ಸಾರಾ ತೆಂಡೂಲ್ಕರ್ ಅವರ ಟಾಪ್ 5 ಫೋಟೋಗಳಿವು! | Sara Tendulkar Top 5 Stunning Photos Kvn
ಈ ಮಧ್ಯೆ, ಸಾರಾ ತೆಂಡೂಲ್ಕರ್ ಅವರ 5 ಫೋಟೋಗಳನ್ನು ನೋಡೋಣ, ಅದರಲ್ಲಿ ಅವರ ಲುಕ್ ಮತ್ತು ಸ್ಟೈಲ್ ತುಂಬಾ ಅದ್ಭುತವಾಗಿದೆ. Source link
ಈ ಮಧ್ಯೆ, ಸಾರಾ ತೆಂಡೂಲ್ಕರ್ ಅವರ 5 ಫೋಟೋಗಳನ್ನು ನೋಡೋಣ, ಅದರಲ್ಲಿ ಅವರ ಲುಕ್ ಮತ್ತು ಸ್ಟೈಲ್ ತುಂಬಾ ಅದ್ಭುತವಾಗಿದೆ. Source link
ಪ್ರಸಿದ್ಧ ಟಿವಿ ನಿರೂಪಕ ಮತ್ತು ಹಾಸ್ಯನಟ ಕಪಿಲ್ ಶರ್ಮಾ ತಮ್ಮ ನೂರಾರು ಕೋಟಿ ಸಂಭಾವನೆಯಿಂದ ಸಂಚಲನ ಮೂಡಿಸಿದ್ದಾರೆ. ಪ್ಯಾನ್-ಇಂಡಿಯಾ ತಾರೆಯರಿಗೆ ಸರಿಸಮಾನವಾದ ಸಂಭಾವನೆ ಪಡೆಯುತ್ತಿದ್ದಾರೆ.<img>ಪ್ರಸ್ತುತ ಪ್ರಭಾಸ್, ಅಲ್ಲು ಅರ್ಜುನ್ ರಂತಹ ಪ್ಯಾನ್-ಇಂಡಿಯಾ ತಾರೆಯರು ನೂರಾರು ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ. ಬಾಲಿವುಡ್ ನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುತ್ತಿದ್ದಾರೆ. ಪ್ರಭಾಸ್ ಒಂದು ಚಿತ್ರಕ್ಕೆ 150 ರಿಂದ 200 ಕೋಟಿ ಪಡೆಯುತ್ತಾರೆ ಎನ್ನಲಾಗಿದೆ. ಪುಷ್ಪ 2ರ ನಂತರ ಅಲ್ಲು ಅರ್ಜುನ್ ಸಂಭಾವನೆ ಕೂಡ ಹೆಚ್ಚಾಗಿದೆ. ಕೆಲವು ವರದಿಗಳ ಪ್ರಕಾರ ಅಲ್ಲು ಅರ್ಜುನ್…
ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಹುಬ್ಬಳ್ಳಿ, ಜೂನ್ 24: ಇತ್ತೀಚೆಗೆ ವಯಸ್ಕರು ಮಾತ್ರವಲ್ಲದೆ ಯುವ ಜನತೆ, ಮಕ್ಕಳಲ್ಲಿ ಕೂಡಾ ಹೃದಯಾಘಾತ (Heart Attack) ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ಆನೇಕರು ಹೃದಯಾಘಾತದಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಹುಬ್ಬಳ್ಳಿಯ (Hubli) ಕಿಮ್ಸ್ನ (KIMS) ಬಹುಶಿಸ್ತೀಯ ಶಂಶೋಧನಾ ಘಟಕ ಸಂಶೋಧನೆ ನೆಡಸಿದ್ದು, ಬೆಚ್ಚಿಬೀಳಿಸುವ ಅನೇಕ ಅಂಶಗಳು ಬೆಳಕಿಗೆ ಬಂದಿವೆ. ಅತಿಯಾದ ಮೊಬೈಲ್ ಬಳಕೆ, ಜೀವನಶೈಲಿಯೇ ಪ್ರಮುಖ ಕಾರಣ ಮಕ್ಕಳಲ್ಲಿ ಹೃದಯಾಘಾತ…
ಕನ್ನಡ ಸೀನಿರಂಗದಲ್ಲಿ 300ಕ್ಕೂ ಅಧಿಕ ಚಿತ್ರಗಳಿಗೆ ಸಂಗೀತ ಸಾಹಿತ್ಯ ನೀಡಿರುವ ಹಂಸಲೇಖ ಈಗ ನಿರ್ದೆಶಕ ಆಗ್ತಾ ಇದ್ದಾರೆ. ಇವತ್ತು ಸಿಎಂ ನಿವಾಸದಲ್ಲಿ ಹಂಸಲೇಖ ನಿರ್ದೇಶನದ ಚೊಚ್ಚಲ ಸಿನಿಮಾ ಓಕೆ ಸೆಟ್ಟೇರಿದೆ,. Source link
ದೆಹಲಿ ವಿಮಾನ ನಿಲ್ದಾಣಕ್ಕೆ ಏವಿಯೇಷನ್ ಟರ್ಬೈನ್ ಇಂಧನ ಸಾಗಿಸುತ್ತಿದ್ದ ಟ್ಯಾಂಕರ್ಗಳಿಂದ ಇಂಧನ ಕಳ್ಳತನ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ನವದೆಹಲಿ: ವಿಮಾನಯಾನಕ್ಕೆ ಬಳಸುವ ತೈಲವನ್ನು(aviation turbine fuel) ದೆಹಲಿಯ ವಿಮಾನ ನಿಲ್ದಾಣಕ್ಕೆ ಸಾಗಿಸುತ್ತಿದ್ದ ಟ್ಯಾಂಕರ್ಗಳಿಂದ ಈ ಮಾರ್ಗಮಧ್ಯೆ ಕಳ್ಳತನ ಮಾಡುತ್ತಿದ್ದ ಜಾಲವೊಂದನ್ನು ದೆಹಲಿ ಪೊಲೀಸರು ಭೇದಿಸಿದ್ದು, ಆರು ಜನರನ್ನು ಬಂಧಿಸಿದ್ದಾರೆ. ಮಾರ್ಗಮಧ್ಯೆ ಹೀಗೆ ಟ್ಯಾಂಕರ್ಗಳಿಂದ ಈ ದುಬಾರಿ ಏವಿಯೇಷನ್ ಟರ್ಬೈನ್ ಇಂಧನವನ್ನು ಇಳಿಸುತ್ತಿದ್ದ ಖದೀಮರು ಬಳಿಕ ಅದನ್ನು ಟರ್ಪಂಟೈನ್ ಎಣ್ಣೆ ಎಂದು ಮಾರಾಟ ಮಾಡುತ್ತಿದ್ದರು. ಇದರಿಂದ ಸರ್ಕಾರದ…
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನು ಕೆಳಗಿಳಿಸಿದರೆ ಸಾಯುತ್ತೇನೆ ಎಂಬ ಯಡಿಯೂರಪ್ಪ ಹೇಳಿಕೆಗೆ ಯತ್ನಾಳ್ ತಿರುಗೇಟು ನೀಡಿದ್ದಾರೆ. ಯಡಿಯೂರಪ್ಪ ಸಾವು ರಾಜ್ಯಕ್ಕೆ ಒಳ್ಳೆಯದಾದರೆ ಸಾಯಲಿ, ಬಿಜೆಪಿ ಸಾರಥ್ಯ ನಮ್ಮ ಕೈಗೆ ಕೊಡಿ ಎಂದು ಸವಾಲು ಹಾಕಿದ್ದಾರೆ. ವಿಜಯಪುರ (ಜೂ.24): ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರನನ್ನು (ಮಗನನ್ನು) ಕೆಳಗಿಳಿಸಿದರೆ ಒಂದು ವಾರದಲ್ಲಿ ಸಾಯುತ್ತೀನಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಅವರ ಸಾವಿನಿಂದ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದಾದರೆ ಸಾಯಲಿ. ನಮ್ಮ ಕೈಗೆ ಬಿಜೆಪಿ ಸಾರಥ್ಯವನ್ನು ಕೊಡಿ. ಬಿಜೆಪಿಯನ್ನು…
ಮೈಸೂರು, ಜೂನ್ 24: ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ರಾಜ್ಯ ಮಟ್ಟದ ಕಿಡ್ಸ್ ಅಥ್ಲಟಿಕ್ಸ್ ಕ್ರೀಡಾಕೂಟದಲ್ಲಿ ಮೈಸೂರಿನ ಯುಕ್ತಿ ಕೆ ಅವರು ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದಿದ್ದಾರೆ. ವಿದ್ಯಾರ್ಥಿನಿ ಯುಕ್ತಿ ಕೆ ಅವರು ಮೈಸೂರಿನ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಾರೆ. ವಿದ್ಯಾರ್ಥಿನಿ ಯುಕ್ತಿ ಕೆ ಅವರು ಲಾಂಗ್ ಜಂಪ್ನಲ್ಲಿ ಬೆಳ್ಳಿ ಪದಕ ಮತ್ತು 4X100 ರಿಲೆಯಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಮೈಸೂರಿನ ಹೆಬ್ಬಾಳ್ ನಿವಾಸಿಯಾಗಿರುವ ಕಿಶೋರ್ ಮತ್ತು ನಂದಿನಿ ದಂಪತಿ ಪುತ್ರಿ ಯುಕ್ತಿ ಕೆ…
<p>ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದ ನಟ ಶ್ರೀಕಾಂತ್ 18 ವರ್ಷಗಳ ಹಿಂದೆಯೇ ಮದುವೆ ವಿವಾದದಲ್ಲಿ ಸಿಲುಕಿದ್ದರು. ಈ ಬಗ್ಗೆ ಈ ಪೋಸ್ಟ್ನಲ್ಲಿ ವಿವರವಾಗಿ ನೋಡೋಣ.</p><img><p>2002 ರಲ್ಲಿ ತೆರೆಕಂಡ ‘ರೋಜಾ ಕೂಟಂ’ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟ ಶ್ರೀಕಾಂತ್. ನಂತರ ಮನಸೆಲ್ಲಾಂ, ವರ್ಣಜಾಲಂ, ಕನಾ ಕಂಡೇನ್, ಒರುನಾಳ್ ಕನವು, ಪಂಬರಕಣ್ಣಾಲೆ, ಮೆರ್ಕ್ಯುರಿ ಪೂಕ್ಕಳ್, ಕಿಳಕ್ಕು ಕಡಲ್ಕರೈ ಸಾಲೈ, ಪೂ, ಚದುರಂಗಂ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ‘ಪಾರ್ಥಿಪನ್ ಕನವು’ ಚಿತ್ರ ಅವರಿಗೆ ದೊಡ್ಡ ತಿರುವು ನೀಡಿತು. ಈ…
ಜಿಲ್ಲಾಧಿಕಾರಿ ಸ್ನೇಹಾಳ ಸಾವಿನಿಂದ ಕಂಗೆಟ್ಟುಹೋಗಿದ್ದ ಪುಟ್ಟಕ್ಕನ ಮಕ್ಕಳು ಸೀರಿಯಲ್ ಅನ್ನು ಮತ್ತೆ ಚಿಗುರಿಸಲು ಸ್ನೇಹಾ ವಾಪಸ್ ಬಂದಿದ್ದಾಳೆ! ಏನಿದು ರೋಚಕ ಟ್ವಿಸ್ಟ್? ಪುಟ್ಟಕ್ಕನ ಮಕ್ಕಳು ಸೀರಿಯಲ್ಗೆ ತಿರುವು ಕೊಟ್ಟು ಮತ್ತಷ್ಟು ಜೀವ ತುಂಬಲು ನಿರ್ದೇಶಕರು ಹರಸಾಹಸ ಪಡುತ್ತಿದ್ದಾರೆ. 12ನೇ ಡಿಸೆಂಬರ್ 2021ರಿಂದ ಶುರುವಾಗಿದ್ದ ಸೀರಿಯಲ್ ಮೂರೂವರೆ ವರ್ಷ ಪೂರೈಸಿದೆ. ಸದಾ ಟಿಆರ್ಪಿಯಲ್ಲಿ ನಂಬರ್ 1 ಸ್ಥಾನವನ್ನು ವರ್ಷಗಟ್ಟಲೆ ಕಾದುಕೊಂಡಿದ್ದ ಸೀರಿಯಲ್, ಬರಬರುತ್ತಾ ಉಳಿದ ಬಹುತೇಕ ಸೀರಿಯಲ್ಗಳಂತೆ ತನ್ನತನವನ್ನು ಕಳೆದುಕೊಂಡು ಸಾಗುತ್ತಿದೆ ಎನ್ನುವುದು ಇದರ ವೀಕ್ಷಕರ ಅಭಿಮತ. ಪುಟ್ಟಕ್ಕನ…
17 Image Credit : META AI ಆಫೀಸ್ಗೆ ಹೋಗೋರಿಗೆ ಬೈಕ್ ಬೈಕ್ ಕೊಳ್ಳೋ ಮುಂಚೆ ಜನ ಮೈಲೇಜ್ ಬಗ್ಗೆ ತಿಳ್ಕೊಳ್ಳೋಕೆ ಇಷ್ಟ ಪಡ್ತಾರೆ. ದಿನಾ ಆಫೀಸ್ಗೆ ಹೋಗುವವರಿಗೆ ಕಡಿಮೆ ಖರ್ಚಲ್ಲಿ ಬೈಕ್ ಓಡಿಸೋದು ಮುಖ್ಯ. ಹೀರೋ, ಬಜಾಜ್, ಟಿವಿಎಸ್, ಹೋಂಡಾ ಕಂಪನಿಗಳು ಅಗ್ಗದ ಬೈಕ್ಗಳನ್ನ ಬಿಡುಗಡೆ ಮಾಡ್ತಾ ಇವೆ. Source link