Why Rachita Ram not attending film promotion: ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ ಆಗಲು ಕಾರಣ ಏನು? | Rachita Ram Faces Kfcc Ire Over Sanju Weds Geetha 2 Promotion Dispute Rav

Why Rachita Ram not attending film promotion: ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ ಆಗಲು ಕಾರಣ ಏನು? | Rachita Ram Faces Kfcc Ire Over Sanju Weds Geetha 2 Promotion Dispute Rav

ರಚಿತಾ ರಾಮ್ ಮತ್ತು ‘ಸಂಜು ವೆಡ್ಸ್ ಗೀತಾ 2’ ಚಿತ್ರತಂಡದ ನಡುವಿನ ವಿವಾದವು KFCC ಮೆಟ್ಟಿಲೇರಿದೆ. ಚಿತ್ರ ಪ್ರಚಾರದಲ್ಲಿ ರಚಿತಾ ಭಾಗವಹಿಸದಿರುವುದು ವಿವಾದಕ್ಕೆ ಕಾರಣ ಎನ್ನಲಾಗಿದ್ದು, KFCC ಅಧ್ಯಕ್ಷರು ರಚಿತಾ ಅವರನ್ನು ಕರೆಸುವಲ್ಲಿ ವಿಫಲರಾಗಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ನಟಿ ರಚಿತಾ ರಾಮ್ ಹಾಗೂ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ತಂಡದ ನಡುವೆ ವಿವಾದ ತಲೆದೋರಿದೆ. ಈ ಬಗ್ಗೆ ಸಿನಿಮಾದ ನಿರ್ದೇಶಕ ನಾಗಶೇಖರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (KFCC) ದೂರು ಸಲ್ಲಿಸಿದ್ದಾರೆ. ಆದರೆ, ರಚಿತಾ…

Read More
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್

ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್

ಹಂಸಲೇಖ ಹಾಗೂ ರವಿಚಂದ್ರನ್ (Ravichandran) ಅವರದ್ದು ಹಿಟ್ ಕಾಂಬಿನೇಷನ್. ಆದರೆ, ಒಂದು ಹಂತದಲ್ಲಿ ಇಬ್ಬರೂ ದೂರ ಆದರು. ಇದಕ್ಕೆ ಕಾರಣ ಏನು ಎಂಬುದನ್ನು ರವಿಚಂದ್ರನ್ ವಿವರಿಸಿದರು. ಹಂಸಲೇಖ ಅವರ ನಿರ್ದೇಶನದ ‘ಓಕೆ’ ಸಿನಿಮಾದ ಲಾಂಚ್ ಕಾರ್ಯಕ್ರಮದಲ್ಲಿ ರವಿಚಂದ್ರನ್ ಮಾತನಾಡಿದರು. ‘ನಾನು ಹಾಗೂ ಹಂಸಲೇಖ ದೂರು ಆಗಲು ಕಾರಣ ಏನು ಎಂಬುದು ನಮಗೂ ಗೊತ್ತಿಲ್ಲ. ನಾನು ಮತ್ತು ಹಂಸಲೇಖ ಈವರೆಗೆ ಜಗಳ ಆಡಿಲ್ಲ. ಯಾವುದೂ ಬಿಟ್ಟು ಹೋಗುವ ಕಾರಣ ಆಗಿರಲಿಲ್ಲ. ಡೆಸ್ಟಿನಿ ಹೇಗೆ ಒಂದು ಮಾಡುತ್ತದೆಯೋ ಹಾಗೆಯೇ ದೂರ…

Read More
ಮುಂಬೈ:  ಕ್ಯಾನ್ಸರ್​ಪೀಡಿತ ಅಜ್ಜಿಯನ್ನು ಕಸದ ರಾಶಿಯಲ್ಲಿ ಎಸೆದು ಹೋದ ಮೊಮ್ಮಗ

ಮುಂಬೈ: ಕ್ಯಾನ್ಸರ್​ಪೀಡಿತ ಅಜ್ಜಿಯನ್ನು ಕಸದ ರಾಶಿಯಲ್ಲಿ ಎಸೆದು ಹೋದ ಮೊಮ್ಮಗ

ಮುಂಬೈ, ಜೂನ್ 24: ಮಾನವೀಯತೆ ಎಲ್ಲಿದೆ? ಇನ್ನೆಂಥಾ ಕ್ರೂರಿ ಇರಬೇಕು ಆತ.  ತನ್ನನ್ನು ಸಾಕಿ ಬೆಳೆಸಿದ್ದ ಅಜ್ಜಿಗೆ ಕ್ಯಾನ್ಸರ್​​(Cancer) ಬಂದಿದೆ ಎಂದು ಮರುಗುವ ಬದಲು ಮೊಮ್ಮಗನೊಬ್ಬ ಕಸದ ತೊಟ್ಟಿಯಲ್ಲಿ ಎಸೆದು ಹೋಗಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. 60 ವರ್ಷದ ಯಶೋಧಾ ಗಾಯಕ್ವಾಡ್ ಅವರನ್ನು ಸ್ವಂತ ಮೊಮ್ಮಗನೇ ಕಸದ ರಾಶಿಯಲ್ಲಿ ಎಸೆದಿದ್ದಾನೆ. ಯಶೋಧಾ ಚರ್ಮದ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಶನಿವಾರ ಬೆಳಗ್ಗೆ ಆರ್​ ಕಾಲೋನಿಯ ರಸ್ತೆಬದಿಯ ಕಸದ ರಾಶಿಯ ಮೇಲೆ ಮಹಿಳೆಯೊಬ್ಬರು ದುರ್ಬಲ ಸ್ಥಿತಿಯಲ್ಲಿ…

Read More
ಜನತಾ ದರ್ಶನದಲ್ಲಿ ಮಗುವಿನ ಚಮತ್ಕಾರಕ್ಕೆ ಮನಸೋತ ಸಿಎಂ ಯೋಗಿ ಆದಿತ್ಯನಾಥ್ | Cm Yogi Charmed By Childs Wit In Janta Darshan Mrq

ಜನತಾ ದರ್ಶನದಲ್ಲಿ ಮಗುವಿನ ಚಮತ್ಕಾರಕ್ಕೆ ಮನಸೋತ ಸಿಎಂ ಯೋಗಿ ಆದಿತ್ಯನಾಥ್ | Cm Yogi Charmed By Childs Wit In Janta Darshan Mrq

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜನತಾ ದರ್ಶನದಲ್ಲಿ ಒಂದು ಮಗುವಿನ ಶಾಲಾ ಪ್ರವೇಶದ ಬೇಡಿಕೆಗೆ ಸ್ಪಂದಿಸಿ, ಅದನ್ನು ಪೂರೈಸುವ ಭರವಸೆ ನೀಡಿದರು. ಮಗು ಮತ್ತು ಮುಖ್ಯಮಂತ್ರಿ ನಡುವಿನ ಮುದ್ದಾದ ಸಂಭಾಷಣೆ ಎಲ್ಲರ ಮನಗೆದ್ದಿತು. ಲಕ್ನೋ, ಜೂನ್ 24: ಗೋರಕ್ಷಪೀಠಾಧೀಶ್ವರರಾಗಿ ಸಂತನ ಪಾತ್ರ, ಮುಖ್ಯಮಂತ್ರಿಯಾಗಿ ಕಟ್ಟುನಿಟ್ಟಿನ ಆಡಳಿತಗಾರನ ಜವಾಬ್ದಾರಿ, ಆದರೆ ಇವೆಲ್ಲದರ ಹೊರತಾಗಿಯೂ ಪ್ರಕೃತಿಯೊಂದಿಗಿನ ಅವಿನಾಭಾವ ಸಂಬಂಧ ಮತ್ತು ಮಕ್ಕಳೊಂದಿಗೆ ಬೆರೆಯುವ ಗುಣದಿಂದಾಗಿ ಯೋಗಿ ಆದಿತ್ಯನಾಥ್ ಅವರ ವ್ಯಕ್ತಿತ್ವ ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಪ್ರತಿಯೊಂದು ಪ್ರವಾಸ, ಪರಿಶೀಲನೆ, ಕಾರ್ಯಕ್ರಮಗಳಲ್ಲಿ…

Read More
ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಣ್ಣನತ್ರ ದುಡ್ಡಿಲ್ಲ: ಗೃಹ ಸಚಿವ ಪರಮೇಶ್ವರ್ ಶಾಕಿಂಗ್ ಹೇಳಿಕೆ, ವಿಡಿಯೋ ನೋಡಿ

ನಮ್ಮತ್ರ ದುಡ್ಡಿಲ್ಲ, ಸಿದ್ದರಾಮಣ್ಣನತ್ರ ದುಡ್ಡಿಲ್ಲ: ಗೃಹ ಸಚಿವ ಪರಮೇಶ್ವರ್ ಶಾಕಿಂಗ್ ಹೇಳಿಕೆ, ವಿಡಿಯೋ ನೋಡಿ

ಬಾಗಲಕೋಟೆ, ಜೂನ್ 24: ಒಂದೆಡೆ ವಸತಿ ಯೋಜನೆಯಲ್ಲಿ ಅಕ್ರಮದ ಬಗ್ಗೆ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಆರೋಪ ಮಾಡಿದ್ದರೆ, ಮತ್ತೊಂದೆಡೆ ಅನುದಾನ ವಿಚಾರವಾಗಿ ಶಾಸಕ ರಾಜು ಕಾಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಅದರ ಬೆನ್ನೆಲ್ಲೇ ಈಗ ಗೃಹ ಸಚಿವ ಡಾ. ಜಿ ಪರಮೇಶ್ವರ ಕೂಡ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಬಹಿರಂಗವಾಗಿ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಸೋಮವಾರ ಮಾತನಾಡಿದ ಸಚಿವರು, ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ದ ಮಾಡಿ. ಅದು ಎಷ್ಟು ಮೊತ್ತದ್ದಾದರೂ ಪರವಾಗಿಲ್ಲ. ಅದು…

Read More
Indira Gandhi’s Emergency: ಇಂದಿರಾ ಗಾಂಧಿ ಅಧಿಕಾರ ಲಾಲಸೆಯ ನಿರ್ಲಜ್ಜ ಆಟಕ್ಕೆ ನಲುಗಿತ್ತು ದೇಶ! | R Ashok On Indira Gandhi S Emergency Rav

Indira Gandhi’s Emergency: ಇಂದಿರಾ ಗಾಂಧಿ ಅಧಿಕಾರ ಲಾಲಸೆಯ ನಿರ್ಲಜ್ಜ ಆಟಕ್ಕೆ ನಲುಗಿತ್ತು ದೇಶ! | R Ashok On Indira Gandhi S Emergency Rav

1975ರ ತುರ್ತುಪರಿಸ್ಥಿತಿಯ ಕರಾಳ ದಿನಗಳನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ स्मरण ಮಾಡಿಕೊಂಡಿದ್ದಾರೆ. ಇಂದಿರಾ ಗಾಂಧಿಯವರ ಸರ್ವಾಧಿಕಾರಿ ಆಡಳಿತದ ವಿರುದ್ಧ ಆರೆಸ್ಸೆಸ್ ಹೋರಾಟ ನಡೆಸಿತು ಎಂದು ಹೇಳಿದ್ದಾರೆ. ತುರ್ತುಪರಿಸ್ಥಿತಿಯ ವಿರುದ್ಧ ಹೋರಾಡಿದ ನಾಯಕರನ್ನು ಸ್ಮರಿಸಿದ್ದಾರೆ. -ಆರ್.ಅಶೋಕ, ವಿಧಾನಸಭೆ ಪ್ರತಿಪಕ್ಷದ ನಾಯಕ ನೀವೀಗ ರಾಹುಲ್ ಗಾಂಧಿ ಮತ್ತು ಕಂಪನಿ ಎಲ್ಲ ಕಡೆಗಳಲ್ಲೂ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಪ್ರಚಾರದ ಗೀಳಿಗೆ ಇಳಿದಿರುವುದನ್ನು ನೋಡಿಯೇ ಇರುತ್ತೀರಿ. ಇದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಬಿಜೆಪಿ, ಆರೆಸ್ಸೆಸ್ ಮತ್ತು ನಾವು…

Read More
ಮಳೆಗಾಲದಲ್ಲಿ ಸಂಗಾತಿ ಜೊತೆ ಭೇಟಿ ನೀಡಬೇಕಾದ ಪ್ರವಾಸಿ ತಾಣಗಳು

ಮಳೆಗಾಲದಲ್ಲಿ ಸಂಗಾತಿ ಜೊತೆ ಭೇಟಿ ನೀಡಬೇಕಾದ ಪ್ರವಾಸಿ ತಾಣಗಳು

ಮಳೆಗಾಲದಲ್ಲಿ ಕೆಲವೊಂದು ಪ್ರವಾಸಿ ತಾಣಗಳು ಸ್ವರ್ಗದಂತೆ ಬದಲಾಗಿರುತ್ತವೆ. ಈ ಸಮಯದಲ್ಲಿ ಸಂಗಾತಿಯೊಂದಿಗೆ ಸ್ಥಳಗಳಿಗೆ ಭೇಟಿ ನೀಡಿ ರೊಮ್ಯಾಂಟಿಕ್ ಆಗಿ ಸಮಯ ಕಳೆಯಬಹುದು. Source link

Read More
Karnataka Lokayukta raids: ರಾಜ್ಯದಾದ್ಯಂತ ಭ್ರಷ್ಟ ಅಧಿಕಾರಿಗಳಿಗೆ ನಡುಕ! | Karnataka Lokayukta Raids 2025 Bengaluru Shivamogga Gadag Officials Targeted In Corruption Probe Rav

Karnataka Lokayukta raids: ರಾಜ್ಯದಾದ್ಯಂತ ಭ್ರಷ್ಟ ಅಧಿಕಾರಿಗಳಿಗೆ ನಡುಕ! | Karnataka Lokayukta Raids 2025 Bengaluru Shivamogga Gadag Officials Targeted In Corruption Probe Rav

ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಹಲವಾರು ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಈ ದಾಳಿಗಳು ಭ್ರಷ್ಟಾಚಾರದ ಆರೋಪಗಳ ತನಿಖೆಯ ಭಾಗವಾಗಿದ್ದು, ಸರ್ಕಾರಿ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ. ಬೆಂಗಳೂರು (ಜೂ.24) ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮುಂಜಾನೆಯೇ ಹಲವಾರು ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.  ಶಿವಮೊಗ್ಗದ ಅರ್ಗ್ಯಾನಿಕ್ ಫಾರ್ಮಿಂಗ್ ಸಹಾಯಕ ಸಂಶೋಧನಾ ನಿರ್ದೇಶಕ ಡಾ. ಎಸ್. ಪ್ರದೀಪ್, ಚಿಕ್ಕಮಗಳೂರು ನಗರಸಭೆಯ ಖಾತೆ ಅಧಿಕಾರಿ ಲತಾಮಣಿ, ಆನೇಕಲ್…

Read More
ಅವ್ರು ದಾಳಿ ನಿಲ್ಲಿಸಿದ್ರೆ ನಾವು ನಿಲ್ಲಿಸ್ತೀವಷ್ಟೆ, ಕದನ ವಿರಾಮ ಒಪ್ಪಂದವಾಗಿಲ್ಲ: ಇರಾನ್ ವಿದೇಶಾಂಗ ಸಚಿವ ಅಬ್ಬಾಸ್

ಅವ್ರು ದಾಳಿ ನಿಲ್ಲಿಸಿದ್ರೆ ನಾವು ನಿಲ್ಲಿಸ್ತೀವಷ್ಟೆ, ಕದನ ವಿರಾಮ ಒಪ್ಪಂದವಾಗಿಲ್ಲ: ಇರಾನ್ ವಿದೇಶಾಂಗ ಸಚಿವ ಅಬ್ಬಾಸ್

ಇರಾನ್, ಜೂನ್ 24: ಇಸ್ರೇಲ್ ದಾಳಿ ನಿಲ್ಲಿಸಿದ್ರೆ ನಾವು ನಿಲ್ಲಿಸ್ತೀವಷ್ಟೆ, ಯಾವುದೇ ಕದನ ವಿರಾಮ ಒಪ್ಪಂದವಾಗಿಲ್ಲ ಎಂದು ಇರಾನ್(Iran) ವಿದೇಶಾಂಗ ಸಚಿವ ಅಬ್ಬಾಸ್ ಸ್ಪಷ್ಟನೆ ನೀಡಿದ್ದಾರೆ. ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದರು. ಅವರ ಹೇಳಿಕೆ ಬೆನ್ನಲ್ಲೇ ಅಬ್ಬಾಸ್ ಸ್ಪಷ್ಟನೆ ಬಂದಿದೆ. ಕತಾರ್​​ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ಬಳಿಕ, ಇಸ್ರೇಲ್ ಹಾಗೂ ಇರಾನ್ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಡೊನಾಲ್ಡ್​…

Read More
ರಜನಿ ಜೊತೆ ಮಾಡಿದ ಚಿತ್ರದಿಂದ ನನ್ನ ಸೌಥ್ ಸಿನಿ ಕೆರಿಯರ್ ಹಾಳಾಯ್ತು: ನಟಿ

ರಜನಿ ಜೊತೆ ಮಾಡಿದ ಚಿತ್ರದಿಂದ ನನ್ನ ಸೌಥ್ ಸಿನಿ ಕೆರಿಯರ್ ಹಾಳಾಯ್ತು: ನಟಿ

ರಜನಿ ನಟಿಸಿದ ಈ ಸಿನಿಮಾದಲ್ಲಿ ಮನೀಷಾ ಹೀರೋಯಿನ್‌. ಕಥೆ ಏನು, ಪಾತ್ರ ಏನು ಅಂತ ಯೋಚಿಸದೆ ಸೂಪರ್‌ ಸ್ಟಾರ್‌ ಸಿನಿಮಾ ಅಂತ ಒಪ್ಪಿಕೊಂಡ್ರು. ಆದ್ರೆ ಸಿನಿಮಾ ಫ್ಲಾಪ್‌ ಆಗಿ ಮನೀಷಾ ಮೇಲೆ ಪರಿಣಾಮ ಬೀರಿತು. ಸೌತ್‌ನಲ್ಲಿ ಆಫರ್‌ಗಳು ಬರಲಿಲ್ಲ. ಮೊದಲು ತಮಿಳು, ಕನ್ನಡದಲ್ಲಿ ಆಫರ್‌ಗಳು ಬರ್ತಿತ್ತು. `ಬಾಬಾ` ನಂತರ ಚಾನ್ಸ್‌ಗಳು ಬರಲಿಲ್ಲ. ಬಾಲಿವುಡ್‌ಗೆ ಸೀಮಿತರಾದ್ರು. ಅಲ್ಲಿ ಸ್ಟಾರ್‌ ಹೀರೋಯಿನ್‌ ಆದ್ರು. Source link

Read More