ಸಕ್ಕರೆ ನಾಡಿನಲ್ಲಿ ಸಿಹಿ ಕ್ಷಣ : ಮಂಡ್ಯ ಜಿಲ್ಲೆ ರೈತರಿಗೆ ಈ ಬಾರಿ ಡಬಲ್ ಧಮಾಕ…!

ಸಕ್ಕರೆ ನಾಡಿನಲ್ಲಿ ಸಿಹಿ ಕ್ಷಣ : ಮಂಡ್ಯ ಜಿಲ್ಲೆ ರೈತರಿಗೆ ಈ ಬಾರಿ ಡಬಲ್ ಧಮಾಕ…!

ಮಂಡ್ಯ, (ಜೂನ್ 23): ಸಕ್ಕರೆನಾಡು ಮಂಡ್ಯ ಜಿಲ್ಲೆಯ ರೈತರಿಗೆ (Mandya Farmers)  ಈ ಬಾರಿ ಡಬಲ್ ಖುಷಿ. ಒಂದೆಡೆ ಕನ್ನಡಿಗರ ಜೀವನಾಡಿ ಕನ್ನಂಬಾಡಿ ಅಣೆಕಟ್ಟು (Krishna Raja Sagara Reservoir) ಈ ಬಾರಿ ಅವಧಿಗೂ ಮುನ್ನವೇ ಭರ್ತಿಯಾಗುತ್ತಿದೆ. 124.80 ಅಡಿ ಗರಿಷ್ಠ ಮಟ್ಟದ ಅಣೆಕಟ್ಟೆಯಲ್ಲೀಗ 120 ಅಡಿಗೂ ಹೆಚ್ಚಿನ ಪ್ರಮಾಣದ ನೀರು ಸಂಗ್ರಹವಾಗಿದೆ. KRS ಡ್ಯಾಂ ಭರ್ತಿಗೆ ಕೇವಲ ನಾಲ್ಕು ಅಡಿ ಬಾಕಿ ಇದ್ದು, ಎರಡ್ಮೂರು ದಿನಗಳಲ್ಲಿ ಅಣೆಕಟ್ಟು ಸಂಪೂರ್ಣ ತುಂಬಲಿದೆ. ಹೀಗಾಗಿ,ಇತಿಹಾಸದಲ್ಲೇ ಜೂನ್ ತಿಂಗಳಲ್ಲೇ ಕನ್ನಂಬಾಡಿ…

Read More
Personality Test: ನೀವು ಒಂಟಿಯಾಗಿರಲು ಇಷ್ಟಪಡುವವರೇ, ನಿಷ್ಠಾವಂತ ಸಂಗಾತಿಯೇ? ಈ ಚಿತ್ರ ನಿಮ್ಮ ಲವ್‌ಲೈಫ್‌ ಬಗ್ಗೆ ಹೇಳುತ್ತೆ

Personality Test: ನೀವು ಒಂಟಿಯಾಗಿರಲು ಇಷ್ಟಪಡುವವರೇ, ನಿಷ್ಠಾವಂತ ಸಂಗಾತಿಯೇ? ಈ ಚಿತ್ರ ನಿಮ್ಮ ಲವ್‌ಲೈಫ್‌ ಬಗ್ಗೆ ಹೇಳುತ್ತೆ

ಜ್ಯೋತಿಷ್ಯಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರಗಳಲ್ಲಿ ಒಬ್ಬ ವ್ಯಕ್ತಿಯ ವ್ಯಕ್ತಿತ್ವ (Personality), ಆತನ ಲವ್‌ ಲೈಫ್‌, ಸಾಂಸಾರಿಕ ಜೀವನ ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ. ಅದೇ ರೀತಿ ವ್ಯಕ್ತಿತ್ವ ಪರೀಕ್ಷೆಗಳಲ್ಲಿ ಒಂದಾದ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ಗಳ (Personality Test) ಮೂಲಕವೂ ನಮ್ಮ ವ್ಯಕ್ತಿತ್ವವನ್ನು ನಾವೇ ತಿಳಿದುಕೊಳ್ಳಬಹುದು. ನೀವು ಕೂಡಾ ಈ ಚಿತ್ರಗಳ ಮೂಲಕ ನಿಮ್ಮ ನಿಗೂಢ ವ್ಯಕ್ತಿತ್ವವನ್ನು ಪರೀಕ್ಷಿಸಿರುತ್ತೀರಿ ಅಲ್ವಾ. ಆದ್ರೆ ಇಂದಿನ ಪರ್ಸನಾಲಿಟಿ ಟೆಸ್ಟ್‌ನಲ್ಲಿ ನೀವು ಪ್ರೀತಿಯಲ್ಲಿ ನಿಷ್ಠಾವಂತರೇ ಅಥವಾ ಒಂಟಿಯಾಗಿರಲು ಇಷ್ಟಪಡುವವರೇ ಎಂಬುದನ್ನು ಪರೀಕ್ಷಿಸಿ. ಈ  ಚಿತ್ರದ…

Read More
ಮೋದಿ ವಿರುದ್ಧ ಕಿಡಿ ಖರ್ಗೆ ವಾಗ್ದಾಳಿ, 371(ಜೆ) ಹೋರಾಟದ ಸ್ಮರಣೆ ನಮ್ಮ ದೇಶದಲ್ಲಿ ಬುದ್ಧ ಬೇಕೋ? ಯುದ್ಧ ಬೇಕೋ? | Cm Siddaramaiah And Mallikarjun Kharge Inaugurate Multiple Development Projects In Raichur Gow

ಮೋದಿ ವಿರುದ್ಧ ಕಿಡಿ ಖರ್ಗೆ ವಾಗ್ದಾಳಿ, 371(ಜೆ) ಹೋರಾಟದ ಸ್ಮರಣೆ ನಮ್ಮ ದೇಶದಲ್ಲಿ ಬುದ್ಧ ಬೇಕೋ? ಯುದ್ಧ ಬೇಕೋ? | Cm Siddaramaiah And Mallikarjun Kharge Inaugurate Multiple Development Projects In Raichur Gow

ರಾಯಚೂರಿನಲ್ಲಿ ನಡೆದ ಬುಡಕಟ್ಟು ಸಾಂಸ್ಕೃತಿಕ ಉತ್ಸವದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 371(ಜೆ) ಜಾರಿಗೆ ಬರಲು ತಮ್ಮ ಪಾತ್ರವನ್ನು ಸ್ಮರಿಸಿಕೊಂಡ ಅವರು, ಪ್ರಧಾನಿ ಮೋದಿ ಅವರನ್ನು ತೀವ್ರವಾಗಿ ಟೀಕಿಸಿದರು. ವರದಿ: ಜಗನ್ನಾಥ ಪೂಜಾರ್ , ಏಷ್ಯಾನೆಟ್ ಸುವರ್ಣನ್ಯೂಸ್ ರಾಯಚೂರು: ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ಬುಡಕಟ್ಟು ಸಾಂಸ್ಕೃತಿಕ ಉತ್ಸವ ಸಮಾರಂಭ ನಡೆಯಿತು. ‌ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ನೇತೃತ್ವದಲ್ಲಿ ‌ನಡೆದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿವಿಯ ನಾಮಕರಣ ಹಾಗೂ…

Read More
IND vs ENG: ಲೀಡ್ಸ್‌ ಟೆಸ್ಟ್‌ನಲ್ಲಿ ಸತತ ಎರಡನೇ ಶತಕ ಸಿಡಿಸಿದ ರಿಷಭ್ ಪಂತ್

IND vs ENG: ಲೀಡ್ಸ್‌ ಟೆಸ್ಟ್‌ನಲ್ಲಿ ಸತತ ಎರಡನೇ ಶತಕ ಸಿಡಿಸಿದ ರಿಷಭ್ ಪಂತ್

ಲೀಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ವಿಕಿಟ್​ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಇದೀಗ ಎರಡನೇ ಇನ್ನಿಂಗ್ಸ್​ನಲ್ಲೂ ಸ್ಫೋಟಕ ಶತಕ ಸಿಡಿಸಿದ್ದಾರೆ. ತಂಡ ಸಂಕಷ್ಟದಲ್ಲಿದ್ದ ಸಮಯದಲ್ಲಿ ಕ್ರೀಸ್​ಗೆ ಬಂದ ಪಂತ್, ರಾಹುಲ್ ಜೊತೆಗೆ ತಾಳ್ಮೆಯ ಇನ್ನಿಂಗ್ಸ್ ಕಟ್ಟಿದರು. 83 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಪಂತ್, ಆ ಬಳಿಕ ತಮ್ಮ ಗೇರ್ ಬದಲಿಸಿ ಉಳಿದ 50 ರನ್​ಗಳನ್ನು ಕೇವಲ 47 ಎಸೆತಗಳಲ್ಲಿ ಕಲೆಹಾಕಿ ತಮ್ಮ ಟೆಸ್ಟ್ ವೃತ್ತಿಜೀವನದ…

Read More
ಅಯ್ಯೋ ವಿಧಿಯೇ… ಕ್ಯಾನ್ಸರ್ ಪೀಡಿತ ಅಜ್ಜಿಯನ್ನು ಕಸದ ರಾಶಿಯಲ್ಲಿ ಎಸೆದ ಮೊಮ್ಮಗ | Shocking Incident In Mumbai Grandson Abandons Grandmother With Cancer In Trash

ಅಯ್ಯೋ ವಿಧಿಯೇ… ಕ್ಯಾನ್ಸರ್ ಪೀಡಿತ ಅಜ್ಜಿಯನ್ನು ಕಸದ ರಾಶಿಯಲ್ಲಿ ಎಸೆದ ಮೊಮ್ಮಗ | Shocking Incident In Mumbai Grandson Abandons Grandmother With Cancer In Trash

 ಕ್ಯಾನ್ಸರ್ ಪೀಡಿತ ಅಜ್ಜಿಯನ್ನು ಮೊಮ್ಮಗನೊಬ್ಬ ಕಸದ ರಾಶಿಯಲ್ಲಿ ಎಸೆದ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈ: ಕಾಲ ಏಕೆ ಇಷ್ಟು ಕೆಟ್ಟಿದೆ. ತಾನು ತನ್ನವರು ಎಂಬ ಮಮಕಾರವೇ ಇಲ್ಲದ ಜನರೇ ಎಲ್ಲೆಡೆ ಏಕೆ ಕಾಣ ಸಿಗುತ್ತಿದ್ದಾರೆ. ಇದು ಕಲಿಯುಗದ ಮಹಿಮೆಯೇ? ಹೀಗೆ ಪ್ರಶ್ನಿಸಲು ಕಾರಣವಿದೆ. ದಿನಗಳ ಹಿಂದಷ್ಟೇ ಹೆತ್ತ ತಾಯಿಯನ್ನು(Mother) ಮಗನೋರ್ವ ನಡುದಾರಿಯಲ್ಲಿ ಕೈ ಬಿಟ್ಟು ಹೋದ ಘಟನೆ ಮಂಡ್ಯದಲ್ಲಿ ನಡೆದಿತ್ತು. ಈ ಘಟನೆ ಮಾಸುವ ಮೊದಲೇ ಈಗ ಮುಂಬೈನಲ್ಲಿ ಮನಕಲುಕುವ ಘಟನೆಯೊಂದು ನಡೆದಿದೆ. ಕ್ಯಾನ್ಸರ್ ಪೀಡಿತ…

Read More
ವಂಚನೆ ಪ್ರಕರಣದಲ್ಲಿ ಯಾರೆಲ್ಲ ಭಾಗಿ ಅಂತ ಗೊತ್ತಿಲ್ಲ, ಈಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದೇನೆ: ಡಿಕೆ ಸುರೇಶ್

ವಂಚನೆ ಪ್ರಕರಣದಲ್ಲಿ ಯಾರೆಲ್ಲ ಭಾಗಿ ಅಂತ ಗೊತ್ತಿಲ್ಲ, ಈಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದೇನೆ: ಡಿಕೆ ಸುರೇಶ್

ಬೆಂಗಳೂರು, ಜೂನ್ 23: ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ವಿಚಾರಣೆಗೊಳಗಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಮುಲ್ ಅಧ್ಯಕ್ಷ ಡಿಕೆ ಸುರೇಶ್, ಐಶ್ವರ್ಯ ಗೌಡ ವಂಚನೆ (Aishwarya Gowda fraud case) ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೋ ಗೊತ್ತಿಲ್ಲ, ಈಡಿಯವರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ ಎಂದು ಹೇಳಿದರು. ಐಶ್ವರ್ಯ ಗೌಡ ತಮ್ಮ ಕ್ಷೇತ್ರದವರು ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಭೇಟಿಯಾಗಿದ್ದರು, ಅದರ ನಂತರವೂ ತಾನು ಭಾಗಿಯಾದ ಒಂದೆರಡು ಕಾರ್ಯಕ್ರಮಗಳಲ್ಲಿ ಅವರಿದ್ದರು,…

Read More
ಡಿಸಿಸಿ ಬ್ಯಾಂಕ್ ನೌಕರರಿಗೆ 15 ವರ್ಷದ ಕರಾರು ಕಿರಿಕಿರಿ; 14 ಜನ ರಾಜೀನಾಮೆ, ಸಹಿ ಹಾಕದವರಿಗೆ ಬಾಗಿಲು ಕಾಯೋ ಶಿಕ್ಷೆ!

ಡಿಸಿಸಿ ಬ್ಯಾಂಕ್ ನೌಕರರಿಗೆ 15 ವರ್ಷದ ಕರಾರು ಕಿರಿಕಿರಿ; 14 ಜನ ರಾಜೀನಾಮೆ, ಸಹಿ ಹಾಕದವರಿಗೆ ಬಾಗಿಲು ಕಾಯೋ ಶಿಕ್ಷೆ!

<p><strong>ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್&nbsp;</strong></p><p><strong>ಕೊಡಗು (ಜೂ.23): </strong>ಕೆಲಸ ಮಾಡಲಿಲ್ಲ ಎಂದರೆ ಅಥವಾ ಕೆಲಸಕ್ಕೆ ನಿರಂತರವಾಗಿ ಗೈರು ಹಾಜರಾದರೆ ಅಂತಹವರರಿಗೆ ಯಾವುದೇ ಸಂಸ್ಥೆಗೆ ನೋಟಿಸ್ ನೀಡುವ ಮುಂದುವರೆದು ಕಾನೂನು ಕ್ರಮ ಕೈಗೊಳ್ಳುವ ಅಧಿಕಾರ ಇರುತ್ತೇ ಅಲ್ವಾ.? ಆದರೆ ಬ್ಯಾಂಕೊಂದು ಮುಂದಿನ 15 ವರ್ಷಗಳ ಕಾಲ ಕೆಲಸ ಬಿಡುವುದಿಲ್ಲ ಎಂದು ಬಾಂಡ್ ಬರೆದುಕೊಡದ ಕಾರಣಕ್ಕೆ ನೌಕರರನ್ನು ಕೆಲಸದಿಂದ ಹೊರ ಹಾಕಿರುವ ಆರೋಪ ಕೇಳಿ ಬಂದಿದೆ.</p><p>ರೈತರಿಗಾಗಿ ಇರುವ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿಗೆ ರಾಜ್ಯದಲ್ಲಿ ಒಳ್ಳೆಯ ಹೆಸರು…

Read More
ಅಮೆರಿಕದಲ್ಲಿ ‘ಡ್ರೈವರ್‌ಲೆಸ್‌’ ರೋಬೋಟ್ಯಾಕ್ಸಿ ಸೇವೆ ಆರಂಭಿಸಿದ ಎಲೋನ್‌ ಮಸ್ಕ್‌, ಪ್ರತಿ ರೈಡ್‌ಗೆ 364 ರೂಪಾಯಿ! | Elon Musk Launches Robotaxi Service In America Rs 364 Per Ride San

ಅಮೆರಿಕದಲ್ಲಿ ‘ಡ್ರೈವರ್‌ಲೆಸ್‌’ ರೋಬೋಟ್ಯಾಕ್ಸಿ ಸೇವೆ ಆರಂಭಿಸಿದ ಎಲೋನ್‌ ಮಸ್ಕ್‌, ಪ್ರತಿ ರೈಡ್‌ಗೆ 364 ರೂಪಾಯಿ! | Elon Musk Launches Robotaxi Service In America Rs 364 Per Ride San

ಎಲಾನ್ ಮಸ್ಕ್‌ರ ಟೆಸ್ಲಾ, ಚಾಲಕರಿಲ್ಲದ ರೋಬೋಟ್ಯಾಕ್ಸಿ ಸೇವೆಯನ್ನು ಆರಂಭಿಸಿದೆ. ಪ್ರಸ್ತುತ ಆಸ್ಟಿನ್‌ನಲ್ಲಿ ಪ್ರಾಯೋಗಿಕವಾಗಿ ಲಭ್ಯವಿರುವ ಈ ಸೇವೆ, ಭವಿಷ್ಯದ ಸಾರಿಗೆಯನ್ನು ಸೂಚಿಸುತ್ತದೆ. ನವದೆಹಲಿ (ಜೂ.23): ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಅವರ ಕಂಪನಿ ಟೆಸ್ಲಾ, ಜೂನ್ 22 ರಂದು ರೋಬೋಟ್ಯಾಕ್ಸಿ ಸೇವೆ ಆರಂಭಿಸಿದೆ ಇದು ಡ್ರೈವರ್‌ಗಳಿಲ್ಲದೆ ಚಲಿಸುವ ಅಟೋನಾಮಸ್‌ ಟ್ಯಾಕ್ಸಿ. ಕಂಪನಿಯು ರೋಬೋಟ್ಯಾಕ್ಸಿಯ ಒಂದು ಸವಾರಿಯ ಬೆಲೆಯನ್ನು $4.20 ಅಂದರೆ ಸುಮಾರು 364 ರೂಪಾಯಿ ಎಂದು ನಿಗದಿಪಡಿಸಿದೆ. ರೋಬೋಟ್ಯಾಕ್ಸಿ ಸೇವೆಯು ಇದೀಗ ಅಮೆರಿಕದ ಆಸ್ಟಿನ್…

Read More
ಇರಾನ್‌ನ ಅಂಡರ್​​ವರ್ಲ್ಡ್ ಫೋರ್ಡೋ ಪರಮಾಣು ಕೇಂದ್ರದ ಮೇಲೆ ಇಸ್ರೇಲ್ ದಾಳಿ

ಇರಾನ್‌ನ ಅಂಡರ್​​ವರ್ಲ್ಡ್ ಫೋರ್ಡೋ ಪರಮಾಣು ಕೇಂದ್ರದ ಮೇಲೆ ಇಸ್ರೇಲ್ ದಾಳಿ

ಜೆರುಸಲೇಂ, ಜೂನ್ 23: ಇಸ್ರೇಲ್ ಮತ್ತು ಇರಾನ್ ನಡುವಿನ ದಾಳಿ (Israel-Iran War) ತೀವ್ರ ಮಟ್ಟಕ್ಕೆ ಹೋಗಿದ್ದು, ಪರಸ್ಪರ ದೇಶಗಳು ವೈಮಾನಿಕ ದಾಳಿಗಳನ್ನು ನಡೆಸುತ್ತಲೇ ಇವೆ. ಈ ನಡುವೆ ಅಮೆರಿಕ ಕೂಡ ಮಧ್ಯಪ್ರವೇಶಿಸಿ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದೆ. ಇಸ್ರೇಲ್ ಇಂದು ಟೆಹ್ರಾನ್‌ನ ದಕ್ಷಿಣದಲ್ಲಿರುವ ಇರಾನ್‌ನ ಅಂಡರ್​ವರ್ಲ್​ಡ್ ಫೋರ್ಡೋ ಪರಮಾಣು ಕೇಂದ್ರದ ಮೇಲೆ ಹೊಸದಾಗಿ ದಾಳಿಗಳನ್ನು ನಡೆಸಿದೆ ಎಂದು ಇರಾನಿನ ಮಾಧ್ಯಮಗಳು ವರದಿ ಮಾಡಿವೆ. “ಇಸ್ರೇಲ್ ಫೋರ್ಡೋ ಪರಮಾಣು ತಾಣದ ಮೇಲೆ ಮತ್ತೆ ದಾಳಿ ಮಾಡಿದೆ”…

Read More