Chamarajanagar: ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮಹಿಳೆಯ ಮೃತ ದೇಹ, ವಾಮಾಚಾರಕ್ಕೆ ಬಲಿ ನಾ? ಇಲ್ಲ ಕೊಲೆನಾ? | Woman Body Was Found In A Decomposed State In Chamarajanagar Rav
ಚಾಮರಾಜನಗರದ ಹೊಳೆ ದಂಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ. ವಾಮಾಚಾರದ ಸಾಮಗ್ರಿಗಳು ಪತ್ತೆಯಾಗಿವೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ವರದಿ – ಪುಟ್ಟರಾಜು. ಆರ್. ಸಿ ಏಷಿಯಾನೆಟ್ ಸುವರ್ಣ ನ್ಯೂಸ್ , ಚಾಮರಾಜನಗರ. ಚಾಮರಾಜನಗರ – ಅದು ಊರು ಆಚೆಗಿನ ಹೊಳೆ ದಂಡೆ.. ಆ ದಡದ ಪಕ್ಕದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆಯ ಮೃತ ದೇಹ ಇದು ಕೊಲೆನಾ ಇಲ್ಲ ವಾಮಾಚಾರಕ್ಕೆ ಕೊಟ್ಟ ಬಲಿನಾ ಎಂಬ ಪ್ರಶ್ನೆ.. ಸತ್ತಾಕೆಯ ಗುರುತು ಸಹ ಇಲ್ಲ ತೀರ ತಲೆ ಕೆಡಿಸಿಕೊಂಡು…