Horoscope Today 25 June: ಇಂದು ಈ ರಾಶಿಯವರಿಗೆ ಅತಿಥಿ ಸತ್ಕಾರ ಸಿಗಲಿದೆ

Horoscope Today 25 June: ಇಂದು ಈ ರಾಶಿಯವರಿಗೆ ಅತಿಥಿ ಸತ್ಕಾರ ಸಿಗಲಿದೆ

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ : ಆಯುಷ್ಮಾನ್, ಕರಣ: ಶಕುನಿ, ಸೂರ್ಯೋದಯ – 06 : 07 am, ಸೂರ್ಯಾಸ್ತ – 07 : 03 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ12:35 – 14:12, ಯಮಘಂಡ ಕಾಲ 07:44 – 09:21, ಗುಳಿಕ…

Read More
ಹೂಡಿಕೆ ಮಾಡುವ ಮೊದಲು ಆಳವಾಗಿ ಪರಿಶೀಲಿಸಿ

ಹೂಡಿಕೆ ಮಾಡುವ ಮೊದಲು ಆಳವಾಗಿ ಪರಿಶೀಲಿಸಿ

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ : ಆಯುಷ್ಮಾನ್, ಕರಣ: ಶಕುನಿ, ಸೂರ್ಯೋದಯ – 06 : 07 am, ಸೂರ್ಯಾಸ್ತ – 07 : 03 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ12:35 – 14:12, ಯಮಘಂಡ ಕಾಲ 07:44 – 09:21, ಗುಳಿಕ…

Read More
ಸರ್ಕಾರಿ ಕೆಲಸಗಳು ನಿಧಾನಗತಿಯಲ್ಲಿ ಆಗುವುದು

ಸರ್ಕಾರಿ ಕೆಲಸಗಳು ನಿಧಾನಗತಿಯಲ್ಲಿ ಆಗುವುದು

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ಗ್ರೀಷ್ಮ, ಸೌರ ಮಾಸ: ಮಿಥುನ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ : ಆಯುಷ್ಮಾನ್, ಕರಣ: ಶಕುನಿ, ಸೂರ್ಯೋದಯ – 06 : 07 am, ಸೂರ್ಯಾಸ್ತ – 07 : 03 pm, ಇಂದಿನ ಶುಭಾಶುಭ ಕಾಲ: ರಾಹು ಕಾಲ12:35 – 14:12, ಯಮಘಂಡ ಕಾಲ 07:44 – 09:21, ಗುಳಿಕ…

Read More
ಕುಮಾರಾಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅಕ್ರಮ ಗಣಿಗಾರಿಕೆ ವರದಿಗಳನ್ನು ಇಟ್ಟುಕೊಂಡು ಅಭಿಷೇಕ ಮಾಡ್ತಿದ್ರಾ? ಹೆಚ್​ಕೆ ಪಾಟೀಲ್

ಕುಮಾರಾಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅಕ್ರಮ ಗಣಿಗಾರಿಕೆ ವರದಿಗಳನ್ನು ಇಟ್ಟುಕೊಂಡು ಅಭಿಷೇಕ ಮಾಡ್ತಿದ್ರಾ? ಹೆಚ್​ಕೆ ಪಾಟೀಲ್

ಗದಗ, ಜೂನ್ 24: ಅಕ್ರಮ ಗಣಿಗಾರಿಕೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿರುವುದನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಗೇಲಿ ಮಾಡಿದ್ದು ರಾಜ್ಯ ಕಾನೂನು ಸಚಿವ ಹೆಚ್ ಕೆ ಪಾಟೀಲ್​ಗೆ ತೀವ್ರ ಅಸಮಾಧಾನ ಉಂಟುಮಾಡಿದೆ. ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು; ತನ್ನ ಪತ್ರದ ಬಗ್ಗೆ ಉಲ್ಲೇಖಿಸುವಾಗ ಕುಮಾರಸ್ವಾಮಿ, ಪೌರಾಣಿಕ ಹೆಸರುಗಳು-ಕುಂಭಕರ್ಣ, ರಾವಣ ಬಳಸುತ್ತಾರೆ. ಕುಮಾರಸ್ವಾಮಿ ದೊಡ್ಡ ಸ್ಥಾನದಲ್ಲಿರುವವರು, ರಾಜ್ಯಕ್ಕೆ ₹ 1.50 ಲಕ್ಷ ಕೋಟಿ ನಷ್ಟವಾಗಿರುವ ಬಗ್ಗೆ ಯೋಚಿಸಬೇಕು ಎಂದು ಹೇಳುತ್ತಾರೆ. ಅಕ್ರಮ…

Read More
ರಾಷ್ಟ್ರಪತಿಗೆ ‘ಸಿತಾರೆ ಜಮೀನ್ ಪರ್’ ಸಿನಿಮಾ ತೋರಿಸಿದ ಆಮಿರ್ ಖಾನ್

ರಾಷ್ಟ್ರಪತಿಗೆ ‘ಸಿತಾರೆ ಜಮೀನ್ ಪರ್’ ಸಿನಿಮಾ ತೋರಿಸಿದ ಆಮಿರ್ ಖಾನ್

ಕಳೆದ ಶುಕ್ರವಾರ (ಜೂನ್ 20) ಬಿಡುಗಡೆ ಆದ ‘ಸಿತಾರೆ ಜಮೀನ್ ಪರ್’ (Sitaare Zameen Par) ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್​ನಲ್ಲಿ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡುವುದರ ಜೊತೆಗೆ ಪಾಸಿಟಿವ್ ವಿಮರ್ಶೆಯನ್ನು ಕೂಡ ಈ ಸಿನಿಮಾ ಪಡೆದುಕೊಂಡಿದೆ. ನಟ ಆಮಿರ್ ಖಾನ್ (Aamir Khan) ಅವರಿಗೆ ಈ ಸಿನಿಮಾದಿಂದ ಗೆಲುವು ಸಿಕ್ಕಿದೆ. ಈ ಚಿತ್ರದಲ್ಲಿ ವಿಶೇಷ ಕಥಾಹಂದರ ಇದೆ. ಆ ಕಾರಣಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರಿಗೆ ಸಿನಿಮಾ ತೋರಿಸಲಾಗಿದೆ. ರಾಷ್ಟ್ರಪತಿ…

Read More
ಅಹಮದಾಬಾದ್‌ನ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 275 ಮಂದಿ ಸಾವು; ಸರ್ಕಾರದಿಂದ ಅಧಿಕೃತ ಘೋಷಣೆ

ಅಹಮದಾಬಾದ್‌ನ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 275 ಮಂದಿ ಸಾವು; ಸರ್ಕಾರದಿಂದ ಅಧಿಕೃತ ಘೋಷಣೆ

ನವದೆಹಲಿ, ಜೂನ್ 24: ಜೂನ್ 12ರಂದು ಗುಜರಾತ್​​ನ ಅಹಮದಾಬಾದ್‌ನಲ್ಲಿ (Ahmedabad Plane Crash) ಸಂಭವಿಸಿದ ಏರ್ ಇಂಡಿಯಾ (Air India) ವಿಮಾನ ಅಪಘಾತದಲ್ಲಿ 275 ಜನರು ಸಾವನ್ನಪ್ಪಿದ್ದಾರೆ ಎಂದು ಗುಜರಾತ್ ಆರೋಗ್ಯ ಇಲಾಖೆ ಇಂದು ದೃಢಪಡಿಸಿದೆ. ಈ ಘಟನೆಯ ನಂತರ ಬಿಡುಗಡೆಯಾದ ಮೊದಲ ಅಧಿಕೃತ ಸಾವಿನ ಸಂಖ್ಯೆ ಇದು. ಅಧಿಕಾರಿಗಳ ಪ್ರಕಾರ, ಮೃತರಲ್ಲಿ 241 ಮಂದಿ ಬೋಯಿಂಗ್ 787-8 ಡ್ರೀಮ್‌ಲೈನರ್‌ನಲ್ಲಿದ್ದರೆ, ಈ ವಿಮಾನವು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ…

Read More
ಚಾಮರಾಜನಗರದಲ್ಲಿ ಸರ್ಕಾರಿ ಶಾಲೆಯಲ್ಲಿ ಒಬ್ಬನೇ ವಿದ್ಯಾರ್ಥಿ: ಏನಾಯ್ತು ಈ ಕನ್ನಡ ಶಾಲೆ..?

ಚಾಮರಾಜನಗರದಲ್ಲಿ ಸರ್ಕಾರಿ ಶಾಲೆಯಲ್ಲಿ ಒಬ್ಬನೇ ವಿದ್ಯಾರ್ಥಿ: ಏನಾಯ್ತು ಈ ಕನ್ನಡ ಶಾಲೆ..?

ಹೊಮ್ಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಾಮರಾಜನಗರ, ಜೂನ್​ 24: ಗಡಿ ಜಿಲ್ಲೆ ಚಾಮರಾಜನಗರದಲ್ಲಿ (Chamrajanagar) ಕಳೆದ ವರ್ಷಕ್ಕಿಂತ ಈ ಬಾರಿಯ ಶೈಕ್ಷಣಿಕ ವರ್ಷದಲ್ಲಿ ಹೆಚ್ಚು ಮಕ್ಕಳು ಸರ್ಕಾರಿ ಶಾಲೆಯಲ್ಲಿ (Government School) ದಾಖಲಾತಿ ಪಡೆದಿದ್ದು, ಇದಕ್ಕೆ ಕಾರಣ ಸರ್ಕಾರಿ ಶಾಲೆಯ ಶಿಕ್ಷಕನ ವಿನೂತ ಅಭಿಯಾನ ಎಂದು ವರದಿಯಾಗಿತ್ತು. ಆದರೆ ಇದೀಗ, ಇದೇ ಚಾಮರಾಜನಗರ ಜಿಲ್ಲೆಯಲ್ಲಿನ ಒಂದು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಲ್ಲದೆ ಮುಚ್ಚುವ ಹಂತಕ್ಕೆ ತಲುಪಿದೆ. ಚಾಮರಾಜನಗರ ತಾಲೂಕಿನ ಹೊಮ್ಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪೋಷಕರು…

Read More
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ

ಲಖೀಂಪುರ ಖೇರಿ, ಜೂನ್ 24: ಉತ್ತರ ಪ್ರದೇಶದ (Uttar Pradesh) ಲಖಿಂಪುರ ಖೇರಿಯ ಧೌರ್ಪುರ್ ಅರಣ್ಯ ಪ್ರದೇಶದ ಜುಗ್ನುಪುರ್ ಪ್ರದೇಶದ ಇಟ್ಟಿಗೆ ಗೂಡುಗಳಲ್ಲಿ ಕೆಲಸಗಾರರ ಮೇಲೆ ಕಪ್ಪು ಚಿರತೆಯೊಂದು ದಾಳಿ ಮಾಡಿತು. ಈ ವೇಳೆ ಯುವಕನೊಬ್ಬ ಚಿರತೆಯನ್ನು ಕೆಡವಿ ಅದರ ಜೊತೆ ಸೆಣಸಾಡಿದ್ದಾನೆ. ಈ ಗದ್ದಲದಿಂದ ಎಚ್ಚೆತ್ತ ಗ್ರಾಮಸ್ಥರು ಒಟ್ಟುಗೂಡಿ ಕಪ್ಪು ಚಿರತೆಯ (Black Leopard) ಮೇಲೆ ಇಟ್ಟಿಗೆಗಳು ಮತ್ತು ಕಲ್ಲುಗಳನ್ನು ಎಸೆಯಲು ಪ್ರಾರಂಭಿಸಿದರು. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಈ ಘಟನೆಯ ವಿಡಿಯೋದಲ್ಲಿ ಕಪ್ಪು ಚಿರತೆ ಯುವಕನ…

Read More
ಯುವಕರ ಹಠಾತ್ ಹೃದಯಾಘಾತ: ಸರ್ಕಾರ ನೇಮಿಸಿದ ಸಮಿತಿ ವರದಿಯಲ್ಲಿ ಆತಂಕಕಾರಿ ಅಂಶ ಬಯಲು

ಯುವಕರ ಹಠಾತ್ ಹೃದಯಾಘಾತ: ಸರ್ಕಾರ ನೇಮಿಸಿದ ಸಮಿತಿ ವರದಿಯಲ್ಲಿ ಆತಂಕಕಾರಿ ಅಂಶ ಬಯಲು

ಬೆಂಗಳೂರು, (ಜೂನ್ 24): ಈ ಹಿಂದೆ 40 ವರ್ಷ‌ ಮೇಲ್ಪಟ್ಟವರಲ್ಲಿ ಹೃದಯಾಘಾತ (Heart attack) ಸಂಭವಿಸುತ್ತಿತ್ತು. ಆದ್ರೆ, ಇದೀಗ ಯುವ ಸಮೂಹವನ್ನ ಈ ಹಾರ್ಟ್ ಅಟ್ಯಾಕ್ ಎನ್ನುವುದು ಕಾಡತೊಡಗಿದೆ. ಯುವಕರಲ್ಲಿ (Y0uths) ಹೆಚ್ಚು ಹೃದಯಾಘಾತವಾಗುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದಕ್ಕೆ ಕಾರಣ ಹುಡುಕಲು ಸಮಿತಿಗೆ ಹೇಳಿತ್ತು. ಇದೀಗ ಜಯದೇವ ಹೃದ್ರೋಗ (Jayadeva Institute of Cardiovascular Sciences and Research)ಸಂಸ್ಥೆಯ ನಿರ್ದೇಶಕ‌ ರವೀಂದ್ರ ಅಧ್ಯಕ್ಷತೆಯ ಸಮಿತಿ ವರದಿ ಸಿದ್ಧವಾಗಿದ್ದು, ಇನ್ನೆರಡು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯನವರ…

Read More
ಸ್ನೇಹಿತನ ಕೊಲೆ: ತನಿಖೆಯಲ್ಲಿ ಪರಸ್ತ್ರೀಯೊಂದಿಗಿನ ಲವ್ವಿಡವ್ವಿ ಬಯಲು

ಸ್ನೇಹಿತನ ಕೊಲೆ: ತನಿಖೆಯಲ್ಲಿ ಪರಸ್ತ್ರೀಯೊಂದಿಗಿನ ಲವ್ವಿಡವ್ವಿ ಬಯಲು

ಬೆಂಗಳೂರು, ಜೂನ್​ 24: ಬೆಂಗಳೂರಿನ (Bengaluru) ಬಂಡೆಪಾಳ್ಯದ ಅಂಬೇಡ್ಕರ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಉತ್ತರ ಪ್ರದೇಶ ಮೂಲದ ಸತೀಶ್ ಯಾದವ್ ಎಂಬಾತ ಕಳೆದ ಗುರುವಾರ ಮಧ್ಯರಾತ್ರಿ ಪೊಲೀಸರಿಗೆ ಕರೆ ಮಾಡಿ ತನ್ನ ಸ್ನೇಹಿತ ಶೈಲೆಂದ್ರ ಯಾದವ್ ಮೃತಪಟ್ಟಿದ್ದಾನೆ ಎಂದು ಮಾಹಿತಿ ನೀಡಿದ್ದಾನೆ. ತಕ್ಷಣವೇ ಬಂಡೇಪಾಳ್ಯ ಪೊಲೀಸರು (Bandepalya Police) ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಮೃತದೇಹದ ಮೈ ಮೇಲೆ ಯಾವ ಗಾಯದ ಗುರುತು ಇಲ್ಲದ್ದರಿಂದ ಯುಡಿಆರ್ ದಾಖಲಿಸಿಕೊಂಡು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದರು. ಆದರೆ, ಸೋಮವಾರ (ಜೂ.23)…

Read More