Horoscope Today 23 June: ಇಂದು ಈ ರಾಶಿಯವರಿಗೆ ಪ್ರೇಮ ನಿವೇದನೆಯ ಭಯವಿರಲಿದೆ

Horoscope Today 23 June: ಇಂದು ಈ ರಾಶಿಯವರಿಗೆ ಪ್ರೇಮ ನಿವೇದನೆಯ ಭಯವಿರಲಿದೆ

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಆಯುಷ್ಮಾನ್, ಕರಣ : ವಣಿಜ, ಸೂರ್ಯೋದಯ – 06 : 06 am, ಸೂರ್ಯಾಸ್ತ – 07:03 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:49 – 17:26, ಯಮಘಂಡ ಕಾಲ 09:21 – 10:58, ಗುಳಿಕ…

Read More
ತುಂಬಾ ದಿನಗಳಿಂದ ಕಾಡುವ ಸಮಸ್ಯೆಗೆ ಇಂದು ಪರಿಹಾರ ದೊರಕಲಿದೆ

ತುಂಬಾ ದಿನಗಳಿಂದ ಕಾಡುವ ಸಮಸ್ಯೆಗೆ ಇಂದು ಪರಿಹಾರ ದೊರಕಲಿದೆ

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಆಯುಷ್ಮಾನ್, ಕರಣ : ವಣಿಜ, ಸೂರ್ಯೋದಯ – 06 : 06 am, ಸೂರ್ಯಾಸ್ತ – 07:03 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:49 – 17:26, ಯಮಘಂಡ ಕಾಲ 09:21 – 10:58, ಗುಳಿಕ…

Read More
ನಿಮ್ಮ ಖ್ಯಾತಿ ಮತ್ತು ಸ್ಥಾನಮಾನಗಳು ಹೆಚ್ಚಾಗಬಹುದು

ನಿಮ್ಮ ಖ್ಯಾತಿ ಮತ್ತು ಸ್ಥಾನಮಾನಗಳು ಹೆಚ್ಚಾಗಬಹುದು

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಆಯುಷ್ಮಾನ್, ಕರಣ : ವಣಿಜ, ಸೂರ್ಯೋದಯ – 06 : 06 am, ಸೂರ್ಯಾಸ್ತ – 07:03 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:49 – 17:26, ಯಮಘಂಡ ಕಾಲ 09:21 – 10:58, ಗುಳಿಕ…

Read More
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 24ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 24ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ವಿದೇಶದಲ್ಲಿ ವ್ಯಾಸಂಗ/ ಉದ್ಯೋಗ ಮಾಡಬೇಕು ಎಂದು ಪ್ರಯತ್ನಿಸುತ್ತಿರುವವರಿಗೆ ಶುಭ ಸುದ್ದಿ ಕೇಳುವಂಥ ಯೋಗ ಇದೆ. ಹೋಟೆಲ್ ಉದ್ಯಮವನ್ನು ನಡೆಸುತ್ತಿರುವವರಿಗೆ ವಿಸ್ತರಣೆ ಬಗ್ಗೆ ಆಲೋಚನೆ ಬರಲಿದೆ. ಇನ್ನು ಇದಕ್ಕಾಗಿಯೇ ಬ್ಯಾಂಕ್ ಅಥವಾ ಬ್ಯಾಂಕೇತರ ಸಂಸ್ಥೆಗಳಿಂದ ಸಾಲಕ್ಕಾಗಿ ಪ್ರಯತ್ನ ಮಾಡುತ್ತಿದ್ದೀರಿ ಅಂತಾದಲ್ಲಿ ಇಲ್ಲಿಯವರೆಗೆ ನಾನಾ ಕಾರಣಗಳಿಂದ ವಿಳಂಬ ಆಗುತ್ತಿರುವ ಪ್ರಕ್ರಿಯೆಗೆ ವೇಗ ದೊರೆಯಲಿದೆ. ಚಿನ್ನದ ಬಾಂಡ್ ಅಥವಾ ಇಟಿಎಫ್ ನಲ್ಲಿ ಈಗಾಗಲೇ ಹಣ…

Read More
ಮಧ್ಯಪ್ರಾಚ್ಯದಲ್ಲಿ ಅಮೆರಿಕದ 36 ಸೇನಾ ನೆಲೆಗಳಿದ್ದರೂ, ಅಲ್ ಉದೈದ್ ಮೇಲೇ ಇರಾನ್‌ ದಾಳಿ ಮಾಡಿದ್ದೇಕೆ?

ಮಧ್ಯಪ್ರಾಚ್ಯದಲ್ಲಿ ಅಮೆರಿಕದ 36 ಸೇನಾ ನೆಲೆಗಳಿದ್ದರೂ, ಅಲ್ ಉದೈದ್ ಮೇಲೇ ಇರಾನ್‌ ದಾಳಿ ಮಾಡಿದ್ದೇಕೆ?

<p>ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಕತಾರ್‌ನಲ್ಲಿರುವ ಅಮೆರಿಕದ ಅಲ್-ಉದೈದ್ ನೆಲೆಯ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಈ ದಾಳಿಯು ಅಮೆರಿಕದ ಪರಮಾಣು ಸೌಲಭ್ಯಗಳ ವಿರುದ್ಧದ ಆಕ್ರಮಣಕ್ಕೆ ಪ್ರತಿಕ್ರಿಯೆಯಾಗಿ ನಡೆದಿದೆ ಎನ್ನಲಾಗಿದೆ.</p><p>&nbsp;</p><img><p>ದೇಶದ ಪರಮಾಣು ಸೌಲಭ್ಯಗಳ ವಿರುದ್ಧ ಅಮೆರಿಕದ ಆಕ್ರಮಣಕ್ಕೆ ಪ್ರತಿಕ್ರಿಯೆಯಾಗಿ ಆಪರೇಷನ್ ಬಿಶ್ರತ್ ಫತಾಹ್ ಹೆಸರಿನಲ್ಲಿ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಕತಾರ್‌ನಲ್ಲಿರುವ ಅಮೇರಿಕನ್ ಪಡೆಗಳ ಅಲ್-ಉದೈದ್ ನೆಲೆಯನ್ನು ಕ್ಷಿಪಣಿ ದಾಳಿಗಳೊಂದಿಗೆ ಗುರಿಯಾಗಿಸಿಕೊಂಡಿದೆ ಎಂದು ಇರಾನ್‌ನ ತಸ್ನಿಮ್ ಸುದ್ದಿ ಸಂಸ್ಥೆ ವರದಿ ಮಾಡಿದೆ.</p><img><p>ಕತಾರ್‌ನಲ್ಲಿರುವ ಅಲ್-ಉದೈದ್…

Read More
ಟ್ರಂಪ್ ವಿರುದ್ಧ ಇರಾನ್ ಪ್ರತೀಕಾರ; ಕತಾರ್‌, ಇರಾಕ್​​ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ

ಟ್ರಂಪ್ ವಿರುದ್ಧ ಇರಾನ್ ಪ್ರತೀಕಾರ; ಕತಾರ್‌, ಇರಾಕ್​​ನಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ

ನವದೆಹಲಿ, ಜೂನ್ 23: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ನಡುವೆ ಇಸ್ರೇಲ್ (Israel War) ಮತ್ತು ಇರಾನ್​ ಮಧ್ಯೆ ಅಮೆರಿಕ ಎಂಟ್ರಿಯಾಗಿದೆ. ಇರಾನ್ (Iran) ಮೇಲೆ ಬಾಂಬ್ ದಾಳಿ ನಡೆಸಿದ್ದ ಅಮೆರಿಕದ ವಿರುದ್ಧ ಸೇಡು ತೀರಿಸಿಕೊಂಡಿರುವ ಇರಾನ್ ಅಮೆರಿಕದ ಸೇನಾ ಸಿಬ್ಬಂದಿಯನ್ನು ಹೊಂದಿರುವ ಕತಾರ್‌ನಲ್ಲಿರುವ ಅಲ್ ಉದೈದ್ ವಾಯುನೆಲೆಯನ್ನು ಗುರಿಯಾಗಿಸಿಕೊಂಡು 6 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ. ಅಮೆರಿಕದ ವಿರುದ್ಧ ಪ್ರತಿದಾಳಿ ಆರಂಭಿಸಿದ ಇರಾನ್​ ಅಮೆರಿಕದ ವಾಯು ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಕತಾರ್-ಇರಾಕ್‌ನಲ್ಲಿರುವ ವಾಯುನೆಲೆಗಳ ಮೇಲೆ ಕ್ಷಿಪಣಿ ದಾಳಿ…

Read More
ನಮ್ಮ ಸಾರ್ವಭೌಮತ್ವದ ಮೇಲೆ ದಾಳಿ, ಇರಾನ್‌ ಕ್ಷಿಪಣಿ ದಾಳಿಗೆ ಕಿಡಿಕಿಡಿಯಾದ ಕತಾರ್‌! | Qatar Slams Iran Missile Attack On Us Base As Assault On Sovereignty San

ನಮ್ಮ ಸಾರ್ವಭೌಮತ್ವದ ಮೇಲೆ ದಾಳಿ, ಇರಾನ್‌ ಕ್ಷಿಪಣಿ ದಾಳಿಗೆ ಕಿಡಿಕಿಡಿಯಾದ ಕತಾರ್‌! | Qatar Slams Iran Missile Attack On Us Base As Assault On Sovereignty San

ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ದಾಳಿ ನಡೆಸಿದ್ದು, ಕತಾರ್‌ನಲ್ಲಿರುವ ಅಲ್ ಉದೈದ್ ನೆಲೆಯ ಮೇಲಿನ ದಾಳಿಯನ್ನು ಕತಾರ್ ಖಂಡಿಸಿದೆ. ತನ್ನ ಸಾರ್ವಭೌಮತ್ವದ ಉಲ್ಲಂಘನೆ ಎಂದು ಕತಾರ್ ಆರೋಪಿಸಿದೆ. ನವದೆಹಲಿ (ಜೂ.23): ತನ್ನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಮಾಡಿದ್ದ ದಾಳಿಗೆ ಪ್ರತೀಕಾರವಾಗಿ ಸೋಮವಾರ ಇರಾನ್‌ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಪ್ರಮುಖ ಸೇನಾ ನೆಲೆಗಳನ್ನು ಟಾರ್ಗೆಟ್‌ ಮಾಡಿಕೊಂಡಿದೆ. ಅದರಲ್ಲೂ ಪ್ರಮುಖವಾಗಿ ದೋಹಾದಲ್ಲಿರುವ ಅಲ್ ಉದೈದ್ ಸೇನಾ ನೆಲೆಯ ಮೇಲೆ ದಾಳಿ ಮಾಡಿದ್ದಕ್ಕೆ ಕತಾರ್‌ ಕಿಡಿಕಿಡಿಯಾಗಿದೆ. ‘ಈ ಕ್ರಮವು ನಮ್ಮ…

Read More
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?

ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?

ನಟಿ ರಚಿತಾ ರಾಮ್ ಹಾಗೂ ‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಸಿನಿಮಾ ತಂಡದ ನಡುವೆ ಕಿರಿಕ್ ಆಗಿದೆ. ಈ ಬಗ್ಗೆ ನಿರ್ದೇಶಕ ನಾಗಶೇಖರ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (KFCC) ದೂರು ನೀಡಿದ್ದರು. ಆದರೆ ರಚಿತಾ ರಾಮ್ (Rachita Ram) ಅವರನ್ನು ವಾಣಿಜ್ಯ ಮಂಡಳಿಗೆ ಕರೆಸಲು ಸಾಧ್ಯವಾಗಿಲ್ಲ. ಈ ಬಗ್ಗೆ ಮಂಡಳಿ ಅಧ್ಯಕ್ಷ ನರಸಿಂಹಲು ಮಾತನಾಡಿದ್ದಾರೆ. ‘ಎಷ್ಟು ಬಾರಿ ಸಿನಿಮಾ ಬಿಡುಗಡೆ ಆದರೂ ಕಲಾವಿದರು ಪ್ರಚಾರಕ್ಕೆ ಬಂದು ಬೆಂಬಲ ನೀಡಲೇಬೇಕು….

Read More
ಇರಾನ್​ಗೆ ಮಹಿಳಾ ನಾಯಕಿ, ಭಾರತಕ್ಕೆ… ಹೇಳಿದ್ದೆಲ್ಲಾ ಸತ್ಯವಾಗ್ತಿರೋ ಇಮ್ರಾನಿ ಭವಿಷ್ಯವಾಣಿಯಲ್ಲಿ ಇರೋದೇನು?

ಇರಾನ್​ಗೆ ಮಹಿಳಾ ನಾಯಕಿ, ಭಾರತಕ್ಕೆ… ಹೇಳಿದ್ದೆಲ್ಲಾ ಸತ್ಯವಾಗ್ತಿರೋ ಇಮ್ರಾನಿ ಭವಿಷ್ಯವಾಣಿಯಲ್ಲಿ ಇರೋದೇನು?

<p>ಇದಾಗಲೇ ಜಗತ್ತಿನ ಸ್ಥಿತಿ ಅಲ್ಲೋಲ ಕಲ್ಲೋಲವಾಗಿದೆ. 3ನೇ ಮಹಾಯುದ್ಧಕ್ಕೂ ಜಗತ್ತು ರೆಡಿಯಾಗುವ ಹಾಗಾಗಿದೆ ಸ್ಥಿತಿ. ಎಲ್ಲಿ ನೋಡಿದರೂ ಯುದ್ಧದ ಭೀತಿ. ಒಂದೆಡೆ ಪ್ರಕೃತಿ ವಿಕೋಪ, ಇನ್ನೊಂದೆಡೆ ಅಗ್ನಿ ಅವಘಡ, ಮತ್ತೊಂದೆಡೆ ಊಹಿಸಲು ಸಾಧ್ಯವಿಲ್ಲದ ರೀತಿಯ ಅಪಘಾತಗಳು, ಸಾವು-ನೋವುಗಳು… ಹೀಗೆ ಕಳೆದೊಂದು ವರ್ಷದಿಂದ ಇನ್ನಿಲ್ಲದಂಥ ಸ್ಥಿತಿ ಇಡೀ ಜಗತ್ತಿನಲ್ಲಿ ನಿರ್ಮಾಣವಾಗಿದೆ. ಇದರ ಬಗ್ಗೆ ಇದಾಗಲೇ ಹಲವು ಕಾಲಜ್ಞಾನಿಗಳು, ಜ್ಯೋತಿಷಿಗಳು ಭವಿಷ್ಯ ನುಡಿದದ್ದು ಕೂಡ ನಿಜವಾಗಿದೆ. ಆದರೆ ಕುತೂಹಲ ಎನ್ನುವಂತೆ 2023ರಲ್ಲಿ ಇಸ್ರೇಲಿಗಳು ಆಧುನಿಕ ನಾಸ್ಟ್ರಾಡಾಮಸ್ ಎಂದೇ ಕರೆಯುವ ಅಫ್ಶಿನ್…

Read More
ತೀವ್ರ ಸ್ವರೂಪ ಪಡೆದ ಹಲ್ಲೆ ಕೇಸ್: ಅನಂತ್ ಕುಮಾರ್  ಹೆಗಡೆ ಬಂಧಿಸುವಂತೆ ಪ್ರತಿಭಟನೆ

ತೀವ್ರ ಸ್ವರೂಪ ಪಡೆದ ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ

ನೆಲಮಂಗಲ, (ಜೂನ್ 23): ಉತ್ತರ ಕನ್ನಡ ಕ್ಷೇತ್ರದ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಪುತ್ರ, ಗನ್‌ಮ್ಯಾನ್‌, ಚಾಲಕನನ ಹಲ್ಲೆ ಪ್ರಕರಣ ತೋವ್ರ ಸ್ವರೂಪ ಪಡೆದುಕೊಂಡಿದ್ದು, ಈ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ ಐಆರ್ ದಾಖಲಾಗಿದೆ. ಕಾರು ಓವರ್ ಟೇಕ್ ಮಾಡಿದ್ದಕ್ಕೆ ಅನಂತ್ ಕುಮಾರ್ ಹೆಗಡೆ ಚಾಲಕ ಕಾರು ನಿಲ್ಲಿಸಿ, ಮತ್ತೋರ್ವ ಕಾರಿನವರ ಮೇಲೆ ಹಲ್ಲೆ ನಡೆಸಿದ್ದಾರೆ. ಚಾಲಕ ಹಾಗೂ ಗನ್ ಮ್ಯಾನ್ ಸೇರಿಕೊಂಡು ಹೊಡೆದಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂದ ಅನಂತ್ ಕುಮಾರ್…

Read More