Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 25ರ ದಿನಭವಿಷ್ಯ

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜೂನ್ 25ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ತುಂಬ ಸಂಭಾವಿತರಂತೆ ನಿಮ್ಮೆದುರು ಸೋಗು ಹಾಕುತ್ತಿದ್ದವರ ಬಣ್ಣ ಕಳಚಲಿದೆ. ಒಂದು ವೇಳೆ ಯಾವುದಾದರೂ ಕೆಲಸ ಪೂರ್ಣವಾಗಬೇಕು ಎಂಬ ಕಾರಣಕ್ಕೆ ನೀಡಿದ್ದ ಹಣ ಇದ್ದಲ್ಲಿ ಅದನ್ನು ವಾಪಸ್ ಪಡೆಯುವುದಕ್ಕೆ ಇಂದು ಸೂಕ್ತವಾದ ದಿನವಾಗಿರುತ್ತದೆ. ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ನೀವು ಹಾಕಿದ್ದ ಪ್ರಯತ್ನ, ಮಾಡಿದ್ದ ತ್ಯಾಗ ಫಲ ನೀಡುತ್ತಿರುವುದು ಈ ದಿನ ಗಮನಕ್ಕೆ ಬರಲಿದೆ. ಖಾಸಗಿ ಕಂಪನಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಬೇರೆ ಕಡೆಗಳಿಂದ…

Read More
ದಕ್ಷಿಣ ಭಾರತದ ಆಹಾರ ಸೇವಿಸಿ 35 ಕೆಜಿ ತೂಕ ಇಳಿಸಿಕೊಂಡ ಯುವಕ, ತುಂಬಾ ಸಿಂಪಲ್

ದಕ್ಷಿಣ ಭಾರತದ ಆಹಾರ ಸೇವಿಸಿ 35 ಕೆಜಿ ತೂಕ ಇಳಿಸಿಕೊಂಡ ಯುವಕ, ತುಂಬಾ ಸಿಂಪಲ್

ಇದೀಗ ಯುವಕರಿಗೆ ಬದುಕಿನ ಜತೆಗೆ ದೇಹವು ಭಾರವಾಗಿದೆ. ಹೌದು ಇಂದಿನ ದಿನದಲ್ಲಿ ಜೀವನ ಒಂದು ದಿಕ್ಕಿಗೆ ಚಲಿಸಿದರೆ, ದೇಹ ಇನ್ನೊಂದು ಕಡೆ ಚಲಿಸುತ್ತದೆ. ಈ ಒತ್ತಡ ಜೀವನದ (stressful life) ನಡುವೆ ದೇಹದ ಆರೋಗ್ಯ ಹಾಗೂ ಫಿಟ್​​​ನೆಸ್​​​ ಬಗ್ಗೆ ಕಾಳಜಿ ವಹಿಸುವುದು ದೊಡ್ಡ ತಲೆನೋವು. ಈ ಎರಡನ್ನು ಸಮತೋಲನದಲ್ಲಿ ಇಡುವುದು ಕಷ್ಟ ಎಂದುಕೊಂಡರೆ ಅದು ತಪ್ಪು, ಪ್ರತಿದಿನ ಮಾಡಬೇಕಾದ ಎಲ್ಲ ಕ್ರಿಯೆಗಳನ್ನು ಮಾಡಿಯೇ ಮಾಡುತ್ತೇವೆ. ಆ ಕಾರ್ಯಯೋಜನೆಯಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳಿ ಅಷ್ಟೇ. ಪೂರಕ ಆಹಾರಗಳು ಅಥವಾ…

Read More
ಸಿನಿಮಾ ಬಜೆಟ್ 275 ಕೋಟಿ ರೂಪಾಯಿ: ಆದರೆ ಅಜಿತ್ ಕುಮಾರ್ ಲುಕ್ ಹೇಗಿದೆ ನೋಡಿ..

ಸಿನಿಮಾ ಬಜೆಟ್ 275 ಕೋಟಿ ರೂಪಾಯಿ: ಆದರೆ ಅಜಿತ್ ಕುಮಾರ್ ಲುಕ್ ಹೇಗಿದೆ ನೋಡಿ..

ಕಾಲಿವುಡ್ ನಟ ಅಜಿತ್ ಕುಮಾರ್ (Ajith Kumar) ಅವರು ಇತ್ತೀಚೆಗೆ ಸಾಕಷ್ಟು ಬದಲಾಗಿದ್ದಾರೆ. ಫಿಟ್ನೆಸ್ ಬಗ್ಗೆ ಅವರು ಸಖತ್ ಕಾಳಜಿ ವಹಿಸುತ್ತಿದ್ದಾರೆ. ದೇಹದ ತೂಕವನ್ನು ಅವರು ಗಣನೀಯವಾಗಿ ಕಡಿಮೆ ಮಾಡಿಕೊಂಡಿದ್ದಾರೆ. ಈ ಮೊದಲು ನಾವು ನೋಡಿದ ಅಜಿತ್ ಕುಮಾರ್ ಇವರೇನಾ ಎಂದು ಅನುಮಾನ ಬರುವ ರೀತಿಯಲ್ಲಿ ಅವರು ಬದಲಾಗಿದ್ದಾರೆ. ಈಗ ಅಜಿತ್ ಕುಮಾರ್ ಅವರ ಹೊಸ ಲುಕ್ (Ajith Kumar New Look) ಬಹಿರಂಗ ಆಗಿದೆ. ತಲೆ ಕೂದಲು ಟ್ರಿಮ್ ಮಾಡಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ….

Read More
ರಾಮೋಜಿ ಫಿಲ್ಮ್​ ಸಿಟಿಯಲ್ಲಿ ದೆವ್ವ ಇದೆ ಎಂದು ಹೇಳಿ ಉಲ್ಟಾ ಹೊಡೆದ ಕಾಜೋಲ್

ರಾಮೋಜಿ ಫಿಲ್ಮ್​ ಸಿಟಿಯಲ್ಲಿ ದೆವ್ವ ಇದೆ ಎಂದು ಹೇಳಿ ಉಲ್ಟಾ ಹೊಡೆದ ಕಾಜೋಲ್

ಇತ್ತೀಚೆಗೆ ಕಾಜೋಲ್ (Kajol) ಅವರು ಒಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಅವರು ‘ಮಾ’ ಹೆಸರಿನ ಹಾರರ್ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಪ್ರಚಾರದ ವೇಳೆ ಅವರು ‘ರಾಮೋಜಿ ಫಿಲ್ಮ್ ಸಿಟಿ’ ಬಗ್ಗೆ ಹೇಳಿಕೆ ನೀಡಿದ್ದರು. ಇದನ್ನು ಅವರು ದೆವ್ವದ ಜಾಗ ಎಂದು ಕರೆದಿದ್ದರು. ಅವರ ಹೇಳಿಕೆ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಈಗ ಅವರು ತಮ್ಮ ಹೇಳಿಕೆಗೆ ತೇಪೆ ಹಚ್ಚುವ ಕೆಲಸವನ್ನು ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ. ಕಾಜೋಲ್ ಹೇಳಿಕೆ ಏನು?…

Read More
ಶಿಗ್ಗಾಂವಿಯಲ್ಲಿ ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ವಿಡಿಯೋ ಇಲ್ಲಿದೆ

ಶಿಗ್ಗಾಂವಿಯಲ್ಲಿ ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ವಿಡಿಯೋ ಇಲ್ಲಿದೆ

ಹಾವೇರಿ, (ಜೂನ್​ 24): ಶಿಗ್ಗಾಂವಿ (Shiggaon) ಪಟ್ಟಣದ ಹೊರವಲಯದಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಶಿವಾನಂದ ಕುನ್ನೂರು (40) ಕೊಲೆಯಾದ ಪ್ರಥಮ ದರ್ಜೆಯ ಗುತ್ತಿಗೆದಾರ (Contractor). ಇಂದು (ಜೂನ್ 25) ಶಿವಾನಂದ ಕುನ್ನೂರು ಹೊಟೇಲ್​ನಲ್ಲಿ ಊಟ ಮಾಡಿ ವಾಪಸ್​ ಕಾರಿನಲ್ಲಿ ಹೋಗುತ್ತಿದ್ದ ವೇಳೆ ನಾಲ್ಕು ಜನರ ತಂಡ ಅಟ್ಯಾಕ್​ ಮಾಡಿ, ಕಬ್ಬಿಣದ ರಾಡ್ ಮತ್ತು ತಲಾವಾರ್ ನಿಂದು ಹೊಡೆದು ಕೊಲೆ ಮಾಡಿದೆ. ನಾಲ್ವರು ಯುವಕರ ಗ್ಯಾಂಗ್​​ ಶಿವಾನಂದನನ್ನು ಹತ್ಯೆಗೈಯುವ ದೃಶ್ಯ ಮೊಬೈಲ್ ​ನಲ್ಲಿ ಸೆರೆಯಾಗಿದೆ….

Read More
Auto Tips: ಕಾರು ಕೆಸರಿನಲ್ಲಿ ಜಾರಲು ಕಾರಣವೇನು?: ಈ 5 ಪ್ರಮುಖ ವಿಷಯಗಳು ನಿಮಗೆ ತಿಳಿದಿರಲಿ

Auto Tips: ಕಾರು ಕೆಸರಿನಲ್ಲಿ ಜಾರಲು ಕಾರಣವೇನು?: ಈ 5 ಪ್ರಮುಖ ವಿಷಯಗಳು ನಿಮಗೆ ತಿಳಿದಿರಲಿ

ಬೆಂಗಳೂರು (ಜೂ. 24): ಮಳೆಗಾಲದಲ್ಲಿ (Rain Season) ರಸ್ತೆಗಳಲ್ಲಿ ಕೆಸರು ತುಂಬಿರುವುದು ಸಾಮಾನ್ಯ. ಅದು ನಗರವಾಗಲಿ ಅಥವಾ ಹಳ್ಳಿಯಾಗಲಿ, ಜನರು ಮಳೆಗಾಲದಲ್ಲಿ ಈ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಕೆಸರುಮಯ ರಸ್ತೆಗಳಲ್ಲಿ ಚಾಲನೆ ಮಾಡುವುದು ಅಪಾಯಕಾರಿ. ಕಾರು ಕೆಸರಿನಲ್ಲಿ ಜಾರಿಬೀಳುವ ಅಪಾಯ ಹೆಚ್ಚಿರುತ್ತದೆ ಮತ್ತು ಇದು ರಸ್ತೆ ಅಪಘಾತಗಳಿಗೆ ಕಾರಣವಾಗಬಹುದು. ಅಪಘಾತಗಳು ಜೀವ ಮತ್ತು ಆಸ್ತಿಪಾಸ್ತಿ ನಷ್ಟಕ್ಕೂ ಕಾರಣವಾಗಬಹುದು. ಹೀಗಾದಾಗ ಕಾರು ಕೆಸರಿನಲ್ಲಿ ಏಕೆ ಜಾರಿಬೀಳುತ್ತದೆ ಮತ್ತು ಅದನ್ನು ತಪ್ಪಿಸಲು ಏನು ಮಾಡಬೇಕು ಎಂಬ ಪ್ರಶ್ನೆ ನಿಮ್ಮ…

Read More
ಪ್ರೇಮಿಗಳ ನಡುವೆ ಕಿರಿಕ್: ಆ ವಿಡಿಯೋದಿಂದಲೇ ದುರಂತ ಸಾವುಕಂಡ ಪ್ರೇಯಸಿ

ಪ್ರೇಮಿಗಳ ನಡುವೆ ಕಿರಿಕ್: ಆ ವಿಡಿಯೋದಿಂದಲೇ ದುರಂತ ಸಾವುಕಂಡ ಪ್ರೇಯಸಿ

ತುಮಕೂರು, (ಜೂನ್ 24): ಪ್ರೇಮಿಗಳ (Lovers) ನಡುವೆ ರೀಲ್ಸ್​ ನ (Reels) ಫೋಟೋಸ್ ತಂದ ಜಗಳ ಸಾವಿನಲ್ಲಿ ಅಂತ್ಯವಾಗಿದೆ. ಹೌದು…ರೀಲ್ಸ್​ ನಿಂದ ಪ್ರೇಮಿಗಳ ನಡುವೆ ಜಗಳವಾಗಿದ್ದು, ಬಳಿಕ ಪ್ರೇಯಿಸಿ ಚೈತನ್ಯ ಏಕಾಏಕಿ ಮನೆಯಲ್ಲಿ ಆತ್ಮಹತ್ಯೆಗೆ (Suicide) ಶರಣಾಗಿದ್ದಾಳೆ. ತುಮಕೂರು (Tumakuru) ಗ್ರಾಮಾಂತರದ ಹೊಸಹಳ್ಳಿ ನಿನ್ನೆ (ಜೂನ್ 23) ರಾತ್ರಿ ಈ ಘಟನೆ ನಡೆದಿದ್ದು, ಚೈತನ್ಯ(22) ಸಾವಿಗೆ ಶರಣಾದ ಯುವತಿ. ಚೈತನ್ಯ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತಿದ್ದಳು. ಜೊತೆಗೆ ಜೊತೆಗೆ ಮಾಡಲಿಂಗ್ ನ ಮೇಕಪ್ ಆರ್ಟಿಸ್ಟ್ ಸಹ ಆಗಿದ್ದಳು….

Read More
ನೀವು ದಪ್ಪಗಾಗಿ ಕಾಣ್ಬಾರ್ದಾ? ಹಾಗಿದ್ರೆ ಈ ಬಣ್ಣದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಿ

ನೀವು ದಪ್ಪಗಾಗಿ ಕಾಣ್ಬಾರ್ದಾ? ಹಾಗಿದ್ರೆ ಈ ಬಣ್ಣದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಿ

ನಮಗೆ ಹೊಂದಿಕೊಳ್ಳುವ ಬಟ್ಟೆಯನ್ನು (Dress) ಆಯ್ಕೆ ಮಾಡುವುದು ಕೂಡಾ ಒಂದು ಕಲೆ. ಅದೇ ರೀತಿ ಬಣ್ಣಗಳ ಆಯ್ಕೆಯೂ ಕೂಡಾ ತುಂಬಾನೇ ಮುಖ್ಯವಾಗಿರುತ್ತವೆ. ಈ ಬಣ್ಣಗಳು ನಮ್ಮ ಅಂದವನ್ನು ಹೆಚ್ಚಿಸುವಲ್ಲಿ ಮಾತ್ರವಲ್ಲದೆ ತೆಳ್ಳಗೆ, ದಪ್ಪಗೆ ಕಾಣುವಂತೆ ಮಾಡುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ. ಹೌದು ನಾವು ಫಿಟ್‌ ಆಗಿದ್ರೂ ಕೂಡಾ ಕೆಲವೊಂದು ಬಟ್ಟೆಗಳನ್ನು ಧರಿಸಿದಾಗ ತುಂಬಾ ದಪ್ಪಗೆ ಕಾಣುತ್ತೇವೆ. ಹಾಗಾಗಿ ಬಟ್ಟೆಗಳ ಬಣ್ಣದ (Dress Colors) ಆಯ್ಕೆಯಲ್ಲಿ ಜಾಗರೂಕರಾಗಿರಬೇಕು. ಹೀಗಿರುವಾಗ ದಪ್ಪಗಾಗಿ ಕಾಣಬಾರದೆಂದರೆ ಯಾವ ಬಣ್ಣದ ಬಟ್ಟೆ ಧರಿಸುವುದನ್ನು ತಪ್ಪಿಸಬೇಕು…

Read More
ಕ್ರಿಕೆಟಿಗ ರಿಂಕು ಸಿಂಗ್ ಮತ್ತು ಸಂಸದೆ ಪ್ರಿಯಾ ಸರೋಜ್ ಮದುವೆ ಮುಂದೂಡಿಕೆ; ಕಾರಣವೇನು?

ಕ್ರಿಕೆಟಿಗ ರಿಂಕು ಸಿಂಗ್ ಮತ್ತು ಸಂಸದೆ ಪ್ರಿಯಾ ಸರೋಜ್ ಮದುವೆ ಮುಂದೂಡಿಕೆ; ಕಾರಣವೇನು?

ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ ರಿಂಕು ಸಿಂಗ್ (Rinku Singh) ಮತ್ತು ಸಮಾಜವಾದಿ ಪಕ್ಷದ ಯುವ ಸಂಸದೆ ಪ್ರಿಯಾ ಸರೋಜ್ (Priya Saroj) ಅವರ ವಿವಾಹದ ಬಗ್ಗೆ ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. ಈ ಮೊದಲು ಕೇಳಿಬಂದಿದ್ದ ಮಾಹಿತಿಯ ಪ್ರಕಾರ, ಇವರಿಬ್ಬರ ವಿವಾಹ ನವೆಂಬರ್ 18 ರಂದು ವಾರಣಾಸಿಯಲ್ಲಿ ನಡೆಯಬೇಕಿತ್ತು. ಅಲ್ಲದೆ ರಿಂಕು ಸಿಂಗ್ ಮತ್ತು ಪ್ರಿಯಾ ಸರೋಜ್ ಅವರ ವಿವಾಹಕ್ಕೆ ಎರಡೂ ಕುಟುಂಬಗಳು ಕೂಡ ಸಿದ್ಧತೆಯಲ್ಲಿ ನಿರತವಾಗಿದ್ದವು. ಆದರೆ ಈಗ ರಿಂಕು ಸಿಂಗ್ ಮತ್ತು ಸಂಸದೆ ಪ್ರಿಯಾ…

Read More
ಅಬ್ಬಬ್ಬಾ…ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ

ಅಬ್ಬಬ್ಬಾ…ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ

ದಾವಣಗೆರೆ, (ಜೂನ್ 24):ಬೈಕ್​​ ನಲ್ಲಿ ಒಬ್ಬರು, ಇಬ್ಬರು, ಲಾಸ್ಟ್ ಅಂದ್ರೆ ಮೂವರು ಹೋಗಬಹುದು. ಅದು ತ್ರಿಬಲ್ ರೈಡಿಂಗ್ ಮಾಡುವಮತಿಲ್ಲ. ಸಂಚಾರಿ ನಿಯಮ ಉಲ್ಲಂಘನೆಯಾಗುತ್ತೆ. ಆದರೂ ಸಹ ಸಂಚಾರಿ ನಿಯಮವನ್ನು ಗಾಳಿಗೆ ತೂರಿ ಒಂದೇ ಬೈಕ್ ನಲ್ಲಿ ಐದು ಜನ ಸವಾರಿ ಮಾಡಿದ್ದಾರೆ. ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿ ಈ ದೃಶ್ಯ ಕಂಡುಬಂದಿದ್ದು, ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಬೈಕ್ ಮಾಲೀಕ ದಾವಣಗೆರೆ ನಗರದ ರುದ್ರಚಾರಿ ಅವರಿಗೆ ಪೊಲೀಸರು ಐದು ಸಾವಿರ ರೂಪಾಯಿ ದಂಡ…

Read More