Headlines
ವಿಶ್ವ ಯುದ್ಧ ಕಾರ್ಮೋಡ ನಡುವೆ ಭಾರತದ ರಾಕೆಟ್ ಶಸ್ತ್ರಾಸ್ತ್ರ ಹೆಚ್ಚಳ, 6 ಪಿನಾಕ ಶೀಘ್ರ ಸೇರ್ಪಡೆ | India Enache Military Power 6 Pinaka Regiments Set For 2026 Finish Line

ವಿಶ್ವ ಯುದ್ಧ ಕಾರ್ಮೋಡ ನಡುವೆ ಭಾರತದ ರಾಕೆಟ್ ಶಸ್ತ್ರಾಸ್ತ್ರ ಹೆಚ್ಚಳ, 6 ಪಿನಾಕ ಶೀಘ್ರ ಸೇರ್ಪಡೆ | India Enache Military Power 6 Pinaka Regiments Set For 2026 Finish Line

ವಿಶ್ವದ ಯುದ್ಧದ ಕಾರ್ಮೋಡ ಹೆಚ್ಚಾಗುತ್ತಿದೆ. ಜೊತಗೆ ಪಾಕಿಸ್ತಾನದಿಂದ ನಿರಂತರ ಉಗ್ರರ ಮುಂದಿಟ್ಟು ದಾಳಿ, ಚೀನಾದಿಂದ ಗಡಿ ಅತಿಕ್ರಮ ಪ್ರಯತ್ನಗಳಿಂದ ಭಾರತ ತನ್ನ ಸೇನಾಬಲ ಮತ್ತಷ್ಟು ಹೆಚ್ಚಿಸಿಕೊಳ್ಳುತ್ತಿದೆ. ಇದೀಗ 6 ಪಿನಾಕ ರಾಕೆಟ್ ಶೀಘ್ರವೇ ಭಾರತೀಯ ಸೇನೆ ಸೇರಿಕೊಳ್ಳಲಿದೆ. ನವದೆಹಲಿ (ಜೂ.23): ಭಾರತ ಹಲವು ರಾಷ್ಟ್ರಗಳ ಜೊತೆ ಉತ್ತಮ ಸಂಬಂಧ ಹೊಂದಿದರೂ ನೆರೆ ರಾಷ್ಟ್ರಗಳಾದ ಪಾಕಿಸ್ತಾನ ಹಾಗೂ ಚೀನಾ ಕಾಲು ಕೆರೆದು ಪ್ರತಿ ಬಾರಿ ಭಾರತಕ್ಕೆ ತೆಲೆನೋವು ಹೆಚ್ಚಿಸುತ್ತಿದೆ. ಇದೀಗ ವಿಶ್ವ ಯುದ್ಧದ ಆತಂಕ ಬಲಗೊಳ್ಳುತ್ತಿದೆ. ಇದರ ನಡುವೆ…

Read More
ಹೆಡಿಂಗ್ಲಿ ಟೆಸ್ಟ್: ಮೂರನೇ ದಿನದ ಹೈಲೈಟ್ಸ್‌!

ಹೆಡಿಂಗ್ಲಿ ಟೆಸ್ಟ್: ಮೂರನೇ ದಿನದ ಹೈಲೈಟ್ಸ್‌!

<p>ಇಂಗ್ಲೆಂಡ್ ತಂಡವನ್ನು 465 ರನ್‌ಗಳಿಗೆ ಆಲೌಟ್ ಮಾಡಿದ ಭಾರತ ತಂಡವು ಹೆಡಿಂಗ್ಲಿ ಟೆಸ್ಟ್‌ನ 3ನೇ ದಿನದಂದು ಸ್ವಲ್ಪ ಮುನ್ನಡೆ ಸಾಧಿಸಿತು. 90/2 ರನ್ ಗಳಿಸಿ ದಿನದಾಟ ಮುಗಿಸಿದ ಭಾರತ ತಂಡವು ನಿರ್ಣಾಯಕ 4ನೇ ದಿನಕ್ಕೆ ವೇದಿಕೆ ಸಜ್ಜುಗೊಳಿಸಿದೆ.</p><img><p>ಇಂಗ್ಲೆಂಡ್ ಮತ್ತು ಭಾರತ ನಡುವಿನ ಮೊದಲ ಟೆಸ್ಟ್‌ನ 3ನೇ ದಿನವು ರೋಚಕ ಕಾದಾಟಕ್ಕೆ ಸಾಕ್ಷಿಯಾಯಿತು. ಭಾನುವಾರ, ಜೂನ್ 22 ರಂದು ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ಆತಿಥೇಯರನ್ನು 465 ರನ್‌ಗಳಿಗೆ ಕಟ್ಟಿಹಾಕಿದ ನಂತರ, ಭಾರತ ತಂಡವು ಆರು ರನ್‌ಗಳ ಮುನ್ನಡೆ ಪಡೆಯಿತು. ಭಾರತ…

Read More
ಅಕ್ರಮ ಮಸೀದಿ ತೆರವಿಗೆ ಹೋಗಿ ಅಲ್ಲಿಯ ಶಾಲೆಯೊಳಗಿನ ದೃಶ್ಯ ನೋಡಿ ಅಧಿಕಾರಿಗಳು ಶಾಕ್ | Uttar Pradesh Officials Shocked After Clearing Illegal Mosque Seeing Scene Inside School Mrq

ಅಕ್ರಮ ಮಸೀದಿ ತೆರವಿಗೆ ಹೋಗಿ ಅಲ್ಲಿಯ ಶಾಲೆಯೊಳಗಿನ ದೃಶ್ಯ ನೋಡಿ ಅಧಿಕಾರಿಗಳು ಶಾಕ್ | Uttar Pradesh Officials Shocked After Clearing Illegal Mosque Seeing Scene Inside School Mrq

ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಅಧಿಕಾರಿಗಳಿಗೆ ಆಘಾತ ತಂದಿದೆ. ಶಾಲಾ ಆವರಣದಲ್ಲಿ ದೃಶ್ಯ ನೋಡಿ ತನಿಖಗೆ ಆದೇಶಿಸಿದ್ದಾರೆ. ಲಕ್ನೋ: ಉತ್ತರ ಪ್ರದೇಶದ ಸಂಭಾಲ್‌ನ ಚಂದೌಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1.5 ಎಕರೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲಾಗಿತ್ತು. ಈ ಸಂಬಂಧ ಒತ್ತುವರಿ ತೆರವುಗೊಳಿಸಲು ಪುರಸಭೆ ಅಧಿಕಾರಿಗಳು ಪೊಲೀಸರ ಜೊತೆಯಲ್ಲಿಯೇ ಲಕ್ಷ್ಮಣ್ ಗಂಜ್ ಪ್ರದೇಶಕ್ಕೆ ಭೇಟಿ ನೀಡಿದ್ದರು. ಸಿಒ ಚಂದೌಸಿ ಅನುಜ್ ಚೌಧರಿ ಮತ್ತು ಎಸ್‌ಡಿಎಂ ವಿನಯ್ ಮಿಶ್ರಾ ನೇತೃತ್ವದಲ್ಲಿಯೇ ಒತ್ತುವರಿ ಕಾರ್ಯಾಚರಣೆ ನಡೆಸಲಾಗುತ್ತಿದೆ. 1.5 ಎಕರೆ…

Read More
IND vs ENG: ಶುಭ್​​ಮನ್ ಗಿಲ್, ರಿಷಭ್ ಪಂತ್ ವಿರುದ್ಧ ಐಸಿಸಿ ಕಠಿಣ ಕ್ರಮ ಸಾಧ್ಯತೆ

IND vs ENG: ಶುಭ್​​ಮನ್ ಗಿಲ್, ರಿಷಭ್ ಪಂತ್ ವಿರುದ್ಧ ಐಸಿಸಿ ಕಠಿಣ ಕ್ರಮ ಸಾಧ್ಯತೆ

ಲೀಡ್ಸ್​ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದಕ್ಕಾಗಿ ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಹಾಗೂ ಉಪನಾಯಕ ರಿಷಭ್ ಪಂತ್ ವಿರುದ್ಧ ಐಸಿಸಿ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೂರನೇ ದಿನದಾಟದ ವೇಳೆ ಚೆಂಡು ಬದಲಿಸಲು ಟೀಮ್ ಇಂಡಿಯಾ ಆಟಗಾರರು ಅಂಪೈರ್​ಗೆ ಮನವಿ ಮಾಡಿದ್ದರು. ಮೊದಲಿಗೆ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಚೆಂಡು ತುಂಬಾ ಸವೆದಿದ್ದು, ಹೀಗಾಗಿ ಬದಲಿಸುವಂತೆ…

Read More
ಮಾದಪ್ಪನ ಆಣೆ, DK Shivakumar ಸಿಎಂ ಆಗೇ ಆಗ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌ | Dk Shivakumar Will Become Cm Says Mla Iqbal Hussain Gvd

ಮಾದಪ್ಪನ ಆಣೆ, DK Shivakumar ಸಿಎಂ ಆಗೇ ಆಗ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌ | Dk Shivakumar Will Become Cm Says Mla Iqbal Hussain Gvd

‘ಮಾದಪ್ಪನ ಆಣೆ; 200% ಡಿಕೆಶಿ ಸಿಎಂ ಆಗೇ ಆಗುತ್ತಾರೆ’ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಕನಕಪುರ (ಜೂ.23): ‘ಮಾದಪ್ಪನ ಆಣೆ; 200% ಡಿಕೆಶಿ ಸಿಎಂ ಆಗೇ ಆಗುತ್ತಾರೆ’ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಡಿಕೆಶಿ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಮಾದಪ್ಪನ ಆಣೆಯಾಗಿಯೂ ಹೇಳುವೆ, 200% ಡಿಕೆಶಿ ಸಿಎಂ ಆಗೇ ಆಗುತ್ತಾರೆ ಎಂದರು. ಕುಮಾರಸ್ವಾಮಿ ಅವರು ಕಳೆದ…

Read More
ಬೆಂಗಳೂರು ಸಂಸ್ಕೃತಿ ದ್ವೇಷಪೂರಿತವಾಗುತ್ತಿದೆಯಾ? ಅಸಮಾಧಾನ ವ್ಯಕ್ತಪಡಿಸಿದ ಕನ್ನಡಿಗ | I Am Done Defending Bengaluru Frustrated Kannadiga Outburst City Soulless Culture

ಬೆಂಗಳೂರು ಸಂಸ್ಕೃತಿ ದ್ವೇಷಪೂರಿತವಾಗುತ್ತಿದೆಯಾ? ಅಸಮಾಧಾನ ವ್ಯಕ್ತಪಡಿಸಿದ ಕನ್ನಡಿಗ | I Am Done Defending Bengaluru Frustrated Kannadiga Outburst City Soulless Culture

ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಅಗೌರವಿಸುವವರಿಗೆ ತಕ್ಕ ಪಾಠ ಅಗತ್ಯ. ಆದರೆ ಇದರ ಹೆಸರಲ್ಲಿ ಎಲ್ಲರನ್ನೂ ಒಂದೇ ದೃಷ್ಟಿಯಿಂದ ನೋಡಲಾಗುತ್ತಿದೆಯಾ? ಬೆಂಗಳೂರಿನಲ್ಲಿ ಕನ್ನಡಿಗರಿಗೆ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗುತ್ತಿದೆಯಾ? ಈ ಕುರಿತು ಕನ್ನಡಿಗ ಹಂಚಿಕೊಂಡ ವಿಚಾರ ಭಾರಿ ಚರ್ಚೆಯಾಗುತ್ತಿದೆ. ಬೆಂಗಳೂರು (ಜೂ.23) ಬೆಂಗಳೂರಿನಲ್ಲಿ ಕನ್ನಡ ಮರೆಯಾಗುತ್ತಿದೆ, ಕನ್ನಡ ಪರಂಪರೆ, ಸಂಸ್ಕೃತಿಗಳು ಸೊರಗುತ್ತಿದೆ ಅನ್ನೋ ಕೂಗು, ಹೋರಾಟ ನಿರಂತರವಾಗಿ ನಡೆಯುತ್ತಲೇ ಇದೆ. ಕನ್ನಡ ಬಳಕೆ ಕಡಿಮೆಯಾಗುತ್ತಿದೆ ಅನ್ನೋದರಲ್ಲಿ ಎರಡು ಮಾತಿಲ್ಲ. ಇನ್ನು ಕನ್ನಡವನ್ನು ಅವಮಾನಿಸುವ, ಭಾಷೆಯನ್ನು ಅಗೌರವಿಸುವ ಹಲವರಿಗೆ ತಕ್ಕ…

Read More
ಟೀಂ ಇಂಡಿಯಾಗೆ ಮೊದಲ ಇನ್ನಿಂಗ್ಸ್ ಅಲ್ಪ ಮುನ್ನಡೆ, ರೋಚಕಘಟ್ಟದತ್ತ ಮೊದಲ ಟೆಸ್ಟ್! | Jasprit Bumrah Five Wicket Haul Gives India First Innings Lead In Leeds Test Against England Kvn

ಟೀಂ ಇಂಡಿಯಾಗೆ ಮೊದಲ ಇನ್ನಿಂಗ್ಸ್ ಅಲ್ಪ ಮುನ್ನಡೆ, ರೋಚಕಘಟ್ಟದತ್ತ ಮೊದಲ ಟೆಸ್ಟ್! | Jasprit Bumrah Five Wicket Haul Gives India First Innings Lead In Leeds Test Against England Kvn

ಇಂಗ್ಲೆಂಡ್‌ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಭಾರತ ತಂಡ ಮೊದಲ ಇನ್ನಿಂಗ್ಸ್‌ ಮುನ್ನಡೆ ಸಾಧಿಸಿದೆ. ಹ್ಯಾರಿ ಬ್ರೂಕ್‌ ಅವರ 99 ರನ್‌ಗಳ ಹೋರಾಟ ವ್ಯರ್ಥವಾಯಿತು. ಜಸ್‌ಪ್ರೀತ್‌ ಬೂಮ್ರಾ 5 ವಿಕೆಟ್‌ ಕಬಳಿಸಿ ಮಿಂಚಿದರು. ಲೀಡ್ಸ್‌(ಇಂಗ್ಲೆಂಡ್‌): ಹ್ಯಾರಿ ಬ್ರೂಕ್ ಸೇರಿದಂತೆ ಇಂಗ್ಲೆಂಡ್‌ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ಹೋರಾಟದ ಹೊರತಾಗಿಯೂ ಭಾರತ ತಂಡ ಮೊದಲ ಟೆಸ್ಟ್‌ನಲ್ಲಿ ಮೊದಲ ಇನ್ನಿಂಗ್ಸ್‌ ಮುನ್ನಡೆ ಸಾಧಿಸಿದೆ. ಜಸ್‌ಪ್ರೀತ್‌ ಬೂಮ್ರಾರ ಮಾರಕ ಬೌಲಿಂಗ್‌ ದಾಳಿ ಟೀಂ ಇಂಡಿಯಾಗೆ 6 ರನ್‌ ಮುನ್ನಡೆ ಒದಗಿಸಿಕೊಟ್ಟಿತು. 2ನೇ ಇನ್ನಿಂಗ್ಸ್‌ನಲ್ಲೂ ಭಾರತ…

Read More
ವಿರಾಟ್ ಕೊಹ್ಲಿ ಇಲ್ಲದಿದ್ರೆ … ಮೊಹಮ್ಮದ್ ಸಿರಾಜ್​ಗೆ ವಿಕೆಟ್ ಇಲ್ಲ..!

ವಿರಾಟ್ ಕೊಹ್ಲಿ ಇಲ್ಲದಿದ್ರೆ … ಮೊಹಮ್ಮದ್ ಸಿರಾಜ್​ಗೆ ವಿಕೆಟ್ ಇಲ್ಲ..!

ಹೀಗೆ ಭಾರತ ತಂಡದ ಖಾಯಂ ಸದಸ್ಯರಾದರೂ ವಿರಾಟ್ ಕೊಹ್ಲಿಯ ಅನುಪಸ್ಥಿತಿಯಲ್ಲಿ ಮೊಹಮ್ಮದ್ ಸಿರಾಜ್ ಕಡೆಯಿಂದ ಉತ್ತಮ ಪ್ರದರ್ಶನ ಮೂಡಿಬಂದಿಲ್ಲ ಎಂಬುದೇ ಸತ್ಯ. ಅಂದರೆ ಕಿಂಗ್ ಕೊಹ್ಲಿ ಇದ್ದಾಗ ಮಾತ್ರ ಸಿರಾಜ್ ಅತ್ಯುತ್ತಮ ದಾಳಿ ಸಂಘಟಿಸಿದ್ದಾರೆ. ಅವರು ಇಲ್ಲದಿದ್ದರೆ, ವಿಕೆಟ್ ಪಡೆಯಲು ಹರಸಾಹಸ ಪಟ್ಟಿದ್ದಾರೆ. ಅದು ಈಗ ಇಂಗ್ಲೆಂಡ್​ನಲ್ಲೂ ಮುಂದುವರೆದಿದೆ. Source link

Read More
R Ashok On Congress: ಕಾಂಗ್ರೆಸ್ ಹೈಕಮಾಂಡ್‌ ಕಪ್ಪಕ್ಕೆ ರಾಜ್ಯ ಲೂಟಿ: ಆರ್.ಅಶೋಕ್ ಆರೋಪ | State Loot For Congress High Command Says R Ashok Gvd

R Ashok On Congress: ಕಾಂಗ್ರೆಸ್ ಹೈಕಮಾಂಡ್‌ ಕಪ್ಪಕ್ಕೆ ರಾಜ್ಯ ಲೂಟಿ: ಆರ್.ಅಶೋಕ್ ಆರೋಪ | State Loot For Congress High Command Says R Ashok Gvd

ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಸಲ್ಲಿಸಲು ರಾಜ್ಯ ಸರ್ಕಾರದಿಂದ ಲೂಟಿ ನಡೆಯುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು. ಮೈಸೂರು (ಜೂ.23): ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಸಲ್ಲಿಸಲು ರಾಜ್ಯ ಸರ್ಕಾರದಿಂದ ಲೂಟಿ ನಡೆಯುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು. ವಸತಿ ಇಲಾಖೆಯಲ್ಲಿ ಮನೆ ಹಂಚಿಕೆಯಲ್ಲಿನ ಹಗರಣ ಕುರಿತ ಕಾಂಗ್ರೆಸ್ ಶಾಸಕನ ಆಡಿಯೋ ವೈರಲ್ ವಿಚಾರಕ್ಕೆ ಪ್ರತಿಕ್ರಿಯಿಸಿ, 60 ಪರ್ಸೆಂಟೇಜ್‌ನ ಈ ಸರ್ಕಾರದಲ್ಲಿ ಪ್ರತಿ ಇಲಾಖೆಯಲ್ಲೂ ಭ್ರಷ್ಟಾಚಾರ ನಡೀತಿದೆ. ಬಡವರಿಗೆ ಮನೆ ಹಂಚಿಕೆ…

Read More
By Vijayendra: ಸಮಾಜ ತಿದ್ದುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ: ಬಿ.ವೈ.ವಿಜಯೇಂದ್ರ | Everyone Should Join Hands In The Work Of Reforming Society Says By Vijayendra Gvd

By Vijayendra: ಸಮಾಜ ತಿದ್ದುವ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ: ಬಿ.ವೈ.ವಿಜಯೇಂದ್ರ | Everyone Should Join Hands In The Work Of Reforming Society Says By Vijayendra Gvd

ಸಮಾಜವನ್ನು ತಿದ್ದುವ ಜೊತೆಗೆ ಸರಿದಾರಿಗೆ ತರುವ ಮಠಮಾನ್ಯಗಳ ಕೆಲಸಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರು (ಜೂ.23): ಸಮಾಜವನ್ನು ತಿದ್ದುವ ಜೊತೆಗೆ ಸರಿದಾರಿಗೆ ತರುವ ಮಠಮಾನ್ಯಗಳ ಕೆಲಸಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರು ಹೊರವಲಯದ ನಗರೂರಿನ ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನಮಠದಲ್ಲಿ ಭಾನುವಾರ ಆಯೋಜಿಸಿದ್ದ ಪೂರ್ಣಾನಂದ ಪುರಿ ಶ್ರೀಗಳ 4ನೇ ಪಟ್ಟಾಭಿಷೇಕ ಮಹೋತ್ಸವ, ನೂತನ ಜ್ಞಾನಮಂದಿರ (ಯೋಗ ಮತ್ತು ಧ್ಯಾನಕೇಂದ್ರ) ಹಾಗು ಗಾಣಿಗರ ಟ್ರಸ್ಟ್‌ನ…

Read More