Headlines
ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ ತನಿಖೆ ಚುರುಕು: ಆರೋಪಿಗಳು NIA ವಶಕ್ಕೆ

ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ ತನಿಖೆ ಚುರುಕು: ಆರೋಪಿಗಳು NIA ವಶಕ್ಕೆ

ಬೆಂಗಳೂರು, ಜೂನ್​ 23: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು (Mangaluru) ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (NIA) ಕಸ್ಟಡಿಗೆ ನೀಡಿದೆ. ಪ್ರಕರಣ ಸಂಬಂಧ ಎನ್ಐಎ ಪ್ರತ್ಯೇಕವಾಗಿ ಎಫ್​ಐಆರ್ ದಾಖಲಿಸಿದೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಎನ್ಐಎ ಎಸ್​ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಬೆಂಗಳೂರಿನ 50ನೇ ಸಿಸಿಹೆಚ್ ನ್ಯಾಯಾಲಯ…

Read More
ಚಿನ್ನ ವಂಚನೆ ಕೇಸ್​: ಐಶ್ವರ್ಯ ಗೌಡಗೆ ಸಂಬಂಧಿಸಿದ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು

ಚಿನ್ನ ವಂಚನೆ ಕೇಸ್​: ಐಶ್ವರ್ಯ ಗೌಡಗೆ ಸಂಬಂಧಿಸಿದ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು, ಜೂನ್​ 23: ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ಆರೋಪ ಹೊತ್ತಿರುವ ಐಶ್ವರ್ಯಾ ಗೌಡ (Aishwarya Gowda) ಅವರಿಗೆ ಸಂಬಂಧಿಸಿದ 3.98 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿಕೊಂಡಿದೆ. ಐಶ್ವರ್ಯಗೌಡ ಅವರಿಗೆ ಸೇರಿದ ಅಂದಾಜು 2.01 ಕೋಟಿ ರೂ. ಸ್ಥಿರಾಸ್ತಿ ಮತ್ತು ಅಂದಾಜು 1.97 ಕೋಟಿ ರೂ. ಮೌಲ್ಯದ ಚರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಐಶ್ವರ್ಯಗೌಡ ಅವರಿಗೆ ಸಂಬಂಧಿಸಿದ ಒಟ್ಟು 3.98 ಕೋಟಿ ರೂ. ಆಸ್ತಿಯನ್ನು ಇಡಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ….

Read More
ಅಮೆರಿಕ ದಾಳಿ ಬೆನ್ನಲ್ಲೇ ಇರಾನ್ ಸಚಿವರ ಜೊತೆ ಪುಟಿನ್ ಮಾತುಕತೆ; ರಷ್ಯಾದ ನಿಲುವೇನು?

ಅಮೆರಿಕ ದಾಳಿ ಬೆನ್ನಲ್ಲೇ ಇರಾನ್ ಸಚಿವರ ಜೊತೆ ಪುಟಿನ್ ಮಾತುಕತೆ; ರಷ್ಯಾದ ನಿಲುವೇನು?

ನವದೆಹಲಿ, ಜೂನ್ 23: ಇರಾನ್ ಪರಮಾಣು ಸೌಲಭ್ಯಗಳ ಮೇಲಿನ ಇತ್ತೀಚಿನ ಅಮೆರಿಕದ ದಾಳಿಗಳನ್ನು ಇಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಬಲವಾಗಿ ಖಂಡಿಸಿದ್ದಾರೆ. ಅಮೆರಿಕದ ದಾಳಿಯನ್ನು ಸಂಪೂರ್ಣವಾಗಿ ಅಪ್ರಚೋದಿತ ಆಕ್ರಮಣಶೀಲತೆ ಎಂದು ಕರೆದಿದ್ದಾರೆ. ಮಾಸ್ಕೋದಲ್ಲಿ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ ಅವರೊಂದಿಗಿನ ಸಭೆಯಲ್ಲಿ ಮಾತನಾಡಿದ ಪುಟಿನ್, ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಬಿಕ್ಕಟ್ಟಿನ ನಡುವೆ ಇರಾನ್ ಜನರನ್ನು ಬೆಂಬಲಿಸಲು ರಷ್ಯಾ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಒತ್ತಿ ಹೇಳಿದರು. ಟೆಹ್ರಾನ್‌ನೊಂದಿಗೆ ಮಾಸ್ಕೋದ ಬೆಳೆಯುತ್ತಿರುವ ಹೊಂದಾಣಿಕೆಯನ್ನು ಪ್ರತಿಬಿಂಬಿಸುವ ಪ್ರಮುಖ…

Read More
IND vs ENG: ‘ಬೇಸರವಾಯ್ತು, ಹಾಗಂತ…’; ಕ್ಯಾಚ್​ಗಳನ್ನು ಕೈಚೆಲ್ಲಿದ ಬಗ್ಗೆ ಮೌನ ಮುರಿದ ಬುಮ್ರಾ

IND vs ENG: ‘ಬೇಸರವಾಯ್ತು, ಹಾಗಂತ…’; ಕ್ಯಾಚ್​ಗಳನ್ನು ಕೈಚೆಲ್ಲಿದ ಬಗ್ಗೆ ಮೌನ ಮುರಿದ ಬುಮ್ರಾ

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಭಾರತದ (India vs England Test) ಫೀಲ್ಡಿಂಗ್ ನಿರಾಶಾದಾಯಕವಾಗಿತ್ತು. ಒಂದೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಒಂದಲ್ಲ, ಎರಡಲ್ಲ, ಬರೋಬ್ಬರಿ 6 ಕ್ಯಾಚ್‌ಗಳನ್ನು ಕೈಬಿಟ್ಟಿತು. ಇದರಿಂದಾಗಿ, ಟೀಂ ಇಂಡಿಯಾ 471 ರನ್ ಗಳಿಸಿದ್ದರೂ ಕೇವಲ 6 ರನ್‌ಗಳ ಮುನ್ನಡೆ ಪಡೆಯಲು ಸಾಧ್ಯವಾಯಿತು. ಟೀಂ ಇಂಡಿಯಾ ಜೀವದಾನ ನೀಡಿದ ಆಟಗಾರರು ಬಿಗ್ ಇನ್ನಿಂಗ್ಸ್ ಆಡಿದ ಕಾರಣ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 465 ರನ್ ಕಲೆಹಾಕಿತು. ಈ ಕ್ಯಾಚ್‌ಗಳನ್ನು ಕೈಬಿಡುವ ಮೂಲಕ…

Read More
ಶ್ವಾನಗಳು ನಿಮ್ಮ ಭವಿಷ್ಯ ಹೇಳುತ್ತೆ, ಅದು ಹೇಗೆ? ಜ್ಯೋತಿಷಿ ವಿ. ಗಜಾನನ ಭಟ್ ಹೇಳೋದೇನು?

ಶ್ವಾನಗಳು ನಿಮ್ಮ ಭವಿಷ್ಯ ಹೇಳುತ್ತೆ, ಅದು ಹೇಗೆ? ಜ್ಯೋತಿಷಿ ವಿ. ಗಜಾನನ ಭಟ್ ಹೇಳೋದೇನು?

ಶ್ವಾನಗಳು ನಿಮ್ಮ ಭವಿಷ್ಯ ಹೇಳುತ್ತೆ ನಿಯತ್ತು ಎಂದರೆ ಮೊದಲು ನೆನಪಾಗುವುದೇ ಈ ಶ್ವಾನ (dog). ಸ್ವಾಮಿ ನಿಷ್ಠೆಗೆ ಹೆಸರುವಾಸಿಯಾದ ಪ್ರಾಣಿಯಾಗಿದ್ದು, ಈ ಮೂಕ ಪ್ರಾಣಿಗಳ ಜೊತೆಗೆ ಒಳ್ಳೆಯ ಒಡನಾಟ ಬೆಳೆಸಿಕೊಂಡವರೇ ಹೆಚ್ಚು. ಮನೆಯ ಸದಸ್ಯರಂತೆ ಇರುವ ಈ ಶ್ವಾನವೂ ಕೂಡ ನಿಮ್ಮ ಭವಿಷ್ಯ (future) ವನ್ನು ಹೇಳುತ್ತದೆ ಎಂದರೆ ನೀವು ನಂಬುತ್ತೀರಾ. ಹೌದು ನಿಮ್ಮ ಜೀವನದಲ್ಲಿ ಎದುರಾಗುವ ಒಳ್ಳೆಯ ಹಾಗೂ ಕೆಟ್ಟ ಘಟನೆಗಳ ಬಗ್ಗೆ ಈ ಶ್ವಾನವು ಸುಳಿವು ನೀಡುತ್ತದೆಯಂತೆ. ಅದೇಗೆ ಅಂತೀರಾ? ಈ ಕುರಿತಾದ ಕುತೂಹಲಕಾರಿ…

Read More
ಐ ಬ್ರೋಸ್ ಮಾಡಿಸಿಕೊಂಡ್ರೆ, ಭಯಾನಕ ರೋಗ ಕಾಡಬಹುದು ಎಚ್ಚರ ಥ್ರೆಡಿಂಗ್ ಮಾಡಿಸಿಕೊಳ್ಳುವುದರಿಂದ ಹೆಪಟೈಟಿಸ್ ಬಿ ಸೋಂಕು ಹರಡುವ ಸಾಧ್ಯತೆಗಳಿವೆ | Side Effects Of Eyebrow Threading

ಐ ಬ್ರೋಸ್ ಮಾಡಿಸಿಕೊಂಡ್ರೆ, ಭಯಾನಕ ರೋಗ ಕಾಡಬಹುದು ಎಚ್ಚರ ಥ್ರೆಡಿಂಗ್ ಮಾಡಿಸಿಕೊಳ್ಳುವುದರಿಂದ ಹೆಪಟೈಟಿಸ್ ಬಿ ಸೋಂಕು ಹರಡುವ ಸಾಧ್ಯತೆಗಳಿವೆ | Side Effects Of Eyebrow Threading

ಥ್ರೆಡಿಂಗ್ ಮಾಡಿಸಿಕೊಳ್ಳುವುದರಿಂದ ಹೆಪಟೈಟಿಸ್ ಬಿ ಸೋಂಕು ಹರಡುವ ಸಾಧ್ಯತೆಗಳಿವೆ. ಸೋಂಕಿತ ರಕ್ತ ಅಥವಾ ದೇಹದ ದ್ರವಗಳ ಸಂಪರ್ಕದಿಂದ ಈ ಸೋಂಕು ಹರಡುತ್ತದೆ. ಸುರಕ್ಷಿತ ಥ್ರೆಡಿಂಗ್ ವಿಧಾನಗಳನ್ನು ಅನುಸರಿಸುವುದು ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಮುಖ್ಯ. ಸಾಮಾನ್ಯವಾಗಿ ಹೆಚ್ಚಿನ ಮಹಿಳೆಯರು, ಐಬ್ರೋ ಶೇಪ್, ಥ್ರೆಡ್ಡಿಂಗ್ ಅಥವಾ ಮುಖದ ಕೂದಲು ತೆಗೆಸುವ ಅಭ್ಯಾಸವನ್ನು ಹೊಂದಿರುತ್ತಾರೆ. ಹುಬ್ಬಿಗೆ ಆಕಾರ ಕೊಟ್ಟರೆನೇ ಮುಖ ಅಂದವಾಗಿ ಕಾಣಿಸುವ ಕಾರಣದಿಂದಾಗಿ ಅವರು ಪ್ರತೀ ತಿಂಗಳು ಬ್ಯೂಟಿಪಾರ್ಲರ್‌ಗೆ ಹೋಗಿ ಥ್ರೆಡಿಂಗ್ ಮಾಡಿಸಿಕೊಳ್ಳುತ್ತಿರುತ್ತಾರೆ. ತಮಾಷೆಯೆಂದರೆ, ಕೆಲವು ಜನರು ಥ್ರೆಡ್ಡಿಂಗ್‌ನ(Eyebrow Threading)…

Read More
ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಐಎಎಸ್ ಅಧಿಕಾರಿಯೊಬ್ಬರು ಒದೆಯಲು ಬಂದರು ಎಂದು ಕಿರುಚಾಡಿದ ವ್ಯಕ್ತಿ

ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಐಎಎಸ್ ಅಧಿಕಾರಿಯೊಬ್ಬರು ಒದೆಯಲು ಬಂದರು ಎಂದು ಕಿರುಚಾಡಿದ ವ್ಯಕ್ತಿ

ಬೆಂಗಳೂರು, ಜೂನ್ 23: ಇದೊಂದು ಅಸಾಮಾನ್ಯ ಘಟನೆ. ಬೆಂಗಳೂರು ನಗರ ಜಿಲ್ಲಾಧಿಕಾರಿ (Bengaluru Urban DC office) ಕಚೇರಿಗೆ ಯಾವುದೋ ಕೆಲಸದ ನಿಮಿತ್ತ ಬಂದಿದ್ದ ವ್ಯಕ್ತಿಯೊಬ್ಬರು ಕಚೇರಿ ಆವರಣದಲ್ಲಿ ಐಎಎಸ್ ಅಧಿಕಾರಿಯೊಬ್ಬರ ವಿರುದ್ಧ ಮನಬಂದಂತೆ ಕಿರುಚಾಡಿದ ಪ್ರಸಂಗ ಇಂದು ಮಧ್ಯಾಹ್ನ ನಡೆಯಿತು. ಭಯಂಕರ ಕೋಪದಲ್ಲಿರುವ ವ್ಯಕ್ತಿ ಮಾಡುತ್ತಿರುವ ಅರೋಪವೆಂದರೆ, ಅವರು ಮೊಬೈಲ್ ನಲ್ಲಿ ದೇಶಭಕ್ತಿ ಕೇಳುತ್ತಾ ಕುಳಿತಿದ್ದಾಗ ಅಧಿಕಾರಿಯೊಬ್ಬರು ತನ್ನನ್ನು ಬೂಟುಗಾಲಲ್ಲಿ ಒದೆಯಲು ಬಂದರು ಅನ್ನೋದು. ಒದೆಯಲು ಬಂದ ಅಧಿಕಾರಿ ಯಾರು, ಅವರಿಬ್ಬರ ನಡುವೆ ವಾಗ್ವಾದವೇನಾದರೂ ನಡೆಯಿತೇ…

Read More
ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ಎಲ್ಲಿ ಯಾರಿಗೆ ಗೆಲುವು: ಇಲ್ಲಿದೆ ಡಿಟೇಲ್ | Five State By Election Result Who Won Where Here Are The Details

ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ಎಲ್ಲಿ ಯಾರಿಗೆ ಗೆಲುವು: ಇಲ್ಲಿದೆ ಡಿಟೇಲ್ | Five State By Election Result Who Won Where Here Are The Details

Five state By election result: ಐದು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಗುಜರಾತ್‌ನ ಎರಡು ಕ್ಷೇತ್ರಗಳಲ್ಲಿ ಒಂದರಲ್ಲಿ ಬಿಜೆಪಿ ಮತ್ತು ಇನ್ನೊಂದರಲ್ಲಿ ಎಎಪಿ ಗೆಲುವು ಸಾಧಿಸಿದೆ.  Assembly Bypoll Election Results: ದೇಶದೆಲ್ಲೆಡೆ ಐದು ಕೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ನಡೆದು ಫಲಿತಾಂಶ ಹೊರ ಬಿದ್ದಿದೆ. ಉಪಚುನಾವಣೆ ನಡೆದ ಕ್ಷೇತ್ರಗಳು ಹಾಗೂ ಅಲ್ಲಿ ಗೆದ್ದ ಪಕ್ಷಗಳ ವಿವರ ಇಲ್ಲಿದೆ ನೋಡಿ. ಗುಜರಾತ್‌ನ ವಿಶಾವದರ್ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿ ಗೆಲುವು…

Read More
ಕೆಜಿಎಫ್‌ ನಟಿ ಮೊದಲ ಬಾರಿ ಗಂಡಸಿನ ತುಟಿ ತಾಗಿದಾಗ ವಾಂತಿ ಮಾಡಿಕೊಂಡಿದ್ಳಂತೆ! | Raveena Tandon Got Nausea When Her Lips Touched Hero Lips While Shooting Bni

ಕೆಜಿಎಫ್‌ ನಟಿ ಮೊದಲ ಬಾರಿ ಗಂಡಸಿನ ತುಟಿ ತಾಗಿದಾಗ ವಾಂತಿ ಮಾಡಿಕೊಂಡಿದ್ಳಂತೆ! | Raveena Tandon Got Nausea When Her Lips Touched Hero Lips While Shooting Bni

ಕೆಜಿಎಫ್‌ನಲ್ಲಿ ನಟಿಸಿದ ಆ ಬಾಲಿವುಡ್ ನಟಿ ಆನ್‌ಸ್ಕ್ರೀನ್ ಕಿಸ್ ದೃಶ್ಯಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಒಮ್ಮೆ ಆಕಸ್ಮಿಕವಾಗಿ ಚುಂಬನ ದೃಶ್ಯ ಚಿತ್ರೀಕರಣದ ವೇಳೆ ಅವರಿಗೆ ವಾಕರಿಕೆ ಉಂಟಾಗಿ ವಾಂತಿ ಮಾಡಿಕೊಂಡಿದ್ದರು ಎಂದು ಹೇಳಿಕೊಂಡಿದ್ದಾರೆ.  ಆಕೆ ಕೆಜಿಎಫ್‌ ಎರಡನೇ ಭಾಗದಲ್ಲಿ ಕಾಣಿಸಿಕೊಂಡ ನಟಿ. ಬಾಲಿವುಡ್‌ನ ಹೆಸರಾಂತ ನಟಿ ಕೂಡ. ಈಕೆಗೆ ಆನ್‌ಸ್ಕ್ರೀನ್‌ ಕಿಸ್‌ ಎಂದರೆ ಆಗದು. ಆಫ್‌ಸ್ಕ್ರೀನ್‌ ಕತೆ ಏನು ಎಂಬುದು ನಮಗೆ ಗೊತ್ತಿಲ್ಲ. ಯಾಕೆಂದರೆ ಆಕೆ ಹೇಳಿಲ್ಲ. ಆದರೆ ಸಿನಿಮಾಗಾಗಿ ಹಸಿಹಸಿ ರೊಮ್ಯಾಂಟಿಕ್‌ ದೃಶ್ಯಗಳಲ್ಲಿ ನಟಿಸುವುದು ಆಕೆಗೆ…

Read More
ಒಂದೆಡೆ ವಯಸ್ಸಾದ ತಾಯಿ, ಇನ್ನೊಂದೆಡೆ ಸಾಕಲಾಗದ ಸ್ಥಿತಿಯಲ್ಲಿ ಮಗ: ಕರಳು ಚುರ್ ಎನ್ನುತ್ತೆ

ಒಂದೆಡೆ ವಯಸ್ಸಾದ ತಾಯಿ, ಇನ್ನೊಂದೆಡೆ ಸಾಕಲಾಗದ ಸ್ಥಿತಿಯಲ್ಲಿ ಮಗ: ಕರಳು ಚುರ್ ಎನ್ನುತ್ತೆ

ಮಂಡ್ಯ, (ಜೂನ್ 23):  ಮನುಷ್ಯನಿಗೆ ಕಷ್ಟಗಳು ಬರುತ್ತಲೇ ಇರುತ್ತವೆ. ಅಂತಹ ಕಷ್ಟಗಳು ಕೂಡ ಒಬ್ಬ ವ್ಯಕ್ತಿಯಿಂದ ಮತ್ತೊಬ್ಬ ವ್ಯಕ್ತಿಗೆ ಭಿನ್ನವಾಗಿರುತ್ತವೆ. ಆದ್ರೆ, ಇಲ್ಲೋರ್ವನಿಗೆ ತಾಯಿಯನ್ನು ಸಾಕಲಾಗದಷ್ಟು ಕಷ್ಟ, ಕಡುಬಡತನವಿದೆ. ಹೌದು….ಹೆತ್ತು, ಹೊತ್ತು ಸಾಕಿದ ತಾಯಿಗೆ (Mother) ವಯಸ್ಸಾದ ಕಾಲದಲ್ಲಿ ಆಸರೆಯಾಗಬೇಕಿದ್ದ ಮಗನೇ ಆಕೆಯನ್ನ ಅನಾಥ ಆಶ್ರಮಕ್ಕೆ ಸೇರಿಸಿಬಿಡಿ ಎಂದಿದ್ದಾನೆ.  70 ರಿಂದ 80 ವರ್ಷ ಇರುವ ವೃದ್ಧೆ ಮಾನಸಿಕ ಅಸ್ವಸ್ಥೆ,  ಏನು ಮಾಡಲಾಗದ ಸ್ಥಿತಿಯಲ್ಲಿದ್ದಾಳೆ ಎನ್ನುವುದು ಒಂದು ಕಡೆಯಾದರೆ, ಮತ್ತೊಂದೆಡೆ ಮಗನಿಗೆ ಸಾಕಲಾಗುತ್ತಿಲ್ಲ ಎನ್ನುವುದು ಮತ್ತೊಂದು ಕಡೆ….

Read More