮ್ಮ ಬಂಧಿತರಾಗಿದ್ದು, ಆರೋಪಿಗಳಿಂದ ಅಪಹೃತ ಬಾಲಕಿಯನ್ನು ಕೃತ್ಯ ನಡೆದ ಕೆಲವೇ ತಾಸುಗಳಲ್ಲಿ ಪೊಲೀಸರು…

Read More
ಆಟೋ ಪ್ರಯಾಣ ದರ ಹೆಚ್ಚಳ ಆದೇಶ ಹೊರಡಿಸುವಲ್ಲಿ ವಿಳಂಬ ಮಾಡುತ್ತಿರುವ ಜಿಲ್ಲಾಧಿಕಾರಿ ವಿರುದ್ಧ ಚಾಲಕರ ಆಕ್ರೋಶ | Drivers Express Anger Against The District Collector For Delay In Increasing Auto Fares

ಆಟೋ ಪ್ರಯಾಣ ದರ ಹೆಚ್ಚಳ ಆದೇಶ ಹೊರಡಿಸುವಲ್ಲಿ ವಿಳಂಬ ಮಾಡುತ್ತಿರುವ ಜಿಲ್ಲಾಧಿಕಾರಿ ವಿರುದ್ಧ ಚಾಲಕರ ಆಕ್ರೋಶ | Drivers Express Anger Against The District Collector For Delay In Increasing Auto Fares

ಆಟೋ ಪ್ರಯಾಣ ದರ ಹೆಚ್ಚಳ ಆದೇಶ ಹೊರಡಿಸುವಲ್ಲಿ ವಿಳಂಬ ಮಾಡುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಆಟೋ ಚಾಲಕರ ಸಂಘಟನೆಗಳು, ಜೂ.25ರೊಳಗೆ ದರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು : ಆಟೋ ಪ್ರಯಾಣ ದರ ಹೆಚ್ಚಳ ಆದೇಶ ಹೊರಡಿಸುವಲ್ಲಿ ವಿಳಂಬ ಮಾಡುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಆಟೋ ಚಾಲಕರ ಸಂಘಟನೆಗಳು, ಜೂ.25ರೊಳಗೆ ದರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಸ್‌…

Read More
ಅಮೆರಿಕ ನೆಲೆ ಮೇಲೆ ಇರಾನ್‌ ಕ್ಷಿಪಣಿ ಬಾಂಬ್‌ : ಮಧ್ಯಪ್ರಾಚ್ಯದಲ್ಲಿ ಪ್ರತೀಕಾರ – ಒಂದೇ ದಿನ 3 ದೇಶಕ್ಕಬ್ಬಿದ ಸಮರ | Iran Missile Bomb On Us Base

ಅಮೆರಿಕ ನೆಲೆ ಮೇಲೆ ಇರಾನ್‌ ಕ್ಷಿಪಣಿ ಬಾಂಬ್‌ : ಮಧ್ಯಪ್ರಾಚ್ಯದಲ್ಲಿ ಪ್ರತೀಕಾರ – ಒಂದೇ ದಿನ 3 ದೇಶಕ್ಕಬ್ಬಿದ ಸಮರ | Iran Missile Bomb On Us Base

ತನ್ನ ಮೂರು ಪರಮಾಣು ನೆಲೆಗಳ ಮೇಲೆ ಅಮೆರಿಕ ನಡೆಸಿದ ದಾಳಿಯಿಂದ ಆಕ್ರೋಶಗೊಂಡಿದ್ದ ಇರಾನ್‌, ಸೋಮವಾರ ವಿಶ್ವದ ಅತ್ಯಂತ ಶಕ್ತಿಶಾಲಿ ದೇಶದ ಮೇಲೆ ಪ್ರತೀಕಾರದ ದಾಳಿ ಆರಂಭಿಸಿದೆ. ಟೆಹ್ರಾನ್‌: ತನ್ನ ಮೂರು ಪರಮಾಣು ನೆಲೆಗಳ ಮೇಲೆ ಅಮೆರಿಕ ನಡೆಸಿದ ದಾಳಿಯಿಂದ ಆಕ್ರೋಶಗೊಂಡಿದ್ದ ಇರಾನ್‌, ಸೋಮವಾರ ವಿಶ್ವದ ಅತ್ಯಂತ ಶಕ್ತಿಶಾಲಿ ದೇಶದ ಮೇಲೆ ಪ್ರತೀಕಾರದ ದಾಳಿ ಆರಂಭಿಸಿದೆ. ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿ ಇರಾನ್ ಸೇನೆ ಸೋಮವಾರ ರಾತ್ರಿ ಭೀಕರ ಕ್ಷಿಪಣಿ ದಾಳಿ ನಡೆಸಿದೆ. ಸಿರಿಯಾ, ಕತಾರ್‌ನ ದೋಹಾ…

Read More
ಅಮೆರಿಕದ ಭಾರೀ ಬಾಂಬ್‌ ದಾಳಿ ಬೆನ್ನಲ್ಲೇ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ | Israeli Attack Destroys Irans Nuclear Facility 6 Airports 15 Aircraft

ಅಮೆರಿಕದ ಭಾರೀ ಬಾಂಬ್‌ ದಾಳಿ ಬೆನ್ನಲ್ಲೇ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ | Israeli Attack Destroys Irans Nuclear Facility 6 Airports 15 Aircraft

ಅಮೆರಿಕದ ಭಾರೀ ಬಾಂಬ್‌ ದಾಳಿ ಬೆನ್ನಲ್ಲೇ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್‌, ಇಸ್ರೇಲ್‌ ಮೇಲೆ ‘ಟ್ರೂ ಪ್ರಾಮಿಸ್‌ 3’ ಹೆಸರಲ್ಲಿ ಹಲವು ನಗರಗಳ ಮೇಲೆ ದಾಳಿ ನಡೆಸಿದೆ. ದುಬೈ: ಅಮೆರಿಕದ ಭಾರೀ ಬಾಂಬ್‌ ದಾಳಿ ಬೆನ್ನಲ್ಲೇ ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಅಮೆರಿಕದ ದಾಳಿಗೆ ಪ್ರತಿಯಾಗಿ ಇರಾನ್‌, ಇಸ್ರೇಲ್‌ ಮೇಲೆ ‘ಟ್ರೂ ಪ್ರಾಮಿಸ್‌ 3’ ಹೆಸರಲ್ಲಿ ಹಲವು ನಗರಗಳ ಮೇಲೆ ದಾಳಿ ನಡೆಸಿದೆ….

Read More
ಇರಾನ್‌ ಮತ್ತು ಇಸ್ರೇಲ್ ನಡುವಿನ ಸಮರ 11ನೇ ದಿನಕ್ಕೆ ಕಾಲಿಟಿದ್ದು, ಸೋಮವಾರ ಇಸ್ರೇಲ್‌ ಮೇಲೆ ಇರಾನ್‌ ಕ್ಷಿಪಣಿಗಳನ್ನು ಹಾರಿಸಿದೆ. | The Horror Of The Iran Attack Was Captured On A Cars Dash Cam

ಇರಾನ್‌ ಮತ್ತು ಇಸ್ರೇಲ್ ನಡುವಿನ ಸಮರ 11ನೇ ದಿನಕ್ಕೆ ಕಾಲಿಟಿದ್ದು, ಸೋಮವಾರ ಇಸ್ರೇಲ್‌ ಮೇಲೆ ಇರಾನ್‌ ಕ್ಷಿಪಣಿಗಳನ್ನು ಹಾರಿಸಿದೆ. | The Horror Of The Iran Attack Was Captured On A Cars Dash Cam

ಇರಾನ್‌ ಮತ್ತು ಇಸ್ರೇಲ್ ನಡುವಿನ ಸಮರ 11ನೇ ದಿನಕ್ಕೆ ಕಾಲಿಟಿದ್ದು, ಸೋಮವಾರ ಇಸ್ರೇಲ್‌ ಮೇಲೆ ಇರಾನ್‌ ಕ್ಷಿಪಣಿಗಳನ್ನು ಹಾರಿಸಿದೆ. ಟೆಹ್ರಾನ್‌: ಇರಾನ್‌ ಮತ್ತು ಇಸ್ರೇಲ್ ನಡುವಿನ ಸಮರ 11ನೇ ದಿನಕ್ಕೆ ಕಾಲಿಟಿದ್ದು, ಸೋಮವಾರ ಇಸ್ರೇಲ್‌ ಮೇಲೆ ಇರಾನ್‌ ಕ್ಷಿಪಣಿಗಳನ್ನು ಹಾರಿಸಿದೆ. ಈ ದಾಳಿಯ ಭೀಕರತೆಯ ದೃಶ್ಯವೊಂದು ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಕಾರೊಂದರ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ. ಇರಾನಿನ ಕ್ಷಿಪಣಿಯು ಇಸ್ರೇಲ್‌ನ ಅಶ್ಡೋಡ್‌ ನಗರದ ಮೇಲೆ ಏಕಾಏಕಿ ಅಪ್ಪಳಿಸಿದೆ. ರಸ್ತೆಯಬದಿಯಲ್ಲಿ ಕ್ಷಿಪಣಿಗಳು ಸ್ಫೋಟಗೊಂಡಾಗ ಕಲ್ಲುಗಳು, ಅವಶೇಷಗಳು ಗಾಳಿಯಲ್ಲಿ ಹಾರಿದೆ. ಈ ದೃಶ್ಯ…

Read More
ಇರಾನ್‌ನ ಫೊರ್ಡೋ ಸೇರಿದಂತೆ 3 ಅಣು ಕ್ರೇಂದ್ರಗಳ ಮೇಲಿನ ದಾಳಿಗೆ ಅಮೆರಿಕದಿಂದ ಹೊರಟಿದ್ದ ಬಿ-2 ಬಾಂಬರ್‌ನಲ್ಲಿತ್ತು ಆಹಾರ, ಶೌಚಾಲಯ, ವಿಶ್ರಾಂತಿ ಕೊಠಡಿ | The B 2 Bomber Had Food Restroom Toilet

ಇರಾನ್‌ನ ಫೊರ್ಡೋ ಸೇರಿದಂತೆ 3 ಅಣು ಕ್ರೇಂದ್ರಗಳ ಮೇಲಿನ ದಾಳಿಗೆ ಅಮೆರಿಕದಿಂದ ಹೊರಟಿದ್ದ ಬಿ-2 ಬಾಂಬರ್‌ನಲ್ಲಿತ್ತು ಆಹಾರ, ಶೌಚಾಲಯ, ವಿಶ್ರಾಂತಿ ಕೊಠಡಿ | The B 2 Bomber Had Food Restroom Toilet

ಇರಾನ್‌ನ ಫೊರ್ಡೋ ಸೇರಿದಂತೆ 3 ಅಣು ಕ್ರೇಂದ್ರಗಳ ಮೇಲಿನ ದಾಳಿಗೆ ಅಮೆರಿಕದಿಂದ ಹೊರಟಿದ್ದ ಬಿ-2 ಸ್ಟೆಲ್ತ್‌ ಬಾಂಬರ್‌ಗಳಲ್ಲಿ, ಆಹಾರ, ಆರಾಮದಿಂದ ಹಿಡಿದು ಶೌಚದವರೆಗೆ ಪೈಲಟ್‌ಗಳಿಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳು ಇದ್ದವು ಎಂದು ತಿಳಿದುಬಂದಿದೆ. ವಾಷಿಂಗ್ಟನ್‌: ಇರಾನ್‌ನ ಫೊರ್ಡೋ ಸೇರಿದಂತೆ 3 ಅಣು ಕ್ರೇಂದ್ರಗಳ ಮೇಲಿನ ದಾಳಿಗೆ ಅಮೆರಿಕದಿಂದ ಹೊರಟಿದ್ದ ಬಿ-2 ಸ್ಟೆಲ್ತ್‌ ಬಾಂಬರ್‌ಗಳಲ್ಲಿ, ಆಹಾರ, ಆರಾಮದಿಂದ ಹಿಡಿದು ಶೌಚದವರೆಗೆ ಪೈಲಟ್‌ಗಳಿಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳು ಇದ್ದವು ಎಂದು ತಿಳಿದುಬಂದಿದೆ. ಅಮೆರಿಕದ ಮಿಸೌರಿ ನೆಲೆಯಿಂದ ಇರಾನ್‌ನತ್ತ…

Read More
ಕಾಂಗ್ರೆಸ್‌ ಸಂಸದ ಶಶಿತರೂರ್‌ ಅವರು ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿ ಕುರಿತು ಬಹಿಂಗವಾಗಿಯೇ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. | Shashi Tharoor Praises Narendra Modi

ಕಾಂಗ್ರೆಸ್‌ ಸಂಸದ ಶಶಿತರೂರ್‌ ಅವರು ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿ ಕುರಿತು ಬಹಿಂಗವಾಗಿಯೇ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. | Shashi Tharoor Praises Narendra Modi

ಆಪರೇಷನ್‌ ಸಿಂದೂರ ಕಾರ್ಯಾಚರಣೆ ವಿಚಾರವಾಗಿ ಕೇಂದ್ರ ಸರ್ಕಾರದ ನಿಲುವನ್ನು ಬಹಿರಂಗವಾಗಿ ಬೆಂಬಲಿಸಿ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್‌ ಸಂಸದ ಶಶಿತರೂರ್‌ ಅವರು ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿ ಕುರಿತು ಬಹಿಂಗವಾಗಿಯೇ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನವದೆಹಲಿ: ಆಪರೇಷನ್‌ ಸಿಂದೂರ ಕಾರ್ಯಾಚರಣೆ ವಿಚಾರವಾಗಿ ಕೇಂದ್ರ ಸರ್ಕಾರದ ನಿಲುವನ್ನು ಬಹಿರಂಗವಾಗಿ ಬೆಂಬಲಿಸಿ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್‌ ಸಂಸದ ಶಶಿತರೂರ್‌ ಅವರು ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿ ಕುರಿತು ಬಹಿಂಗವಾಗಿಯೇ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ದೇಶದ…

Read More
Horoscope Today 23 June: ಇಂದು ಈ ರಾಶಿಯವರಿಗೆ ಪ್ರೇಮ ನಿವೇದನೆಯ ಭಯವಿರಲಿದೆ

Horoscope Today 23 June: ಇಂದು ಈ ರಾಶಿಯವರಿಗೆ ಪ್ರೇಮ ನಿವೇದನೆಯ ಭಯವಿರಲಿದೆ

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಆಯುಷ್ಮಾನ್, ಕರಣ : ವಣಿಜ, ಸೂರ್ಯೋದಯ – 06 : 06 am, ಸೂರ್ಯಾಸ್ತ – 07:03 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:49 – 17:26, ಯಮಘಂಡ ಕಾಲ 09:21 – 10:58, ಗುಳಿಕ…

Read More
ತುಂಬಾ ದಿನಗಳಿಂದ ಕಾಡುವ ಸಮಸ್ಯೆಗೆ ಇಂದು ಪರಿಹಾರ ದೊರಕಲಿದೆ

ತುಂಬಾ ದಿನಗಳಿಂದ ಕಾಡುವ ಸಮಸ್ಯೆಗೆ ಇಂದು ಪರಿಹಾರ ದೊರಕಲಿದೆ

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಆಯುಷ್ಮಾನ್, ಕರಣ : ವಣಿಜ, ಸೂರ್ಯೋದಯ – 06 : 06 am, ಸೂರ್ಯಾಸ್ತ – 07:03 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:49 – 17:26, ಯಮಘಂಡ ಕಾಲ 09:21 – 10:58, ಗುಳಿಕ…

Read More