ಸಿನಿಮಾ ಮಾಡಿದ ಕೇಂದ್ರ ಸಚಿವನಿಗೆ ಸಂಕಷ್ಟ; ಸೆನ್ಸಾರ್ ಮಂಡಳಿಯಲ್ಲಿ ಅರ್ಧಕ್ಕೆ ನಿಂತ ಚಿತ್ರ

ಸಿನಿಮಾ ಮಾಡಿದ ಕೇಂದ್ರ ಸಚಿವನಿಗೆ ಸಂಕಷ್ಟ; ಸೆನ್ಸಾರ್ ಮಂಡಳಿಯಲ್ಲಿ ಅರ್ಧಕ್ಕೆ ನಿಂತ ಚಿತ್ರ

ಮಲಯಾಳಂ ನಟ, ಹಾಗೂ ಕೇಂದ್ರ ಸಚಿವ ಸುರೇಶ್ ಗೋಪಿ ಅವರು ಈಗ ಸುದ್ದಿಯಲ್ಲಿ ಇದ್ದಾರೆ. ಅವರ ನಟನೆಯ ‘ಜಾನಕಿ vs ಸ್ಟೇಟ್ ಆಫ್ ಕೇರಳ’ ಚಿತ್ರಕ್ಕೆ ಸೆನ್ಸಾರ್ ಮಂಡಳಿ (Sensor Board) ತಡೆ ಒಡ್ಡಿದೆ. ಸಿನಿಮಾದ ಟೈಟಲ್ ಬದಲಿಸುವಂತೆ ಸೂಚಿಸುತ್ತಿದೆ. ಆದರೆ, ಇದಕ್ಕೆ ಅವರು ಸಿದ್ಧರಿಲ್ಲ. ಜೂನ್ 27ರಂದು ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಸೆನ್ಸಾರ್ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ಸಿನಿಮಾ ಇನ್ನೂ ಹಾಗೆಯೇ ಇದೆ. ಮುಂದೇನಾಗುತ್ತದೆ ಎಂಬ ಕುತೂಹಲ ಮೂಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ…

Read More
18 ತಿಂಗಳು ಜೈಲಲ್ಲಿಟ್ಟರು ಯಾಕೆ ಅಂತಾ ಹೇಳಲೇ ಇಲ್ಲ!

18 ತಿಂಗಳು ಜೈಲಲ್ಲಿಟ್ಟರು ಯಾಕೆ ಅಂತಾ ಹೇಳಲೇ ಇಲ್ಲ!

<p><strong>-ಡಿ.ಎಚ್. ಶಂಕರಮೂರ್ತಿ, ಮಾಜಿ ಸಭಾಪತಿಗಳು.</strong></p><p>ತುರ್ತು ಪರಿಸ್ಥಿತಿ ಬಂದು ಹೋಗಿ 50 ವರ್ಷ ಆಯ್ತು. ಇದನ್ನು ಇವತ್ತಿನ ಯುವ ಜನಾಂಗ ಅರ್ಥ ಮಾಡಿಕೊಳ್ಳಬೇಕು. ಇದು ಎಂದೂ ಈ ದೇಶಕ್ಕೆ ಮತ್ತೆ ಬರಬಾರದು. ಅವತ್ತಿನ ಘಟನೆಗಳನ್ನು ಯುವ ಜನತೆಗೆ ತಿಳಿಸೋಣ. ಇದರ ಅರಿವು ಇದ್ದಂತೆ ಇಲ್ಲ. ಇದರ ಅರಿವು ಅಗತ್ಯವಾಗಿ ಇರಲೇಬೇಕು. ಇದರ ಜೊತೆಗೆ ತುರ್ತು ಪರಿಸ್ಥಿತಿಗೆ ಕಾರಣರು ಯಾರು ಎಂಬ ಬಗ್ಗೆ ಚರ್ಚೆ ಅಗತ್ಯ. ತಪ್ಪು ಮಾಡಿದವರು ಯಾರು? ಯಾಕಾಯ್ತು ಈ ಬಗ್ಗೆ ಚರ್ಚೆ ಅಗತ್ಯ. ಇದರ ಹಿಂದೆ…

Read More
6,6,6,6,6,6,6… IPLನಲ್ಲಿ ಠುಸ್… MLCಯಲ್ಲಿ ಬುಸ್..!

6,6,6,6,6,6,6… IPLನಲ್ಲಿ ಠುಸ್… MLCಯಲ್ಲಿ ಬುಸ್..!

ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಜೇಕ್ ಪ್ರೇಸರ್ ಮೆಕ್​ಗುರ್ಕ್​ ಸಿಡಿಲಬ್ಬರ ಮುಂದುವರೆದಿದೆ. ಈ ಬಾರಿಯ ಟೂರ್ನಿಯಲ್ಲಿ ಸ್ಯಾನ್​ ಫ್ರಾನಿಸ್ಕೋ ಯುನಿಕಾರ್ನ್ಸ್ ಪರ ಕಣಕ್ಕಿಳಿಯುತ್ತಿರುವ ಮೆಕ್​ಗುರ್ಕ್​ ಎಂಐ ನ್ಯೂಯಾರ್ಕ್ ವಿರುದ್ಧ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಯುವ ದಾಂಡಿಗ ಬರೋಬ್ಬರಿ 7 ಸಿಕ್ಸ್ ಸಿಡಿಸಿ ಅಬ್ಬರಿಸಿದ್ದಾರೆ. ಈ ಏಳು ಸಿಕ್ಸ್ ಹಾಗೂ 1 ಫೋರ್​ನೊಂದಿಗೆ ಕೇವಲ 26 ಎಸೆತಗಳಲ್ಲಿ 64 ರನ್ ಚಚ್ಚಿದ್ದಾರೆ. ಇದಕ್ಕೂ ಮುನ್ನ ಲಾಸ್ ಏಂಜಲೀಸ್ ನೈಟ್…

Read More
ಹೆಡಿಂಗ್ಲಿ ಟೆಸ್ಟ್: ಭಾರತದ 4ನೇ ದಿನದ ಪ್ರಮುಖ ಹೈಲೈಟ್ಸ್! ಯಾರಿಗೆ ಸಿಗಲಿದೆ ಗೆಲುವು?

ಹೆಡಿಂಗ್ಲಿ ಟೆಸ್ಟ್: ಭಾರತದ 4ನೇ ದಿನದ ಪ್ರಮುಖ ಹೈಲೈಟ್ಸ್! ಯಾರಿಗೆ ಸಿಗಲಿದೆ ಗೆಲುವು?

<p>ಕೆ.ಎಲ್. ರಾಹುಲ್ ಮತ್ತು ರಿಷಭ್ ಪಂತ್ ಶತಕಗಳ ನೆರವಿನಿಂದ ಹೆಡಿಂಗ್ಲಿ ಟೆಸ್ಟ್‌ನ 4ನೇ ದಿನದಂದು ಭಾರತವು ಪ್ರಬಲ ಸ್ಥಿತಿಯಲ್ಲಿದೆ. ಕೆಳ ಕ್ರಮಾಂಕದ ಕುಸಿತದ ಹೊರತಾಗಿಯೂ, ಭಾರತವು ಇಂಗ್ಲೆಂಡ್‌ಗೆ 371 ರನ್‌ಗಳ ಸವಾಲಿನ ಗುರಿಯನ್ನು ನೀಡಿತು, ಕೊನೆಯ ದಿನದಂದು ಆತಿಥೇಯರಿಗೆ 350 ರನ್‌ಗಳ ಅಗತ್ಯವಿದೆ.</p><img><p>ಇಂಗ್ಲೆಂಡ್ ಮತ್ತು ಭಾರತದ ನಡುವಿನ ಮೊದಲ ಟೆಸ್ಟ್‌ನ 4ನೇ ದಿನವು ಭಾರತ ತಂಡವು ಬಿಗಿಹಿಡಿತ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಶತಕವೀರರಾದ ಕೆ ಎಲ್ ರಾಹುಲ್ ಮತ್ತು ರಿಷಭ್ ಪಂತ್ ಟೀಂ ಇಂಡಿಯಾಗೆ ಬೃಹತ್ ಮೊತ್ತ ದಾಖಲಿಸಲು…

Read More
ನಿಮ್ಮ ಜಾತಕದಲ್ಲಿ ರಾಹುವಿನ ಸ್ಥಾನ ದುರ್ಬಲವಾಗಿದ್ದರೆ, ಈ ಸರಳ ಪರಿಹಾರಗಳನ್ನು ಮಾಡಿ!

ನಿಮ್ಮ ಜಾತಕದಲ್ಲಿ ರಾಹುವಿನ ಸ್ಥಾನ ದುರ್ಬಲವಾಗಿದ್ದರೆ, ಈ ಸರಳ ಪರಿಹಾರಗಳನ್ನು ಮಾಡಿ!

ನಿಮ್ಮ ಜಾತಕದಲ್ಲಿ ರಾಹುವಿನ ಸ್ಥಾನವು ದುರ್ಬಲವಾಗಿದ್ದರೆ ಅಥವಾ ಅಶುಭವಾಗಿದ್ದರೆ, ಅದು ನಿಮ್ಮ ಜೀವನದಲ್ಲಿ ಗೊಂದಲ, ಆರೋಗ್ಯ ಸಮಸ್ಯೆಗಳು, ನಿದ್ರಾಹೀನತೆ, ಅನಗತ್ಯ ಭಯ, ನಿರ್ಧಾರ ತೆಗೆದುಕೊಳ್ಳುವಲ್ಲಿ ತೊಂದರೆ ಅಥವಾ ಸಂಬಂಧಗಳಲ್ಲಿ ಉದ್ವಿಗ್ನತೆ ಮುಂತಾದ ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು. ಶಾಸ್ತ್ರಗಳ ಪ್ರಕಾರ, ರಾಹುವನ್ನು ನೆರಳು ಗ್ರಹವೆಂದು ಪರಿಗಣಿಸಲಾಗುತ್ತದೆ. ನಿಮ್ಮ ಜಾತಕದಲ್ಲಿ ರಾಹು ದುರ್ಬಲನಾಗಿದ್ದರೆ, ನಿಮ್ಮ ಸಮಸ್ಯೆಗಳನ್ನು ನಿವಾರಿಸಲು ನೀವು ಅಳವಡಿಸಿಕೊಳ್ಳಬಹುದಾದ ಕೆಲವು ಸರಳ ಮತ್ತು ಪರಿಣಾಮಕಾರಿ ಪರಿಹಾರಗಳು ಇಲ್ಲಿವೆ. ಜಾತಕದಲ್ಲಿ ರಾಹುವಿನ ಸ್ಥಾನವನ್ನು ಬಲಪಡಿಸಲು ರಾಹು ಮಂತ್ರಗಳನ್ನು ನಿಯಮಿತವಾಗಿ ಪಠಿಸುವುದು…

Read More
ಒಬಿಸಿ ಏಕ ಪೋಷಕಿಯ ಮಕ್ಕಳನ್ನೂ ಅದೇ ವರ್ಗದಲ್ಲಿ ಪರಿಗಣಿಸಿ: ಸುಪ್ರೀಂ ಕೋರ್ಟ್ | Supreme Court Children Of Single Mothers Eligible For Obc Certificates

ಒಬಿಸಿ ಏಕ ಪೋಷಕಿಯ ಮಕ್ಕಳನ್ನೂ ಅದೇ ವರ್ಗದಲ್ಲಿ ಪರಿಗಣಿಸಿ: ಸುಪ್ರೀಂ ಕೋರ್ಟ್ | Supreme Court Children Of Single Mothers Eligible For Obc Certificates

ಮಗುವೊಂದು ಕೇವಲ ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದು, ಆಕೆ ಒಬಿಸಿ ವರ್ಗಕ್ಕೆ ಸೇರಿದವಳಾಗಿದ್ದರೆ, ಮಗುವನ್ನೂ ಅದೇ ವರ್ಗದಲ್ಲಿ ಪರಿಗಣಿಸಬೇಕು ನವದೆಹಲಿ: ಒಬಿಸಿ ವರ್ಗಕ್ಕೆ ಸೇರಿದ ಏಕ ಪೋಷಕಿಯ ಮಕ್ಕಳನ್ನು ಆಕೆಯ ವರ್ಗದಲ್ಲೇ ಪರಿಗಣಿಸಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ‘ಮುಖ್ಯ’ ಎಂದು ಕರೆದಿರುವ ಸುಪ್ರೀಂ ಕೋರ್ಟ್‌, ಅದಕ್ಕೆ ಪೂರಕವಾದ ಮಹತ್ವದ ಆದೇಶ ಹೊರಡಿಸಿದೆ. ದೆಹಲಿಯಲ್ಲಿರುವ ನಿಯಮದ ಪ್ರಕಾರ, ಒಬ್ಬರನ್ನು ಒಬಿಸಿ ವರ್ಗಕ್ಕೆ ಸೇರಿಸಲು, ತಾಯಿ ಒಬಿಸಿ ವರ್ಗಕ್ಕೆ ಸೇರಿದವರಾಗಿದ್ದರೆ ಸಾಲದು. ಅವರ ತಂದೆಯ ಕಡೆಯವರ ಒಬಿಸಿ ಪ್ರಮಾಣಪತ್ರ ಅಗತ್ಯ. ಹೀಗಿರುವಾಗ,…

Read More
Siddaramaiah government financial crisis: ಸರ್ಕಾರದ ಬೊಕ್ಕಸ ಖಾಲಿ: ಕೇಂದ್ರದಿಂದ ಹಣ ತನ್ನಿ- ಪರಮೇಶ್ವರ್ | No Funds For Badami Development Seeks Central Aid Says Karnataka Minister G Parameshwara Rav

Siddaramaiah government financial crisis: ಸರ್ಕಾರದ ಬೊಕ್ಕಸ ಖಾಲಿ: ಕೇಂದ್ರದಿಂದ ಹಣ ತನ್ನಿ- ಪರಮೇಶ್ವರ್ | No Funds For Badami Development Seeks Central Aid Says Karnataka Minister G Parameshwara Rav

ಬಾದಾಮಿಯ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದ ಕಾರಣ ಕೇಂದ್ರ ಸರ್ಕಾರದಿಂದ ಹಣ ಪಡೆಯಲು ದೊಡ್ಡ ಯೋಜನೆ ರೂಪಿಸುವಂತೆ ಸಚಿವ ಪರಮೇಶ್ವರ್ ಸೂಚಿಸಿದ್ದಾರೆ. ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳ ಬಳಿಯೂ ಹಣವಿಲ್ಲ ಎಂದು ಅವರು ಹೇಳಿದ್ದಾರೆ.  ಬಾಗಲಕೋಟೆ (ಜೂ.24): ‘ನಮ್ಮ ಬಳಿ ದುಡ್ಡಿಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿಯೂ ದುಡ್ಡಿಲ್ಲ. ಆದ್ದರಿಂದ, ಯಾವುದೇ ಅಭಿವೃದ್ಧಿ ಕೆಲಸಕ್ಕೆ ನಮ್ಮನ್ನು ಕೇಳಬೇಡಿ. ಬದಲಿಗೆ ಒಂದು ದೊಡ್ಡ ಪ್ರಾಜೆಕ್ಟ್ ರೂಪಿಸಿ, ಕೇಂದ್ರ ಸರಕಾರಕ್ಕೆ ಕಳುಹಿಸಿ, ಅವರಿಂದ ದುಡ್ಡು ತನ್ನಿ ಎಂದು ಗೃಹ ಸಚಿವ ಪರಮೇಶ್ವರ ಅಚ್ಚರಿ…

Read More
ಉತ್ತರ ಪ್ರದೇಶ: ಮಗನ ಸಾವಿನ ಸುದ್ದಿ ಕೇಳಿ ಮನೆಗೆ ಹೊರಟಿದ್ದ ತಂದೆ ರಸ್ತೆ ಅಪಘಾತದಲ್ಲಿ ಸಾವು

ಉತ್ತರ ಪ್ರದೇಶ: ಮಗನ ಸಾವಿನ ಸುದ್ದಿ ಕೇಳಿ ಮನೆಗೆ ಹೊರಟಿದ್ದ ತಂದೆ ರಸ್ತೆ ಅಪಘಾತದಲ್ಲಿ ಸಾವು

ಉನ್ನಾವೋ, ಜೂನ್ 24: ಮಗನ ಸಾವಿನ ಸುದ್ದಿ ಕೇಳಿ ಮನೆಗೆ ಓಡೋಡಿ ಬರುತ್ತಿದ್ದಾಗ ರಸ್ತೆ ಅಪಘಾತ(Road Accident)ದಲ್ಲಿ ತಂದೆಯೂ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ವಿದ್ಯುತ್ ಸ್ಪರ್ಶಿಸಿ ಮಗ ಸಾವನ್ನಪ್ಪಿದ್ದ ಈ ಸುದ್ದಿ ಕೇಳಿ ತಂದೆ ಬೈಕಕ್​ನಲ್ಲಿ ಮನೆಗೆ ಹೊರಟಿದ್ದರು, ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗಳಾಗಿತ್ತು. ಹತ್ತಿರದ ಆಸ್ಪತ್ರೆಗೆ ಕೂಡಲೇ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೂರು ವರ್ಷದ ಆಯನ್ಶ್ ಜೈಸ್ವಾಲ್…

Read More
Daily Devotional: ಯಾವ ದಿನ ಯಾವ ವಸ್ತು ದಾನ ಮಾಡುವುದು ಶುಭ?

Daily Devotional: ಯಾವ ದಿನ ಯಾವ ವಸ್ತು ದಾನ ಮಾಡುವುದು ಶುಭ?

ದಾನ ಮಾಡುವುದು ಒಂದು ಪುಣ್ಯ ಕಾರ್ಯವಾಗಿದ್ದು, ಇದನ್ನು ಮಾಡುವುದರಿಂದ ಓರ್ವ ವ್ಯಕ್ತಿ ಮರಣಾ ನಂತರ ಮೋಕ್ಷವನ್ನು ಪಡೆದುಕೊಳ್ಳುತ್ತಾನೆ ಎಂದು ಹೇಳಲಾಗಿದೆ. ಈ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿ ಅವರು ತಮ್ಮ ದೈನಂದಿನ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ವಾರದ ಪ್ರತಿ ದಿನಕ್ಕೂ ಯಾವ ದಾನ ಮಾಡುವುದು ಶ್ರೇಷ್ಠ ಎಂಬುದರ ಕುರಿತು ವಿಸ್ತಾರವಾದ ಚರ್ಚಿಸಲಾಗಿದೆ. ಪುರಾತನ ಧರ್ಮಗ್ರಂಥಗಳನ್ನು ಉಲ್ಲೇಖಿಸಿ, ಕಲಿಯುಗದಲ್ಲಿ ದಾನಕ್ಕೆ ಅಪಾರ ಮಹತ್ವವನ್ನು ನೀಡಲಾಗಿದೆ. ಕೃತಯುಗದಲ್ಲಿ ತಪಸ್ಸು, ತ್ರೇತಾಯುಗದಲ್ಲಿ ಜ್ಞಾನ,…

Read More
ಮೋದಿ ತವರಲ್ಲಿ 18 ವರ್ಷದಿಂದ ಸಿಗದ ಸ್ಥಾನ, ದೆಹಲಿ ಬಿಟ್ಟು ಗುಜರಾತ್‌ನಲ್ಲಿ ಬಲಗೊಳ್ಳುತ್ತಾ ಆಪ್? | By Election Results Aap Wins Assembly Seat Bjp Failed To Capture For 18 Years

ಮೋದಿ ತವರಲ್ಲಿ 18 ವರ್ಷದಿಂದ ಸಿಗದ ಸ್ಥಾನ, ದೆಹಲಿ ಬಿಟ್ಟು ಗುಜರಾತ್‌ನಲ್ಲಿ ಬಲಗೊಳ್ಳುತ್ತಾ ಆಪ್? | By Election Results Aap Wins Assembly Seat Bjp Failed To Capture For 18 Years

4 ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಮೋದಿ ತವರಲ್ಲಿ ಕಳೆದ 18 ವರ್ಷದಿಂದ ಬಿಜೆಪಿಗೆ ಸಿಗದ ಸ್ಥಾನ ಈ ಬಾರಿಯೂ ಕೈತಪ್ಪಿದೆ. ನವದೆಹಲಿ (ಜೂ.24): ಇತ್ತೀಚೆಗೆ ನಡೆದ 4 ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಅಚ್ಚರಿಯ ರೀತಿಯಲ್ಲಿ ಬಿಜೆಪಿ ಆಡಳಿತದ ಗುಜರಾತ್‌ನ ವಿಸಾವದರ್‌ ಕ್ಷೇತ್ರದಲ್ಲಿ ಆಮ್‌ಆದ್ಮಿ ಪಕ್ಷ ಗೆಲುವು ಸಾಧಿಸಿದೆ. ಈ ಮೂಲಕ ಕಳೆದ 18 ವರ್ಷಗಳಿಂದ ಕೈವಶವಾಗದ ಸ್ಥಾನ ವಶಪಡಿಸಿಕೊಳ್ಳುವ ಬಿಜೆಪಿ ಯತ್ನ ಮತ್ತೆ ವಿಫಲವಾಗಿದೆ….

Read More