ಅನಂತ ಕುಮಾರ್ ಹೆಗಡೆ ಕಾರು ಕಿರಿಕ್: ಹಲ್ಲೆ ಒಪ್ಪಿಕೊಂಡ ಡ್ರೈವರ್, ಗನ್ ಮ್ಯಾನ್..!

ಅನಂತ ಕುಮಾರ್ ಹೆಗಡೆ ಕಾರು ಕಿರಿಕ್: ಹಲ್ಲೆ ಒಪ್ಪಿಕೊಂಡ ಡ್ರೈವರ್, ಗನ್ ಮ್ಯಾನ್..!

ಅನಂತ ಕುಮಾರ್ ಹೆಗಡೆ ಕಾರು ಚಾಲಕನಿಂದ ಹಲ್ಲೆ ನೆಲಮಂಗಲ, ಜೂನ್​ 23: ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ (BJP) ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ (Ananth Kumar Hegde) ಅವರ ಪುತ್ರ, ಗನ್‌ಮ್ಯಾನ್‌ ಮತ್ತು ಕಾರು ಚಾಲಕ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಹಳೇ ನಿಜಗಲ್ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ (National Highway 4) ಘಟನೆ ನಡೆದಿದೆ. ಮಾಜಿ ಸಂಸದ ಅನಂತ್​ ಕುಮಾರ್ ಹೆಗಡೆ ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿದ್ದರು ಎಂದು ತಿಳಿದುಬಂದಿದೆ. ಈ…

Read More
ಖ್ಯಾತ ಸಾಹಿತಿ ಡಾ.ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ | Renowned Writer Dr Doddarange Gowda Hospitalized Gow

ಖ್ಯಾತ ಸಾಹಿತಿ ಡಾ.ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ | Renowned Writer Dr Doddarange Gowda Hospitalized Gow

ಪದ್ಮಶ್ರೀ ಪುರಸ್ಕೃತ ಡಾ. ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕವಿ, ಸಾಹಿತಿ ಹಾಗೂ ಚಲನಚಿತ್ರ ಗೀತರಚನೆಕಾರರಾಗಿ ಪ್ರಸಿದ್ಧರಾಗಿರುವ ಅವರು ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಖ್ಯಾತ ಸಾಹಿತಿ ಹಾಗೂ ಪದ್ಮಶ್ರೀ ಪುರಸ್ಕೃತ ಡಾ. ದೊಡ್ಡರಂಗೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ, ಅವರನ್ನು ತಕ್ಷಣವಾಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭಿಸಿದೆ.  ಸದ್ಯ ಅವರಿಗೆ ಬಿಜಿಎಸ್‌ ಕೆಂಗೇರಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  79 ವರ್ಷದ ಖ್ಯಾತ ಸಾಹಿತಿ ಕಳೆದ ಒಂದು ವರ್ಷದಿಂದ…

Read More
ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಕಾರು ಅಪಘಾತ, ಬೆಂಬಲಿಗರಿಂದ ವ್ಯಕ್ತಿಯ ಮೇಲೆ ಹಲ್ಲೆ! | Former Mp Anant Kumar Hegde Car Accident Supporter Attacks Person San

ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಕಾರು ಅಪಘಾತ, ಬೆಂಬಲಿಗರಿಂದ ವ್ಯಕ್ತಿಯ ಮೇಲೆ ಹಲ್ಲೆ! | Former Mp Anant Kumar Hegde Car Accident Supporter Attacks Person San

ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಕಾರು ಅಪಘಾತಕ್ಕೀಡಾಗಿದ್ದು, ಓವರ್‌ಟೇಕ್ ವಿಚಾರದಲ್ಲಿ ಗಲಾಟೆ ನಡೆದಿದೆ. ಹೆಗಡೆ ಅವರ ಗನ್‌ಮ್ಯಾನ್ ಮತ್ತು ಚಾಲಕ ಇನ್ನೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ನೆಲಮಂಗಲದಲ್ಲಿ ನಡೆದಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು (ಜೂ.23): ಉತ್ತರ ಕನ್ನಡ ಜಿಲ್ಲೆಯ ಮಾಜಿ ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಕಾರು ಅಪಘಾತಕ್ಕೆ ಈಡಾಗಿದೆ. ಕಾರವಾರದಿಂದ ಬೆಂಗಳೂರಿಗೆ ಬರುವ ಹಾದಿಯಲ್ಲಿ ನೆಲಮಂಗಲದ ನಿಜಗಲ್‌ ತಾಲೂಕಿನಲ್ಲಿ ಘಟನೆ ನಡೆದಿದೆ. ಕಾರು ಓವರ್‌ಟೇಕ್‌…

Read More
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ನಟ ಶಬರೀಶ್

22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ನಟ ಶಬರೀಶ್

ನಟ ಶಬರೀಶ್ ಶೆಟ್ಟಿ ಅವರಿಗೆ ನಿರ್ದೇಶಕ ನಂದ ಕಿಶೋರ್ (Nanda Kishore) 22 ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಶಬರೀಶ್ ಶೆಟ್ಟಿ ದೂರು ನೀಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ದೂರು ನೀಡುವ ಬದಲು ವಾಣಿಜ್ಯ ಮಂಡಳಿಗೆ (Karnataka Film Chamber Of Commerce) ಬಂದಿರುವುದು ಯಾಕೆ ಎಂಬದನ್ನು ಶಬರೀಶ್ ಶೆಟ್ಟಿ ವಿವರಿಸಿದ್ದಾರೆ. ‘ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ನಂದ ಕಿಶೋರ್ ನನ್ನ ಬಳಿ ಹಣ ಪಡೆದರು. ಆದರೆ…

Read More
ಎಲ್ಲಾ ತಲೆನೋವು ಮೈಗ್ರೇನ್‌ ಅಲ್ಲ, ನಿಮಗೆ ತಿಳಿದಿರಲಿ ಈ ವಿಚಾರ : ಡಾ. ರೋಹಿತ್‌ ಪೈ

ಎಲ್ಲಾ ತಲೆನೋವು ಮೈಗ್ರೇನ್‌ ಅಲ್ಲ, ನಿಮಗೆ ತಿಳಿದಿರಲಿ ಈ ವಿಚಾರ : ಡಾ. ರೋಹಿತ್‌ ಪೈ

ಮೈಗ್ರೇನ್‌ (Migraine) ಇತ್ತೀಚೆಗೆ ಸಾಕಷ್ಟು ಜನರನ್ನು ಬಾಧಿಸುತ್ತಿರುವ ಸಮಸ್ಯೆ. ಯುವಕರಿಂದ ಮಧ್ಯವಯಸ್ಕರವರೆಗೆ ಸಾಕಷ್ಟು ಜನರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇನ್ನೂ ಹಲವರು ಸಾಮಾನ್ಯ ತಲೆನೋವನ್ನೂ ಮೈಗ್ರೇನ್‌ ಎಂದು ತಪ್ಪಾಗಿ ತಿಳಿದುಕೊಂಡಿದ್ದಾರೆ. ಹೀಗಾಗಿ ಈ ಮೈಗ್ರೇನ್‌ ಸಮಸ್ಯೆ ಹಾಗೂ ಚಿಕಿತ್ಸೆಯಲ್ಲಿ ಇರುವ ಆಯ್ಕೆಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಈ ಬಗ್ಗೆ ಮಂಗಳೂರಿನ ಅಂಬೇಡ್ಕರ್‍‌ ವೃತ್ತದ ಬಳಿಯ ಕೆಎಂಸಿ ಆಸ್ಪತ್ರೆಯ ವೈದ್ಯರಾದ ಕನ್ಸಲ್ಟೆಂಟ್‌ ನ್ಯೂರೊಲಾಜಿಸ್ಟ್‌ ಡಾ. ರೋಹಿತ್‌ ಪೈ (Dr. Rohit Pai, Consultant Neurologist, KMC Hospital)…

Read More
Shradhanjali Scheme: ಅಸ್ಸಾಮಿಗಳು ರಾಜ್ಯದ ಹೊರಗೆ ಮೃತಪಟ್ಟರೆ ಶವವನ್ನು ಮನೆಗೆ ತಲುಪಿಸುವ ಯೋಜನೆ ‘ಶ್ರದ್ಧಾಂಜಲಿ’

Shradhanjali Scheme: ಅಸ್ಸಾಮಿಗಳು ರಾಜ್ಯದ ಹೊರಗೆ ಮೃತಪಟ್ಟರೆ ಶವವನ್ನು ಮನೆಗೆ ತಲುಪಿಸುವ ಯೋಜನೆ ‘ಶ್ರದ್ಧಾಂಜಲಿ’

ಗುವಾಹಟಿ, ಜೂನ್ 23: ಅಸ್ಸಾಂ(Assam) ಸರ್ಕಾರವು ವಿಶೇಷ ಯೋಜನೆಯೊಂದಕ್ಕೆ ಅನುಮೋದನೆ ನೀಡಿದೆ. ಅದುವೇ ‘ಶ್ರದ್ಧಾಂಜಲಿ’. ಈ ಯೋಜನೆಯು ಕಡಿಮೆ ಸಂಬಳಕ್ಕೆ ರಾಜ್ಯದ ಹೊರಗೆ ದುಡಿಯುತ್ತಿರುವ ಕಾರ್ಮಿಕ, ಅಕಾಲಿಕವಾಗಿ ಮರಣಹೊಂದಿದರೆ ಅವರ ಶವವನ್ನು ಉಚಿತವಾಗಿ ಅವರ ಮನೆಗೆ ಕಳುಹಿಸುವ ಯೋಜನೆ ಇದಾಗಿದೆ. ರಾಜ್ಯದ ಹೊರಗೆ ಚಿಕಿತ್ಸೆ ಪಡೆಯುತ್ತಿರುವವರು ಚಿಕಿತ್ಸೆ ಸಮಯದಲ್ಲಿ ಸಾವನ್ನಪ್ಪಿದ್ದರೆ ಈ ಯೋಜನೆಯು ಅವರಿಗೆ ಅನ್ವಯವಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಅಚಾನಕ್ಕಾಗಿ ಸಾವು ಸಂಭವಿಸಿದರೆ ಮಾತ್ರ ವಿಮೆ ಅನ್ವಯವಾಗುತ್ತದೆ. ಈ ನಿಟ್ಟಿನಲ್ಲಿ ಅಸ್ಸಾಂ ಪೊಲೀಸರ ವಿಶೇಷ ತಂಡವು…

Read More
ಇರಾನ್-ಅಮೆರಿಕ ಸಂಘರ್ಷ: ಡಾಲರ್ ಮೌಲ್ಯ ಹಾಗೂ ತೈಲ ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, | Iran Us Conflict Rupee Hits 5 Month Low Crude Oil And Dollar Surge Amid West Asia Tensions Sat

ಇರಾನ್-ಅಮೆರಿಕ ಸಂಘರ್ಷ: ಡಾಲರ್ ಮೌಲ್ಯ ಹಾಗೂ ತೈಲ ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, | Iran Us Conflict Rupee Hits 5 Month Low Crude Oil And Dollar Surge Amid West Asia Tensions Sat

ಇರಾನ್ ಪರಮಾಣು ಕೇಂದ್ರದ ಮೇಲಿನ ಅಮೆರಿಕ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಡಾಲರ್ ಬಲಗೊಂಡು 5 ತಿಂಗಳ ಕನಿಷ್ಠ ಮಟ್ಟಕ್ಕೆ ರೂಪಾಯಿ ಮೌಲ್ಯ ಕುಸಿದಿದೆ. ತೈಲ ಬೆಲೆಯಲ್ಲೂ ಏರಿಳಿತ ಕಂಡುಬಂದಿದೆ. ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ನಡೆಸಿದ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಹೂಡಿಕೆದಾರರು ಸುರಕ್ಷಿತ ಹೂಡಿಕೆಗಳತ್ತ ಮುಖ ಮಾಡಿದ್ದರಿಂದ ಯುಎಸ್ ಡಾಲರ್ ಬಲಗೊಂಡಿದೆ. ಡಾಲರ್ ಬಲಗೊಳ್ಳುವುದರ ಜೊತೆಗೆ ಕಚ್ಚಾ ತೈಲ ಬೆಲೆಯ ಏರಿಳಿತದಿಂದಾಗಿ ಭಾರತೀಯ ರೂಪಾಯಿ ಕುಸಿತ ಕಂಡಿದೆ….

Read More
IND vs ENG: ಆಂಗ್ಲರ ನೆಲದಲ್ಲಿ ಕನ್ನಡಿಗನ ಪರಾಕ್ರಮ; ಭರ್ಜರಿ ಶತಕ ಸಿಡಿಸಿದ ಕೆಎಲ್ ರಾಹುಲ್

IND vs ENG: ಆಂಗ್ಲರ ನೆಲದಲ್ಲಿ ಕನ್ನಡಿಗನ ಪರಾಕ್ರಮ; ಭರ್ಜರಿ ಶತಕ ಸಿಡಿಸಿದ ಕೆಎಲ್ ರಾಹುಲ್

ಲೀಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾರೆ. ತಮ್ಮ ತಾಳ್ಮೆಯ ಆಟದ ಮೂಲಕವೇ ಆಂಗ್ಲ ಬೌಲರ್‌ಗಳನ್ನು ಹೈರಾಣಾಗಿಸಿದ ರಾಹುಲ್ 202 ಎಸೆತಗಳಲ್ಲಿ 13 ಬೌಂಡರಿಗಳ ಸಹಿತ ತಮ್ಮ ಟೆಸ್ಟ್ ವೃತ್ತಿಜೀವನದ 9ನೇ ಶತಕವನ್ನು ಪೂರೈಸಿದರು. ರಾಹುಲ್ ಅವರ ಈ ಬಲಿಷ್ಠ ಇನ್ನಿಂಗ್ಸ್​ನಿಂದಾಗಿ ಟೀಂ ಇಂಡಿಯಾ 2ನೇ ಇನ್ನಿಂಗ್ಸ್​ನಲ್ಲಿ ಬಲಿಷ್ಠ ಸ್ಥಿತಿಯಲ್ಲಿದ್ದು, 200 ಕ್ಕೂ ಅಧಿಕ ರನ್ ಕಲೆಹಾಕಿದೆ….

Read More
ಮಲ್ಲಿ ತಂಟೆಗೆ ಬಂದ ಜೈ ದೇವ್ ಎದುರು ಬೆಂಕಿ ಚೆಂಡಾದ ಭೂಮಿಕಾ

ಮಲ್ಲಿ ತಂಟೆಗೆ ಬಂದ ಜೈ ದೇವ್ ಎದುರು ಬೆಂಕಿ ಚೆಂಡಾದ ಭೂಮಿಕಾ

<p>ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿ ಕೆನ್ನೆಗೆ ಹೊಡೆಯೋದಕ್ಕೆ ಬಂದ ಜೈದೇವ್ ಗೆ ಕಪಾಳ ಮೋಕ್ಷ ಮಾಡಿ ಚೆನ್ನಾಗಿ ಬೆಂಡೆತ್ತಿದ್ದಾಳೆ ಭೂಮಿಕಾ.</p><img><p>ಅಮೃತಧಾರೆಯಲ್ಲಿ (Amruthadhaare) ಇದೀಗ ಭೂಮಿಕಾ ಎದುರು ಜೈದೇವ್ ಅಸಲಿ ಮುಖವಾಡ ಕಳಚಿ ಬಿದ್ದಿದ್ದು, ಜೈದೇವ್ ನೀಚ ಬುದ್ದಿಗೆ ಸರಿಯಾಗಿಯೇ ಪಾಠ ಕಲಿಸುತ್ತಾಳೆ ಭೂಮಿಕಾ. ಇವತ್ತಿನ ಪ್ರೊಮೋ ಬಿಡುಗಡೆಯಾಗಿದ್ದು, ಭೂಮಿ ಕೈಯಿಂದ ಜೈದೇವ್ ಗೆ ಕಪಾಳ ಮೋಕ್ಷ ಆಗಿದೆ.</p><img><p>ಅಷ್ಟಕ್ಕೂ ಆಗಿರೋದು ಏನು? ಸುಜನ್ ಜೊತೆ ಕಾರಲ್ಲಿ ಮನೆಗೆ ವಾಪಾಸ್ ಬರುತ್ತಿರುವ ಭೂಮಿಕಾಗೆ, ಜೈದೇವ್ ಯಾವುದೋ ಹುಡುಗಿ ಜೊತೆ ಬಟ್ಟೆಯಂಗಡಿ ಒಳಗೋಗಿರೋದು…

Read More
ಅನ್ಯಧರ್ಮದ ಹುಡುಗನ ಜೊತೆ ಓಡಿ ಹೋದ ಪುತ್ರಿಗೆ ತಿಥಿ ಮಾಡಿದ ಬೆಂಗಾಲಿ ಕುಟುಂಬ | Bengal Family Did Shradh To Living Daughter After She Elope With Man From Different Religion

ಅನ್ಯಧರ್ಮದ ಹುಡುಗನ ಜೊತೆ ಓಡಿ ಹೋದ ಪುತ್ರಿಗೆ ತಿಥಿ ಮಾಡಿದ ಬೆಂಗಾಲಿ ಕುಟುಂಬ | Bengal Family Did Shradh To Living Daughter After She Elope With Man From Different Religion

ಅನ್ಯಧರ್ಮದ ಯುವಕನೊಂದಿಗೆ ಓಡಿಹೋದ ಯುವತಿಗೆ ಕುಟುಂಬಸ್ಥರು ತಿಥಿ ಮಾಡಿದ್ದಾರೆ.  Interfaith Marriage:ಕೋಲ್ಕತ್ತಾ: ಅನ್ಯ ಧಾರ್ಮಿಯ ಯುವಕನೊಂದಿಗೆ ಓಡಿ ಹೋದ ಯುವತಿಗೆ ಆಕೆಯ ಮನೆಯವರು ತಿಥಿ ಮಾಡಿದ ಘಟನೆ ಪಶ್ಚಿಮ ಬಂಗಾಳದ (West Bengal) ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ. ಕಾಲೇಜು ಓದುತ್ತಿದ್ದ ಹುಡುಗಿ ಅನ್ಯಧರ್ಮದ ಯುವಕನೊಂದಿಗೆ ಓಡಿ ಹೋಗಿ ತಮ್ಮ ಮನೆತನಕ್ಕೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಆಕೆ ತಮ್ಮ ಪಾಲಿಗೆ ಸತ್ತಳು ಎಂದು ಅಂತ್ಯಕ್ರಿಯೆ ಮಾಡಿದ್ದಾಗಿ ಯುವತಿಯ ಕುಟುಂಬ(Bengal Family) ಹೇಳಿದೆ. ಹುಡುಗಿಗೆ ಮದುವೆ ನಿಶ್ಚಯ ಮಾಡಿದ್ದ ಕುಟುಂಬದವರು:…

Read More