ಅನಂತ ಕುಮಾರ್ ಹೆಗಡೆ ಕಾರು ಕಿರಿಕ್: ಹಲ್ಲೆ ಒಪ್ಪಿಕೊಂಡ ಡ್ರೈವರ್, ಗನ್ ಮ್ಯಾನ್..!
ಅನಂತ ಕುಮಾರ್ ಹೆಗಡೆ ಕಾರು ಚಾಲಕನಿಂದ ಹಲ್ಲೆ ನೆಲಮಂಗಲ, ಜೂನ್ 23: ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ (BJP) ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ (Ananth Kumar Hegde) ಅವರ ಪುತ್ರ, ಗನ್ಮ್ಯಾನ್ ಮತ್ತು ಕಾರು ಚಾಲಕ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಹಳೇ ನಿಜಗಲ್ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ (National Highway 4) ಘಟನೆ ನಡೆದಿದೆ. ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿದ್ದರು ಎಂದು ತಿಳಿದುಬಂದಿದೆ. ಈ…