Headlines
‘ಅನುಪಮಾ’ ಧಾರಾವಾಹಿ ಶೂಟಿಂಗ್ ಸೆಟ್​ನಲ್ಲಿ ಅಗ್ನಿ ಅವಘಡ; ಭಯಾನಕ ವಿಡಿಯೋ ವೈರಲ್

‘ಅನುಪಮಾ’ ಧಾರಾವಾಹಿ ಶೂಟಿಂಗ್ ಸೆಟ್​ನಲ್ಲಿ ಅಗ್ನಿ ಅವಘಡ; ಭಯಾನಕ ವಿಡಿಯೋ ವೈರಲ್

ಹಿಂದಿಯ ಜನಪ್ರಿಯ ಧಾರಾವಾಹಿ ‘ಅನುಪಮಾ’ (Anupamaa Serial) ಶೂಟಿಂಗ್ ಸೆಟ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮುಂಬೈನ ದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಸಿಟಿಯಲ್ಲಿ (Dadasaheb Phalke Chitranagari) ಈ ಧಾರಾವಾಹಿಯ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಬೆಂಕಿ ಹೊತ್ತಿಕೊಂಡಿದೆ. ಸೋಮವಾರ (ಜೂನ್ 23) ಮುಂಜಾನೆ ಈ ಘಟನೆ ಸಂಭವಿಸಿದೆ. ವಿದ್ಯುತ್ ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಆಗಿಲ್ಲ. ಘಟನೆಯ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಭಾನುವಾರ (ಜೂನ್…

Read More
ಉದ್ಧಟತನ ಪ್ರದರ್ಶಿಸಿದಾಗ ಜಮೀರ್ ರಾಜೀನಾಮೆ ಅಂಗೀಕರಿಸಬೇಕೆಂದು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದ್ದೆ: ಕುಮಾರಸ್ವಾಮಿ

ಉದ್ಧಟತನ ಪ್ರದರ್ಶಿಸಿದಾಗ ಜಮೀರ್ ರಾಜೀನಾಮೆ ಅಂಗೀಕರಿಸಬೇಕೆಂದು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದ್ದೆ: ಕುಮಾರಸ್ವಾಮಿ

ದೆಹಲಿ, ಜೂನ್ 23: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಇಂದು ದೆಹಲಿಯಲ್ಲಿ ಸುದೀರ್ಘವಾದ ಮಾಧ್ಯಮ ಗೋಷ್ಠಿ ನಡೆಸಿ ಸಿದ್ದರಾಮಯ್ಯ ಸರಕಾರ ಮತ್ತು ಮಂತ್ರಿಗಳನ್ನು ಜಾಲಾಡಿದರು. ಕಂದಾಯ ಕಚೇರಿಯೊಂದಕ್ಕೆ ಅನಿರೀಕ್ಷಿತ ಭೇಟಿ ನೀಡುವ ಸಚಿವ ಕೃಷ್ಣ ಭೈರೇಗೌಡರು (revenue minister)  ಲಂಚಗುಳಿತಕ್ಕಾಗಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡು ಯಾವ್ಯಾವುದಕ್ಕೆ ಎಷ್ಟೆಷ್ಟು ರೇಟು ಅಂತ ಬೋರ್ಡ್ ಹಾಕಿಬಿಡಿ ಅನ್ನುತ್ತಾರೆ. ಭ್ರಷ್ಟಾಚಾರ ನಡೆದಿದೆಯೆಂದು ಗೊತ್ತಿದ್ದರೂ ಅವರು ಅಧಿಕಾರಿಗಳ ಮೇಲೆ ಕ್ರಮ ತಗೊಳ್ಳಲ್ಲ, ಅಧಿಕಾರಿಗಳು ಆ ಜಾಗಗಳಿಗೆ ಬರಲು ಎಷ್ಟೆಷ್ಟು ಕೊಟ್ಟಿದ್ದಾರೆ ಅನ್ನೋದು…

Read More
ಎಂಎಸ್‌ ಧೋನಿಯಿಂದಲೂ ಮಾಡಲಾಗದ ಐತಿಹಾಸಿಕ ಸಾಧನೆ ಮಾಡಿದ ರಿಷಭ್‌ ಪಂತ್‌! | Rishabh Pant Second Wicket Keeper In World To Score Centuries In Both Innings Of A Test Match San

ಎಂಎಸ್‌ ಧೋನಿಯಿಂದಲೂ ಮಾಡಲಾಗದ ಐತಿಹಾಸಿಕ ಸಾಧನೆ ಮಾಡಿದ ರಿಷಭ್‌ ಪಂತ್‌! | Rishabh Pant Second Wicket Keeper In World To Score Centuries In Both Innings Of A Test Match San

ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ ಗಳಿಸಿದ ವಿಶ್ವದ ಎರಡನೇ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ರಿಷಭ್ ಪಂತ್ ಪಾತ್ರರಾಗಿದ್ದಾರೆ. ಹೆಡಿಂಗ್ಲಿಯಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 4 ನೇ ದಿನದಂದು ಅವರು ಈ ಸಾಧನೆ ಮಾಡಿದರು.  ಲೀಡ್ಸ್‌ (ಜೂ.23): ಭಾರತದ ಟೆಸ್ಟ್‌ ತಂಡದ ಉಪನಾಯಕ ಹಾಗೂ ಸ್ಟಾರ್‌ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಹೆಡಿಂಗ್ಲಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಟೆಸ್ಟ್‌ ಪಂದ್ಯವೊಂದರ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕ…

Read More
ಡ್ರೈವಿಂಗ್‌ ಲೈಸೆನ್ಸ್‌ ಪಡೆಯಲು ಬಂದು ರಾತ್ರೋರಾತ್ರಿ ಸ್ಟಾರ್‌ ಆಗೋದ್ಲು ಈ ಮಹಿಳೆ! | Funny Video Of Woman In Rto Riding Two Wheeler For Driving Licence Suc

ಡ್ರೈವಿಂಗ್‌ ಲೈಸೆನ್ಸ್‌ ಪಡೆಯಲು ಬಂದು ರಾತ್ರೋರಾತ್ರಿ ಸ್ಟಾರ್‌ ಆಗೋದ್ಲು ಈ ಮಹಿಳೆ! | Funny Video Of Woman In Rto Riding Two Wheeler For Driving Licence Suc

 ಡ್ರೈವಿಂಗ್‌ ಲೈಸೆನ್ಸ್‌ ಪಡೆಯಲು ಪ್ರತಿನಿತ್ಯವೂ ಸಾವಿರಾರು ಜನ ಕ್ಯೂನಲ್ಲಿ ಇರುತ್ತಾರೆ. ಆದರೆ ಈ ಮಹಿಳೆ ಮಾತ್ರ ರಾತ್ರೋರಾತ್ರಿ ಸಕತ್​ ಫೇಮಸ್​ ಆಗೋದ್ರು. ಕಾರಣ ಕೇಳಿದ್ರೆ ನೀವೂ ಶಾಕ್​ ಆಗ್ತೀರಾ!  ಇಂದು ಯಾವುದೇ ಕೆಲಸಕ್ಕೆ ಹೋಗುವುದಿದ್ದರೂ ಸಾರ್ವಜನಿಕ ವಾಹನಗಳ ಸೌಲಭ್ಯ ಎಷ್ಟೇ ಇದ್ದರೂ ಮನೆಯಲ್ಲಿ ವಾಹನ ಇದ್ದರೇನೇ ಒಳ್ಳೆಯದು ಎನ್ನುವ ಸ್ಥಿತಿ ಇದೆ. ಇದೇ ಕಾರಣಕ್ಕೆ ಪ್ರತಿ ಮನೆಯಲ್ಲಿಯೂ ದ್ವಿಚಕ್ರ ವಾಹನಗಳು ಎಲ್ಲರ ಬಳಿ ಇದ್ದರೆ ಒಂದೊಂದು ಮನೆಯಲ್ಲಿಯೂ 2-3 ಕಾರುಗಳು ಇರುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲಿಯೂ ಬೆಂಗಳೂರಿನಂಥ…

Read More
ಸಿಂಧೂ ನದಿ ನೀರಿನ ಹರಿವು ನಿಲ್ಲಿಸಿದರೆ ಪಾಕಿಸ್ತಾನ ಯುದ್ಧಕ್ಕೆ ಸಿದ್ಧ; ಭಾರತಕ್ಕೆ ಬಿಲಾವಲ್ ಭುಟ್ಟೋ ಬೆದರಿಕೆ

ಸಿಂಧೂ ನದಿ ನೀರಿನ ಹರಿವು ನಿಲ್ಲಿಸಿದರೆ ಪಾಕಿಸ್ತಾನ ಯುದ್ಧಕ್ಕೆ ಸಿದ್ಧ; ಭಾರತಕ್ಕೆ ಬಿಲಾವಲ್ ಭುಟ್ಟೋ ಬೆದರಿಕೆ

ಇಸ್ಲಮಾಬಾದ್, ಜೂನ್ 23: ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ-ಜರ್ದಾರಿ ಇಂದು (ಸೋಮವಾರ) ಭಾರತಕ್ಕೆ ಮತ್ತೊಂದು ಬೆದರಿಕೆಯನ್ನು ಹಾಕಿದ್ದಾರೆ. ಭಾರತ ಸಿಂಧೂ ಜಲ ಒಪ್ಪಂದದ (IWT) ಅಡಿಯಲ್ಲಿ ಭಾರತವೇನಾದರೂ ಪಾಕಿಸ್ತಾನಕ್ಕೆ ತನ್ನ ನ್ಯಾಯಯುತವಾದ ನೀರಿನ ಪಾಲನ್ನು ನಿರಾಕರಿಸಿದರೆ ನಮ್ಮ ದೇಶ ಯುದ್ಧಕ್ಕೆ ಸಿದ್ಧವಾಗಬೇಕಾಗುತ್ತದೆ ಎಂದು ಹೇಳಿದ್ದಾರೆ. ಈ ಹಿಂದೆ ಭಾರತದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಿಂಧೂ ಜಲ ಒಪ್ಪಂದವನ್ನು ಪುನಃಸ್ಥಾಪಿಸುವುದಿಲ್ಲ ಎಂದು ಘೋಷಿಸಿದ್ದರು. ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತ 1960ರ…

Read More
ನಾಸಾ ಪ್ರೋಗ್ರಾಮ್‌ ಮುಗಿಸಿದ ಮೊದಲ ಭಾರತೀಯ ಮಹಿಳೆ ದಂಗೆಟಿ ಜಾಹ್ನವಿ, 2029ಕ್ಕೆ ಬಾಹ್ಯಾಕಾಶಕ್ಕೆ ಪ್ರಯಾಣ! | Andhra Pradesh Dangeti Jahnavi To Travel To Space In 2029 San

ನಾಸಾ ಪ್ರೋಗ್ರಾಮ್‌ ಮುಗಿಸಿದ ಮೊದಲ ಭಾರತೀಯ ಮಹಿಳೆ ದಂಗೆಟಿ ಜಾಹ್ನವಿ, 2029ಕ್ಕೆ ಬಾಹ್ಯಾಕಾಶಕ್ಕೆ ಪ್ರಯಾಣ! | Andhra Pradesh Dangeti Jahnavi To Travel To Space In 2029 San

ಆಂಧ್ರಪ್ರದೇಶದ ದಂಗೆಟಿ ಜಾಹ್ನವಿ 2029 ರಲ್ಲಿ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ನಾಸಾದ ಅಂತರರಾಷ್ಟ್ರೀಯ ವಾಯು ಮತ್ತು ಬಾಹ್ಯಾಕಾಶ ಕಾರ್ಯಕ್ರಮವನ್ನು ಪೂರ್ಣಗೊಳಿಸಿದ ಮೊದಲ ಭಾರತೀಯ ಮಹಿಳೆ ಎನಿಸಿದ್ದಾರೆ.  ನವದೆಹಲಿ (ಜೂ.23): ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಪಾಲಕೊಲ್ಲುವಿನ ದಂಗೆಟಿ ಜಾಹ್ನವಿ 2029 ರಲ್ಲಿ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್‌ನಲ್ಲಿ ಪದವೀಧರರಾಗಿರುವ ಜಾಹ್ನವಿ, ನಾಸಾದ ಪ್ರತಿಷ್ಠಿತ ಅಂತರರಾಷ್ಟ್ರೀಯ ವಾಯು ಮತ್ತು ಬಾಹ್ಯಾಕಾಶ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮುಂದಿನ ನಾಲ್ಕು…

Read More
ಫ್ರಿಜ್‌ನಲ್ಲಿ ಇಟ್ಟ ಆಹಾರ ತಿಂದು ಮಗು ಸಾವು- ದಂಪತಿ ತೀವ್ರ ಅಸ್ವಸ್ಥ: ಬೆಂಗಳೂರಿನಲ್ಲಿ ಶಾಕಿಂಗ್‌ ಘಟನೆ | 5 Year Old Childs Death Last Year Traced To Rotten Vangi Bath Kept In Fridge Suc

ಫ್ರಿಜ್‌ನಲ್ಲಿ ಇಟ್ಟ ಆಹಾರ ತಿಂದು ಮಗು ಸಾವು- ದಂಪತಿ ತೀವ್ರ ಅಸ್ವಸ್ಥ: ಬೆಂಗಳೂರಿನಲ್ಲಿ ಶಾಕಿಂಗ್‌ ಘಟನೆ | 5 Year Old Childs Death Last Year Traced To Rotten Vangi Bath Kept In Fridge Suc

ಆಹಾರಗಳನ್ನು ಫ್ರಿಜ್‌ನಲ್ಲಿ ಇಟ್ಟು ತಿನ್ನುವವರಿಗೆ ಇದು ಎಚ್ಚರಿಕೆಯ ಗಂಟೆ! ಫ್ರಿಜ್‌ನಲ್ಲಿಟ್ಟ ವಾಂಗಿಬಾತ್‌ ತಿಂದು ಬೆಂಗಳೂರಿನಲ್ಲಿ ಮಗುವಿನ ಸಾವು, ದಂಪತಿ ತೀವ್ರ ಅಸ್ವಸ್ಥ!  ಈಗಂತೂ ಫ್ರಿಜ್‌ ಎನ್ನುವುದು ಪ್ರತಿ ಮನೆಯ ಅವಶ್ಯಕತೆ ಆಗಿಬಿಟ್ಟಿದೆ. ಆದರೆ ಫ್ರಿಜ್‌ ಎನ್ನುವುದು ಹಲವರ ಮನೆಯಲ್ಲಿ ಗೋಡೋನ್‌ ಕೂಡ ಆಗಿಬಿಟ್ಟಿದೆ. ಅಡುಗೆ ಮನೆಯಲ್ಲಿ ಇರಬೇಕಿರುವ ಬಹುತೇಕ ಪದಾರ್ಥಗಳು ಫ್ರಿಜ್‌ನಲ್ಲಿ ಇಡಲಾಗುತ್ತದೆ. ಬೇಳೆ-ಕಾಳುಗಳಿಂದ ಹಿಡಿದು, ಅಳಿದುಳಿದ ಅನ್ನ, ಸಾಂಬಾರು, ಸಾರು, ದೋಸೆ ಹಿಟ್ಟು… ಹೀಗೆ ಏನು ಬೇಕೋ ಎಲ್ಲವೂ ಫ್ರಿಜ್‌ನಲ್ಲಿ ಶೇಖರಿಸಿ ಇಡುವುದು ಬಹುತೇಕರಿಗೆ ರೂಢಿ….

Read More
Bengaluru Ganja gang riots; ನಡುರಸ್ತೆಯಲ್ಲೇ ಮಹಿಳೆ ಅಡ್ಡಗಟ್ಟಿ ಕಿರುಕುಳ, ಮನಸೋ ಇಚ್ಛೆ ಹಲ್ಲೆ! | Bengaluru Woman Molested By Drunkards In Renuka Yellamma Layout Cctv Footage Surfaces Sat

Bengaluru Ganja gang riots; ನಡುರಸ್ತೆಯಲ್ಲೇ ಮಹಿಳೆ ಅಡ್ಡಗಟ್ಟಿ ಕಿರುಕುಳ, ಮನಸೋ ಇಚ್ಛೆ ಹಲ್ಲೆ! | Bengaluru Woman Molested By Drunkards In Renuka Yellamma Layout Cctv Footage Surfaces Sat

ಬನ್ನೇರುಘಟ್ಟದಲ್ಲಿ ಗಾಂಜಾ ಸೇವಿಸಿದ ಯುವಕರ ಗುಂಪೊಂದು ಮಹಿಳೆಯ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ನಡೆದಿದೆ. ಸಹಾಯಕ್ಕೆ ಬಂದ ಸ್ನೇಹಿತನನ್ನೇ ಪೊಲೀಸರು ಬಂಧಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರು ನಗರ ಹೊರವಲಯದ ಬನ್ನೇರುಘಟ್ಟ ಬಳಿ ರೇಣುಕಾ ಯಲ್ಲಮ್ಮ ಲೇಔಟ್‌ನಲ್ಲಿ ಗಾಂಜಾ ಸೇವನೆ ಮಾಡಿದ ಯುವಕರ ಗುಂಪಿನಿಂದ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆಯ ಸಂಪೂರ್ಣ ದೃಶ್ಯಗಳು ಹತ್ತಿರದ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ…

Read More
ಸಕ್ಕರೆ ನಾಡಿನಲ್ಲಿ ಸಿಹಿ ಕ್ಷಣ : ಮಂಡ್ಯ ಜಿಲ್ಲೆ ರೈತರಿಗೆ ಈ ಬಾರಿ ಡಬಲ್ ಧಮಾಕ…!

ಸಕ್ಕರೆ ನಾಡಿನಲ್ಲಿ ಸಿಹಿ ಕ್ಷಣ : ಮಂಡ್ಯ ಜಿಲ್ಲೆ ರೈತರಿಗೆ ಈ ಬಾರಿ ಡಬಲ್ ಧಮಾಕ…!

ಮಂಡ್ಯ, (ಜೂನ್ 23): ಸಕ್ಕರೆನಾಡು ಮಂಡ್ಯ ಜಿಲ್ಲೆಯ ರೈತರಿಗೆ (Mandya Farmers)  ಈ ಬಾರಿ ಡಬಲ್ ಖುಷಿ. ಒಂದೆಡೆ ಕನ್ನಡಿಗರ ಜೀವನಾಡಿ ಕನ್ನಂಬಾಡಿ ಅಣೆಕಟ್ಟು (Krishna Raja Sagara Reservoir) ಈ ಬಾರಿ ಅವಧಿಗೂ ಮುನ್ನವೇ ಭರ್ತಿಯಾಗುತ್ತಿದೆ. 124.80 ಅಡಿ ಗರಿಷ್ಠ ಮಟ್ಟದ ಅಣೆಕಟ್ಟೆಯಲ್ಲೀಗ 120 ಅಡಿಗೂ ಹೆಚ್ಚಿನ ಪ್ರಮಾಣದ ನೀರು ಸಂಗ್ರಹವಾಗಿದೆ. KRS ಡ್ಯಾಂ ಭರ್ತಿಗೆ ಕೇವಲ ನಾಲ್ಕು ಅಡಿ ಬಾಕಿ ಇದ್ದು, ಎರಡ್ಮೂರು ದಿನಗಳಲ್ಲಿ ಅಣೆಕಟ್ಟು ಸಂಪೂರ್ಣ ತುಂಬಲಿದೆ. ಹೀಗಾಗಿ,ಇತಿಹಾಸದಲ್ಲೇ ಜೂನ್ ತಿಂಗಳಲ್ಲೇ ಕನ್ನಂಬಾಡಿ…

Read More
Personality Test: ನೀವು ಒಂಟಿಯಾಗಿರಲು ಇಷ್ಟಪಡುವವರೇ, ನಿಷ್ಠಾವಂತ ಸಂಗಾತಿಯೇ? ಈ ಚಿತ್ರ ನಿಮ್ಮ ಲವ್‌ಲೈಫ್‌ ಬಗ್ಗೆ ಹೇಳುತ್ತೆ

Personality Test: ನೀವು ಒಂಟಿಯಾಗಿರಲು ಇಷ್ಟಪಡುವವರೇ, ನಿಷ್ಠಾವಂತ ಸಂಗಾತಿಯೇ? ಈ ಚಿತ್ರ ನಿಮ್ಮ ಲವ್‌ಲೈಫ್‌ ಬಗ್ಗೆ ಹೇಳುತ್ತೆ

ಜ್ಯೋತಿಷ್ಯಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರಗಳಲ್ಲಿ ಒಬ್ಬ ವ್ಯಕ್ತಿಯ ವ್ಯಕ್ತಿತ್ವ (Personality), ಆತನ ಲವ್‌ ಲೈಫ್‌, ಸಾಂಸಾರಿಕ ಜೀವನ ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ. ಅದೇ ರೀತಿ ವ್ಯಕ್ತಿತ್ವ ಪರೀಕ್ಷೆಗಳಲ್ಲಿ ಒಂದಾದ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ಗಳ (Personality Test) ಮೂಲಕವೂ ನಮ್ಮ ವ್ಯಕ್ತಿತ್ವವನ್ನು ನಾವೇ ತಿಳಿದುಕೊಳ್ಳಬಹುದು. ನೀವು ಕೂಡಾ ಈ ಚಿತ್ರಗಳ ಮೂಲಕ ನಿಮ್ಮ ನಿಗೂಢ ವ್ಯಕ್ತಿತ್ವವನ್ನು ಪರೀಕ್ಷಿಸಿರುತ್ತೀರಿ ಅಲ್ವಾ. ಆದ್ರೆ ಇಂದಿನ ಪರ್ಸನಾಲಿಟಿ ಟೆಸ್ಟ್‌ನಲ್ಲಿ ನೀವು ಪ್ರೀತಿಯಲ್ಲಿ ನಿಷ್ಠಾವಂತರೇ ಅಥವಾ ಒಂಟಿಯಾಗಿರಲು ಇಷ್ಟಪಡುವವರೇ ಎಂಬುದನ್ನು ಪರೀಕ್ಷಿಸಿ. ಈ  ಚಿತ್ರದ…

Read More