ಮಾನ್ಸೂನ್‌ ಸೇಲ್‌ ಘೋಷಿಸಿದ ಇಂಡಿಗೋ, 6 ದಿನದ ಆಫರ್‌ನಲ್ಲಿ ಕೇವಲ 1499 ರೂಪಾಯಿಗೆ ಸಿಗಲಿದೆ ವಿಮಾನ ಟಿಕೆಟ್‌!

ಮಾನ್ಸೂನ್‌ ಸೇಲ್‌ ಘೋಷಿಸಿದ ಇಂಡಿಗೋ, 6 ದಿನದ ಆಫರ್‌ನಲ್ಲಿ ಕೇವಲ 1499 ರೂಪಾಯಿಗೆ ಸಿಗಲಿದೆ ವಿಮಾನ ಟಿಕೆಟ್‌!

<p>ಜೂನ್ 24 ರಿಂದ ಜೂನ್ 29 ರ ನಡುವೆ ಮಾಡಿದ ಬುಕಿಂಗ್‌ಗಳಿಗೆ ಈ ಆಫರ್‌ ಮಾನ್ಯವಾಗಿರುತ್ತದೆ. ಜುಲೈ 1 ರಿಂದ ಸೆಪ್ಟೆಂಬರ್ 21ರ ನಡುವೆ ಪ್ರಯಾಣ ಮಾಡಬಹುದು ಎಂದು ಇಂಡಿಗೋ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.</p><p>&nbsp;</p><img><p>ಇಂಡಿಗೋ ಜೂನ್ 24 ರಂದು ತನ್ನ ‘ಮಾನ್ಸೂನ್ ಸೇಲ್’ ಅನ್ನು ಘೋಷಿಸಿದ್ದು, ತನ್ನ ಗ್ರಾಹಕರಿಗೆ ಸೀಮಿತ ಅವಧಿಗೆ ದೇಶೀಯ ಮತ್ತು ಅಂತರರಾಷ್ಟ್ರೀಯ ದರಗಳಲ್ಲಿ ರಿಯಾಯಿತಿಗಳನ್ನು ನೀಡಲು ನಿರ್ಧರಿಸಿದೆ.</p><img><p>ಜೂನ್ 24 ರಿಂದ ಜೂನ್ 29 ರವರೆಗೆ ಮಾಡಿದ ಬುಕಿಂಗ್‌ಗಳಿಗೆ ಈ ಆಫರ್‌ ಲಭ್ಯವಿರುತ್ತದೆ. ಜುಲೈ…

Read More
ಏರ್‌ ಇಂಡಿಯಾ ವಿಮಾನ ದುರಂತಕ್ಕೂ 15 ದಿನ ಮುನ್ನ ಭರ್ಜರಿ ಸ್ಯಾಲರಿ ಹೈಕ್‌ ಪಡೆದಿದ್ದ ಸಿಇಒ ಕ್ಯಾಂಪ್‌ಬೆಲ್‌ ವಿಲ್ಸನ್‌! | Air India Ceo Campbell Wilson Got Massive Salary Hike 15 Days Before Flight Accident San

ಏರ್‌ ಇಂಡಿಯಾ ವಿಮಾನ ದುರಂತಕ್ಕೂ 15 ದಿನ ಮುನ್ನ ಭರ್ಜರಿ ಸ್ಯಾಲರಿ ಹೈಕ್‌ ಪಡೆದಿದ್ದ ಸಿಇಒ ಕ್ಯಾಂಪ್‌ಬೆಲ್‌ ವಿಲ್ಸನ್‌! | Air India Ceo Campbell Wilson Got Massive Salary Hike 15 Days Before Flight Accident San

ಏರ್ ಇಂಡಿಯಾ ಸಿಇಒ ಕ್ಯಾಂಪ್‌ಬೆಲ್‌ ವಿಲ್ಸನ್‌ ಅವರಿಗೆ ₹27.75 ಕೋಟಿ ವಾರ್ಷಿಕ ವೇತನ ಹೆಚ್ಚಳವಾಗಿದೆ. ಹೊಸ ಸಂಭಾವನೆ ಪ್ಯಾಕೇಜ್ 2025ರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ಇದು ಹಿಂದಿನ ವರ್ಷಕ್ಕಿಂತ ಶೇ. 46 ರಷ್ಟು ಹೆಚ್ಚಳವಾಗಿದೆ. ನವದೆಹಲಿ (ಜೂ.24): ಮೂರು ದಶಕಗಳಲ್ಲೇ ದೇಶದ ಅತ್ಯಂತ ಭೀಕರ ನಾಗರೀಕ ವಿಮಾನಯಾನ ದುರಂತ ನಡೆಯುವ ಎರಡು ವಾರದ ಮುನ್ನವಷಟೇ, ಟಾಟಾ ಒಡೆತನದ ಏರ್‌ ಇಂಡಿಯಾದ ಆಡಳಿತ ಮಂಡಳಿಯು ಸಿಇಒ ಕ್ಯಾಂಪ್‌ಬೆಲ್‌ ವಿಲ್ಸನ್‌ಗೆ ಭರ್ಜರಿ ಸ್ಯಾಲರಿ ಹೈಕ್‌ ನೀಡಿತ್ತು ಎನ್ನುವ ಮಾಹಿತಿ…

Read More
ಪ್ರಧಾನಿ ಮೋದಿ ಹೊಗಳಿ ರಾಹುಲ್ ಗಾಂಧಿ ನಾಯಕತ್ವ ಎಕ್ಸ್‌ಪೋಸ್ ಮಾಡಿದ ಶಶಿ ತರೂರ್ | Shashi Tharoor Praise Modi And Questions Rahul Gandhi Congress Party Amid Growing Differences

ಪ್ರಧಾನಿ ಮೋದಿ ಹೊಗಳಿ ರಾಹುಲ್ ಗಾಂಧಿ ನಾಯಕತ್ವ ಎಕ್ಸ್‌ಪೋಸ್ ಮಾಡಿದ ಶಶಿ ತರೂರ್ | Shashi Tharoor Praise Modi And Questions Rahul Gandhi Congress Party Amid Growing Differences

ಪ್ರಧಾನಿ ಮೋದಿ ಹೊಗಳಿದ ಕಾಂಗ್ರೆಸ್ ಸಂಸದ ಶಶಿ ತರೂರ್ ಇದೀಗ ರಾಹುಲ್ ಹಾಗೂ ಕಾಂಗ್ರೆಸ್ ನಾಯಕತ್ವವನ್ನೇ ಪ್ರಶ್ನಿಸಿದ್ದಾರೆ. ಅಷ್ಟಕ್ಕೂ ಶಶಿ ತರೂರ್ ಹೇಳಿದ್ದೇನು? ನವದೆಹಲಿ (ಜೂ. 24) ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ ಕಾಂಗ್ರೆಸ್ ಸಂಸದ ಶಶಿ ತರೂರ್ ಇದೇ ವೇಳೆ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕತ್ವವನ್ನು ಬಯಲು ಮಾಡಿದ್ದಾರೆ. ಶಶಿ ತರೂರ್ ಬರೆದ ಲೇಖನದಲ್ಲಿ ಮೋದಿ ನಾಯಕತ್ವ, ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಸಿಗುತ್ತಿರುವ ಮನ್ನಣೆಯನ್ನು ಹೊಗಳಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೋದಿಗೆ ಜೊತೆಯಾಗಿ ನಿಲ್ಲಬೇಕಿದೆ ಎಂದು…

Read More
ಅಮೇರಿಕ ತೆರಳಲು ಕೇಂದ್ರ ನಿರ್ಬಂಧ ವಿಧಿಸಿದ್ದರಿಂದ ರಾಜ್ಯಕ್ಕೆ ಕನಿಷ್ಠ ₹ 15,000 ಕೋಟಿ ನಷ್ಟವಾಗಿದೆ: ಪ್ರಿಯಾಂಕ್ ಖರ್ಗೆ

ಅಮೇರಿಕ ತೆರಳಲು ಕೇಂದ್ರ ನಿರ್ಬಂಧ ವಿಧಿಸಿದ್ದರಿಂದ ರಾಜ್ಯಕ್ಕೆ ಕನಿಷ್ಠ ₹ 15,000 ಕೋಟಿ ನಷ್ಟವಾಗಿದೆ: ಪ್ರಿಯಾಂಕ್ ಖರ್ಗೆ

ಕಲಬುರಗಿ, ಜೂನ್ 24: ನಗರದಲ್ಲಿ ಸುದ್ದಿಗೋಷ್ಠಿಯೊಂದನ್ನು ಉದ್ದೇಶಿಸಿ ಮಾತಾಡಿದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ತೆರಳಲು ಕೇಂದ್ರ ಸರ್ಕಾರ ತನಗೆ ಅನುಮತಿ ನಿರಾಕರಿಸಿದ ಕಾರಣ ಕರ್ನಾಟಕಕ್ಕೆ ಏನಿಲ್ಲವೆಂದರೂ ₹15 ಸಾವಿರ ಕೋಟಿ ನಷ್ಟವಾಗಿರಬಹುದು ಎಂದು ಹೇಳಿದರು. ಹಿಂದೆ ರಾಜ್ಯದ ನಿಯೋಗವೊಂದು (state delegation) ಯುಎಸ್ ಗೆ ಹೋಗಿದ್ದಾಗ ₹ 21,745 ಕೋಟಿ ಹೂಡಿಕೆಯನ್ನು ತರಲಾಗಿತ್ತು, ನಿವೇಶನ ತೊಡಗಿಸಿದ ಕಂಪನಿಗಳಲ್ಲಿ ಹಲವಾರು ಪ್ರತಿಷ್ಠಿತ ಸಂಸ್ಥೆಗಳಿದ್ದವು ಮತ್ತು ಅದರಿಂದ 18-20 ಸಾವಿರ ಜನರಿಗೆ ಉದ್ಯೋಗ ಸಿಕ್ಕಿತ್ತು ಎಂದು ಸಚಿವ…

Read More
ಬೈಕ್ ಟ್ಯಾಕ್ಸಿ ಬ್ಯಾನ್‌ ಬೆನ್ನಲ್ಲೇ, ಕೊರಿಯರ್ ಸೇವೆ ನೆಪದಲ್ಲಿ ಪಿಕ್‌ಅಪ್‌ ಡ್ರಾಪ್!

ಬೈಕ್ ಟ್ಯಾಕ್ಸಿ ಬ್ಯಾನ್‌ ಬೆನ್ನಲ್ಲೇ, ಕೊರಿಯರ್ ಸೇವೆ ನೆಪದಲ್ಲಿ ಪಿಕ್‌ಅಪ್‌ ಡ್ರಾಪ್!

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ, ಸಾರಿಗೆ ಇಲಾಖೆ ಅಧಿಕಾರಿಗಳು ಪರ್ಯಾಯ ಹೆಸರಿನಲ್ಲಿ ನಡೆಯುತ್ತಿದ್ದ ಟ್ಯಾಕ್ಸಿ ಸೇವೆಗಳ ವಿರುದ್ಧ ಕೂಡ ಕ್ರಮ ಕೈಗೊಂಡಿದ್ದಾರೆ. ಬೈಕ್ ಪಾರ್ಸೆಲ್ ಹೆಸರಿನಲ್ಲಿ ಆಗುತ್ತಿದ್ದ ಟ್ಯಾಕ್ಸಿ ಸೇವೆಯು ಕಾನೂನು ಉಲ್ಲಂಘನೆ ಎನ್ನಲಾಗಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ಚತುರ ಮಾರ್ಗಗಳನ್ನು ಸಹ ಸಹಿಸುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಪ್ರಸ್ತುತ, ವೈಟ್ ಬೋರ್ಡ್‌ನ ನೋಂದಾಯಿತ ಬೈಕ್‌ಗಳನ್ನು ವ್ಯಾಪಾರಿಕ ಉದ್ದೇಶಕ್ಕೆ ಬಳಸುವುದನ್ನು ನಿರ್ಬಂಧಿಸಲಾಗಿದೆ. ಈ ಕುರಿತು ಸರ್ಕಾರದಿಂದ ಯಾವುದೇ ಸ್ಪಷ್ಟ ಮಾರ್ಗಸೂಚಿ ಇಲ್ಲದೆ ಇದ್ದರೂ, ride aggregator ಸಂಸ್ಥೆಗಳು…

Read More
ಒನ್‌ಸೈಡ್ ಲವ್‌, ಯುವಕನ ವಿರುದ್ಧ ಸೇಡಿಗೆ ಹುಸಿ ಬಾಂಬ್ ಸಂದೇಶ: ಸಣ್ಣ ತಪ್ಪು ಮಾಡಿ ಸಿಕ್ಕಿಬಿದ್ದ ಮಹಿಳಾ ಟೆಕ್ಕಿ | One Sided Love Chennai Techie Arrested By Her On Small Mistake While Sending Fake Bomb Message

ಒನ್‌ಸೈಡ್ ಲವ್‌, ಯುವಕನ ವಿರುದ್ಧ ಸೇಡಿಗೆ ಹುಸಿ ಬಾಂಬ್ ಸಂದೇಶ: ಸಣ್ಣ ತಪ್ಪು ಮಾಡಿ ಸಿಕ್ಕಿಬಿದ್ದ ಮಹಿಳಾ ಟೆಕ್ಕಿ | One Sided Love Chennai Techie Arrested By Her On Small Mistake While Sending Fake Bomb Message

ಪ್ರೀತಿ ನಿರಾಕರಿಸಿದ ಸಹೋದ್ಯೋಗಿಯ ಮೇಲೆ ಸೇಡು ತೀರಿಸಿಕೊಳ್ಳಲು ಯುವತಿಯೊಬ್ಬಳು 11 ರಾಜ್ಯಗಳಿಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದಾಳೆ. ಅಹ್ಮದಾಬಾದ್: ಪ್ರೀತಿ ನಿರಾಕರಿಸಿದ ಸಹೋದ್ಯೋಗಿಯ ಮೇಲೆ ಸೇಡು ತೀರಿಸಿಕೊಳ್ಳಲು ಯುವತಿಯೊಬ್ಬಳು ಆತನ ಹೆಸರಿನಲ್ಲಿ ದೇಶದ 11 ರಾಜ್ಯಗಳ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ ಸಂದೇಶ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಚೆನ್ನೈ ಮೂಲದ 30ರ ಹರೆಯದ ರೊಬೊಟಿಕ್ ಇಂಜಿನಿಯರ್ ಜೊಶಿಲ್ಡಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕಾಗಿ ಆಕೆ ತನ್ನ ಪ್ರೀತಿ ನಿರಾಕರಿಸಿದ ಯುವಕನ ಹೆಸರಿನಲ್ಲಿ…

Read More
Change in BJP Leadership: ತಾರಕಕ್ಕೇರಿದ ಬಿಜೆಪಿ ಬಣ ಜಗಳ; ‘ವಿಜಯೇಂದ್ರ ಬದಲಾಗಲೇಬೇಕು’ ಪಟ್ಟು ಹಿಡಿದ ಕುಮಾರ ಬಂಗಾರಪ್ಪ! | Kumar Bangarappa Demands Change In Vijayendra Rav

Change in BJP Leadership: ತಾರಕಕ್ಕೇರಿದ ಬಿಜೆಪಿ ಬಣ ಜಗಳ; ‘ವಿಜಯೇಂದ್ರ ಬದಲಾಗಲೇಬೇಕು’ ಪಟ್ಟು ಹಿಡಿದ ಕುಮಾರ ಬಂಗಾರಪ್ಪ! | Kumar Bangarappa Demands Change In Vijayendra Rav

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬದಲಾಯಿಸಬೇಕೆಂಬ ಬೇಡಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ.  ಬೆಂಗಳೂರು (ಜೂ.24) ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡಬೇಕು ಎಂಬ ನಮ್ಮ ಬೇಡಿಕೆಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ರಾಜ್ಯ ಬಿಜೆಪಿಯ ಅತೃಪ್ತ ಬಣದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ್ ಮತ್ತು ಶಾಸಕ ಬಿ.ಪಿ.ಹರೀಶ್ ಅವರು ದಾವಣಗೆರೆ ಜಿಲ್ಲೆಯ ಸಂಘಟನೆಗೆ ಸೀಮಿತವಾಗಿ ಪಕ್ಷದ ನಾಯಕರನ್ನು ಭೇಟಿ ಮಾಡಿದ್ದಾರೆ…

Read More
ಅಯ್ಯೋ ವಿಧಿಯೇ..ಸಮವಸ್ತ್ರ ಧರಿಸದೇ ಶಾಲೆಗೆ ಹೋದ್ರೆ ಬೈಯುತ್ತಾರೆಂದು ಜೀವ ಕಳೆದುಕೊಂಡ ವಿದ್ಯಾರ್ಥಿನಿ

ಅಯ್ಯೋ ವಿಧಿಯೇ..ಸಮವಸ್ತ್ರ ಧರಿಸದೇ ಶಾಲೆಗೆ ಹೋದ್ರೆ ಬೈಯುತ್ತಾರೆಂದು ಜೀವ ಕಳೆದುಕೊಂಡ ವಿದ್ಯಾರ್ಥಿನಿ

ಚಿಕ್ಕಮಗಳೂರು, ಜೂನ್​ 24: ವಿದ್ಯಾರ್ಥಿಗಳು (Students) ಶಿಸ್ತಿನಿಂದ ಸಮವಸ್ತ್ರ ಧರಿಸಿಕೊಂಡು ಶಾಲೆಗೆ ಬರಲಿ ಮತ್ತು ಅವರಲ್ಲಿ ಏಕತೆ ಮನೋಭಾವ ಮೂಡಲಿ ಎಂದು ಸರ್ಕಾರಿ ಮತ್ತು ಖಾಸಗಿ ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ (Uniform) ಕಡ್ಡಾಯ ಮಾಡಲಾಗಿದೆ. ಇದೀಗ, ಶಾಲೆಗಳು ಆರಂಭವಾಗಿದ್ದು, ಸಮವಸ್ತ್ರ ಧರಿಸಿಕೊಂಡು ನಲಿಯುತ್ತ ವಿದ್ಯಾರ್ಥಿಗಳು ಶಾಲೆಗೆ ಹೋಗಲಿ ಎಂಬುವುದು ಎಲ್ಲರ ಆಶಯವಾಗಿರುತ್ತದೆ. ಆದರೆ, ಸಮವಸ್ತ್ರ ಧರಿಸುವ ವಿಚಾರಕ್ಕೆನೇ ಚಿಕ್ಕಮಗಳೂರಿನ (Chikkamagaluru) ಓರ್ವ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಮಾತ್ರ ದುರ್ದೈವದ ಸಂಗತಿ. ಸಮವಸ್ತ್ರ ಧರಿಸದೇ ಶಾಲೆಗೆ ಹೋದರೆ ಶಿಕ್ಷಕರು ಬೈಯುತ್ತಾರೆ…

Read More
Rajinikanth ಸಿನಿಮಾ ಮಾಡಿ ನನ್ನ ಕರಿಯರ್‌ ಹಾಳಾಯ್ತು ಎಂದ ಖ್ಯಾತ ನಟಿ! ಯಾರದು? ಏನಾಯ್ತು?

Rajinikanth ಸಿನಿಮಾ ಮಾಡಿ ನನ್ನ ಕರಿಯರ್‌ ಹಾಳಾಯ್ತು ಎಂದ ಖ್ಯಾತ ನಟಿ! ಯಾರದು? ಏನಾಯ್ತು?

About the Author Padmashree Bhat ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು. Read More……

Read More
ಶಾಲೆಯಲ್ಲಿ ಆಟವಾಡುತ್ತಿದ್ದ 9ನೇ ತರಗತಿ ಬಾಲಕಿಗೆ ಹಾರ್ಟ್ ಅಟ್ಯಾಕ್; ಆಸ್ಪತ್ರೆ ತಲುಪುವ ಮುನ್ನ ಸಾವು! | Belagavi 15 Year Old Girl Dies Of Heart Attack While Playing In School Ground Sat

ಶಾಲೆಯಲ್ಲಿ ಆಟವಾಡುತ್ತಿದ್ದ 9ನೇ ತರಗತಿ ಬಾಲಕಿಗೆ ಹಾರ್ಟ್ ಅಟ್ಯಾಕ್; ಆಸ್ಪತ್ರೆ ತಲುಪುವ ಮುನ್ನ ಸಾವು! | Belagavi 15 Year Old Girl Dies Of Heart Attack While Playing In School Ground Sat

ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆಟವಾಡುವಾಗ ಹೃದಯಾಘಾತದಿಂದಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದ ಬಾಲಕಿ ರೇಣುಕಾಳ ಸಾವು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಬೆಳಗಾವಿ (ಜೂ. 24): ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ 9ನೇ ತರಗತಿ ಓದುತ್ತಿದ್ದ 15 ವರ್ಷದ ಬಾಲಕಿ ಹೃದಯಾಘಾತದಿಂದ ದುರಂತವಾಗಿ ಮೃತಪಟ್ಟ ಮನಕಲಕುವ ಘಟನೆ ನಡೆದಿದೆ. ಈ ಘಟನೆಯು ಸ್ಥಳೀಯರನ್ನೂ, ಶಾಲೆಯವರನ್ನೂ ಆಘಾತಕ್ಕೀಡಾಗಿಸಿದೆ. ಎಂದಿನಂತೆ ಆಟವಾಡುವ ಕ್ಷಣದಲ್ಲಿ ಹೃದಯಾಘಾತ ಸಂಭವಿಸಿದ್ದು, ಕುಸಿದು ಬಿದ್ದಿದ್ದಾಳೆ. ಕೂಡಲೇ…

Read More