ಮೋದಿ ವಿರುದ್ಧ ಕಿಡಿ ಖರ್ಗೆ ವಾಗ್ದಾಳಿ, 371(ಜೆ) ಹೋರಾಟದ ಸ್ಮರಣೆ ನಮ್ಮ ದೇಶದಲ್ಲಿ ಬುದ್ಧ ಬೇಕೋ? ಯುದ್ಧ ಬೇಕೋ? | Cm Siddaramaiah And Mallikarjun Kharge Inaugurate Multiple Development Projects In Raichur Gow

ಮೋದಿ ವಿರುದ್ಧ ಕಿಡಿ ಖರ್ಗೆ ವಾಗ್ದಾಳಿ, 371(ಜೆ) ಹೋರಾಟದ ಸ್ಮರಣೆ ನಮ್ಮ ದೇಶದಲ್ಲಿ ಬುದ್ಧ ಬೇಕೋ? ಯುದ್ಧ ಬೇಕೋ? | Cm Siddaramaiah And Mallikarjun Kharge Inaugurate Multiple Development Projects In Raichur Gow

ರಾಯಚೂರಿನಲ್ಲಿ ನಡೆದ ಬುಡಕಟ್ಟು ಸಾಂಸ್ಕೃತಿಕ ಉತ್ಸವದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 371(ಜೆ) ಜಾರಿಗೆ ಬರಲು ತಮ್ಮ ಪಾತ್ರವನ್ನು ಸ್ಮರಿಸಿಕೊಂಡ ಅವರು, ಪ್ರಧಾನಿ ಮೋದಿ ಅವರನ್ನು ತೀವ್ರವಾಗಿ ಟೀಕಿಸಿದರು. ವರದಿ: ಜಗನ್ನಾಥ ಪೂಜಾರ್ , ಏಷ್ಯಾನೆಟ್ ಸುವರ್ಣನ್ಯೂಸ್ ರಾಯಚೂರು: ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ಬುಡಕಟ್ಟು ಸಾಂಸ್ಕೃತಿಕ ಉತ್ಸವ ಸಮಾರಂಭ ನಡೆಯಿತು. ‌ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ನೇತೃತ್ವದಲ್ಲಿ ‌ನಡೆದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿವಿಯ ನಾಮಕರಣ ಹಾಗೂ…

Read More
IND vs ENG: ಲೀಡ್ಸ್‌ ಟೆಸ್ಟ್‌ನಲ್ಲಿ ಸತತ ಎರಡನೇ ಶತಕ ಸಿಡಿಸಿದ ರಿಷಭ್ ಪಂತ್

IND vs ENG: ಲೀಡ್ಸ್‌ ಟೆಸ್ಟ್‌ನಲ್ಲಿ ಸತತ ಎರಡನೇ ಶತಕ ಸಿಡಿಸಿದ ರಿಷಭ್ ಪಂತ್

ಲೀಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ವಿಕಿಟ್​ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಇದೀಗ ಎರಡನೇ ಇನ್ನಿಂಗ್ಸ್​ನಲ್ಲೂ ಸ್ಫೋಟಕ ಶತಕ ಸಿಡಿಸಿದ್ದಾರೆ. ತಂಡ ಸಂಕಷ್ಟದಲ್ಲಿದ್ದ ಸಮಯದಲ್ಲಿ ಕ್ರೀಸ್​ಗೆ ಬಂದ ಪಂತ್, ರಾಹುಲ್ ಜೊತೆಗೆ ತಾಳ್ಮೆಯ ಇನ್ನಿಂಗ್ಸ್ ಕಟ್ಟಿದರು. 83 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಪಂತ್, ಆ ಬಳಿಕ ತಮ್ಮ ಗೇರ್ ಬದಲಿಸಿ ಉಳಿದ 50 ರನ್​ಗಳನ್ನು ಕೇವಲ 47 ಎಸೆತಗಳಲ್ಲಿ ಕಲೆಹಾಕಿ ತಮ್ಮ ಟೆಸ್ಟ್ ವೃತ್ತಿಜೀವನದ…

Read More
ಅಯ್ಯೋ ವಿಧಿಯೇ… ಕ್ಯಾನ್ಸರ್ ಪೀಡಿತ ಅಜ್ಜಿಯನ್ನು ಕಸದ ರಾಶಿಯಲ್ಲಿ ಎಸೆದ ಮೊಮ್ಮಗ | Shocking Incident In Mumbai Grandson Abandons Grandmother With Cancer In Trash

ಅಯ್ಯೋ ವಿಧಿಯೇ… ಕ್ಯಾನ್ಸರ್ ಪೀಡಿತ ಅಜ್ಜಿಯನ್ನು ಕಸದ ರಾಶಿಯಲ್ಲಿ ಎಸೆದ ಮೊಮ್ಮಗ | Shocking Incident In Mumbai Grandson Abandons Grandmother With Cancer In Trash

 ಕ್ಯಾನ್ಸರ್ ಪೀಡಿತ ಅಜ್ಜಿಯನ್ನು ಮೊಮ್ಮಗನೊಬ್ಬ ಕಸದ ರಾಶಿಯಲ್ಲಿ ಎಸೆದ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈ: ಕಾಲ ಏಕೆ ಇಷ್ಟು ಕೆಟ್ಟಿದೆ. ತಾನು ತನ್ನವರು ಎಂಬ ಮಮಕಾರವೇ ಇಲ್ಲದ ಜನರೇ ಎಲ್ಲೆಡೆ ಏಕೆ ಕಾಣ ಸಿಗುತ್ತಿದ್ದಾರೆ. ಇದು ಕಲಿಯುಗದ ಮಹಿಮೆಯೇ? ಹೀಗೆ ಪ್ರಶ್ನಿಸಲು ಕಾರಣವಿದೆ. ದಿನಗಳ ಹಿಂದಷ್ಟೇ ಹೆತ್ತ ತಾಯಿಯನ್ನು(Mother) ಮಗನೋರ್ವ ನಡುದಾರಿಯಲ್ಲಿ ಕೈ ಬಿಟ್ಟು ಹೋದ ಘಟನೆ ಮಂಡ್ಯದಲ್ಲಿ ನಡೆದಿತ್ತು. ಈ ಘಟನೆ ಮಾಸುವ ಮೊದಲೇ ಈಗ ಮುಂಬೈನಲ್ಲಿ ಮನಕಲುಕುವ ಘಟನೆಯೊಂದು ನಡೆದಿದೆ. ಕ್ಯಾನ್ಸರ್ ಪೀಡಿತ…

Read More
ವಂಚನೆ ಪ್ರಕರಣದಲ್ಲಿ ಯಾರೆಲ್ಲ ಭಾಗಿ ಅಂತ ಗೊತ್ತಿಲ್ಲ, ಈಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದೇನೆ: ಡಿಕೆ ಸುರೇಶ್

ವಂಚನೆ ಪ್ರಕರಣದಲ್ಲಿ ಯಾರೆಲ್ಲ ಭಾಗಿ ಅಂತ ಗೊತ್ತಿಲ್ಲ, ಈಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದೇನೆ: ಡಿಕೆ ಸುರೇಶ್

ಬೆಂಗಳೂರು, ಜೂನ್ 23: ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ವಿಚಾರಣೆಗೊಳಗಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಮುಲ್ ಅಧ್ಯಕ್ಷ ಡಿಕೆ ಸುರೇಶ್, ಐಶ್ವರ್ಯ ಗೌಡ ವಂಚನೆ (Aishwarya Gowda fraud case) ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಗೊತ್ತಿಲ್ಲ, ಈಡಿಯವರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ ಎಂದು ಹೇಳಿದರು. ಐಶ್ವರ್ಯ ಗೌಡ ತಮ್ಮ ಕ್ಷೇತ್ರದವರು ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಭೇಟಿಯಾಗಿದ್ದರು, ಅದರ ನಂತರವೂ ತಾನು ಭಾಗಿಯಾದ ಒಂದೆರಡು ಕಾರ್ಯಕ್ರಮಗಳಲ್ಲಿ ಅವರಿದ್ದರು,…

Read More
ಡಿಸಿಸಿ ಬ್ಯಾಂಕ್ ನೌಕರರಿಗೆ 15 ವರ್ಷದ ಕರಾರು ಕಿರಿಕಿರಿ; 14 ಜನ ರಾಜೀನಾಮೆ, ಸಹಿ ಹಾಕದವರಿಗೆ ಬಾಗಿಲು ಕಾಯೋ ಶಿಕ್ಷೆ!

ಡಿಸಿಸಿ ಬ್ಯಾಂಕ್ ನೌಕರರಿಗೆ 15 ವರ್ಷದ ಕರಾರು ಕಿರಿಕಿರಿ; 14 ಜನ ರಾಜೀನಾಮೆ, ಸಹಿ ಹಾಕದವರಿಗೆ ಬಾಗಿಲು ಕಾಯೋ ಶಿಕ್ಷೆ!

<p><strong>ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್&nbsp;</strong></p><p><strong>ಕೊಡಗು (ಜೂ.23): </strong>ಕೆಲಸ ಮಾಡಲಿಲ್ಲ ಎಂದರೆ ಅಥವಾ ಕೆಲಸಕ್ಕೆ ನಿರಂತರವಾಗಿ ಗೈರು ಹಾಜರಾದರೆ ಅಂತಹವರರಿಗೆ ಯಾವುದೇ ಸಂಸ್ಥೆಗೆ ನೋಟಿಸ್ ನೀಡುವ ಮುಂದುವರೆದು ಕಾನೂನು ಕ್ರಮ ಕೈಗೊಳ್ಳುವ ಅಧಿಕಾರ ಇರುತ್ತೇ ಅಲ್ವಾ.? ಆದರೆ ಬ್ಯಾಂಕೊಂದು ಮುಂದಿನ 15 ವರ್ಷಗಳ ಕಾಲ ಕೆಲಸ ಬಿಡುವುದಿಲ್ಲ ಎಂದು ಬಾಂಡ್ ಬರೆದುಕೊಡದ ಕಾರಣಕ್ಕೆ ನೌಕರರನ್ನು ಕೆಲಸದಿಂದ ಹೊರ ಹಾಕಿರುವ ಆರೋಪ ಕೇಳಿ ಬಂದಿದೆ.</p><p>ರೈತರಿಗಾಗಿ ಇರುವ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿಗೆ ರಾಜ್ಯದಲ್ಲಿ ಒಳ್ಳೆಯ ಹೆಸರು…

Read More
ಅಮೆರಿಕದಲ್ಲಿ ‘ಡ್ರೈವರ್‌ಲೆಸ್‌’ ರೋಬೋಟ್ಯಾಕ್ಸಿ ಸೇವೆ ಆರಂಭಿಸಿದ ಎಲೋನ್‌ ಮಸ್ಕ್‌, ಪ್ರತಿ ರೈಡ್‌ಗೆ 364 ರೂಪಾಯಿ! | Elon Musk Launches Robotaxi Service In America Rs 364 Per Ride San

ಅಮೆರಿಕದಲ್ಲಿ ‘ಡ್ರೈವರ್‌ಲೆಸ್‌’ ರೋಬೋಟ್ಯಾಕ್ಸಿ ಸೇವೆ ಆರಂಭಿಸಿದ ಎಲೋನ್‌ ಮಸ್ಕ್‌, ಪ್ರತಿ ರೈಡ್‌ಗೆ 364 ರೂಪಾಯಿ! | Elon Musk Launches Robotaxi Service In America Rs 364 Per Ride San

ಎಲಾನ್ ಮಸ್ಕ್‌ರ ಟೆಸ್ಲಾ, ಚಾಲಕರಿಲ್ಲದ ರೋಬೋಟ್ಯಾಕ್ಸಿ ಸೇವೆಯನ್ನು ಆರಂಭಿಸಿದೆ. ಪ್ರಸ್ತುತ ಆಸ್ಟಿನ್‌ನಲ್ಲಿ ಪ್ರಾಯೋಗಿಕವಾಗಿ ಲಭ್ಯವಿರುವ ಈ ಸೇವೆ, ಭವಿಷ್ಯದ ಸಾರಿಗೆಯನ್ನು ಸೂಚಿಸುತ್ತದೆ. ನವದೆಹಲಿ (ಜೂ.23): ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಅವರ ಕಂಪನಿ ಟೆಸ್ಲಾ, ಜೂನ್ 22 ರಂದು ರೋಬೋಟ್ಯಾಕ್ಸಿ ಸೇವೆ ಆರಂಭಿಸಿದೆ ಇದು ಡ್ರೈವರ್‌ಗಳಿಲ್ಲದೆ ಚಲಿಸುವ ಅಟೋನಾಮಸ್‌ ಟ್ಯಾಕ್ಸಿ. ಕಂಪನಿಯು ರೋಬೋಟ್ಯಾಕ್ಸಿಯ ಒಂದು ಸವಾರಿಯ ಬೆಲೆಯನ್ನು $4.20 ಅಂದರೆ ಸುಮಾರು 364 ರೂಪಾಯಿ ಎಂದು ನಿಗದಿಪಡಿಸಿದೆ. ರೋಬೋಟ್ಯಾಕ್ಸಿ ಸೇವೆಯು ಇದೀಗ ಅಮೆರಿಕದ ಆಸ್ಟಿನ್…

Read More
ಇರಾನ್‌ನ ಅಂಡರ್​​ವರ್ಲ್ಡ್ ಫೋರ್ಡೋ ಪರಮಾಣು ಕೇಂದ್ರದ ಮೇಲೆ ಇಸ್ರೇಲ್ ದಾಳಿ

ಇರಾನ್‌ನ ಅಂಡರ್​​ವರ್ಲ್ಡ್ ಫೋರ್ಡೋ ಪರಮಾಣು ಕೇಂದ್ರದ ಮೇಲೆ ಇಸ್ರೇಲ್ ದಾಳಿ

ಜೆರುಸಲೇಂ, ಜೂನ್ 23: ಇಸ್ರೇಲ್ ಮತ್ತು ಇರಾನ್ ನಡುವಿನ ದಾಳಿ (Israel-Iran War) ತೀವ್ರ ಮಟ್ಟಕ್ಕೆ ಹೋಗಿದ್ದು, ಪರಸ್ಪರ ದೇಶಗಳು ವೈಮಾನಿಕ ದಾಳಿಗಳನ್ನು ನಡೆಸುತ್ತಲೇ ಇವೆ. ಈ ನಡುವೆ ಅಮೆರಿಕ ಕೂಡ ಮಧ್ಯಪ್ರವೇಶಿಸಿ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದೆ. ಇಸ್ರೇಲ್ ಇಂದು ಟೆಹ್ರಾನ್‌ನ ದಕ್ಷಿಣದಲ್ಲಿರುವ ಇರಾನ್‌ನ ಅಂಡರ್​ವರ್ಲ್​ಡ್ ಫೋರ್ಡೋ ಪರಮಾಣು ಕೇಂದ್ರದ ಮೇಲೆ ಹೊಸದಾಗಿ ದಾಳಿಗಳನ್ನು ನಡೆಸಿದೆ ಎಂದು ಇರಾನಿನ ಮಾಧ್ಯಮಗಳು ವರದಿ ಮಾಡಿವೆ. “ಇಸ್ರೇಲ್ ಫೋರ್ಡೋ ಪರಮಾಣು ತಾಣದ ಮೇಲೆ ಮತ್ತೆ ದಾಳಿ ಮಾಡಿದೆ”…

Read More
ಅನಂತ ಕುಮಾರ್ ಹೆಗಡೆ ಕಾರು ಕಿರಿಕ್: ಹಲ್ಲೆ ಒಪ್ಪಿಕೊಂಡ ಡ್ರೈವರ್, ಗನ್ ಮ್ಯಾನ್..!

ಅನಂತ ಕುಮಾರ್ ಹೆಗಡೆ ಕಾರು ಕಿರಿಕ್: ಹಲ್ಲೆ ಒಪ್ಪಿಕೊಂಡ ಡ್ರೈವರ್, ಗನ್ ಮ್ಯಾನ್..!

ಅನಂತ ಕುಮಾರ್ ಹೆಗಡೆ ಕಾರು ಚಾಲಕನಿಂದ ಹಲ್ಲೆ ನೆಲಮಂಗಲ, ಜೂನ್​ 23: ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ (BJP) ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ (Ananth Kumar Hegde) ಅವರ ಪುತ್ರ, ಗನ್‌ಮ್ಯಾನ್‌ ಮತ್ತು ಕಾರು ಚಾಲಕ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಹಳೇ ನಿಜಗಲ್ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ (National Highway 4) ಘಟನೆ ನಡೆದಿದೆ. ಮಾಜಿ ಸಂಸದ ಅನಂತ್​ ಕುಮಾರ್ ಹೆಗಡೆ ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿದ್ದರು ಎಂದು ತಿಳಿದುಬಂದಿದೆ. ಈ…

Read More
ಖ್ಯಾತ ಸಾಹಿತಿ ಡಾ.ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ | Renowned Writer Dr Doddarange Gowda Hospitalized Gow

ಖ್ಯಾತ ಸಾಹಿತಿ ಡಾ.ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ | Renowned Writer Dr Doddarange Gowda Hospitalized Gow

ಪದ್ಮಶ್ರೀ ಪುರಸ್ಕೃತ ಡಾ. ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕವಿ, ಸಾಹಿತಿ ಹಾಗೂ ಚಲನಚಿತ್ರ ಗೀತರಚನೆಕಾರರಾಗಿ ಪ್ರಸಿದ್ಧರಾಗಿರುವ ಅವರು ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಖ್ಯಾತ ಸಾಹಿತಿ ಹಾಗೂ ಪದ್ಮಶ್ರೀ ಪುರಸ್ಕೃತ ಡಾ. ದೊಡ್ಡರಂಗೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ, ಅವರನ್ನು ತಕ್ಷಣವಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭಿಸಿದೆ.  ಸದ್ಯ ಅವರಿಗೆ ಬಿಜಿಎಸ್‌ ಕೆಂಗೇರಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  79 ವರ್ಷದ ಖ್ಯಾತ ಸಾಹಿತಿ ಕಳೆದ ಒಂದು ವರ್ಷದಿಂದ…

Read More
ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಕಾರು ಅಪಘಾತ, ಬೆಂಬಲಿಗರಿಂದ ವ್ಯಕ್ತಿಯ ಮೇಲೆ ಹಲ್ಲೆ! | Former Mp Anant Kumar Hegde Car Accident Supporter Attacks Person San

ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಕಾರು ಅಪಘಾತ, ಬೆಂಬಲಿಗರಿಂದ ವ್ಯಕ್ತಿಯ ಮೇಲೆ ಹಲ್ಲೆ! | Former Mp Anant Kumar Hegde Car Accident Supporter Attacks Person San

ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಕಾರು ಅಪಘಾತಕ್ಕೀಡಾಗಿದ್ದು, ಓವರ್‌ಟೇಕ್ ವಿಚಾರದಲ್ಲಿ ಗಲಾಟೆ ನಡೆದಿದೆ. ಹೆಗಡೆ ಅವರ ಗನ್‌ಮ್ಯಾನ್ ಮತ್ತು ಚಾಲಕ ಇನ್ನೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ನೆಲಮಂಗಲದಲ್ಲಿ ನಡೆದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು (ಜೂ.23): ಉತ್ತರ ಕನ್ನಡ ಜಿಲ್ಲೆಯ ಮಾಜಿ ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಕಾರು ಅಪಘಾತಕ್ಕೆ ಈಡಾಗಿದೆ. ಕಾರವಾರದಿಂದ ಬೆಂಗಳೂರಿಗೆ ಬರುವ ಹಾದಿಯಲ್ಲಿ ನೆಲಮಂಗಲದ ನಿಜಗಲ್‌ ತಾಲೂಕಿನಲ್ಲಿ ಘಟನೆ ನಡೆದಿದೆ. ಕಾರು ಓವರ್‌ಟೇಕ್‌…

Read More